Author: kannadanewsnow05

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಇಂದು ಶಿವರಾತ್ರಿ ಹಬ್ಬದ ಅಂಗವಾಗಿ ಶ್ರೀ ರಾಘವ ಚೇತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ ಈ ನೆಲೆಯಲ್ಲಿ ಆಳಂದ್ ಪಟ್ಟಣದಲ್ಲಿ ಇಂದು ಬೆಳಗ್ಗೆ 6 ರಿಂದ ನಾಳೆ ಬೆಳಿಗ್ಗೆ 6 ವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ ಯಾವುದೇ ಅಹಿತಕರ ಘಟನೆ ನಡೆದಂತೆ ಮುಂಜಾಗ್ರತ ಕ್ರಮವಾಗಿ ಪಾಳಲ್ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ಕಲ್ಬುರ್ಗಿ ಪೊಲೀಸ್ ವರಿಷ್ಠ ಅಧಿಕಾರಿ ಅಕ್ಷಯ್ ನೀಡಿದ್ದಾರೆ. https://kannadanewsnow.com/kannada/bhutans-pm-to-visit-india-next-week-bhutan-pm-to-visit-india/ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅವಕಾಶ ನೀಡಬೇಕೆಂದು ಕೆಲ ಹಿಂದೂ ಕಾರ್ಯಕರ್ತರು ಕಲಬುರ್ಗಿ ಹೈಕೋರ್ಟ್ ವಿಭಾಗಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಮುಸ್ಲಿಮರಿಗೆ 15 ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಹಾಗೂ ಶಿವಲಿಂಗಕ್ಕೆ ಪೂಜಿ ಸಲ್ಲಿಸಲು ಹಿಂದೂಗಳಿಗೆ 15 ಜನರಿಗೆ ಅವಕಾಶ ನೀಡಿ ಕಲ್ಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಅವಕಾಶ ನೀಡಿದೆ. https://kannadanewsnow.com/kannada/rameswaram-cafe-to-reopen-on-shivaratri-customers-to-open-from-tomorrow/ ಎರಡು ಸಮುದಾಯಕ್ಕೂ ಹೈಕೋರ್ಟ್ ವಿಭಾಗೀಯ ಪೀಠ ಅವಕಾಶ ನೀಡಿದೆ. ಮಧ್ಯಾಹ್ನ…

