Author: kannadanewsnow05

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರು ಶಂಕಿತರನ್ನು ವಶಪಡಿಸಿಕೊಂಡಿದ್ದು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆಯ ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-heavy-snowfall-in-afghanistan-kills-15-injures-many-heavy-snowfall/ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರನ್ನು ವಶಪಡಿಸಿಕೊಂಡಿದ್ದು, ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆಯಿಂದ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ನಿನ್ನೆ ಕೆಫೆಯಲ್ಲಿ ವ್ಯಕ್ತಿ ಒಬ್ಬ ಬಿಳಿ ಬಣ್ಣದ ಹತ್ತು ನಂಬರ್ ಇರುವ ಮುಖಕ್ಕೆ ಕಪ್ಪು ಬಣ್ಣದ ಮಾಸ್ಕ್ ಹಾಕಿ ಓಡಾಡಿಕೊಂಡಿರುವಂತಹ ವ್ಯಕ್ತಿಯನ್ನು ಹೋಲುವಂತಹ ನಾಲ್ಕು ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದು ಅಜ್ಞಾತ ಸ್ಥಳದಲ್ಲಿ ಆ ನಾಲ್ವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%be%e0%b2%82%e0%b2%ac%e0%b3%8d-%e0%b2%ac%e0%b3%8d%e0%b2%b2%e0%b2%be%e0%b2%b8%e0%b3%8d/ ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/abu-dhabi-hindu-temple-open-to-the-public-dress-code-is-mandatory/ ಅಲ್ಲದೆ ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿದ್ದು,…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಕುಂದರಳ್ಳಿ ಗೇಟ್ ಬಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಂತದ್ದೇ ಶಾಖೆಯನ್ನು ರಾಜಾಜಿನಗರದಲ್ಲಿ ಹೊಂದಿದ್ದು ಸದ್ಯ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rbi-held-several-meetings-with-fintechs-and-industry-bodies/ ನಿನ್ನೆ ನಡೆದ ಬಾಂಬ್ ಬ್ಲಾಸ್ಟ್ಕರಣದಿಂದ ಸಹಜವಾಗಿ ಬೆಂಗಳೂರಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದೀಗ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಸದಾ ಜನರಿಂದ ಈ ಒಂದು ಕೆಫೆ ತುಂಬಿರುತ್ತಿತ್ತು. ಇದೀಗ ನಿನ್ನೆ ನಡೆದ ಘಟನೆಯಿಂದ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/minister-nitin-gadkari-issues-legal-notice-to-mallikarjuna-kharge-jairam-ramesh/ ಸದ್ಯ ರಾಮೇಶ್ವರಂ ಹೇಗೆ ಕೇಂದ್ರ ಧನಿಕ ತಂಡಗಳು ಆಗಮಿಸಿ ಸ್ಥಳವನ್ನು ಪರಿಶೀಲನೆ ಮಾಡುತ್ತಿದ್ದು, ಅಲ್ಲದೆ ಆರೋಪಿಯ ಗುರುತು ಕೂಡ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಕ್ಯಾಪ್ ಧರಿಸಿದಾತ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೆಫೆಯಲ್ಲಿ ಬೆಳಿಗ್ಗೆ ತಿಂಡಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಅಧಿಕಾರಿಗಳು ಆರೋಪಿ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ. https://kannadanewsnow.com/kannada/the-high-court-asked-the-truth-about-the-submission-of-the-caste-census-report-caste-census-report/ ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು.ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/rameswaram-cafe-blast-central-probe-agencies-intensify-search/ FSL ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋ ಎಡಿಟ್ ಮಾಡಿಲ್ಲ. FSL ವರದಿ ಅನ್ವಯ ಪೊಲೀಸರು ಈಗ ತನಿಖೆಯನ್ನು ಚುರುಕುಗೊಳಿಸುತ್ತಿದ್ದು, ವಶಕ್ಕೆ ಪಡೆದಿದ್ದ ಅನುಮಾನಾಸ್ಪದ ವ್ಯಕ್ತಿಗಳ ವಾಯ್ಸ್ ಗಳನ್ನು ರವಾನೆ ಮಾಡಲಾಗಿತ್ತು.ಪೊಲೀಸರ ತನಿಖೆಯ ವೇಳೆ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. https://kannadanewsnow.com/kannada/multiple-indian-apps-disappear-from-google-play-store-due-to-non-payment-of-service-charges/ ಅನುಮಾನಿತರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/multiple-indian-apps-disappear-from-google-play-store-due-to-non-payment-of-service-charges/ ಅಲ್ಲದೆ ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿದ್ದು, ಇದೀಗ NSG ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತಡರಾತ್ರಿಯವರೆಗೂ ಕೇಂದ್ರ ಗುಪ್ತಚರ ಇಲಾಖೆ ಭೇಟಿ ನೀಡಿದ್ದು ತೀವ್ರ ಶೋಧ ನಡೆಸುತ್ತಿದೆ. ಎಫ್ಎಸ್ಎಲ್, ಸೊಕೋ ಟೀಮ್, ಬಾಂಬ್ ಸ್ಕ್ವಾಡ್ನಿಂದಲೂ ಶೋಧ ನಡೆಯುತ್ತಿದೆ. ISD , NIA ಬಳಿಕ ಇದೀಗ IB ತಂಡವು ಭೇಟಿ ನೀಡಿದೆ. ತಡರಾತ್ರಿ ಕೆಫೆಯ ಇಂಚಿಂಚು ಜಾಗವನ್ನು ಶೋಧ ತಂಡಗಳು ಜಾಲಾಡಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/suspicious-story-of-investigating-officers-cant-be-trusted-hc/ ಕುಕ್ಕರ್ ಬಾಂಬ್, ಕೆಫೆ ಬ್ಲಾಸ್ಟ್ ಗು ಸಾಮ್ಯತೆ? ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಡೆಸುತ್ತಿರುವ ಪರಿಶೀಲನ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದ್ದು 2022 ರಲ್ಲಿ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್…

