Author: kannadanewsnow05

ಮೈಸೂರು : ಲೋಕಸಭಾ ಚುನಾವಣೆಗೆ ಮೈಸೂರು ಕ್ಷೇತ್ರದ ಹಾಲಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ಕೈತಪ್ಪುತ್ತದೆ ಎಂಬ ವಿಚಾರವಾಗಿ ಇಂದು ಅವರು ಪ್ರತಿಕ್ರಿಯೆ ನೀಡಿ ನಾನು ಈ ಬಾರಿಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೆಸರಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಕೊಡಗು ಕ್ಷೇತ್ರದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತೆ ಎಂಬ ಹೇಳಿಕೆ ವಿಚಾರವಾಗಿ,ಪ್ರತಿಕ್ರಿಯೆ ನೀಡಿ ಅಂತಿಮವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಪಕ್ಷದ ಹೈಕಮಾಂಡ್ ಈ ಕುರಿತಂತೆ ತೀರ್ಮಾನ ಮಾಡುತ್ತದೆ ಎಂದರು. ನಾನು ಮೊದಲ ಬಾರಿ ಸ್ಪರ್ಧಿಸಿದಾಗ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಗೆದ್ದಿದ್ದೇನೆ. ಎರಡನೇ ಬಾರಿಯೂ ಪ್ರಧಾನಿ ಮೋದಿ ಹೆಸರಲ್ಲಿ ಗೆದ್ದಿದ್ದೇನೆ. ಮೂರನೇ ಬಾರಿ ಮೋದಿ ಹೆಸರಿನಲ್ಲಿ ಗೆಲ್ಲುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದೆ ನನಗೆ ಮತ್ತೆ ಅವಕಾಶ ಸಿಗುತ್ತದೆ.ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ ಅವರು ಆಶೀರ್ವಾದ ಮಾಡುತ್ತಾರೆ ಎಂದು ತಿಳಿಸಿದರು.…

Read More

ಮೈಸೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೈಸೂರು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ತಪ್ಪುವ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮೈಸೂರಿನ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಯದುವೀರ್ ಸ್ಪರ್ಧೆಗೆ ರಾಜಮಾತೆ ಪ್ರಮೋದಾದೇವಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/bjp-has-no-guts-to-take-action-against-rss-backed-anant-kumar-hegde-siddaramaiah/ ಹೌದು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪುವ ವದಂತಿ ಹಬ್ಬಿದೆ. ಹೀಗಾಗಿ ಅವರನ್ನು ಕೈ ಬಿಟ್ಟು ಮೈಸೂರು ಯುವರಾಜ ಯದುವೀರ ಒಡೆಯರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಕುರಿತು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಆಪ್ತ ವಲಯದಲ್ಲಿ ಕೇಳಿ ಬಂದಿದೆ. ಆದರೆ ಇದಕ್ಕೆ ಕೇಂದ್ರ ಸಚಿವ ಪರರದ ಜೋಶಿ ಅವರು ನಿನ್ನೆ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಲ್ಲ ಅವೆಲ್ಲ ಊಹಾಪೋಹಗಳು ಎಂದು ಸ್ಪಷ್ಟನೆ ನೀಡಿದ್ದಾರೆ. https://kannadanewsnow.com/kannada/update-25-skulls-found-in-farmhouse-near-bidadi-fsl-team-visits-spot/ ಆದರೆ ಇದಕ್ಕೆ ಯದುವೀರ್…

Read More

ರಾಮನಗರ : ಮನೆಯೊಂದರಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮನೆತುಂಬೆಲ್ಲ ಇರುವ ಬುರುಡೆಗಳು, ವಿಚಿತ್ರ ವಸ್ತುಗಳನ್ನು ಕಂಡು ಶಾಕ್ ಆಗಿದ್ದಾರೆ. https://kannadanewsnow.com/kannada/shocking-crores-of-rupees-are-earned-from-orphaned-corpses-in-kerala/ ಇದೀಗ ಸ್ಥಳಕ್ಕೆ FSL ತಂಡ ಹಾಗೂ ಬಿಡದಿ ಇನ್ಸ್ಪೆಕ್ಟರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಿಡದಿಯ ಬಿಡದಿ ಬಳಿ ಇರುವ ಜೋಗದೊಡ್ಡಿ ಬಳಿ ತೋಟದ ಮನೆಗೆ ಇದೀಗ FSL ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ರಾಮನಗರ ಜಿಲ್ಲೆಯ ಜೋಗರದೊಡ್ಡಿ ಬಿಡದಿ ಇನ್ಸ್ಪೆಕ್ಟರ್ ಚಂದ್ರಪ್ಪ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.ತೋಟದ ಮನೆಯ ಸುತ್ತಮುತ್ತಲು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/gobi-manchuri-and-cotton-candy-banned-in-the-state-important-decision-by-the-state-government/ ಮನೆಯೊಂದರಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮನೆತುಂಬೆಲ್ಲ ಇರುವ ಬುರುಡೆಗಳು, ವಿಚಿತ್ರ ವಸ್ತುಗಳನ್ನು ಕಂಡು ಶಾಕ್ ಆಗಿದ್ದಾರೆ.

