Author: kannadanewsnow05

ಬೆಂಗಳೂರು : ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/breaking-manipur-police-officer-kidnapped-by-200-gunmen/ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಝಿಂದಾಬಾದ್”ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/industry-must-align-with-indias-development-goals-minister-nirmala-sitharaman/ ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, https://kannadanewsnow.com/kannada/https-kannadanewsnow-com-kannada-government-has-launched-many-schemes-for-msmes-pm-modi/ ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ…

Read More

ಮಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ನೆನ್ನೆ ಗೆಲುವು ಸಾಧಿಸಿದ್ದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯದವರು ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ದೊಡ್ಡ ಹೈಡ್ರಾಮವೇ ನಡೆಯಿತು. https://kannadanewsnow.com/kannada/government-has-launched-many-schemes-for-msmes-pm-modi/ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರುಗಡೆ ಪಾಕ್ ಪರ ಘೋಷಣೆ ಕೂಗಿದನ್ನು ಆರೋಪಿಸಿ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಸಾಕಷ್ಟು ಹೈಡ್ರಮಾ ನಡೆದಿದೆ. https://kannadanewsnow.com/kannada/hc-issues-notice-to-centre-state-govt-over-misuse-of-governments-logo-symbol-on-vehicles-number-plate/ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರೀ ಎದುರುಗಡೆ ಈ ಪ್ರತಿಭಟನೇ ನಡೆದಿದೆ. ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಕೂಡಲೇ ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿದ್ದಾರೆ ಇದೇ…

Read More

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಲಾಂಛನ ಹಾಗೂ ಚಿಹ್ನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತಂತೆ ಕಟ್ಟುನಟ್ಟಿನ ಕಾನೂನು ಕ್ರಮ ಜಾರಿ ಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. https://kannadanewsnow.com/kannada/breaking-%e0%b2%ae%e0%b2%82%e0%b2%a1%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ad%e0%b3%80%e0%b2%95%e0%b2%b0-%e0%b2%95%e0%b3%8a%e0%b2%b2%e0%b3%86-%e0%b2%ae%e0%b2%97/ ಮಾನವ ಹಕ್ಕುಗಳ ಆಯೋಗ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಂವಿಧಾನಿಕ ಸಂಸ್ಥೆಗಳ ಹೆಸರು, ಲಾಂಛನ ಮತ್ತು ಚಿಹ್ನೆ ಹೋಲುವಂತಹ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಖಾಸಗಿ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ತಮ್ಮ ವಾಹನಗಳ ನಂಬರ್‌ ಪ್ಲೇಟ್‌ಗಳ ಮೇಲೆ ಹಾಕಿಕೊಳ್ಳುತ್ತಿರುವ ಬಗ್ಗೆ ಹೈಕೋರ್ಟ್‌ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. https://kannadanewsnow.com/kannada/if-you-see-god-in-a-dream-this-is-what-instructions-you-may-have-come-to-give/ ಜತೆಗೆ, ಇದನ್ನು ತಡೆಯಲು ಕಾಯ್ದೆ-ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ 2023ರ ಜೂ.9ರಂದು ನಿರ್ದೇಶಿತ್ತು. ಅದರಂತೆ ಈ ಅರ್ಜಿ ದಾಖಲಿಸಲಾಗಿದೆ. https://kannadanewsnow.com/kannada/pro-pakistan-sloganeering-allegations-cm-siddaramaiah-says-strict-action-will-be-taken-against-anyone-found-guilty-if-fsl-report-proves/ ಕಾನೂನು ಸೇವೆಗಳ ಸಮಿತಿ…

