Author: kannadanewsnow05

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸಿಕ್ಕಿದ್ದು, ಈಗಾಗಲೇ ಒಬ್ಬ ದೂರುದಾರನ ಹೇಳಿಕೆ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 6ನೇ ಪಾಯಿಂಟ್ ನಲ್ಲಿ ಮನುಷ್ಯ ದೇಹದ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿವೆ. ಇನ್ನು ನಿನ್ನೆ ಎಸ್ಐಟಿ ಕಚೇರಿಗೆ ಮತೊಬ್ಬ ದೂರುದಾರ ಆಗಮಿಸಿ 15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೆ ನೀಡಿದ್ದು ಕೇಸ್ ಗೆ ಮತ್ತೊಂದು ತಿರುವು ನೀಡಿದೆ. ಹೌದು ಈಗ ಈ ಒಂದು ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು ಎಸ್ಐಟಿ ಮುಂದೆ ಮತ್ತೊಬ್ಬ ದೂರುದಾರ ಪ್ರತ್ಯಕ್ಷನಾಗಿದ್ದಾನೆ. ಪ್ರಕರಣ ದಾಖಲು ಮಾಡದೆ ಶವ ಹೂತು ಹಾಕಲಾಗಿದೆ. ಶವ ಹೂತು ಹಾಕಿದ ಜಾಗ ಗೊತ್ತಿದೆ. ನಾನೇ ಅದಕ್ಕೆ ಪ್ರತ್ಯಕ್ಷ ದರ್ಶಿ ಈಗಲೂ ಎಸ್ಐಟಿ ಅಧಿಕಾರಿಗಳಿಗೆ ಆ ಜಾಗವನ್ನು ತೋರಿಸುತ್ತೇನೆ ಎಂದು ಮತ್ತೊಬ್ಬ ದೂರುದಾರ ಜಯಂತ್ ಹೇಳಿಕೆ ನೀಡಿದ್ದಾನೆ.…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತೀರ್ಪು ವಿಳಂಬ ಮಾಡುವುದಕ್ಕೆ ಶತಪ್ರಯತ್ನ ನಡೆದಿತ್ತು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದರು. ಅತ್ಯಾಚಾರ ಕೇಸಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟವಾದ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಹಾಸನದಲ್ಲಿ ಪೆನ್‌ಡ್ರೈವ್ ವಿತರಣೆ ಮಾಡಿದ್ರು. ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿತು. ಎಸ್‌ಐಟಿ ತಂಡದಲ್ಲಿ ಸೀಮಾ ಮತ್ತು ಸುಮನಾ ಡಿ.ಪನ್ನೇಕರ್ ಇದ್ದರು. ನಾಲ್ಕು ಜನ ಸಂತ್ರಸ್ತೆಯರು ದೂರು ಕೊಟ್ಟಿದ್ದರು. ಒಂದು ಹೊಳೇನರಸೀಪುರ ಕೇಸ್. ಸಿಐಡಿಯಲ್ಲಿ 3 ಕೇಸ್ ದಾಖಲಾಗಿತ್ತು. ಒಟ್ಟು ಆರು ಕೇಸ್. ಈ ಪೈಕಿ 5 ಕೇಸ್ ತನಿಖೆ ಮುಗಿದಿದೆ. ಐದು ಕೇಸ್‌ನಲ್ಲಿ ಒಂದು ಪ್ರಕರಣ ಜನವರಿಯಿಂದ ಟ್ರಯಲ್ ಆರಂಭವಾಗಿತ್ತು. ಮೂರು ತಿಂಗಳಲ್ಲಿ 26 ವಿಟ್ನೆಸ್ ಹಾಗೂ ದಾಖಲೆಗಳನ್ನ ಹಾಜರುಪಡಿಸಲಾಯ್ತು. ಆರೋಪಿ ಪ್ರಜ್ವಲ್ ರೇವಣ್ಣ ಮೇಲೆ ತೀರ್ಪು ಪ್ರಕಟವಾಗಿದೆ. ದೋಷಿ ಎಂದು ಕೋರ್ಟ್ ಹೇಳಿದೆ. ನಾವು ಚಾರ್ಜ್ಶೀಟ್ ಮಾಡಿದ ಸೆಕ್ಷನ್‌ನಲ್ಲಿ ಅವರಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ. ಇಲಾಖೆಯ ವಿಚಕ್ಷಣ ದಳ ಹಲವೆಡೆ ದಾಳಿ ನಡೆಸಿ 5.29 ಲಕ್ಷ ರು. ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕ ವಶಪಡಿಸಿಕೊಂಡಿದ್ದು, ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿ ನಲ್ಲಿ ಇಡಲಾಗಿದೆ. ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದವರು, ಕೆಲ ಸಗ ಟು ಮಾರಾಟಗಾರರು ತಮಗೆ ಹಂಚಿಕೆಯಾ ದಗೊಬ್ಬರವನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದು, ಇವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ರಸಗೊಬ್ಬರ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಗೊಬ್ಬರವನ್ನು ಜಪ್ತಿ ಮಾಡಿದ್ದಾರೆ.

