Author: kannadanewsnow05

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿ ದರಿದ್ರ ದೇವತೆ ಇದ್ದಾಳಾ ಇಲ್ಲವಾ ಎಂದು ಕಂಡುಕೊಳ್ಳುವುದು ಹೇಗೆ? ಮನೆಯಲ್ಲಿ ಆಕಸ್ಮಿಕವಾಗಿ ಕಂಡುಬರುವಂತಹ ಕೆಲವು ಘಟನೆಗಳು ಕೆಲವು ಬದಲಾವಣೆಗಳು ಮನೆಯ ಸದಸ್ಯರಲ್ಲಿ ಕಂಡುಬರುವಂತಹ ಕೆಲವು ಬದಲಾವಣೆಗಳು ಮನೆಯಲ್ಲಿ ಯಾವ ರೀತಿಯ ಶಕ್ತಿಗಳಿವೆ ಮನೆಯಲ್ಲಿ ಏನೋ ಆಗಿದೆ ಎಂಬುದನ್ನು ಸೂಚಿಸುತ್ತವೆ. ಅದೇ ರೀತಿಯಾಗಿ ಮನೆಯಲ್ಲಿ ಮತ್ತು ಮನೆಯ ಸದಸ್ಯರಲ್ಲಿ ಈ ರೀತಿಯ ಬದಲಾವಣೆಗಳು ಕಂಡುಬಂದರೆ ಆ ಮನೆಯಲ್ಲಿ ಋಣಾತ್ಮಕ ಶಕ್ತಿ ದಾರಿದ್ರ್ಯ ದೇವತೆಯು ಆವರಿಸಿದ್ದಾಳೆ ಎಂಬುದನ್ನು ಸೂಚಿಸುತ್ತದೆ. ಹಾಗಾದರೆ ಮನೆಯಲ್ಲಿ ಋಣಾತ್ಮಕ ಶಕ್ತಿ ಮತ್ತು ದಾರಿದ್ರ ನೆಲೆಸಿದೆ ಎಂದರೆ ಯಾವ ಸೂಚನೆಗಳು ಬದಲಾವಣೆಗಳು ಕಂಡುಬರುತ್ತವೆ ಎಂದು ನೋಡೋಣ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆ ಎನ್ನುವುದು ಮನುಷ್ಯ ಕುಟುಂಬ ಸಮೇತ ವಾಸ ಮಾಡುವ ಜಾಗ. ಈ ಮನೆ…

Read More

ಪತಿಯ ಆರ್ಥಿಕ ಪ್ರಗತಿಗಾಗಿ ಹೆಂಡತಿ ಮಾಡಬೇಕಾದ ಪರಿಹಾರ ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಕೊಪ್ಪಳ : ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/namo-brigade-event-banned-in-kalaburagi-chakravarthy-slams-priyank/ ಹೈದರಾಬಾದ್ ನಿಂದ ಖಾಸಗಿ ಬಸ್ ಬೆಳಗಾವಿಗೆ ತೆರಳುತ್ತಿತ್ತು.ಈ ಸಂದರ್ಭದಲ್ಲಿ ಎದುರಿಗೆ ಬಂದ ಬೋಲೆರೋ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಪಲ್ಟಿಯಾಗಿದೆ.ಗಂಗಾವತಿ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತ ಕುರಿತಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಎಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-another-inhuman-incident-in-belagavi-woman-stripped-and-assaulted-for-questioning-encroachment/

Read More

ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಇಂದು ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಅದಕ್ಕೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-another-inhuman-incident-in-belagavi-woman-stripped-and-assaulted-for-questioning-encroachment/ ಜಿಲ್ಲೆಗೆ ಬರದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ನಿಷೇಧ ಹೇರಲಾಗಿದೆ. ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಿದ್ದೂ, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಪ್ರಿಯಾಂಕ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/bcci-announces-annual-player-retainership-for-2023-24/ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಫೈಟರ್ ಅಂತ ತಿಳಿದಿದ್ದೆ. ಆದರೆ ನನ್ನನ್ನು ಕಲಬುರ್ಗಿ ಜಿಲ್ಲೆ ಒಳಗೆ ಬರದಂತೆ ತಡೆಯುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಹಿಟ್ ಅಂಡ್ ರನ್ ಮಾಸ್ಟರ್ ಎಂದು ಸೂಲಿಬೆಲೆ ಕಿಡಿ ಕಾರಿದ್ದಾರೆ. ಇಂದು ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೇ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಿತ್ತಾಪುರ ತಹಶೀಲ್ದಾರ್ ಚಕ್ರವರ್ತಿ ಸೂಲಿಬೆಲೆ ಆಗಮನಕ್ಕೆ ನಿಷೇಧಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/jambavantha-who-came-to-the-country-from-the-forest-escaped-unhurt-after-being-attacked-by-bear-in-shivamogga/

