Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ನಟ ದರ್ಶನ್ ಗೆ ಬಿಗ್ ಡೇ ಏಕೆಂದರೆ ಕೋರ್ಟ್ ದೋಷಾರೋಪ ಪಟ್ಟಿ ಪ್ರಕ್ರಿಯೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳು ಸಾಕ್ಷಿಗಳನ್ನು ಒಪ್ಪದಿದ್ದರೆ ಕೋರ್ಟು ವಿಚಾರಣೆ ಮುಂದುವರಿಸುತ್ತದೆ. ಅಕಸ್ಮಾತ್ ಆರೋಪಿಗಳು ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷ ವಿಧಿಸುತ್ತದೆ ಹಾಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಇವತ್ತು ಬಹಳ ಮಹತ್ವದ ದಿನವಾಗಿದೆ. ಇದೆಲ್ಲದರ ಮಧ್ಯ ದರ್ಶನ್ ಮತ್ತು ಪವಿತ್ರ ಗೌಡ ಮದುವೆ ಆಗಿದ್ದಾರಾ ಎನ್ನುವ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದು ಬಾರಿ ವೈರಲ್ ಆಗಿದೆ. ಪವಿತ್ರ ಕುತ್ತಿಗೆಯಲ್ಲಿ ಅರಿಶಿನದ ದಾರ ಇರುವ ತಾಳಿ. ಮದುವೆ ಡ್ರೆಸ್ ನಲ್ಲಿ ದರ್ಶನ್ ಮತ್ತು ಪವಿತ್ರ ಇರುವ ಫೋಟೋ ವೈರಲ್ ಆಗಿದ್ದು, ಪವಿತ್ರಾ ಬಿಳಿ ಮತ್ತು ಮರುನ್ ಬಾರ್ಡರ್ ಸೀರೆ ಧರಿಸಿದ್ದಾಳೆ. 10 ವರ್ಷಗಳ ಹಿಂದೆ ತೆಗೆದಿರುವ ಫೋಟೋಗಳು ಈಗ ವೈರಲ್ ಆಗುತ್ತಿವೆ. ಹಾಗಾದರೆ ದರ್ಶನ್ ಮಾತೃ ಪವಿತ್ರ ಮದುವೆಯಾಗಿದ್ರ? ಅವರಿಬ್ಬರೂ ಸತಿ ಪತಿಗಳ? ದರ್ಶನಗೆ ಪವಿತ್ರ ಊಟ ಮಾಡಿಸುತ್ತಿರುವ ಫೋಟೋ ಕೂಡ ವೈರಲ್…
ನಗದು ಹರಿವನ್ನು ಹೆಚ್ಚಿಸಲು ದೇಣಿಗೆಗಳು ನಾವೆಲ್ಲರೂ ಹಣವನ್ನು ಹುಡುಕುತ್ತಾ ಅಲೆದಾಡುತ್ತಿದ್ದೇವೆ. ನಾವು ಕಷ್ಟಪಟ್ಟು ಸಂಪಾದಿಸಿದ ಹಣ ನಮ್ಮೊಂದಿಗೆ ಉಳಿಯಲು, ನಮ್ಮ ಶ್ರಮಕ್ಕೆ ಅನುಗುಣವಾಗಿ ಹಣದ ಒಳಹರಿವು ಇರಲು ಮತ್ತು ನಾವು ಇತರರಿಗೆ ತಿಳಿದೋ ತಿಳಿಯದೆಯೋ ನೀಡಿದ ಹಣವನ್ನು ಮರಳಿ ಪಡೆಯಲು, ನಮಗೆ ಮಹಾಲಕ್ಷ್ಮಿಯ ಕೃಪೆ ಬೇಕು. ಮಹಾಲಕ್ಷ್ಮಿಯ ಕೃಪೆ ಮಾತ್ರ ಸಾಕಾಗುವುದಿಲ್ಲ. ನಮಗೆ ಶುಕ್ರದೇವನ ಕೃಪೆ ಮತ್ತು ಗುರುದೇವನ ಕೃಪೆಯೂ ಬೇಕು. ಈ ಎರಡು ಗ್ರಹಗಳ ಕೃಪೆ ನಮಗಿದ್ದರೆ, ಹಣದ ಕೊರತೆಯಿಲ್ಲ ಎಂದು ಸಹ ಹೇಳಬಹುದು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಈ ಎರಡು ಗ್ರಹಗಳ ಕೃಪೆಯನ್ನು ಪಡೆಯಲು ಮಾಡಬೇಕಾದ ದಾನವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಪ್ರಿಯಕರನ ಜೊತೆ ಸೇರಿ ಪುತ್ರಿ ಹೆತ್ತ ತಾಯಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಪ್ರಿಯಕರ ಮತ್ತು ಆತನ ಸ್ನೇಹಿತರ ಜೊತೆ ಸೇರಿ ಪುತ್ರಿ ತಾಯಿಯ ಕೊಲೆ ಮಾಡಿದ್ದಾಳೆ. 