Author: kannadanewsnow05

ಶಿವಮೊಗ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆ ಆ ನಡೆಯುತ್ತಿದ್ದು ಇದೀಗ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ ಗೆ ಲೋಕಸಭಾ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. https://kannadanewsnow.com/kannada/congress-used-to-take-20-years-to-do-what-we-did-in-five-years-pm-modi/ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.ನಿನ್ನೆ ಅವರ ಮನೆಗೆ ಪ್ರಹ್ಲಾದ ಜೋಶಿಯವರನ್ನು ಕಳುಹಿಸಿದ್ದೇ ಎಂದು ತಿಳಿಸಿದರು. https://kannadanewsnow.com/kannada/yediyurappa-ji-is-shobha-important-to-you-bjp-workers-in-chikkamagaluru/ ನನ್ನ ಜೊತೆಗೆ ಈಶ್ವರಪ್ಪ ಅವರು ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ.ದೆಹಲಿಯಲ್ಲಿ ಈ ಕುರಿತಂತೆ ಅಮಿತ ಶಾ ಅವರ ಜೊತೆಗೆ ಚರ್ಚಿಸೋಣ. ಈಗಲೂ ಕಾಲ ಮಿಂಚಿಲ್ಲ ಅವರಿಗೆ ನಾನು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಈಶ್ವರಪ್ಪ ನನ್ನ ಜೊತೆಗೆ ಬರಲಿ ಎಂದು ಯಡಿಯೂರಪ್ಪ…

Read More

ಚಿಕ್ಕಮಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಂಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಬಿಜೆಪಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಚಿವ ಸಿ ಟಿ ರವಿ ನಡುವೆ ಶೀತಲ ಸಮರ ಏರ್ಪಟ್ಟಿದ್ದು ಇದೀಗ ಸಿಟಿ ರವಿ ಬೆಂಬಲಿತರು ಈ ಹಿಂದೆ ನಡೆಸಿದ ಶೋಭಾ ಗೋ ಬ್ಯಾಕ್ ಅಭಿಯಾನ ಇಂದಿಗೂ ಕೂಡ ಮುಂದುವರೆದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/dont-be-afraid-bengaluru-will-have-water-till-july-bwssb/ ಹೌದು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಶೋಭಾ ಕರಂದ್ಲಾಜೆ ಹಾಗೂ ಸಿಟಿ ರವಿ ನಡುವೆ ತೀವ್ರ ಪೈಪೋಟಿ ನಡೆದಿದೆ. ಈ ಹಿನ್ನೆಲೆಯಲ್ಲಿ ಶೋಭಾ ಗೋ ಬ್ಯಾಕ್ ಅಭಿಯಾನ ಮುಂದುವರೆದಿದ್ದು, ಸರಣಿ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ, ಚಿಕ್ಕಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. https://kannadanewsnow.com/kannada/at-least-19-dead-7-missing-in-indonesia-landslides-and-floods/ ಸಿಟಿ ರವಿ ಸೋಲು, ಪ್ರತಾಪ್ ಸಿಂಹಗೆ ಟಿಕೆಟ್ ಅನುಮಾನ ಇವೆಲ್ಲ ಒಂದೇ ನಾಣ್ಯದ ಎರಡು ಕಥೆಗಳು ಎಂದು ಪೋಸ್ಟ ಹಂಚಿಕೊಂಡಿದ್ದಾರೆ.ಶೋಭಾ ಗೆ ಟಿಕೆಟ್ ಸಿಗುವುದಾದರೆ ಪ್ರತಾಪ್…

Read More

ಉತ್ತರಕನ್ನಡ : ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು 400ಕ್ಕೂ ಅಧಿಕ ಸೀಟು ಗೆಲ್ಲಬೇಕು ಅಂದಿದ್ದಾರೆ. 400 ಯಾಕೆ ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನ ತಿದ್ದುಪಡಿ ಮಾಡೋದಾದರೆ ಬಹುಮತ ಅವಶ್ಯ ಎಂದು ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ನಿದ್ದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ ಎಂದರು. ಹೀಗಾಗಿ ಈ ಬಾರಿ ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತ ಅಗತ್ಯವಿದೆ ಎಂದರು. ಹಿಂದಿನ ಬಾರಿ ಶೇಕಡಾ 68 ರಷ್ಟು ವೋಟು ನಮಗೆ ಬಂದಿತ್ತು. ಒಟ್ಟೂ ಹಿಂದೂಗಳ ಶೇ.85 ರಷ್ಟು ವೋಟು ಈ…

