Author: kannadanewsnow05

ನವದೆಹಲಿ: ರೈತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ಮುಂಬರುವ ಮುಂಗಾರು ಋತುವಿನಲ್ಲಿ ಫಾಸ್ಪೆಟಿಕ್‌ ಮತ್ತು ಪೊಟ್ಯಾಸಿಕ್‌ (ಪಿ-ಕೆ) ರಸಗೊಬ್ಬರಗಳಿಗೆ 24420 ಕೋಟಿ ರು. ಸಬ್ಸಿಡಿ ನೀಡುವುದಾಗಿ ಹಾಗೂ ‘ಫಾಸ್ಪೆಟಿಕ್ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕೇಜಿಗೆ 7.9 ರು. ಹೆಚ್ಚಳ ಮಾಡುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಅಲ್ಲದೇ ಪ್ರಮುಖ ರಸಗೊಬ್ಬರವಾದ ಡಿಎಪಿ ಕ್ವಿಂಟಲ್‌ಗೆ 1350 ರು.ಗಳಿಗೆ ದೊರೆಯುವುದು ಮುಂದುವರಿ ಯಲಿದೆ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ‎‫ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏ.1ರಿಂದ ಸೆ.30ರವರೆಗೆ ಈ ಸಹಾಯಧನ ಅನ್ವಯವಾಗಲಿದೆ.ಪತ್ರಕರ್ತರಿಗೆ ಮಾಹಿತಿ ನೀಡಿದ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂ‌ರ್, ಪಿ-ಕೆ ರಸಗೊಬ್ಬರಗಳ ಮೇಲೆ 24420 ಕೋಟಿ ರು. ಸಬ್ಸಿಡಿ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರತಿ ಕೇಜಿ ಸಾರಜನಕಕ್ಕೆ 47.02 ರು., ಫಾಸ್ಪೆಟಿಕ್ ಪ್ರತಿ ಗ್ರಾಂಗೆ 28.72 ರು., ಪೊಟ್ಯಾಸಿಕ್ ಪ್ರತಿ ಕೇಜಿಗೆ 2.38 ರು ಮತ್ತು…

Read More

ಬೆಂಗಳೂರು : ಬೆಂಗಳೂರನ್ನು ಪ್ರತಿನಿಧಿಸುತ್ತಿರುವ ಸಚಿವರಾಗಿರುವವರ ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದ 9 ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ ರೂ.25 ಕೋಟಿಗಳ ಭರ್ಜರಿ ಅನುದಾನ ನೀಡಲು ಅನುಮೋದನೆ ಸಿಕ್ಕಿದೆ. https://kannadanewsnow.com/kannada/hc-pulls-up-kptcls-move-to-cut-maternity-leave-allowance-for-wife-for-not-sterilisation-of-husband/ ಸಚಿವರಾಗಿರುವವರ ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದ ಶಿವಾಜಿನಗರ, ಗೋವಿಂದರಾಜ ನಗರ, ವಿಜಯನಗರ, ಪುಲಕೇಶಿನಗರ, ಶಾಂತಿನಗರ ಸೇರಿದಂತೆ ಒಟ್ಟು ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ಅನುದಾನ ನೀಡಲು ಸಭೆಯಲ್ಲಿ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ. https://kannadanewsnow.com/kannada/big-relief-for-common-man-prices-of-100-medicines-including-fever-diabetes-reduced-medicines-cheaper-now/ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ ರೂ.25 ಕೋಟಿಗಳಂತೆ 225 ಕೋಟಿ ಅನುದಾನ ನೀಡಲು ಸಭೆಯಲ್ಲಿ ಒಪ್ಪಿಗೆ ದೊರಕಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/good-news-for-ration-dealers-in-the-state-commission-amount-hiked-by-rs-1-50-per-kg-of-rice/ ಅದೇ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಹಾಗೂ ಪ್ರಸನ್ನ ಕುಮಾರ್ ಬ್ಲಾಕ್ ಆವರಣದಲ್ಲಿ ಒಟ್ಟು 43 ಎಕರೆ ಜಮೀನಿನಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಕಟ್ಟಡ,…