Read More

ಬೆಳಗಾವಿ : ಇತ್ತೀಚಿಗೆ ಬೆಳಗಾವಿ ತಾಲೂಕಿನ ವಂಟ ಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಇನ್ನೂ ಹಸಿಯಾಗಿರುವಾಗಲೇ, ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಒತ್ತುವರಿ ಪ್ರಶ್ನಿಸಿದಕ್ಕೆ ಮಹಿಳೆಯನ್ನ ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐನಾಪುರ ಗ್ರಾಮದಲ್ಲಿ ಬಡ ಕುಟುಂಬ ಒಂದು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಡ ಕುಟುಂಬದ ಮಹಿಳೆಯ ಸೀರೆ ಕಳಚಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ಅರೆಬೆತ್ತಲೆ ಮಾಡಿದಲ್ಲದೆ ಆಕೆಯ ಪುತ್ರನ ಮೇಲು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಐನಾಪುರ ಗ್ರಾಮದವರಾದ ಸುಭಾಷ್ ದಾನೋಳ್ಳಿ, ಸುರೇಶ್, ಮಾಯಪ್ಪ ಹಲ್ಯಾಳನಿಂದ ಈ ಕೃತ್ಯ ನಡೆದಿದೆ. ಹೊತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಬಡ ಮಹಿಳೆಯ ಸೀರೆಯನ್ನು ಕಳಚಿ ಮನಬಂದಂತೆ ಹಲ್ಲೆ ನಡೆಸಿದ್ದಲ್ಲದೆ ಆಕೆಯ ಪುತ್ರನ ಮೇಲು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ…

Read More

ಶಿವಮೊಗ್ಗ : ಕಾಡಿನಿಂದ ನಾಡಿಗೆ ಕರಡಿಯೊಂದು ಆಗಮಿಸಿದ್ದು, ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಡಿವಿಜಿ ಪಾರ್ಕ್ ಮುಂಭಾಗ ಕಾಣಿಸಿಕೊಂಡ ಕರಡಿಯನ್ನು ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ಆತಂಕಗೊಂಡಿತ್ತು. https://kannadanewsnow.com/kannada/sc-warns-centre-of-appropriate-action-if-uniform-rates-are-not-fixed-for-hospital-services/ ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಈ ವೇಳೆ ಅಲ್ಲಿಯೇ ಪಾರ್ಕ್ ನಲ್ಲಿ ವಾಯುವಿಹಾರ ಮಾಡುತ್ತಿದ್ದ ತುಕಾರಾಂ ಶೆಟ್ಟಿ ಎಂಬವರ ಮೇಲೆ ಕರಡಿ ದಾಳಿ ನಡೆಸಿ, ಅವರ ಹೊಟ್ಟೆ ಭಾಗಕ್ಕೆ ಪರಚಿದೆ. ಅದೃಷ್ಟವಶಾತ್, ಅವರ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಬಂದಿದೆ. https://kannadanewsnow.com/kannada/bengaluru-fire-at-jcb-during-illegal-encroachment-operation-father-and-son-arrested/ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ದರು. ಕರಡಿ ಇರುವ ಜಾಗದ ಸಮೀಪಕ್ಕೆ ಜನರು ತೆರಳದಂತೆ ನಿರ್ಬಂಧ ವಿಧಿಸಿದರು.ನಿವೇಶನದ ಸುತ್ತಲು ಬಲೆ ಹಾಕಿ, ಕರಡಿ ತಪ್ಪಿಸಿಕೊಳ್ಳದಂತೆ ನೋಡಿಕೊಂಡರು. ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಅರಿವಳಿಕೆ ಮದ್ದು ನೀಡಿ, ಕರಡಿಯನ್ನು ಸೆರೆಹಿಡಿದಿದ್ದಾರೆ. https://kannadanewsnow.com/kannada/human-rights-commission-issues-notice-to-bmrcl-for-insulting-farmer-at-metro-station/