Read More

ಬೆಂಗಳೂರು : ಕಳೆದ ಶುಕ್ರವಾರ ಬೆಂಗಳೂರಿನ ರಾಮೇಶ್ವರಕ್ಕೆ ಬೆಲೆಯಲ್ಲಿ ಬಾಂಬೆ ಬ್ಲಾಸ್ಟ್ ಸಂಭವಿಸಿ ಸುಮಾರು 10 ಜನರು ಗಾಯಗೊಂಡಿದ್ದರು. ಇದೀಗ ಒಂದು ವಾರದ ನಂತರ ಮತ್ತೆ ರಾಮೇಶ್ವರಂ ಕೆಫೆ ಪುನರಾರಂಭ ವಾಗಿದ್ದು ನಾಳೆಯಿಂದ ಗ್ರಾಹಕರಿಗೆ ಮುಕ್ತವಾಗಿ ಪ್ರವೇಶವಿರಲಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/good-news-for-ksrtc-retired-ex-employees-ramalinga-reddy/ ಈ ಕುರಿತಂತೆ ರಾಮೇಶ್ವರಂ ಕೆಫೆ ಸಿ ಓ ರಾಘವೇಂದ್ರ ಅವರು ಈ ಹಿಂದೆ ಹೇಳಿರುವ ಪ್ರಕಾರ ನಾವು ಯಾವುದೇ ರೀತಿಯಾದ ಬೆದರಿಕೆಗಳಿಗೆ ಬಾಂಬುಗಳಿಗೆ ಹೆದರುವುದಿಲ್ಲ ಮತ್ತೆ ರಾಮೇಶ್ವರಂ ಕೆಫೆಯನ್ನು ಓಪನ್ ಮಾಡುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಇಂದು ರಾಮೇಶ್ವರಂ ಕೆಫೆಗೆ ತಳಿರು ತೋರಣಗಳಿಂದ ಸಿಂಗರಿಸಿ ಅಲಂಕಾರಗೊಳಿಸಲಾಗಿದೆ.ಇದು ಸಂಜೆ ಹೋಮ ಹವನದೊಂದಿಗೆ ಮತ್ತೆ ಆರಂಭವಾಗಲಿದೆ. https://kannadanewsnow.com/kannada/namma-metro-begins-trial-run-on-yellow-line/ ಅಲ್ಲದೆ ನಾಳೆಯಿಂದ ರಾಮೇಶ್ವರಂ ಕೆಫೆ ಗ್ರಾಹಕರಿಗೆ ಮುಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪ್ರವೇಶ ದ್ವಾರದಲ್ಲಿ ಎರಡು ಮೆಟಲ್ ಡಿಟೆಕ್ಟರ್ ಅನ್ನು ಕೂಡ ಅಳವಡಿಸಿಸಲಾಗಿದೆ. ಪ್ರತಿಯೊಬ್ಬ ಗ್ರಾಹಕನನ್ನು ಚೆಕ್ ಮಾಡಿ ಒಳಗಡೆ ಬಿಡುವ ಒಂದು ವ್ಯವಸ್ಥೆ ರಾಮೇಶ್ವರಂ ಕೆಫೆ ಕೈಗೊಂಡಿದೆ. https://kannadanewsnow.com/kannada/%e0%b2%af%e0%b3%81%e0%b2%95%e0%b3%86%e0%b2%97%e0%b3%86-%e0%b2%b9%e0%b3%8a%e0%b2%b8-%e0%b2%b0%e0%b2%be%e0%b2%af%e0%b2%ad%e0%b2%be%e0%b2%b0%e0%b2%bf%e0%b2%af%e0%b2%be%e0%b2%97%e0%b2%bf-%e0%b2%89/

Read More

ಬೆಂಗಳೂರು : ಜನೆವರಿ 2024 ರಿಂದ ಮೂಲ ವೇತನ ಹೆಚ್ಚಳ ಹಾಗೂ ಜನೆವರಿ 2020 ರಿಂದ ಫೆಬ್ರವರಿ 28 2023 ರವರೆಗಿನ ಬಾಕಿ ಹಣ, ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರಹೋಗಿರುವ ಅಂದಾಜು 10,000 ನೌಕರರಿಗೂ ಶೇಕಡಾ 15ರಷ್ಟು ವೇತನ ಹೆಚ್ಚಳದ ಸುಮಾರು 220 ಕೋಟಿ ರೂ. ಬಾಕಿ ಹಣ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಕಟಿಸಿದ್ದಾರೆ. https://kannadanewsnow.com/kannada/%e0%b2%af%e0%b3%81%e0%b2%95%e0%b3%86%e0%b2%97%e0%b3%86-%e0%b2%b9%e0%b3%8a%e0%b2%b8-%e0%b2%b0%e0%b2%be%e0%b2%af%e0%b2%ad%e0%b2%be%e0%b2%b0%e0%b2%bf%e0%b2%af%e0%b2%be%e0%b2%97%e0%b2%bf-%e0%b2%89/ ಶಾಂತಿನಗರದಲ್ಲಿರುವ ಕೆಎಸ್ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ಗುರುವಾರ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಹಾಗೂ ಕೆಎಸ್ಆರ್​ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್(ವಾಸು) ಉಪಸ್ಥಿತಿಯಲ್ಲಿ, ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಕುಂದುಕೊರತೆಗಳ ಸಭೆ ನಡೆಯಿತು. https://kannadanewsnow.com/kannada/state-govt-cancels-electric-bike-taxi-scheme/ ಈ ವರ್ಷದ ಜನವೇರಿ ತಿಂಗಳದ ವೇತನ ಹೆಚ್ಚಳ ಕುರಿತಂತೆ ಮುಂದಿನ‌ ದಿನಗಳಲ್ಲಿ ಹೊಸ ಬಸ್​​ಗಳ ಸೇರ್ಪಡೆಯಾಗಿ ಆದಾಯ ವೃದ್ಧಿಸಲಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಕ್ರಮ ವಹಿಸಲಾಗುವುದು.ಇಂದು ಮೊದಲ ಸಭೆಯಾಗಿರುವುದರಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಮುಂದಿನ ಸಭೆಗಳಲ್ಲಿ ಹಲವು ಬೇಡಿಕೆಗಳ…