Read More

ಮಂಡ್ಯ : ಆಸ್ತಿಯಲ್ಲಿ ಮಗಳಿಗೆ ಹೆಚ್ಚಿನ ಪಾಲನ್ನು ನೀಡಿದ್ದಕ್ಕಾಗಿ ಕುಪಿತಕೊಂಡ ಮಗನೊಬ್ಬ ತನ್ನ ತಂದೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ.ಘಟನೆ ವೇಳೆ ಹಲ್ಲೆಯನ್ನು ತಡೆಯಲು ಬಂದ ತಾಯಿಯ ಮೇಲೂ ಮಗ ಹಲ್ಲೆ ನಡೆಸಿದ್ದಾನೆ.ಈ ಘಟನೆಯಲ್ಲಿ ಗ್ರಾಮದ ನಂಜಪ್ಪ (೬೫) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಆರೋಪಿ ಪುತ್ರ ಮಹದೇವ (೪೦) ಘಟನೆ ಬಳಿಕ ಪರಾರಿಯಾಗಿದ್ದಾನೆ. https://kannadanewsnow.com/kannada/if-you-see-god-in-a-dream-this-is-what-instructions-you-may-have-come-to-give/ ಮೂಲತಃ ರಾಮನಗರದ ಜಿಲ್ಲೆ, ಅರ್ಚಕರಹಳ್ಳಿ ಗ್ರಾಮದವರಾದ ನಂಜಪ್ಪ ಅವರು ನಂತರ ಮಗಳು-ಅಳಿಯ ಇದ್ದ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ಬಂದು ನೆಲೆಸಿದ್ದರು. ಸುಂಡಹಳ್ಳಿಯ ಬಳಿ ಇದ್ದ ಜಮೀನು ಮಾರಾಟ ಮಾಡಲು ಮುಂದಾದಾಗ ಮಗಳು ತಕರಾರು ತೆಗೆದಿದ್ದಳು. ನಂತರ ಆಕೆಗೆ ಸ್ವಲ್ಪ ಹಣಕಾಸು ಸಹಾಯ ಮಾಡಿದ್ದರು. https://kannadanewsnow.com/kannada/pro-pakistan-sloganeering-allegations-cm-siddaramaiah-says-strict-action-will-be-taken-against-anyone-found-guilty-if-fsl-report-proves/ ಇದರಿಂದ ಕುಪಿತಗೊಂಡಿದ್ದ ಪುತ್ರ ಮಹದೇವ ಈ ವಿಷಯವಾಗಿ ಆಗಾಗ್ಗೆ ತಂದೆ ಜತೆಗೆ ಜಗಳ ಮಾಡುತ್ತಿದ್ದ. ಇದರ ನಡುವೆ ಇತ್ತೀಚೆಗೆ ಅರ್ಧ ಎಕರೆ ಜಮೀನು ಮಾರಾಟ ಮಾಡಿ ಬಂದ ಹಣವನ್ನೂ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾವುದೇ ಒಬ್ಬ ಮನುಷ್ಯನಿಗೆ ರಾತ್ರಿ ಮಲಗಿದ್ದಾಗ ಕನಸು ಬೀಳುತ್ತದೆ. ಕೆಲವು ಬಾರಿ ಒಳ್ಳೆ ಕನಸನ್ನು ಕಾಣಬಹುದು ಮತ್ತು ಕೆಲವೊಮ್ಮೆ ಕೆಟ್ಟ ಕನಸುಗಳನ್ನು ಕಾಣಬಹುದು. ಕನಸಿನಲ್ಲಿ ಎಲ್ಲಿಗೆ ಬೇಕಾದರೂ ಹೋಗಿ ಬರಬಹುದು. ಒಂದು ವೇಳೆ ಕನಸಿನಲ್ಲಿ ದೇವರು ಕಂಡರೆ ದೇವರಿಗೆ ನೀವು ಹತ್ತಿರ ಆಗುತ್ತಿದ್ದೀರಿ ಮತ್ತು ದೇವರು ನಿಮ್ಮನ್ನು ಜಾಸ್ತಿ ಇಷ್ಟ ಪಡುತ್ತಿದ್ದಾನೆ ಎನ್ನುವುದು ಅರ್ಥ.ಕೆಲವೊಂದು ಸರಿ ಕನಸಿನಲ್ಲಿ ದೇವರು ಬೇರೆ ಬೇರೆ ರೀತಿ ಕಾಣಿಸುತ್ತಾನೆ. ಅಂತಹ ಸಮಯದಲ್ಲಿ ದೇವರು ಬೇರೆ ಬೇರೆ ಸೂಚನೆಗಳು ಸಿಗುತ್ತಾ ಹೋಗುತ್ತದೆ. ನೀವು ಮಾಡುವ ಕೆಲಸದಲ್ಲಿ ನಿಮಗೆ ತಳ ಮಳ ಆಗುತ್ತಿದ್ದಾರೆ ಇಂತಹ ಸಮಯದಲ್ಲಿ ದೇವರು ಕನಸಿನಲ್ಲಿ ಕಂಡರೆ ನಿಮ್ಮ ಕೆಲಸಗಳು ನಿರ್ವಿಘ್ನವಾಗಿ ನಡೆಯುತ್ತದೆ.ನಿಮ್ಮ ಮನೋ ಬಲವನ್ನು ಹೆಚ್ಚು ಮಾಡುವುದಕ್ಕೆ ಮತ್ತು ಕಾನ್ಫಿಡೆನ್ಸ್ ಅನ್ನು ಬೂಸ್ಟ್ ಮಾಡುವುದಕ್ಕೆ ದೇವರು ಕನಸಿನಲ್ಲಿ ಬಂದು ನಿಮಗೆ ಸೂಚನೆಗಳನ್ನು ಕೊಡುತ್ತಾನೆ. ಆಧ್ಯಾತ್ಮಿಕ…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು : ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂರು ಜನ ಬಿಜೆಪಿಯ ಒಬ್ಬರು ಜಯಗಳಿಸಿದ್ದು ಮೈತ್ರಿಯ ಅಭ್ಯರ್ಥಿ ಕುಪೇಂದ್ರ ರೆಡ್ಡಿ ತೀವ್ರ ಮುಖಭಂಗ ಎದುರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿ ಬಂದಿದೆ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಕೂಗಿದವರು ಯಾರು ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/here-are-the-appropriate-ways-to-clean-silver-utensils/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಘೋಷಣೆ ಕೂಗಿರುವುದು ಸಾಬೀದಾದರೆ ಕ್ರಮ ಕೈಗೊಳ್ಳುತ್ತೇವೆ ಘೋಷಣೆ ಕೂಗಿರುವವರು ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಮೊದಲು ತನಿಖೆ ಆಗಲಿ. ಈಗಾಗಲೇ ಎಫ್ಎಸ್ಎಲ್ ತನಿಖೆಗೆ ಕೊಟ್ಟಿದ್ದೇವೆ. ದೇಶದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/bengaluru-wife-commits-suicide-after-husband-had-illicit-relationship-with-another-woman/ https://kannadanewsnow.com/kannada/kannada-astrology/

