Author: kannadanewsnow05

ನವದೆಹಲಿ: ಹಿಂಸೆ ಪೀಡಿತ ಮಣಿಪುರದ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುತ್ತಿರುವವರಿಗೆ ಲೋಕಸಭೆ ಚುನಾವಣೆಗೆ ಅಲ್ಲಿಂದಲೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಹೇಳಿದೆ. https://kannadanewsnow.com/kannada/davanagere-five-inter-state-thieves-arrested-for-planning-robbery/ ಈ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ನಾವು ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ’ ಎಂದು ಹೇಳಿದರು. ಶಿಬಿರದಿಂದಲೇ ಮತದಾನ ಮಾಡುವುದಕ್ಕೆ ವ್ಯವಸ್ಥೆ ಮಾಡಲಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸಿಗರಿಗೆ ಕಲ್ಪಿಸಿದ ವ್ಯವಸ್ಥೆಯಂತೆ ಮಣಿಪುರದಲ್ಲೂ ಮಾಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. https://kannadanewsnow.com/kannada/today-the-whole-of-karnataka-is-saying-that-this-time-the-bjp-has-crossed-400/ ಚುನಾವಣೆ ‍ಪ್ರಕ್ರಿಯೆಯಲ್ಲಿ ಶಾಂತಿಯುತವಾಗಿ ಭಾಗಿಯಾಗಿ, ಬ್ಯಾಲೆಟ್ ಮೂಲಕ ನಿರ್ಧರಿಸಿ’ ಎಂದು ಮತದಾರರಿಗೆ ಅವರು ಕರೆ ನೀಡಿದರು.ಕಳೆದ ವರ್ಷ ಮೇ ತಿಂಗಳಿನಲ್ಲಿ ಮೈತೇಯಿ ಹಾಗೂ ಕುಕಿ ಜನಾಂಗದ ಮಧ್ಯೆ ಆರಂಭವಾದ ಸಂಘರ್ಷ ಈಗಲೂ ಮುಂದುವರಿದಿದೆ. ಸುಮಾರು 200 ಮಂದಿ ಸಾವಿಗೀಡಾಗಿದ್ದಾರೆ. 50 ಸಾವಿರ ಮಂದಿ ನಿರಾಶ್ರಿತರ ಶಿಬಿರಗಳಲ್ಲಿದ್ದಾರೆ. https://kannadanewsnow.com/kannada/model-code-of-conduct-to-come-into-force-from-today-what-does-it-mean-what-happens-if-you-violate-it-heres-the-information/

Read More

ದಾವಣಗೆರೆ : ಚಿನ್ನದ ವ್ಯಾಪಾರಿಯೊಬ್ಬರು ಬೆಂಗಳೂರಿನಲ್ಲಿ ಸುಮಾರು 11 ಕೆಜಿ ಗಿಂತ ಹೆಚ್ಚು ಬಂಗಾರದ ಆಭರಣಗಳನ್ನು ಖರೀದಿಸಿದ್ದಾರೆ. ಈ ಬಗ್ಗೆ ತಿಳಿದ ದರೋಡೆಕೋರರು ವ್ಯಾಪಾರಿಯನ್ನು ಬೆಂಗಳೂರಿನಿಂದ ದಾವಣಗೆರೆ ವರೆಗೂ ಹಿಂಬಾಲಿಸಿಕೊಂಡು ಬಂದಿದ್ದ ಅಂತರ್​ ರಾಜ್ಯ ಕಳ್ಳರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. https://kannadanewsnow.com/kannada/today-the-whole-of-karnataka-is-saying-that-this-time-the-bjp-has-crossed-400/ ದರೋಡೆಕೋರರು ವ್ಯಾಪಾರಿಯನ್ನು ಬೆಂಗಳೂರಿನಿಂದ ದಾವಣಗೆರೆ ವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾರೆ. ಆದರೆ, ರಾತ್ರಿಯಾದ ಕಾರಣ ವ್ಯಾಪಾರಿಯೂ ದಾವಣಗೆರೆಯ ಲಾಡ್ಜ್​ವೊಂದರಲ್ಲಿ ರೂಮ್​ ಪಡೆದು ಉಳಿದುಕೊಂಡಿದ್ದಾರೆ.ಇತ್ತ ದರೋಡೆ ಮಾಡಲು ಎಂದು ಹಿಂಬಾಲಿಸಿಕೊಂಡು ಬಂದಿದ್ದ ಖದೀಮರು ಲಾಡ್ಜ್​ ಬಳಿ ಹೊಂಚು ಹಾಕಿ ಕುಳಿತಿದ್ದರು. https://kannadanewsnow.com/kannada/good-news-free-injection-for-heart-patients-to-be-extended-to-all-taluk-hospitals-next-year/ ಸ್ವಲ್ಪ ಸಮಯದ ಬಳಿಕ ಈ ಕಾರ್ಯ ವಿಫಲವಾಗಿದೆ. ಹೀಗಾಗಿ ತಮ್ಮ ಊರುಗಳಿಗೆ ಹೋಗಲು ನಿರ್ಧರಿಸಿದ್ದಾರೆ. ವಾಪಸ್​ ಹೋಗಲು ಖರ್ಚಿಗೆ ಹಣಕ್ಕಾಗಿ ದರೊಡೆ ಮಾಡಲು ದಾವಣಗೆರೆ ನಗರದ ಮಾಗನಹಳ್ಳಿ ರಸ್ತೆಯ ಚೌಡೇಶ್ವರಿ ದೇವಸ್ಥಾನದ ಬಳಿ ಸ್ಕಾರ್ಪಿಯೊ ಕಾರನ್ನು ನಿಲ್ಲಿಸಿಕೊಂಡು ನಿಂತಿದ್ದರು.ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ದುರ್ಯೊಧನ (50), ರಮೇಶ ಸೋಪಾನ (36), ಲಕ್ಷ್ಮಣ್(62), ಲಕ್ಷ್ಮಣ (32), ಗಣೇಶ…

