Author: kannadanewsnow05

ಬೆಂಗಳೂರು : ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿರುವ ಬೆಂಗಳೂರು ಅರಮನೆ ಜಾಗದ ವ್ಯಾಜ್ಯದ ತ್ವರಿತ ವಿಚಾರಣೆಗೆ ಆಸಕ್ತಿ ತೋರುತ್ತಿದೆ. https://kannadanewsnow.com/kannada/congress-leader-adhir-ranjan-chowdhury-upset-over-appointment-of-two-new-election-commissioners/ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿರ್ಮಾನಿಸಲಾಗಿದೆ. ಮುಂದಿನ ವಾರ ಪ್ರಕರಣ ವಿಚಾರಣೆಗೆ ಬರಲಿರುವುದರಿಂದ ಸೂಕ್ತ ವಕೀಲರ ನೇಮಕ ಮಾಡಿಸರ್ಕಾರದ ನಿಲುವಿಗೆ ಬದ್ದರಾಗುವಂತೆ ಮೂಲದಾವೆ ಪ್ರಕಾರ ಮುಂದುವರಿಯಲು ಸ್ವತಃ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯದುವೀರ್ ಒಡೆಯರ್​ಗೆ ಬಿಜೆಪಿ ಮೈಸೂರು ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/congress-likely-to-release-second-list-of-candidates-on-march-18-dinesh-gundu-rao/ ಈ ವಿಷಯದ…

Read More

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೂ,ಅಲ್ಲದೆ ಕಾಂಗ್ರೆಸ್ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ . ಅಲ್ಲದೆ ಮಾರ್ಚ್ 18ಕ್ಕೆ ಕಾಂಗ್ರೆಸ್ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. https://kannadanewsnow.com/kannada/sbi-should-disclose-electoral-bond-numbers-supreme-court/ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಇನ್ನೂ ಇಂದು ದೆಹಲಿಯಲ್ಲಿ ಸಿಇಸಿ ಮೀಟಿಂಗ್ ಆಗಬೇಕು. ಹೀಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸ್ವಲ್ಪ ತಡವಾಗುತ್ತಿದೆ. ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆ ಆಗಬಹುದು ಎಂದು ಅವರು ತಿಳಿಸಿದರು. https://kannadanewsnow.com/kannada/good-news-for-st-category-applications-invited-for-subsidy-for-setting-up-of-industries-in-electronic-digital-media-sectors/

Read More

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿ ಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. https://kannadanewsnow.com/kannada/who-is-the-number-1-buyer-of-electoral-bonds-heres-a-look/ ಆದರೆ, ಪಕ್ಷದ ಸಂಘಟನೆಯಿಂದ ದೂರ ಇರುವುದಷ್ಟೇ ಅಲ್ಲದೆ ಸದಾ ಪಕ್ಷಕ್ಕೆ ಮುಜುಗರ ಉಂಟು ಮಾಡುವಂಥ ವಿವಾದಾಸ್ಪದ ಹೇಳಿಕೆಗಳನ್ನು ನೀಡುವ ಅನಂತಕುಮಾರ್ ಹೆಗಡೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವ ಬದಲು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂಬ ಕೂಗು ಬಿಜೆಪಿ ಆಂತರ್ಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಸಮರ್ಥ ಅಭ್ಯರ್ಥಿಯಾಬಹುದು ಎಂಬ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. https://kannadanewsnow.com/kannada/dubai-baps-temple-swami-brahma-viharidas-meets-pm-modi/ ಚುನಾವಣೆಯ ಕಾವು ಆರಂಭವಾಗುವ ಮೊದಲು ಅನಂತಕುಮಾರ್ ಹೆಗಡೆ ಅವರು ಈ ಬಾರಿ ಸ್ಪರ್ಧಿಸುವುದಿಲ್ಲ ಎಂಬ ವದಂತಿ ಹಬ್ಬಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ದಿಢೀರನೆ ಕ್ರಿಯಾಶೀಲರಾದ ಅವರು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊರಹಾಕಿದರು.…

Read More

ಬೆಂಗಳೂರು : ಅಪ್ರಾಪ್ತೆ  ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/indias-first-innovation-hub-to-be-set-up-at-pilikula-regional-science-centre-in-mangaluru-2/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು. https://kannadanewsnow.com/kannada/pocso-case-filed-against-bsy-its-a-sensitive-issue-home-minister-will-speak-dk-shivakumar/ ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ…

Read More

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಇದು ಒಂದು ಸೂಕ್ಷ್ಮ ವಿಷಯ ಗೃಹ ಸಚಿವರೇ ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಷೋ ಕೇಸ್ ದಾಖಲಾಗಿರುವುದು ಸೂಕ್ಷ್ಮವಾದ ವಿಚಾರವಾಗಿದೆ. ನನಗೆ ವಿಚಾರ ಗೊತ್ತಾಗಿದೆ ಆದರೆ ಹೆಚ್ಚಿಗೆ ಮಾಹಿತಿ ಇಲ್ಲ.ಹಾಗಾಗಿ ಈ ವಿಚಾರವಾಗಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/watch-video-video-of-two-girls-stuck-on-roof-with-scooty-goes-viral/ ಇನ್ನು ಇದೇ ವಿಚಾರವಾಗಿ ಗ್ರಹಿಸುವ ಡಾ. ಜಿ ಪರಮೇಶ್ವರ್ ಅವರು ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲು ವಿಚಾರ ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದ್ದು ನಿನ್ನೆ ರಾತ್ರಿ…

Read More

ಬೆಂಗಳೂರು : ಕಾಂತೇಶ್ ಗೆ ಟಿಕೆಟ್ ಕೊಡದಂಗೆ ಮೋಸ ಮಾಡಿದ್ದೆ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/heavy-temperatures-likely-to-be-hot-air-in-next-48-hours-imd/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾಗೆ ಟಿಕೆಟ್ ಕೇಳಿದಷ್ಟು ನನ್ನ ಮಗನಿಗೆ ಯಾಕೆ ಕೇಳಲಿಲ್ಲ? ಯಡಿಯೂರಪ್ಪ ಇದುವರೆಗೂ ಕೂಡ ನನ್ನ ಜೊತೆಗೆ ಮಾತನಾಡಿಲ್ಲ. ಎಂಎಲ್ಸಿ ಸ್ಥಾನ ಎಂಬುದು ಮೂವಿಗೆ ತುಪ್ಪ ಸವರಿಸುವ ತಂತ್ರವಾಗಿದೆ ಎಂದು ಕಿಡಿ ಕಾರಿದ್ದಾರೆ. ಕ್ಷೇತ್ರದ ಎಲ್ಲಾ ಸಮುದಾಯಗಳ ಪ್ರಮುಖರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಮಕ್ಕಳು ನಮಗೆ ಅನ್ಯಾಯ ಮಾಡಿದ್ದಾರೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳಿದ್ದರು. ಹಾವೇರಿ ಕ್ಷೇತ್ರದಲ್ಲಿ ನಾನೇ ಓಡಾಡಿ ಗೆಲ್ಲಿಸುವುದಾಗಿಯೂ ಕೂಡ ಹೇಳಿದ್ದರು ಬಿಎಸ್ ಯಡಿಯೂರಪ್ಪ ಮಾತು ನಂಬಿ ಕಾಂತೇಶ್ ವರ್ಷಾನುಗಟ್ಟಲೆ ಓಡಾಡಿದ್ದ. https://kannadanewsnow.com/kannada/do-you-know-what-happens-when-you-drink-tea-on-an-empty-stomach-will-you-be-shocked-to-know-the-side-effects-study/ ಟಿಕೆಟ್ ಕೊಟ್ಟರೆ ಗೆಲ್ಲುತ್ತಾನೆ ಎಂದು ಬಿಎಸ್…

