Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೂ, ಆದರೆ ರಾಜ್ಯದ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ. ಹೀಗಾಗಿ ನಿನ್ನೆ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳು ಫೈನಲ್ ಆಗಿದೆ. https://kannadanewsnow.com/kannada/rameswaram-cafe-brookfield-outlet-bangalore-resumed-on-the-8th/ ಗೊಂದಲ ಇರುವ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಕ್ಲಿಷ್ಟಕರ ಇರುವ 10+ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆದಿದೆ. ಗೊಂದಲ ಇರುವ ಕ್ಷೇತ್ರಗಳ ಸಂಭಾವ್ಯರ ಪಟ್ಟಿಯನ್ನೂ ಹೈಕಮಾಂಡ್‌ಗೆ ಕಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈ ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೂ ಕನಿಷ್ಠ 3 ಹೆಸರುಗಳಿರುವ ಪಟ್ಟಿಯನ್ನು ಕಳಿಸಲು ನಿರ್ಧಾರ ಮಾಡಲಾಗಿದೆ. https://kannadanewsnow.com/kannada/bjp-national-president-jp-nadda-state-tour-for-two-days-from-today-participate-in-various-events/ ಗೊಂದಲ ಇಲ್ಲದ, ಗೆಲ್ಲುವ ಗ್ಯಾರಂಟಿ ಇರುವ, ಸರ್ವ ಸಮ್ಮತ ಸಂಭಾವ್ಯರ 15+ ಹೆಸರುಗಳಿಗೆ ಕೋರ್ ಕಮಿಟಿ ಸಹಮತ ಸೂಚಿಸಿದೆ. ಒಂದೆರಡು ದಿನಗಳಲ್ಲಿ ಹೈಕಮಾಂಡ್‌ಗೆ 15+ ಶಾರ್ಟ್ ಲಿಸ್ಟ್…

Read More

ಬೆಂಗಳೂರು : ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ಸುಗಮ ಸಂಚಾರದ ಉದ್ದೇಶದಿಂದ ಈಗಿನ ವೈಟ್‌ಫೀಲ್ಡ್‌ ನಿಲ್ದಾಣದಿಂದ ಮೆಟ್ರೋ ಮಾರ್ಗವನ್ನು 588 ಮೀ.ನಷ್ಟು ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ಮುಂದಾಗಿದೆ. https://kannadanewsnow.com/kannada/three-new-metro-feeder-buses-ply-in-bangalore-from-today-metro-feeder-bus/ ಪೂರ್ವದ ವೈಟ್‌ಫೀಲ್ಡ್‌ -ಪಶ್ಚಿಮದ ಚಲ್ಲಘಟ್ಟದವರೆಗೆ 43.49 ಕಿ.ಮೀ. ಇರುವ ನೇರಳೆ ಮಾರ್ಗ ವೈಟ್‌ಫೀಲ್ಡ್‌ನ ಬೆಳತ್ತೂರು ಕಾಲೋನಿವರೆಗೆ ಕೊಂಚ ವಿಸ್ತರಣೆ ಆಗಲಿದೆ. ಮಾರ್ಗ ವಿಸ್ತರಣೆ ಆಗುತ್ತಿದೆ ವಿನಃ ಹೊಸದಾಗಿ ಕೊನೆಯ ಹಂತದಲ್ಲಿ ಯಾವುದೇ ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತಿಲ್ಲ. ಪ್ರಯಾಣಿಕರಿಗೆ ಇದರಿಂದ ನೇರವಾಗಿ ಯಾವುದೇ ಪ್ರಯೋಜನವಿಲ್ಲ. https://kannadanewsnow.com/kannada/readers-note-how-to-take-advantage-of-pradhan-mantri-surya-ghar-heres-the-complete-information/ ಈ ಸಂಬಂಧ ಕಾಮಗಾರಿ ನಡೆಸಲು ಈಚೆಗಷ್ಟೇ 48.62 ಕೋಟಿ ಟೆಂಡರನ್ನು ಎಂ.ವೆಂಕಟರಾವ್‌ ಇನ್ಫ್ರಾ ಪ್ರೊಜೆಕ್ಟ್‌ ಪ್ರೈ.ಲಿ. ಕಂಪನಿಗೆ ನೀಡಲಾಗಿದ್ದು, ಶೀಘ್ರವೇ ಕಾರ್ಯಾದೇಶ ನೀಡುವ ಸಾಧ್ಯತೆಯಿದೆ. ಆದರೆ, ರೈಲುಗಳು ನಿಲ್ದಾಣದಿಂದ ಮುಂದಕ್ಕೆ ಹೋಗಿ ಹಿಂದಿರುಗಿ ಬರಲು (ರಿವರ್ಸ್‌ ಬರಲು) ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನೇರಳೆ ಮಾರ್ಗ ವೈಟ್‌ಫೀಲ್ಡ್‌ನ ಬೆಳತ್ತೂರು ಕಾಲೋನಿವರೆಗೆ ಕೊಂಚ ವಿಸ್ತರಣೆ ಆಗಲಿದೆ. https://kannadanewsnow.com/kannada/lok-sabha-elections-2019-sumalatha-ambareesh-confident-of-100-sure-of-alliance-ticket/ ಅಲ್ಲದೆ ವೈಟ್‌ಫೀಲ್ಡ್‌ ಡಿಪೋದ 3ನೇ ಲೈನನ್ನು…

