Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ಮಹತ್ವ ಪಡೆದುಕೊಂಡಿರುವ ಲೋಕಸಭೆ ಚುನಾವಣಾ ಕ್ಷೇತ್ರ ಅಂದ್ರೆ ಅದು ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರ ಯಾಕೆಂದರೆ ಈ ಬಾರಿ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಯಾರಿಗೆ ಟಿಕೆಟ್ ಕೊಡಬೇಕೆಂಬುದು ತಲೆನೋವು ಪರಿಣಮಿಸಿದೆ. ಏಕೆಂದರೆ ಈಗಾಗಲೇ ಸಂಸಾದೆಯಾಗಿರುವ ಸುಮಲತಾ ಅಂಬರೀಶ್ ಅವರು ನನಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಒಂದು ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರ ಕೂಡ ಅವರ ಮುಂದಿದೆ. https://kannadanewsnow.com/kannada/cant-expect-eyewitnesses-to-be-present-in-every-accident-case-high-court/ ಸುಮಲತಾರ ಬೆಂಗಳೂರು ನಿವಾಸದಲ್ಲಿ ಸಂಜೆ 4 ಗಂಟೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಸುಮಲತಾ ಹಾಗೂ ಅಂಬರೀಶ್ ಅವರ 100 ರಿಂದ 150ಕ್ಕೂ ಹೆಚ್ಚು ಪ್ರಮುಖ ಬೆಂಬಲಿಗರು, ಆಪ್ತರು ಭಾಗಿಯಾಗಲಿದ್ದಾರೆ. ಚುನಾವಣೆ ಸಿದ್ಧತೆ ಕುರಿತು ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. https://kannadanewsnow.com/kannada/if-there-was-no-unemployment-youth-would-not-have-used-mobile-for-12-hours-rahul-gandhi/ ಕಳೆದ ಲೋಕಸಭಾ ಚುನಾವಣೆಯಲ್ಲಿ  ಸುಮಲತಾ ಬೆನ್ನಿಗೆ ನಿಂತ ಇಂಡವಾಳು ಸಚ್ಚಿದಾನಂದ ಸದ್ಯ ಸಂಸದೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಸದೆ ಸುಮಲತಾಗೆ ದೊಡ್ಡ ಹಿನ್ನಡೆಯಾಗಿದ್ದು,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೊಲೆ ಆರೋಪಿಯ ಭೀಕರ ಹತ್ಯೆ ನಡೆದಿದ್ದು, ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದ್ದು.ಹಳೆ ವೈಷಮ್ಯಕ್ಕೆ ಕೊಲೆ ಆಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.ಆರೋಪಿ ಯಾದಂತ ವಿಜಯ್ ಕುಮಾರ್ ಎನ್ನುವವನನ್ನು ಮನೋಜ್ ಅಲಿಯಾಸ್ ಬಬ್ಲು, ಕೊಲೆ ಆರೋಪಿಯನ್ನು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/if-there-was-no-unemployment-youth-would-not-have-used-mobile-for-12-hours-rahul-gandhi/ ಆನೇಕಲ್ ತಾಲೂಕಿನ ಮರಸೂರಿನಲ್ಲಿ ಇದೀಗ ಈ ಘಟನೆ ನಡೆದಿದೆ. ಮುಂಜಾನೆ ನಾಲ್ಕು ಗಂಟೆಗೆ ಮನೆಯಿಂದ ಕರೆದೋಯ್ದು ಕೊಲೆಗೈಯಲಾಗಿದೆ. ಮನೋಜ್ ಅಲಿಯಾಸ್ ಬಬ್ಲು, ಎನ್ನುವ ಆರೋಪಿ ಕೊಲೆಯಲ್ಲಿ ಜೈಲಿಗೆ ಹೋಗಿ ಬಂದಿದ್ದ ಎಂದು ಹೇಳಲಾಗುತ್ತಿದೆ.ಮನೋಜ್ ಕಡೆ ಅವರೇ ಕೊಲೆ ಮಾಡಿದ್ದಾರೆ ಎಂದು ಮೃತ ವಿಜಯ್ ಕುಮಾರ್ ಅವರ ತಂದೆ ಆರೋಪಿಸುತ್ತಿದ್ದಾರೆ ಘಟನೆ ಸ್ಥಳಕ್ಕೆ ಇದೀಗ ಚಂದಾಪುರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ ಆನೇಕಲ್ ತಾಲೂಕಿನಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ. https://kannadanewsnow.com/kannada/foreign-national-kidnapped-in-bengaluru-extorted-money-khaki-arrests-accused-in-a-cinematic-manner/ ಕಾಣೆಯಾಗಿದ್ದ ತಮಿಳುನಾಡು ಮೂಲದ…