Read More

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಬಳ್ಳಾರಿ ಕೇಂದ್ರ ಕಾರಾಗೃಹ ದಿಂದ ಶಂಕಿತ ಉಗ್ರ ನೊಬ್ಬನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/if-there-is-revenue-land-within-the-limits-of-forest-department-request-for-denotification-minister-krishna-byre-gowda/ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್​ನನ್ನು ಎನ್​ಐಎ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಎರಡು ದಿನಗಳಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸುಲೇಮಾನ್ ಬಾಂಬ್ ಸ್ಫೋಟಕ್ಕೆ ಸ್ಕೆಚ್ ಹಾಕಿದ್ದ ಸುಳಿವು ಆಧರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈತ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/ma-kalaburagi-bengaluru-vande-bharat-train-service-to-start-from-may-12/ ಬಳ್ಳಾರಿ ಕೌಲ್ ಬಜಾರ್​​​ನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಮಿನಾಜ್ ನಿಷೇಧಿತ ಪಿಎಫ್ಐ ಕಾರ್ಯಕರ್ತನಾಗಿದ್ದ. ಐಸಿಸ್ ಉಗ್ರರ ಜತೆ ನಂಟು ಹೊಂದಿದ್ದ. ಅಲ್ಪಸಂಖ್ಯಾತ ಸಮುದಾಯದ ಯುವಕರನ್ನು ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ. 2023 ರ ಡಿಸೆಂಬರ್ 18 ರಂದು ದೆಹಲಿ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಎನ್​ಐಎ ದಾಳಿ ನಡೆಸಿತ್ತು. ಆಗ ಈತನನ್ನು…

Read More

ಬೆಂಗಳೂರು : ಕಂದಾಯ ಭೂಮಿಗಳು ಒಂದು ವೇಳೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಒಳಪಟ್ಟಿದ್ದರೆ ಡಿನೋಟಿಫಿಕೇಶನ್ ಗೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದರು. https://kannadanewsnow.com/kannada/state-government-constitutes-wildlife-board-standing-committee/ ಫೆ.16ರಿಂದ ರಾಜ್ಯಾದ್ಯಂತ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಅರಣ್ಯ ಗಡಿ ಗುರುತಿಸುವಿಕೆಗಾಗಿ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ.ಅರಣ್ಯ ಇಲಾಖೆಯಲ್ಲಿನ ಕಂದಾಯ ಭೂಮಿ ಡಿನೋಟಿಫೈಗೆ ಮನವಿ ಸಲ್ಲಿಸಲಾಗುತ್ತದೆ.ಅಲ್ಲದೆ ಗಡಿ ಗುರುತಿಸಿದ ನಂತರ ಅಂತಹ ಜಮೀನಿನಲ್ಲಿ ಒಂದು ವೇಳೆ ಕೃಷಿ ಚಟುವಟಿಕೆ ನಡೆಯುತ್ತಿದ್ದರೆ ಅರ್ಹ ಹಿಡುವಳಿದಾರರಿಗೆ ಸಾಗುವಳಿ ಚೀಟಿ ನೀಡಲು ಸಹ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. https://kannadanewsnow.com/kannada/breaking-bala-manjunatha-swamiji-of-huliyoor-durga-arrested-for-sexually-harassing-minor-girl/ ಈಗಾಗಲೇ ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸರ್ಕಾರಿ ಹಾಗೂ ಪರವಾನಗಿ ಪಡೆದ ಭೂ ಮಾಪಕರು ಸರ್ವೇ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 12,70,847 ಎಕರೆ ಭೂಮಿಯನ್ನು ಅಳತೆ ಮಾಡಿದ್ದು, 11,541 ಎಕರೆ ವಿಸ್ತೀರ್ಣದ ಭೂಮಿ ಅಳತೆ ಬಾಕಿ ಇದೆ. ಈವರೆಗಿನ ಸರ್ವೇ ಪ್ರಕಾರ ಚಾಮರಾಜನಗರ…