Read More

ನವದೆಹಲಿ : ಇನ್ನೂ ಒಂದು ತಿಂಗಳಲ್ಲಿ ಆಸ್ಪತ್ರೆಯ ಸೇವೆಗಳಲ್ಲಿ ಏಕರೂಪ ದರ ನಿಗದಿ ಮಾಡಿ ಎಂದು ಕೇಂದ್ರಕೆ ಸುಪ್ರೀಂ ಸೂಚಿಸಿದ್ದು, ಒಂದು ವೇಳೆ ಮಾಡದೇ ಹೋದಲ್ಲಿ ನಾವೇ ಖುದ್ದು ಆದೇಶವನ್ನು ಹೋರಾಡಸಿಬೇಕಾಗುತ್ತದೆ ಎಂದು ಕೇಂದ್ರಕ್ಕೆ ಸುಪ್ರೀಂ ಖಡಕ್ ಎಚ್ಚರಿಕೆ ನೀಡಿದೆ. https://kannadanewsnow.com/kannada/human-rights-commission-issues-notice-to-bmrcl-for-insulting-farmer-at-metro-station/ ಸರ್ಕಾರೇತರ ಸಂಸ್ಥೆಯೊಂದು, 2012ರ ಕ್ಲಿನಿಕಲ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯ್ದೆಯ 9ನೇ ವಿಧಿಯ ಅನ್ವಯ ವಿವಿಧ ಚಿಕಿತ್ಸೆಗಳಿಗೆ ಸೂಕ್ತ ದರ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿತ್ತು.ಇದರ ವಿಚಾರಣೆ ನಡೆಸಿ ಉದಾಹರಣೆ ಸಮೇತ ಆದೇಶ ನೀಡಿದ ಕೋರ್ಟ್‌,ಕಣ್ಣಿನ ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯಲ್ಲಿ 10 ಸಾವಿರ ರು.ವೆಚ್ಚ ತಗುಲಿದರೆ, ಖಾಸಗಿ ಆಸ್ಪತ್ರೆಗಳಲ್ಲಿ 30 ಸಾವಿರ ರು. ನಿಂದ 1.40 ಲಕ್ಷ ರು.ವರೆಗೂ ದರ ವಿಧಿಸಲಾಗುತ್ತಿದೆ. https://kannadanewsnow.com/kannada/breaking-tmc-leader-shahjahan-sheikh-arrested-by-police-sandeshkhali-row/ ಒಂದೇ ರೀತಿಯ ಸೇವೆಗೆ ಹೀಗೆ ದರ ತಾರತಮ್ಯ ಇದ್ದರೂ, ಇದನ್ನು ಸರ್ಕಾರ ತಡೆದಿಲ್ಲ, ಈ ತಾರತಮ್ಯ ತಡೆಯಲು 14 ವರ್ಷಗಳ ಹಿಂದಿನ ಕಾಯ್ದೆ ಜಾರಿಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿತು.ಆದರೆ ಈ ಅರ್ಜಿ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನಿಗೆ ಮೆಟ್ರೋ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿ ಎಂ ಆರ್ ಸಿ ಎಲ್ ಎಮ್ ಡಿ ಗೆ ಮಾನವ ಹಕ್ಕುಗಳ ಆಯೋಗವು ಘಟನೆಯ ಕುರಿತಂತೆ ಸಂಪೂರ್ಣ ವರದಿ ನೀಡುವಂತೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-tmc-leader-shahjahan-sheikh-arrested-by-police-sandeshkhali-row/ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚಿಗೆ ರೈತನಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾನವಮಾನವ ಹಕ್ಕುಗಳ ಆಯೋಗದಿಂದ ಬಿಎಮ್ಆರ್‌ಸಿಎಲ್‌ಗೆ ನೋಟಿಸ್ ಜಾರಿಯಾಗಿದೆ. ವ್ಯಕ್ತಿ ಬಟ್ಟೆ ಆಧಾರದಲ್ಲಿ ಅವಕಾಶ ನಿರಾಕರಣೆ ಮಾಡುವಂತಿಲ್ಲ. ಸಾರ್ವಜನಿಕ ಸಾರಿಗೆಯಲ್ಲಿ ನಿರಾಕರಣೆ ಮಾಡುವಂತಿಲ್ಲ. ಈ ಬಗ್ಗೆ ವರದಿ ನೀಡಲುವಂತೆ BMRCL ಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/15th-bengaluru-international-film-festival-to-be-held-from-today-to-march-7-siddaramaiah/ ಘಟನೇ ಹಿನ್ನೆಲೆ? ಇದೇ ಫೆಬ್ರವರಿ 26 ರಂದು ಬಟ್ಟೆ ಕೊಳೆಯಿದೆ ಎಂಬ ಕಾರಣಕ್ಕೆ ಬಡ ರೈತನ ಮೇಲೆ‌ ಮೇಟ್ರೋ ಸಿಬ್ಬಂದಿ ದುರಹಂಕಾರದ‌ ವರ್ತನೆ ಮೆರೆದಿದ್ದರು. ಇದನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.…