Read More

ಮಂಡ್ಯ : ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನನ್ನನ್ನು ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಕರ್ನಾಟಕದ ಅಭ್ಯರ್ಥಿ ಪಟ್ಟಿ ಯಾವಾಗ ಬರುವುದೋ ಆಗಲೇ ನಮ್ಮದೂ ಬರಲಿದೆ.ಹಾಗಾಗಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು. https://kannadanewsnow.com/kannada/department-of-posts-invites-applications-for-55000-posts-heres-the-complete-information/ ತಾಲೂಕಿನ ಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ತಯಾರಿ ಬಗ್ಗೆ ಯಾವುದೇ ನಿರ್ದಿಷ್ಟ ಯೋಜನೆ ರೂಪಿಸಿಕೊಂಡಿಲ್ಲ. ಈ ಬಾರಿ ಒಂದು ರಾಜಕೀಯ ಪಕ್ಷದ ಚಿಹ್ನೆಯಡಿ ನಾನು ಸ್ಪರ್ಧಿಸುತ್ತಿದ್ದೇನೆ. ಈ ವಿಚಾರದಲ್ಲಿ ಪಕ್ಷ, ಪಕ್ಷದ ನಾಯಕರು ಏನು ಹೇಳುತ್ತಾರೆ ನೋಡಬೇಕು. ಈ ಬಾರಿ ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಪ್ರಚಾರ, ಹೋರಾಟ, ಕ್ಯಾಂಪೇನ್ ಎಲ್ಲವೂ ವಿಭಿನ್ನವಾಗಿರಲಿದೆ ಎಂದರು. https://kannadanewsnow.com/kannada/tumakuru-in-a-tragic-incident-a-farmer-died-while-trying-to-douse-the-fire-that-engulfed-a-coconut-sapling/ ನಟ ಯಶ್ ಈ ಬಾರಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸೋಲ್ಲ ಎಂಬ ವಿಚಾರದ ಬಗ್ಗೆ ಕೇಳಿದಾಗ, ರಾಜಕಾರಣ ಗಲೀಜು ಎಂದು ಹೇಳಿದ್ದಾರೆ. ಟೀಕೆ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಈಗ ಸ್ಟಾರ್ ಇಂಡಿಯಾ. ಪ್ರಚಾರಕ್ಕೆ…