Read More

ಬೆಳಗಾವಿ : ಬೆಳಗಾವಿಯ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಏರ್ಪೋರ್ಟ್ ಹೊಸ ಟರ್ಮಿನಲ್ ಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಆದರೆ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ. https://kannadanewsnow.com/kannada/breaking-9-dead-78-hospitalised-after-eating-sea-turtle-meat-in-zanzibar/ ಈ ಮೂಲಕ ಏರ್ಪೋರ್ಟ್ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ವಿಮಾನ ನಿಲ್ದಾಣ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಕೂಡ 8 ಕಾರ್ಯಕ್ರಮಕ್ಕೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಗೆ ಕೂಡ ಆಹ್ವಾನ ನೀಡಿಲ್ಲ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-cooking-cylinder-blast-in-uttara-kannada-houses-of-naval-base-workers-set-on-fire/ ಹೊಸ ‘ಟರ್ಮಿನಲ್’ ಗೆ ಮೋದಿ ಚಾಲನೆ ಮುಂಬರುವ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ 15 ವಿಮಾನ ನಿಲ್ದಾಣ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಯೋಜನೆಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಸಿವಿಲ್ ನಿರ್ಮಾಣ ಕಾಮಗಾರಿಯ…

Read More

ಉತ್ತರಕನ್ನಡ : ಅಡುಗೆ ಸಿಲಿಂಡರ್ ಸ್ಪೋಟಗೊಂಡು ನೌಕಾನೆಲೆ ಕಾರ್ಮಿಕರ ಮನೆಗಳಿಗೆ ಬೆಂಕಿ ತಗುಲಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆ ಲೇಬರ್ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/miss-world-2024-nita-ambani-honoured-with-humanitarian-award-humanitarian-award/ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಮುದುಗಾ ಎಂಬಲ್ಲಿ ನೌಕಾನೆಲೆಯ ಕಾರ್ಮಿಕರ ಕಾಲೋನಿಯಲ್ಲಿ ಸುಮಾರು 150ಕ್ಕೂ ಅಧಿಕ ಶೆಡ್ ಗಳು ಇವೆ.ಈ ವೇಳೆ ಸಿಲಿಂಡರ್ ಸ್ಫೋಟದಿಂದ ಹಲವು ಮನೆಗಳು ಬೆಂಕಿಗೆ ಆಹುತಿಯಾಗಿವೆ.ಆದರೆ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ವೇಳೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/no-maintenance-for-daughter-in-law-from-in-laws-after-husbands-death-hc/ 51 ಕೆಜಿ ಗಾಂಜಾ ವಶ ಕೇರಳದಿಂದ ಸಾಗಿಸುತ್ತಿದ್ದ 51 ಕೆಜಿ ಗಾಂಜಾವನ್ನು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಸಮೀಪ ವಶಕ್ಕೆ ಪಡೆಯಲಾಗಿದೆ. ಕಸ್ಕೆಬೈಲು ಚೆಕ್ಪೋಸ್ಟ್ ಬಳಿ ಸಮೀಪ ಪೊಲೀಸರು ಗಾಂಜಾ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ್ದಾರೆ. https://kannadanewsnow.com/kannada/it-is-unfortunate-that-the-youth-are-becoming-addicted-to-drugs-siddaramaiah/ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆ ಬೈಲು ಎಂಬಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ…

Read More

ಬೆಂಗಳೂರು : ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದೆ. ಅಲ್ಲದೆ, ಈ ಕುರಿತಾಗಿ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದೆ. https://kannadanewsnow.com/kannada/it-is-unfortunate-that-the-youth-are-becoming-addicted-to-drugs-siddaramaiah/ ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು. https://kannadanewsnow.com/kannada/sofia-leone-passes-away-the-industrys-fourth-death-in-three-months/ ವಾದ-ಪ್ರತಿವಾದದ ಬಳಿಕ ನ್ಯಾಯಲಯವು ಅರ್ಜಿದಾರರಿಂದ ನ್ಯಾಯಾಲಯಕ್ಕೆ ಸಲ್ಲಿಕೆಯಾದ ದಾಖಲೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿತು. ಬಳಿಕ ಸಿಆರ್‌ಪಿಸಿ ಸೆಕ್ಷನ್ 125 ಅಡಿ ಸೊಸೆಯು ಅತ್ತೆ-ಮಾವನ ವಿರುದ್ಧ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿ ಮ್ಯಾಜಿಸ್ಟ್ರೇಟ್…