Read More

ಬೆಂಗಳೂರು: ಬಾಲಕಿಯು ಗರ್ಭಿಣಿಯಾಗಿರುವ ಹಾಗೂ ಗರ್ಭಪಾತ ಮಾಡಿರುವ ಕುರಿತು ಮಾಹಿತಿ ಮುಚ್ಚಿಟ್ಟಿದ್ದ ಆರೋಪಕ್ಕೆ ಗುರಿಯಾಗಿದ್ದ ವೈದ್ಯೆಯೊಬ್ಬರ ವಿರುದ್ಧ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್ ತನಿಖಾಧಿಕಾರಿಗಳ ಅನುಮಾನಾಸ್ಪದ ಕಥೆ ನಂಬಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. https://kannadanewsnow.com/kannada/856-crores-to-the-districts-to-solve-the-water-problem-released-by-minister-krishna-byregowda/ ಅಂಕೋಲಾದ ಕೃಷ್ಣಾರೆಡ್ಡಿ ಮಂಕ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ರಾಮಚಂದ್ರ ಹುದ್ದಾ‌ರ್ ಅವರಿದ್ದ ಧಾರವಾಡ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿದಾರ ವೈದ್ಯರನ್ನು ಪ್ರಕರಣದಿಂದ ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದೆ. https://kannadanewsnow.com/kannada/court-orders-registration-of-case-against-kpccs-spokesperson-lakshmana-for-making-baseless-allegations-against-pratap-simha/ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂತ್ರಸ್ತೆ ಆಕೆಯ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕಾರವಾರದ ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ್ದ ಹೊರರೋಗಿಗಳ ರಶೀದಿ ತಂದಿದ್ದು, ಅದರಲ್ಲಿ ಆಕೆಯ ವಯಸ್ಸು 18 ಎಂಬುದಾಗಿ ಇತ್ತು. ಆದ್ದರಿಂದ ಗರ್ಭಪಾತ ಮಾಡಿದ್ದು, ದೂರು ನೀಡುವ ಪ್ರಮೇಯ ಉಂಟಾಗಿಲ್ಲ. ಆದ್ದರಿಂದ ಪ್ರಕರಣದಿಂದ ಅರ್ಜಿದಾರರನ್ನು ಮುಕ್ತಗೊಳಿಸಬೇಕು ಎಂದು ಕೋರಿದ್ದರು. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂತ್ರಸ್ತೆಯು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ರಶೀದಿಯೊಂದಿಗೆ ಪಾಲಕರು ಹಾಗೂ ಮೊದಲನೇ…

Read More

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಮ್. ಲಕ್ಷ್ಮಣ ಆಧಾರ ರಹಿತ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಮಾನನಷ್ಟ ಮೊಕದಮ್ಮೆ ಹಾಕಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂಸದ ಪ್ರತಾಪ್​ ಸಿಂಹ ಅವರು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣ ಸಮಯದಲ್ಲಿ 60 ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಪಾದನೆ ಮಾಡಿ, ಕೊಡಗಿನ ಬೇನಾಮಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ಕುರಿತು ಐಟಿ, ಇಡಿಗೆ ದೂರು ಸಲ್ಲಿಸುತ್ತೇನೆ ಎಂದು ಲಕ್ಷ್ಮಣ್‌ ಅವರು 2023 ರ ಜೂನ್​​ 16 ಹಾಗೂ 20ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ. https://kannadanewsnow.com/kannada/bjp-offered-rs-50-crore-to-each-congress-mla-siddaramaiah/ 2023ರ ಡಿಸೆಂಬರ್​​​ 13ರಂದು ಸಂಸತ್‌ ಲೋಕಸಭೆಯಲ್ಲಿ ಮೈಸೂರಿನ ಮನೋರಂಜನ್‌ ಮತ್ತು ಆತನ ಸ್ನೇಹಿತ ಸಾಗರ್‌ ಶಾ ಅವರು ಹೊಗೆ ಬಾಂಬ್‌ ಸ್ಫೋಟಿಸಿದ್ದು, ಆ ಕೃತ್ಯ ಎಸಗಲು ಅವರಿಗೆ ಪ್ರತಾಪ್​ ಸಿಂಹ ತರಬೇತಿ ನೀಡಿರುವ ಬಗ್ಗೆ 5 ನಿಮಿಷದ ವಿಡಿಯೋ ತಮ್ಮ ಬಳಿ ಇದೆ. ಅದನ್ನು…