Read More

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡಮಾರ್ಗೋನಹಳ್ಳಿ ಗ್ರಾಮದ ರೈತ ಸಿದ್ದಯ್ಯ(90) ತೆಂಗಿನ ಸಸಿಗೆ ತಗುಲಿದ್ದ ಬೆಂಕಿ ನಂದಿಸುವಾಗ ಆಕಸ್ಮಿಕವಾಗಿ ಬೆಂಕಿ ಅವಪಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/cafe-blast-being-politicized-and-tarnishing-the-state-dk-shivakumar-lashes-out-at-bjp/ ಸಿದ್ದಯ್ಯ ಭಾನುವಾರ ಸಂಜೆ ದೊಡ್ಡಮಾರ್ಗೋನಹಳ್ಳಿ ಹೊರ ವಲಯದ ತೋಟಕ್ಕೆ ತೆರಳಿದ್ದಾರೆ. ಬದುವಿನಲ್ಲಿದ್ದ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಬೆಂಕಿ ಕ್ರಮೇಣ ಬದುವಿನ ಪಕ್ಕದಲ್ಲಿದ್ದ ತೆಂಗಿನ ಸಸಿಗೆ ಆವರಿಸಿದೆ. ನಂದಿಸುವಾಗ ಸಿದ್ದಯ್ಯ ಅವರಿಗೂ ಬೆಂಕಿಯ ಜ್ವಾಲೆ ರಾಚಿದೆ ಎಂದು ಪೊಲೀಸರು ಶಂಕಿಸಿದ್ದಾರೆ. https://kannadanewsnow.com/kannada/thinking-of-job-based-education-in-degree-colleges-minister-mc-sudhakar/ ಅಕ್ಕಪಕ್ಕದ ತೋಟದವರು ಸಿದ್ದಯ್ಯ ಬೆಂಕಿಯಲ್ಲಿ ಬಿದ್ದಿರುವುದನ್ನು ಕಂಡು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಸಂಗಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಘಟನೆ ಕುರಿತಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಕರೀಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/shocking-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-3-%e0%b2%b5%e0%b2%b0%e0%b3%8d%e0%b2%b7%e0%b2%a6-%e0%b2%ae%e0%b2%97%e0%b3%81%e0%b2%b5/ ಕರಿಬೀರನ ಹೊಸಹಳ್ಳಿಯ ಮರಿಯಪ್ಪ(65), ಮುನಿಯಮ್ಮ(60), ಭಾರತಿ(40) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಮಧ್ಯಾಹ್ನ ತೋಟದ ಬಳಿ ಊಟ ಮಾಡಿ ಕೈ ತೊಳೆಯಲು ಹೋದ ಮಗಳು ಭಾರತಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾಳೆ. ಬಳಿಕ ಆಕೆಯನ್ನ ರಕ್ಷಣೆ ಮಾಡಲು ಹೋದ ಮರಿಯಪ್ಪ ಹಾಗೂ ಮುನಿಯಮ್ಮ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. https://kannadanewsnow.com/kannada/these-are-hair-packs-that-are-also-useful-for-men-there-will-be-no-side-effect/ ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದು, ಮೃತ ದೇಹಗಳನ್ನ ಹೊರತೆಗೆದು ನಂತರ ಹೊಸಕೋಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಹೊಸಕೋಟೆ ವ್ಯಾಪ್ತಿಯ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ತಾಯಿಯ ಬಳು ತನ್ನ ಗೆಳೆಯನ ಜೊತೆಗೆ ಸೇರಿಕೊಂಡು ತನ್ನ ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ.ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ ಎನ್ನಲಾದ ವೀಡಿಯೋವೊಂದು ವೈರಲ್ ಆಗಿದ್ದು, ಪುಟ್ಟ ಕಂದಮ್ಮನ ಮೇಲೆ ಪಾಪಿ ತಾಯಿ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/helth-tips-here-are-the-benefits-of-consuming-garlic-which-has-medicinal-properties/ ಈ ಘಟನೆ ಎರಡು ವಾರಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದೆ. ಕೆಲಸ ಹುಡುಕುವಾಗ ತಾಯಿ ತನ್ನ ಮಗುವನ್ನು ಮನೆಯಲ್ಲೇ ಕೂಡಿಹಾಕಿದ್ದಾಳೆ. ಈ ಕುರಿತು ಮಗುವಿನ ತಾಯಿಯನ್ನು ಪ್ರಶ್ನಿಸಿದಾಗ, ತಾನು ಗಂಡನ ಜೊತೆ ವಾಸ ಮಾಡುತ್ತಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನು ಕೂಡಿಹಾಕಿ ಕೆಲಸ ಹುಡುಕುತ್ತಿರುವುದಾಗಿ ಹೇಳಿದ್ದಾಳೆ. https://kannadanewsnow.com/kannada/these-are-hair-packs-that-are-also-useful-for-men-there-will-be-no-side-effect/ ಹಲ್ಲೆ ನಡೆಸಿದ ಪರಿಣಾಮ ಮಗುವಿನ ದೇಹದ ತುಂಬೆಲ್ಲಾ ಗಾಯದ ಗುರುತುಗಳಾಗಿದೆ. ತಾಯಿ ಕೆಲಸಕ್ಕೆ ಹೋಗುತ್ತಿದ್ದು, ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಬೀಗ ಹಾಕಿ ಹೋದರೆ ರಾತ್ರಿ ಬರೋವರೆಗೂ ಮಗುವನ್ನು ಕೂಡಿ ಹಾಕಿರುತ್ತಿದ್ದಳು. ಅಲ್ಲದೇ ಮಗುವಿನ ಮೇಲೆ ಹಲ್ಲೆ ನಡೆಸಿ ವಿಕೃತಿ…