Read More

ಕಲಬುರಗಿ: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ. https://kannadanewsnow.com/kannada/delhi-court-sends-kavitha-to-ed-custody-till-march-23/ ಕಲಬುರಗಿ ಎನ್.ವಿ ಮೈದಾನದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದರು.ಜನರಲ್ಲಿರುವ ಉತ್ಸಾಹವನ್ನು ನೋಡಿದರೆ, ಕರ್ನಾಟಕವು ಬಿಜೆಪಿಯನ್ನು ದಾಖಲೆಯ ಸ್ಥಾನಗಳಲ್ಲಿ ಗೆಲ್ಲಲು ನಿರ್ಧರಿಸಿದೆ ಎಂದು ತೋರುತ್ತಿದೆ ಎಂದ ಮೋದಿ ಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕರ್ನಾಟಕ ತೀರ್ಪು ಏನೆಂದು ನಿರ್ಧರಿಸಿದೆ ಎಂದು ಹೇಳಿದರು. https://kannadanewsnow.com/kannada/lok-sabha-elections-2019-heres-the-complete-schedule-of-7-phase-polling/ ಹಲವು ಅವಕಾಶಗಳು ಸಿಕ್ಕಿದ್ದರೂ ಕಾಂಗ್ರೆಸ್‌ ಸುಧಾರಣೆ ಮಾಡಿಕೊಳ್ಳುವುದಕ್ಕೆ ತಯಾರಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಬಹಿರಂಗವಾಗಿಯೇ ಬೆಂಬಲ ಸಿಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಉಂಟುಮಾಡಲಾಗುತ್ತಿದೆ. ಜನರು ಆತಂಕಗೊಂಡಿರುವಾಗ ಕಾಂಗ್ರೆಸ್ ಲೂಟಿಯಲ್ಲಿ ನಿರತವಾಗಿದೆ. ಕಲ್ಲಿದ್ದಲಿನ ಕಪ್ಪುತನವನ್ನು ಹೋಗಲಾಡಿಸಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಂತಹವರಿಗೆ ಭ್ರಷ್ಟಾಚಾರವೇ ಆಮ್ಲಜನಕ ಎಂದು ಮೋದಿ ಹೇಳಿದ್ದಾರೆ. https://kannadanewsnow.com/kannada/bagalkot-pagal-lover-brutally-kills-girls-father-for-not-keeping-an-eye-on-daughter/ ಜನತೆಗೆ…

