Author: kannadanewsnow05

ಚಿಕ್ಕಬಳ್ಳಾಪುರ : ಇತ್ತೀಚೆಗೆ ದೇವೇಗೌಡ್ರು‌ ಮೋದಿ ಅವರನ್ನು ಹೊಗಳುತ್ತಿದ್ದಾರೆ. ಬಿಜೆಪಿ ಜೊತೆ ಸೇರುವುದಿಲ್ಲ ಎಂದು ಹೇಳಿದ್ರು, ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟು ಹೋಗ್ತೀನಿ ಎಂದಿದ್ದರು. ಆದರೆ, ಈಗ ಮೋದಿ ನನಗೆ ಅವಿನಾಭಾವ ಸಂಬಂಧ ಎಂದು ಹೇಳಿ ಕೊಳ್ಳುತ್ತಿದ್ದಾರೆ.ಈಗ ಕುಮಾರಸ್ವಾಮಿ ದೇವೇಗೌಡ್ರು ಬಿಜೆಪಿ ವಕ್ತಾರಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಿಂತಾಮಣಿ ನಗರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಇಷ್ಟೆಲ್ಲಾ ಸುಳ್ಳು ಹೇಳಿ ಮೋದಿಯನ್ನು ಹೊಗಳುತ್ತಿದ್ದಾರೆ. ಇದು ನ್ಯಾಯನಾ ಎಂದು ಪ್ರಶ್ನಿಸಿದರು. ಈಗ ಕುಮಾರಸ್ವಾಮಿ ದೇವೇಗೌಡ್ರು ಬಿಜೆಪಿ ವಕ್ತಾರಾಗುತ್ತಿದ್ದಾರೆ. ಇವರು ಕರ್ನಾಟಕ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದಾರೆ. ಬಿಜೆಪಿ ಜೊತೆ ಸೇರಿ ಇವರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಗ್ಯಾರಂಟಿ ಘೋಷಣೆಗಳನ್ನು ಜಾರಿ ಮಾಡಿದರೆ ಕರ್ನಾಟಕ ಖಜಾನೆ ಖಾಲಿಯಾಗುತ್ತೆ ಎಂದು ಪ್ರತಿಪಕ್ಷದ ಬಿಜೆಪಿಯವರು ಅಪ ಪ್ರಚಾರ ಮಾಡಿದರು. ಗ್ಯಾರಂಟಿಗಳನ್ನು ಲೋಕಸಭೆ ಚುನಾವಣೆ ನಂತರ ಮೇಲೆ‌ ನಿಲ್ಲಿಸುತ್ತಾರೆ ಎಂದ ಹೇಳಿಕೊಳ್ಳುತ್ತಿದ್ದಾರೆ. ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುವುದು ಬದಲು ಅವರೇ ಮೂರ್ಖರಾಗುತ್ತಿದ್ದಾರೆ…

Read More

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು ಸದ್ಯ ಬಿಜೆಪಿಯ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಕೂಡ ಈ ಬಾರಿ ಟಿಕೆಟ್ ದೊರಕಿಲ್ಲ.ಇದರಿಂದ ಸಿಡಿದೆದ್ದ ಕೆಎಸ್ ಈಶ್ವರಪ್ಪ ಕರ್ನಾಟಕದಲ್ಲಿ ಕುಟುಂಬದ ಕೈಯಲ್ಲಿ ಪಕ್ಷವೊಂದು ಸಿಕ್ಕಾಕೊಂಡಿದೆ. ಅದನ್ನು ರಕ್ಷಿಸಬೇಕಿದೆ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://kannadanewsnow.com/kannada/cm-to-take-decision-on-implementation-of-caa-in-karnataka-home-minister-dr-g-parameshwara/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಾಕೊಂಡಿದೆ.ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದರು.ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರೆಲ್ವಾ? ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/breaking-earthquake-hits-seoni-in-madhya-pradesh-3-6-intensity-recorded/ ಬಿಎಸ್ ಯಡಿಯೂರಪ್ಪ ಪಟ್ಟು ಹಿಡಿದು ಶೋಭಾ ಕರಂದ್ಲಾಜೆ ಹಾಗೂ ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ.ನನ್ನ ಮಗ ಕೆಇ ಕಾಂತೇಶ್ ಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ? ನಾನು…

