Author: kannadanewsnow05

ಕನಕಗಿರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಸಿಎಂ ಸ್ಥಾನದ ಕುರಿತು ಹಲವು ಚರ್ಚೆಗಳು ಬಂದಿದ್ದು ಇದೀಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಇನ್ನೂ 10 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರ್ಲಿ ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/compassionate-jobs-for-50-employees-in-bmtc-ramalinga-reddy-gives-appointment-letter-to-family-of-deceased-employees/ ಈ ಕುರಿತಂತೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನನ್ನು ಮಂತ್ರಿ ಮಾಡದಿದ್ದರೂ ಪರವಾಗಿಲ್ಲ. ಆದರೆ, ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಸಿಎಂ ಆಗಿರಬೇಕೆಂಬ ಬಯಕೆ ನನ್ನದು ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. https://kannadanewsnow.com/kannada/state-govt-issues-guidelines-for-treatment-of-snakebite-cases-this-rule-is-mandatory/ ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ಶನಿವಾರ ಕನಕಗಿರಿ ಉತ್ಸವದ ಉದ್ಘಾ ಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾಡಿರುವುದು ಸೂಕ್ತವಾಗಿದೆ. ಆರ್ಥಿಕ ವರ್ಷದಲ್ಲಿ ಕಡಿಮೆ ಅವಧಿ ಇದ್ದರೂ, ಗ್ಯಾರಂಟಿ ಯೋಜನೆ ಜಾರಿ ಮಾಡಿದರು. ಹಣಕಾಸನ್ನು ಸಿಎಂ ಸಿದ್ದರಾಮಯ್ಯ ಅವರು ಚಾಣಾಕ್ಷತನದಿಂದ ಹೊಂದಿಸಿ…

Read More

ಬೆಂಗಳೂರು: ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರು ಆಕಸ್ಮಿಕ ಸಾವು ಸೇರಿದಂತೆ ವಿವಿಧ ರೀತಿಯಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶ ಪತ್ರ ವಿತರಿಸಿದರು. https://kannadanewsnow.com/kannada/state-govt-issues-guidelines-for-treatment-of-snakebite-cases-this-rule-is-mandatory/ ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ 200ಕ್ಕೂ ಹೆಚ್ಚಿನ ಮಂದಿ ಮೃತ ನೌಕರರ ಅವಲಂಬಿತರಿಗೆ ದರ್ಜೆ 3 (ಮೇಲ್ವಿಚಾರಕೇತರ) ಮತ್ತು ದರ್ಜೆ 4ರಲ್ಲಿನ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದೀಗ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತ ಅವಲಂಬಿತ 50 ಮಂದಿಗೆ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ 3 (ಮೇಲ್ವಿಚಾರಕೇತರ) ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. https://kannadanewsnow.com/kannada/significant-decision-by-state-government-rtc-aadhaar-linking-comes-to-your-doorstep/ ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಎಂಟಿಸಿ ಸೇರಿದಂತೆ ಎಲ್ಲ ಸಾರಿಗೆ ನಿಗಮಗಳು ನೌಕರರು ಹಾಗೂ ಅವರ ಕುಟುಂಬದವರನ್ನು ಕಾಪಾಡಲು ಎಲ್ಲ ಕ್ರಮಕೈಗೊಳ್ಳಲಿವೆ. ಅದರಂತೆ ಮೃತ ನೌಕರರ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದರು. https://kannadanewsnow.com/kannada/national-pulse-polio-programme-today-vaccinate-children-below-5-years-of-age/ ನೇಮಕಾತಿಗೆ ನಿರ್ಧಾರ: ಬಿಎಂಟಿಸಿ ಸೇವೆ ಮತ್ತಷ್ಟು ಉತ್ತಮಗೊಳಿಸಲು ಖಾಲಿ…

