Author: kannadanewsnow05

ಬೆಂಗಳೂರು : ನಾಳೆ ಅಂದರೆ ಮಾರ್ಚ್ 7 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. https://kannadanewsnow.com/kannada/%e0%b2%a1%e0%b2%bf%e0%b2%9c%e0%b2%bf%e0%b2%9f%e0%b2%b2%e0%b3%8d-%e0%b2%89%e0%b2%aa%e0%b2%95%e0%b2%b0%e0%b2%a3%e0%b2%97%e0%b2%b3-%e0%b2%ac%e0%b2%b3%e0%b2%95%e0%b3%86%e0%b2%af%e0%b2%b2%e0%b3%8d%e0%b2%b2/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸೋಮವಾರ ಸಭೆ ನಡೆಸಿದ್ದಾರ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್ ಹೇಳಿದ್ದಾರೆ. https://kannadanewsnow.com/kannada/govt-gives-more-emphasis-on-kannada-language-60-kannada-usage-mandatory/ ನಾವು ಮಾರ್ಚ್ 7 ರಂದು ನಮ್ಮ ಅಂತಿಮ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ನಡೆಸುತ್ತೇವೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7 ರಂದು ದೆಹಲಿಗೆ ಹೋಗುತ್ತಿದ್ದೇವೆ ಅಲ್ಲಿ ನಾವು ಅಭ್ಯರ್ಥಿಗಳ (ಮೊದಲ) ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದು ಅವರು ಹೇಳಿದರು. https://kannadanewsnow.com/kannada/applications-invited-for-the-post-of-guest-lecturer/ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಆದರೆ ಅದರ ಬೆಂಬಲಿತ ಸ್ವತಂತ್ರವೂ…

Read More

ಬೆಂಗಳೂರು : ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೇಂದ್ರ ಸರ್ಕಾರ ನೀಡುವಲ್ಲಿ ತಾರತಮ್ಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಾರೆ. ಈ ಕುರಿತಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮೋದಿ ಬಗ್ಗೆ ಮಾತನಾಡುವ ನೀವು ಹಣಕಾಸು ಮಂತ್ರಿಯಾಗಿದ್ದಾಗ ಏನು ಮಾಡಿದ್ರಿ ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/heres-all-you-need-to-know-about-the-date-puja-timings-history-significance-and-celebration-of-maha-shivratri/ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆಯಿಂದ ನೀವು ಬರೀ ಮೋದಿ ಮೋದಿ ಅಂತೀರಾ. ಪ್ರಧಾನಿ ಮೋದಿಯವರನ್ನ ಇಡಿ ವಿಶ್ವವೇ ಒಪ್ಪಿದೆ. ನೀವು ಮಾತ್ರ ಬರೀ ಮೋದಿ ಕುರಿತು ಮಾತನಾಡುತ್ತೀರಿ.ಸಿದ್ದರಾಮಯ್ಯ ಏಕೆ ಪ್ರಧಾನಿ ಮೋದಿ ಬಗ್ಗೆ ಮಾತಾಡುತ್ತಾರೆ? ನೀವು ಹಣಕಾಸು ಮಂತ್ರಿ ಆಗಿದ್ದಾಗ ಏನ್ಮಾಡಿದ್ರಿ ಹೇಳಿ ಎಂದು ಪ್ರಶ್ನಿಸಿದರು. https://kannadanewsnow.com/kannada/pregnant-woman-dies-due-to-negligence-of-doctors-at-kolar-district-hospital/ ಬೆಳಿಗ್ಗೆಯಿಂದ ನೀವು ಬರೀ ಮೋದಿ ಮೋದಿ ಅಂತೀರಾ. ಪ್ರಧಾನಿ ಮೋದಿಯವರನ್ನ ಇಡಿ ವಿಶ್ವವೇ ಒಪ್ಪಿದೆ. ನೀವು ಮಾತ್ರ ಬರೀ ಮೋದಿ ಕುರಿತು ಮಾತನಾಡುತ್ತೀರಿ. ಸಿದ್ದರಾಮಯ್ಯ ಯಾಕೆ ಪ್ರಧಾನಿ ಮೋದಿ…