Read More

ಬೆಂಗಳೂರು : ಭಾರತ ಒಂದು ಸಂಸ್ಕೃತಿಕ ಹಾಗೂ ಅನೇಕ ವಿಶಿಷ್ಟವಾದಂತಹ ಐತಿಹಾಸಿಕ ಸ್ಥಳಗಳನ್ನು ಒಳಗೊಂಡಿರುವಂತಹ ದೇಶವಾಗಿದೆ. ಈ ಒಂದು ಭಾರತ ದೇಶವನ್ನು ಕಣ್ತುಂಬಿಕೊಳ್ಳಲು ವಿದೇಶಿಗರು ಭಾರತಕ್ಕೆ ಆಗಾಗ ಭೇಟಿ ನೀಡುತ್ತಾರೆ. ಆದರೆ ನಮ್ಮಲ್ಲಿನ ಕೆಲವು ಕಿಡಿಗೇಡಿಗಳು ಅವರ ಜೊತೆ ಅಂಚಿತವಾಗಿ ಬರುತ್ತಿರುವುದಲ್ಲದೆ ಇದೀಗ ವಿದೇಶಿ ಪ್ರಜೆಯೊಬ್ಬನನ್ನು ಅಪಹರಿಸಿ ಹಣವಸೂಲಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. https://kannadanewsnow.com/kannada/pm-modi-to-inaugurate-sudarshan-setu-today-heres-information-about-indias-longest-cable-stayed-bridge/ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ತನ್ನ ಅಣ್ಣ ಅಮಿತ್​​ ರಾಣಾನನ್ನು ನೋಡಲು ಆಸ್ಟ್ರೇಲಿಯಾ ಪ್ರಜೆಯಾಗಿರುವ ಅಲೋಕ್ ರಾಣಾ ಬೆಂಗಳೂರಿಗೆ ಆಗಮಿಸಿದ್ದ. ಡ್ರಗ್ಸ್​​ಗೆ ಅಡಿಕ್ಟ್ ಆಗಿದ್ದ ಅಲೋಕ್​ ಆರೋಪಿ ಮೊನೀಶ್ ಜೊತೆ​ ಸಂಪರ್ಕ ಹೊಂದಿದ್ದನು. ಡಾರ್ಕ್​ ವೆಬ್​ ಮೂಲಕ ಮೊನೀಶ್ ಬಳಿ ಡಗ್ಸ್​​ ಖರೀದಿಸುತ್ತಿದ್ದನು. ಮೋನಿಶ್​ನಿಂದ ಐದು ಬಾರಿ ಗಾಂಜಾ ಖರೀದಿಸಿದ್ದ. ಹೌದು ಆಸ್ಟ್ರೇಲಿಯಾ ಪ್ರಜೆಯರನ್ನು ಕಿಡಿಗೇಡಿಗಳು ಅಪಹರಿಸಿ ಸುಮಾರು ರೂ. 1,10,000 ಹಣವನ್ನು ವಸೂಲಿ ಮಾಡಿರುವ ಘಟನೆ ನಡೆದಿದೆ. ಇದೀಗ ಪೊಲೀಸರು ಸಿನಿಮಾ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಪ್ರಕರಣದ ಮಾಸ್ಟರ್ ಮೈಂಡ್…