Read More

ವಿಜಯಪುರ : ನಿನ್ನೆ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಈ ಘಟನೆಯನ್ನು ಬಜರಂಗದಳದ ಮೇಲೆ ಹಾಕುವವರು ಅಯೋಗ್ಯ ನನ್ ಮಕ್ಕಳು ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/will-not-deploy-nuclear-weapons-in-space-russian-president-putin-clarifies/ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಆಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲೂ ಕಾಂಗ್ರೆಸ್​ನವರು ಹೀಗೆ ಹೇಳಿದ್ದರು. ಸಿಎಂ‌ ಸಿದ್ದರಾಮಯ್ಯ ಅವರಿಗೆ ಇವೆಲ್ಲ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು. https://kannadanewsnow.com/kannada/job-seekers-applications-for-1000-village-administration-officer-recruitment-to-begin-from-monday/ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಎಫ್ಎಸ್​ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಸಾಬೀತಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು ನಿಜ. ಇದನ್ನು ಎಫ್​ಎಸ್​ಎಲ್ ಪರೀಕ್ಷೆಗೆ ಒಳಪಡಿಸುವುದು ಬೇಡ, ಪರೀಕ್ಷೆ ಅನವಶ್ಯಕ ಎಂದಿದ್ದೆ. ಆದರೂ ಕೂಡ ಸಚಿವರಾದ ಪ್ರಿಯಾಂಕ್​ ಖರ್ಗೆ ಹಾಗೂ ಜಿ. ಪರಮೇಶ್ವರ ಸಮರ್ಥನೆ ಮಾಡಿಕೊಂಡು, ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. https://kannadanewsnow.com/kannada/misbehavior-on-the-field-australian-cricketer-chris-green-suspended/ ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ…

Read More

ಬೆಂಗಳೂರು : ನಿನ್ನೆ ನಡೆದ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣದಲ್ಲಿ ಸುಮಾರು 9 ಜನರು ಗಾಯಗೊಂಡಿದ್ದರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಸ್ಪತ್ರೆಗೆ ಭೇಟಿ ನೀಡಿ ನಂತರ ವೈದೇಹಿ ಆಸ್ಪತ್ರೆಗು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. https://kannadanewsnow.com/kannada/rameswaram-cafe-blast-cm-siddaramaiah-enquires-about-the-health-of-injured/ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ರೋಗಿಗಳು ಅರೋಗ್ಯವಾಗಿದ್ದರೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಒಳ್ಳೆಯ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ಸಲಹೆ ನೀಡಿದ್ದೇನೆ. ಗಾಯಾಳುಗಳಿಗೆ ಮಾತನಾಡಿದ್ದು ಎರಡು ಮೂರು ದಿನಗಳಲ್ಲಿ ಗುಣಮುಖರಾಗುತ್ತಾರೆ ಎಂದು ತಿಳಿದುಬಂದಿದೆ . ಈಗಾಗಲೇ ಇಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದರು. https://kannadanewsnow.com/kannada/breaking-cm-siddaramaiah-to-chair-crucial-meeting-today-sit-likely-to-probe-bomb-blast-case/ ಘಟನೆ ಕುರಿತಂತೆ ಈಗಾಗಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಓರ್ವ ಶಂಕಿತನನ್ನು ಪತ್ತೆ ಹಚ್ಚಿದ್ದಾರೆ. ಟೋಪಿ ಹಾಕಿಕೊಂಡು ಮಾಸ್ಕ್ ಹಾಕಿಕೊಂಡು ಬಸ್ಸಿನಲ್ಲಿ ಬಂದಿದ್ದಾನೆ.ಬ್ಯಾಗಿನಲ್ಲಿ ಬಾಂಬ್ ಇಟ್ಟುಕೊಂಡು ಬಂದಿದ್ದಾನೆ.ಟೈಮ್ ಬಾಂಬ್ ಅನ್ನು ಕೆಫೆಯಲ್ಲಿ ಇಟ್ಟು ತೆರಳಿದ್ದಾನೆ. ನಂತರ ಒಂದು ಗಂಟೆ ಆದಮೇಲೆ ಬ್ಲಾಸ್ಟ್ ಆಗಿದೆ. https://kannadanewsnow.com/kannada/cafe-bomb-blast-case-accused-arrested-for-3-months/ ಆತನ ಚಲನವಲನಗಳು ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿವೆ.ತಕ್ಷಣ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು SIT ತನಿಖೆಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. https://kannadanewsnow.com/kannada/cafe-bomb-blast-case-accused-arrested-for-3-months/ ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಐಜಿ ಅಲೋಕ್ ಕುಮಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ. https://kannadanewsnow.com/kannada/tankers-supplying-water-from-borewells-in-bengaluru-to-be-handed-over-to-govt-deputy-cm-dk-shivakumar-shivakumar/ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ನಂತರ ವೈದೇಹಿ ಆಸ್ಪತ್ರೆಗೆ ಕೂಡ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. https://kannadanewsnow.com/kannada/breaking-india-officially-eradicates-extreme-poverty-us-report/