Read More

ಕೋಲಾರ : ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಒಂದು ನಿರ್ಲಕ್ಷತೆಯಿಂದ ಕೋಲಾರ ತಾಲೂಕಿನ ಜಂಗಾಲಹಳ್ಳಿಯ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. https://kannadanewsnow.com/kannada/action-will-be-taken-against-anyone-involved-in-sedition-work-dk-shivakumar/ ಕೋಲಾರ ತಾಲೂಕಿನ ಜಂಗಾಲ ಹಳ್ಳಿಯ ಭವಾನಿ (26) ಎನ್ನುವ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.ಸೋಮವಾರ ಬೆಳಿಗ್ಗೆ ಹೆರಿಗೆಗೆ ಎಂದು ಭವಾನಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಸೋಮವಾರ ಸಂಜೆ ಬೆಳಿಗ್ಗೆ ಭವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. https://kannadanewsnow.com/kannada/breaking-indian-army-helicopter-crashes-in-bihars-gaya-both-pilots-suffer-minor-injuries/ ಆದರೆ ಮಧ್ಯರಾತ್ರಿ ಬಾಣಂತಿ ನೋವು ಎಂದಾಗ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ.ವೈದ್ಯರು ಇಂಜೆಕ್ಷನ್ ನೀಡಿದ ನಂತರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಬಾಣಂತಿ ಸಾವನಪ್ಪಿದ್ದಾಳೆ ಎಂದು ಕೋಲಾರ ಜಿಲ್ಲಾ ಆಸ್ಪತ್ರೆ ವೈದ್ಯೆ ಡಾ. ಶಾಂತಾ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ.ಇದೀಗ ಕೋಲಾರ ಟೌನ್ ಪೊಲೀಸ್ ಠಾಣೆಗೆ ವೈದ್ಯೆ ಡಾ.ಶಾಂತಾ ವಿರುದ್ಧ ದೂರು ದಾಖಲಾಗಿದೆ.

Read More

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ನಾಸಿರ್ ಹುಸೇನ್ ರನ್ನು ಬಂಧಿಸುವಂತೆ ಬಿಜೆಪಿಯು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ. https://kannadanewsnow.com/kannada/cm-siddaramaiah-advises-children-to-develop-rationality-science/ ಈ ಕುರಿತಂತೆ ಬಿಜೆಪಿ ವಿಧಾನಸೌಧ ಪೊಲೀಸ್ ಠಾಣೆಗೆ ನಾಸಿರ್ ಹುಸೇನ್ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ದೂರು ನೀಡಿದೆ.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ ರೆಡ್ಡಿ ನಾಸಿರ್ ಹುಸೇನನ್ನು ಬಂಧಿಸುವಂತೆ ವಿಧಾನಸೌಧ ಠಾಣೆಗೆ ದೂರು ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-big-relief-for-dcm-dk-shivakumar-supreme-court-quashes-section-120b/ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಬಂಧಿಸಲು ಬಿಜೆಪಿ ಯುವ ಮೋರ್ಚಾ ನಿಂದ ದೂರು ದಾಖಲಾಗಿದೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೇಸಲ್ಲಿ ನಾಸಿರ್ ಹುಸೇನ್ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ ರೆಡ್ಡಿ ಆಗ್ರಹಿಸಿದ್ದು, ಇದೆ ವೇಳೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಕೂಡ ಆಗ್ರಹಿಸಿದ್ದು, ವಿಧಾನಸೌಧ ಪೊಲೀಸ್ ಠಾಣೆಗೆ ಇದೀಗ ಬಿಜೆಪಿ…

