Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದ್ದು, ಇದರ ಮಧ್ಯ ದಲಿತ ಸಿಎಂ ಕೂಡ ಕೇಳಿ ಬರುತ್ತಿದೆ. ಈ ವಿಚಾರವಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಮಾತನಾಡಿದ್ದು, ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ ಎಂದಿದ್ದಾರೆ. ಬೆಂಗಳೂರಲ್ಲಿ ದಲಿತ ಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು ಎಂದು ಇತ್ತು. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲ ಆಗುತ್ತದೆ. ಹೈಕಮಾಂಡ್​ಗೆ ಯಾವ ಕಾಲದಲ್ಲಿ ಏನು ಆಗಬೇಕು ಅಂತ ಗೊತ್ತಿದೆ. ಮಾಡುವ ಸ್ಥಾನದಲ್ಲಿ ಖರ್ಗೆಯವರು ಕೂತಿದ್ದಾರೆ. ನಾವು ಇನ್ನೇನು ಮಾತನಾಡೋದು ಎಂದರು. ನಮಗೆ ಇದೊಂದು ನೋವಿದೆ. ಶೇ25ರಷ್ಟು ಇರುವ ಸಮುದಾಯ ಶೇ75ರಷ್ಟು ಮತಗಳನ್ನು ಕಾಂಗ್ರೆಸ್​ಗೆ ಹಾಕುತ್ತಾರೆ. ಇದೆಲ್ಲವನ್ನೂ ಹೈಕಮಾಂಡ್​ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. 2028ಕ್ಕೆ ಮತ್ತೆ ಅಧಿಕಾರಕ್ಕೆ ಬರೋದು ನಮ್ಮ ದೃಷ್ಟಿಕೋನ ಎಂದು ಪರೋಕ್ಷವಾಗಿ ದಲಿತ ಸಿಎಂ ಪರ…

Read More

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡಗೆ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆಗೆಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿಂದನೆ ಮಾಡಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಸಚಿವ ಮುನಿಯಪ್ಪ ರಾಜೀವ್ ಗೌಡ ಪರ ಬ್ಯಾಟ್ ಬೀಸಿದ್ದು, ಆತ ಒಬ್ಬ ಸೌಮ್ಯ ಸ್ವಭಾವದವನು ಎಂದಿದ್ದಾರೆ. ಆತನನ್ನು ಕರೆದು ಬುದ್ದಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿರುವವರಿಗೆ ಹೀಗೆ ಮಾತನಾಡಬಾರದು. ಕೂಲಂಕಷವಾಗಿ ಯೋಚಿಸಬೇಕು. ಹೀಗೆಲ್ಲ ಮಾತನಾಡಬಾರದು. ಜೆಡಿಎಸ್​ನವರು ಹಿಂದೆ ಬ್ಯಾನರ್ ಹಾಕಿದಾಗ ಈ ಅಧಿಕಾರಿ ತೆಗೆದಿಲ್ಲ. ಈಗ ತೆಗೆದ್ರು ಎಂಬುದುರ ರಾಜೀವ್ ಗೌಡ ವಾದ. ಆದರೆ, ಹೀಗೆ ಮಾತನಾಡುವುದು ಅನಾಗರೀಕತೆ ಆಗುತ್ತದೆ. ಸುಸಂಸ್ಕೃತರು ಹೀಗೆಲ್ಲ ಮಾತನಾಡಬಾರದು ಎಂದರು. ರಾಜೀವ್ ಗೌಡ ಹೇಳುವ ಪ್ರಕಾರ ಅವರ ಹಿನ್ನೆಲೆಯನ್ನು ನೋಡಿದಾಗ ಅವರ ಅಭಿಪ್ರಾಯದಲ್ಲಿ ಜೆಡಿಎಸ್ ಬ್ಯಾನರ್ ತೆಗೆಸಿರಲಿಲ್ಲ‌, ಜೆಡಿಎಸ್​ನ ಪೋಸ್ಟರ್ ಬ್ಯಾನರ್ ತೆಗೆಯುತ್ತಿಲ್ಲ ಆ ಅಧಿಕಾರಿ. ಕೇವಲ ಕಾಂಗ್ರೆಸ್​ನದ್ದು ಮಾತ್ರ ತೆಗೆದಿದ್ದಾರೆ ಎಂಬುದು ರಾಜೀವ್…

