Author: kannadanewsnow05

ದಾವಣಗೆರೆ : ದಾವಣಗೆರೆಯಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭ ದಲ್ಲಿ ತೆಪ್ಪ ಮುಗುಚಿ ವ್ಯಕ್ತಿ ಒಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಬಿದ್ದ ಪರಿಣಾಮ ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಮೂರ್ತಿ (40) ಎನ್ನುವ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 40 ವರ್ಷದ ಮೂರ್ತಿ ಮೃತ ದುರ್ದೈವಿ. ಕೆರೆಯಲ್ಲಿ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.ಕಳೆದ ಹಲವಾರು ವರ್ಷಗಳಿಂದ ಮೂರ್ತಿ ಕೆರೆಯಲ್ಲಿ ಮೀನು ಹಿಡಿಯುವುದು ತಮ್ಮ ಕುಟುಂಬ ನಿರ್ವಹಣೆ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ಮೂರ್ತಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಮೂರ್ತಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನತೆ ನೀರಿಲ್ಲದೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಈ ಹಿನ್ನೆಲೆ ಬೆಂಗಳೂರಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವುದು ಅನಿವಾರ್ಯತೆ ಇದ್ದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಟ್ಯಾಂಕರ್ ಗಳಿಗೆ ದರ ಫಿಕ್ಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-bengaluru-cafe-blast-photo-of-suspect-without-mask-cap-released/ ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಕಳಾಟಕ್ಕೆ ಇದೀಗ ಬ್ರೇಕ್ ಹಾಕಲಾಗಿದ್ದು, ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿದ ಜಿಲ್ಲಾಡಳಿತ. ಟ್ಯಾಂಕರ್ ಮಾಲೀಕರ ಜೊತೆ ಸಭೆ ನಡೆಸಿ ಇದೀಗ ಟ್ಯಾಂಕರ್ ಗೆ ದರ ಫಿಕ್ಸ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಟ್ಯಾಂಕರ್ ಮಾಲೀಕರು ಬೇಕಾಬಿಟ್ಟಿ ದರ ವಸೂಲಿ ಮಾಡುತ್ತಿದ್ದರು. ಆದ್ದರಿಂದ ಇದೀಗ ಜುಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು ಟ್ಯಾಂಕರ್ ಗೆ ಇಂತಿಷ್ಟು ದರ ಎಂದು ನಿಗದಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/congress-election-committee-to-meet-to-field-rahul-gandhi-from-amethi/ ಪ್ರಕಟಣೆಯಲ್ಲಿ ಸೂಚಿಸಿರುವಂತೆ ಒಂದು ಟ್ಯಾಂಕರ್ ಗೆ ಆರುನೂರು ರೂಪಾಯಿ ಎಂದು ನಿಗದಿ ಮಾಡಲಾಗಿದೆ. ಈ ಹಿಂದೆ ಟ್ಯಾಂಕರ್ ಒಂದಕ್ಕೆ ಮಾಲೀಕರು…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ನಾಶಿಪುಡಿಯನ್ನು ಪೊಲೀಸರು ಬೆಂಗಳೂರು 1ನೆ ACMM ಕೋರ್ಟಿಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-delhi-cm-arvind-kejriwal-summoned-to-appear-before-it-on-march-16/ ಕಳೆದ ಎರಡು ದಿನಗಳ ಹಿಂದೆ ಆರೋಪಿ ಮೊಹಮ್ಮದ್ ನಾಶಿಪುಡಿ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ವೇಳೆ ಅಂದು ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಿದ್ದು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಂದು ಆದೇಶ ಹೊರಡಿಸಲಾಗಿತ್ತು. ಅದರಂತೆ ಇಂದು ಕಸ್ಟಡಿ ಅವಧಿ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಕೋರ್ಟಿಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/chant-this-mantra-on-tomorrows-maha-shivratri-all-your-difficulties-will-be-removed/ ಇದೆ ವೇಳೆ ಮೊಹಮ್ಮದ್ ನಾಶಿಪುಡಿ ಹೇಳಿಕೆಯನ್ನು ನೀಡಿದ್ದು ಜೋಶ್ ನಲ್ಲಿ ಜಿಂದಾಬಾದ್ ಹೋಗಿದ್ದು ನಿಜ ಆದರೆ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಸನ್ಮಾನ ಮಾಡಲು ಬರಬಾರದಿತ್ತು ಸನ್ಮಾನ ಮಾಡಲು ಬಂದು ಜೈಲು ಸೇರುವ ಪರಿಸ್ಥಿತಿ ಬಂದಿದೆ ಎಂದು ನಾಶಪುಡಿ ಬೇಸರ ವ್ಯಕ್ತಪಡಿಸಿದ್ದಾನೆ.

