Author: kannadanewsnow05

ಗದಗ : ಜಮೀನು ಮಾರಾಟ ಮಾಡಿದ ನಂತರ ಬಂದ ಹಣದ ಹಂಚಿಕೆ ವಿಚಾರದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿ ಮೊದಲ ಹೆಂಡತಿಯ ಮಕ್ಕಳು ಮಾರಕಾಸ್ತ್ರಗಳಿಂದ ತಮ್ಮ ತಂದೆಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ. https://kannadanewsnow.com/kannada/govt-announces-new-scheme-for-bank-loans-for-jan-aushadhi-kendras/ ವಿವೇಕಾನಂದ ಕರಿಯಲ್ಲಪ್ಪನವರ (52) ಹತ್ಯೆಗೀಡಾದ ದುರ್ದೈವಿ ಎಂದು ಹೇಳಲಾಗುತ್ತಿದ್ದು, ಪ್ರಕಾಶ ಹಾಗೂ ಮಲ್ಲೇಶ ತಂದೆಯನ್ನ ಕೊಂದ ಆರೋಪಿಗಳು ಎನ್ನಲಾಗುತ್ತಿದೆ.ಮೃತ ವಿವೇಕಾನಂದ ಕರಿಮಲ್ಲಪ್ಪಗೆ ಇಬ್ಬರು ಹೆಂಡತಿಯರು, ಮೊದಲನೇ ಹೆಂಡತಿ ಕಸ್ತೂರಮ್ಮ ಈಗಾಗಲೇ ಮೃತಾರಾಗಿದ್ದಾರೆ ಇನ್ನೂ ಎರಡನೇ ಹೆಂಡತಿ ರೇಖಾ ಎಂದು ಹೇಳಲಾಗುತ್ತಿದ್ದು, ಮೃತ ಕಸ್ತೂರಮ್ಮ ಮಕ್ಕಳೇ ತಂದೆಯನ್ನ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/state-cabinet-approves-installation-of-bhuvaneswari-statue-in-front-of-vidhana-soudha-at-a-cost-of-rs-23-crore/ 6 ಎಕರೆ ಜಮೀನು ಹೊಂದಿದ್ದ ಮೃತ ವಿವೇಕಾನಂದ ಕರಿಮಲ್ಲಪ್ಪ. 6 ಎಕರೆ ಜಮೀನು ಪೈಕಿ 3 ಎಕರೆ ಮಾರಾಟ ಮಾಡಿದ್ದ. ಜಮೀನು ಮಾರಾಟದಿಂದ ಬಂದಿದ್ದ 1.30 ಲಕ್ಷ ರೂಪಾಯಿ ಹಣ ಹಂಚಿಕೆ ವಿಷಯಕ್ಕೆ ತಗಾದೆ ತೆಗೆದಿದ್ದ ಮೊದಲ ಹೆಂಡತಿಯ ಪುತ್ರರು. ಆದರೆ ಹಣ ಹಂಚಿಕೆ ಮಾಡಲು ಒಪ್ಪಿರಲಿಲ್ಲ. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಹೀಗಾಗಿ…

Read More

ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು. https://kannadanewsnow.com/kannada/dr-manjunath-is-not-equal-to-ungushta-in-front-of-his-achievements-former-cm-hd-kumaraswamy/ ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಎಚ್ ಡಿ ದೇವೇಗೌಡ ತಿಳಿಸಿದರು. ಕೋಲಾರ ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳನ್ನು ಕೊಟ್ಟಿದ್ದಾರೆ ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದರು. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಎಚ್ಡಿಕೆ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಾರೆ. ಮಂಜುನಾಥರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ಎಂದು ಒತ್ತಡ ಇತ್ತು.ಬಿಜೆಪಿ ಹೈಕಮಾಂಡ್ ಒತ್ತಡ ಹಾಕಿದ್ದಕ್ಕೆ ಎಚ್ಡಿಕೆಗೆ ಒಪ್ಪಿಗೆ ನೀಡಿದ್ದಾರೆ.ಡಾಕ್ಟರ್ ಮಂಜುನಾಥ್, ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಜೈದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾಕ್ಟರ್ ಮಂಜುನಾಥ್ ಸ್ಪರ್ಧಿಸಲಿದ್ದು ಇದೇ ವಿಚಾರವಾಗಿ ಡಿಕೆ ಸುರೇಶ್ ಅವರು ಬೆಳಿಗ್ಗೆ ಮಾತನಾಡಿದರು. ಡಿಕೆ ಸುರೇಶ್ ಅವರ ಹೇಳಿಕೆಗೆ ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಡಾಕ್ಟರ್ ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ ಎಂದು ತಿರುಗೇಟು ನೀಡಿದ್ದಾರೆ. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ಮಂಜುನಾಥ್ ಗೆ ಒತ್ತಡ ಹಾಕಿದ್ದು ನಾನೇ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು. ಎರಡು ಗಂಟೆಗಳ ಕಾಲ ತಂದೆಯವರ ಮೇಲೆ ಒತ್ತಡ ಹಾಕಿದ್ದು ನಾನೆ ಎಂದು ತಿಳಿಸಿದರು. https://kannadanewsnow.com/kannada/breaking-rameswaram-cafe-blast-case-there-was-a-huge-conspiracy-to-blow-up-the-premises-4-years-ago/ ಇವತ್ತು ಒಬ್ಬ ವ್ಯಕ್ತಿ ಸಿಎಂ ಮಂಜುನಾಥ್ ಬಗ್ಗೆ ಮಾತನಾಡಿದ್ದಾರೆ.ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ.ಅವರು ಗೆದ್ದಿರಬಹುದು ಆದರೆ ಅವರ ಸಾಧನೆ ಏನು? ಎಂದು ಎಚ್ ಡಿ ಕೆ ಪ್ರಶ್ನಿಸಿದರು.ಮಂಜುನಾಥ ಬಗ್ಗೆ ನೀಡಿರುವ ಹೇಳಿಕೆ ನನಗೆ ನೋವುಂಟು ಮಾಡಿದೆ.ನಮ್ಮ ಬಗ್ಗೆ ಮಾತನಾಡಿ ರಾಜಕೀಯವಾಗಿ…

Read More

ಬೆಂಗಳೂರು : ಕಳೆದ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಇದೀಗ ಸ್ಪೋಟಕವಾದಂತ ಮಾಹಿತಿ ಬಹಿರಂಗವಾಗಿದ್ದು ಸುದ್ದಗುಂಟೆಪಾಳ್ಯ ಕೇಸ್ ನ ಶಂಕಿತ ಉಗ್ರರೇ 4 ವರ್ಷಗಳ ಹಿಂದೆ ಸ್ಪೋಟಕ್ಕೆ ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. https://kannadanewsnow.com/kannada/parliament-has-the-right-to-make-laws-amit-shah-to-kerala-tamil-nadu-bengal-governments-on-caa/ ಇದೀಗ ಆರೋಪಿಗಳಿಗೆ ISIS ಲಿಂಕ್ ಹೊಂದಿದೆ ಎನ್ನಲಾಗುತ್ತಿದೆ. ಬೆಂಗಳೂರು ಶಂಕಿತ ಉಗ್ರ ಆಲ್ ಹಿಂದೂ ಮೊಡ್ಯೂಲ್ ಸದಸ್ಯರು ಎಂದು ಹೇಳಲಗುತ್ತಿದ್ದೂ, ಹಿಂದೂ ಮುಖಂಡರೇ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದರೂ ಎನ್ನಲಾಗುತ್ತಿದೆ. https://kannadanewsnow.com/kannada/breaking-more-than-15-passengers-injured-in-collision-between-two-ksrtc-buses-in-tumkur/ ಬೆಂಗಳೂರಿನಲ್ಲಿ ಕೆಫೆಯಲ್ಲಿ ಬಾಂಬ್ ಸ್ಫೋಟಕ ರಹಸ್ಯ ಬಯಲು ಆಗಿದ್ದು, ಕೆಫೆಯಲ್ಲಿ ನರಮೇಧಕ್ಕೆ ಶಂಕಿತ ಉಗ್ರರಿಂದ ದೊಡ್ಡ ಸ್ಕೆಚ್ ರೂಪಿತವಾಗಿತ್ತು. ನಾಲ್ಕು ವರ್ಷಗಳ ಹಿಂದೆ ಸ್ಪೋಟಕ್ಕೆ ಸಂಚುರೂಪಿಸಿದ್ದರು ಶಂಕಿತ ಉಗ್ರರ ಟಾರ್ಗೆಟನ್ನು ಪೊಲೀಸರು ವಿಫಲಗೊಳಿಸಿದ್ದರು. ಆಲ್ ಹಿಂದು ಮೊಡ್ಯೂಲ್ ಸದಸ್ಯರನ್ನು ಪೊಲೀಸರ ವಶಪಡಿಸಿಕೊಂಡಿದ್ದು, ಸುದ್ದಗೊಂಟಿಪಾಳ್ಯ ಕೆಸ್ ನಲ್ಲಿ ಮಾಸ್ಟರ್ ಮೈಂಡ್ ಮತೀನ್, ಸೈಯದ್ ಅಲಿ ಪರಾರಿಯಾಗಿದ್ದರು ಎನ್ನಲಾಗಿದೆ. https://kannadanewsnow.com/kannada/pakistan-india-relations-will-deteriorate-risk-of-armed-conflict-with-china-will-increase-us-intel/ ಈಗಾಗಲೇ ಕೇಂದ್ರ ತನಿಖಾ ಸಮಸ್ಯೆಗಳಾದ ಎನ್ಐಎ…