Read More

ಕೊಚ್ಚಿ: ಕೇರಳ ಸರ್ಕಾರಕ್ಕೆ ಅನಾಥ ಶವಗಳಿಂದಲೇ ಕೋಟಿಗಟ್ಟಲೆ ಆದಾಯ ಬರುತ್ತಿರುವ ಮಾಹಿತಿ ಬಹಿರಂಗಗೊಂಡಿದೆ. ಕೇರಳ ಸರ್ಕಾರ 2008ರಿಂದ ಇದುವರೆಗೆ 1,122 ಅನಾಥ ಶವಗಳಿಂದ 3.66 ಕೋಟಿ ರೂ. ಆದಾಯ ಗಳಿಸಿದೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. https://kannadanewsnow.com/kannada/gobi-manchuri-and-cotton-candy-banned-in-the-state-important-decision-by-the-state-government/ ಅನಾಥ ಶವಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಬೋಧನೆ ಸಲುವಾಗಿ ಮಾರಾಟ ಮಾಡುವ ಮೂಲಕ ಈ ಆದಾಯ ಗಳಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಅನಾಥ ಶವಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಅಧ್ಯಯನ ಸಲುವಾಗಿ ನೀಡಲು ಅವಕಾಶ ಕಲ್ಪಿಸಿ 2008ರಲ್ಲಿ ಸರ್ಕಾರ ನೀಡಿದ್ದ ಆದೇಶದ ಮೇರೆಗೆ ಈ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗುತ್ತಿದೆ. https://kannadanewsnow.com/kannada/minister-dinesh-gundu-rao-announces-ban-on-gobi-manchuri-cotton-candy-across-the-state/ ಎಂಬಾಮ್ (ಸಂರಕ್ಷಣೆ) ಮಾಡಿರುವ ಶವವನ್ನು 40 ಸಾವಿರ ರೂ. ಎಂಬಾಮ್ ಮಾಡಿರದ ಶವ 20 ಸಾವಿರ ರೂ. ಗೆ ನೀಡಲಾಗುತ್ತಿದೆ. ಕಳೆದ 16 ವರ್ಷಗಳಲ್ಲಿ ಎರ್ನಾಕುಲಂ ಜನರಲ್ ಆಸ್ಪತ್ರೆಯಿಂದ ಅತ್ಯಧಿಕ (599) ಅನಾಥ ಶವಗಳನ್ನು ಖಾಸಗಿ ಆಸ್ಪತ್ರೆಗೆ ನೀಡಲಾಗಿದೆ. ರೂಲ್ ಬುಕ್ ಪ್ರಕಾರ 60 ವಿದ್ಯಾರ್ಥಿಗಳು ಇರುವ ಮೆಡಿಕಲ್‌ ಕಾಲೇಜಿಗೆ ಅಧ್ಯಯನಕ್ಕಾಗಿ 5 ಶವಗಳ…

Read More

ಉತ್ತರಪ್ರದೇಶ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ನಾಯಕಿ ನಂದಿನಿ ರಾಜ್‌ಭರ್ ಹತ್ಯೆ ಮಾಡಲಾಗಿದೆ.ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. https://kannadanewsnow.com/kannada/breaking-sc-pulls-up-sbi-for-not-furnishing-details-in-electoral-bond-case/ ಮಾಹಿತಿ ಪ್ರಕಾರ ನಂದಿನಿ ರಾಜ್‌ಭರ್ ಅವರ ಪತಿಯ ಚಿಕ್ಕಪ್ಪ ಬಾಲಕೃಷ್ಣ ಎಂಬುವರಿಗೆ ಸೇರಿದ ಜಾಗವನ್ನು ಸ್ಥಳೀಯ ಭೂಮಾಫಿಯಾ ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅದರ ಸಂಪೂರ್ಣ ಹಣವನ್ನು ಪಾವತಿಸದೆ ಅದನ್ನು ನೋಂದಾಯಿಸಿದ್ದರು. ಇದರಿಂದಾಗಿ ಫೆ.29ರಂದು ಬಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. https://kannadanewsnow.com/kannada/electoral-bond-sc-to-begin-hearing-on-sbis-plea-today/ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್‌ಭರ್ ಅವರನ್ನು  ಭಾನುವಾರ ಅವರ ಮನೆಯಲ್ಲೇ ಕೊಲೆ ನಡೆದಿದೆ.ಕೊಲೆ ಪ್ರಕರಣದಲ್ಲಿ ಪೊಲೀಸರು ಐವರನ್ನು ಆರೋಪಿಗಳೆಂದು ಹೆಸರಿಸಿದ್ದು, ಈ ಪೈಕಿ ಮೂವರು – ಆನಂದ್ ಯಾದವ್, ಧ್ರುವ ಚಂದ್ರ ಯಾದವ್…