Read More

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/an-fir-has-been-registered-against-an-unknown-person-for-making-pro-pak-slogans-in-vidhansouda/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದ ಸುಬ್ರಮಣ್ಯ ನಗರದ ನಿವಾಸದಲ್ಲಿ ರಾಧಾ (33) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಂಟು ವರ್ಷದ ಹಿಂದೆ ರಾಮಾಂಜಿನಯ್ಯರನ್ನು ಮದುವೆಯಾಗಿದ್ದರು. ಆದರೆ ಪತಿಗೆ ಬೇರೊಂದು ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತುಎಂದು ಹೇಳಲಾಗುತ್ತಿದೆ. https://kannadanewsnow.com/kannada/allegation-of-pro-pak-slogans-in-vidhansouda-formation-of-three-special-teams-for-investigation/ ಈ ವಿಷಯವಾಗಿ ಸಾಕಷ್ಟು ಬಾರಿ ಹೇಳಿದರೂ ಅನೈತಿಕ ಸಂಬಂಧವನ್ನು ಪತಿ ಬಿಟ್ಟಿರಲಿಲ್ಲ ಹೀಗಾಗಿ ಇದರಿಂದ ನೊಂದು ರಾಧಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pro-pakistan-announcement-during-rajya-sabha-election-victory-celebration-syed-naseer-hussain-clarified/

