Author: kannadanewsnow05

ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮೈಸೂರು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲು ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಕುರಿತು ಬಿಜೆಪಿ ಚಿಂತಿಸುತ್ತಿದೆ ಎನ್ನುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಪ್ರತಿಕ್ರಿಯೆ ನೀಡಿ ಪ್ರತಾಪ್ ಸಿಂಹಾಗೆ ಟಿಕೆಟ್ ತಪ್ಪುತ್ತೆ ಎನ್ನುವುದಿಲ್ಲ ಊಹಾಪೋಹ ಎಂದು ತಿಳಿಸಿದರು. https://kannadanewsnow.com/kannada/breaking-bengaluru-13-bikes-6-miscreants-arrested-for-wheeling-on-highway/ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ವಿಷಯವಾಗಿ ಯಾವುದೇ ವಿಚಾರ ಇಲ್ಲ ಪ್ರತಾಪ್ ಸಿಂಹನಿಗೆ ಟಿಕೆಟ್ ತಪ್ಪುತ್ತೆ ಎನ್ನುವುದಿಲ್ಲ ಊಹಾಪೋಹ.ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದರು. https://kannadanewsnow.com/kannada/bjp-jds-alliance-unholy-alliance-siddaramaiah/ ಬಿಸಿ ಪಾಟೀಲ್ ಟಿಕೆಟ್​ಗಾಗಿ ಪಟ್ಟು ಹಿಡಿದ ವಿಚಾರವಾಗಿ ಮಾತನಾಡಿದ ಅವರು, ಇದನ್ನು ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ನಮ್ಮ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನ ಆದ ಮೇಲೆ ಸಮಾಧಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮತ್ತೆ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಸಮಸ್ಯೆ ನೀಡುತ್ತ ಪುಂಡಾಟ ಮೆರೆಯುತ್ತಿದ್ದ 6 ಜನರನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. https://kannadanewsnow.com/kannada/bjp-jds-alliance-unholy-alliance-siddaramaiah/ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಿ ಹೆಚ್ಚಾಟ ಮೆರೆಯುತ್ತಿದ್ದ 6 ಜನರನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/india-signs-free-trade-agreement-with-european-free-trade-association/ ಇತ್ತೀಚಿಗೆ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ವೀಲಿಂಗ್ ಮಾಡುವ ಪುಂಡರಿಗೆ ಒಮ್ಮೆ ಎಚ್ಚರಿಕೆಯನ್ನು ಸಹ ನೀಡಿದರು ಅಲ್ಲದೆ ಠಾಣೆಗೆ ಕರೆಯಿಸಿ ವೀಲಿಂಗ್ ಮಾಡುವ ಪುಂಡರ ಪೋಷಕರಿಗೂ ಕೂಡ ಎಚ್ಚರಿಕೆ ನೀಡಿ ಕಳಿಸಿದ್ದರು ಆದರೂ ಕೂಡ ಬೆಂಗಳೂರಿನಲ್ಲಿ ಪದೇಪದೇ ಇಂತಹ ಘಟನೆಗಳು ನಡೆಯುತ್ತಲೇ ಇವೆ. https://kannadanewsnow.com/kannada/breaking-bengaluru-water-board-issues-march-15-rules-making-permission-mandatory-for-drilling-borewells-in-bengaluru/ ನೆಲಮಂಗಲ ಸಂಚಾರಿ ಪೊಲೀಸರು 13 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ. ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡಿ ಇತರ ವಾಹನಸವಾರರಿಗೂ ತೊಂದರೆ ಕೊಡುತ್ತಿದ್ದರು. ಆರಂಭದಲ್ಲಿ ವ್ಹೀಲಿಂಗ್ ದೃಶ್ಯ ಸೆರೆ ಹಿಡಿದ…

