Author: kannadanewsnow05

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪತ್ರ ಕಾಂತೇಶ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ವೆದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂದ್ರ ನಡೆಸಿದ್ದಾರೆ. ಹೀಗಾಗಿ ಇಂದು ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರ ಸಂಧಾನ ವಿಫಲವಾಗಿದೆ. https://kannadanewsnow.com/kannada/breaking-bagalkot-girl-commits-suicide-after-being-accused-of-theft/ ಇಂದು ಕೇಂದ್ರ ನಾಯಕರಾದ ರಾಧಾ ಮೋಹನ್ ಅಗರ್ವಾಲ್ ಅವರು ಕೆ ಎಸ್ ಈಶ್ವರಪ್ಪ ಅವರ ಮನವೊಲಿಸಲು ಅವರ ಮನೆಗೆ ಆಗಮಿಸಿದ್ದರು ಈ ವೇಳೆ ಇವರು ಆಗಮಿಸುವ ಸುದ್ದಿ ತಿಳಿಯುತ್ತಿದ್ದಂತೆ ಅವರು ಕೆಲಸ ಇದೆ ಎಂದು ಮನೆಯಿಂದ ತೆರಳಿದ್ದಾರೆ. ಈ ವೇಳೆ ರಾಧಾ ಮೋಹನ್ ಅಗರ್ವಾಲ್ ಅವರು ಈಶ್ವರಪ್ಪ ಅವರ ಭೇಟಿಗಾಗಿ ಸುಮಾರು ಒಂದು ಗಂಟೆಗಳ ಕಾಲ ವರೆಗೂ ಕಾದು ಕಾದು ಸುಸ್ತಾಗಿ ಅನಂತರ ಅವರು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ವಿಷಯದ ಕುರಿತಾಗಿ ನಮ್ಮ ಕೈಲಾದಷ್ಟು ಸಂಧಾನ ಮಾಡುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದರು. ನಾನು…

Read More

ಬಾಗಲಕೋಟೆ : ತನ್ನ ಮೇಲೆ ಕಳ್ಳತನ ಆರೋಪ ಬಂದಿದ್ದಕ್ಕೆ ಮನನೊಂದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/election-commission-of-karnataka-keeps-a-close-watch-on-water-tankers-report/ ಮೃತ ವಿದ್ಯಾರ್ಥಿನಿಯನ್ನು ದಿವ್ಯಾ ಬಾರಕೇರ (14) ಎಂದು ಗುರುತಿಸಲಾಗಿದ್ದು, ಅನುಮಾನಾಸ್ಪವಾಗಿ ಸಾವಿಗೀಡಾಗಿದ್ದಾಳೆ ಎಂದು ಕೂಡ ಹೇಳಲಾಗುತ್ತಿದೆ.ಪ್ರೌಢಶಾಲಾ ವಿದ್ಯಾರ್ಥಿನಿ ದಿವ್ಯಾ ಬಾರಕೇರ ಮೇಲೆ ಶಾಲಾ ಶಿಕ್ಷಕಿಯರು ಸಂಶಯ ಪಟ್ಟಿದ್ರಾ ಎಂಬ ಅನುಮಾನ ಮೂಡಿದೆ. https://kannadanewsnow.com/kannada/lok-sabha-elections-exam-slated-to-be-held-in-may-postponed/ ಬಾಗಲಕೋಟೆ ತಾಲ್ಲೂಕಿನ ಕದಾಂಪುರ ಗ್ರಾಮದಲ್ಲಿ ತಡವಾಗಿ ಘಟನೆ ಬೆಳಕಿಗೆ ಬಂದಿದೆ.ಏಕೆಂದರೆ ಮಾರ್ಚ್ 14 ರಂದು ಶಿಕ್ಷಕಿಯೊಬ್ಬರ 2 ಸಾವಿರ ಹಣ ಕಳೆದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಐವರು ವಿದ್ಯಾರ್ಥಿಗಳ‌ ಮೇಲೆ ಸಂಶಯ ಬಂದು ದೇವರ ಮೇಲೆ ಪ್ರಮಾಣ ಮಾಡಿಸಿದ್ದರು. ನಂತರ ಕೊಠಡಿಯೊಂದರಲ್ಲಿ ಶಾಲಾ ಸಮವಸ್ತ್ರ ಸಹಿತ ಬಿಚ್ಚಿಸಿ ಚೆಕ್ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. https://kannadanewsnow.com/kannada/mobile-users-this-rule-regarding-sim-cards-will-change-from-july-1/ ಹೀಗಾಗಿ ಕಳ್ಳತನದ ಅನುಮಾನ ವ್ಯಕ್ತಪಡಿಸಿ ಅವಮಾನವಾದ ಹಿನ್ನೆಲೆಯಲ್ಲಿ ಮನನೊಂದು ನಿನ್ನೆ ಮಾರ್ಚ್ 16 ರಂದು ಬಾಲಕಿ…

