Author: kannadanewsnow05

ಮಂಡ್ಯ : ಕಳೆದ ವರ್ಷ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗರು ಪ್ರಕರಣದಲ್ಲಿ ಕೆಲವು ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಆದರೆ ಇದೀಗ ಸಂತೋಷ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಳ್ಳಿಕಾರ್ ಎಂಬ ಬಿರುದು ಸಂಬಂಧ ಮತ್ತೆ ವಿವಾದ ತಾರಕಕ್ಕೇರಿದೆ. ವರ್ತೂರು ಸಂತೋಷ್ ವಿರುದ್ದ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ. ಸಂತೋಷ್ ವಿರುದ್ದ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. https://kannadanewsnow.com/kannada/breaking-bilkis-bano-case-accused-gets-10-days-parole-to-attend-nephews-wedding/ ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. https://kannadanewsnow.com/kannada/these-4-zodiac-signs-also-win-the-lottery-and-become-the-sons-of-goddess-ashtalakshmi/ ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು…

Read More

ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಪೂರ್ಣಿಮೆಯ ಹುಣ್ಣಿಮೆಗಳಿಗೂ ಕೂಡ ಸಾಕಷ್ಟು ಪ್ರಾಮುಖ್ಯತೆ ನೀಡಲಾಗುತ್ತದೆ. ಭಾರತದಲ್ಲಿ ಹುಣ್ಣಿಮೆ ಸಂಭವಿಸಲಿದೆ,ಭೂಮಂಡಲದ ಒಂದೇ ಆಗಿರುವುದರಿಂದ ಗ್ರಹ ಮಂಡಲ ಒಂದೇ ಆಗಿರುತ್ತದೆ ಅದರ ಪರಿಣಾಮ ಗ್ರಹಗಳ ಮೇಲೆ ದ್ವಾದಶ ರಾಶಿಗಳ ಮೇಲೆ ಉಂಟಾಗುತ್ತದೆ ಅಂತ ಹೇಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜನನ್ನ ಭೀಕರವಾಗಿ ಕೊಲೆಮಾಡಲಾಗಿದೆ. ಆನೇಕಲ್ ನ ವಿವರ್ಸ್ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದೆ.ಶಶಿಕುಮಾರ್ ಹಾಗೂ ವಿಜಯಕುಮಾರ್ ಅಲಿಯಾಸ್ ವಿಜಿ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದೆ. https://kannadanewsnow.com/kannada/t20-world-cup-200-fold-increase-in-subscriptions-for-india-vs-pakistan-tickets/ ರೌಡಿ ಮಂಜುನಾಥ್ ಮೇಲೆ ವಿಜಿ ಮತ್ತು ಶಶಿ ಅಟ್ಯಾಕ್ ಮಾಡಿದ್ದಾರೆ. ಚಾಕುವಿನಿಂದ ಚುಚ್ಚಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.ಗಾಯಗೊಂಡ ಮಂಜನನ್ನು ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರೌಡಿಶೀಟರನ್ನು ರವಾನೆ ಮಾಡಲಾಗಿತ್ತು ಆದರೆ ಆಸ್ಪತ್ರೆಗೆ ಸಾಗಿಸುವ ವೇಳೆ ಎಂದು ಹೇಳಲಾಗುತ್ತಿದೆ.ಇದೀಗ ಪೊಲೀಸರಿಂದ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. https://kannadanewsnow.com/kannada/https-kannadanewsnow-com-kannada-rajya-sabha-elections-congress-mlas-stay-at-hotel-legislature-party-meeting-on-monday/ ಅರ್ಕಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ ನೆಲಮಂಗಲದ ಅರ್ಕಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ 35 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.ಕೊಲೆ ಮಾಡಿ ಅರ್ಕಾವತಿ ನದಿ ನೀರಿನಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗುತ್ತಿದೆ.…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. https://kannadanewsnow.com/kannada/breaking-farmer-commits-suicide-by-consuming-pesticide-fearing-loss-of-land-in-mysuru/ ಪತ್ರ ಬರೆದು ಪೊಲೀಸ್ ಸಿಬಂದಿ ದಯಾಮರಣ ಕೋರಿದ್ದಾರೆ ಎಂದು ಹೇಳಲಾಗುತ್ತಿದೆ.ವರ್ಗಾವಣೆ ಮಾಡಿ ಇಲ್ಲ ದಯಾಮರಣ ನೀಡಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.ರಾಜ್ಯದ ಹಲವು ಠಾಣೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯಿಂದ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದ್ದು,ಹೆಂಡತಿ ಒಂದು ಜಿಲ್ಲೆಯಲ್ಲಿ ವಾಸ ಗಂಡ ಒಂದು ಜಿಲ್ಲೆಯಲ್ಲಿ ವಾಸ ಮಾಡಲಾಗುತ್ತಿದೆ. https://kannadanewsnow.com/kannada/breaking-shimoga-cricketer-suffers-heart-attack-dies-during-match-celebrations/ ಇದರಿಂದ ನಮಗೆ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಆಗುತ್ತಿಲ್ಲ. ಇದರಿಂದ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಪೊಲೀಸ್ ಸಿಬ್ಬಂದಿಗಳು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ. ಕೆಲ ಸಿಬ್ಬಂದಿಗೆ ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಮಾಡುವಂತೆ ಸಿಂಪೋಲಿ ಸಿಬ್ಬಂದಿಗಳು ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. https://kannadanewsnow.com/kannada/rajya-sabha-elections-congress-mlas-stay-at-hotel-legislature-party-meeting-on-monday/…