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆಗೆ ಮುಂದಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ.  ಇದೇ ಒಂದು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಿದೆ. https://kannadanewsnow.com/kannada/bengaluru-car-damaged-in-parking-dispute/ ಹೌದು ಇದೀಗ ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಗಳ ಕುರಿತಾಗಿ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಕ್ರಮವನ್ನು ನಡೆಸಿದೆ. https://kannadanewsnow.com/kannada/rowdysheeter-killed-in-bengaluru-two-arrested/ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಅಲರ್ಟ್ ಆಗಿದ್ದು ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜನೆ ಮಾಡಿದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ದಲ್ಲಿ ಇಂದು ಮಾಗಡಿಯಲ್ಲಿ ಗ್ರಹಲಕ್ಷ್ಮಿ ಸಮಾವೇಶ ಆಯೋಜಿಸಲಾಗಿದೆ. https://kannadanewsnow.com/kannada/fire-accident-in-new-york-27-year-old-indian-man-dies/ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಹತ್ತಿರ ಬಳಸಲು ಮುಂದಾಗಿದೆ ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಟಾರ್ಗೆಟ್ ಮಾಡಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಪ್ರತಿ ಜಿಲ್ಲೆಯಲು ಸಮಾವೇಶ ನಡೆಸಲು…

Read More

ಬೆಂಗಳೂರು : ಮನೆಯ ಎದುರುಗಡೆ ಕಾರು ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಎದುರುಬರು ಮನೆಯವರು ಮಾರಾಮಾರಿ ಮಾಡಿಕೊಂಡಿದ್ದು ಈ ವೇಳೆ ಕಾರಿನ ಗಾಜು ಉಡುಪಿಡಿಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/rowdysheeter-killed-in-bengaluru-two-arrested/ ಕಾರಿನ ಪಾರ್ಕಿಂಗ್ ವಿಚಾರವಾಗಿ ಮಯೂರ್ ಹಾಗೂ ಸಂತೋಷ್ ಎನ್ನುವ ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಎದುರು ಬದುರು ಮನೆಯವರ ಮಧ್ಯೆ ಹೊಡೆದಾಟ ನಡೆದಿದೆ. ಮಾತಿಗೆ ಮಾತು ಬೆಳೆದು ಕಾರಿನ ಗ್ಲಾಸ್ ಪೀಸ್ ಪೀಸ್ ಆಗಿರುವ ಘಟನೆ ನಡೆದಿದೆ.ಸಂತೋಷ್ ಈ ವೇಳೆ ಕಾರ್ ಗ್ಲಾಸ್ ಒಡೆದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಈ ಘಟನೆಯು ಬೆಂಗಳೂರಿನ ಸಂಜಯ್ ನಗರ ಠಾಣ ವ್ಯಾಪ್ತಿಯಲ್ಲಿ ನಡೆದಿರುವಂತಹ ಘಟನೆಯಾಗಿದೆ. https://kannadanewsnow.com/kannada/fire-accident-in-new-york-27-year-old-indian-man-dies/ ಸಂಜಯ್ ನಗರದ ಗೋವಿಂದಪ್ಪ ಲೇಔಟ್ ನವಾಸಿಗಳ ಗಲಾಟೆ ಎಂದು ಹೇಳಲಾಗುತ್ತಿದೆ.ಪದೇಪದೇ ಮಾರುತಿ ಆಲ್ಟೋ ಕಾರನ್ನು ನಿಲ್ಲಿಸುತ್ತಿದ್ದರು ಎಂದು ಆರೋಪಿಸುತ್ತಿದ್ದಾರೆ ಸಂತೋಷ್ ಮನೆಯ ಮುಂದೆ ಕಾರು ನಿಲ್ಲಿಸಿರುವುದಕ್ಕೆ ಗಲಾಟೆ ಉಂಟಾಗಿ ಇದೀಗ ಕಾರಿನ ಗಾಜು ಪುಡಿಪುಡಿ ಆಗಿದೆ.…