Read More

ಬೆಂಗಳೂರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ವ್ಯಕ್ತಿಗೆ ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿದ ಹೆಸ್ಕಾಂ ಕ್ರಮಕ್ಕೆ ಹೈಕೋರ್ಟ್ ಕಿಡಿ ಕಾರಿದ್ದು, ಇದೀಗ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. https://kannadanewsnow.com/kannada/ipl-wont-be-moved-overseas-bcci-secretary-jay-shah-confirms-after-lok-sabha-election-date-announcement/ ಹೆಸ್ಕಾಂನ ನಿವೃತ್ತ ಎಂಜಿನಿಯರ್​ ಮಕಾಂದಾರ್​ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೆಸ್ಕಾಂನಲ್ಲಿ ಎಂಜಿನಿಯರ್​ ಆಗಿದ್ದ ಅರ್ಜಿದಾರರು ದುರಸ್ತಿಗೊಳಗಾದ ವಿದ್ಯುತ್​ ಪ್ರವರ್ತಕ(ಟ್ರಾನ್ಸ್​ ಫಾರ್ಮರ್​)ಗಳನ್ನು ಸಂಗ್ರಹಿಸಿ ಹಿಂದಿರುಗಿಸದಿರುವ ಆರೋಪ ಸಂಬಂಧ 86 ಲಕ್ಷ ರೂ.ನಿಮ್ಮಿಂದ ವಸೂಲಿ ಮಾಡಬೇಕಾಗಿದೆ ಎಂದು ತಿಳಿಸಿತು. ಹೆಸ್ಕಾಂಗೆ ಹಲವು ಬಾರಿ ಮನವಿ ಸಲ್ಲಿಸಿದ ಬಳಿಕ ಶೇ.25 ರಷ್ಟು ಪಿಂಚಣಿ ಮತ್ತು ಶೇ.50 ರಷ್ಟು ಗ್ರಾಚ್ಯುಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ನಿವೃತ್ತಿ ವೇತನ ಪಿಂಚಣಿಯನ್ನು ತಡೆ ಹಿಡಿಯಲಾಗಿದೆ ಎಂದು ಹೆಸ್ಕಾಂ ತಿಳಿಸಿತು. ಹೈಕೋರ್ಟ್​ದಲ್ಲಿ ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ತಮ್ಮ ವಿರುದ್ಧ ಯಾವುದೇ ರೀತಿಯ ಇಲಾಖೆವಾರು ತನಿಖೆ ಕೈಗೊಳ್ಳದೇ ದಂಡ ವಿಧಿಸಿದ್ದು ವಸೂಲಿಗೆ…