Read More

ಬೆಂಗಳೂರು : ನಿನ್ನೆ ಬೆಂಗಳೂರುನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿ ದೊರಕಿದ್ದು ಈತ ಕಳೆದ ಮೂರು ತಿಂಗಳಿನಿಂದ ಬಾಂಬ್ ಬ್ಲಾಸ್ಟ್ ಮಾಡಲು ತರಬೇತಿ ಪಡೆದಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಬಾಂಬ್ ಬ್ಲಾಸ್ಟ್ ಆರೋಪಿ ವೆಲ್‌ ಟ್ರೈನ್ಡ್‌ ಬಾಂಬರ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಈ ಆರೋಪಿ ತನ್ನ ಸ್ಥಳದಿಂದ ಕುಂದಲ ಹಳ್ಳಿಯಿಂದ ಕಾಡುಗೋಡಿಗೆ ಬಿಎಂಟಿಸಿ ಯ ವೋಲ್ವೋ ಬಸ್ ನಲ್ಲಿ ಪ್ರಯಾಣ ಮಾಡಿದ್ದಾನೆ. ಶಂಕಿತ ಉಗ್ರ ಜಾಡು ಬೆನ್ನು ಬಿದ್ದಿರುವ ಸಿಸಿಬಿ ಬಿಎಂಟಿಸಿನಲ್ಲಿ ಶಂಕಿತ ಉಗ್ರ ಬಂದಿದ್ದ ಎನ್ನಲಾಗುತ್ತಿದೆ. https://kannadanewsnow.com/kannada/breaking-india-officially-eradicates-extreme-poverty-us-report/ ಬಸ್ ನಂಬರ್ 335 E ರೂಟ್ ನಂಬರ್ ಬಸ್ ನಲ್ಲಿ ಉಗ್ರ ಪ್ರಯಾಣಿಸಿದ್ದಾನೆ. ಬಿಎಂಟಿಸಿ ಎಂಟ್ರಿ ಕೊಟ್ಟಿದ್ದಾನೆ ಕುಂದಲಹಳ್ಳಿ ಇಂದ ಕಾಡುಗೋಡಿಗೆ ಈ ಬಸ್ ದಿನಾಲು ಸಂಚರಿಸುತ್ತದೆ. ಹೀಗಾಗಿ ಸಿಸಿಬಿಯು 300 ಮೀಟರ್ ದಲ್ಲಿ ಉಗ್ರ ಸಂಚಾರಿಸಿರುವ ಹಿನ್ನೆಲೆಯಲ್ಲಿ ಸುತ್ತಲೂ ಇರುವ ಮುನ್ನೂರಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಗಳನ್ನು ಪರಿಶೀಲನೆ ನಡೆಸುತ್ತಿದೆ. https://kannadanewsnow.com/kannada/agniveer-recruitment-2019-apply-for-25000-agniveer-posts-heres-all-you-need-to-know/ ಹೌದು,…