Read More

ಬೆಂಗಳೂರು : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವಾಗಿ ಮಹತ್ವದ ಸುಳಿವು ನೀಡಿದ್ದಾರೆ. ಯಾವಾಗ ರಾಜಕಾರಣಕ್ಕೆ ಬರಬೇಕು ಎಂದು ತೀರ್ಮಾನಿಸುತ್ತೇನೆ ಎಂದು ಹೇಳುವ ಮೂಲಕ ರಾಜರಾಜಕಾರಣಕ್ಕೆ ಬರುವ ಕುರಿತು ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ 2028ಕ್ಕೆ ರಾಜ್ಯ ರಾಜಕೀಯಕ್ಕೆ ಬರುವ ಬಗ್ಗೆ ಸುಳಿವು ನೀಡಿದ್ದಾರೆ.ನಾನು ಎಲ್ಲಿರಬೇಕು ಅಂತ ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಬಿಜೆಪಿ ಮತ್ತು ನಾವು ಮೈತ್ರಿ ಮಾಡಿಕೊಂಡಿದ್ದು ಯಾವುದೇ ರೀತಿ ಗೊಂದಲ ಇರಬಾರದು ರಾಜ್ಯದಲ್ಲಿ ಒಳ್ಳೆ ಸರ್ಕಾರ ಅಧಿಕಾರಕ್ಕೆ ಬಂದವು ಜನರು ನೆಮ್ಮದಿಯಾಗಿ ಇರಬೇಕು ಎಂದು ಅವರು ತಿಳಿಸಿದರು

Read More

ಈ ಪೂಜೆ ಹೆಣ್ಣುಮಕ್ಕಳಿಗೆ ಮಾತ್ರ. ಹುಡುಗರಿಗೆ ಮಾಡಬಾರದಾ ಎಂದು ಕೆಲವರು ಕೇಳಬಹುದು. ಅದರಲ್ಲೂ ಹೆಣ್ಣು ಮಕ್ಕಳಿಗೆ ಮಾತ್ರ ಈ ಪೂಜೆ. ಕೆಲವು ಮನೆಗಳಲ್ಲಿ ಹುಡುಗಿಯರು ದಡ್ಡರು. ಅವರು ಕಡಿಮೆ ಸೌಂದರ್ಯ, ಜ್ಞಾನ, ಪ್ರತಿಭೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿದ್ದಾರೆ. ಅದನ್ನು ದೂಷಿಸುತ್ತಿಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಹೇಗಾದರೂ, ಮಹಾಲಕ್ಷ್ಮಿ ಅಂಶವು ಲಕ್ಷಣದೊಂದಿಗೆ ಹೊಂದಿಕೆಯಾಗಿದ್ದರೆ ಮಾತ್ರ…

Read More

ಬಾಗಲಕೋಟೆ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಆಕೆಯ ಅಣ್ಣನ ಮಕ್ಕಳು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗಳದಾಳದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಆಸ್ತಿಗಾಗಿ ದಾನಜ್ಜಿ ಎಂದೇ ಖ್ಯಾತಿಯಾಗಿದ್ದ ಚಂದ್ರವ್ವ ನೀಲಗಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ದಾನಜ್ಜಿ ಎಂದೆ ಹೆಸರಾಗಿದ್ದ ಚಂದ್ರವ್ವ ನೀಲಗಿಯ ಭೀಕರ ಕೊಲೆಯಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ದಾನಜ್ಜಿಯ ಅಣ್ಣನ ಮಕ್ಕಳು ಈ ಒಂದು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮ ದಾನಜ್ಜಿಯನ್ನು ಕೊಲೆ ಮಾಡಿದ್ದಾರೆ. ತರಕಾರಿ ಮಾರಿ ಹಲವಾರು ದಾನ ಧರ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ತೇರದಾಳದಾ ಪ್ರಭುಲಿಂಗ ದೇವಸ್ಥಾನಕ್ಕೆ 16 ಲಕ್ಷ ಮೌಲ್ಯದ ಬೆಳ್ಳಿಯ ಬಾಗಿಲು ದಾನ ಮಾಡಿದ್ದು, 3 ಲಕ್ಷ ಹಣದಲ್ಲಿ ಕೊಠಡಿಯನ್ನು ನಿರ್ಮಾಣ ಮಾಡಿದ್ದರು. ದೇವಸ್ಥಾನದ ಬಳಿ 60 ವರ್ಷದಿಂದ ತರಕಾರಿ ಮಾರಾಟ ಮಾಡುತ್ತಿದ್ದರು. 2022 ರಲ್ಲಿ ಪ್ರಭುಲಿಂಗ ದೇವರಿಗೆ 16…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆಗೆದಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ವಿಚಾರವಾಗಿ ರಾಜೀವ್ ಗೌಡನ ಮತ್ತೊಂದು ದಾದಾಗಿರಿ ಬಯಲಾಗಿದ್ದು, ಶಿಡ್ಲಘಟ್ಟದ ತಹಶೀಲ್ದಾರ್ಗೂ ಕೂಡ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಏಕವಚನದಲ್ಲಿ ಬೈದಿರುವ ಆರೋಪ ಕೇಳಿ ಬಂದಿದೆ. ತಹಶೀಲ್ದಾರ್ ಆಗಿರುವ ಗಂಗನ ಸಿಂಧು ಇದೇ ರಾಜೇಗೌಡ ಕೆಲವು ದಿನಗಳ ಹಿಂದೆ ನನಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಗಗನ ಸಿಂಧು ಅವರಿಗೆ ಏಕ ವಚನದಲ್ಲಿ ರಾಜೀವ್ ಗೌಡ ಬೈದಿರುವ ಆರೋಪ ಕೇಳಿ ಬಂದಿದೆ. ಅಮೃತ ಮತ್ತು ಸಚಿವ ಸುಧಾಕರ್ ಬಳಿ ಗಗನಸಿಂಧು ಈ ರೀತಿ ನನಗೆ ನಿಂದಿಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಆದರೆ ಬೈದಿರುವ ಆಡಿಯೋ ಗಗನ ಸಿಂಧು ರೆಕಾರ್ಡ್ ಮಾಡಿಕೊಂಡಿಲ್ಲ.