Read More

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೀಡಿದ 8ನೇ ಸಮನ್ಸ್ ಗೆ ಕೇಜ್ರಿವಾಲ್ ಗೈರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೇಜ್ರಿವಾಲಗೆ ಇದೀಗ ದೆಹಲಿ ಕೋರ್ಟ್ ನೋಟಿಸ್ ನೀಡಿದೆ. ದೆಹಲಿ ರೋಸ್ ಅವೆನ್ಯೂ ಕೋರ್ಟ್ನಿಂದ ಮಾರ್ಚ್ 16ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. https://kannadanewsnow.com/kannada/chant-this-mantra-on-tomorrows-maha-shivratri-all-your-difficulties-will-be-removed/ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ರೌಸ್ ಅವೆನ್ಯೂ ಕೋರ್ಟ್ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಾರ್ಚ್ 16 ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ED) ಅವರ ವಿರುದ್ಧ ಎರಡನೇ ದೂರನ್ನು ದಾಖಲಿಸಿ ನ್ಯಾಯಾಲಯವನ್ನು ಸಂಪರ್ಕಿಸಲಾಗಿತ್ತು. -ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾದ ಸಮನ್ಸ್‌ಗೆ ಗೈರಾಗಿರುವ ಹಿನ್ನೆಲೆ ಇದೀಗ ಸಮನ್ಸ್ ಜಾರಿ ಮಾಡಿದೆ. https://kannadanewsnow.com/kannada/north-korean-leader-kim-jong-un-visits-military-base-asks-military-to-be-ready-for-war/ ಹಿಂದಿನ ಸಮನ್ಸ್‌ಗಳಿಗೆ ಬದ್ಧರಾಗಿರಲು ವಿಫಲರಾದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಹಿಂದಿನ ಕಾನೂನು ಕ್ರಮಗಳ ಹಿನ್ನೆಲೆಯಲ್ಲಿ ಈ ಇತ್ತೀಚಿನ ಬೆಳವಣಿಗೆಯಾಗಿದೆ. ಇಡಿ ನೀಡಿದ ಆರಂಭಿಕ ಮೂರು ಸಮನ್ಸ್‌ಗಳಿಗೆ…