Read More

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳು ಸಂಭವಿಸದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ (46) ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾದವರು ಎನ್ನಲಾಗಿದೆ. https://kannadanewsnow.com/kannada/abu-dhabi-hindu-temple-pets-drones-not-allowed-dress-code-mandatory/ ಆರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಮಹೇಂದ್ರ ಎಕ್ಸ್.ಯು.ವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕಾರು ಮದ್ದೂರಿನ ಫ್ಲೈ ಓವರ್ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದ ಎಡ ಭಾಗದ ಟೈರ್ ಸ್ಪೋಟಗೊಂಡು ಅಂದಾಜು 8 ರಿಂದ 9 ಭಾರಿ ಪಲ್ಟಿ ಹೊಡೆದು ಡಿವೈಡರ್ ಗೆ ಗುದ್ದಿ ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ವಿವಿಧ ಭಾಗಗಳ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. https://kannadanewsnow.com/kannada/85-%e0%b2%b5%e0%b2%b0%e0%b3%8d%e0%b2%b7-%e0%b2%ae%e0%b3%87%e0%b2%b2%e0%b3%8d%e0%b2%aa%e0%b2%9f%e0%b3%8d%e0%b2%9f%e0%b2%b5%e0%b2%b0%e0%b2%bf%e0%b2%97%e0%b3%86-%e0%b2%ae%e0%b2%a8%e0%b3%86%e0%b2%af/ ತಕ್ಷಣವೇ ಹೆದ್ದಾರಿಯ ವಾಹನ ಸವಾರರು ಹಾಗೂ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಿಸಿದ್ದು, ಯಾವುದೇ ಸಣ್ಣ ಪುಟ್ಟ ಗಾಯಗಳಾಗದೆ,…

Read More

ಬೆಂಗಳೂರು : ನಗರದಲ್ಲಿ ಡ್ರಗ್ಸ್ ದಂಧೆಕೋರರ ಮೇಲೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಹಾಗೂ ಸಂಪಂಗಿ ರಾಮನಗರ ಪೊಲೀಸರು ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/pm-modi-launches-west-bengal-at-a-cost-of-rs-15000-crore/ ನೈಜೀರಿಯಾ ದೇಶದ ಜೋಸೆಫ್‌, ಬ್ಯಾರಿ ಹಾಗೂ ಲಗ್ಗೆರೆಯ ಕಿಶನ್‌ ರಾಮ್ ಬಂಧಿತರಾಗಿದ್ದು, ಆರೋಪಿಗಳಿಂದ ₹90 ಲಕ್ಷ ಮೌಲ್ಯದ ಡ್ರಗ್ಸನ್ನು ಜಪ್ತಿ ಮಾಡಲಾಗಿದೆ. ಮಿಷನ್ ರಸ್ತೆ ಹಾಗೂ ವೀರಸಾಗರದ ಜಾರಕಬಂಡೆ ಕಾವಲು ಮುಖ್ಯ ರಸ್ತೆಯ ಡ್ರಗ್ಸ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. https://kannadanewsnow.com/kannada/breaking-mangaluru-cooker-bomb-blast-has-similarities-with-it-deputy-cm-dk/ ಈ ವೇಳೆ ಪೆಡ್ಲರ್‌ಗಳಿಂದ 1.025 ಕೇಜಿ ಕೊಕೇನ್ ಹಾಗೂ 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟೇಲ್‌ ಸೇರಿ ₹67.5 ಲಕ್ಷ ಮೌಲ್ಯ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಿಕಲ್‌ ವ್ಯಾಪಾರಿ. ಮಿಷನ್‌ ರಸ್ತೆಯಲ್ಲಿ ಎಸ್‌ಎಸ್‌ ನಗರ ಠಾಣೆ ಪೊಲೀಸರ ಬಲೆಗೆ ಮತ್ತೊಂದು ಪೆಡ್ಲರ್‌ ಬಿದ್ದಿದ್ದಾನೆ. ಲಗ್ಗೆರೆ ನಿವಾಸಿ ಕಿಶನ್ ರಾಮ್‌…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣ ಕುರಿತಂತೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಮಂಗಳೂರಿನ ಕುಕ್ಕರ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ನೆನ್ನೆ ನಡೆದಿರುವಂತಹ ಸಾಮ್ಯತೆ ಇದೆ ಎಂದು ಪೊಲೀಸರು ತಿಳಿಸುತ್ತಿದ್ದಾರೆ ಎಂದು ಹೇಳಿದರು. https://kannadanewsnow.com/kannada/9000-women-killed-by-israeli-forces-in-gaza-un-shocked/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. l ಬಿಜೆಪಿಯವರು ಏನಾದರೂ ಮಾತಾಡಿಕೊಳ್ಳಲಿ ಬೇಕಾಗಿಲ್ಲ. ಅವರು ಸಹಕಾರ ಕೊಟ್ರೆ ಸರಿ ಇಲ್ಲ ಅಂದ್ರೆ ರಾಜಕಾರಣ ಮಾಡುತ್ತಿದ್ದಾರೆ ಮಾಡ್ಲಿ ಎಂದು ಕಿಡಿ ಕಾರಿದರು. https://kannadanewsnow.com/kannada/dont-use-places-of-worship-for-election-campaigning-election-commission-warns-parties/ ಈಗಾಗಲೇ 8 ತನಿಖಾ ತಂಡಗಳನ್ನು ರಚಿಸಲಾಗಿದೆ.ಎಲ್ಲ ರೀತಿಯಿಂದಲೂ ಇಡೀ ಬೆಂಗಳೂರು ಸಿಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಬಸ್ ನಿಂದ್ ಇಳಿದು ತಿಂಡಿ ತಿಂದು ಮತ್ತೆ ಬಸ್ ನಲ್ಲಿ ತೆರಳಿದ್ದಾನೆ. ಸಂಪೂರ್ಣ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ನಮ್ಮ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣವಾದಂತಹ ಅಧಿಕಾರ ಕೊಟ್ಟಿದ್ದೇವೆ ಎಂದರು. https://kannadanewsnow.com/kannada/watch-video-suspected-terrorist-caught-on-cctv-with-bag-containing-bomb/ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೂ ಇದುಕ್ಕೂ ಸಾಮ್ಯತೆ ಇರುವುದು ಕಾಣುತ್ತಿದೆ.ಎರಡಕ್ಕೂ ಒಂದೇ…