Read More

ನವಲಗುಂದ : ಕಳಸಾ ಬಂಡೂರಿ(ಮಹದಾಯಿ) ಯೋಜನೆಯು ಕೇಂದ್ರದ ಅಂಗಳದಲ್ಲಿದೆ. ಒಂದು ವೇಳೆ ಕೇಂದ್ರ ಪರಿಸರ ಇಲಾಖೆ ಇವತ್ತು ಅನುಮತಿ ನೀಡಿದರೆ, ನಾಳೆನೇ ಅದರ ಕಾಮಗಾರಿಯನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/i-will-continue-as-ceo-rumors-of-my-sacking-are-unfounded-baiju-ravindran/ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಗ್ಯಾರಂಟಿ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಕಳಸಾ- ಬಂಡೂರಿ ಯೋಜನಗೆ ಟೆಂಡ‌ರ್ ಆಹ್ವಾನಿಸಲಾಗಿದೆ. ಆದರೆ, ಯೋಜನೆಗೆ ಪರಿಸರ ಇಲಾಖೆ ಅನುಮೋದನೆ ನೀಡಬೇಕಿದೆ, ಆ ಕೆಲಸವನ್ನು ಕೇಂದ್ರ ಸರ್ಕಾರದವರು ಮಾಡಬೇಕು. ಕೇಂದ್ರ ಸಚಿವ ಮತ್ತು ಇಲ್ಲಿನ ಸಂಸದ ಪ್ರಲಾಹ ಜೋಶಿ ಏನಪ್ಪಾ ಮಾಡುತ್ತಿದ್ದಿಯಾ ನೀನು?’ ಎಂದು ಅವರು ಪ್ರಶ್ನಿಸಿದರು. https://kannadanewsnow.com/kannada/honour-is-as-important-to-parties-as-honour-to-individual-hc/ ಗುಜರಾತ್‌ನಿಂದ ತೆರಿಗೆ ವಸೂಲಿ ಮಾಡಬೇಡಿ, ನಾವು ಗುಜರಾತ್‌ನವರು ನಿಮ್ಮನ್ನು ಕೇಂದ್ರವನ್ನು ಕೇಳಲ್ಲ, ನಿಮಗೆ ಕೊಡಲ್ಲ ಎಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಹೇಳಿದ್ದರು. ಈಗ ಪ್ರಧಾನಿಯಾಗಿದ್ದಾರೆ. ನಾವು ತೆರಿಗೆ ಪಾಲು ಕೇಳಿದರೆ ದೇಶ ಒಡೆಯುತ್ತಿದ್ದಾರೆ ಎಂದು ಅವರು ಹೇಳುತ್ತಾರೆ. ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ…