Read More

ಬೆಂಗಳೂರು : ರಾಜ್ಯ ವಿದ್ಯುತ್ ಪ್ರಸರಣ ನಿಗಮವು ಒಂದು ಯಡವಟ್ಟು ಮಾಡಿಕೊಂಡಿದ್ದು, ನಿವೃತ್ತ ಹಿರಿಯ ಸಹಾಯಕಿಗೆ ಪತಿಯೊಬ್ಬರು ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿಲ್ಲ ಎಂಬ ಕಾರಣ ನೀಡಿ ನಿವೃತ್ತ ಮಹಿಳಾ ನೌಕರರೊಬ್ಬರಿಗೆ 90 ದಿನಗಳ ಹೆರಿಗೆ ರಜೆಯ ಭತ್ಯೆ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಶೇ.8 ರಷ್ಟು ಬಡ್ಡಿದರಲ್ಲಿ ಭತ್ಯೆ ಪಾವತಿಸಲು ತಾಕೀತು ಮಾಡಿದೆ. https://kannadanewsnow.com/kannada/good-news-for-ration-dealers-in-the-state-commission-amount-hiked-by-rs-1-50-per-kg-of-rice/ ಹೆರಿಗೆ ರಜೆಯ ಭತ್ಯೆಯನ್ನು ತಡೆ ಹಿಡಿದಿದ್ದ ನಿಗಮದ ಕ್ರಮ ಆಕ್ಷೇಪಿಸಿ ನಿವೃತ್ತ ಹಿರಿಯ ಸಹಾಯಕಿ ಎ.ಆಲಿಸ್ (71) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್‌ ಮಗದಂ ಅವರ ಪೀಠ ಈ ಆದೇಶ ಮಾಡಿದೆ. ಅರ್ಜಿದಾರರು ಕೆಪಿಟಿಸಿಎಲ್‌ ಹಿರಿಯ ಸಹಾಯಕಿಯಾಗಿ 2013ರಲ್ಲಿ ನಿವೃತ್ತರಾಗಿದ್ದರು. 1983ರಲ್ಲಿ ಸೇವೆಯಲ್ಲಿದ್ದಾಗ ಅರ್ಜಿದಾರರಿಗೆ 90 ದಿನಗಳ ಕಾಲ ಹೆರಿಗೆ ರಜೆ ಮಂಜೂರು ಮಾಡಲಾಗಿತ್ತು.ನಿವೃತ್ತಿಯ ನಂತರವೂ ಅವರಿಗೆ ಹರಿಗೆ ರಜೆಯ ಭತ್ಯೆ ಪಾವತಿಸಿರಲಿಲ್ಲ. ಇದರಿಂದ ಅವರು ಭತ್ಯೆ ಮಂಜೂರಾತಿಗೆ…

Read More

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ ಸರ್ಕಾರ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಮೊದಲ ಬಾರಿಗೆ 3 ಸಲ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದಿನಿಂದ ಆರಂಭವಾಗುತ್ತಿದ್ದು ರಾಜ್ಯಾದ್ಯಂತ 1124 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ 6.98 ಲಕ್ಷ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದು ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ 3 ಬಾರಿ ಪರೀಕ್ಷೆ ( 1. 2. 3) ಬರೆದು ಯಾವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೋ ಅದನ್ನು ಉಳಿಸಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕ ಪಡುವಂತಿಲ್ಲ. ಈಗ ನಡೆಯಲಿರುವ ಪರೀಕ್ಷೆ 1 ಅನ್ನು ಆರಾಮಾಗಿ ಬರೆಯಿರಿ. ಒಂದು ವೇಳೆ ಸರಿಯಾಗಿ ಪರೀಕ್ಷೆ ಎದುರಿಸಲಾಗದ ಅಳುಕಿದ್ದರೆ ಮತ್ತೆ ಏಪ್ರಿಲ್‌ನಲ್ಲಿ ಮೊದಲ ವಾರ ಪರೀಕ್ಷೆ 2, ಏಪ್ರಿಲ್…