Read More

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಡಿ 120 ಬಿ ಪ್ರಕರಣವನ್ನು ಇದೀಗ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇಡಿ ತನಿಕೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ನಿರಾಳವಾಗಿದ್ದಾರೆ. 2017ರಲ್ಲಿ ಡಿಕೆ ಶಿವಕುಮಾರ್ ಅವರ ಮನೆ ಹಾಗೂ ಬೆಂಬಲಿಗರ ಮೇಲೆ ಐಟಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಕೋಟ್ಯಂತರ ರೊಪಾಯಿ ಹೆಚ್ಚು ಅಕ್ರಮ ಹಣ ಸಿಕ್ಕಿದ್ದು, ಇದೆ ಪ್ರಕರಣವನ್ನು ಇಡಿ ಪ್ರಕರಣ ವರ್ಗಾಯಿಸಿಕೊಂಡು ಪ್ರಕರಣ ದಾಖಲಾಗಿತ್ತು. ಇದೆ ವೇಳೆ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ಗೊಳಿಸಿ ಸುಮಾರು 14 ತಿಂಗಳು ಜೈಲು ವಾಸ ಕೂಡ ಅನುಭವಿಸಿದ್ದರು.. ಇದೀಗ ಇಡೀ ತಣಿಕೆಯಿಂದ ಅಡಿಸೆ ಬಿಡಿಕೆ ಶಿವಕುಮಾರ್ ನಿರಾಳವಾಗಿದ್ದು ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದಿಂದ ಹೈಕೋರ್ಟ್ ಆದೇಶವನ್ನು ರದ್ದೂಗೋಳಿಸಿದೆ. ಡಿಕೆ ವಿರುದ್ಧ ಅಕ್ರಮಣ ವರ್ಗಾವಣೆ ಪ್ರಕಾರ ಸಂಬಂಧಿಸಿದಂತೆ ಇಡೀ…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂದಿಸಿರುವ ಆರೋಪಿಗಳ ಮೊಬೈಲ್ ನಲ್ಲಿರುವ ಡಾಟಾ ಗಳನ್ನು ಪೊಲೀಸ್ ಅಧಿಕಾರಿಗಳೇ ಡಿಲೀಟ್ ಮಾಡಿರುವ ಆರೋಪ ಇದೀಗ ಕೇಳಿ ಬಂದಿದೆ. https://kannadanewsnow.com/kannada/acid-attack-case-womens-commission-chairperson-meets-3-girl-students-promises-rs-4-lakh-compensation-each/ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ, ಪ್ರಕರವನ್ನು ಮುಚ್ಚಿ ಹಾಕಲು ಪೊಲೀಸರು ಮುಂದಾಗಿದ್ದರು ಎನ್ನಲಾಗುತ್ತಿದೆ.ಆರೋಪಿಗಳ ಮೊಬೈಲ್ನಲ್ಲಿದ್ದ ಡಾಟಾವನ್ನು ಪೊಲೀಸರು ಕೂಡಲೇ ಡಿಲೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. https://kannadanewsnow.com/kannada/cm-siddaramaiah-launches-state-governments-flagship-namma-shala-namma-responsibility-programme/ ವಿಧಾನಸೌಧದಲ್ಲಿ ಆರೋಪಿಗಳ ಮೊಬೈಲ್ ಗಳಲ್ಲಿರುವ ಮೊಬೈಲ್ ಪಡೆದು ಎಲ್ಲವು ಡಿಲೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೈ ನಾಯಕರ ಜೊತೆಗೆ ಇದ್ದ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿದ್ದ ಅವರ ಪ್ರೊಫೈಲ್ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. https://kannadanewsnow.com/kannada/ram-temple-in-ayodhya-is-impure-hindus-should-not-worship-tmc-mla-ramendu-sinha/ ಆರೋಪಿಗಳು ಕಾಂಗ್ರೆಸ್ ನಾಯಕರು ಜೊತೆಗೆ ಇರುವಂತಹ ಹಲವು ಫೋಟೋಗಳನ್ನು ವಿಡಿಯೋಗಳು ಆಗಿರಬಹುದು ಅಥವಾ ಅವರ ಪ್ರೊಫೈಲ್ ಗಳು ಆಗಿರಬಹುದು ಒತ್ತಡದಿಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಮೊಬೈಲ್ ನಲ್ಲಿರುವ ಡಾಟಾ ಗಳನ್ನು ಡಿಲೀಟ್…

Read More

ಮಂಗಳೂರು: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. https://kannadanewsnow.com/kannada/cm-siddaramaiah-launches-state-governments-flagship-namma-shala-namma-responsibility-programme/ ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ 20ರಷ್ಟು, ಮತ್ತೊಬ್ಬಳಿಗೆ ಶೇ 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ 10ರಷ್ಟು ಸುಟ್ಟ ಗಾಯಗಳಾಗಿವೆ. ಗಾಯದ ತೀವ್ರತೆ ನೋಡಿಕೊಂಡು ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಒಂದು ವಾರಗಳ ಬಳಿಕ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗುತ್ತದೆ. https://kannadanewsnow.com/kannada/ram-temple-in-ayodhya-is-impure-hindus-should-not-worship-tmc-mla-ramendu-sinha/ ಮತ್ತೊಬ್ಬಳ ಗಾಯದ ವಾಸಿಯಾಗುವಿಕೆ ಆಧರಿಸಿ ಪ್ಲಾಸ್ಟಿಕ್ ಸರ್ಜರಿ ಬೇಕೋ ಬೇಡವೋ ಎಂಬ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ.ಸಂತ್ರಸ್ತೆಯರಿಗೆ ಚಿಕಿತ್ಸೆಗೆ ತಕ್ಷಣ ತಲಾ ₹ 4 ಲಕ್ಷವನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಒಟ್ಟು ₹20 ಲಕ್ಷ ಪರಿಹಾರ ನೀಡಲು ಅವಕಾಶ ಇದೆ. ಈ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಲ್ಲದೆ ಕೆಫೆಯ ಸ್ಥಳ ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/ ರಮೇಶ್ವರಂ ಕೆಫೆಯಲ್ಲಿ ಎನ್ಐ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಯುತ್ತಿದ್ದು, ಕ್ಯಾಶ್ ಕೌಂಟರ್, ಘಟನೆ ನಡೆದ ಸ್ಥಳ, ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸೇರಿದಂತೆ ಘಟನೆ ಕುರಿತಂತೆ ಕೆಫೆಯ ಸಿಬ್ಬಂದಿಗಳಿಂದ ಮಾಹಿತಿಯನ್ನು NIA ಅಧಿಕಾರಿಗಳು ಪಡೆದುಕೊಂಡರು. NIA ಎ.ಎಸ್.ಪಿ ಸೇರಿದನೇ ಮೂವರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/mysuru-man-dies-after-being-hit-by-train-while-talking-to-wife-on-video-call/ ಕಳೆದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಕುಂದಲಹಳ್ಳಿಯ ಗೇಟ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಘಟನೆ ಜರುಗಿತ್ತು.ಈ ಘಟನೆಯಲ್ಲಿ 10 ಜನರು ಗಾಯಗೊಂಡಿದ್ದರು. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಶಂಕಿತ ಉಗ್ರನ ಕುರಿತಾಗಿ ಇದುವರೆಗೂ 8 ತಂಡಗಳನ್ನು ರಚಿಸಿದ್ದು, ಈಗಾಗಲೇ ಆತನ ಹುಡುಕಾಟಕ್ಕಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. https://kannadanewsnow.com/kannada/140-crore-indians-are-my-family-congress-hits-back-at-pm-modi-2/ ಘಟನೆಯ ನಂತರ…