Read More

ತುಮಕೂರು : ಚಾಲಕರ ನಿರ್ಲಕ್ಷತನದಿಂದ ಎರಡು ಕೆ ಎಸ್ ಆರ್ ಟಿ ಸಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಬಸ್ಸುಗಳಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ. https://kannadanewsnow.com/kannada/the-state-government-has-ordered-the-offices-of-sub-registrars-to-remain-open-on-sundays-as-well/ ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಬಸ್ಸುಗಳಲ್ಲಿ ಇದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ನಡೆದಿದ್ದು, ಗಾಯಾಳುಗಳಿಗೆ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-bengaluru-man-commits-suicide-by-writing-suicide-note-fearing-upsc-exam/ ಈ ವೆಳೇ ಚಾಲಕರ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷತನದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಸೇರಿದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ 2 ಬಸ್ಸುಗಳಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಯುವಕನೊಬ್ಬ ಯುಪಿಎಸ್‌ಸಿ ಪರೀಕ್ಷೆಗೆ ಹೆದರಿಕೊಂಡು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/itcs-yippee-recycling-plastic-waste-under-better-world-programme-to-make-benches-by-students/ ಯುಪಿಎಸ್ಸಿ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಜಗದೀಶ್ (28) ಎಂದು ಹೇಳಲಾಗುತ್ತಿದ್ದು, ಮಾರ್ಚ್ 12 ರಂದು ಮನೆಯವರು ಊರಿಗೆ ಹೋಗಿದರು. ನಿನ್ನೆ ರಾತ್ರಿ ಮರಳಿ ಮನೆಗೆ ಬಂದಾಗ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. https://kannadanewsnow.com/kannada/bigg-news-state-govt-orders-release-of-funds-to-transport-companies-under-shakti-yojana/ ಆತ್ಮಹತ್ಯೆ ಮಾಡಿಕೊಂಡ ಜಗದೀಶ್ ಎಂಎ, ಎಂಎಡ್ ವ್ಯಾಸಾಂಗ ಮಾಡಿದ್ದ ಎನ್ನಲಾಗುತ್ತಿದೆ. ಪರೀಕ್ಷೆಯ ಒತ್ತಡ ಹಾಗೂ ಹೆದರಿಕೆಯಿಂದ ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shooting-at-jewellery-shop-in-bengaluru-police-commissioner-b-sudhakar-what-did-dayananda-say/