Read More

ವಿಜಯಪುರ : ವಿಜಯಪುರದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಒಬ್ಬರಿಂದ ಪಿಎಸಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ನೀಡಿರುವ ಘಟನೆ ಈಗ ಬೆಳಕಿಗೆ ಬಂದಿದೆ. https://kannadanewsnow.com/kannada/good-luck-to-the-country-farmers-102-year-old-woman-takes-out-padyatra-to-make-pm-modi-pm-again/ ವಿಶ್ವವಿದ್ಯಾಲಯದಲ್ಲಿ ಪಿ ಎಚ್ ಡಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಪ್ರೊಫೆಸರ್ ಎಂ.ಎಲ್. ಮಲ್ಲಿಕಾರ್ಜುನ ಎನ್ನುವ ಪ್ರೊಫೆಸರ್ ಪಿ ಎಚ್ ಡಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. https://kannadanewsnow.com/kannada/pm-modi-visits-srinagar-after-article-370-security-tightened/ ವಿಜಯಪುರ ನಗರದ ಹೊರಹಲಯದಲ್ಲಿರುವ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈ ಆರೋಪ ಕೇಳಿ ಬಂದಿದೆ.ಮಹಿಳಾ ವಿಶ್ವವಿದ್ಯಾಲಯ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೆಸರ್ ಎಂ. ಎಲ್ ಮಲ್ಲಿಕಾರ್ಜುನ್ ಪಿ ಎಚ್ ಡಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. https://kannadanewsnow.com/kannada/dharwad-a-case-has-been-registered-against-a-man-for-stealing-gold-ornaments-worth-rs-35-lakh-from-a-marriage-hall-in-dharwad/ ಮಹಿಳಾ ವಿಶ್ವವಿದ್ಯಾಲಯದ ಪ್ರೊಫೆಸರ್ ತುಳಸಿಮಾಲಾರಿಗೆ ಇದೀಗ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಫೆಬ್ರವರಿ 27ರಂದು PHD ವಿದ್ಯಾರ್ಥಿನಿ ಕುಲಪತಿಗೆ ದೂರು ನೀಡಿದ್ದಾರೆ.ವಿದ್ಯಾರ್ಥಿನಿ ನೀಡಿರುವ ದೂರನ್ನು ಇದಿಗ ಕುಲಪತಿ ಆಂತರಿಕ ದೂರು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಯಾಗಬೇಕು ಎಂದು ಈಗಾಗಲೇ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಜನರು ಹಾರೈಸುತ್ತಿದ್ದಾರೆ. ಈ ಮಧ್ಯೆ 102 ವರ್ಷದ ವಿರುದ್ಧ ಒಬ್ಬರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. https://kannadanewsnow.com/kannada/pm-modi-visits-srinagar-after-article-370-security-tightened/ ಹೌದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಪಾರ್ವತಮ್ಮ ಎನ್ನುವ 102 ವರ್ಷದ ಹೃದಯ ಒಬ್ಬರು ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು ಹಾರೈಸಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ಮೂಲಕ ಶತಾಯುಷಿ ಅಜ್ಜಿ ಕ್ರಮಿಸಿದ್ದಾರೆ. https://kannadanewsnow.com/kannada/dharwad-a-case-has-been-registered-against-a-man-for-stealing-gold-ornaments-worth-rs-35-lakh-from-a-marriage-hall-in-dharwad/ ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ ನೀರು ದೊರೆಯುವಂತಾಗಬೇಕು. ಈ ಎಲ್ಲ ಬೇಡಿಕೆಗಳನ್ನು ದೇವರ…

Read More

ಧಾರವಾಡ : ಖಲೀಮಾ ಅನೋಬ್ಬ ಮದುವೆ ಮಂಟಪಕೆ ನುಗ್ಗಿ ಸುಮಾರು 35 ಲಕ್ಷಕ್ಕೂ ಹೆಚ್ಚು ಚಿನ್ನಾಭರಣವನ್ನು ಕದ್ದು ಪರಾರಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.ಮದುವೆ ಮಂಟಪದಲ್ಲಿ 35 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿ ಕಳ್ಳ ಪರಾರಿಯಾಗಿದ್ದಾನೆ. https://kannadanewsnow.com/kannada/it-is-true-that-zindabad-was-said-in-josh-but-pro-pakistan-slogans-were-not-raised-nashipudi/ ನಿನ್ನೆ ಧಾರವಾಡದ ಸ್ಟಾರ್ ಹೋಟೆಲ್ನ ಮಂಟಪದಲ್ಲಿ ನಡೆದ ಘಟನೆಯಾಗಿದೆ. ದಿ ಓಸಿಯನ್ ಹೋಟೆಲ್ ನಲ್ಲಿ ನಿನ್ನೆ ಮದುವೆ ಸಮಾರಂಭ ನಡೆದಿತ್ತು. ಧಾರವಾಡದ ಗಂಗಾಧರಪ್ಪ ಪಟ್ಟಣಶೆಟ್ಟಿ ಕುಟುಂಬದ ವಿವಾಹ ನಡೆದಿತ್ತು. ಗಂಗಾಧರಪ್ಪ ಪಟ್ಟಣಶೆಟ್ಟಿ ಪುತ್ರ ಶರಣಪ್ಪ ಅವರ ಜೊತೆಗೆ ಹುಬ್ಬಳ್ಳಿಯ ಅರುಣ್ ಕುಮಾರ್ ಪುತ್ರಿ ಡಾ. ಪೂಜಾ ಜೊತೆ ವಿವಾಹ ನಡೆದಿತ್ತು. https://kannadanewsnow.com/kannada/hc-directs-to-hide-petitioners-name-in-digital-documents/ ಈ ವೇಳೆ ಎಲ್ಲರೂ ಊಟಕ್ಕೆ ಕುಳಿತಾಗ ಇದೆ ಸಮಯವನ್ನು ನೋಡಿಕೊಂಡು ಖದೀಮ ಒಬ್ಬ ಚಿನ್ನಾಭರಣ ಎಗರಿಸಿದ್ದಾನೆ. ಧಾರವಾಡದ ವಿದ್ಯಾಗಿರಿ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.ಇದೀಗ ಕಳ್ಳನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. https://kannadanewsnow.com/kannada/%e0%b2%88-%e0%b2%b0%e0%b2%be%e0%b2%b6%e0%b2%bf%e0%b2%af-%e0%b2%aa%e0%b3%81%e0%b2%b0%e0%b3%81%e0%b2%b7%e0%b2%b0%e0%b2%bf%e0%b2%97%e0%b3%86-%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af/

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಪ್ರಮುಖ ಆರೋಪಿಯಾದ ಮಹಮ್ಮದ್ ನಾಶಿಪುಡಿ ನಾಸಿರ್ ಹುಸೇನ್ ಅವರು ಗೆದ್ದಿದ್ದಕ್ಕೆ ಜೋಶ್ ನಲ್ಲಿ ಜಿಂದಾಬಾದ್ ಹೋಗಿದ್ದು ಸತ್ಯ ಆದರೆ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ತಿಳಿಸಿದ್ದಾನೆ. https://kannadanewsnow.com/kannada/hc-directs-to-hide-petitioners-name-in-digital-documents/ ಈಗಾಗಲೇ ಘಟನೆ ಕುರಿತಂತೆ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿದವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಾಶಿಪುಡಿ ಹೇಳಿಕೆ ನೀಡಿದ್ದು, ನಾವು ಘೋಷಣೆ ಕೂಗಿಲ್ಲ ಎಂದು ನಾಶಿಪುಡಿ ಹೇಳುತ್ತಿದ್ದಾನೆ. https://kannadanewsnow.com/kannada/haryana-class-10-board-exams-scam-watch-video/ ಫುಲ್ ಜೋಶ್ ನಲ್ಲಿ ಜಿಂದಾಬಾದ್ ಅಂದಿದ್ದ ಅಂತೂ ನಿಜ ಜಿಂದಾಬಾದ್ ಜಿಂದಾಬಾದ್ ಅಂತ ಜೈಕಾರ ಹಾಕಿದ್ದು ಸತ್ಯ ಆದರೆ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಮೊಹಮ್ಮದ್ ನಾಶೀ ಪುಡಿ ತಿಳಿಸಿದ್ದಾನೆ. ಯಾಕಾದರೂ ಸನ್ಮಾನಿಸಲು ಬಂದೆವು ಎಂದು ಬೇಸರ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ರಾಶಿಯ ಪುರುಷರಿಗೆ ಮಹಿಳೆಯರು ಹೆಚ್ಚು ಆಕರ್ಷಿತರಾಗುತ್ತಾರಂತೆ ನಿಮ್ಮ ರಾಶಿ ಇದೆಯಾ ನೋಡಿ ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮಹಿಳೆಯರು ಸಾಮಾನ್ಯವಾಗಿ ಪುರುಷರಿಗಿಂತ ವಿಭಿನ್ನವಾಗಿ ಚಿಂತಿಸುತ್ತಾರೆ ಪ್ರಾಯೋಗಿಕ ಸಂಗತಿಗಳಿಗಿಂತ ಭಾವನಾತ್ಮಕ ವಿಷಯಕ್ಕೆ ಮಹತ್ವ ನೀಡುವವರು ಈ ಮಹಿಳೆಯರು ಹಾಗಾಗಿ ತಮ್ಮ ಜೀವನ ಸಂಗಾತಿ ಅಥವಾ ಪ್ರೇಮಿಯಾಗಿ ಇರುವ ಹುಡುಗ ಇಂತಹದ್ದೇ ಗುಣಗಳು ಹಾಗೂ ವರ್ತನೆಗಳನ್ನು ಹೊಂದಿರಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಅದಕ್ಕಾಗಿ ಸಾಕಷ್ಟು ಸಮಯ ಕಾಯಲು ಸಹ ಸಿದ್ದರಾಗಿರುತ್ತಾರೆ ಅಂತೆಯೇ ತಮ್ಮ ಭಾವನೆಗಳಿಗೆ ಹೊಂದಿಕೆಯಾಗಿರುವ ವ್ಯಕ್ತಿಯನ್ನು ಅತ್ಯಂತ ಪ್ರೀತಿಯಿಂದ ಹಾಗೂ ಗೌರವದಿಂದ ಕಾಣುವರು ಹುಡುಗ ಹಾಗೂ ಹುಡುಗಿಯ ನಡುವೆ ಪ್ರೀತಿಯ ಭಾಂದವ್ಯ ಅಥವಾ ಸ್ನೇಹ ಉತ್ತಮವಾಗಲು ಒಂದು ಸುಂದರ ಸೆಳೆತ ಇರಬೇಕು ಇಬ್ಬರ ನಡುವೆಯೂ ಸ್ನೇಹದ ಭಾವ ಹಾಗೂ ಹೊಂದಾಣಿಕೆಯು ಸ್ವಭಾವ ಮೆಚ್ಚುಗೆಯನ್ನು ಪಡೆದುಕೊಂಡಾಗ ಪರಸ್ಪರ ಆಕರ್ಷಣೆ ಹಾಗೂ ಸೆಳೆತಕ್ಕೆ ಒಳಗಾಗುವುದು ಸಹಜ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಶಿವರಾತ್ರಿ ಹಬ್ಬದ ಸಂಪೂರ್ಣ ಪೂಜಾ ವಿಧಾನ ಮತ್ತು ಬಿಲ್ವ ಪತ್ರೆ ಅರ್ಚನೆ ಬಗ್ಗೆ ತಿಳಿದುಕೊಂಡು ಪೂಜೆ ಮಾಡಿ.ಮೊದಲು ಪೀಠವನ್ನು ತಯಾರು ಮಾಡಬೇಕು ಮತ್ತು ಶಿವ ಪಾರ್ವತಿ ಫೋಟೋ ಇಟ್ಟು ಹೂವಿನಿಂದ ಅಲಂಕಾರ ಮಾಡಬೇಕು.ನಂತರ ಶಿವ ಲಿಂಗವನ್ನು ಒಂದು ಪ್ಲಟ್ ನಲ್ಲಿ ಇಡಬೇಕು ಹಾಗೂ ಪಂಚ ಮೃತ ಅಭಿಷೇಕ ಜಲ ಅಭಿಷೇಕ ಅಥವಾ ಎಳೆನೀರಿನ ಅಭಿಷೇಕ ಮಾಡಬೇಕು.ನಂತರ ಪೂಜೆಯನ್ನು ಪ್ರಾರಂಭ ಮಾಡಬೇಕಾಗುತ್ತದೇ.ಮೊದಲು ಒಂದು ಪ್ಲಟ್ ನಲ್ಲಿ 5 ಇಡಿ ಅಕ್ಕಿಯನ್ನು ಹಾಕಿ ರಂಗೋಲಿ ಮೇಲೆ ಇಡಬೇಕು. ಅಕ್ಕಿಯ ಮೇಲೆ ಸ್ವಸ್ತಿಕ್ ಚಿತ್ರವನ್ನು ಬರಿಯಬೇಕು.ನಂತರ ಅದರ ಮೇಲೆ ವಿಭೂತಿ ಮತ್ತು ಅಕ್ಷತೆಯನ್ನು ಹಾಕಿ.ನಂತರ ಮೂರು ಎಲೆ ಇರುವ ಬಿಲ್ವ ಪತ್ರೆ ತೆಗೆದುಕೊಂಡು ವಿಭೂತಿ ಹಚ್ಚಿ ಅದರ ಮೇಲೆ ಶಿವ ಲಿಂಗವನ್ನು ಪ್ರತಿಷ್ಟಪನೆ ಮಾಡಬೇಕು. ಶಿವ ಲಿಂಗಕ್ಕೆ ವಿಭೂತಿ ಹಚ್ಚಿ ಬಿಳಿ ಹೂವುಗಳಿಂದ ಅಲಂಕಾರ ಮಾಡಬೇಕು.ಲಿಂಗದ…

Read More