Author: kannadanewsnow05

ಬೆಂಗಳೂರು : ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಕ್ಕೆ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/kpsc-and-bmtc-invites-applications-for-2884-vacancies-heres-the-complete-information/ ಅಲ್ಲದೆ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇಂದು ಸಂಜೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಈ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/tech-companies-continue-to-cut-jobs-expedia-lays-off-1500-jobs/ ಅಲ್ಲದೆ ಇದೇ ವೇಳೆ ವಿರೋಧ ಪಕ್ಷದ ಮುಖ್ಯ ಸಚೇತಕ ದಡ್ಡನಗೌಡ ಪಾಟೀಲ್ ಎಸ್ ಟಿ ಸೋಮಶೇಖರ್ ಗೆ ವಿಪ್ ನೋಟಿಸ್ ನೀಡುವ ವೇಳೆ ಅವರಿಗೆ ಸಿಗದೇ ಎಸ್ಟಿ…

Read More

ಬೆಂಗಳೂರು : ಕಾನೂನಿನ ಅರಿವಿಲ್ಲದಿರುವುದರಿಂದ ಯುವಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮೇಲೆ 20 ವರ್ಷದ ಯುವಕನ ವಿರುದ್ಧ ಪೋಕೋ ಮತ್ತು ಬಾಲ್ಯ ವಿವಾಹ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. https://kannadanewsnow.com/kannada/state-govt-gives-important-information-to-yuvanidhi-scheme-beneficiaries-instructions-to-do-this-immediately/ https://kannadanewsnow.com/kannada/watch-video-uks-first-lady-akshata-murti-buys-a-book-on-the-street-video-goes-viral/ ಕಾನೂನಿನ ಅರಿವಿಲ್ಲದೆ ಅಪ್ರಾಪ್ತೆಯೊಂದಿಗೆ ಯುವ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಈ ವೇಳೆ ಅಪ್ರಾಪ್ತೆಗೆ ಗಂಡು ಮಗು ಜನಿಸಿದೆ. ಪ್ರಾಪ್ತ ವಯಸ್ಸಿಗೆ ಬಂದ ನಂತರ ವಿವಾಹವನ್ನು ನೋಂದಾಯಿಸಲಾಗುವುದು. ತಾನು ಮತ್ತು ತನ್ನ ಪುತ್ರನ ಜೀವನ ಆರೋಪಿಯ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿ 16 ವರ್ಷದ ಅಪ್ರಾಪ್ತೆ ಸಲ್ಲಿಸಿದ್ದ ಪ್ರಮಾಣ ಪತ್ರ ಪರಿಗಣಿಸಿದ ನ್ಯಾ. ಹೇಮಂತ ಚಂದನ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ. https://kannadanewsnow.com/kannada/gaganyaan-these-are-the-indigenous-astronauts-who-will-fly-from-india/

Read More

ಬೆಂಗಳೂರು : ಇಂದು ವಿಧಾನಸೌಧದಲ್ಲಿ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದು ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. https://kannadanewsnow.com/kannada/prime-minister-modi-revealed-the-names-of-the-astronauts-shortlisted-for-the-gaganyan-mission-today/ ಇದೀಗ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ ನಿಮ್ಮ ಮೂಲಕ ಎಸ್ ಟಿ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/breaking-big-shock-to-bjp-st-somashekhar-votes-for-congress-candidate/ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ ಇದೀಗ ಶಿವರಾಮ್ ಹೆಬ್ಬಾರ್ ಕೂಡ ಅದೇ ದಾರಿ ತುಳುಯುತ್ತಾರೆ ಎಂದು ಬಿಜೆಪಿಗೆ ಭೀತಿ ಶುರುವಾಗಿದೆ ಹೀಗಾಗಿ ಬಿಜೆಪಿ ಅಡ್ಡ ಮತದಾನ ಮಾಡದೆ ಇರಲು ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಲು ಮುಂದಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು…

