Author: kannadanewsnow05

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿಯೂ ತನ್ನ ಮೊದಲ ಹಾಗೂ ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು ಆದರೆ ರಾಜ್ಯದ ಇನ್ನೂ ಹಲವು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಕೂಡ ಇದೆ. ಹೀಗಾಗಿ ಇದೀಗ ಆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ಪ್ರತಿಕ್ರಿಯೆ ಸಿದ್ದು ಕಷ್ಟದ ಸಮಯದಲ್ಲಿ ನಾನು ಬಿಜೆಪಿ ಪಕ್ಷಕ್ಕೆ ನೆರವಾಗಿದ್ದೇನೆ. ಹೀಗಾಗಿ ಪಕ್ಷ ನನ್ನ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/breaking-govt-gives-green-signal-to-new-ev-policy-to-promote-e-vehicles-in-the-country/ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟದ ಸಂದರ್ಭದಲ್ಲಿ ಬಿಜೆಪಿ ಕೈ ಹಿಡಿದಿದ್ದೇನೆ. ನನ್ನ ಜಾಯಮಾನ ಅಥವಾ ಜಾತಕ ದೋಷವು ಗೊತ್ತಿಲ್ಲ ನನಗೆ ರಾಜಕೀಯದಲ್ಲಿ ಯಾವುದು ಸುಲಭವಾಗಿ ಸಿಕ್ಕಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾಡಿ ಸಚಿವ ಡಾ. ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/vijayapura-girls-mother-threatens-newly-wed-couple-to-kill-youth-if-they-dont-pay-rs-50-lakh/ ನಾನು ಕಳೆದ 5 ವರ್ಷಗಳ ಹಿಂದೆ ಬಂದಿದ್ದೇನೆ ಬಿಜೆಪಿಗೆ ಸರ್ಕಾರ ರಚನೆ ಆಗಲಿಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಸೇವೆ ತ್ಯಾಗ ಇದೆ.…

Read More

ವಿಜಯಪುರ : ಇಬ್ಬರು ಪ್ರೇಮಿಗಳು ಪರಸ್ಪರ ಒಪ್ಪಿ ಮನೆಯವರು ಒಪ್ಪದ ಕಾರಣ ಓಡಿ ಹೋಗಿ ಮದುವೆಯಾಗಿದ್ದು, ಇದೀಗ ಯುವತಿಯ ತಾಯಿಯು 50 ಲಕ್ಷ ಕೊಡಿ ಇಲ್ಲ ಯುವಕನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/why-do-eyes-turn-yellow-when-jaundice-occurs-do-you-know-the-cause-of-jaundice/ ಇಂಡಿ ತಾಲೂಕಿನ ಹಂಜಗಿ ಗ್ರಾಮದ ಅನ್ಯ ಕೋಮಿನ ಯುವಕ ಯಾಸೀನ್ ಜಮಾದಾರ್ ಹಾಗೂ ಎಸ್ಸಿ ಸಮುದಾಯಕ್ಕೆ ಸೇರಿರೋ ಅಶ್ವಿನಿ ಭಂಡಾರಿ ಪರಸ್ಪರ ಇಷ್ಟಪಟ್ಟ್ಟಿದ್ದರು. ಇಬ್ಬರೂ ವಯಸ್ಕರರಾಗಿದ್ದು ಮದುವೆಯಾಗೋ ಕನಸು ಕಂಡಿದ್ದರು. ಇವರ ಪ್ರೇಮದ ಕಹಾನಿ ಇಬ್ಬರೂ ಮನೆಯವರಿಗೆ ಗೊತ್ತಾಗಿತ್ತು. ಈ ಕಾರಣ ಯಾಸೀನ್ ಹಾಗೂ ಆಶ್ವಿನಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ, ಸದ್ಯ ಆಶ್ವಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. https://kannadanewsnow.com/kannada/parents-take-note-three-out-of-every-10-children-have-kidney-disease-what-is-the-reason-for-this-how-to-take-precautions-heres-the-information/ ಯುವತಿಯ ಮನೆಯವರು ಯಾಸೀನ್ ಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಇಷ್ಟರ ಮದ್ಯೆ ಅದೇ ಗ್ರಾಮದ ರೌಡಿ ಶೀಟರ್ ಆಗಿರೋ ಹುಚ್ಚಪ್ಪ ಕಾಲೇಬಾಗ ನಮ್ಮ ಸಮಾಜದ ಯುವತಿಯನ್ನು ಮದುವೆಯಾಗಿದ್ದೀಯಾ. ಒಂದು ಲಕ್ಷ ಹಣ…