Read More

ಬೆಂಗಳೂರು : ಚಿನ್ನಾಭರಣ ಮಳಿಗೆ ಒಂದರಲ್ಲಿ ಯುಪಿಎಸ್ ಬ್ಯಾಟರಿ ಸ್ಕೂಟರಿಂದ ಆಕಸ್ಮಿಕ ಬೆಂಕಿ ಅವಘಡ ನಡೆದಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಚಿಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. https://kannadanewsnow.com/kannada/people-will-give-befitting-reply-to-those-who-made-false-allegations-against-pm-modi-pralhad-joshi/ ಯುಪಿಎಸ್ ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಬೆಂಗಳೂರಿನ ಜಾಲಹಳ್ಳಿಯ ಚಿಮ್ಮನೂರು ಚಿನ್ನಾಭರಣ ಮಳೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದರಿಂದ ಸಿಬ್ಬಂದಿ ಕೆಲ ಕಾಲ ಆತಂಕಗೊಂಡಿದ್ದರು. https://kannadanewsnow.com/kannada/over-100-workers-injured-in-boiler-blast-at-dharuhera-factory-in-haryanas-rewari/ ತಕ್ಷಣ ಘಟನ ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿತು. ಘಟನೆ ಕುರಿತಂತೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಈ ಬಾರಿ ಬಹುದೊಡ್ಡ ಗೆಲುವಿನೊಂದಿಗೆ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸುಳ್ಳು ಸುಳ್ಳು ಮಾತನಾಡಿ ಆರೋಪ ಮಾಡಿದ್ದರು.ಇದಕ್ಕೆ ಈ ಬಾರಿ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದರು. https://kannadanewsnow.com/kannada/sc-commission-does-not-have-the-power-to-settle-seva-complaints-hc/ ಚುನಾವಣಾ ಪೂರ್ವದಲ್ಲಿಯೇ ನಮ್ಮ ತಯಾರಿ ಶುರುವಾಗಿತ್ತು. ನಮ್ಮ ನೇತೃತ್ವದಲ್ಲಿ ಅಂದರೆ ಕಳೆದ ಹತ್ತು ವರ್ಷದಲ್ಲಿ ನಮ್ಮ ಸರ್ಕಾರದ ನಿಯತ್ತು ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯೂ ಬಿಜೆಪಿಯೊಂದೇ 370 ಕ್ಕೂ ಹೆಚ್ಚು ಸೀಟು ಗಳಿಸುತ್ತೆ. ಎನ್ ಡಿ ಎ ಒಕ್ಕೂಟ ಸೇರಿ ಒಟ್ಟು 400 ಕ್ಕೂ ಹೆಚ್ಚು ಸೀಟ್ ಗೆಲ್ಲುತ್ತೆ. ಆ ಮೂಲಕ ಸುಭದ್ರ ಸರ್ಕಾರವನ್ನು ಕೊಡುತ್ತೇವೆ ಎಂದು ಭರವಸೆ ನೀಡಿದರು. https://kannadanewsnow.com/kannada/over-100-workers-injured-in-boiler-blast-at-dharuhera-factory-in-haryanas-rewari/ ಎಲೆಕ್ಟ್ರೋಲ್ ಬಾಂಡ್ ಮಾಹಿತಿ ಬಹಿರಂಗದಿಂದ ಬಿಜೆಪಿಗೆ ಏನೂ ತೊಂದರೆ ಇಲ್ಲ. ಬಾಂಡ್ ಮಾಹಿತಿ ಬಹಿರಂಗ ಚುನಾವಣೆಯಲ್ಲಿ ತೊಡಕಾಗುವುದಿಲ್ಲ. ಲೋಕಸಭಾ ಚುನಾವಣೆ ದೇಶದಲ್ಲಿ ಏಳು ಹಂತದಲ್ಲಿ ನಡೆಯಲಿದೆ.ಬಿಜೆಪಿ ಮತ್ತು ಎನ್‌ಡಿಎ ಚುನಾವಣೆಗೆ ಸನ್ನದ್ಧಗೊಂಡಿದೆ. ಹೆಚ್ಚು ಮತದಾನ ಆಗುವ…