34 ವರ್ಷದ ತಾಯಿಯನ್ನು ಪಾಪಿ ಪುತ್ರಿ ಕೊಲೆ ಮಾಡಿದ್ದಾಳೆ. ಅಕ್ಟೋಬರ್ 25 ರಂದು ನೇತ್ರಾವತಿ ಕೊಲೆಯಾಗಿದ್ದು, ಕೊಲೆ ಮಾಡಿ ಆತ್ಮಹತ್ಯೆ ಬಿಂಬಿಸಲು ದೊಡ್ಡ ಹೈಡ್ರಾಮಾ ಮಾಡಿದ್ದಾಳೆ, ಪೊಲೀಸ್ ತನಿಖೆಯ ವೇಳೆ ನೇತ್ರಾವತಿ ಕೊಲೆಯ ರಹಸ್ಯ ಬಯಲಾಗಿದ್ದು, ಮಿಸ್ಸಿಂಗ್ ಕಂಪ್ಲೇಂಟ್ ನಿಂದ ಕೊಲೆ ರಹಸ್ಯ ಬಯಲಾಗಿದೆ. ಮೃತ ನೇತ್ರಾವತಿಯ ಮಗಳು ಓರ್ವ ಯುವಕರನ್ನು ಪ್ರೀತಿಸುತ್ತಿದ್ದಳು. ಆಗಾಗ ಮನೆಗೆ ಪ್ರಿಯಕರನ್ನು ನೇತ್ರಾವತಿ ಮಗಳು ಕರೆತರುತ್ತಿದ್ದಳು. ಅಕ್ಟೋಬರ್ 25 ರ ರಾತ್ರಿ ಕೂಡ ಮನೆಗೆ ಬಂದಿದ್ದಾಳೆ , ಪ್ರಿಯಕರನ ಮೂವರು ಸ್ನೇಹಿತರು ಕೂಡ ಮನೆಗೆ ಬಂದಿದ್ದಾರೆ. 11 ಗಂಟೆಗೆ ನೇತ್ರಾವತಿಗೆ ಮಗಳೊಂದಿಗೆ ಇರುವ ಹುಡುಗರ ಕಂಡು ನೇತ್ರಾವತಿ ಜಗಳ…
ಚಿಕ್ಕಮಗಳೂರು : ಚಿಕ್ಕಮಂಗಳೂರು, ಸೇರಿದಂತೆ ಆ ಭಾಗದಲ್ಲಿ ಆನೆಗಳ ದಾಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಗೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬಿಜೆಪಿಯ ಮುಖಂಡ ಹರೀಶ್ (47) ಮತ್ತು ಉಮೇಶ್ (44) ಮೃತ ದುರ್ದವಿಗಳು ಎಂದು ತಿಳಿದುಬಂದಿದ್ದು, ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ಮಾಡಿದೆ. ಕೆರೆಕಟ್ಟೆ, ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಕೊಲೆ ಆರೋಪಿ ದರ್ಶನ್ ಗೆ ಇಂದು ಮಹತ್ವದ ದಿನವಾಗಿದ್ದು ಇಂದು ದೋಷಾರೋಪ ನಿಗದಿ ಮಾಡುವ ಕೋರ್ಟ್, ಕೋರ್ಟ್ ನಲ್ಲಿ ದೋಷಾರೋಪ ಹೋರಿಸುವ ಪ್ರಕ್ರಿಯೆ ಇರಲಿದ್ದು ಹಾಗಾಗಿ ದರ್ಶನ ಮತ್ತು ಗ್ಯಾಂಗ್ಗೆ ಇಂದು ಬಿಗ್ ಡೇ ಆಗಿದೆ. ಎಲ್ಲ 17 ಆರೋಪಿಗಳು ಒಪ್ಪಿಗಳು ಕೋರ್ಟಿಗೆ ಹಾಜರಾಗಬೇಕು. ಜಡ್ಜ್ ಆರೋಪಗಳನ್ನು ಎಲ್ಲರಿಗೂ ಓದಿ ಹೇಳಲಿದ್ದಾರೆ. ಆರೋಪ ನಿರಾಕರಿಸಿದರೆ ಸಾಕ್ಷಿ ವಿಚಾರಣೆ ಆರಂಭವಾಗಲಿದೆ. ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷ ವಿಧಿಸಬಹುದು ಆರೋಪ ಸುಳ್ಳು ಎಂದು ನಿರಾಕರಿಸುವ ಸಾಧ್ಯತೆ ಹೆಚ್ಚಾಗಿದೆ ಸಾಕ್ಷಿಗಳ ಪಟ್ಟಿ ಆಧರಿಸಿ ಕೋರ್ಟ್ ವಿಚಾರಣೆ ದಿನಾಂಕ ನಿಗದಿ ಮಾಡಲಿದೆ. ಆರೋಪ ನಿಗದಿಯ ಬಳಿಕ ಸಾಕ್ಷಿಯ ವಿಚಾರಣೆ ನಡೆಯಲಿದೆ.