Read More

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು ರಾಜ್ಯಸಭಾ ಚುನಾವಣೆಗೆ ಈವರೆಗೂ 112 ಮತಗಳು ಚಲಾವಣೆಗೊಂಡಿವೆ. ಇದೆ ವೇಳೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಶಾಕ್ ನೀಡಿದ್ದು ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. https://kannadanewsnow.com/kannada/there-is-tremendous-power-in-the-flowering-plant/ ಮತದಾನ ನಂತರ ಮಾತನಾಡಿದ ಎಸ್ ಟಿ ಸೋಮಶೇಖರ್, ನನಗೆ ಭರವಸೆ ನೀಡಿದವರೆಗೆ ನಾನು ಮತ ಹಾಕಿದ್ದೇನೆ.ನಾನು ಆತ್ಮಸಾಕ್ಷಿಯ ಮತ ಚಲಾವಣೆ ಮಾಡಿದ್ದೇನೆ. ಅನುದಾನದ ಭರವಸೆ ನೀಡಿದವರಿಗೆ ನಾನು ಮತ ಹಾಕಿದ್ದೇನೆ ಎಂದು ಅವರು ತಿಳಿಸಿದರು. https://kannadanewsnow.com/kannada/war-of-words-between-former-cm-hd-kumaraswamy-and-st-somashekar-what-did-the-two-leaders-say/ ಮತದಾನಕ್ಕೂ ಮುನ್ನ ಅನುದಾನದ ಭರವಸೆ ನೀಡುವವರಿಗೆ ಬೆಂಬಲ ನೀಡುತ್ತೇನೆ. ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತದ ಮತ ಹಾಕುತ್ತೇನೆ. ಎಂದು ವಿಧಾನಸೌಧದಲ್ಲಿ ಎಸ್ ಟಿ ಸೋಮಶೇಖರ್ ತಿಳಿಸಿದ್ದರು. ಏನಾದರೂ ಆಗಲಿ ಆತ್ಮಸಾಕ್ಷಿಗೆ ಮತ ಹಾಕುತ್ತೇನೆ ನಾನು ಯಾವ ಲೀಡರ್ಗಳನ್ನು ಭೇಟಿಯಾಗಲ್ಲ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.…

Read More

ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ ನಡುವೆ ವಾಕ್ಸಮರ ನಡೆದಿದೆ. https://kannadanewsnow.com/kannada/mohammed-shami-who-underwent-foot-surgery-is-unavailable-for-ipl/ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದು, ಮೂರು ವರ್ಷ ಮಂತ್ರಿಯಾಗಿ ಅವರ ಅಭಿವೃದ್ಧಿ ಮಾತ್ರ ಮಾಡಿಕೊಂಡಿದ್ದಾರೆ. ಬಿಜೆಪಿಗೆ ಹೋಗಬೇಕಾದರೆ ಕಾರಣ ಕೊಟ್ಟಿದ್ದರು.ಬಿಜೆಪಿ ಸರ್ಕಾರದಲ್ಲಿ ಮೂರು ವರ್ಷ ಮಂತ್ರಿಯಾಗಿ ಎಲ್ಲವನ್ನು ಪಡೆದುಕೊಂಡಿದ್ದಾರೆ ಅಭಿವೃದ್ಧಿಯ ಆಗುತ್ತಿಲ್ಲ ಅಂತ ಬಿಜೆಪಿಗೆ ಹೋಗಿದ್ದರು. https://kannadanewsnow.com/kannada/follow-someone-home-quirky-traffic-sign-gets-attention-in-bangalore/ ಆದರೆ ಕ್ಷೇತ್ರ ಬಿಟ್ಟು ಅವರ ಅಭಿವೃದ್ಧಿ ಮಾತ್ರ ಮಾಡಿಕೊಂಡಿದ್ದು ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ಬಹಳಷ್ಟು ಅನುದಾನ ನೀಡಿದ್ದಾರೆ ಆದರೆ ಇದುವರೆಗೂ…

