Author: kannadanewsnow05

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಹಲವು ಅವಾಂತರಗಳು ನಡೆಯುತ್ತಿದ್ದು, ಮೆಟ್ರೋ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ಕೈಗೊಂಡರು ಸಹ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಬೇಲಿಯೇ ಎದ್ದು ಹೊಲ ಮೆಯ್ದಂತೆ ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. https://kannadanewsnow.com/kannada/shimoga-a-youth-who-fell-in-love-with-his-sister-was-burnt-alive-in-a-car-by-miscreants/ ಹೌದು ಇತ್ತೀಚಿಗೆ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ನಿರಂತರವಾಗಿ ವರದಿಗಳು ಬರುತ್ತಿವೆ. ಆದರೆ, ಇದೀಗ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. https://kannadanewsnow.com/kannada/kpsc-invites-applications-for-71-vacancies-in-rural-water-and-sanitation-department/ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಅಧಿಕಾರಿ ಗಜೇಂದ್ರ ಎಂಬುವವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ FIR ದಾಖಲಾಗಿದೆ ಎನ್ನಲಾಗುತ್ತಿದೆ.ಅಧಿಕಾರಿ ಗಜೇಂದ್ರ ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸುವುದಲ್ಲದೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ…

Read More

ಶಿವಮೊಗ್ಗ : ತಂಗಿಯನ್ನು ಪ್ರೀತಿಸಿದ ಎಂಬ ಒಂದೇ ಒಂದು ಕಾರಣಕ್ಕೆ ಮದುವೆ ಮಾಡಿಕೊಡುವುದಾಗಿ ಹೇಳಿ ನಂಬಿಸಿ ಯುವಕರನ್ನು ಕರೆಸಿ ಇನ್ನೋವಾ ಕಾರಿನಲ್ಲಿ ಜೀವಂತವಾಗಿ ಸುಟ್ಟು ಕೊಲೆ ಮಾಡಿರುವ ಘಟನೆ ಶಿಕಾರಿಪುರ ತಾಲೂಕಿನ ತೊಗರ್ಸಿ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ದುರ್ದೈವಿ. ಶಿಕಾರಿಪುರ ತಾಲೂಕಿನ ಯುವತಿ ಅಂಕಿತ ಎಂಬವರನ್ನು ವೀರೇಶ್ ಪ್ರೀತಿಸುತ್ತಿದ್ದನು. ಇಬ್ಬರು ಒಂದೇ ಜಾತಿಯವರಾಗಿದ್ದು ಹತ್ತಿರದ ಸಂಬಂಧಿಕರು ಆಗಿದ್ದರು. ಯುವತಿ ಶಿವಮೊಗ್ಗದ ಪೇಯಿಂಗ್ ಗೆಸ್ಟ್(ಪಿಜಿ)ಯಲ್ಲಿದ್ದು ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ ವಿಚಾರ ಮನೆಯವರಿಗೆ ಗೊತ್ತಾಗಿದ್ದು, ವಿರೋಧ ಮಾಡಿದ್ದಾರೆ. https://kannadanewsnow.com/kannada/breaking-4-year-old-boy-assaulted-for-interrupting-flirting-with-stepfather-in-bengaluru/ ಯುವತಿ ಅಂಕಿತಾಳ ಸಹೋದರ ಪ್ರವೀಣ್ ಹಾಗೂ ಆತನ ಸಹಚರರು ನಿನ್ನೆ ಶಿವಮೊಗ್ಗದ ಗಾಡಿ ಕೊಪ್ಪದಲ್ಲಿರುವ ವೀರೇಶ್ ಮನೆಗೆ ಬಂದಿದ್ದರು. ತಾನು ಪ್ರೀತಿ ಮಾಡುವ ಯುವತಿ ಅಂಕಿತಾಳನ್ನು ಮದುವೆ ಮಾಡಿಕೊಡುವುದಾಗಿ ಅವರ ಮನೆಯವರೇ ಹೇಳಿದ್ದನ್ನು ನಂಬಿದ ವೀರೇಶ್, ತನ್ನ ಪ್ರೇಯಸಿಯೊಂದಿಗೆ ಇದ್ದ ಎಲ್ಲ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡಿದ್ದನು. https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/ ನಂತರ ಯುವತಿಯನ್ನು ಮದುವೆ ಮದುವೆ…