Read More

ಬೆಂಗಳೂರು : ಪ್ರತಿವರ್ಷ ಮ್ಯಾರಥಾನ್ ಮೂಲಕ ಡ್ರಗ್ಸ್ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ಯುವ ಸಮೂಹ ಡ್ರಗ್ಸ್ ವ್ಯಸನಿಗಳಾಗುತ್ತಿರುವುದು ದುರಾದೃಷ್ಟಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದರು. https://kannadanewsnow.com/kannada/good-news-for-annadatas-crop-insurance-to-be-disbursed-to-5-lakh-farmers-bank-accounts-by-march-end/ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಡ್ರಗ್ಸ್ ಜನಜಾಗೃತಿ ಕುರಿತಂತೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟಕ್ಕೆ ಸಿಎಂ ಸಿದ್ದರಾಮಯ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರವನ್ನು ಹೆಚ್ಚು ಹಸಿರು ಕಾರಣ ಮಾಡಬೇಕು. ಪ್ರತಿವರ್ಷ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಯುವ ಸಮೂಹ ಡ್ರಗ್ಸ್ ವ್ಯಸನಿಗಳಾಗುತ್ತಿರುವುದು ದುರಾದೃಷ್ಟಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/49-gold-sculptures-worth-1-3-million-stolen-from-museum-in-italy/ ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಸಮಾವೇಶ ಇಂದು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಮಂಡ್ಯದಲ್ಲಿ ಹಮ್ಮಿಕೊಂಡ ಗ್ಯಾರಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.ಮಂಡ್ಯದ ವಿಶ್ವವಿದ್ಯಾಲಯ ಆವರಣದಲ್ಲಿ ಈ ಒಂದು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಇಂದು ಬೆಳಿಗ್ಗೆ 11:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಲಳಿದ್ದು ಗ್ಯಾರಂಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಜನ ಸೇರುವ…

