Author: kannadanewsnow05

ಬೆಂಗಳೂರು : ವೃದ್ಧೆಯೊಬ್ಬರು ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟುವಾಗ ವೇಗವಾಗಿ ಬಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/bengaluru-is-there-a-water-problem-call-these-officers/ ತಿಗಳರಪಾಳ್ಯದ ನಿವಾಸಿ ಶಾಂತಮ್ಮ (65) ಮೃತ ದುರ್ದೈವಿ. ತಮ್ಮ ಮನೆ ಸಮೀಪ ದೇವಾಲಯ ಬಳಿ ಶಾಂತಮ್ಮ ರಸ್ತೆ ದಾಟುವಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳು ರಕ್ಷಣೆಗೆ ಸ್ಕೂಟರ್ ಸವಾರ ಅರ್ಚಕ ಧಾವಿಸಿದ್ದಾರೆ. ತಾವೇ ಆ್ಯಂಬುಲೆನ್ಸ್ ಮಾಡಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಶಾಂತಮ್ಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. https://kannadanewsnow.com/kannada/bengaluru-rameswaram-cafe-reopens-from-today/ ಅಪಘಾತದ ಬಳಿಕ ಸಂಬಂಧಿಕರು ನೂರು ಸಲ್ಲಿಸಲು ನಿರಾಕರಿಸಿದ್ದಾರೆ, ಆದರೆ ಅಪಘಾತಗಳಲ್ಲಿ ಪೊಲೀಸ್ ದೂರು ದಾಖಲಾಗದೆ ಹೋದರೆ ಮೃತ ಸಾಗಿಸಲು ಸಮಸ್ಯೆಯಾಗುತ್ತದೆ ಎಂದು ಹೇಳಿ ಮೃತದೇಹವನ್ನು ತೆಗೆದುಕೊಂಡು ಹೋಗಲು ಆ್ಯಂಬುಲೆನ್ಸ್‌ ಚಾಲಕ ಪಟ್ಟು ಹಿಡಿದಿದ್ದಾನೆ.ಅಂತಿಮವಾಗಿ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಹೊತ್ತಿಗೆ ಸೂರ್ಯೋದಯವಾಗಿದೆ. ಅಲ್ಲಿವರೆಗೆ ಆ್ಯಂಬುಲೆನ್ಸ್‌ನಲ್ಲೇ ಮೃತದೇಹ ಇತ್ತು. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಈ ಕುರಿತಂತೆ ಈಗಾಗಲೇ ಬಿಬಿಎಂಪಿ ಜನರಿಗೆ ನೀರು ಪೂರೈಕೆಗಾಗಿ ಸೂಕ್ತ ಕ್ರಮ ಕೈಗೊಂಡಿದೆ.ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾದರೆ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. https://kannadanewsnow.com/kannada/bengaluru-rameswaram-cafe-reopens-from-today/ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದಲ್ಲಿ ಅದರ ನಿವಾರಣೆಗಾಗಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ 14 ವಾರ್ಡ್‌ಗಳಿಗೆ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/ ನೀರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ತಕ್ಷಣ ಜಲಮಂಡಳಿ ವಿಮಜಿನಿಯ‌ರ್ ಗಳೊಂದಿಗೆ ಸಮನ್ವಯತೆ ಸಾಧಿಸಿ ಟ್ರಾಂಕರ್‌ಗಳ ಮೂಲಕ ನೀರು ಸರಬ ರಾಜು ಮಾಡಬೇಕಾಗಿದೆ. ನೋಡಲ್ ಅಧಿಕಾರಿಗಳ ಮೇಲುಸ್ತುವಾರಿ ನೋಡಿ ಕೊಳ್ಳಲು ಮುಖ್ಯ ಅಭಿಯಂತರ ರಾಘ ವೇಂದ, ಪ್ರಸಾದ್ ಅವರಿಗೆ ವಹಿಸಿರು ವುದಾಗಿದೆ ಎಂದು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ತಿಳಿಸಲಾಗಿದೆ. ಅಧಿಕಾರಿ ಹೆಸರು ಮತ್ತು ದೂರವಾಣಿ ಸಂಖ್ಯೆ ಜಾಲಹಳ್ಳಿ : ಮಂಜುನಾಥ್ (8105005285) ಜೆಪಿ…