Read More

ಬೆಂಗಳೂರು : ನಗರದ ಕೋಡಿಗೆಹಳ್ಳಿಯಲ್ಲಿಯ ದೇವಿನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್​ ಆ್ಯಂಡ್ ಜ್ಯುವೆಲರ್ಸ್​ ದೇವಿನಗರ ಜ್ಯುವೆಲರಿ​ ಶಾಪ್​ಗೆ ದರೋಡೆಕೋರರು ನುಗ್ಗಿ ಅಂಗಡಿ ಮಾಲೀಕ ಹಾಗೂ ಸಿಬ್ಬಂದಿ ಮೇಲೆ‌ ಪಿಸ್ತೂಲ್​ನಿಂದ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ .ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/dr-c-n-manjunath-vs-d-k-suresh-means-selfless-v-s-selfishness-service-v-s-extortion-hdk/ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ-ಐಜಿಪಿ ಅಲೋಕ್​ ಮೋಹನ್​ ಮತ್ತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಬಿ. ದಯಾನಂದ ಪ್ರತಿಕ್ರಿಯಿಸಿ ಬೆಳಗ್ಗೆ 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಆಗಮಿಸಿದ್ದಾರೆ. ಆರೋಪಿಗಳು ದರೋಡೆಗೆ ಬಂದ ಹಾಗೇ ಕಾಣುತ್ತಿದೆ. ಒಟ್ಟು ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. https://kannadanewsnow.com/kannada/jagadish-shettar-did-not-try-to-deny-ticket-union-minister-prahlad-joshi/ ದೇವಿನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್​ ಆ್ಯಂಡ್ ಜ್ಯುವೆಲರ್ಸ್​ ಮಾಲೀಕರಾದ ಅಪೂರಾಮ್​ ಹಾಗೂ ಅಂದರಾಮ್ ಎಂಬುವರ ಮೇಲೆ ಗುಂಡಿನ…

Read More

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ ಕ್ಷೇತ್ರಕ್ಕೆ ಯಾಕೆಂದರೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್​​ ಘೋಷಣೆ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ್​ ಶೆಟ್ಟರ್​ ನನಗೆ ಟಿಕೆಟ್​ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. https://kannadanewsnow.com/kannada/film-cannot-be-reviewed-within-48-hours-of-its-release-hc/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವಲ್ಲಿ ಪ್ರಯತ್ನಿಸುತ್ತೇನೆ ಎಂಬುದಲ್ಲ ಸುಳ್ಳು ಅದನ್ನು ನಾನು ನಂಬುವುದಿಲ್ಲ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://kannadanewsnow.com/kannada/%e0%b2%a6%e0%b3%8d%e0%b2%b5%e0%b2%bf%e0%b2%a4%e0%b3%80%e0%b2%af-%e0%b2%aa%e0%b2%bf%e0%b2%af%e0%b3%81%e0%b2%b8%e0%b2%bf-%e0%b2%aa%e0%b2%b0%e0%b3%80%e0%b2%95%e0%b3%8d%e0%b2%b7%e0%b3%86%e0%b2%af%e0%b2%b2/ ಅಲ್ಲದೆ ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. ಅದರಲ್ಲಿ ಧಾರವಾಡಕ್ಕೆ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಮೋದಿ, ಜೆಪಿ ನಡ್ಡಾ, ಅಮಿತ್​​ ಶಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದೇಶದಲ್ಲಿ NDA 400 ಸ್ಥಾನ ಗೆಲ್ಲಲಿದೆ. ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆ. ಮೂರನೇ ಬಾರಿಗೆ ನಾವು ದಾಖಲೆಯ ವಿಜಯ ಸಾಧಿಸುತ್ತೇವೆ.…