Read More

ಹುಬ್ಬಳ್ಳಿ : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ದೇಶದಲ್ಲಿ ಶೇ. 90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದರು. https://kannadanewsnow.com/kannada/calling-an-unknown-woman-darling-is-sexual-harassment-hc/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಈ ಆಡಳಿತದಲ್ಲಿ ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಕರ್ನಾಟಕ ಪ್ರಮುಖ ಸ್ಥಾನವಾಗಿ ಮಾರ್ಪಡುತ್ತಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/obscene-video-show-ncpcr-recommends-central-government-to-take-appropriate-action-against-ullu-app/ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್.ಎಸ್.ಎಲ್. ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು. https://kannadanewsnow.com/kannada/guarantee-scheme-fills-our-stomachs-woman-praises-minister-laxmi-hebbalkar/ ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ…

Read More

ಬೆಳಗಾವಿ : ಗ್ಯಾರಂಟಿಯಿಂದ ನಮ್ಮ ಮಕ್ಕಳು ಮರಿ ಎಲ್ಲರೂ ಹೊಟ್ಟೆತುಂಬಾ ಊಟ ಮಾಡುತ್ತಿದ್ದೇವೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಸಚಿವರ ಲಕ್ಷ್ಮಿ ಹೆಬ್ಬಾಳಕರ್ಗೆ ವೃದ್ಧೆ ಒಬ್ಬರು ಗ್ಯಾರೆಂಟಿ ಯೋಜನೆಗಳನ್ನು ಕೋಲದ ಕುರಿತಂತೆ ಶ್ಲಾಘಿಸಿದರು. https://kannadanewsnow.com/kannada/breaking-govt-planning-to-introduce-internship-for-3rd-year-students-minister-sudhakar/ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ನಿನ್ನೆ ತಮ್ಮ ಸ್ವ ಕ್ಷೇತ್ರದಲ್ಲಿ ಪ್ರವಾಸ ನಡೆಸುವ ಸಂದರ್ಭದಲ್ಲಿ ವೃದ್ಧಿ ಒಬ್ಬರಿಗೆ ಲಕ್ಷ್ಮಿ ಹೆಬ್ಬಾಳಕಾರ ಅವರು ಗ್ಯಾರಂಟಿ ಯೋಜನೆಗಳಿಂದ ಏನು ಮಾಡುತ್ತೀಯ ಎಂದು ಕೇಳಿದಾಗ ಗ್ಯಾರಂಟಿ ಯೋಜನೆಗಳಿಂದ ನಮ್ಮ ಹೊಟ್ಟೆ ತುಂಬುತ್ತಿದೆ. ನಮ್ಮ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೆನ್ನೆಯನ್ನು ನೆವರಿಸಿ ಆಶೀರ್ವದಿಸಿದರು. https://kannadanewsnow.com/kannada/pm-modi-not-a-hindu-as-he-did-not-shave-his-head-after-his-mothers-death-lalu-yadav/