Read More

ತೆಲಂಗಾಣ: ಮುಂಬರುವ ಲೋಕಸಭೆ ಚುನಾವಣೆಗೆ ತೆಲಂಗಾಣದಲ್ಲಿ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ಬಿಆರ್‌ಎಸ್‌ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಅಧಿಕೃತವಾಗಿ ತಿಳಿಸಿದ್ದಾರೆ. https://kannadanewsnow.com/kannada/breaking-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%86%e0%b2%af%e0%b3%81%e0%b2%95%e0%b3%8d%e0%b2%a4%e0%b2%b0-%e0%b2%a8%e0%b3%87%e0%b2%ae%e0%b2%95/ ಈ ಕುರಿತಂತೆ ಸುದ್ದಿಸಂಸ್ಥೆಯೊಂದು ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹೈದರಾಬಾದ್‌ನಲ್ಲಿರುವ ಕೆಸಿಆರ್ ಅವರ ನಂದಿನಗರದ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಮತ್ತು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್‌ಎಸ್ ಪ್ರವೀಣ್ ಕುಮಾರ್ ನಡುವೆ ನಡೆದ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಅಂತಿಮವಾಗಿ ಮೈತ್ರಿಯಾಗುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ. https://kannadanewsnow.com/kannada/update-breaking-%e0%b2%85undergoes-angioplasty-at-mumbais-kokilaben-hospital/ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌ ಟಿಕೆಟ್‌ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ.ಮೂಲಗಳ ಪ್ರಕಾರ, ನಾಗರ್‌ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್‌ಪಿಗೆ ನೀಡುವುದಾಗಿ ಬಿಆರ್‌ಎಸ್‌ ಮುಖ್ಯಸ್ಥ ಕೆಸಿಆರ್ ಘೋಷಿಸಿದ್ದಾರೆ.…

Read More

ಕೊಪ್ಪಳ : ಇತ್ತೀಚಿಗೆ ಮಾರ್ಚ್ 11 ಮತ್ತು 12 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಆನೆಗೊಂದಿ ಉತ್ಸವ ಯೋಜನೆ ಮಾಡಲಾಗಿತ್ತು.ಈ ವೇಳೆ ಆನೆಗೊಂದಿ ಉತ್ಸವಕ್ಕೆ ಬಂದಂತಹ ಜನರಿಗೆ ಊಟ ವ್ಯವಸ್ಥೆ ಮಾಡಲಾಗಿತ್ತು. ಇದೆ ಸಂದರ್ಭದಲ್ಲಿ ಉಳಿದ ಆಹಾರವನ್ನು ಅಲ್ಲೇ ಬಿಸಾಕಿದ್ದರಿಂದ ಇದೀಗ ಮೇಕೆಗಳು ಆಹಾರ ಸೇವಿಸಿ 30 ಮೇಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. https://kannadanewsnow.com/kannada/sc-refuses-to-stay-appointment-of-2-new-election-commissioners/ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಡೆಬಾಗಿಲು ಬಳಿ ಈ ದುರ್ಘಟನೆ ಸಂಭವಿಸಿದೆ. ಆನೆಗೊಂದಿ ಉತ್ಸವದ ಬಳಿಕ 30 ಮೆಕೆಗಳು ಉಳಿದ ಆಹಾರವನ್ನು ಸೇವಿಸಿದ್ದವು. ಈ ವೇಳೆ 40 ಮೇಕೆಗಳು ಸಾವನ್ನಪ್ಪಿದ್ದು, 180ಕ್ಕೂ ಹೆಚ್ಚು ಕುರಿಗಳು ಪಶು ಇಲಾಖೆ ಸಿಬ್ಬಂದಿದ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಆಹಾರ ವಿಲೇವಾರಿ ಮಾಡದೆ ಅಲ್ಲೇ ಬಿಸಾಕಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/centre-grant-discrimination-has-created-economic-challenges-for-state-krishna-byre-gowda/ ಮಾರ್ಚ್ 11 ಮತ್ತು 12ರಂದು ಆನೆಗುಂದಿ ಉತ್ಸವ ಆಯೋಜನೆ ಮಾಡಲಾಗಿತ್ತು ಈ ವೇಳೆ ಬಂದ ಜನರಿಗೆ ಊಟ ವ್ಯವಸ್ಥೆ ಮಾಡಲಾಗಿತ್ತು. ಇದೆ ವೇಳೆ…