Read More

ಬೆಂಗಳೂರು : ಸರಸ ಸಲ್ಲಾಪಕ್ಕೆ ಅಡ್ಡಿಯಾಗುತ್ತದೆಂದು ಮಲತಂದೆಯಿಂದ ಪುಟ್ಟ ಹೆಣ್ಣು ಮಗುವಿನ ಮೇಲೆ ಕಳೆದೊಂದು ವರ್ಷದಿಂದ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/ ಹೌದು ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ದಿಶಾ(4) ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ಹಾಗೂ ಮಗುವಿನ ತಾಯಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಚಿಕ್ಕಬಳ್ಳಾಪುರ ಮೂಲದ ಮಲತಂದೆ ಮಂಜುನಾಥ್ ಹಾಗೂ ತಾಯಿ ಮಂಜುಳಳಿಂದ ಹಲ್ಲೆ ನಡೆಸಲಾಗಿದೆ. ತಾಯಿ ಮಂಜುಳಾ ಜೊತೆಗೆ ನಾಲ್ಕು ವರ್ಷದ ದಿಶಾ ವಾಸವಿದ್ದಳು ಎನ್ನಲಾಗುತ್ತಿದೆ. https://kannadanewsnow.com/kannada/ipl-teams-collect-passports-of-players-as-precaution-before-lok-sabha-election-announcement/ ಇದೇ ವೇಳೆ ತಾಯಿಯೊಂದಿಗೆ ಸಂಬಂಧ ಬೆಳೆಸಿದ್ದ ಆರೋಪಿ ಮಂಜುನಾಥ್ ಮನೆಯಲ್ಲೇ ವಾಸವಾಗಿದ್ದ, ಮನೆಯಲ್ಲಿ ಸರಸ ಸಲ್ಲಾಪದ ವೇಳೆ ಪದೇಪದೆ ಮಗು ಅಡ್ಡಿಯಾಗುತ್ತದೆಂದು ಮಗುವಿನ ಮೇಲೆ ಹಲ್ಲೆ ಕ್ರೂರಿಗಳು ಹಲ್ಲೆ ನಡೆಸಿದ್ದಾರೆ. ಕಳೆದೊಂದು ವರ್ಷದಿಂದ ಹೆಣ್ಣುಮಗುವಿನ ಮೇಲೆ ನಿರಂತರ ಹಲ್ಲೆ ನಡೆಸಲಾಗಿದೆ. ಮಗುವಿನ ಕೈ ಮತ್ತು ಕುತ್ತಿಗೆ ಭಾಗದಲ್ಲಿ ಹೀಟರ್ ಮತ್ತು ಸಿಗರೇಟ್ ನಿಂದ ಸುಟ್ಟ ಪಾಪಿ ಮಲತಂದೆ.…

Read More

ಮಂಡ್ಯ : ಲೋಕಸಭಾ ಚುನಾವಣೆ ಸಮಿತಿ ಸುತ್ತಿದಂತೆ ಇದೀಗ ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಆಗದೆ ಇದ್ದರೂ ಕೂಡ ಜೆಡಿಎಸ್ ಫುಲ್ ಆಕ್ಟಿವ್ ಆಗಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾರ್ಚ್ 25 ರಂದು ಮಂಡ್ಯ ಅಭ್ಯರ್ಥಿ, ಹೆಸರನ್ನು ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು. ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಎಂದು ಹೇಳಲಾಗುತ್ತಿದ್ದು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಸುಳಿವು ಕೊಟ್ಟಿದ್ದಾರೆ. ಹೆಚ್‍ಡಿ ಕುಮಾರಸ್ವಾಮಿ ಮಾರ್ಚ್ 25ರಂದು ಮಂಡ್ಯ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಒಪ್ಪಿಸುತ್ತೇವೆ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ.ನಿಮ್ಮ ಆಶಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ.ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡುವುದಿಲ್ಲ ನಿಮ್ಮ ಆಸೆ ಪ್ರಕಾರ ಅದನ್ನು ನೆರವೇರಿಸುತ್ತೇನೆ ಎಂದು ತಿಳಿಸಿದರು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಅಂದುಕೊಂಡವನಲ್ಲ.…