Read More

ಮೈಸೂರು : ಮುರೂ ವರ್ಷಗಳ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ವರ್ಷ ಕೌಶಲ್ಯಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ತಿಳಿಸಿದರು. https://kannadanewsnow.com/kannada/job-seekers-application-process-for-1000-village-administration-officer-recruitment-begins-today-2/ ನಿನ್ನೆ ಮೈಸೂರಿನ ವಿಶ್ವವಿದ್ಯಾಲಯದಲ್ಲಿ 114ನೇ ಘಟಕ ಉತ್ಸವದಲ್ಲಿ ಮಾತನಾಡಿದ ಅವರು, ಈ ವಿಷಯದ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಐಎಎಸ್ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ ಕ್ರಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಎಇಡಿಪಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾಸಿಕ 11 ಸಾವಿರದಿಂದ 12 ಸಾವಿರದವರೆಗೆ ಭತ್ಯೆ ನೀಡಲಾಗುತ್ತದೆ. https://kannadanewsnow.com/kannada/pm-modi-not-a-hindu-as-he-did-not-shave-his-head-after-his-mothers-death-lalu-yadav/ ಉನ್ನತ ಶಿಕ್ಷಣದಲ್ಲಿ ಬದಲಾವಣೆ ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಈ ಕುರಿತಂತೆ ಅಮೆರಿಕದ ಒಂದು ಸಂಸ್ಥೆಯೊಂದಿಗೆ ಮೂರು ಬಿಲಿಯನ್ ಒಡಂಬಡಿಕೆ ಮಾಡಿ ಕೊಂಡಿದೆ. ಈ ಒಂದು ಯೋಜನೆಯಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳ ಬೋಧಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/minister-laxmi-hebbalkar-gives-important-information-about-the-implementation-of-ops-for-government-employees/ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ…

Read More

ಮಂಗಳೂರು : ಪುತ್ತೂರು ನಿವಾಸಿ ದಿ.ಸತೀಶ್‌ ಹೆಬ್ಬಾರ್‌ ಪುತ್ರಿಯಾಗಿರುವ ಚೈತ್ರಾ ಹೆಬ್ಬಾರ್‌ ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಈಗ ಕತಾರ್ ದೇಶಕ್ಕೆ ಹೋಗಿರುವುದು ತಿಳಿದು ಬಂದಿದೆ. ‘ನಾನು ಪ್ರಬುದ್ಧಳಾಗಿದ್ದೇನೆ. ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಕತಾರ್‌ನಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ್ದಾಳೆ. https://kannadanewsnow.com/kannada/breaking-fire-breaks-out-at-grace-community-church-in-ramanagara-miscreants-allege-act/ ಲವ್ ಜಿಹಾದ್ ಮಾಡಿದ್ದಾನೆ ಎನ್ನಲಾದ ಪ್ರಕರಣದ ಪ್ರಮುಖ ಆರೋಪಿ ಪುತ್ತೂರಿನ ಶಾರೂಕ್‌ ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಶಾರೂಕ್-ಚೈತ್ರಾ ಹೆಬ್ಬಾರ್ ಪ್ರೀತಿ ವಿಚಾರ ಬೆಳಕಿಗೆ ಬಂದಿದೆ. ತಾನು ಚೈತ್ರಾ ಹೆಬ್ಬಾರ್ ಪ್ರೀತಿಸುತ್ತಿರುವುದಾಗಿ ಶಾರೂಕ್ ಒಪ್ಪಿಕೊಂಡಿದ್ದಾನೆ. ಆದರೆ ಚೈತ್ರಾ ಹೆಬ್ಬಾರ್ ವಿಸಿಟಿಂಗ್ ವೀಸಾದಡಿ ದೇಶಬಿಟ್ಟು ಕತಾರ್‌ಗೆ ತೆರಳಿರುವುದು ದೃಢಪಟ್ಟಿದೆ. ಇದೀಗ ಅಲ್ಲಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಮಾಡಿದ್ದು, ನಾನು ಪ್ರಬುದ್ಧಳಾಗಿದ್ದು, ನನಗೆ ಪ್ರೀತಿಸುವ ಹಕ್ಕಿಲ್ಲವೇ? ಎಂದು ಪ್ರಶ್ನಿಸಿ ಮೇಲ್ ಮಾಡಿದ್ದಾಳೆ. https://kannadanewsnow.com/kannada/bjp-mp-ramesh-jigajinagis-health-deteriorates-he-undergoes-treatment-at-kle-hospital-in-belagavi/ ನನಗೆ ಯಾವುದೇ, ಯಾರದೇ ಒತ್ತಡವಿಲ್ಲ ಸ್ವಇಚ್ಚೆಯಿಂದ ನನ್ನ ಇಷ್ಟದಂತೆ ನಾನು ಕತಾರ್‌ಗೆ…

Read More