Read More

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. https://kannadanewsnow.com/kannada/bengaluru-cafe-ied-blast-3-5-hour-surgery-for-injured-woman/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದು, ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು. https://kannadanewsnow.com/kannada/caste-census-report-to-be-decided-after-cabinet-discussions-siddaramaiah/ ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು. https://kannadanewsnow.com/kannada/big-news-cooker-bomb-blast-resembles-cafe-blast-explosive-information-revealed-during-khaki-inspection/

Read More

ಹಾಸನ : ಹಲವು ಸಮುದಾಯಗಳ ವಿರುದ್ಧದ ನಡೆಯು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/big-news-cooker-bomb-blast-resembles-cafe-blast-explosive-information-revealed-during-khaki-inspection/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿಗಳ ಅತ್ತಿ ವರದಿ ಸಲ್ಲಿಕೆಯಾಗಿರುವ ಪ್ರಶ್ನೆಗೆ ಉತ್ತರಿಸಿ ಜಯಪ್ರಕಾಶ್ ಹೆಗಡೆ ಅವರು ವರದಿಯನ್ನು ಸಲ್ಲಿಸಿದ್ದಾರೆ ಇದುವರೆಗೂ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ ಈ ಕುರಿತಂತೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/modi-government-has-decided-to-appoint-25-private-sector-experts-for-key-posts-at-the-centre/ ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಡೆಸುತ್ತಿರುವ ಪರಿಶೀಲನ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದ್ದು 2022 ರಲ್ಲಿ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಬ್ಲಾಸ್ಟಿಗೂ ಸಾಮ್ಯತೆ ಇದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/modi-government-has-decided-to-appoint-25-private-sector-experts-for-key-posts-at-the-centre/ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆಯಾ ಎಂದು ಇದೀಗ ಖಾಕಿ ಪಡೆ ಪರಿಶೀಲನೆ ನಡೆಸುತ್ತಿದೆ.ಎರಡಕ್ಕೂ ಸಾಮ್ಯತೆ ಇರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಸಾಮ್ಯತೆ ಇರುವ ಹಲವಾರು ಅಂಶಗಳು ಪತ್ತೆಯಾಗಿವೆ. ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಬಳಸಿದ ಸ್ಪೋಟಕ ವಸ್ತುಗಳನ್ನು ಕೂಡ ಈ ಒಂದು ಸ್ಫೋಟದಲ್ಲಿ ಬಳಸಲಾಗಿದೆ. ಎರಡು ಕಡೆ ಬ್ಲಾಸ್ಟ್ ನಲ್ಲಿ ಒಂದೇ ಮಾದರಿ ಹೊಗೆ ಬಂದಿದ್ದು ಸ್ಫೋಟಕ್ಕೆ ಬ್ಯಾಟರಿ ಡಿಟೋನೇಟರ್, ನಟ್ಟು, ಬೋಲ್ಟ್, ಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/update-rameswaram-cafe-bomb-blast-central-intelligence-agency-visits-late-at-night/ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಸ್ಫೋಟದ ರೂವಾರಿಯ…

Read More

ಬೆಂಗಳೂರು : ನಾಳೆಯಿಂದ ಮಾರ್ಚ್ 6ರವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ. https://kannadanewsnow.com/kannada/update-rameswaram-cafe-bomb-blast-central-intelligence-agency-visits-late-at-night/ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. https://kannadanewsnow.com/kannada/panchamitra-portal-launched-these-services-of-gram-panchayats-will-now-be-available-online/ ಬಿಬಿಎಂಪಿಯ 145 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 228 ನಮ್ಮ ಕ್ಲಿನಿಕ್‌ಗಳಲ್ಲಿ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಹಾಗೂ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಮಾಲ್‌ಗಳು, ಖಾಸಗಿ ನರ್ಸಿಂಗ್ ಹೋಮ್‌ ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣ ಇನ್ನು ಮುಂತಾದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಬೂತ್‌ ರಚಿಸಲಾಗಿದೆ. https://kannadanewsnow.com/kannada/%e0%b2%b0%e0%b2%be%e0%b2%ae%e0%b3%87%e0%b2%b6%e0%b3%8d%e0%b2%b5%e0%b2%b0%e0%b2%82-%e0%b2%95%e0%b3%86%e0%b2%ab%e0%b3%86-%e0%b2%b8%e0%b3%8d%e0%b2%ab%e0%b3%8b%e0%b2%9f-%e0%b2%98%e0%b2%9f%e0%b2%a8/ ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ ಕಡೆ ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಲಸಿಕಾ ಕಾರ್ಯಕರ್ತೆಯರು ಇಲ್ಲಿ ಕಂಡು ಬರುವ…

Read More