Read More

ಮಂಡ್ಯ : ಲೋಕಸಭಾ ಚುನಾವಣೆ ಸಮಿತಿ ಸುತ್ತಿದಂತೆ ಇದೀಗ ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಆಗದೆ ಇದ್ದರೂ ಕೂಡ ಜೆಡಿಎಸ್ ಫುಲ್ ಆಕ್ಟಿವ್ ಆಗಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ 2019 ರಲ್ಲಿ ಹೊಂದಾಣಿಕೆ ಹೆಸರಲ್ಲಿ ಕುತ್ತಿಗೆ ಕೊಯಿತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/mandya-mp-sumalatha-is-my-own-elder-sister-hd-kumaraswamy/ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಅಂದುಕೊಂಡವನಲ್ಲ. ಸಿನಿಮಾ ಹಂಚಿಕೆದಾರನಾಗಿದ್ದೆ ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಾನು ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿನಿಂದಲೂ ಇದ್ದೇನೆ. 2019 ರ ಚುನಾವಣೆಯಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. https://kannadanewsnow.com/kannada/the-state-government-has-issued-an-official-order-to-open-the-sub-registrars-office-on-sundays-from-april-1/ ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿದೆ. ಜನ್ಮಭೂಮಿ ಹಾಸನ, ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ, ಆದರೆ ನನ್ನ ಜೀವ ಮಿಡಿಯುವುದು ಮಂಡ್ಯಕ್ಕಾಗಿ ಸ್ವಾಭಿಮಾನ ಎನ್ನುವುದು ಮಾತಿನಲ್ಲಿ ಅಲ್ಲ…

Read More

ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯದ ಹಲವು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿಲ್ಲ ಅದರಲ್ಲಿ ಮಂಡ್ಯ ಕ್ಷೇತ್ರವಿದು, ಅಭ್ಯರ್ಥಿ ಹೆಸರು ಘೋಷಣೆ ಮಾಡದೇ ಇದ್ದರೂ ಕೂಡ ಮಂಡ್ಯದಲ್ಲಿ ಜೆಡಿಎಸ್ ಇದೀಗ ಆಕ್ಟಿವ್ ಆಗಿ ಕಂಡು ಬಂದಿದೆ ಇಂದು ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು ಈ ಸಭೆಯಲ್ಲಿ ಸಂಸಾರ ಸುಮಲತಾ ನನ್ನ ಸ್ವಂತ ಅಕ್ಕ ಇದ್ದ ಹಾಗೆ ಎಂದು ತಿಳಿಸಿದರು. https://kannadanewsnow.com/kannada/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%aa%e0%b2%95%e0%b3%8d%e0%b2%b7%e0%b2%a6-%e0%b2%ac%e0%b2%a1%e0%b2%b5%e0%b2%b0%e0%b2%bf%e0%b2%97%e0%b3%82-%e0%b2%95%e0%b3%82%e0%b2%a1/ ಮಂಡ್ಯ ಜಿಲ್ಲೆಯಲ್ಲಿ ಇಂದು ಮಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಒಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಸದೆ ಸುಮಲತಾ ನನ್ನ ಸ್ವಂತ ಅಕ್ಕ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. https://kannadanewsnow.com/kannada/bike-rider-burnt-alive-after-jumping-into-pyre-in-road-accident/ ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ…

Read More

ಮೈಸೂರು : ಮೈಸೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪರಿಷತ್ತು ಜಂಟಿಯಾಗಿ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಸಮಾವೇಶದಲ್ಲಿ ಮಾತನಾಡಿ ಬಿಜೆಪಿ ಪಕ್ಷದ ಬಡವರಿಗೂ ಕೂಡ ಗ್ಯಾರಂಟಿ ಯೋಜನೆಗಳನ್ನ ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು. https://kannadanewsnow.com/kannada/poor-food-served-at-anganwadi-centre-in-kalaburagi-lokayukta-officials-conduct-surprise-raid/ ಗ್ಯಾರಂಟಿ ಯೋಜನೆಗಳು ಎಲ್ಲಾ ಜಾತಿಯ ಬಡವರು, ಎಲ್ಲಾ ಧರ್ಮದ ಬಡವರು ಅವರೆಲ್ಲರಿಗೂ ಕೂಡ ಈ ಯೋಜನೆಗಳು ತಲುಪುವ ಕೆಲಸ ಮಾಡುತ್ತೇವೆ. ಭಾರತೀಯ ಜನತಾ ಪಕ್ಷದ ಬಡವರಿಗೂ ಕೂಡ ಕೊಡುತ್ತಿದ್ದೇವೆ. ನಾವು ಯಾವುದೇ ಧರ್ಮ ಜಾತಿ ಪಕ್ಷ ಪಂಗಡ ಎಂದು ಬೇಧ ಮಾಡುವುದಿಲ್ಲ ಸಮರದಲ್ಲಿರುವಂತಹ ಎಲ್ಲಾ ಮಹಿಳೆಯರು ಎಲ್ಲಾ ಬಡವರು ಅವರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಗ್ಯಾರಂಟಿ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ ಎಂದರು. https://kannadanewsnow.com/kannada/dmk-congress-have-history-of-scams-pm-modi-in-tamil-nadu/ ಬೆಲೆ ಏರಿಕೆಯಿಂದ ಇವತ್ತು ಬಡವರು ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ ಅದಕ್ಕೋಸ್ಕರ ಬಡವರ ಕೈಯಲ್ಲಿ ದುಡ್ಡಿಲ್ಲ ಯಾವುದೇ ಹೊಸ ಕೊಂಡುಕೊಳ್ಳುವಂತ ಬೇಕಾದರೂ ಶಕ್ತಿ ಕಡಿಮೆಯಾಗಿದೆ.ಅಂತಹ ಜನರಿಗೆ ಮಹಿಳೆಯರಿಗೆ ದಲಿತರಿಗೆ…