Read More

ಬೆಳಗಾವಿ : ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಮಾಹಿತಿ ಪಡೆದಿದ್ದ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 41ಮಕ್ಕಳು ಓದುತ್ತಾರೆ. ಹೊರಗಿನವರು ಬಂದು ಶಾಲೆಯ ನೀರಿನ ಟ್ಯಾಂಕ್​ನಲ್ಲಿ ವಿಷ ಹಾಕಿಲ್ಲ ಎಂಬುವುದು ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ನಂತರ, ಪೊಲೀಸರು ಶಿಕ್ಷಕರಿಗೆ ಮಕ್ಕಳನ್ನು ವಿಚಾರಣೆ ನಡೆಸಿ ಎಂದು ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆ ಮೇರೆಗೆ ಶಿಕ್ಷಕರು ಮಕ್ಕಳ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಓರ್ವ ಬಾಲಕ ಅಂದು ನಾನು ಟ್ಯಾಂಕ್​ ಒಳಗೆ ಜ್ಯೂಸ್ ಹಾಕಿದೆ ಅಂತ ಹೇಳಿದ್ದಾನೆ. ಆತನಿಗೆ ಯಾರು ಜ್ಯೂಸ್​ ಬಾಟಲ್ ಕೊಟ್ಟಿದ್ದು ಅಂತ ವಿಚಾರಿಸಿದಾಗ ಅದೇ ಗ್ರಾಮದ ಕೃಷ್ಣ ಮಾದರ್ ಎಂಬಾತ ಕೊಟ್ಟಿದ್ದಾಗಿ ಬಾಲಕ ಹೇಳಿದ್ದಾನೆ.…

Read More

ಯಾದಗಿರಿ : ಯಾದಗಿರಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬಳು ಮಕ್ಕಳನ್ನು ಅಂಗನವಾಡಿ ಕೇಂದ್ರದೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ನಡೆದಿದ್ದು, ಆಕೆಯ ಈ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೂದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿ ಸಾವಿತ್ರಮ್ಮ ಎಂಬಾಕೆಯೇ ಕೇಂದ್ರಕ್ಕೆ ಬೀಗ ಹಾಕಿದವಳು. ಮುಖ್ಯ ಸಹಾಯಕಿ ಮಾಸಿಕ ಸಭೆಗೆ ಬೇರೆ ಗ್ರಾಮಕ್ಕೆ ಹೋಗಿದ್ದರಿಂದ, ಸಹಾಯಕಿ ಸಾವಿತ್ರಮ್ಮ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಕೆಲ ಸಮಯದ ನಂತರ ಕೊಠಡಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋಗಿದ್ದಾರೆ. ಇತ್ತ ಮಕ್ಕಳು ಅತ್ತು ಕೂಗಾಡಿದ್ದನ್ನು ಆಲಿಸಿದ ಗ್ರಾಮಸ್ಥರು ಕೂಡಲೇ ಮುಖ್ಯ ಸಹಾಯಕಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುಖ್ಯ ಸಹಾಯಕಿ ಕೊಠಡಿ ಬೀಗ ತೆರೆದು, ಆತಂಕಗೊಂಡಿದ್ದ ಮಕ್ಕಳನ್ನು ಹೊರಬಿಟ್ಟಿದ್ದಾರೆ. ತಪ್ಪಿಸ್ಥ ಸಹಾಯಕಿ ಸಾವಿತ್ರಮ್ಮ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ದಕ್ಷಿಣಕನ್ನಡ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖ ಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ದಾಳಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ 10 ಕಡೆ ಹಾಗೂ ಸುರತ್ಕಲ್ ನ 4 ಕಡೆ ದಾಳಿ ನಡೆಸಲಾಗಿದೆ. ಘಟನೆ ನಡೆದ ಸಂದರ್ಭ ಮೊಬೈಲ್‌ನಲ್ಲಿ ಚಿತ್ರೀಕರಣ ನಡೆಸಿದ ಕಿನ್ನಿಪದವುನಲ್ಲಿರುವ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಇದೇ ವೇಳೆ, ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ತಮ್ಮ ಸುಪರ್ದಿಗೆ…