Read More

ಬೆಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವ ರಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ ವಾರದ ಬಳಿಕ ಮತ್ತೆ ಗ್ರಾಹಕರಿಗೆ ತನ್ನ ಸೇವೆ ಒದಗಿಸಲು ನಗರದ ಐಟಿಪಿಎಲ್‌ ಮುಖ್ಯರಸ್ತೆ ಯಲ್ಲಿನ ರಾಮೇಶ್ವರಂ ಕೆಥೆ ಸಜ್ಜಾಗಿದ್ದು, ಶನಿವಾರದಿಂದ ದೈನಂದಿನ ವಹಿವಾಟು ಆರಂಭಿಸಲಿದೆ. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/ ಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ರಾಮೇಶ್ವರ ಕೆಫೆಯಲ್ಲಿ ಹೋಮ, ಪೂಜಾ ಕೈಂಕರ್ಯಗಳು ಜರುಗಿದವು. ಸ್ಪೋಟ ದಿಂದಾಗಿ ಕಳೆದ ಒಂದು ವಾರದಿಂದ ಮುಚ್ಚಲ್ಪಟ್ಟಿದ್ದ ಕೆಫೆಯನ್ನು ಸಿಬ್ಬಂದಿ ತಳಿರು ತೋರಣಗಳಿಂದ ಅಲಂಕರಿಸಿದ ಬಳಿಕ ಪೂಜೆ ನಡೆಸಲಾಯಿತು. ಈ ವೇಳೆ ಸಂಸದ ಪಿ.ಸಿ. ಮೋಹನ್ ಸೇರಿದಂತೆ ಇತರರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. https://kannadanewsnow.com/kannada/ration-card-is-for-essential-items-not-address-proof-hc/ ಬೆಂಗಳೂರಿನ ರಾಮೇಶ್ವರಂ ಕೆಫೆ ಮರು ಆರಂಭದ ಪೂಜೆಯಲ್ಲಿ ಭಾಗವಹಿಸಿದ್ದ ಅತಿಥಿಗಳು. ಪೊಲೀಸ್ ಭದ್ರತೆಯಲ್ಲಿಯೇ ಪೂಜಾ ಕಾಠ್ಯಕ್ರಮಗಳು ನಡೆದವು.ಶನಿವಾರದಿಂದ ಕೆಫೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಮುಂಜಾನೆ ರಾಷ್ಟ್ರಗೀತೆ ಹಾಡುವ ಮೂಲಕ ಕೆಫೆ ಮರು ಆರಂಭಗೊಳ್ಳಲಿದೆ. ಬಾಂಬ್ ಸ್ಫೋಟದಿಂದಾಗಿ ಹಾಳಾಗಿದ್ದ ಕೆಫೆಯನ್ನು ಮರು ವಿನ್ಯಾಸಗೊಳಿಸಲಾಗಿದೆ. https://kannadanewsnow.com/kannada/bengaluru-auto-driver-commits-suicide-by-stabbing-himself-with-knife-in-front-of-girlfriend-house/ ಅಲ್ಲದೇ, ಕೆಫೆಯ…