Read More

ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಬಾಗಲಕೋಟೆಯಲ್ಲಿ ನಡೆದಿದೆ.ಪ್ರವೀಣ್ ಎಂಬ ಪ್ರೇಮಿ ಸಂಗನಗೌಡನನ್ನು ಕೊಲೆಗೈದಿದ್ದಾನೆ. https://kannadanewsnow.com/kannada/state-government-appoints-chairpersons-members-to-various-academies-authorities/ ಅವನೊಬ್ಬ ಪಾಗಲ್ ಪ್ರೇಮಿ ಊರಿನ ಬಸ್‌ ನಿಲ್ದಾಣದಲ್ಲಿ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಅದೇ ಬಸ್‌ ಸ್ಟಾಪ್‌ಗೆ ಬಸ್ ಹತ್ತಲು ಬರ್ತಿದ್ದ ಸಂಗನಗೌಡ ಮಗಳನ್ನ ಪ್ರೀತಿಸೋದಕ್ಕೆ ಶುರು ಮಾಡಿದ್ದ. ಆದರೆ ಆಕೆ ಮಾತ್ರ ಇವನ ಪ್ರೀತಿಗೆ ಯಾವತ್ತೂ ಸಹ ಓಕೆ ಅನ್ನಲಿಲ್ಲ. ಆದ್ರೂ ಅವಳ ಬೆನ್ನು ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. https://kannadanewsnow.com/kannada/if-you-chant-this-little-mantra-as-soon-as-you-wake-up-in-the-morning-you-will-get-wealth-from-all-directions/ ವರ್ಷದ ಹಿಂದೆ ಇದೇ ವಿಷಯವಾಗಿ ಸಂಗನಗೌಡ ಆತನನ್ನ ಮನೆಗೆ ಕರೆಸಿ ವಾರ್ನ್ ಮಾಡಿ ಕಳುಹಿಸಿದ್ದ. ಅದೇ ಕೋಪ ಇಟ್ಟುಕೊಂಡಿದ್ದ ಪ್ರವೀಣ ಆವತ್ತು ಎಳೆನೀರು ಕೊಚ್ಚುವ ಮಚ್ಚು ತಂದು ಸಂಗನಗೌಡನ ಕಥೆಯನ್ನ ಮುಗಿಸಿಯೇಬಿಟ್ಟ. ನಮ್ಮ ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿ ವಾರ್ನ್ ಮಾಡಿದ್ದಕ್ಕೆ, ಮನಸ್ಸಲ್ಲಿ ಸೇಡಿಟ್ಟುಕೊಂಡು, ಯುವತಿಯ ತಂದೆಯನ್ನ ಮಚ್ವಿನಿಂದ ಕೊಚ್ವಿ ಬರ್ಬರವಾಗಿ ಕೊಲೆಗೈದಿದ್ದಾನೆ. https://kannadanewsnow.com/kannada/if-you-chant-this-little-mantra-as-soon-as-you-wake-up-in-the-morning-you-will-get-wealth-from-all-directions/

Read More

ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದ್ದು ದೇಶದಲ್ಲಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಏಪ್ರಿಲ್ 26ರಂದು ಮೊದಲೇ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಅದೇ ರೀತಿಯಾಗಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು ಏಪ್ರಿಲ್ 12ರಂದು ನಾಮಿನೇಷನ್ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 19 ರಂದು ನಾಮಿನೇಷನ್ ಗೆ ಕೊನೆಯ ದಿನ ಇರಲಿದೆ ಎಂದು ಹೇಳಲಾಗುತ್ತಿದೆ. ಏ.20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಏಪ್ರಿಲ್ 22 ರಂದು ನಾಮಪತ್ರ ವಾಪಸ್ ಗೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ…

Read More

ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. 24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್​ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು, RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ…