Read More

ತುಮಕೂರು : ಕಳೆದ ವರ್ಷ ಚಿತ್ರದುರ್ಗದ ಮುರುಘಾ ಮಠದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಹೊರಗಡೆ ಬಂದಿದ್ದರು. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ವಿರುದ್ಧ ಕೂಡ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. https://kannadanewsnow.com/kannada/man-sent-to-14-day-judicial-custody-for-raising-pro-pakistan-slogans-controversy-over-raising-pro-pakistan-slogans/ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಹಂಗರನಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ದೂರು ಸಲ್ಲಿಸಿದ್ದರು.ಆದರೆ, ಅದೇ ಆರೋಪಿಗಳು ಸ್ವಾಮೀಜಿಯವರ ಬೇರೊಂದು ಹಗರಣವೊಂದನ್ನು ವಿಚಾರಣೆ ವೇಳೆ ಬಯಲು ಮಾಡಿದ್ದಾರೆ. ಹಾಗಾಗಿ, ಪೊಲೀಸರು ಸ್ವಾಮೀಜಿಯವರನ್ನು ಬಂಧಿಸಿದ್ದಾರೆಂದು ಹೇಳಲಾಗಿದೆ. https://kannadanewsnow.com/kannada/mahashivratri-to-be-celebrated-across-the-state-today-traffic-blocked-on-several-roads-in-bengaluru/ ಸ್ವಾಮೀಜಿ ಅಭಿಷೇಕ್ ಎನ್ನುವ ವ್ಯಕ್ತಿಗೆ ತಮಗೆ ಚರ್ಮ ರೋಗದ ಕುರಿತಂತೆ ಹೇಳಿಕೊಂಡಿದ್ದರು. ಅಭಿಷೇಕ್ ಮಹಿಳೆಯನ್ನು ಪರಿಚಯಿಸಿ ವೈದ್ಯ ಎಂದು ಹೇಳಿದ್ದ.ಮಹಿಳೆಗೆ ಚರ್ಮ ರೋಗ ತೋರಿಸಲು ಸ್ವಾಮೀಜಿಗೆ…

Read More

ಬೆಂಗಳೂರು : ಇಂದು ರಾಜ್ಯಾದ್ಯಂತ ಮಹಾಶಿವರಾತ್ರಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇರಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಚಾರ ಪೊಲೀಸರು ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿಬಂಧನಿರ್ಬಂಧ ವಿಧಿಸಿದ್ದಾರೆ . https://kannadanewsnow.com/kannada/60-kannada-signboard-rules-minister-shivaraj-thangadagi-seeks-report-from-deputy-commissioner/ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರಿಂದ ಸಂಚಾರಿ ಮಾರ್ಪಾಡು ಮಾಡಿದ್ದೂ, ನಗರದಲ್ಲಿ ಇಂದು ಕೆಲವು ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಜೀವನಹಳ್ಳಿ, ಚಾರ್ಲ್ಸ್ ಕ್ಯಾಬೇಜ್ ಮುಖ್ಯ ರಸ್ತೆ, ಬೈಯಪ್ಪನಹಳ್ಳಿ ರಸ್ತೆ, ಕಲ್ಲಲ್ಲಿ ಸ್ಮಶಾನದ ರಸ್ತೆ, ಗರುಡಚಾರ್ಯ ಪಾಳ್ಯ ಜಂಕ್ಷನ್, ರಾಯಣ್ಣ ಸರ್ಕಲ್, ಗೋಶಾಲ ರಸ್ತೆಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ. https://kannadanewsnow.com/kannada/shivratri-state-govt-orders-special-pujas-to-be-performed-in-temples-today/ ಮಧ್ಯಾಹ್ನ 12 ಗಂಟೆಯಿಂದ ಸಿಎಂಎಚ್ ರಸ್ತೆಯ ಆದರ್ಶ ಜಂಕ್ಷನ್ ನಿಂದ, ಶಾಂತಿ ಸಾಗರ ಜಂಕ್ಷನ್ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10:00 ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಬಜಾರ್ ಸ್ಟ್ರೀಟ್, ಬೇಗಂ ಮಾಲ್ ನಿಂದ ರಾಮಯ್ಯ ಜಂಕ್ಷನ್ ವರೆಗೆ ಹಾಗೂ ಓಂ ಸರ್ಕಾರಿ ಕಾಲೇಜ್…