Read More

ಕಲಬುರ್ಗಿ : ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಹಾಗೂ ಕಡಿಮೆ ಗುಣಮಟ್ಟದ ಮೊಟ್ಟೆ ವಿತರಣೆ ಮಾಡುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. https://kannadanewsnow.com/kannada/water-supply-to-every-village-151-technical-support-staff-to-be-appointed-for-yashasvi-priyank-kharge/ ಕಲಬುರಗಿಯ ಹನುಮಾನ ನಗರದ ತಾಂಡಾ ಅಂಗನವಾಡಿಯಲ್ಲಿ ಪರೀಶಿಲನೆ‌ ವೇಳೆ ಮೊಟ್ಟೆ ತೂಕದಲ್ಲಿ ಬಾರಿ ವ್ಯತ್ಯಾಸ ಬಂದಿದ್ದು, ನಿಗದಿತ ತೂಕಕ್ಕಿಂತ ಕಡಿಮೆಯಿದೆ. ಕನಿಷ್ಠ 50 ಗ್ರಾಂ ಮೊಟ್ಟೆ ತೂಕ ಇರಬೇಕು‌ ಎಂಬ ನಿಯಮವಿದೆ. ಆದ್ರೆ, ಅಂಗನವಾಡಿಗಳಲ್ಲಿ ಸಿಕ್ಕ ಮೊಟ್ಟೆಯ ತೂಕ 23-30 ಗ್ರಾಂ ಮಾತ್ರ ಇದೆ. ಇನ್ನು ಆಹಾರ ಪೊಟ್ಟಣಗಳಲ್ಲಿಯೂ ಕಳಪೆ ಆಹಾರ ಪೂರೈಕೆ ಪತ್ತೆಯಾಗಿದೆ. ಇದನ್ನು ಕಂಡು ಖುದ್ದು ಲೋಕಾಯುಕ್ತ ಎಸ್ಪಿ ಹೌಹಾರಿದ್ದಾರೆ. ಇಂತಹ ಆಹಾರಗಳನ್ನು ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡಿ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. https://kannadanewsnow.com/kannada/yediyurappa-killed-me-because-he-was-afraid-of-somannas-abuse-jc-madhuswamy/ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ನೇತೃತ್ವದಲ್ಲಿ ಇಂದು(ಮಾ.15) ಅಧಿಕಾರಿಗಳು ದಾಳಿ ನಡೆಸಿದ್ದರು. ಚಿಕ್ಕ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿಯೂ ಭಾರಿ ಗೋಲ್ ಮಾಲ್ ಆಗಿದ್ದು, ಮೊಟ್ಟೆ ತೂಕ…