Read More

ಬೆಂಗಳೂರು : ಕರ್ನಾಟಕದಲ್ಲಿ ಇಂದು ಆರ್ಥಿಕ ಸವಾಲುಗಳು ಎದುರಾಗಿರುವುದಕ್ಕೆ ಕೇಂದ್ರ ನಮ್ಮ ರಾಜ್ಯಕ್ಕೆ ನೀಡುವಂತಹ ಅನುದಾನದ ಪಾಲನ್ನು ಸರಿಯಾಗಿ ನೀಡದೇ ಇರುವುದಕ್ಕೆ ಇದೀಗ ಈ ಪರಿಸ್ಥಿತಿ ಎದುರಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಂದಾಯ ಸಚಿವ ಕೃಷ್ಣ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. https://kannadanewsnow.com/kannada/home-minister-g-parameshwara-clarifies-that-woman-who-lodged-complaint-against-yediyurappa-is-mentally-unstable/ ಮಾಧ್ಯಮದ ಸಂದರ್ಶನ ಒಂದರಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಕರ್ನಾಟಕದ ಆರ್ಥಿಕ ಪರಿಸ್ಥಿತಿ ಅಷ್ಟು ಸಮಾಧಾನಕರವಾಗಿಲ್ಲ. ಸಾಕಷ್ಟು ಸವಾಲುಗಳು ನಮ್ಮ ಮುಂದೆ ಇವೆ. ಇವೆಲ್ಲ ಸವಾಲುಗಳು ಬಂದಿರುವುದು ಕೇಂದ್ರ ಸರ್ಕಾರ ಕರ್ನಾಟಕ ಮಾಡುತ್ತಿರುವ ಅನ್ಯಾಯದಿಂದ ಎಂದು ವಾಗ್ದಾಳಿ ನಡೆಸಿದರು. ವರ್ಷಕ್ಕೆ ನಮಗೆ 40 ರಿಂದ 50 ಸಾವಿರ ಕೋಟಿ ಕೋಟಿ ರೂಪಾಯಿ ಅಷ್ಟು ಕೇಂದ್ರ ಸರ್ಕಾರದಿಂದ ಬರಬೇಕಾಗಿದೆ.ಅಂತಹ ಅನುದಾನಗಳನ್ನು ನೀಡದೆ ವ್ಯವಸ್ಥಿತವಾಗಿ ಹಾಲಿ ಕೇಂದ್ರ ಸರ್ಕಾರ ನಮಗೆ ವಂಚನೆ ಮಾಡಿದೆ.ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನಮ್ಮ ಹಕ್ಕು ನಮ್ಮ ಪಾಲು ಸರಿಯಾಗಿ ಕೊಡುತ್ತಿಲ್ಲ.ಇದರಿಂದ ನಮ್ಮ ಕರ್ನಾಟಕದಲ್ಲಿ 40 ರಿಂದ 50 ಸಾವಿರ ಕೋಟಿ ಗೋತಾ…

Read More

ಭೋಪಾಲ್ : ಭೋಪಾಲ್‌ನ ಬಾಗ್ಸೆವಾನಿಯಾ ಪ್ರದೇಶದಲ್ಲಿ ಟೆಂಟ್ ಹೌಸ್‌ನ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ತಕ್ಷಣ ಜನರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ಸಮಯದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳವೂ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತು. ಗೋಡೌನ್‌ಗೆ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಬೆಂಕಿ ತುಂಬಾ ಭೀಕರವಾಗಿದ್ದು, ದೂರದಿಂದ ಹೊಗೆಯ ಕವಚ ಕಾಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದ ನಂತರ ಎಲ್ಲೆಡೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಭೋಪಾಲ್‌ನ ಬಾಗ್ ಮುಘಲಿಯಾ ಪ್ರದೇಶದಲ್ಲಿ ಟೆಂಟ್ ಹೌಸ್‌ನ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನ ಸುತ್ತಲೂ ಅನೇಕ ಮನೆಗಳು ಮತ್ತು ಕೊಳೆಗೇರಿಗಳನ್ನು ನಿರ್ಮಿಸಲಾಗಿದೆ. ಘಟನಾ ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಮಾಹಿತಿ ಪ್ರಕಾರ ಅರವಿಂದ್ ವಿಹಾರ್ ಎಂಬುವವರ ಅಡುಗೆ ಮನೆ ಟೆಂಟ್ ಹೌಸ್ ನಲ್ಲಿ ಮೊದಲು ಕರ್ಟನ್ ಹಾಗೂ ಬಟ್ಟೆಗೆ…