Read More

ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್‌ ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯೊಂದನ್ನು ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್‌, ‘ವ್ಯಕ್ತಿಗೆ ಮಾನ ಎಷ್ಟು ಮುಖ್ಯವೋ ರಾಜಕೀಯ ಪಕ್ಷಗಳಿಗೂ ಅಷ್ಟೇ ಮುಖ್ಯ’ ಎಂಬ ಮಹತ್ವದ ತೀರ್ಪು ಪ್ರಕಟಿಸಿದೆ. https://kannadanewsnow.com/kannada/unemployment-is-not-a-problem-for-india-finance-commission-chairman-arvind-panagariya/ ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ವಜಾಗೊಳಿಸಿದ್ದಾರೆ. https://kannadanewsnow.com/kannada/%e0%b2%b2%e0%b3%8b%e0%b2%95%e0%b2%b8%e0%b2%ad%e0%b2%be-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-2024-%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9c%e0%b3%86/ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 499 ಮತ್ತು 500ರಲ್ಲಿ ‘ಯಾರೇ ಇರಲಿ’ ಎಂಬ ಪದವು ಸೂಚ್ಯವಾಗಿ ಸಂಘವನ್ನೂ ವ್ಯಕ್ತಿ ಎಂದೇ ವಿಶಾಲ ಅರ್ಥದಲ್ಲಿ ಒಳಗೆಳೆದುಕೊಂಡು ಗಮನಿಸುತ್ತದೆ. ಅಂತೆಯೇ, ಸಾಮಾನ್ಯ ವ್ಯಾಖ್ಯಾನ ಅಧಿನಿಯಮ–1897ರ ಅಡಿಯಲ್ಲೂ ರಾಜಕೀಯ ಪಕ್ಷಗಳನ್ನು ಕಾನೂನು ವ್ಯಕ್ತಿ ಎಂದೇ ಅರ್ಥೈಸಲಾಗುತ್ತದೆ. ಇಂತಹ ಕಾನೂನು ವ್ಯಕ್ತಿ ಎಂಬ ಪದದ ವ್ಯಾಪ್ತಿಗೆ ಸರ್ಕಾರಗಳು, ಕಂಪನಿಗಳು, ದೈವತಗಳು, ಕಾರ್ಮಿಕ ಸಂಘಗಳು ಸೇರ್ಪಡೆಯಾಗುತ್ತವೆ ಎಂದು ನ್ಯಾಯಪೀಠ ವಿವರಿಸಿದೆ. https://kannadanewsnow.com/kannada/indira-canteen-type-food-in-apmcs-minister-sivananda-patil/ ರಾಜಕೀಯ ಪಕ್ಷವನ್ನು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಹಿರಿ ಸಂದರ್ಭದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗುವುದು ಸಹಜ ಅದೇ ರೀತಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ. https://kannadanewsnow.com/kannada/department-of-posts-invites-applications-for-98083-vacancies-heres-all-the-details/ ಈ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಜೆಡಿಎಸ್ ಯಾವ ಪಕ್ಷದಿಂದ ಆದರೂ ಬರಬಹುದು.ಬೇರೆ ಬೇರೆ ಪಾರ್ಟಿಯಿಂದ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಸೇರಿಸಿಕೊಳ್ಳುವ ಕಾರ್ಯಕ್ರಮವಾಗಿದೆ. ಯಾರು ಬೇಕಾದರೂ ಬರಬಹುದು. ಸಮಯ ವ್ಯರ್ಥ ಮಾಡಬೇಡಿ ಎಂದು ಕರೆ ನೀಡಿದ್ದಾರೆ. https://kannadanewsnow.com/kannada/25-crore-donation-to-ram-mandir-in-a-month-ayodhya-trust-ram-mandir/ ಈಗಲೇ ಸೇರಿಕೊಳ್ಳಿ ನನಗೆ 61 ವರ್ಷ ಇನ್ನೊಂದು 9 ವರ್ಷವಾದರೆ 70 ವರ್ಷ ಮುಗಿಯುತ್ತೆ, ಆದ್ದರಿಂದ ಯುವ ಕಾರ್ಯಕರ್ತರು ಈಗಲೇ ಪಕ್ಷಕ್ಕೆ ಸೇರಿಕೊಂಡರೆ ಮುಂದಿನ 50 ವರ್ಷಗಳ ಕಾಲ ಪಕ್ಷದಲ್ಲಿ ಕಾರ್ಯನಿರ್ವಹಿಸಬಹುದು.70 ವರ್ಷಕ್ಕೂ 50 ವರ್ಷಕ್ಕೂ ಬಹಳ ವ್ಯತ್ಯಾಸವಿದೆ. ಈ ಮೂಲಕ ಎಲ್ಲ ಪಕ್ಷದ ಕಾರ್ಯಕರ್ತರಿಗೆ ನಾನು ಕರೆ ಕೊಡುತ್ತಿದ್ದೇನೆ ಎಂದು…

Read More

ಬೆಂಗಳೂರು : ಮನೆಯ ಕಿಟಕಿಯ ಬಳಿ ನಿಂತು ಮಹಿಳೆಯ ಮುಂದೇನೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮೂರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಕಿಡಿಗೇಡಿಗಳನ್ನು ಪ್ರತ್ಯೇಕವಾಗಿ ಪುಲಕೇಶಿನಗರ ಹಾಗೂ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/need-information-about-the-time-and-place-of-arrival-of-feeder-bus-at-metro-stations-do-this-for-that/ ರೈಲ್ವೆ ಹಳಿಗಳ ಸಮೀಪದ ಮನೆಯೊಂದರ ಕಿಟಕಿಯ ಬಳಿ ನಿಂತು ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇರೆಗೆ ಗಾರೆ ಕೆಲಸಗಾರ ಬಾಳಪ್ಪನನ್ನು ಪುಲಕೇಶಿನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.ಕೆಂಗೇರಿ ನಿವಾಸಿ ಬಾಳಪ್ಪ, ರಾಜೇಂದ್ರ ನಗರದ ವಿನೋದ್ ಹಾಗೂ ಮೂವರು ಅಪ್ರಾಪ್ತರು ಬಾಲಕರು ಬಂಧಿತರಾಗಿದ್ದು, ಇವರ ವಿರುದ್ಧ ಸಂತ್ರಸ್ತೆಯರು ನೀಡಿದ ದೂರಿನ್ವಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. https://kannadanewsnow.com/kannada/us-election-2024-donald-trump-wins-in-south-carolina-primary/ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಬಾಳಪ್ಪ, ಕೆಂಗೇರಿಯಲ್ಲಿ ವಾಸವಾಗಿದ್ದ. ಹಲವು ದಿನಗಳಿಂದ ನಗರದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆತ, ಇತ್ತೀಚೆಗೆ ಕೆಲಸದ ನಿಮಿತ್ತ ಪುಲಕೇಶಿನಗರಕ್ಕೆ ಬಂದಿದ್ದ. ಆ ವೇಳೆ ರೈಲ್ವೆ ಹಳಿಗಳ ಸಮೀಪದ ಮನೆ ಬಳಿ ನಿಂತು ಗೃಹಿಣಿ…