Read More

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮತ್ತೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.ಧರ್ಮ, ದೇಶದ ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮೇಲೆ ಕೇಸ್‌ ಹಾಕಿದ್ದಾರೆ. ಕೇಸ್‌ ಹಾಕಲಿ, ನನಗೆ ಅದರ ಬಗ್ಗೆ ಏನೂ ಬೇಸರ ಇಲ್ಲ. ನಾನು ಯಾವುದಕ್ಕೂ ಅಂಜುವುದಿಲ್ಲ ಎಂದು ತಿಳಿಸಿದ್ದಾರೆ. https://kannadanewsnow.com/kannada/installation-of-cctv-cameras-mandatory-in-sslc-examination-centres-school-education-department/ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ನಾನು ಏಕವಚನದಲ್ಲಿ ಹೀಯಾಳಿಸಿದ್ದೆ. ಅದಕ್ಕೆ ಕೆಲವು ಜನ ಸಜ್ಜನರು ಅಂತಾ ಇರುತ್ತಾರಲ್ಲ, ಅವರಿಗೆ ಬೇಸರವಾಯಿತಂತೆ. ಅಲ್ಲರೀ, ಸಿದ್ದರಾಮಯ್ಯ ನಮ್ಮ ದೇವಸ್ಥಾನದ ದುಡ್ಡ ತಗೊಂಡ ಹೋಗಿ ಮಸೀದಿಗೆ, ಚರ್ಚ್‌ಗೆ ಕೊಟ್ಟರೆ ಗೌರವದಿಂದ ಏನು ಮಾತಾಡಲಿ?. ಸಿದ್ದರಾಮಯ್ಯ ಅವರನ್ನು ಅಜ್ಜಾ, ಮಾಮಾ ಎಂದು ಕರಿಲೇನು? ಎಂದು ಪ್ರಶ್ನಿಸಿದರು. ಇದು ನನ್ನತ್ರ ಆಗುವುದಿಲ್ಲ ಎಂದು ಸಿಎಂ ವಿರುದ್ಧ ಮತ್ತೆ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. https://kannadanewsnow.com/kannada/ramzan-urdu-primary-high-school-timings-changed-in-the-state/ ದೇಶ ಮತ್ತು ಧರ್ಮಕ್ಕಾಗಿ ಗಟ್ಟಿಯಾಗಿ ಮಾತನಾಡಬೇಕು. ನನ್ನ ಮೇಲೆ 80-90 ಕೇಸ್‌ ಇದ್ದವು. ಎಲ್ಲ ಕೇಸ್‌ಗಳು…