Read More

ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ನವರು ಚುನಾವಣಾ ಹೊಂದಾಣಿಕೆ ಯಾವತ್ತೂ ಮಾಡಿಕೊಂಡಿದ್ದಾರೆ. ಅವರ ಹಿಂದಿನ ಹೇಳಿಕೆಗಳನ್ನು ನೋಡಿದರೆ ಒಂದು ರೀತಿಯಲಿ ಇದು ಅಪವಿತ್ರ ಮೈತ್ರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/breaking-bengaluru-water-board-issues-march-15-rules-making-permission-mandatory-for-drilling-borewells-in-bengaluru/ ಶಿಕ್ಷಕರ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವೇಗೌಡರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ಮುಂದಿನ ಜನ್ಮದಲ್ಲಿ ಮುಸ್ಲಿಮಾಗಿ ಹುಟ್ಟುತ್ತೇನೆ ಎಂದಿದ್ದರು.ಕೋಮುವಾದಿ ಜೊತೆ ಹೋಗೋದಿಲ್ಲ ಅಂತ ಹೇಳಿದ್ದರು ಆದರೆ ಈಗ ಅವರು ಏನು ಮಾಡಿದ್ದು? ಜೆಡಿಎಸ್ ಉಳಿಸಿಕೊಳ್ಳಲು ಬಿಜೆಪಿ ಜೊತೆ ಹೋಗಿದ್ದಾರೆ ಎಂದರು. https://kannadanewsnow.com/kannada/how-people-spend-their-eyes-on-amavasya-tithi-to-get-rid-of-the-magical-vision-experiment/ ಬಿಜೆಪಿ ಜೆಡಿಎಸ್ ನವರಷ್ಟು ಮೂರ್ಖರು ಯಾರು ಇಲ್ಲ.ಮೋದಿ ಹೆಸರಿನ ಮೇಲೆ ಗೆಲ್ಲುತ್ತೇವೆ ಅಂತ ಅಂದುಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕೂಡ ರೋಡ್ ಶೋ ಮಾಡಿಸಿದ್ದರು. ಪ್ರಚಾರ ರೋಡ್ ಶೋ ಮಾಡಿದ್ದೆ ಮಾಡಿದ್ದು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/cant-compromise-in-victims-absence-hc/

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನತೆ ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಈಗಾಗಲೇ ಬಿಬಿಎಂಪಿ ಜನರಿಗೆ ನೀರು ಪೂರೈಕೆಗಾಗಿ ಸೂಕ್ತ ಕ್ರಮ ಕೈಗೊಂಡಿದ್ದು, ಇದೀಗ ಬೆಂಗಳೂರಿನಲ್ಲಿ ಬೋರ್ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಎಂದು ಜಲಮಂಡಳಿ ಆದೇಶ ಹೊರಡಿಸಿದೆ. ಹೌದು ಇದೀಗ ಬೆಂಗಳೂರಲ್ಲಿ ಬೋರ್ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಎಂದು ಜಲ ಮಂಡಳಿ ತಿಳಿಸಿದೆ. ಅನುಮತಿ ಇಲ್ಲದೆ ಬೋರ್ವೆಲ್ ಕೊರೆದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೋರ್ವೆಲ್ ಕೊರೆಯುವ ಕುರಿತು ಜಲ ಮಂಡಳಿ ಆದೇಶ ಹೊರಡಿಸಿದೆ.ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಬೋರ್ ಹಾಕಬೇಕು.ಒಂದು ವೇಳೆ ಅನುಮತಿ ಪಡೆದ ಸ್ಥಳ ಬಿಟ್ಟು ಬೇರೆ ಸ್ಥಳದಲ್ಲಿ ಬೋರ್ವೆಲ್ ಹಾಕಿದರೆ ಸೂಕ್ತವಾದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಳಮಂಡಳಿ, ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಬೇಕಾಬಿಟ್ಟಿ ಬೋರ್ವೆಲ್ ಕೊರೆಯುವವರಿಗೆ ಜಲ ಮಂಡಳಿ ಇದೀಗ ಶಾಕ್ ನೀಡಿದೆ. ಈ ಕುರಿತಂತೆ ಜಲಮಂಡಳಿ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆ ಬಳಿಕ ಅನುಮತಿ ಸಿಕ್ಕರಷ್ಟೇ…