Read More

ಬೆಂಗಳೂರು : ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹಾಗೂ ಫೀಡರ್ ಬಸ್ ಗಳ ಸೇವೆಗಳ ಕುರಿತು ಮಾಹಿತಿ ದೊರೆಯುವಂತೆ ನೂತನ ವಿಧಾನವನ್ನು ಅನುಸರಿಸುತ್ತಿದ್ದು ಕ್ಯೂಆರ್ ಕೋಡ್ ಗಳನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಸಾಕು ಫೀಡರ್ ಬಸ್ಗಳ ಕುರಿತು ಸಂಪೂರ್ಣ ವಾದಂತಹ ಮಾಹಿತಿಗಳನ್ನು ಪ್ರಯಾಣಿಕರು ಪಡೆಯಬಹುದಾಗಿದೆ. https://kannadanewsnow.com/kannada/one-nation-one-election-high-level-meeting-by-kovind-committee/ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಕೋಡ್‌ ಸ್ಕ್ಯಾನ್‌ ಮಾಡಿದರೆ, ಆ ನಿಲ್ದಾಣದಿಂದ ಯಾವೆಲ್ಲ ಮಾರ್ಗದಲ್ಲಿ ಬಿಎಂಟಿಸಿ ಫೀಡರ್‌ ಬಸ್‌ ಸೇವೆ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ದೊರೆಯಲಿದೆ. ಅಲ್ಲದೆ, ಬಸ್‌ ಎಷ್ಟು ಸಮಯಕ್ಕೆ ಹೊರಡಲಿದೆ ಮತ್ತು ಯಾವ ಸಮಯದಲ್ಲಿ ನಿಗದಿತ ನಿಲ್ದಾಣಕ್ಕೆ ಹೋಗಲಿದೆ ಎಂಬುದನ್ನೂ ತಿಳಿಸಲಾಗುತ್ತದೆ. https://kannadanewsnow.com/kannada/iisc-scientists-in-bengaluru-have-developed-a-new-antibody-to-neutralise-the-venom-bitten-by-a-deadly-snake/ ಸದ್ಯ ಬಿಎಂಟಿಸಿಯು 66 ಮೆಟ್ರೋ ನಿಲ್ದಾಣಗಳ ಪೈಕಿ 43 ಮೆಟ್ರೋ ನಿಲ್ದಾಣಗಳಿಂದ ಒಟ್ಟು 151 ಬಸ್‌ಗಳ ಮೂಲಕ ಮೆಟ್ರೋ ಫೀಡರ್‌ ಸೇವೆ ನೀಡುತ್ತಿದೆ. ಅದನ್ನು ಶೀಘ್ರದಲ್ಲಿ 300ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕಾಗಿ ಯಾವೆಲ್ಲ ನಿಲ್ದಾಣಗಳಿಂದ ಯಾವ ಮಾರ್ಗದಲ್ಲಿ ಬಸ್‌ಗಳ ಅವಶ್ಯಕತೆಯಿದೆ ಎಂಬ ಬಗ್ಗೆ…

Read More