Read More

ಬೆಳಗಾವಿ : ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಇತ್ತೀಚಿಗೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ದುಷ್ಕರ್ಮಿ ಒಬ್ಬ ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ಹೇಳಿ ತಾಯಿಯ ಮೇಲೆ ನಿರಂತರವಾಗಿ ಒಂದು ತಿಂಗಳವರೆಗೆ ಅತ್ಯಾಚಾರ ಎಸಗಿದ್ದಾನೆ. https://kannadanewsnow.com/kannada/breaking-citizenship-amendment-rules-likely-to-come-into-force-from-next-month-sources/ ಕೊಲೆ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದೆ ಎನ್ನುತ್ತಿರುವ ಮಹಿಳೆಯ ಮಗ ಬಂಧಿತವಾಗಿದ್ದ. ಮಹಿಳೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಮಗ ಜಾಮೀನು ಪಡೆದು ಹೊರ ಬಂದ ಬಳಿಕ ತನ್ನ ಅನೈತಿಕ ಸಂಬಂಧದ ತಪ್ಪಿನ ಅರಿವಾಗಿ ಆರೋಪಿಯೊಂದಿಗಿನ ಸಂಪರ್ಕ ಕಡಿತಗೊಳಿಸಿದ್ದಳು. https://kannadanewsnow.com/kannada/explainer-why-are-there-no-women-among-the-four-pilots-selected-for-the-gaganyaan-mission-heres-the-answer/ ಇದರಿಂದ ರೊಚ್ಚಿಗೆದ್ದ ಆರೋಪಿಯು ಮಹಿಳೆ ಜೊತೆಗೆ ಇದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ. ಅಲ್ಲದೇ ನನಗೆ 50 ಸಾವಿರ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದು, ಕುಟುಂಬ ಸದಸ್ಯರನ್ನೂ ಕಿಡ್ನಾಪ್ ಮಾಡಿದ್ದಾನೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾಳೆ. https://kannadanewsnow.com/kannada/why-should-those-who-have-mana-file-a-defamation-case-against-pratap-simha-mla-pradeep-easwar/ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುವುದು. ಸಾಮಾಜಿಕ…

Read More

ಬೆಂಗಳೂರು : ಶಾಸಕ ಪ್ರದೀಪ್ ಈಶ್ವರ್ ಸಂಸದ ಪ್ರತಾಪ್ ಸಿಂಹ ಕುರಿತು ಈ ಹಿಂದೆ ಏಕವಚನದಲ್ಲಿ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮಾನನಷ್ಟ ಕೇಸ್ ದಾಖಲಿಸಿದ್ದಾರೆ. https://kannadanewsnow.com/kannada/breaking-rajya-sabha-election-results-announced-congress-wins-3-seats-bjp-1-setback-for-jds/ ಇದಕ್ಕೆ ಇದೀಗ ಪ್ರದೀಪ ಈಶ್ವರ ತಿರುಗೇಟು ನೀಡಿದ್ದು ಬೆಂಗಳೂರಿನಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ ಇದ್ದವರು ಮಾನನಷ್ಟ ಕೇಸ್ ದಾಖಲಿಸುತ್ತಾರೆ. ಪ್ರತಾಪ್ ಸಿಂಹ ಯಾಕೆ ದಾಖಲಿಸಿದ್ದಾರೆ? ಎಂದು ವ್ಯಂಗ್ಯವಾಡಿದ್ದಾರೆ. https://kannadanewsnow.com/kannada/icici-bank-manager-accused-of-cheating-of-rs-13-5-crore/ ಪ್ರತಾಪ್ ಸಿಂಹ ಬೈಬರ್ತ್ ರೈಟರ್ ಇರಬಹುದು. ನಾನು ಫೈಟರ್ ಪ್ರತಾಪ್ ಸಿಂಹ ಅವರೇ ಮಾಧ್ಯಮ ಮುಂದೆ ಬಿಲ್ಡ್ ಅಪ್ ಕೊಡುವುದಲ್ಲ, ತಾಕತ್ತಿದ್ದರೆ ಪ್ರತಾಪ್ ಸಿಂಹ ಚರ್ಚೆಗೆ ಬರಬೇಕು. ಅಯೋಗ್ಯ ಮುಠ್ಠಾಳನನ್ನು ಅಯೋಗ್ಯ ಮುಠಾಳ ಅಂತಾನೆ ಹೇಳುತ್ತೇವೆ. ನಿಮ್ಮ ಮಾನನಷ್ಟ ಕೇಸಿಗೆ ಹೆದರುವುದಿಲ್ಲ ಎಂದು ಪ್ರದೀಪ್ ಈಶ್ವರ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/mobile-users-should-note-this-is-the-advice-given-by-the-central-government-to-stay-safe-online/ ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಕಟ್ಟಡ…

Read More