ಶಿವಮೊಗ್ಗ,: ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್ಟಿಸಿ, ಆಧಾರ್ ಕಾಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೇರಾಕ್ಸ್, ಬೋರವೆಲ್ ಜೊತೆ ರೈತರ ಜಿಪಿಎಸ್ ಪೋಟೋ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ನ.15 ರೊಳಗಾಗಿ ಸಲ್ಲಿಸುವಂತೆ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ : ಶಿಕಾರಿಪುರ ವಲಯದ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಕಚೇರಿಯ ವಾಹನ ಚಾಲಕರಾದ ಸೋಮೇಶ್ವರ ಕೆ.ಎ ಅವರು ದಿ:26/8/2024 ರಿಂದ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಸೇವೆಯಿಂದ ಅಮಾನತ್ತು ಮಾಡಿ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಆದೇಶ ಹೊರಡಿಸಿದ್ದಾರೆ. ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು ಹಾಗೂ ಅವರ ವಾಸ ಸ್ಥಳವಾದ ಶಿವಮೊಗ್ಗ ನಗರದ ವಿನೋಬನಗರದ ವಿಳಾಸಕ್ಕೆ ತೆರಳಿ ಮನೆಯ ಮಾಲೀಕರಿಗೆ ಹಾಗೂ ನೆರೆಹೊರೆಯವರನ್ನು ವಿಚಾರಿಸಿದಾಗ ಆ ಸ್ಥಳದಲ್ಲಿ ವಾಸವಿರುವುದಿಲ್ಲ ಎಂದು ತಿಳಿದು ಬಂದಿದ್ದು, ಕೂಡಲೇ ಸ್ಥಳ ಮಜರ್ ಮಾಡಿ 15-7-2025 ರಂದು ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಿಗೆ ವರದಿಯನ್ನು ಸಲ್ಲಿಸಲಾಗಿದೆ. ವರದಿ ಆಧಾರದಿಂದ ಸೋಮೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಈ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಕಚೇರಿ ಹಾಜರಾಗಿ, ಗೈರು ಹಾಜರಾಗಿದ್ದಕ್ಕೆ ಸೂಕ್ತ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957 ರ…
ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರ ಕೊರತೆಯ ಹಿನ್ನೆಲೆಯಲ್ಲಿ ಪಶು ವೈದ್ಯರ ನೇಮಕಕ್ಕೆ ರೂಪರೆಷೆ ಸಿದ್ಧಪಡಿಸಲು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ACS ಗೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ವಿವಿಧ ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ಮತ್ತು ವನ್ಯಜೀವಿ ಪುನರ್ವಸತಿ ಕೇಂದ್ರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದೆ. ಪಶು ವೈದ್ಯರನ್ನು ನಿಯೋಜನೆ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಈಗಾಗಲೇ ಅರಣ್ಯ ಇಲಾಖೆಗೆ ಪ್ರತಿಭ ಈಶ್ವರ ಕಂಡ್ರೆ ಸೂಚನೆ ನೀಡಿದ್ದಾರೆ ಸಕ್ಕರೆ ಬೈಲುಕಿ ಬರದಲ್ಲಿ ಕಾಯಿಲೆಯಿಂದ ನಾಲ್ಕು ಆನೆಗಳು ನರಳುತ್ತಿವೆ ಬಾಲಣ್ಣ ಎಂಬ ಹಣೆಗೆ ಸೋಂಕು ಹಿನ್ನೆಲೆಯಲ್ಲಿ ವೈದ್ಯರು ಆನೆಯ ಕಿವಿಯನ್ನು ತೆಗೆದಿದ್ದಾರೆ. ಅಲ್ಲದೇ ಶಿವಮೊಗ್ಗ ದಸರಾ ಮಹೋತ್ಸವದಲ್ಲಿ ಬಾಲಣ್ಣ ಎಂಬ ಆನೆ ಪಾಲ್ಗೊಂಡಿತ್ತು. ಕಾರ್ಯಾಚರಣೆ ವೇಳೆ ಅರವಳಿಕೆ ಚುಚ್ಚು ಮದ್ದು ನೀಡಲು ವೈದ್ಯರ ಕೊರತೆ ಉಂಟಾಗಿದೆ ಹೀಗಾಗಿ ಪ್ರತ್ಯೇಕ ಕೇಡರ ರೂಪಿಸಿ ವನ್ಯಜೀವಿ ವೈದ್ಯರ ನೇಮಕ ಅಗತ್ಯವಾಗಿದೆ. ತಜ್ಞ ವನ್ಯಜೀವಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಪ್ರತ್ಯೇಕ…
ಯಾದಗಿರಿ : ರಾಜ್ಯದಲ್ಲಿ RSS ಪಥ ಸಂಚಲನ ಕುರಿತಂತೆ ಈಗಾಗಲೇ ಹಲವು ಘಟನೆಗಳು ನಡೆದಿದ್ದು, ಇದೀಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ಇಂದು RSS ಪಥ ಸಂಚಲನ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. RSS ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಅನುಮತಿ ನೀಡಿದೆ. ಹೌದು ಗುರುಮಠಕಲ್ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ, ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದೆ. ಷರತ್ತುಗಳೇನು? ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ…
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮುಸ್ಲಿಂ ಮದುವೆಗೆ ತಿಲಕ ಇಟ್ಟುಕೊಂಡು ಹಿಂದೂ ವ್ಯಕ್ತಿಯೊಬ್ಬರು ಬಂದಾಗ ತಿಲಕ ಇಟ್ಟುಕೊಂಡು ಬದಿದ್ದಾನೆ ಎನ್ನುವ ಕಾರಣಕ್ಕೆ ಹಿಂದೂಗಳಿಗೆ ಊಟ ಹಾಕಲ್ಲ ಎಂದು ಹೋಗಿ ಎಂದು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಇದೀಗ ವರದಿಯಾಗಿದೆ. ಹೌದು ತಿಲಕ ಇಟ್ಟುಕೊಂಡು ಊಟಕ್ಕೆ ಕುಳಿತ ವ್ಯಕ್ತಿಗೆ ಅವಮಾನ ಮಾಡಲಾಗಿದ್ದು ನಿಮಗೆ ಊಟ ಹಾಕಲ್ಲ ಎಂದು ಹೋಗಿ ಎಂದು ಅವಮಾನ ಮಾಡಿರುವ ಘಟನೆ ನೆಲಮಂಗಲದ ಮುಸ್ಲಿಮರ ಮದುವೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಇಸ್ಲಾಂಪುರದ ನಿವಾಸಿ ಸಮೀವುಲ್ಲಾ ಮತ್ತು ಕುಟುಂಬ ಅವಮಾನ ಮಾಡಿದ್ದಾರೆ. ಮುಜಾಮಿಲ್ ಪಾಷಾ ಮತ್ತು ಸಾನಿಯಾ ಮದುವೆ ಇತ್ತು. ತಿಲಕ ಇಟ್ಟುಕೊಂಡು ರಾಜು ಎನ್ನುವವರು ಊಟಕ್ಕೆ ಕುಳಿತುಕೊಂಡಿದ್ದ ನಿಮಗೆ ಊಟ ಹಾಕುವುದಿಲ್ಲ ನಿಮ್ಮನ್ನು ಇಲ್ಲಿ ಯಾರು ಕರೆದಿದ್ದು ಹಿಂದೂಗಳಿಗೆ ನಾವು ಊಟ ಹಾಕುವುದಿಲ್ಲ ಇದರಿಂದ ಎದ್ದು ಹೋಗಿ ಅಂತ ರಾಜುವನ್ನು ಕಳುಹಿಸಿದ್ದಾರೆ. ಇನ್ನು ವಿಡಿಯೋ ಒಂದರಲ್ಲಿ ವ್ಯಕ್ತಿಯೊಬ್ಬರು ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಬರ್ರಿ…