Read More

ಬೆಂಗಳೂರು : ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. https://kannadanewsnow.com/kannada/breaking-driver-dies-after-falling-off-flyover-in-bengaluru-mysuru-highway/ ಪರಿಶಿಷ್ಟ ಜಾತಿ ನೌಕರನಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಪರಿಶಿಷ್ಟ ಜಾತಿ ನೌಕರ ವಿ. ಶ್ರೀನಿವಾಸ್ ಜೇಷ್ಠತೆ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉನ್ನತ ಹುದ್ದೆ ನೀಡಿಲ್ಲವೆಂದು ಆಕ್ಷೇಪಿಸಿ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗಕ್ಕೆ ದೂರು ನೀಡಿದ್ದು, ಆ ದೂರು ಆಧರಿಸಿ ಆತನಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. https://kannadanewsnow.com/kannada/economist-prof-govinda-rao-appointed-chairman-of-regional-imbalance-redressal-commission/ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚ್ಚಿನ್ ಶಂಕರ್ ಮಗ್ಗಮ್ ಅವರಿದ್ದ ಪೀಠ ರಾಜ್ಯ ಸರ್ಕಾರದ ಮನವಿಯನ್ನು ಪುರಸ್ಕರಿಸಿ ರಾಷ್ಟ್ರೀಯ ಆಯೋಗದ ಆದೇಶ ರದ್ದುಗೊಳಿಸಿದೆ. ಸೇವಾ ವಿಷಯಗಳಿಗೆ ಸಂಬಂಧಿಸಿದ ಜೇಷ್ಠತೆ ಹಾಗೂ ಬಡ್ತಿ ಕುರಿತಾಗಿ ದಾಖಲಾದ ದೂರಗಳನ್ನು ಇತ್ಯರ್ಥಪಡಿಸುವ ಹಾಗೂ ನಿರ್ಣಯಿಸುವ ಅಧಿಕಾರ ಆಯೋಗಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ. https://kannadanewsnow.com/kannada/lok-sabha-elections-2024-complete-list-of-state-and-constituency-wise-election-dates-released/…

Read More

ಮಹಾರಾಷ್ಟ್ರ : IIT-IIM ಪದವೀಧರನೊಬ್ಬ ಕೆಲಸದ ಒತ್ತಡ ತಾಳಲಾರದೆ, ಎಂಎನ್‌ಸಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವಕನೊಬ್ಬ ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮಾಟುಂಗಾದಲ್ಲಿ ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. https://kannadanewsnow.com/kannada/breaking-driver-dies-after-falling-off-flyover-in-bengaluru-mysuru-highway/ ಮೃತ ಯುವಕ ಸೌರಭ್ ಕುಮಾರ್ ಲಡ್ಡಾ ಎಂದು ಗುರುತಿಸಲಾಗಿದ್ದು, ಐಐಟಿ ಮತ್ತು ಐಐಎಂ ಸೇರಿದಂತೆ ಪ್ರತಿಷ್ಠಿತ ಸಂಸ್ಥೆಗಳಿಂದ ಪದವಿ ಪಡೆದ ಭರವಸೆಯ ಯುವ ಪ್ರತಿಭೆ ನಿರಂತರ ಒತ್ತಡದಿಂದ ಬೇಸತ್ತು, ಕಡೆಗೆ ಏನು ಮಾಡಬೇಕೆಂಬುದು ತಿಳಿಯದೆ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. https://kannadanewsnow.com/kannada/mumbai-to-go-to-polls-on-may-20-indian-stock-market-likely-to-remain-closed/ ಸದ್ಯ ಮಾಟುಂಗಾ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಸುತ್ತಲಿನ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ವಡಾಲಾದ ತನ್ನ ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯ ಬಾಲ್ಕನಿಯಿಂದ ಜಿಗಿದು ಸಾವಿಗೀಡಾಗಿದ್ದಾನೆ. ಲಡ್ಡಾ ಇತ್ತೀಚೆಗೆ ಅಹಮದಾಬಾದ್‌ನಿಂದ ಹಿಂದಿರುಗಿದ್ದು, ತಮ್ಮ ಉದ್ಯೋಗದಾತರ ಪ್ರಾಜೆಕ್ಟ್‌ಗಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