Read More

ಬೆಂಗಳೂರು : ರಾಯಚೂರಿನ ತಿಂಥಣಿಯ ಕನಕ ಗುರು ಪೀಠದ ಶ್ರೀ ಸಿದ್ದರಮಾನಂದ ಶ್ರೀಗಳು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶ್ರೀಗಳ ನಿಧನಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಿಸಿದ್ದಾರೆ. https://twitter.com/siddaramaiah/status/2011655898067058930?t=XnJvEKL1DnP5J3EEgCceOA&s=19

Read More

ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಬಾಲಕನನ್ನು ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ ಅನುದಾನಿತ ಶಾಲೆಯಲ್ಲಿ ಕೊಲೆಯಾದ ನಿಂಗರಾಜ್ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಮಾತ್ರೆ ಸೇವಿಸಿ ಪವಿತ್ರ ಬಾಯಿ (26) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿರುವ ಪವಿತ್ರಬಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ದೀರ್ಘವಾದ ಬರೆದಿಟ್ಟು ಪವಿತ್ರ ಬಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಿರಿಗೆ ದೊಡ್ಡಿ ಗ್ರಾಮದ ಅರುಣ್ ನಾಯಕ್ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಕನಕಪುರದ ತಾಲೂಕಿನ ತಿರಿಗೆ ದೊಡ್ಡಿ ಗ್ರಾಮದ ಅರುಣ ನಾಯಕ್ ಪ್ರೀತಿ ಹೆಸರಲ್ಲಿ ದಹಿಕ ಸಂಪರ್ಕ ಬೆಳೆಸಿ ವಿವಾಹಕ್ಕೆ ಹಿಂದೇಟು ಹಾಕಿದ್ದಾನೆ. ಕಳೆದ ಎರಡು ತಿಂಗಳ ಹಿಂದೆ…

Read More

ಕೋಲಾರ : ಕೋಲಾರದಲ್ಲಿ ಮಹಿಳೆಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪ್ರೀತಿ ಒಪ್ಪದಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಸುಜಾತ (27) ಎನ್ನುವ ಮಹಿಳೆಯನ್ನು ಚಿರಂಜೀವಿ ಎಂಬ ಆರೋಪಿ ಕೊಲೆ ಮಾಡಿದ್ದಾನೆ. ಕೊಲೆಯಾದ ಸುಜಾತ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದಿ ನಿವಾಸಿ ಎಂದು ತಿಳಿದುಬಂದಿದೆ. ಸುಜಾತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇನ್ನು ಆರೋಪಿ ಚಿರಂಜೀವಿ ಹೊಸಪೇಟೆ ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ. ಸ್ಥಳೀಯರು ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಜಾತ ಮದುವೆಯಾಗಿ ಗಂಡನಿಂದ ದೂರವಾಗಿ ಒಬ್ಬಂಟಿಯಾಗಿ ವಾಸಿಸುತ್ತಿದ್ದಳು. ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಚಿರಂಜೀವಿ ಸಾಲ ವಸೂಲಿ ಮಾಡಲು ತೆರಳಿದಾಗ ಸುಜಾತಾಳ ಪರಿಚಯವಾಗಿದೆ. ಈ ವೇಳೆ ನನ್ನನ್ನು ಪ್ರೀತಿಸುವಂತೆ ಚಿರಂಜೀವಿ ಸುಜಾತ ಬೆನ್ನು ಬಿದ್ದಿದ್ದಾನೆ. ಹಿತ ಚಿರಂಜೀವಿ ಕೂಡ ಮದುವೆಯಾಗಿ ಬರು ಮಕ್ಕಳಿದ್ದಾರೆ. ಸುಜಾತ ತನ್ನ ಪ್ರೀತಿಯ ಒಪ್ಪದಕ್ಕೆ…

Read More