Read More

ಬೆಂಗಳೂರು : ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಈಗಾಗಲೇ ಮೂರು ಪಕ್ಷದ ಎಲ್ಲಾ ನಾಯಕರು ಮತದಾನ ಚಲಾಯಿಸಿದ್ದಾರೆ ಇದುವರೆಗೂ 102 ಮತ ಹಾಕಲಾಗಿದೆ. ಮತದಾನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ ಜೆಡಿಎಸ್ ನವರಿಗೆ ಆತ್ಮೀಯ ಇಲ್ಲ ಇನ್ನು ಆತ್ಮಸಾಕ್ಷಿಯಲ್ಲಿ ಬರಬೇಕು ಎಂದು ವ್ಯಂಗ್ಯವಾಡಿದರು. https://kannadanewsnow.com/kannada/follow-someone-home-quirky-traffic-sign-gets-attention-in-bangalore/ ವಿಧಾನಸೌಧದಲ್ಲಿ ಸುಧೀಕಾರದೊಂದಿಗೆ ಮಾತನಾಡಿದ ಅವರು, ನಮ್ಮ ಮೂರು ಜನ ಅಭ್ಯರ್ಥಿಗಳು ಅಜಯ್ ಮಕೆನ್, ಜೆಸಿ ಚಂದ್ರಶೇಖರ್, ಸೈಯದ ನಾಸಿರ್ ಹಸುನ್ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು. ಜೆಡಿಎಸ್ ಅವರಿಗೆ ಆತ್ಮನೇ ಇಲ್ಲ ಇನ್ನೂ ಆತ್ಮಸಾಕ್ಷಿ ಎಲ್ಲಿದೆ? ಜೆಡಿಎಸ್ ಎಂದರೆ ಜೆಡಿಸೆಕ್ಯುಲರ್ ಅಂದ್ರೆ ಬಿಜೆಪಿಯೊಂದಿಗೆ ಸೇರಿಕೊಂಡಿದ್ದಕ್ಕೆ ಜೆಡಿ ಸೆಕ್ಯುಲರ್ ಎಂದಾಗಿದೆ ಎಂದು ಕುಟುಕಿದರು. https://kannadanewsnow.com/kannada/inducements-and-threats-is-congress-culture-former-cm-hd-kumaraswamy/ ನಮ್ಮ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವವರು ಬೇರೆ ಪಕ್ಷದ ಶಾಸಕರಿಂದ ಮತಗಳು ಬರಬಹುದು. ನಾವು ಯಾವತ್ತೂ ಕೂಡ ಬೇರೆ ಶಾಸಕರಿಗೆ ಆಮಿಷ ಒಡ್ಡಿಲ್ಲ. ನಮಗೆ ಒಳ್ಳೆಯ ಮತದಾನಗಳು ಇರುವಾಗ ಆಮಿಷ…

Read More

ಬೆಂಗಳೂರು : ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖೆ 106 ರಲ್ಲಿ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಶಾಸಕರಿಂದ ಮತದಾನ ನಡೆಯುತ್ತಿದೆ. ತಂಡಗಳಾಗಿ ಬಂದು ಶಾಸಕರು ಮತದಾನ ಮಾಡುತ್ತಿದ್ದಾರೆ. ಇದುವರೆಗೂ 102 ಮತಗಳು ಚಲಾವಣೆಯಾಗಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/three-of-our-candidates-will-win-rajya-sabha-elections-siddaramaiah/ ಮತದಾನ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಮಿಷ ಒಡ್ಡುವುದು ಬೆದರಿಕೆ ಹಾಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು ನಮ್ಮ ಶಾಸಕರು ಬದ್ಧತೆಯನ್ನು ಉಳಿಸಿಕೊಂಡಿದ್ದಾರೆ ನಮ್ಮ ಶಾಸಕರನ್ನ ಒಡೆಯಲು ಇವರು ಹೊರಟಿದ್ದರು ನಮ್ಮಲ್ಲಿರುವ 19 ಶಾಸಕರು ಒಗ್ಗಟ್ಟಾಗಿದ್ದೇವೆ. ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು. https://kannadanewsnow.com/kannada/egypt-10-construction-workers-die-after-boat-sinks-in-nile-river/ ಕಳೆದ ಮೇನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ 12 ಶಾಸಕರು ಕಾಂಗ್ರೆಸ್…