Read More

ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕವಾಗಿ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ಘಟಕವನ್ನು ಸೃಜಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮವನ್ನು ಕೈಗೊಂಡಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿ ಹೊರಡಿಸಿದ್ದು, ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ರಾಜ್ಯದಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ” (Anti Narcotic Task Force) ಘಟಕವನ್ನು 388 ವಿವಿಧ ದರ್ಜೆಯ ಹುದ್ದೆಗಳೊಂದಿಗೆ ಸೃಜಿಸಲು ಆವರ್ತಕ ವೆಚ್ಚ ರೂ.28,96,91,534/- ತಗಲುವುದಾಗಿ ತಿಳಿಸಲಾಗಿದ್ದ ಪ್ರಸ್ತಾವನೆಯನ್ನು ಪರಿಷ್ಕರಿಸಿ, ಪ್ರಸ್ತಾಪಿತ “ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ’ (Anti Narcotic Task Force) ಘಟಕವನ್ನು ಡಿಜಿಪಿ/ಎಡಿಜಿಪಿ (ಸಿಡಿಎನ್) ರವರ ಅಧೀನದಲ್ಲಿ ಕೇಂದ್ರಸ್ಥಾನದಲ್ಲಿ ಕೆಳಕಂಡ ವಿವಿಧ ದರ್ಜೆಯ 74 ಕಾರ್ಯಕಾರಿ/ಲಿಪಿಕ ಮತ್ತು 10 ತಾಂತ್ರಿಕ ಹುದ್ದೆಗಳೊಂದಿಗೆ ಸೃಜಿಸುವುದು ಅವಶ್ಯವಿದ್ದು, ಸದರಿ “ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ” (Anti Narcotic Task Force) ಘಟಕವು…

Read More

ಧರ್ಮಸ್ಥಳ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26 ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಎಸ್ಡಿಎಂ ಲಾ ಕಾಲೇಜು ವಿದ್ಯಾರ್ಥಿಯಾಗಿದ್ದು, ವಿರೇಂದ್ರ ಹೆಗ್ಗಡೆಯವರ ಕೇಸುಗಳನ್ನು ಪ್ರತಿನಿಧಿಸಿದ್ದ ಲಾ ಎಸೋಶಿಯೇಟ್ ನಲ್ಲಿ ವೃತ್ತಿ ನಡೆಸಿದ್ದಾರೆ. ಹಾಗಾಗಿ ಹರ್ಷೇಂದ್ರ ಕುಮಾರ್ ದಾಖಲಿಸಿದ್ದ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿವಾದಿ 25 ಆಗಿರುವ ಪತ್ರಕರ್ತ ನವೀನ್ ಸೂರಿಂಜೆ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಮೆಮೋ ಸಲ್ಲಿಸಿದ್ದಾರೆ. ವಕೀಲ ಎಸ್ ಬಾಲನ್ ಸಲ್ಲಿಸಿರುವ ಮೆಮೋ ಸ್ವೀಕರಿಸಿರುವ ಸಿಸಿಎಚ್- 26 ನ್ಯಾಯಾಲಯವು, ಮೆಮೋ ಮತ್ತು ನವೀನ್ ಸೂರಿಂಜೆಯವರ ಪತ್ರವನ್ನು ಪ್ರಧಾನ ಸಿವಿಲ್ ಮುಖ್ಯ ನ್ಯಾಯಾಧೀಶರಿಗೆ ವರ್ಗಾಯಿಸಲಾಗುವುದು ಎಂದು ಆದೇಶ ಮಾಡಿದ್ದಾರೆ. ನ್ಯಾಯಾಲಯಕ್ಕೆ ನೀಡಿದ ಮೆಮೋದ ಜೊತೆಗಿನ ಪತ್ರದ ಸಾರಾಂಶ ಹೀಗಿದೆ : ವಿಷಯ : ಮಾನ್ಯ ಸಿಟಿ ಸಿವಿಲ್ ಕೋರ್ಟ್ 26…

Read More

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ನೀಡಿದ್ದು, ಅಲ್ಲದೇ 2 ರೇಪ್ ಕೇಸ್ ನಲ್ಲಿ ಒಟ್ಟು 10 ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿತು. ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಗೂ ಸರ್ಕಾರದ ವಕೀಲರ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷದ ಜನನ ಭಟ್ ಇದೀಗ IPC ಸೆಕ್ಷನ್ 376 (2) (k) ಅಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ, ಹಾಗು IPC ಸೆಕ್ಷನ್ 376 (2) (n) ಪದೇಪದೇ ಅತ್ಯಾಚಾರ ಜೀವನಪರ್ಯಂತ ಸೆರೆವಾಸದ ಶಿಕ್ಷೆ ಪ್ರಕಟಿಸಿತು. ಅಲ್ಲದೆ ಸಂತ್ರಸ್ತೆಗೆ 7 ಲಕ್ಷ ಪರಿಹಾರ ಕೂಡ ನೀಡುವಂತೆ ಕೋರ್ಟ್ ಸೂಚನೆ ನೀಡಿತು. ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೆ ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ಆರಂಭವಾಗಲಿದೆ ಇಲ್ಲಿಯವರೆಗಿನ…

Read More

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಜಡ್ಜ್ ಸಂತೋಷ್ ಗಜಾನನ ಭಟ್ ಅವರು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿತು ಇದಕ್ಕೂ ಮುನ್ನ ಬೆಳಿಗ್ಗೆ ಪ್ರಜ್ವಲ್ ರೇವಣ್ಣ ಹಾಗು ಸರ್ಕಾರದ ಪರ ವಕೀಲರ ವಾದ ಪ್ರತಿವಾದ ನಡೆಯಿತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು…

Read More