Read More

ದಕ್ಷಿಣಕನ್ನಡ : ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪ ಕೇಳಿ ಬಂದಿದ್ದು ಇದೀಗ ಅಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮೂಡುಬಿದ್ರೆಯ ಕಲ್ಲಮುಂಡ್ಯೂರು ಎಂಬಲ್ಲಿ ನಡೆದಿದೆ. https://kannadanewsnow.com/kannada/the-7th-instalment-of-the-grihalakshmi-scheme-is-rs-2000-when-will-the-money-be-deposited-heres-the-information/ ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ.ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ ಶಿಕ್ಷಕ ಗುರುವ ಮೊಗೇರಾ ಅವರಿಂದ ತೊಂದರೆಗಳಾಗುತ್ತಿರುವ ಕುರಿತು ಹೇಳಿಕೊಂಡಿದ್ದರು. ಈ ಕುರಿತು ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ ಗುರುವ ಮೊಗೇರಾ ಅವರು, ಶಾಲೆಯ ಆಫೀಸ್ ಕೋಣೆಯಲ್ಲಿರದೇ, ಪ್ರತ್ಯೇಕ ಕೊಠಡಿಯಲ್ಲಿರುತ್ತಾರೆ. https://kannadanewsnow.com/kannada/kidnap-drama-for-online-gambling-addiction-son-arrested-for-kidnapping-aunt-for-money/ ಪಠ್ಯ ಸಂಬಂಧಿತ ವಿಷಯಕ್ಕೆ ಅಥವಾ ರಜಾ ಅರ್ಜಿ ಹಿಡಿದುಕೊಂಡು ಅವರ ಬಳಿಗೆ ಹೋದಾಗ, ಇಬ್ಬರು ಹೆಣ್ಣುಮಕ್ಕಳು ಹೋದರೆ ಒಬ್ಬರನ್ನು…

Read More

ಬೆಂಗಳೂರು : ಯುವಕನೊಬ್ಬ ತನ್ನ ಆನ್ಲೈನ್ ಜೂಜಾಟದ ಗೀಳಿಗೆ ಸ್ನೇಹಿತರೊಂದಿಗೆ ಸೇರಿ ಅಪಹರಣ ನಾಟಕ ಆಡಿ ಚಿಕ್ಕಮ್ಮನಿಗೆ ಹಣದ ಬೇಡಿಕೆ ಇಟ್ಟಿದ್ದ ಎನ್ನಲಾಗುತ್ತಿದ್ದು, ಇದೀಗ ಮಗ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಯು ಬೆಂಗಳೂರಲ್ಲಿ ನಡೆದಿದ್ದು, ಆನ್‌ಲೈನ್‌ ಜೂಜಾಟದ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ಹಣಕ್ಕಾಗಿ ಅಪಹರಣದ ನಾಟಕವಾಡಿ ಪೊಲೀಸ್ ಅತಿಥಿಯಾದ ಘಟನೆ ನಡೆದಿದೆ. ಆರೋಪಿಯನ್ನು ಜೀವನ್ (29) ಎಂದು ಗುರುತಿಸಲಾಗಿದೆ. https://kannadanewsnow.com/kannada/breaking-lok-sabha-election-dates-to-be-announced-at-3-pm-tomorrow/ ಆರೋಪಿಯು ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜಿನಲ್ಲಿ ವಾರ್ಡನ್ ಆಗಿದ್ದು, ಆತನ ಚಿಕ್ಕಮ್ಮ ಸಹ ಅದೇ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು.ಜೂಜಾಟದ ಗೀಳಿಗಾಗಿ ಸ್ನೇಹಿತರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದ ಜೀವನ್ ಮಾರ್ಚ್ 11ರಂದು ತನ್ನ ತಲೆಯ ಮೇಲೆ ಟೊಮ್ಯಾಟೋ ಸಾಸ್ ಚೆಲ್ಲಿಕೊಂಡು ತನ್ನ ಚಿಕ್ಕಮ್ಮನಿಗೆ ಫೋಟೋಗಳನ್ನು ಕಳಿಸಿ, ತನ್ನನ್ನು ಹಣಕ್ಕಾಗಿ ಅಪಹರಿಸಿರುವುದಾಗಿ ಹೇಳಿದ್ದ. https://kannadanewsnow.com/kannada/lok-sabha-polls-2024-pm-modi-to-campaign-in-kerala-tamil-nadu-telangana-today/ ಆನ್‌ಲೈನ್ ಆ್ಯಪ್​ನಲ್ಲಿ‌ ಜೂಜಾಟವಾಡಿ ಹಣ ಕಳೆದುಕೊಂಡಿದ್ದ ಜೀವನ್, ಹಣಕ್ಕಾಗಿ ಗೆಳೆಯರೊಂದಿಗೆ ಸೇರಿ ಅಪಹರಣದ ನಾಟಕವಾಡಿದ್ದ. ಅಲ್ಲದೇ 37 ಸಾವಿರ ರೂ ಹಣವನ್ನು ಸಹ ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ.…