Read More

ಬೆಂಗಳೂರು : ರಂಜಾನ್ ಹಬ್ಬದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉರ್ದು ಕಿರಿಯ ಮತ್ತು ಹಿರಿಯ ಶಾಲೆಗಳಲ್ಲಿ ಅರ್ಧ ದಿನಗಳವರೆಗೆ ಮಾತ್ರ ಪಾಠ ಮಾಡುವಂತೆ ಸಮಯ ಬದಲಾಯಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. https://kannadanewsnow.com/kannada/ration-card-is-for-essential-items-not-address-proof-hc/ ರಂಜಾನ್ ಆರಂಭವಾದ ದಿನದಿಂದ ಏ.10 ರವರೆಗೂ ಉರ್ದು ಮಾಧ್ಯಮ ಕಿರಿಯ, ಹಿರಿಯ, ಪ್ರೌಢಶಾಲೆಗಳಿಗೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರವರೆಗೂ ಶಾಲೆಗಳ ಸಮಯ ನಿಗದಿ ಮಾಡಲಾಗಿದೆ. ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. https://kannadanewsnow.com/kannada/bengaluru-auto-driver-commits-suicide-by-stabbing-himself-with-knife-in-front-of-girlfriend-house/ ರಂಜಾನ್ ತಿಂಗಳಿನಲ್ಲಿ ಉಪವಾಸಮಾಡುವುದ ರಿಂದ ಅನುಕೂಲವಾಗಲಿ ಎಂಬ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧೀನದ ಅಲ್ಪಸಂಖ್ಯಾತ ಭಾಷಾಶಾಲೆಗಳನಿರ್ದೇಶನಾಲಯಈಸುತ್ತೋಲೆ ಹೊರಡಿಸಿದೆ. ಉರ್ದು ಶಾಲೆಗಳ ಹೊರತಾಗಿ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯು ರಂಜಾನ್ ತಿಂಗಳಲ್ಲಿ ಪ್ರತಿ ದಿನ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ. https://kannadanewsnow.com/kannada/biaal-signs-mou-with-enviro-energy-solutions-to-supply-wind-power-to-bengaluru-airport/ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯನಿರತ ಉರ್ದು…

Read More

ಬೆಂಗಳೂರು : ಅವರಿಬ್ಬರೂ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು ಆದರೆ ಇತ್ತೀಚಿಗೆ ಯುವತಿ ಯುವಕನನ್ನು ದೂರ ಮಾಡುತ್ತಿದ್ದಳು ಹೀಗಾಗಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ತನ್ನ ಮಾಜಿ ಪ್ರಿಯತಮೆ ಮನೆ ಮುಂದೆ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ್ದ ಆಟೋ ಚಾಲಕನೊಬ್ಬ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. https://kannadanewsnow.com/kannada/biaal-signs-mou-with-enviro-energy-solutions-to-supply-wind-power-to-bengaluru-airport/ ಮಾಗಡಿ ರಸ್ತೆಯ ತುಂಗಾ ನಗರದ ಚೇತನ್ (21) ಮೃತ ದುರ್ದೈವಿ. ನಂದಿನಿ ಲೇಔಟ್ ಸಮೀಪ ತನ್ನ ಪ್ರಿಯತಮೆ ಮನೆಗೆ ಬಳಿ ಗುರುವಾರ ರಾತ್ರಿ ಚೇತನ್ ಆತ್ಮಹತ್ಯೆ ಯತ್ನಿಸಿದ್ದ. ಬಳಿಕ ನಾಗರಬಾವಿ ಸಮೀಪ ಖಾಸಗಿ ಆಸ್ಪತ್ರೆಗೆ ಆತನನ್ನು ಮೃತನ ಕುಟುಂಬದವರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಚೇತನ್‌ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. https://kannadanewsnow.com/kannada/rs-17836-crore-investment-in-karnataka-27067-new-jobs-created-siddaramaiah/ ಮೂರ್ನಾಲ್ಕು ವರ್ಷಗಳಿಂದ ನಂದಿನಿ ಲೇಔಟ್ ನಲ್ಲಿ ನೆಲೆಸಿರುವ ಯುವತಿಯನ್ನು ಚೇತನ್ ಪ್ರೀತಿಸುತ್ತಿದ್ದ. ಆದರೆ ಇತ್ತೀಚಿಗೆ ಪ್ರಿಯಕರನಿಂದ ದೂರವಾಗಲು ಆಕೆ ಯತ್ನಿಸಿದ್ದಳು.ಇದರಿಂದ ಬೇಸರಗೊಂಡಿದ್ದ ಚೇತನ್, ಪ್ರಿಯತಮೆ ಮನೆಗೆ ಗುರುವಾರ ರಾತ್ರಿ ತನ್ನ ಪೋಷಕರನ್ನು ಕರೆದುಕೊಂಡು…