Read More

ಬೆಂಗಳೂರು : 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ ವಿಧಾನಸೌಧದ ಮುಂಭಾಗ ನಡೆಯುವ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದ್ದು, ಮಾರ್ಚ್​ 7 ರವರೆಗೆ ನಡೆಯಲಿದೆ. ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. https://kannadanewsnow.com/kannada/breaking-bicycling-accident-former-intel-director-avtar-saini-dies/ ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. https://kannadanewsnow.com/kannada/our-metro-launch-of-women-driven-e-autos-at-two-stations/ ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಹಲವು ವೈಶಿಷ್ಟ್ಯಗಳಿವೆ. ಕನ್ನಡ ಚಲನಚಿತ್ರರಂಗಕ್ಕೆ 90 ವರ್ಷ ತುಂಬಲಿದ್ದು, ಈ ಸಂಭ್ರಮಾಚರಣೆಯನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಆಚರಿಸಲಾಗುತ್ತಿದೆ. ಕನ್ನಡ ಚಿತ್ರಗಳು ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಎಲ್ಲ ಕಡೆ ಜನಪ್ರಿಯವಾಗುತ್ತಿದ್ದು ಕನ್ನಡ ಚಿತ್ರರಂಗ ನಡೆದು ಬಂದ ದಾರಿ, ಹಾಗೂ ಕನ್ನಡದಲ್ಲಿ ಮೈಲುಗಲ್ಲು ಸ್ಥಾಪಿಸಿದ ಚಾರಿತ್ರಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿವಾದಿಸುವ ವಿಶೇಷ ಚಲನಚಿತ್ರಗಳ ಉತ್ಸವವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.…

Read More

ಬೆಳಗಾವಿ : ಭಾರತದಲ್ಲಿ ಹುಟ್ಟಿ ಭಾರತದ ಅನ್ನ ತಿಂದು ಪಾಕಿಸ್ತಾನ ಘೋಷಣೆ ಕೂಗಿದವರಿಗೆ ಗುಂಡು ಹಾಕಬೇಕು. ಅರೆಸ್ಟ್ ಮಾಡಿದರೆ ಸಾಲುವುದಿಲ್ಲ. ಅರೆಸ್ಟ್ ಮಾಡಿದರೆ ಹೊರಬರುತ್ತಾರೆ. ತತಕ್ಷಣ ಅವರಿಗೆ ಗುಂಡು ಹಾಕಬೇಕು. ದೇಶ ದ್ರೋಹಿ ಕ್ಯಾನ್ಸರ್‌ವೈರಸ್ ಇದು ಎಂದು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. https://kannadanewsnow.com/kannada/companies-not-required-to-deduct-tax-for-sale-of-discount-sim-cards-supreme-court-landmark-ruling/ ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಮಾತನಾಡಿದ ಪ್ರಮೋದ ಮುತಾಲಿಕ್‌ ಅವರು,ರಾಜ್ಯ ಸಭಾ ಚುನಾವಣೆಯಲ್ಲಿ ನಾಸೀರ ಹುಸೇನ್ ಗೆದ್ದಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್‌ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ತುಷ್ಟಿಕರಣದ ನೀತಿಯ ಪರಿಣಾಮದಿಂದಲೇ ಈ ರೀತಿ ಮುಸ್ಲಿಂ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಹಾಕುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ದ್ರೋಹಿ ಘೋಷಣೆ ಹಾಕುತ್ತಿದ್ದಾರೆ ಎಂದರು. https://kannadanewsnow.com/kannada/nalapad-files-complaint-against-bjp-leaders-for-allegedly-raising-pro-pakistan-slogans-in-vidhana-soudha/ ಇದು ಕಾಂಗ್ರೆಸ್‌ನ ಕುಮ್ಮಕ್ಕು. ಕಾಂಗ್ರೆಸ್‌ ಪ್ರೇರಣೆ ನೀತಿಯಿಂದ ಇಂತಹ ಘಟನೆ ನಡೆದಿದೆ. ಇದಕ್ಕೆ ಕಾಂಗ್ರೆಸ್ ನವರು ಉತ್ತರ ಕೊಡಬೇಕು. ಅಲ್ಲದ್ರೂ ಮಾಧ್ಯಮದವರು ಮೇಲೆ ಅಸಭ್ಯವಾಗಿ ವರ್ತನೆ ಮಾಡಿದ ನಾಸೀ‌ರ್ ಹುಸೇನ್ ಮೇಲೆ ಕಂಪ್ಲೆಟ್ ಮಾಡಬೇಕು.…

Read More