Read More

ಬೆಂಗಳೂರು : ರಾಜ್ಯದ ಸರಕಾರಿ ನೌಕರರಿಗೆ 7ನೇ ವೇತನ ಆಯೋಗವು ವೇತನ ಪರಿಷ್ಕರಣೆ ಜೊತೆಗೆ ಇದೀಗ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನೌಕರರ ಬಹುದಿನಗಳ ಬೇಡಿಕೆಯಾದ ವಾರದಲ್ಲಿ ಕೇವಲ 5 ದಿನ ಕೆಲಸ 2 ದಿನ ರಜೆಗೆ ಇದೀಗ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. https://kannadanewsnow.com/kannada/ready-for-free-and-fair-elections-chief-election-commissioner-rajiv-kumar/ ರಾಜ್ಯ ಸರಕಾರಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಕೆಲಸದ ಕಾರ್ಯದಕ್ಷತೆ ಹೆಚ್ವಿಸಲು ವಾರದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕೆಲಸ ವೀಕ್ ಎಂಡ್​ ನಲ್ಲಿ ಶನಿವಾರ ಮತ್ತು ಭಾನುವಾರ ರಜೆ ನೀಡುವಂತೆ ಮನವಿ ಸಲ್ಲಿಸಿ ಆಗ್ರಹಿಸಿದ್ದವು. ಸರಕಾರಿ ನೌಕರರ ಈ ಬೇಡಿಕೆಗೆ 7ನೇ ವೇತನ ಆಯೋಗ ಸ್ಪಂದಿಸಿದ್ದು, ವಾರದಲ್ಲಿ 5 ದಿನ ಕೆಲಸದ ಪದ್ಧತಿ ಅನುಷ್ಟಾನಗೊಳಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯ ಸರಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ವಾರದಲ್ಲಿ 5 ದಿನ ಕೆಲಸ ಮಾಡುವ ಪದ್ಧತಿ ಜಾರಿಗೆ ತರಬೇಕು ಎಂದು 7 ನೇ ವೇತನ ಆಯೋಗವು ತನ್ನ ವರದಿಯಲ್ಲಿ ರಾಜ್ಯ ಸರಕಾರಕ್ಕೆ…

Read More

ಕಲಬುರಗಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಲಬುರ್ಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಕಲ್ಬುರ್ಗಿ ನೆಲದಿಂದಲೇ ರಾಜ್ಯದಲ್ಲಿ ಚುನಾವಣೆ ಕಹಳೆ ಮೊಳಗಿಸಿದ್ದಾರೆ. ಕುಟುಂಬ ರಾಜಕೀಯ ಭ್ರಷ್ಟಾಚಾರ ಕಾಂಗ್ರೆಸ್ ನವರಿಗೆ ಆಕ್ಸಿಜನ್ ಆಗಿದೆ ಎಂದು ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು. https://kannadanewsnow.com/kannada/pulkit-samrat-kriti-kharbanda-married-first-wedding-photos-out/ ನಗರದ ಎನ್ವಿ ಕಾಲೇಜ್ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಭಾಷಣದಲ್ಲಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ ವ್ಯಕ್ತಪಡಿಸಿದರು. https://kannadanewsnow.com/kannada/siddaramaiah-has-rubbed-ghee-on-the-noses-of-government-employees-bommai/ ರಾಜ್ಯ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್ಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದು ವಾಗ್ದಾಳಿ ನಡೆಸಿದರು. ತಮಿಳುನಾಡು ಕನ್ಯಾಕುಮಾರಿ ಕೇರಳಕ್ಕೂ ಭೇಟಿ ನೀಡಿದ್ದೆ. ತೆಲಂಗಾಣದ ಜನರು ಅಪಾರ ಪ್ರೀತಿ ತೋರಿಸಿದ್ದಾರೆ ವಿಕಸಿತ್ ಭಾರತ ನಿರ್ಮಾಣಕ್ಕೆ ನಾವು ಸಂಕಲ್ಪ ಮಾಡಿದ್ದೇವೆ.ವಿಕಸಿತ್ ಭಾರತದ…

Read More

ಬೆಂಗಳೂರು : ರಾಜ್ಯ ಸರ್ಕಾರ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಕೆಎಸ್ಆರ್​ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ನಿರ್ದೇಶನದಂತೆ ಆದೇಶ ಹೊರಡಿಸಲಾಗಿದೆ. https://kannadanewsnow.com/kannada/now-property-registration-is-even-easier-you-can-register-your-property-anywhere-in-the-state/ ಕೆಎಸ್​ಆರ್​ಟಿಸಿಯ ಸಿಬ್ಬಂದಿಗಳಿಗೆ ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿದಂತೆ 1) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿ ರೂಪಾಯಿ 2) ಜುಲೈ-2022 ರಿಂದ ನವೆಂಬರ್-2022 ರ ವರ್ಷದ 5 ತಿಂಗಳು 3) ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು 4) ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ. ಇನ್ನೂ ನಿನ್ನೆ , ಈ ವರ್ಷ ಅಂದರೆ ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ ರೂ.6…

Read More