Read More

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ (ಕೆಐಎ)ದ ವಿದ್ಯುತ್‌ ವ್ಯವಸ್ಥೆಯಲ್ಲಿ ನವೀಕರಿಸಬಹುದಾದ ಇಂಧನ ಬಳಕೆ ಹೆಚ್ಚಿಸಲು ಒತ್ತು ನೀಡಲಾಗುತ್ತಿದ್ದು, ಅದಕ್ಕಾಗಿ ಪವನ ಮತ್ತು ಸೌರ ವಿದ್ಯುತ್ ಪೂರೈಕೆಗಾಗಿ ಎನ್ವಿರೋ ಎನರ್ಜಿ ಸಲ್ಯೂಷನ್ಸ್ ಜತೆಗೆ ಒಪ್ಪಂದ ಮಾಡಿಕೊಂಡಿದೆ. https://kannadanewsnow.com/kannada/rs-17836-crore-investment-in-karnataka-27067-new-jobs-created-siddaramaiah/ ಕೆಐಎ ಟರ್ಮಿನಲ್ ಸೇರಿದಂತೆ ಇನ್ನಿತರ ಕಡೆಗಳ ಚಾವಣಿ ಯಲ್ಲಿ ಈಗಾಗಲೇ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸಲಾ ಗಿದ್ದು, ಅಲ್ಲಿಂದ ಉತ್ಪತ್ತಿಯಾಗುವ 3.3 ಮೆಗಾ ವ್ಯಾಟ್ ವಿದ್ಯು ತನ್ನು ಬಳಸಲಾಗುತ್ತಿದೆ. ಅದರ ಜತೆಗೆ ನವೀಕರಿಸಬಹುದಾದ ಇಂಧನ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ (ಬಿಐಎಎಲ್) ಪವನ ಮತ್ತು ಸೌರ ವಿದ್ಯುತನ್ನು ಖಾಸಗಿ ಸಂಸ್ಥೆ ಯಿಂದ ಪಡೆದು ಬಳಕೆ ಮಾಡಲು ಮುಂದಾಗಿದೆ. https://kannadanewsnow.com/kannada/note-escoms-online-service-suspended-for-10-days-in-the-state-from-tomorrow-no-bill-payment/ ಅದಕ್ಕಾಗಿ ಮುಂದಿನ 25 ವರ್ಷಗಳವರೆಗೆ ಪವನ ಮತ್ತು ಸೌರ ವಿದ್ಯುತ್‌ ಪೂರೈಕೆ ಮಾಡಲು ಎನ್ನಿರೋ ಎನರ್ಜಿ ಸಲ್ಯೂಷನ್ಸ್ ಜತೆಗೆ ಬಿಐಎಎಲ್ ಒಪ್ಪಂದ ಮಾಡಿಕೊಂಡಿದೆ.ನೂತನ ಒಪದಂದಂತೆ ಮುಂದಿನ 25 ವರ್ಷಗಳವರೆಗೆ ಬಿಐಎಎಲ್‌ಗೆ 45.9 ಮೆಗಾ ವ್ಯಾಟ್ ಸೌರ ಮತ್ತು…