Read More

ಬೆಂಗಳೂರು : ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ ಜನ ರೈತರು ಹೆಸರು ನೋಂದಾಯಿಸಿಕೊಂಡಿದ್ದು ಮಾರ್ಚ್ ಅಂತ್ಯದ ವೇಳೆಗೆ 13 ಲಕ್ಷ ರೈತರಿಗೆ 1,400 ಕೋಟಿ ಮೊತ್ತವನ್ನು ಬೆಳೆ ವಿಮೆ ವಿತರಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. https://kannadanewsnow.com/kannada/49-gold-sculptures-worth-1-3-million-stolen-from-museum-in-italy/ ನಾಗಮಂಗಲ ತಾಲೂಕಿನ ಸವಲತ್ತು ವಿತರಣಾ ಸಮಾವೇಶ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ವಿಮೆಗಾಗಿ ಪ್ರಸ್ತುತ 8 ಲಕ್ಷ ರೈತರಿಗೆ 600 ಕೋಟಿ ವಿಮೆ ಹಣ ಪಾವತಿಯಾಗಿದೆ. ಉಳಿದ 800 ಕೋಟಿ ರೂ. ಅನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸಲಾಗುವುದು ಎಂದು ಅವರು ತಿಳಿಸಿದರು. https://kannadanewsnow.com/kannada/breaking-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%af%e0%b3%8b%e0%b2%97%e0%b3%87%e0%b2%b6%e0%b3%8d-%e0%b2%b8%e0%b2%be%e0%b2%b5%e0%b3%81-%e0%b2%aa/ ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. 10 ತಿಂಗಳಲ್ಲಿ ವೈದ್ಯಕೀಯ ಕಾಲೇಜು, ಕೆಎಸ್‌ಆರ್‌ಟಿಸಿ ವಿಭಾಗ, ಆರ್‌ಟಿಒ ಕಚೇರಿ, ಪೊಲೀಸ್‌ ಠಾಣೆ, ಮಿನಿ ವಿಧಾನಸೌಧ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ನಾಗಮಂಗಲದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಯೋಗೇಶ್ ಎಂಬ ಯುವಕನ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ತಂದೆಯೇ ಮಗನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಯೋಗೇಶ್ (21) ಎನ್ನುವ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಒಂದು ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕುಡಿತ ಬಿಡಿಸಲಾಗದೆ ತಂದೆಯೆ ಯೋಗೇಶ್ನನ್ನೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ರ ಯೋಗೇಶ್ ಹತ್ಯೆಗೆ ಇದು ಆತ್ಮಹತ್ಯೆ ಎಂದು ತಂದೆ ಪ್ರಕಾಶ್ ಬಿಂಬಿಸಿದ್ದರು.ಮಾರ್ಚ್ 6 ರಂದು ಬಸವೇಶ್ವರನಗರದಲ್ಲಿ ಯೋಗೇಶ್ ಕೊಲೆ ನಡೆದಿತ್ತು. ಆತ್ಮಹತ್ಯೆಯಲ್ಲ ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರವರೆಗೆ ಆತ್ಮಹತ್ಯೆ ಅಲ್ಲ ಇದು ಕೊಲೆ ಎಂದು ಉಲ್ಲೇಖವಾಗಿದೆ. ಪುತ್ರ ಯೋಗೇಶ್ ಕುಡಿತದ ಚಟದಿಂದ ತಂದೆ ಪ್ರಕಾಶ್ ಬೇಸತ್ತಿದ್ದರು. ಇದೇ ಕಾರಣಕ್ಕೆ ಪ್ರಕಾಶ್ ಪುತ್ರ ಯೋಗೇಶ್ ಕತ್ತು ಬಿಗಿದು ಉಸಿರುಘಟ್ಟಿಸಿ ಕೊಲೆ ದೈದಿದ್ದಾರೆ ಎನ್ನಲಾಗಿದೆ.ಸದ್ಯ ಆರೋಪಿ ಪ್ರಕಾಶ್ ಬಂಧಿಸಿ…

Read More

ಕೋಲಾರ : ವರದಕ್ಷಿಣೆ ವಿಚಾರವಾಗಿ ಗಂಡ ಹಾಗೂ ಆತನ ಮನೆಯವರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ್ದರಿಂದ ಬೇಸತ್ತ ಗೃಹಿಣಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾದನಹಟ್ಟಿ ಗ್ರಾಮದ ಬಳಿ ನಡೆದಿದೆ. https://kannadanewsnow.com/kannada/excessive-use-of-smartphones-can-harm-the-eyes-of-children-under-10-years-of-age-doctors/ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯನ್ನು ನಿಧಿಶ್ರೀ(27) ಎಂದು ತಿಳಿದುಬಂದಿದೆ. ಪತಿ ಶ್ರೀರಾಮ, ಮಾವ ನಾರಾಯಣಸ್ವಾಮಿ, ಬಾಮೈದ ಅರುಣ್ ಹಾಗೂ ನಾದಿನಿ ಯಶೋಧಾ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. https://kannadanewsnow.com/kannada/countrys-progress-cannot-be-imagined-without-development-of-farmers-villages-rajnath-singh/ ಇತ್ತ ಮೃತಳ ಕುಟುಂಬಸ್ಥರು ಗಂಡನ ಮನೆಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನ ನಮಗೆ ಒಪ್ಪಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತಳ ಕುಟುಂಬಸ್ಥರು ಆರೋಪಿಗಳನ್ನು ನಮಗೆ ಒಪ್ಪಿಸುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಆದರೆ ಮೃತ ಶರೀರ ತೆಗೆದುಕೊಂಡು ಹೋಗುವಂತೆ ಪೊಲೀಸರು ಕುಟುಂಬಸ್ಥರ ಮನವೊಲಿಸಲು ಹರಸಾಹಸ ನಡೆಸಿದ್ದಾರೆ. https://kannadanewsnow.com/kannada/guarantee-conference-to-be-held-in-mandya-today-cm-siddaramaiah/ ಆದರೆ ಆರೋಪಿಗಳನ್ನು ಬಂಧಿಸಿ ನಮಗೆ ಒಪ್ಪಿಸುವವರಿಗೆ ಇಲ್ಲಿಂದ ಕದಲುವುದಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.…

Read More