Read More

ರಾಯಚೂರು :ಪರಿಚಯಸ್ಥರಿಂದಲೇ ಮಹಿಳೆಯನ್ನು ಉಸಿರುಗಟ್ಟಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕು NGO ಬಡಾವಣೆಯಲ್ಲಿ ನಡೆದಿದೆ. https://kannadanewsnow.com/kannada/congress-leader-moves-sc-challenging-appointment-of-new-cecs-ecs-ahead-of-lok-sabha-polls/ ಲಿಂಗಸೂಗೂರು ಪಟ್ಟಣದಲ್ಲಿ ಮಹಿಳೆಯ ಬರ್ಬರ ಹತ್ಯೆಯಾಗಿದ್ದು, ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂ ಊರಿನ ಎನ್‌ಜಿಓ ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸೀರೆಯಿಂದ ಉಸಿರು ಕಟ್ಟಿಸಿ ಕಲ್ಲಿನಿಂದ ಜಜ್ಜಿ ವಿಜಯಲಕ್ಷ್ಮಿ (32) ಎನ್ನುವ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. https://kannadanewsnow.com/kannada/anant-kumar-hegdes-remarks-on-constitution-bjp-issues-statement/ ಹತ್ಯೆಯಾದ ವಿಜಯಲಕ್ಷ್ಮಿ ಎನ್ನುವ ಮಹಿಳೆ ಲಿಂಗಸುಗೂರು ತಾಲೂಕಿನ ಯರಡೋನಿ ನಿವಾಸಿ ಎಂದು ಹೇಳಲಾಗುತ್ತಿದೆ. ತಡರಾತ್ರಿ ಪರಿಚಯಸ್ಥರಿಂದಲೇ ವಿಜಯಲಕ್ಷ್ಮಿಯ ಕೊಲೆ ಆಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಘಟನೆ ಕುರಿತಂತೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-who-was-the-bomber-who-carried-out-the-blast-at-rameswaram-cafe-found-g-parameshwara/

Read More

ಬೆಂಗಳೂರು : ಕಳೆದ ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕೆಫೆಯಲ್ಲಿ ಬ್ಲಾಸ್ಟ್ ಕುರಿತಂತೆ ಬಾಂಬರ್ ಯಾರೆಂದು ಪತ್ತೆಯಾಗಿದೆ ಎಂದು ತಿಳಿಸಿದರು. https://kannadanewsnow.com/kannada/new-indira-canteens-to-be-inaugurated-at-bengaluru-airport-today-cm/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದನ್ನು ಕಾಂಫಿರಂ ಮಾಡ್ಕೋಬೇಕು ಎಂದು ತಿಳಿಸಿದರು ಅದನ್ನು ಸಿಸಿಬಿ ಎನ್ ಐ ಎ ಅಧಿಕಾರಿಗಳು ಈಗಾಗಲೇ ಮಾಡುತ್ತಿದ್ದಾರೆ ಬಾಂಬೆ ಬಗ್ಗೆ ಒಳ್ಳೆಯ ಸುಳಿವು ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಜಿ ಪರಮೇಶ್ವರ್ ತಿಳಿಸಿದರು. https://kannadanewsnow.com/kannada/bolivia-declares-state-of-emergency-due-to-heavy-rains-floods/ ಆರೋಪಿ ಪತ್ತೆಗಾಗಿ ಬಹಳ ಹತ್ತಿರಕ್ಕೆ ಬಂದಿದ್ದೇವೆ ಬಾಂಬರ್ ಯಾರೆಂದು ಒಂದು ರೀತಿಯಲ್ಲಿ ಪತ್ತೆಯಾಗಿದೆ ಅದನ್ನ ಕನ್ಫರ್ಮ್ ಮಾಡ್ಕೋಬೇಕಾಗಿದೆ ಆ ಕುರಿತಾಗಿ NIA ಹಾಗೂ ನಮ್ಮ CCB ಅವರು ಮಾಡುತ್ತಿದ್ದಾರೆ.ಅವರ ಜೊತೆಯಲ್ಲಿ ಮಾಡುತ್ತಿದ್ದಾರೆ ಆರೋಪಿ ಕುರಿತು ಸುಳಿವು ಸಿಕ್ಕಿದೆ ಎಂದು ತಿಳಿಸಿದರು. https://kannadanewsnow.com/kannada/watch-viedo-prabhas-allu-fans-clash-video-goes-viral/ ಕಳೆದ ಮಾರ್ಚ್ ಒಂದರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಘಟನೆಯಿಂದ 10 ಜನಕ್ಕೂ ಹೆಚ್ಚು ಜನರು…