Read More

ಬೆಂಗಳೂರು : ಈ ಬಾರಿ ಅತಿ ಹೆಚ್ಚು ಬಿಸಿಲು ಹಾಗೂ ತಾಪಮಾನ ಏರಿಕೆ ಇಂದ ಮುಂದಿನ 48 ಗಂಟೆಗಳ ಕಾಲ ಭಾರಿ ತಾಪಮಾನ ಹಾಗೂ ಬಿಸಿ ಗಾಳಿ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಂದೇಶ ನೀಡಿದೆ. https://kannadanewsnow.com/kannada/do-you-know-what-happens-when-you-drink-tea-on-an-empty-stomach-will-you-be-shocked-to-know-the-side-effects-study/ ಹೌದು ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆಯ ಸಂದೇಶ ಬಂದಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳ ಹಲವಡೆ ಅತ್ಯಧಿಕ ತಾಪಮಾನ ಇರಲಿದೆ. https://kannadanewsnow.com/kannada/good-news-for-property-taxpayers-in-bengaluru-state-govt-extends-5-concession-period/ ಉತ್ತರ ಭಾಗದ ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಅತ್ಯಧಿಕ ತಾಪಮಾನದ ಎಚ್ಚರಿಕೆ ಸಂದೇಶವನ್ನು ಇದೀಗ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಜನರು ಅಥವಾ ಆರೋಗ್ಯದ ದೃಷ್ಟಿಯಿಂದ ಆದಷ್ಟು ಬಿಸಿ ಗಾಳಿ ಹಾಕು ತಾಪಮಾನದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

Read More

ಬೆಂಗಳೂರು : ವ್ಯಕ್ತಿ ಒಬ್ಬ ಬೇರೊಬ್ಬರ ಪಾಸ್ಪೋರ್ಟ್ ಬಳಸಿಕೊಂಡು ದೆಹಲಿಗೆ ಪ್ರಯಾಣಿಸಲು ಯತಿಸುತ್ತಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರ ಅಭಿಮಾನದಲ್ಲಿ ನಡೆದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/breaking-psi-recruitment-scam-state-govt-decides-to-set-up-sit-for-further-probe/ ಬಂಧಿತ ಆರೋಪಿಯನ್ನು ಶ್ರೇಯಸ್ ರಮಾನಂದ್ ಎಂದು ಹೇಳಲಾಗುತ್ತಿದ್ದು ಮಾರ್ಚ್ 12ರಂದು ಈತ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಈ ವೇಳೆ ಅಧಿಕಾರಿಯುಗಳು ಆತನ ಪಾಸ್ಪೋರ್ಟ್ ಪರಿಶೀಲನೆ ನಡೆಸಿದಾಗ ಪಾಸ್ಪೋರ್ಟ್ ಅಲ್ಲಿರುವ ಭಾವಚಿತ್ರಕ್ಕೂ ಆತನ ಮೂಲಕ ವ್ಯತ್ಯಾಸ ಕಂಡು ಬಂದಿದೆ. https://kannadanewsnow.com/kannada/mlc-hemalatha-nayak-lashes-out-at-sanganna-karadis-supporters-says-she-will-take-shoes-and-beat-her-up/ ಇದರಿಂದ ಸಂಶಯಗೊಂಡ ಸಿಬ್ಬಂದಿ ಮತ್ತಷ್ಟು ಪರಿಶೀಲನೆ ಮಾಡಿದಾಗ ಆತ ಬೇರೊಬ್ಬರ ಪಾಸ್​​ಪೋರ್ಟ್​​​ನಲ್ಲಿ ಪ್ರಯಾಣಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಆರೋಪಿ ರಮಾನಂದ ಉದ್ದೇಶಪೂರ್ವಕವಾಗಿಯೇ ಮತ್ತೊಬ್ಬರ ಹೆಸರಿನಲ್ಲಿರುವ ಪಾಸ್‌ಪೋರ್ಟ್ ಬಳಸಿಕೊಂಡು ಪ್ರಯಾಣ ಮಾಡಲು ಬಂದಿದ್ದ ಎಂದು ತಿಳಿದು ಬಂದಿದೆ. ಆತನ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಕಲಂ 419 ಐಪಿಸಿ ಮತ್ತು ಕಲಂ…