Read More

ನವದೆಹಲಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಅದೇ ರೀತಿಯಾಗಿ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾವಾಗ ಬೇಕಾದರೂ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬಹುದು ಎಂದು ತಿಳಿಸಿದ್ದಾರೆ. https://kannadanewsnow.com/kannada/breaking-president-nominates-sudha-murthy-to-rajya-sabha/ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವಾಗ ಬೇಕಾದರೂ ಅಭ್ಯರ್ಥಿ ಘೋಷಣೆ ಆಗಬಹುದು .ಎ ಐ ಸಿ ಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೇಗ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತರೆ.ಅಭ್ಯರ್ಥಿ ಆಯ್ಕೆ ಬಗ್ಗೆ ನಿನ್ನೆ ಸಭೆ ನಡೆಯಿತು ಪಕ್ಷ ಸಂಘಟನೆ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/pm-modi-presents-national-creators-awards-for-the-first-time-national-creators-awards/ ಇನ್ನು ಮುಖ್ಯಮಂತ್ರಿ ಸ್ಥಾನದ ಕುರಿತಾಗಿ ಸಚಿವ ಎಚ್ ಸಿ ಮಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆಸಿದ ಅವರು, ಒಳ್ಳೆದಾಗ್ಲಿ, ಆಸೆ ಪಡೋರು ಆಸೆಪಡಲಿ ತಪ್ಪಿಲ್ಲ. ಯಾರ್ಯಾರು ಏನೇನು ಆಸೆ ಪಡುತ್ತಾರಂತೆ. ಹಾಗಾಗಿ…

Read More

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾಮ ಫ್ಲಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಸಯ್ಯದ್ ಸಮೀರ್ ಟ್ರೈನಿಂಗ್ ಕೊಟ್ಟ ಯುವಕನಿಂದಲೇ ಇದೀಗ ಬಾಂಬ್ ಸಸ್ಪೋತಿಸಲಾಗಿದೆ ಎಂಬ ಸ್ಪೋಟಕವಾದ ಮಾಹಿತಿ ಅಧಿಕಾರಿಗಳಿಗೆ ಸಿಕ್ಕಿದೆ. https://kannadanewsnow.com/kannada/how-to-download-e-pan-card-for-free-online-heres-the-step-by-step-information/ ಹೌದು, ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಚೆನ್ನಾಗಿ ಅಧಿಕಾರಿಗಳ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು ಬಳ್ಳಾರಿ ಜೈಲಿನಲ್ಲಿದ್ದ ಶಂಕಿತ ಉಗ್ರ ಸುಲೇಮಾನ್ ಹಾಗೂ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ 20 ವರ್ಷದ ಸಯ್ಯದ್ ಸಮೀರ್ ಜೊತೆ ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಇದೀಗ ಸ್ಪೋಟಕ ವಾದಂತಹ ಮಾಹಿತಿ ಹೊರಬಿದ್ದಿದೆ. https://kannadanewsnow.com/kannada/several-us-websites-shut-down-for-20-minutes-during-president-joe-bidens-speech/ ಈಗಾಗಲೇ ಅಧಿಕಾರಿಗಳು ಆರೋಪಿ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು ಇದೀಗ ಸೈಯದ್ ಸಮೀರ್ ಯುವಕನಿಗೆ ಟ್ರೇನಿಂಗ ಕೊಟ್ಟು ಬಾಂಬ್ ಬ್ಲಾಸ್ಟ್ ಮಾಡಿಸಲಾಗಿದೆ ಎಂಬ ಸ್ಪೋಟಕ ವಾದಂತಹ ಮಾಹಿತಿ ಬಹಿರಂಗವಾಗಿದೆ. https://kannadanewsnow.com/kannada/breaking-nia-arrests-syed-sameer-for-his-alleged-links-with-terror-outfit/ ಉಗ್ರ ಸಂಘಟನೆ ಜೊತೆ ನಂಟು ಹೊಂದಲಾಗಿದ್ದ ಸಯ್ಯದ್ ಸಮೀರ್ ಖಾಸಗಿ ಕಾಲೇಜಿನಲ್ಲಿ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಳೆದ ಮಾರ್ಚ್ ಒಂದರಂದು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಐಎ ಅಧಿಕಾರಿಗಳು ಉಗ್ರಸಂಘಟನೆ ಜೊತೆಗೆ ನಂಟು ಹೊಂದಿದ್ದ ಎನ್ನಲಾದ ಸೈಯದ್ ಸಮೀರ್ ಎನ್ನುವ ವ್ಯಕ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/rameswaram-cafe-blast-isis-terrorists-suspected-to-be-behind-blast/ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಳ್ಳಾರಿಯಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ಶಂಕಿತ ಉಗ್ರ ಸುಲೇಮಾನನ್ನು ಕಳೆದ ಎರಡು ದಿನಗಳಿಂದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಆತನ ಜೊತೆಗೆ ನಂಟು ಹೊಂದಿದ್ದ ಯುವಕನನ್ನು ಕೂಡ ಕರೆಸಿ ಒಂದು ಗಂಟೆಗಳ ಕಾಲ ಇದುವರೆಗೂ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. https://kannadanewsnow.com/kannada/akira-toriyama-creator-of-dragon-ball-series-passes-away/ ಇದೀಗ ಘಟನೆಗೆ ಸಂಬಂಧಿಸಿದಂತೆ ಸೈಯದ್ ಸಮೀರ್ ನನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಇದೀಗ ಬೆಂಗಳೂರು ತುಮಕೂರು ಬಳ್ಳಾರಿ ಹಾಗೂ ಉತ್ತರ ಕನ್ನಡದ ಭಟ್ಕಳದವರೆಗೂ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-another-heinous-act-in-silicon-sita-mother-tortures-daughter-with-boyfriend/