Read More

ಬೆಂಗಳೂರು : ಅಪ್ರಾಪ್ತೇ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪುಕ್ಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸ್ಥಳಕ್ಕೆ ತನಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/seven-workers-killed-in-coal-mine-collapse-in-china/ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಕ ಅಧಿಕಾರಿಗಳು ಘಟನೆ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಾಥಮಿಕ ತನಿಖೆ ಸಾಕ್ಷಿಗಳ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ಗೈಡ್ ಲೈನ್ಸ್ ಹಾಗೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತಿದೆ. ಕೃತ್ಯ ನಡೆದ ಸ್ಥಳ ಎಂದು ಆರೋಪಿಸಲಾದ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಸಿಗಬಹುದಾದ ಸಾಕ್ಷಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ. https://kannadanewsnow.com/kannada/world-sleep-day-2024-61-indians-sleep-less-than-6-hours-study/ ದೂರುದಾರರ ಕಡೆಯಿಂದಲೂ ಕೂಡ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಯಡಿಯೂರಪ್ಪ ವಿರುದ್ಧ ಪುಕ್ಸೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಕೃತಿ ನಡೆದ ಸ್ಥಳದಲ್ಲಿ ತನಿಕಾ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಗ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಎಸ್ ಯಡಿಯೂರಪ್ಪ ವಿರುದ್ಧ ಇದೀಗ ಮತ್ತೆ ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ವರಿಷ್ಠರು ಬಿ ಎಸ್ ವೈ ವಿಜಯೇಂದ್ರನಿಗೆ ಪ್ರಾಮುಖ್ಯತೆ ಕೊಡುತ್ತಿದ್ದಾರೆ ಆದರೆ ಇವರು ರಾಜ್ಯದಲ್ಲಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/opposition-leader-r-ashoka-slams-congress-for-acquiring-palace-land-for-road-widening/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್ಸಿ ಎಂಪಿ ಅಂತ ಹೇಳಿದರೆ ಏನು ಹೇಳುವುದಿಲ್ಲ. ವರಿಷ್ಠರು ನನಗೆ ಹೇಳಿದ ತಕ್ಷಣ ನಾನು ನಿವೃತ್ತಿ ಘೋಷಿಸಿದೆ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ ಚರ್ಚೆ ಮಾಡೋಣ ಮುಂದಿನ ನಡೆ ಕುರಿತಂತೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.ನಾನು ಕಾಂತೇಶ ಯಡಿಯೂರಪ್ಪ ಅವರ ಮನೆಗೆ ಹೋದಾಗ ಬಹಳ ಸ್ಪಷ್ಟವಾಗಿ ಹೇಳಿದ್ದರು.ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಕಾಂತೇಶ ನಿಲ್ಲಿಸುತ್ತೇನೆ ಟಿಕೆಟ್ ಕೊಡಿಸುವುದು ಪಕ್ಕ ಅಂತ ಹೇಳಿದರು. ಆದರೆ ಯಡಿಯೂರಪ್ಪನವರ ಹಾಗೂ ಅವರ ಮಗ ಷಡ್ಯಂತರ ಮಾಡಿ ನನ್ನ ಮಗನಿಗೆ ಲೋಕಸಭಾ ಟಿಕೆಟ್ ಕ್ಷೇತ್ರಕ್ಕೆ ಟಿಕೆಟ್…

Read More