Read More

ಮೈಸೂರು : ಒಂದುವರೆ ಎಕರೆ ಜಮೀನನ್ನು ಹೊಂದಿದ್ದ ರೈತನೊಬ್ಬ ಭೂಸ್ವಾಧಿನಕ್ಕೆ ಅರಣ್ಯ ಇಲಾಖೆಯ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಿಂದ ರೈತನೊಬ್ಬ ಕ್ರಿವನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನ್ನ ಹುಂಡಿ ಎಂಬಲ್ಲಿ ನಡೆದಿದೆ. https://kannadanewsnow.com/kannada/breaking-shimoga-cricketer-suffers-heart-attack-dies-during-match-celebrations/ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ಆದರೆ ಚಿಕಿತ್ಸೆ ಫಲಿಸದೆ ಗಿರೀಗೌಡ ಎನ್ನುವ ರೈತ ರೈತ ಸಾವನ್ನಪ್ಪಿರುವ ಘಟನೆ ಕಣಿಯನ್ನು ಹುಂಡಿ ಗ್ರಾಮದಲ್ಲಿ ನಡೆದಿದೆ. ರೈತನೊಬ್ಬ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗುತ್ತಿದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ https://kannadanewsnow.com/kannada/rajya-sabha-elections-congress-mlas-stay-at-hotel-legislature-party-meeting-on-monday/ ಒಂದೂವರೆ ಎಕರೆ ಜಮೀನು ರೈತ ಗಿರಿಗೌಡ ಹೊಂದಿದ್ದ ಎನ್ನಲಾಗುತ್ತಿದೆ. ಭೂಸ್ವಾಧೀನಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಗಿರಿಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಆದರೆ ಚಿಕಿತ್ಸೆ ಫಲಿಸದೆ ಕೆಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾನೆ.ಎಚ್ ಡಿ…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕೆ ಹೊಯ್ಸಳ ಎನ್ನುವ (34) ವರ್ಷದ ಯುವ ಕ್ರಿಕೆಟಿಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಜಿಎಸ್ ಸೌತ್ ಜೋನ್ ಪಂದ್ಯದ ವೇಳೆ ಕೆ ಹೊಯ್ಸಳಗೆ ಹೃದಯಘಾತ ಸಂಭವಿಸಿದೆ. ಫೆಬ್ರವರಿ 22ರಂದು ಪಂದ್ಯ ನಡೆದಿದ್ದು ಪಂದ್ಯದ ವೇಳೆ ಆತನಿಗೆ ಹೃದಯಘಾತ ಸಂಭವಿಸಿದೆ. ತಮಿಳುನಾಡು ತಂಡವನ್ನು ಕರ್ನಾಟಕ ತಂಡ ಸೋಲಿಸಿತ್ತು. ಕರ್ನಾಟಕ ತಂಡವನ್ನು ಕೆ. ಹೊಯ್ಸಳ ಪ್ರತಿನಿಧಿಸುತ್ತಿದ್ದ ಎಂದು ಹೇಳಲಾಗುತ್ತಿದೆ. https://kannadanewsnow.com/kannada/farmers-protest-feb-suspension-of-agitation-till-29th-farmers-protest/ ನಂತರ ಪಂಧ್ಯ ಗೆದ್ದ ಬಳಿಕ ಸಂಭ್ರಮಾಚರಣೆ ವೇಳೆ ಹೃದಯಘಾತ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೆ ಹೊಯ್ಸಳ ಸಾವನ್ನಪ್ಪಿದ್ದಾನೆ.ಯುವ ಕ್ರಿಕೆಟಿಗನ ನಿಧಾನಕ್ಕೆ ಆರೋಗ್ಯ ಸಚಿವರು ಸಂತಾಪ ಸೂಚಿಸಿದ್ದಾರೆ.ಟ್ವೀಟ್ ಮುಖಾಂತರ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/kannada-organisations-warn-of-changing-colour-of-kannada-flag-on-steps-of-nalapad-hotel/ https://twitter.com/dineshgrao/status/1760904650004513109?t=fnCeY-lGaFEXB6bachjrmg&s=19