Read More

ಬೆಂಗಳೂರು: ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. https://kannadanewsnow.com/kannada/delhi-hc-rejects-congress-plea-seeking-stay-on-it-departments-notice/ ಕಾಂಗ್ರೆಸ್‌ ಆಡಳಿತ ಇರುವ ಕರ್ನಾಟಕದಲ್ಲಿಯೂ ಸಿಎಎ ಜಾರಿಯಾಗಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದು ಹೇಳಿದರು. https://kannadanewsnow.com/kannada/cabinet-gives-green-signal-to-indo-bhutan-agreement-to-enhance-food-security/ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಿಕೊಳ್ಳಬೇಕು. ಆದರೆ ಬಿಜೆಪಿಯವರು ಅದನ್ನು ಬೇರೆ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಸುಮ್ಮನಿದ್ದು ಈಗ ಯಾಕೆ ಜಾರಿಗೆ ತಂದಿದ್ದಾರೆ? ರಾಜಕೀಯ ಲಾಭಕ್ಕಾಗಿ ಬಿಜೆಪಿ ಸಿಎಎ ಜಾರಿಗೊಳಿಸಿದೆ. ಮತ ಧ್ರುವೀಕರಣದ ಉದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದರು. https://kannadanewsnow.com/kannada/we-dont-have-money-to-spend-on-lok-sabha-elections-mallikarjun-kharge/ ಕೇಂದ್ರ ಸರ್ಕಾರ ಹೊರಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆಯನ್ನು ಪ್ರತಿಪಕ್ಷಗಳು ಅಧಿಕಾರದಲ್ಲಿರುವ ಬಹುತೇಕ ರಾಜ್ಯಗಳು ವಿರೋಧಿಸಿವೆ. ಕರ್ನಾಟಕದಲ್ಲಿಯೂ ಈ…

Read More

ನವದೆಹಲಿ : ಬಾಕಿ ಇರುವ 100 ಕೋ.ರೂ.ಗೂ ಅಧಿಕ ತೆರಿಗೆ ವಸೂಲಾತಿಗೆ ಕಾಂಗ್ರೆಸ್ ಗೆ ಆದಾಯ ತೆರಿಗೆ ಇಲಾಖೆ ಜಾರಿಗೊಳಿಸಿದ ನೋಟಿಸ್ ಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಇದೀಗ ಅರ್ಜಿಯನ್ನು ತಿರಸ್ಕರಿಸಿದೆ. https://kannadanewsnow.com/kannada/cabinet-gives-green-signal-to-indo-bhutan-agreement-to-enhance-food-security/ ಈ ಮೂಲಕ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ (ಐಟಿಎಟಿ) ನೀಡಿದ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಎತ್ತಿ ಹಿಡಿದಿದೆ.ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ ಮಾರ್ಚ್ 8ರಂದು ನೀಡಿದ ಆದೇಶದಲ್ಲಿ ಹಸ್ತಕ್ಷೇಪ ನಡೆಸುವುದಕ್ಕೆ ಯಾವುದೇ ಕಾರಣ ಇಲ್ಲ ಎಂದು ನ್ಯಾಯಮೂರ್ತಿಗಳಾದ ಯಶ್ವಂತ್ ವರ್ಮಾ ಹಾಗೂ ಪುರುಷೋತ್ತಮ ಕುಮಾರ್ ಕೌರವ್ ಅವರನ್ನು ಒಳಗೊಂಡ ಪೀಠ ಹೇಳಿದೆ. https://kannadanewsnow.com/kannada/we-dont-have-money-to-spend-on-lok-sabha-elections-mallikarjun-kharge/ ಕಾಂಗ್ರೆಸ್ ಹಾಗೂ ಆದಾಯ ತೆರಿಗೆ ಇಲಾಖೆಯ ಪರವಾಗಿ ಹಾಜರಾಗಿದ್ದ ನ್ಯಾಯವಾದಿಗಳು ಮಂಡಿಸಿದ ವಾದವನ್ನು ಆಲಿಸಿದ ಬಳಿಕ ಪೀಠ ಮಂಗಳವಾರ ಆದೇಶವನ್ನು ಕಾಯ್ದಿರಿಸಿತ್ತು.ತನ್ನ ವಿರುದ್ಧ ವಸೂಲಾತಿ ಪ್ರಕ್ರಿಯೆಯನ್ನು ಆರಂಭಿಸಲು ಆದಾಯ ತೆರಿಗೆ ಇಲಾಖೆ ಫೆಬ್ರವರಿ 13ರಂದು ನೀಡಿದ ನೋಟಿಸಿಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ಆದಾಯ…