Read More

ಕಲಬುರಗಿ : ಜಿಲ್ಲೆಯ ಆಳಂದ್ ಪಟ್ಟಣದ ಬಳಿ ಇರುವ ಲಾಡ್ಲೆ ಮಶಾಕದಲ್ಲಿ ದರ್ಗಾದಲ್ಲಿ ಶಿವರಾತ್ರಿ ಅಂಗವಾಗಿ ಶಿವಲಿಂಗ ಪೂಜೆ ನಡೆಯಲಿದೆ. ಅದರ ಅಂಗವಾಗಿ ಇಂದು ಕಲಬುರ್ಗಿ ನಗರದಿಂದ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀರಾಮ ಸೇನೆಯ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. https://kannadanewsnow.com/kannada/board-exams-for-classes-5-8-and-9-will-be-held-as-per-schedule-school-education-department/ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಹಾಗೂ ಮುಸ್ಲಿಮರಿಗೆ ಪ್ರಾರ್ಥನೆ ನಡೆಸಲು ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಎರಡು ಸಮುದಾಯಕ್ಕೂ ಕೂಡ ಅವಕಾಶ ನೀಡಿದೆ.ಹಿಂದುಗಳಿಗೆ ಪೂಜೆಗೆ ಅವಕಾಶ ಹಾಗೂ ಮುಸ್ಲಿಮರಿಗೆ ಪ್ರಾರ್ಥನೆಗೆ ಅವಕಾಶವನ್ನು ಕಲಬುರ್ಗಿ ವಿಭಾಗದ ಹೈಕೋರ್ಟ್ ಅವಕಾಶ ನೀಡಿದೆ. https://kannadanewsnow.com/kannada/decision-to-set-up-vachana-vishwavidyalaya-in-karnataka-next-year-cm-siddaramaiah/ ದರ್ಗಾದ ಅವರಣದಲ್ಲಿರುವ ಶಿವಲಿಂಗಪೂಜೆ ಕುರಿತಂತೆ ಇಂದು ಮಧ್ಯಾಹ್ನ 12:30 ರಿಂದ 3:30ರ ವರೆಗೆ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಲಾಗಿದ್ದು, ಲಾಡ್ಲೆ ಮಾಶಾಕ್ ದರ್ಗಾದಲ್ಲಿ 15 ಜನ ಮುಸ್ಲಿಮರಿಗೆ ಪ್ರಾರ್ಥನೆಗೆ ಅವಕಾಶ ನೀಡಿದೆ.ನಂತರ ಸಂಜೆ ನಾಲ್ಕು ಗಂಟೆಯಿಂದ ಮಧ್ಯರಾತ್ರಿ ವರೆಗೆ ಶಿವಲಿಂಗ ಪೂಜೆಗೆ ಹಿಂದುಗಳಿಗೆ ಅವಕಾಶ ನೀಡಲಾಗಿದೆ. 15 ಜನ ಹಿಂದೂಗಳಿಗೆ ಮಾತ್ರ ಕಲ್ಬುರ್ಗಿ…

Read More

ಬೀದರ್ : ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು. ಆ ಮೂಲಕ ಬಸವಣ್ಣನವರ ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/shivaratri-vaibhava-in-shivalayas-tomorrow-muzrai-department-orders-celebration-of-maha-utsav/ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ 160 ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ ಲಿಂಗಾಯತ ಮಠಾಧೀಶರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ ವಿರುದ್ಧ ಬಂಡೆದ್ದ ಬಸವಾದಿ ಶರಣರು ಜನರಲ್ಲಿ ಅರಿವುಮೂಡಿಸಲು ಆಯ್ದುಕೊಂಡ ಸಾಧನ ವಚನ ಸಾಹಿತ್ಯ ಎಂದರು. https://kannadanewsnow.com/kannada/school-education-department-distributes-answer-sheets-for-evaluation-exams-for-classes-5-8-and-9/ ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ಧ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ.ವಚನಗಳಲ್ಲಿ ಬಸವೇಶ್ವರರಾದಿಯಾಗಿ ನೂರಾರು ಶರಣರ ಬದುಕಿನ ಅನುಭವದ ಸಾರವಿದೆ, ಅಂಧಶ್ರದ್ದೆ-…

Read More