Read More

ಬೆಂಗಳೂರು : ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಲ್ಲಿರುವ ದೇವರಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. https://kannadanewsnow.com/kannada/watch-viedo-prabhas-allu-fans-clash-video-goes-viral/ ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ಗು ಕೂಡ ಇದೀಗ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಲಿದ್ದಾರೆ. https://kannadanewsnow.com/kannada/if-you-want-wealth-to-come-looking-for-you-keep-your-fingers-like-this-for-5-minutes/ ಅಲ್ಲದೆ ಇದರ ಜೊತೆಗೆ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಏರ್ಪೋರ್ಟ್ ನ P7 ಪಾರ್ಕಿಂಗ್ ಪ್ರದೇಶದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಕ್ಯಾಬ್ ಚಾಲಕರ ಒಂದು ಬೇಡಿಕೆಯ ಮೇರೆಗೆ ಅವರಿಗೆ ಅನುಕೂಲವಾಗಲೆಂದು ಇದೀಗ ಅಲ್ಲಿ ಇದ್ರ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ.

Read More

ಪ್ರತಿನಿತ್ಯ 5 ನಿಮಿಷಗಳ ಕಾಲ ಪ್ರಾಣಮುದ್ರೆ ಮಾಡುವುದರಿಂದ ಜಾತಕದಲ್ಲಿ ಯಾವುದೇ ದೋಷ ಇದ್ದರೂ ಸಹ ಏನೇ ಕೆಲಸ ಮಾಡಿದರೂ ಯಶಸ್ಸು ದೊರೆಯುತ್ತಿಲ್ಲ ಎಂದರೆ ಅವರು ಈ ಉಪಾಯವನ್ನು ಮಾಡುವುದರಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮನೆಯಲ್ಲಿ ಹಣದ ಸಮಸ್ಯೆ ಇದ್ದಾಗ ಪ್ರಾಣ ಮುದ್ರೆಯನ್ನು ಮಾಡುವುದರಿಂದ ಹಣದ ಸಮಸ್ಯೆಯು ಬಗೆಹರಿಯುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಿಜೆಪಿಯ ಪಕ್ಷದಲ್ಲೇ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ನಾಯಕರು ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಶೋಭ ಗೋ ಬ್ಯಾಕ್ ಎಂಬ ಅಭಿಯಾನ ಕೈಗೊಂಡಿದ್ದರು ಇದರ ಬೆನ್ನಲ್ಲೇ ಇದೀಗ ಡಿವಿ ಸದಾನಂದ ಗೌಡಗೆ ಕೂಡ ಸಂಕಷ್ಟ ಎದುರಾಗಿದೆ. https://kannadanewsnow.com/kannada/breaking-ramanagara-25-human-skulls-collected-accused-arrested/ ಹೌದು ಡಿವಿ ಸದಾನಂದ ಗೌಡರಿಗೆ ಎಂಪಿ ಟಿಕೆಟ್ ನೀಡಿದಂತೆ ಒತ್ತಾಯ ಕೇಳಿಬಂದಿದ್ದು, ದಾಸರಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಈ ಮಾತು ಕೇಳಿಬಂದಿದೆ. ಇದೀಗ ಡಿವಿ ಸದಾನಂದ ಗೌಡ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.ಏನಾದರೂ ಸದಾನಂದ ಗೌಡರಿಗೆ ಟಿಕೆಟ್ ಕೊಟ್ಟರೆ ಮತ ಹಾಕಲ್ಲ ಎಂದು ಮುಖಂಡರು ಕಿಡಿಕಾರಿದ್ದಾರೆ. https://kannadanewsnow.com/kannada/bengaluru-permission-to-drill-borewells-mandatory-from-now-on-strict-action-will-be-taken-if-rules-are-violated/ ಸದಾನಂದಗೌಡರಿಗೆ ಒಂದು ವೇಳೆ ಟಿಕೆಟ್ ನೀಡಿದರೆ ನಾವು ನೋಟಾಗೆ ಮತ ಹಾಕುತ್ತೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಡಿವಿ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅಲ್ಲದೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ…

Read More