Read More

ಬೆಂಗಳೂರು : ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ ಕಾಂಗ್ರೆಸ್ ಪಕ್ಷದ ಐವರು, ಬಿಜೆಪಿಯ 30 ಹಾಗೂ ಜೆಡಿಎಸ್ ಪಕ್ಷದ ನಾಲ್ವರು ಸೇರಿದಂತೆ 39 ಮಂದಿ ಮತ ಚಲಾಯಿಸಿದ್ದಾರೆ. https://kannadanewsnow.com/kannada/this-is-what-husband-and-wife-quarrel-about-avoid-these-things-as-much-as-possible/ ಇನ್ನು ಮತದಾನ ಮಾಡೋದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಜೆಡಿಎಸ್ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ವೋಟ್ ಎಲ್ಲಿದೆ? 45 ವೋಟ್ ಬೇಕಲ್ಲ ಎಲ್ಲಿದೆ? ಅವರಿಗೆ ಆತ್ಮಸಾಕ್ಷಿ ಅಂತ ಮತ ಇದೆಯಾ? ಅವರ ಮತಗಳೇ ನಮಗೆ ಬರುತ್ತಿದೆಯಲ್ಲ ಎಂದರು. https://kannadanewsnow.com/kannada/high-court-refused-to-grant-parole-to-serial-rape-accused-umesh-reddy-umesh-reddy/ ಅವರಿಗೆ ಮತ ಇಲ್ಲದೆ ಹೋದರು ಕೂಡ ಅಭ್ಯರ್ಥಿ ಗೆಲುವಿಗಾಗಿ ನಮ್ಮ ಶಾಸಕರಿಗೆ ಆಮಿಷ ಒಡ್ಡಿ ಹೆದರಿಕೆ ಹಾಕಿದಕ್ಕೆ ಎಫ್ ಐ ಆರ್ ಹಾಕಲಾಗಿದೆ. ನಮ್ಮ ಅಭ್ಯರ್ಥಿಗಳು ಮೂರು ಜನ ಇದ್ದಾರಲ್ಲ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರೆ. ‘ಕೆ.ಸಿ ರೆಡ್ಡಿ’ ನೆನೆದ ಸಿಎಂ ಸ್ವತಂತ್ರ ನಂತರ ಮೈಸೂರು ರಾಜ್ಯದ…

Read More

ಕಲಬುರ್ಗಿ : ಕಲಬುರಗಿ ತಾಲೂಕಿನ ಬೇಲೂರು ಗ್ರಾಮದಿಂದ ಬಸವಕಲ್ಯಾಣಕ್ಕೆ ಮದುವೆಗೆ ಎಂದು ಹೋಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮಾವ ಸೊಸೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. https://kannadanewsnow.com/kannada/defamation-case-filed-against-mla-pradeep-easwar-for-pratap-simha-muthal-remark/ ಘಟನೆಯಲ್ಲಿ ಗುರುನಾಥ್(46) ಹಾಗೂ ಸಂಗೀತಾ (32) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಇದೆ ಘಟನೆಯಲ್ಲಿ ಲಕ್ಷ್ಮಣ್​ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/rajya-sabha-elections-39-mlas-cast-their-votes-so-far/ 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಸೇಡಂ ತಾಲೂಕಿನ ಊಡಗಿಯಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಸುಮಾರು 8 ಜನರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಅನ್ಯ ಕೋಮಿನ ಜನರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ರಾತ್ರಿ ಹತ್ತು ಗಂಟೆಗೆ ಪೊಲೀಸ್​…

Read More

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಕುರಿತು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಈ ಹಿಂದೆ ಏಕವಚನದಲ್ಲಿ  ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದರು.ಹೀಗಾಗಿ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ದೂರು ನೀಡಿದ್ದಾರೆ. https://kannadanewsnow.com/kannada/rajya-sabha-elections-39-mlas-cast-their-votes-so-far/ ಹೌದು ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಲಗುರ್ಕಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ಶಂಕು ಸ್ಥಾಪನೆಯ ವೇಳೆ, ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಇದೇ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಇದೀಗ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನವನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. https://kannadanewsnow.com/kannada/the-state-government-has-tied-up-with-the-british-council-to-train-students-in-government-institutions/ ಇನ್ನೂ ಈ ವಿಷಯದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ…

Read More