Read More

ಸಂಸಾರದಲ್ಲಿನ ಕಣ್ಣಿನ ಆಯಾಸ ದೂರವಾಗಬೇಕಾದರೆ ಪ್ರತಿ ತಿಂಗಳು ಬರುವ ಅಮಾವಾಸ್ಯೆಯಂದು ನಮ್ಮ ಮನೆಯಲ್ಲಿದ್ದವರಿಗೆ ದೃಷ್ಠಿ ನಿವಾಳಿಸುವ ತಂತ್ರ ಮಾಡಬೇಕು. ಅಮಾವಾಸಿ ತಿಥಿಯಂದು ದೃಷ್ಟಿ ಸುತ್ತಿದರೆ ನಮ್ಮ ಕುಟುಂಬದಲ್ಲಿ ಜನರ ಕಣ್ಣಿನ ದೃಷ್ಟಿ ದೂರವಾಗುತ್ತದೆ ಮತ್ತು ಕುಟುಂಬದ ಸದಸ್ಯರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ನಮ್ಮ ಪೂರ್ವಜರ ನಂಬಿಕೆಯಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಗ್ಯಾರಂಟಿ ಸಮಾವೇಶಗಳನ್ನು ಮೇಲಿಂದ ಮೇಲೆ ಹಮ್ಮಿಕೊಳ್ಳುತ್ತಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ! ರಾಜ್ಯದ ಪಾಲಿನ ಝೀರೋ! ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/doing-these-three-small-tasks-every-sunday-will-bring-the-full-blessings-of-mother-sri-lakshmi-devi-and-the-sun-god/ ಈ ಕುರಿತಂತೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು! https://kannadanewsnow.com/kannada/if-you-have-crossed-the-age-of-30-years-and-there-is-no-delay-in-the-marriage-process-then-do-this-experiment-and-you-will-get-a-bracelet/ ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!’ ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ..ಆ ಚಿಂತೆಯೇ ನಿಮ್ಮ ಪಕ್ಷ, ಸರಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ.…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ಯಾವುದೇ ಒಂದು ಕಾರ್ಯವನ್ನು ಮಾಡುವಾಗ ನಾವು ಅದರಿಂದ ಪ್ರತಿಫಲವನ್ನು ಬಯಸುತ್ತೇವೆಅದೇ ರೀತಿಯಾಗಿ ಆಧ್ಯಾತ್ಮಿಕವಾಗಿಯೂ ಕೂಡ ಕೆಲವು ನೀತಿ ನಿಯಮಗಳನ್ನು ಅನುಸರಿಸುತ್ತೇವೆ. ಕೆಲವೊಂದು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದಾಗ ಅದರಿಂದಲೂ ಕೂಡ ನಮಗೆ ಉತ್ತಮವಾದಂತಹ ಆರೋಗ್ಯ ಲಭಿಸುತ್ತದೆ ಎಂದಾಗ ಕೂಡ ಅದು ಬಹಳ ಮುಖ್ಯವಾಗಿರುತ್ತವೆ. ಭಾನುವಾರ ಎಂದರೆ ಅದು ಸೂರ್ಯ ದೇವನಿಗೆ ಸಮರ್ಪಿತವಾದ ದಿನ. ಗ್ರಹಗಳ ರಾಜ ಸೂರ್ಯ ದೇವ ಪ್ರತ್ಯಕ್ಷವಾಗಿ ಕಾಣುವ ದೇವರು ಎಂದೇ ನಾವೆಲ್ಲರೂ ಕರೆಯುತ್ತೇವೆ. ಇಡೀ ಜಗತ್ತಿಗೆ ಇಡೀ ಭೂಮಂಡಲಕ್ಕೆ ಸೂರ್ಯ ದೇವನ ಅನುಗ್ರಹ ಎಷ್ಟು ಮುಖ್ಯವೋ ಮತ್ತು ವ್ಯಕ್ತಿಯ ಜೀವನದಲ್ಲಿ ಆರೋಗ್ಯ, ಆಯಸ್ಸು, ಯಶಸ್ಸು, ಕೀರ್ತಿ ಮತ್ತು ಪ್ರಶಂಸೆಗಳು ಸೂರ್ಯ ದೇವನ ಅನುಗ್ರಹ ಕೂಡ ಅಷ್ಟೇ ಮುಖ್ಯ ಆಗಿರುತ್ತದೆ. ಹಾಗಾಗಿ ನಾವು ಸೂರ್ಯ ದೇವನ ದಿನವಾದ ಭಾನುವಾರದ ದಿನ ಕೆಲವೊಂದು ಕೆಲಸಗಳನ್ನು ಅದರಲ್ಲೂ ಅತಿ ಮುಖ್ಯವಾಗಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿರುವ ಗಂಡು ಮಕ್ಕಳಿಗಾಗಲಿ ಅಥವಾ ಹೆಣ್ಣು ಮಕ್ಕಳಿಗಾಗಲಿ ಎಷ್ಟೇ ವಯಸ್ಸಾದರೂ ಕಂಕಣಭಾಗ್ಯ ಕೂಡಿ ಬರದೇ ಮದುವೆ ಆಗುತ್ತಿರುವುದಿಲ್ಲ, ಯಾವಾಗ ವಿವಾಹದಲ್ಲಿ ವಿಳಂಬವಾಗುತ್ತದೆಯೋ ಆಗ ಜಾತಕದಲ್ಲಿರುವ ಹಲವಾರು ಸಮಸ್ಯೆಗಳು,ದೋಷಗಳು ಇರುವುದು ಗೋಚರಿಸುತ್ತದೆಈ ರೀತಿಯ ದೋಷಗಳಲ್ಲಿ ಮೊದಲಿಗೆ ಕಂಡುಬರುವುದು ರಾಹು-ಕೇತು ಹಾಗೂ ಸರ್ಪದೋಷ. ವಿವಾಹ ವಿಳಂಬವಾಗುವುದಕ್ಕೆ ಮುಖ್ಯ ಕಾರಣವೇ ಈ ಮೂರು ದೋಷ ಎಂದರೆ ತಪ್ಪಾಗಲಾರದು ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾರಿಗೆ ವಿವಾಹ ವಿಳಂಬವಾಗುತ್ತಿದೆಯೋ ಅವರು ಮಂಗಳವಾರ ದಿನ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ದರ್ಶನವನ್ನು ಮಾಡಬೇಕು ಹಾಗೂ ಅಭಿಷೇಕವನ್ನು ಮಾಡಿಸಬೇಕು. ಅದೇ ರೀತಿ 9 ಮಂಗಳವಾರಗಳ ಕಾಲ ಉಪವಾಸದಿಂದ ಇಂದು ಅಮ್ಮನವರ ದರ್ಶನವನ್ನು ಮಾಡಬೇಕು. ಇನ್ನು ತಂತ್ರಶಾಸ್ತ್ರದ ಪ್ರಕಾರ ಶನಿವಾರದ ದಿನ ಸಾಯಂಕಾಲ 5-30 ನಿಮಿಷದಿಂದ 6-30…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ ಪಕ್ಷವು ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದೊಂದಿಗೆ ಕೈಜೋಡಿಸಿದೆ.ಡಿಎಂಕೆ –ಕಾಂಗ್ರೆಸ್ ಮೈತ್ರಿ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕವು, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವ್ಯಂಗ್ಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ‘ಕಾವೇರಿ ನೀರು ಹಂಚಿಕೆ’ ವಿಚಾರಕ್ಕೆ ಹೋಲಿಸಿದೆ. https://kannadanewsnow.com/kannada/breaking-two-ias-officers-martyred-in-firing-on-terrorists-in-pakistan-watch-video/ ‘ಇಂಡಿಯಾ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ. ಕನ್ನಡಿಗರಿಗೆ ಕಷ್ಟ-ನಷ್ಟ-ಸಂಕಟ ಎಲ್ಲಾ ಫ್ರೀ, ಫ್ರೀ, ಫ್ರೀ ’ ಎಂದು ಬಿಜೆಪಿ ಲೇವಡಿ ಮಾಡಿದೆ.ಡಿಎಂಕೆ ಪಕ್ಷವು ಮೈತ್ರಿ ಪಕ್ಷ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಒಂಬತ್ತು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಒಂದು ಸ್ಥಾನ ಸೇರಿದಂತೆ 10 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. https://kannadanewsnow.com/kannada/breaking-actor-darshan-campaigns-for-sumalatha-i-cant-give-up-my-mother/ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತಮಿಳುನಾಡಿನ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೆಲ್ವಪೆರುಂಥಗೈ ಅವರು ಸೀಟು ಹಂಚಿಕೆ ಒಪ್ಪಂದಕ್ಕೆ ಶನಿವಾರ ಸಹಿ ಹಾಕಿದ್ದಾರೆ. ಈ ವೇಳೆ ಎಐಸಿಸಿ…