Read More

ಬೆಂಗಳೂರು : ರಾಜ್ಯದಲ್ಲಿ 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ sit ರಚನೆಗೆ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. https://kannadanewsnow.com/kannada/mlc-hemalatha-nayak-lashes-out-at-sanganna-karadis-supporters-says-she-will-take-shoes-and-beat-her-up/ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಸಂಬಂಧ ಬಿ ವೀರಪ್ಪ ಸಮಿತಿ ರಚಿಸಿದ್ದೆವು. ಸರ್ಕಾರಿ ಹಾಗೂ ಖಾಸಗಿ ವ್ಯಕ್ತಿಗಳು ಸೇರಿ 113 ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. https://kannadanewsnow.com/kannada/bjp-spreading-misinformation-out-of-jealousy-over-water-issue-dk-shivakumar/ ಪ್ರಕರಣ ಸಂಬಂಧ ಎಸ್ಐಟಿ ಹೆಚ್ಚಿಸಬೇಕೆಂದು ನ್ಯಾ. ಬಿ ವಿರಪ್ಪ ಹೇಳಿದ್ದಾರೆ ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆಗಾಗಿ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೇರೇಗೌಡ ತಿಳಿಸಿದರು. ಮೆಟ್ರೋ 3ನೆ ಹಂತದ ಕಾಮಗಾರಿಗೆ ಸಂಪುಟ ಒಪ್ಪಿಗೆ ಜೆಪಿ ನಗರ, ಸಿಲ್ಕ್ ಬೋರ್ಡ್​​ನಿಂದ ಕೆಲಸ ನಡೆದಿದೆ. ಸಿಲ್ಕ್ ಬೋರ್ಡ್​​ನಿಂದ ಹೆಬ್ಬಾಳ ಮೇಲ್ಸೇತುವವರೆಗೆ ಬಂದಿದೆ. ಸುಮಾರು 35.5 ಕಿ.ಲೋ ಮೀಟರ್​ವರೆಗೆ ನಡೆಯಲಿದೆ. ಮೂರನೇ ಹಂತದ 15,611…

Read More

ಕೊಪ್ಪಳ : ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭಾ ಬಿಜೆಪಿ ಟಿಕೆಟ್​ ಕೈತಪ್ಪಿದ್ದು, ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟಿನಲ್ಲಿ ಬಿಜೆಪಿ ಕಚೇರಿಗೇ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ. ಮತ್ತೊಂದೆಡೆ ಕರಡಿ ಸಂಗಣ್ಣನ ಬೆಂಬಲಿಗರಿಗೆ ಬೂಟು ತಗೊಂಡು ಹೊಡಿತೀನಿ ನನ್ನಮಗನೆ’ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಗುಡುಗಿದ್ದಾರೆ. https://kannadanewsnow.com/kannada/breaking-father-brutally-murdered-by-first-wifes-children-over-dispute-over-distribution-of-money-in-gadag/ ಸಂಸದ ಕರಡಿ ಸಂಗಣ್ಣ ಅವರ ಮನೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಕೂಡ ಆಗಮಿಸಿದ್ದರು. ಈ ವೇಳೆ ಸಂಸದ ಸಂಗಣ್ಣ ಬೆಂಬಲಿಗನೊಬ್ಬ ನೀವ್ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಗರಂ ಆದ ಎಂಎಲ್‌ಸಿ ಹೇಮಲತಾ ನಾಯಕ್ ಅವರು, ನೀನ್ಯಾವನೋ ನನ್ನ ಕೇಳುವುದಕ್ಕೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. https://kannadanewsnow.com/kannada/rbi-to-take-strict-action-against-these-2-banks-impose-hefty-penalties-do-you-also-have-an-account-in-this-bank/ ಬಳಿಕ ಎದುರಿನ ವ್ಯಕ್ತಿ ನಾನು ಕಾರ್ಯಕರ್ತ ಹೀಗಾಗಿ ಕೇಳಿದ್ದೇನೆ ಎಂದಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ಹೇಮಲತಾ ನಾಯಕ್ ನಾನು ಕೂಡ ಕಾರ್ಯಕರ್ತಳಾಗಿಯೇ ಕೆಲಸ ಮಾಡಿದವಳು. ನಾನು ಕೂಡ ಬಿಜೆಪಿ…

Read More