Read More

ಕಲಬುರ್ಗಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. https://kannadanewsnow.com/kannada/eshwarappa-plans-to-contest-as-rebel-candidate-after-bjp-releases-second-list/ ಹೌದು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಆರೋಪಿಸಿದ್ದಾರೆ. ಈಗಾಗ್ಲೇ ಲೋಕಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅದಕ್ಕೆ ಮುನ್ನುಡಿ ಎಂಬಂತೆ ಈಗಾಗಲೇ 82 ಹುರಿಯಾಳುಗಳ ಹೆಸರನ್ನು ಘೋಷಿಸುವ ಮೂಲಕ ಗೆಲುವ ಹುಮ್ಮಸ್ಸಿನಲ್ಲಿದೆ. ಆದರೆ, ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. https://kannadanewsnow.com/kannada/half-of-indias-population-is-not-aware-of-oppositions-india-alliance-survey/ ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಈ ಒಂದು ಪಟ್ಟಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತಿದ ಹಿನ್ನೆಲೆಯಲ್ಲಿ ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/half-of-indias-population-is-not-aware-of-oppositions-india-alliance-survey/ ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕೆಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಪುತ್ರ ಕೆಇ ಕಾಂತೇಶ್ ಗೆ ಈಶ್ವರಪ್ಪ ಟಿಕೆಟ್ ನಿರೀಕ್ಷೆಯಲ್ಲಿದ್ದರು ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಈಶ್ವರಪ್ಪ ನಿರೀಕ್ಷೆಯಲ್ಲಿದ್ದರು. ಆದರೆ ಕೆ ಈ ಕಾಂತೇಶ್ ಗೆ ಇದೀಗ ಟಿಕೆಟ್ ಕೈತಪ್ಪಿದೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ಕರೆ ಮಾಡುತ್ತಿದ್ದಾರೆ ಇದೀಗ ಕೆಎಸ್ ಈಶ್ವರಪ್ಪ ಅಭಿಪ್ರಾಯ ಸಂಗ್ರಹಿಸಲು ಮಾರ್ಚ್ 15ರಂದು ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ ಮಾರ್ಚ್ 15 ರಂದು ಈಶ್ವರಪ್ಪ ಬೆಂಬಲಿಗರ ಸಭೆಯನ್ನು ಕರೆದಿದ್ದಾರೆ. https://kannadanewsnow.com/kannada/former-cm-bs-yediyurappa-meets-dr-cn-manjunath-to-join-bjp-tomorrow/…

Read More

ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಗೆ ವಿಶ್ವಮಾನ್ಯತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಇದೀಗ ಬಿಜೆಪಿ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಅಂತಿಮಗೊಂಡಿದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು, ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಅದಕ್ಕೂ ಮುನ್ನ ಇಂದು ಪಕ್ಷದ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಡಾ. ಸಿ ಎನ್ ಮಂಜುನಾಥ್ ಭೇಟಿ ನೀಡಿದರು. ನಿವಾಸಕ್ಕೆ ಬಂದ ಮಂಜುನಾಥ್​ರನ್ನು ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು. ಇಬ್ಬರು ಉಭಯ ಕುಶಲೋಪರಿ ನಂತರ ರಾಜಕೀಯ ವಿಚಾರದ ಕುರಿತು ಕೆಲಕಾಲ ಮಾತುಕತೆ ನಡೆಸಿದರು. ಈಗಾಗಲೇ ಬೆಂಗಳೂರು ಗ್ರಾಮಾಂತರದ ಅಭ್ಯರ್ಥಿಯಾಗಲಿದ್ದಾರೆ. ಮಂಡ್ಯ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳ ನಡುವೆ ಡಾ. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು.ರಾಜಕೀಯ ಜೀವನಕ್ಕೆ ಪ್ರವೇಶ ಮಾಡುತ್ತಿರುವ ಮಂಜುನಾಥ್ ಅವರಿಗೆ ಶುಭ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : Citizenship Amendment Act ( ಪೌರತ್ವ ತಿದ್ದುಪಡಿ ಕಾಯ್ದೆ ) ಭಾರತದ ನೆರೆಯ ದೇಶಗಳಾದ ಆಫ್ಘಾನಿಸ್ತಾನ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ದೇಶಗಳಿಂದ 2014 ರ ಡಿಸೆಂಬರ್ 31ಕ್ಕೆ ಮುನ್ನ ಭಾರತಕ್ಕೆ ಆಗಮಿಸಿದ ಆರು ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಭಾರತೀಯ ಪೌರತ್ವ ಹೊಂದುವ ಅವಕಾಶ ಕೊಡುತ್ತದೆ. ಈ ಮೂರೂ ಮುಸಲ್ಮಾನ ದೇಶಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ಜನರಿಗೆ ಪೌರತ್ವ ದೊರಕಿಸಿ ಕೊಡುವ ಕಾಯ್ದೆ ಇದಾಗಿದೆ.ಸಾಮಾನ್ಯ ಕಾನೂನು ಪ್ರಕಾರ ಯಾವುದೇ ವ್ಯಕ್ತಿ ಭಾರತೀಯ ಪೌರತ್ವ ಹೊಂದಬೇಕಾದರೆ ಕನಿಷ್ಠ 11 ವರ್ಷಗಳು ಭಾರತದಲ್ಲಿ ವಾಸವಾಗಿರಬೇಕು.ಆದರೆ, ಈ ಕಾಯ್ದೆಯಲ್ಲಿ ನೆರೆ ದೇಶಗಳ ಈ ಅಲ್ಪಸಂಖ್ಯಾತ ಸಮುದಾಯಗಳಿಗೆ ಈ ವಿಚಾರದಲ್ಲಿ ವಿನಾಯಿತಿ ಕೊಡಲಾಗಿದೆ. ಸಿಎಎಗೆ ಮುಸಲ್ಮಾನರ ವಿರೋಧ ಏಕೆ? ಸಿಎಎ ಎಂಬ ಈ ಕಾಯ್ಧೆಯಲ್ಲಿ ಧಾರ್ಮಿಕವಾಗಿ ತಾರತಮ್ಯ ಮಾಡಲಾಗಿದೆ. ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಮುಸಲ್ಮಾನರು ಇಲ್ಲ ಎಂಬುದು ಮುಸಲ್ಮಾನ ನಾಯಕರ ಅಭಿಪ್ರಾಯ.ಭಾರತದಲ್ಲಿ ಎರಡನೇ ಅತಿ ದೊಡ್ಡ…