Read More

ಮೈಸೂರು : ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲು ಹಳಿಯ ಬಳಿ ನಿಂತಿರುವಾಗ ಯಾವಾಗಲೂ ಜಾಗರೂಕರಾಗಿರಬೇಕು ಏಕೆಂದರೆ ಯಾವುದೇ ಸಂದರ್ಭದಲ್ಲಿಯೂ ಕೂಡ ಮೈ ಮರೆತು ಕುಳಿತಿದ್ದರೆ, ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಾಗುತ್ತದೆ. ಅದೇ ರೀತಿ ಇದೀಗ ಮೈಸೂರಿನಲ್ಲಿ ಹೆಂಡತಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ವೇಳೆ ವ್ಯಕ್ತಿ ಸಾವನಪ್ಪಿದ್ದಾನೆ. https://kannadanewsnow.com/kannada/140-crore-indians-are-my-family-congress-hits-back-at-pm-modi/ ವಿಡಿಯೋ ಕಾಲ್ ವೇಳೆ ರೈಲಿಗೆ ಸಿಲುಕಿ ವ್ಯಕ್ತಿ ಸಾವನನಪ್ಪಿರುವ ಘಟನೆ ನಡೆದಿದೆ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆಯು ದೊಡ್ಡ ಕವಲಂದೆ ಗ್ರಾಮದ ಬಳಿ ನಡೆದಿದೆ ಎನ್ನಲಾಗುತ್ತಿದೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ.ರೈಲು ಹಳಿ ದಾಟುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬೆಳಿಗ್ಗೆ ಇವಳು ಮೂವತ್ತರ ಸುಮಾರಿಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. https://kannadanewsnow.com/kannada/ssc-invites-applications-for-2049-posts-heres-all-you-need-to-know/ ಬಿಹಾರ ಮೂಲದ ಮನು ಕುಮಾರ್ (26) ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.ದೊಡ್ಡ…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದಹಣ ಹಾಗೂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/bigg-news-fsl-report-confirms-pakistan-zindabad-raised-in-vidhana-soudha-minister-g-parameshwara/ ಐನೂರು ಮುಖಬೆಲೆಯ 51,95,500 ರೂಪಾಯಿ ವಶ ಪಡಿಸಿಕೊಂಡಿದ್ದು, ಕೌಲಾಲಂಪುರದಿಂದ ಚೆಕ್ ಇನ್ ಪ್ಯಾಕೇಜ್ ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂಬ ಮಾಹಿತಿ ಬಂದಿದೆ. ಅಲ್ಲದೆ ಜೊತೆಗೆ ದುಬೈನಿಂದ ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. https://kannadanewsnow.com/kannada/three-arrested-for-raising-pro-pakistan-slogans-in-vidhana-soudha-home-minister-confirms-news/ ಐವತ್ತು ಲಕ್ಷ ಮೌಲ್ಯದ 24.824 ಗ್ರಾಂ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಳಕಿಗೆ ಬಂದಿದೆ. ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ

Read More