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ವಿಚಾರವಾಗಿ ಹಿಂದುಳಿದ ವರ್ಗದ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಪ್ರತಿಕ್ರಿಯೆ ನೀಡಿ ಈ ಒಂದು ವರದಿ ಸಲ್ಲಿಕೆಯಾಗುವುದರಿಂದ ಸರ್ವ ಜನಾಂಗಕ್ಕೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/tower-above-vidhana-soudha-will-become-gumbaz-mp-pratap-simha/ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ತಿಳಿಸಿದರು. ಅವರು ಸರಕಾರದ ವರದಿ ನೋಡಿದ ಬಳಿ ಸರಿ ತಪ್ಪು ಎಲ್ಲ ಗೊತ್ತಾಗುತ್ತದೆ. ಜಾತಿಗಣತಿ ವರದಿಯ ಯಾವುದೇ ಮೂಲ ಪ್ರತಿ ಕಳೆದು ಹೋಗಿಲ್ಲ. ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದರು. https://kannadanewsnow.com/kannada/2008%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%9a%e0%b2%bf%e0%b2%a8%e0%b3%8d%e0%b2%a8%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%95%e0%b3%8d%e0%b2%b0%e0%b3%80%e0%b2%a1/ ಜನಸಂಖ್ಯೆ ಸಮುದಾಯವನ್ನು ಪರಿಗಣಿಸಿ ಸಮೀಕ್ಷೆ ಮಾಡಿದ್ದೇವೆ ಅವಕಾಶವಂಚಿತರಾದವರಿಗೆ ಅವಕಾಶ ನೀಡುವ ರಿಟಿನಲ್ಲಿ ವರದಿ ತಯಾರಿಸಲಾಗಿದೆ ಸಮೀಕ್ಷೆ ಸರಿಯಲ್ಲ ಅನ್ನೋ ಮಾತು ಸರಿಯಲ್ಲ ಎಂದು ಕಾಂತರಾಜು ತಿಳಿಸಿದರು ದತ್ತಾಂಶಗಳು ಇಲ್ಲದೆ ನಿರ್ಧಾರ ಮಾಡುವುದು ಕಷ್ಟವಾಗುತ್ತದೆ ಈ ವರದಿ ಸಾರ್ವಜನಾಗಕ್ಕೂ ಒಳ್ಳೆಯದಾಗುತ್ತದೆ.

Read More

ಕೊಡಗು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/2008%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%9a%e0%b2%bf%e0%b2%a8%e0%b3%8d%e0%b2%a8%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%95%e0%b3%8d%e0%b2%b0%e0%b3%80%e0%b2%a1/ ವಿರಾಜಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಳಿಕ ಪಾಕಿಸ್ತಾನ ಪರ ಘೋಷಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆ, ಕಾಂಗ್ರೆಸ್‌ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತದೆ. ಅದು ಕನ್ನಡಿಗರ ಸರ್ಕಾರ ಆಗಿರೊಲ್ಲ, ಬದಲಾಗಿ ತಾಲಿಬಾನ್ ಸರ್ಕಾರ ಆಗಿರುತ್ತೆ ಅಂತಾ ಹೇಳಿದ್ದೆ ಎಂದರು. https://kannadanewsnow.com/kannada/ramanagara-woman-duped-of-rs-12-lakh-by-fraudsters-on-pretext-of-doubling-her-money/ ಇದೀಗ ನನ್ನ ಮಾತು ನಿಜವಾಗಿದೆ. ಮೊನ್ನೆ ವಿಧಾನಸೌಧದಲ್ಲಿ ಘೋಷಣೆ ಕೂಗಿರುವುದು ಕೇವಲ ಟ್ರಯಲರ್ ಅಷ್ಟೇ ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ, ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೇಳುತ್ತದೆ. ಕಾಂಗ್ರೆಸ್ ಸರ್ಕಾರ ಮುಂದುವರಿಯಲು ಬಿಟ್ಟರೆ ತಾಲಿಬಾನ್ ಸರ್ಕಾರ ಮಾಡುವ ಎಲ್ಲಾ ಅನಾಚಾರಗಳನ್ನು…