Read More

ಬೆಂಗಳೂರು : ರಾಜ್ಯದಲ್ಲಿ ಉತ್ತಮ ಸಾರಿಗೆ ಸಂಚಾರ ಹಾಗೂ ಒಳ್ಳೆಯ ನಿರ್ವಹಣೆಗೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿಗೆ ಆಗಾಗ ಪ್ರಶಸ್ತಿಗಳು ಬರುತ್ತಲೇ ಇರುತ್ತವೆ. ಇದೀಗ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ಐದು ರಾಷ್ಟ್ರೀಯ ಹಾಗೂ ಒಂದು ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಾನವ ಸಂಪನ್ಮೂಲ, ಅತ್ಯುತ್ತಮ ಗ್ರಾಹಕರ ಸೇವೆ, ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ, ಸೇರಿದಂತೆ ಇನ್ನೂ ಹಲವಾರು ವಿಭಾಗಗಳಲ್ಲಿ ಕೆಎಸ್ಆರ್ಟಿಸಿ ಹೀಗೆ ಇದೀಗ ಪ್ರಶಸ್ತಿಗಳು ಲಭಿಸಿದೆ. ಪ್ರಶಸ್ತಿಗಳ ಪಟ್ಟಿ ಈ ಕೆಳಗಿನಂತಿದೆ. 1. ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ದಿನಾಂಕ 15ನೇ ಮಾರ್ಚಿ 2024 ರಂದು ಚಂದೀಗಡ್. 2. ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಉದ್ದಿಮೆಯ ಸ್ಟಾರ್ ಆಪ್ ಎಕ್ಸಲೆನ್ಸ್ ಪ್ರಶಸ್ತಿ ದಿನಾಂಕ: 21ನೇ ಮಾರ್ಚ 2024 ರಂದು ನವದೆಹಲಿ 3. ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಸತತ ವಿನೂತನ ಉಪಕ್ರಮ ಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿಯನ್ನು ದಿನಾಂಕ: 21ನೇ…

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಚಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್‌ನಿಂದ ನಗರದ ಎಲ್ಲಾ ಮಾದರಿಯ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5,3ರಿಂದ ಹೆಚ್ಚಳವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತಂತೆ ಮಾಹಿತಿ ನೀಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ವಿಧಾನಸೌಧದಲ್ಲಿ ಈ ಹೊಸ ತೆರಿಗೆ ಪದ್ಧತಿ ಬಗ್ಗೆ ಮಾಹಿತಿ ನೀಡಿದರು. ಕಳೆದ ಬಾರಿ 2016ರಲ್ಲಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಅಂದರೆ ಎಂಟು ವರ್ಷಗಳಿಂದ ತೆರಿಗೆ ಹೆಚ್ಚಳ ಮಾಡಿರಲಿಲ್ಲ, ಆಗ ವಸತಿ ಆಸ್ತಿಗಳಿಗೆ ಶೇ.20ರಷ್ಟು, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25ರಷ್ಟು ಏರಿಕೆಯಾಗಿತ್ತು. ಕಳಗೆ ನಾವು ವಾರ್ಷಿಕ ತೆರಿಗೆ ಹೆಚ್ಚಳಕ್ಕೆ ಇದ್ದ ಮಿತಿಯನ್ನು ಶೇ.10ಕ್ಕೆ ನಿಗದಿಪಡಿಸಿದ್ದೇವೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲಿಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದರು.ನಗರದ ಆಸ್ತಿಗಳನ್ನು ತೆರಿಗೆ ಕಾರಣಕ್ಕೆ ಇದುವರೆಗೆ 18 ಮಾದರಿಗಳಲ್ಲಿ ಗುರುತಿಸಲಾಗಿತ್ತು. ಆದರೆ, ಈಗಿನ ಹೊಸತೆರಿಗೆ…

Read More