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಯಿಯ ಬಳು ತನ್ನ ಮಗುವಿಗೆ ಕೂಡಿಹಾಕಿ ಅಲ್ಲದೆ ಚಿತ್ರಹಿಂಸೆ ನೀಡಿರುವ ಘಟನೆ, ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದ್ದು ಪ್ರತಿ ಮೇಲಿನ ಸುಟ್ಟಿಗಾಗಿ ಬಾಯ್ ಫ್ರೆಂಡ್ ಜೊತೆ ಸೇರಿ ತಾಯಿಯೊಬ್ಬಳು ಮಕ್ಕಳ ಮೇಲೆ ಹಿಂಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/sandalwoods-krishna-milana-actor-couple-expecting-their-first-child/ ಹೌದು ಬೆಂಗಳೂರಿನಲ್ಲಿ ಹೆತ್ತ ತಾಯಿಂದಲೇ ಮಗುವಿಗೆ ಹಿಂಸೆ ನೀಡಿರುವ ಘಟನೆ ನಡೆದಿದೆ. ಬಾಯ್ ಫ್ರೆಂಡ್ ಜೊತೆ ಸೇರಿ ಸ್ವಂತ ಮಗಳಿಗೆ ತಾಯಿಂದ ಕಿರುಕುಳ ನೀಡಲಾಗಿದೆ. ಮಕ್ಕಳಿಗೆ ಕಚ್ಚಿ ಫ್ರಿಜ್ನಿಂದ ತಣ್ಣೀರು ಸುರಿದು ಹಿಂಸೆ ನೀಡಲಾಗಿದೆ. ತಾಯಿ, ಅಲ್ಲದೆ ಆಕೆಯ ಬಾಯ್ ಫ್ರೆಂಡ ಸಲೀಂ ಕೂಡ ಮಕ್ಕಳಿಗೆ ಸಿಗರೇಟ್ ನಿಂದ ಸುಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/bangaloreans-beware-rs-5000-fine-for-using-water-for-washing-vehicles-state-govt/ ಪತಿ ಮೇಲಿನ ಸೇಟ್ಟಿಗೆ ಬಾಯ್ ಫ್ರೆಂಡ್ ಜೊತೆ ಸೇರಿ ತಾಯಿ ಆಯೇಷಾ ಮಗಳ ಮೇಲೆ ಹಲ್ಲೆ ನಡೆಸಿದ್ದಾಳೆ. ಮಕ್ಕಳು ನೀಡಿದ ದೂರಿನ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ…

Read More