Read More

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಖಂಡ ಬಳಿಕ ಸಂಭ್ರಮಾಚರಣೆಯ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದು 2008ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಇಟ್ಟಿದ್ದವರೆ ಇದೀಗ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ. https://kannadanewsnow.com/kannada/ramanagara-woman-duped-of-rs-12-lakh-by-fraudsters-on-pretext-of-doubling-her-money/ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ರಾಜ್ಯ ಸರ್ಕಾರವನ್ನು ಓಜಗೊಳಿಸಿ ಘೋಷಣೆ ಕೂಗಿದ್ದವರನ್ನು ಬಂಧಿಸಿ ಎಂದು ಇಂದು ಬಿಜೆಪಿ ಹಾಗೂ ಜೆಡಿಎಸ್ ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆಯ ಮೂಲಕ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. https://kannadanewsnow.com/kannada/breaking-nhai-considers-extending-fasttag-kyc-deadline-till-end-of-march-for-motorists/ ಈ ವೇಳೆ ಶಾಸಕ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರಲ್ಲ ಅವರು ಬೇರೆ ಯಾರು ಅಲ್ಲ. 2008ರಲ್ಲಿ ಸ್ಟೇಡಿಯಂ ಹತ್ತಿರ ಬಾಂಬ್ ಇಟ್ಟರಲ್ಲ ಆ ನಾಸಿರ್ ಎನ್ನುವ ವ್ಯಕ್ತಿ ಜೊತೆ ಇದ್ದಂತಹ ಭಯೋತ್ಪಾದಕರು ಇಂದು ಜಿಂದಾಬಾದ್ ಕೂಗಿದ್ದಾರೆ.ಆ ನಾಸಿರ್ ಜೊತೆ ಇದ್ದವರೇ ಇವತ್ತು ಈ…

Read More

ರಾಮನಗರ : ಟೆಲಿಗ್ರಾಂ ಮೆಸೇಜ್ ಬೆನ್ನತ್ತಿದ ಯುವತಿ ಒಬ್ಬಳು 12.59 ಲಕ್ಷವನ್ನು ಕಳೆದುಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಹೂಡಿಕೆ ಮಾಡಿದ ಹಣ ದುಪ್ಪಟ್ಟು ಆಗುತ್ತದೆ ಎಂದು ವಂಚಕರು ಕಳುಹಿಸಿದ ಟೆಲಿಗ್ರಾಂ ಮೆಸೇಜ್ ಹಿಂದೆ ಬಿದ್ದ ಯುವತಿ ಬರೋಬ್ಬರಿ 12.59 ಲಕ್ಷ ಕಳೆದುಕೊಂಡು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. https://kannadanewsnow.com/kannada/breaking-nhai-considers-extending-fasttag-kyc-deadline-till-end-of-march-for-motorists/ ಹೀಗೆ ವಂಷಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡಿರುವ ಯುವತಿಯನ್ನು ಬಿಕಾಂ ವಿದ್ಯಾರ್ಥಿನಿ ಕೆ. ಎಂ ನಯನಶ್ರೀ ಎಂದು ಹೇಳಲಾಗುತ್ತಿದೆ.ಕಳೆದ ಫೆ.18ರಂದು ಯುವತಿ ಮೊಬೈಲ್ ಟೆಲಿಗ್ರಾಂಗೆ ಮೈಂತ್ರಾ ಎಂಬ ಶಾಪಿಂಗ್ ಕಂಪನಿಯಿಂದ 100 ರು. ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ನೀವು ಪಡೆಯುತ್ತೀರಿ ಎಂಬ ಸಂದೇಶದ ಲಿಂಕ್ ಕ್ಲಿಕ್ ಮಾಡಿ ಆರಂಭದಲ್ಲಿ 100 ರು. ಹಣ ಹೂಡಿಕೆ ಮಾಡಿದ್ದಾಳೆ. ಬಳಿಕ ಅವರ ಖಾತೆಗೆ 160 ರುಪಾಯಿ ಜಮೆ ಮಾಡಿದ್ದಾರೆ. https://kannadanewsnow.com/kannada/1993-mumbai-serial-blasts-accused-abdul-karim-tunda-acquitted/ ಹೀಗೆ ವಂಚಕರು ನಯನಾಗೆ ಹಣ ದುಪ್ಪಟ್ಟು ಮಾಡಿಸುವ ಆಸೆಯನ್ನು ತೋರಿಸಿದ್ದಾರೆ. ಇದನ್ನು ನಂಬಿದ ನಯನ ಸಂಬಂಧಿಕರ ಬಳಿ ಸಾಲವನ್ನು ಮಾಡಿ ಹಂತ…