Read More

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಹೆಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. https://kannadanewsnow.com/kannada/%e0%b2%95%e0%b3%86%e0%b2%ab%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%be%e0%b2%82%e0%b2%ac%e0%b3%8d-%e0%b2%ac%e0%b3%8d%e0%b2%b2%e0%b2%be%e0%b2%b8%e0%b3%8d%e0%b2%9f%e0%b3%8d/ ಐಪಿಸಿ ಸೆಕ್ಷನ್ 307 , 471 ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್ಪ್ಲೋಸಿವ್ ಸಬ್ಸ್ಟೆನ್ಸ್ ಆಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ ಅಪಾಯನ್ನುಂಟುಮಾಡುವ ಸ್ಫೋಟ) ಮತ್ತು 4 (ಜೀವಕ್ಕೆ ಹಾನಿಯುಂಟುಮಾಡುವ ಉದ್ದೇಶದಿಂದ ಸ್ಫೋಟಕ ತಯಾರಿಕೆ) ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ. https://kannadanewsnow.com/kannada/case-of-bomb-blast-in-cafe-chief-minister-siddaramaiah-called-a-meeting-of-police-officers-today/ ನಿನ್ನೆ ಮಧ್ಯಾಹ್ನ ಕೆಫೆಯಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಫೆಯ ಒಳಗಡೆ ಸ್ಫೋಟಕವನ್ನು ಇರಿಸಿ ಬಳಿಕ ಬೈಕ್‌ನಲ್ಲಿ ತೆರಳಿದ್ದ ಶಂಕಿತನ ಬೈಕ್ ಮಾಹಿತಿಯನ್ನು ಆಧರಿಸಿ ಆತನನ್ನು ವಶಕ್ಕೆ…

Read More