Read More

ಮಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಇದಕ್ಕೆ ನಟ ದರ್ಶನ್ ಹಾಗೂ ಯಶ್ ಅವರು ಕೂಡ ಸುಮಲತಾ ಅವರ ಪರವಾಗಿ ಪ್ರಚಾರ ಮಾಡಿ ಬೆಂಬಲಿಸಿದ್ದು ಪ್ರಮುಖವಾದ ಕಾರಣವಾಗಿತ್ತು.ಅಲ್ಲದೆ ಈ ಬಾರಿ ಕೂಡ ನಟ ದರ್ಶನ್ ಅವರು ಸುಮಲತಾ ಅವರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಟ ದರ್ಶನ್ ಸುಮಲತಾ ಅಂಬರೀಶ್ ಪರ ಚುನಾವಣೆ ಪ್ರಚಾರ ಮಾಡುವುದರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆತ್ತ ತಾಯಿಯನ್ನ ಬಿಟ್ಟು ಕೊಡಕ್ಕೆ ಆಗುತ್ತಾ. ಈ ಹಿಂದೆಯೂ ಅವರ ಜೊತೆಗೆ ನಿಂತಿದ್ದೇ. ಯಾವಾಗಲೂ ನಮ್ಮ ಅಮ್ಮನ ಜೊತೆ ಇರುತ್ತೇನೆ.ನಿಮ್ಮ ಮನೆಯಲ್ಲಿ ನಿಮ್ಮ ತಾಯಿನ ಬಿಟ್ಟು ಬಿಡ್ತೀರಾ ಅಮ್ಮ ಅಮ್ಮನೇ ಅಲ್ವಾ ಎಂದು ಮಂಗಳೂರಿನ ಕುತ್ತಾರಿನಲ್ಲಿ ನಟ ದರ್ಶನ್ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಏಕೆಂದರೆ ಒಂದು ಕಡೆ ಸುಮಲತಾ ಅಂಬರೀಷ್ ಟಿಕೇಟ್ ನಂಗೆ…

Read More