Read More

ತುಮಕೂರು :ತುಮಕೂರು ಟಿಕೆಟ್ ಕೈತಪ್ಪಿದ್ದಕ್ಕೆ ಜೆಸಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದು ನಮ್ಮನ್ನ ತಗೊಂಡು ಹೋಗಿ ಬಲಿ ಕೊಟ್ಟರು ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದಲ್ಲಿ ಮಾಜಿ ಸಚಿವ ಜೆ ಸಿ ಮಧುಸ್ವಾಮಿ ಟಿಕೆಟ್ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/rameswaram-cafe-blast-case-accused-maaz-muneer-sent-to-7-day-nia-custody/ ಸೋಮಣ್ಣನ ಬೈಗುಳಕ್ಕೆ ಯಡಿಯೂರಪ್ಪ ಹೆದರಿಕೊಂಡ್ರು ಯಡಿಯೂರಪ್ಪ ನನ್ನ ಬಲಿ ಹಾಕಿದ್ರು ಆ ನೋವು ನನಗಿದೆ. ಅವರಿಗೆ ಮಾಧುಸ್ವಾಮಿ ಈಶ್ವರಪ್ಪ ಕಟ್ಟಿಕೊಂಡು ಏನಾಗಬೇಕು? ಅಪ್ಪ ಮಕ್ಕಳಿಗೆ ಸ್ವಹಿತಾಸಕ್ತಿಯೇ ಹೆಚ್ಚಾಗಿದೆ.ನಾವು ನೆಮ್ಮದಿಯಾಗಿರಬಹುದು ಎಂದು ಅಂದುಕೊಂಡಿರಬಹುದು. ನಮ್ಮನ್ನು ನಂಬಿಕೊಂಡಿರುವ ವರ ಕಥೆ ಏನಾಗಬಹುದು? ಎಂದು ಜೆಸಿಪುರದಲ್ಲಿ ಮಾಜಿ ಸಚಿವರು ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/caa-is-indias-internal-matter-us-statement-unnecessary-india/ ಟಿಕೆಟಿಗೆ ಹೋರಾಟ ಮಾಡಿಲ್ಲ ಅನ್ನೋದೇ ನೋವಾಗಿದೆ. ಇಷ್ಟೆಲ್ಲಾ ಆದರೂ ಇಲ್ಲಿ ಇರಬೇಕಾ ಬೇಡವಾ ಎಂಬ ಚಿಂತೆ ಶುರುವಾಗಿದೆ.ಪಕ್ಷದಲ್ಲಿ ಇರಬೇಕಾ ಅಥವಾ ಪಕ್ಷದಲ್ಲಿ ಇರಬಾರದ ಎನ್ನುವ ಕುರಿತು ಚಿಂತನೆ ಆಗಿದೆ. ಕಾರ್ಯಕರ್ತರನ್ನ ಕರೆದು ಈ ಕುರಿತಂತೆ ನಾನು ಕೂಡ ಅಭಿಪ್ರಾಯವನ್ನು ಸಂಗ್ರಹಿಸುತ್ತೇನೆ ಯಾವ ದಿಕ್ಕಿನಲ್ಲಿ ಹೋದರೆ ಅನುಕೂಲ ಎಂದು…

Read More

ದಾವಣಗೆರೆ : ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರಕ್ಕೆ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಇದೀಗ ಅಲ್ಲಿ ದಾವಣಗೆರೆಯಲ್ಲೂ ಕೂಡ ಬಿಜೆಪಿ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಆರು ಅಶೋಕ್ 2008ರಲ್ಲಿ ಜಿಎಂ ಸಿದ್ದೇಶ್ವರ್ ಇಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ತಿಳಿಸಿದರು. https://kannadanewsnow.com/kannada/i-helped-bjp-in-difficult-times-and-party-will-not-abandon-me-at-any-cost-dr-k-sudhakar/ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗ್ತಿದ್ದಾರೆ. ನಾಳೆ ದಾವಣಗೆರೆಯಲ್ಲಿ ಪರ ಹೋಗಬಾರದು ಅಂದರೆ ಬಿಜೆಪಿಯನ್ನು ಗೆಲ್ಲಿಸಿ. 2008ರಲ್ಲಿ ಯಡಿಯೂರಪ್ಪ ಸಿಎಂ ಆಗಲು ಜಿಎಂ ಸಿದ್ದೇಶ್ವರ ಕಾರಣರಾಗಿದ್ದಾರೆ ಎಂದು ಅವರು ತಿಳಿಸಿದರು. https://kannadanewsnow.com/kannada/vijayapura-girls-mother-threatens-newly-wed-couple-to-kill-youth-if-they-dont-pay-rs-50-lakh/ 2008 ರಲ್ಲಿ ಬಿಜೆಪಿ ಸರ್ಕಾರ ಬರಲು 3 ಶಾಸಕರ ಅವಶ್ಯಕತೆ ಇತ್ತು, ಆ ವೇಳೆ ವೆಂಕಟನಾಯ್ಡು ಮೂರು ಶಾಸಕರು ಬೇಕೆಂದು ನನಗೆ ಆದೇಶಿಸಿದ್ರು. ಆಗ ನಾನು ಸಂಸದ ಜಿ.ಎಂ ಸಿದ್ದೇಶ್ವರಗೆ ಫೋನ್ ಮಾಡಿ ಮಾತನಾಡಿದೆ. ಇಬ್ಬರು ಪಕ್ಷೇತರ ಶಾಸಕರನ್ನು ಬಿಜೆಪಿಗೆ ತಂದು ಕೊಟ್ಟವರು ಜಿಎಂ ಸಿದ್ದೇಶ್ವರ. ಜಿ.ಎಂ ಸಿದ್ದೇಶ್ವರ ಇಲ್ಲದಿದ್ದರೆ…

Read More