Read More

ಬೆಂಗಳೂರು : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಬಲವಾದ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಫ್ಲೈ ಓವರ್ ಮೇಲಿಂದ ಬಿದ್ದು ಚಾಲಕ ಮೃತಪಟ್ಟಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ. ಘಟನೆಯು ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.ಅತ್ಯಂತ ವೇಗವಾಗಿ ಬಂದಂತ ಕಾರು ಹೆದ್ದಾರಿಯ ಅಂಡರ್ ಪಾಸ್‌ಗೆ ಉರುಳಿದ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಅಭಿಷೇಕ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ರಾಮನಗಲ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬಿಟ್ ಕಾಯಿನ್ ಕೇಸ್​ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು.ಆರೋಪಿ ಡಿವೈಎಸ್​ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ನೀಡುವುದಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಧರ್ ಪೂಜಾರ್ ಇತ್ತೀಚೆಗೆ ಜಾಮೀನು ಅರ್ಜಿ ಹಾಕಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ವಜಾ ಮಾಡಿದ ಹಿನ್ನಲೆ ಪ್ರಮುಖ ಆರೋಪಿಯ ಬಂಧನಕ್ಕೆ ಎಸ್.ಐ.ಟಿ ತಂಡ ಹೋಗಿದ್ದರು. ಈ ಸಂದರ್ಭದಲ್ಲಿ ಪೊಲೀಸರ ವಾಹನಕ್ಕೆ ಗುದ್ದಿ ಎಸ್ಕೇಪ್ ಆಗಿದ್ದಾರೆ. ಈಗಾಗಲೇ ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಇನ್ನು ಶ್ರೀಧರ್ ಪೂಜಾರ್‌ ವಿರುದ್ಧ 307 ಕೊಲೆ ಯತ್ನ, 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಿಸಲಾಗಿದೆ. ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಯ ವಿಶೇಷ ತನಿಖಾ ದಳ…

Read More

ವಿಜಯಪುರ : ಸಂವಿಧಾನ ತಿದ್ದುಪಡಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಉತ್ತರಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ ಹೆಗ್ಡೆಗೆ ಈ ಬಾರಿ ಲೋಕಸಭಾ ಟಿಕೇಟ್ ನೀಡುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಅವರು ಪಕ್ಷದ ವರಿಷ್ಠರಿಗೆ ಒತ್ತಾಯಿಸಿದರು. https://kannadanewsnow.com/kannada/lok-sabha-elections-2024-heres-a-list-of-karnataka-constituencies-you-need-to-know/ ವಿಜಯಪುರದಲ್ಲಿ ಸುದೀಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಈ ಹಿಂದೆಯೂ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಹೆಗಡೆಯವರನ್ನು ಕರೆಯಿಸಿ ಕ್ಷಮೆ ಕೇಳಿಸಿದ್ದರು. ಸಚಿವ ಸ್ಥಾನದಿಂದಲೂ ತೆಗೆದುಹಾಕಿದ್ದರು. ಅದಾದ ಬಳಿಕ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಸಿಕೊಂಡಿರಲಿಲ್ಲ. ಇದೀಗ ಚುನಾವಣೆ ಹತ್ತಿರ ಬಂದಾಗ ಬಂದಿದ್ದಾರೆ. ಬಹುಶಃ ಅವರ ತಲೆ ಕೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. https://kannadanewsnow.com/kannada/congress-president-mallikarjun-kharge-announces-fourth-and-fifth-nyay-guarantees/ ಬಿಜೆಪಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸುತ್ತಿದೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಬಾರದೆಂಬುದು ಡಾ.ಬಿ.ಆರ್‌. ಅಂಬೇಡ್ಕರ್ ಅವರ ಆಶಯವಾಗಿತ್ತು. ಆದರೂ ಸಂವಿಧಾನಕ್ಕೆ ವಿರೋಧಿವಾಗಿ ನೀಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅದನ್ನು ರದ್ದುಗೊಳಿಸಿ ಸಂವಿಧಾನದ ಆಶಯ ಈಡೇರಿಸಿತು. ಹೀಗಾಗಿ…

Read More