Read More

ಬೆಂಗಳೂರು : ಸಾರ್ವಜನಿಕ ಜೀವನಕ್ಕೆ ಬಂದರೆ ಸಾರ್ವಜನಿಕರ ಜೊತೆಗೆ ಇರಬೇಕು. ರಾಜ ಅನ್ನೋದು ಎಸಿ ರೂಮ್ ಎಲ್ಲ ಬಿಡಬೇಕಾಗುತ್ತದೆ ಎಂದು ಪ್ರತಾಪ ಸಿಂಹಗೆ ಯದುವೀರ್ ಒಡೆಯರ್ ಟಾಂಗ್ ನೀಡಿದ್ದಾರೆ. https://kannadanewsnow.com/kannada/explained-sandesh-what-is-the-reason-for-the-empty-violence-heres-what-you-need-to-know-2/ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ 1 ವರ್ಷದಿಂದ ರಾಜಕೀಯಕ್ಕೆ ಬರುವ ಕುರಿತು ಯೋಜನೆ ಮಾಡಿದ್ದೆ.ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಮಾಡುತ್ತೇನೆ. ಪ್ರತಾಪ್ ಸಿಂಹ ಅವರ ಜೊತೆಗೆ ಯಾವಾಗಲೂ ಸಂಪರ್ಕದಲ್ಲಿದ್ದೇನೆ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದರು. ನಂತರ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು. ಇವಳೇ ಮಾಜಿ ಸಿಎಂ ಯಡಿಯೂರಪ್ಪ ಅವರ ಮಾತನಾಡಿ, ರಾಜ ಮನೆತನದ ಯದುವೀರ್ ಒಡೆಯರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಸಿಕ್ಕಿದ್ದು ತೀರ್ಮಾನ ಆಗಿದೆ ಬಹುಶಃ ಅವರಿಂದ 6 ಅಥವಾ 7 ಲೋಕಸಭಾ ಕ್ಷೇತ್ರ ಗೆಲ್ಲಲು ಅನುಕೂಲವಾಗುತ್ತದೆ. https://kannadanewsnow.com/kannada/unmarried-guests-banned-from-staying-at-tenants-house-at-night-noida-high-rise-association/ ಯದುವೀರ್ ಅವರು ಸ್ಪರ್ಧೆ ಮಾಡಿರುವುದರಿಂದ ಒಂದು ದೊಡ್ಡ ಶಕ್ತಿ…

Read More

ಬಳ್ಳಾರಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಹತಾಶರಾಗಿದ್ದ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಇದೀಗ ಲೋಕಸಭಾ ಟಿಕೆಟ್ ದೊರಕಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜೆಪಿ ನಡ್ದ ಹಾಗೂ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದು ಇದೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/good-news-for-the-people-of-the-state-eye-check-up-service-at-doorstep-asha-kirana-scheme-launched/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸೇವೆ ಮಾನದಂಡವಾಗಿಟ್ಟು ನನಗೆ ಬಿಜೆಪಿ ಟಿಕೆಟ್ ನೀಡಿದ್ದಾರೆ. ನನ್ನ ಮೇಲೆ ವಿಶ್ವಾಸ ಇಟ್ಟು ನಮ್ಮ ವರಿಷ್ಠರು ಟಿಕೆಟ್ ಕೊಟ್ಟಿದ್ದಾರೆ. ನಾನು ಗೆಲ್ಲುವ ಮೂಲಕ ಮೋದಿಗೆ ಉಡುಗೊರೆಯನ್ನು ಕೊಡುತ್ತೇನೆ. ಯಾರು ಏನೆ ಷಡ್ಯಂತರ ಮಾಡಿದರೂ ಕೂಡ ಈ ಬಾರಿ ನಡೆಯುವುದಿಲ್ಲ. ಗೆಲುವು ಮೂಲಕ ಕುತಂತ್ರಿಗಳಿಗೆ ಉತ್ತರ ನೀಡುತ್ತೇನೆ ಎಂದರು. https://kannadanewsnow.com/kannada/bjp-mps-who-did-not-raise-their-voice-against-injustice-to-the-state-from-the-centre-are-now-fighting-for-tickets-minister-k-h-muniyappa/ ವಿಧಾನಸಭೆ ಚುನಾವಣೆ ಸೋಲಿನಿಂದ ಅಜ್ಞಾತ ವಾಸಕ್ಕೆ ಕಳುಹಿಸಲಾಗಿತ್ತು. ಕೊರೊನಾ, ಪೇಸಿಎಂ ಅಪಪ್ರಚಾರ, ಮೋಸದ ಗ್ಯಾರಂಟಿ ಭರವಸೆ ನಮಗೆ ಸೋಲಾಯ್ತು. ಆದರೆ ಈಗ ನಡೆಯುತ್ತಿರೋದು ದೇಶದ ಚುನಾವಣೆ. ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಗೆಲುವಿಗೆ ಎಲ್ಲರೂ ಇರುತ್ತಾರೆ ಸೋಲು ಅನಾಥ. ಹೀಗಾಗಿ…

Read More