Read More

ಕಲಬುರ್ಗಿ : ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. https://kannadanewsnow.com/kannada/strict-action-will-be-taken-if-kannada-signboard-is-not-installed-after-2-weeks-bbmp-chief-commissioner-tushar-girinath/ ನಮೋ ಭಾರತ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಸೂಲಿಬೆಲೆ ಅವರು ಬೀದರ್‌‌‌ನ ಭಾಲ್ಕಿಯಿಂದ ಚಿತ್ತಾಪುರಕ್ಕೆ ಬರುತ್ತಿದ್ದರು. ಬುಧವಾರ ತಡರಾತ್ರಿ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಬಳಿ ಕಲಬುರಗಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯೊಡ್ಡಿದರು. ನಿಷೇಧದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದೇವೆ. ಅಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಸಿಗುವ ನಿರೀಕ್ಷೆ ಇದೆ. ವಿಜೃಂಭಣೆಯಿಂದ ಕಾರ್ಯಕ್ರಮ ಮಾಡುತ್ತೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಪ್ರತಿಕ್ರಿಯಿಸಿದರು. https://kannadanewsnow.com/kannada/caste-based-discrimination-in-jails-central-govt-warns-states-uts/ ನಮೋ ಭಾರತ ಕಾರ್ಯಕ್ರಮ ಆಯೋಜನೆಗೆ ತಾಲ್ಲೂಕು ಆಡಳಿತದ ಅನುಮತಿ ನಿರಾಕರಣೆ ಮತ್ತು ಸೂಲಿಬೆಲೆ ಚಕ್ರವರ್ತಿ ಅವರ ಗಡಿ ಪ್ರವೇಶ ನಿಷೇಧ ಆದೇಶ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ…

Read More

ಬೆಂಗಳೂರು : ರಾಜ್ಯದ ಎಲ್ಲಾ ಮಳಿಗೆಗಳಿಗೆ ಶೇಕಡ 60ರಷ್ಟು ಕನ್ನಡ ನಾಮಫಲಕ ಅಳವಡಿಸುವ ಎಂಬ ನಿಯಮ ಜಾರಿಯಾಗಿದೆ ಅದರಂತೆ ಬೋರ್ಡ್ ಗಳ ಬದಲಾವಣೆಗೆ ನೀಡಲಾಗಿದ್ದ ಕಡುಬು ಕೂಡ ನೀನೆ ಮುಕ್ತಾಯಗೊಂಡಿತ್ತು ಈ ನಡುವೆ ಒಂದಷ್ಟು ವ್ಯಾಪಾರಸ್ಥರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದರು ಕನ್ನಡದಲ್ಲಿ ನಾಮಫಲಕಗಳಿಗೆ ಇದೀಗ ಮತ್ತೆ ಎರಡು ವಾರಗಳ ಕಾಲ ಕಾಲಾವಕಾಶ ನೀಡಲಾಗಿದೆ. https://kannadanewsnow.com/kannada/minister-krishna-byre-gowda-releases-scholarships-worth-rs-5-53-crore-to-4067-students-of-economically-backward-brahmin-arya-vaishya-samaj/ ಈ ಕುರಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ಪ್ರತಿಕ್ರಿಯಿಸಿದ್ದು, ನಾಮಫಲಕ ಅಳವಡಿಕೆಗೆ ಗಡಗು ಮುಗಿದಿದೆ. ಈಗಾಗಲೇ ಶೇಕಡ 95 ರಷ್ಟು ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಿದ್ದಾರೆ. ಈಗ ನಾಮಫಲಕ ಅಳವಡಿಕೆಗೆ ಎರಡು ವಾರ ಸಮಯ ಕೊಡುತ್ತಿದ್ದೇವೆ. ಎರಡು ವಾರದ ಬಳಿಕ ನಾಮಫಲಕ ಅಳವಡಿಸಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತುಷಾರ್ ಗಿರೀನಾಥ್ ತಿಳಿಸಿದರು. https://kannadanewsnow.com/kannada/ainapur-woman-stripped-assaulted-tehsildar-visits-village/ ಅಲ್ಲದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ…

Read More