Read More

ಬೆಂಗಳೂರು : ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಒಡೆತನದ ಹೋಟೆಲ್ ಗಳ ಮೆಟ್ಟಿಲುಗಳ ಮೇಲೆ ಕನ್ನಡ ಬಾವುಟ ಬಂದ ಬಳೆಯಲಾಗಿದೆ ಇದನ್ನು ವಿರೋಧಿಸಿದ ಕನ್ನಡ ಸಂಘಟನೆಗಳು ಕೂಡಲೇ ಬಣ್ಣವನ್ನು ಬದಲಾಯಿಸಿ ಬೇರೆ ಬಣ್ಣ ಹಚ್ಚುವಂತೆ ಎಚ್ಚರಿಕೆ ನೀಡಿವೆ. https://kannadanewsnow.com/kannada/do-this-if-you-are-not-getting-married-even-after-the-age-of-marriage/ ನಲಪಾಡ್ ಹೋಟೆಲ್ ವಿರುದ್ಧ ಕನ್ನಡ ಸಂಘಟನೆಗಳು ಕಿಡಿ ಕಾರಿದ್ದು, ಮೈಸೂರಿನ ಹೈವೇ ವೃತ್ತದಲ್ಲಿರುವ ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟ ಬಣ್ಣ ಬಳಿದಿದ್ದರಿಂದ ಆಕ್ರೋಶಗೊಂಡ ಸಂಘಟನೆಗಳು ಕೂಡಲೇ ಬೇರೆ ಬಣ್ಣ ಹಚ್ಚುವಂತೆ ಎಚ್ಚರಿಕೆ ನೀಡಿವೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/chikkamagaluru-woman-commits-suicide-after-being-assaulted-by-dharmasthala-sangha-for-not-repaying-loan/ ಹೀಗಾಗಿ ಕನ್ನಡ ಪರ ಸಂಘಟನೆಗಳು ಹೋಟೆಲ್ ಮುಂದೆ ಜಮಾಯಿಸಿ ಆಕ್ರೋಶ ಹೊರ ಹಾಕಿವೆ. ಹಾಗೂ ಕೂಡಲೇ ಬೇರೆ ಬಣ್ಣ ಹಚ್ಚುವಂತೆ ತಾಕೀತು ಮಾಡಿವೆ. ಇಲ್ಲವಾದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಎರಡು ವರ್ಷದ ಹಿಂದೆ ನಲಪಾಡ್ ಹೋಟೆಲ್​ನ ಉಸ್ತುವಾರಿ ಸಯ್ಯದ್ ರಿಯಾಜ್, ಕೃತಿಕಾ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು https://kannadanewsnow.com/kannada/3rd-term-sure-pm-modi-instructs-ministers-to-prepare-action-plan-for-next-5-years/

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಎಲ್ಲರಿಗೂ ನಮಸ್ಕಾರ ಜೀವನ ಅಂದಮೇಲೆ ಮನುಷ್ಯ ಗರ್ಭದಿಂದ ಅಂತಹ ಒಂದು ಸಿದ್ಧಾಂತವನ್ನು ಇಟ್ಟುಕೊಂಡು ಮೊದಲಿಗೆ ಒಂದು ಮಾಹಿತಿ ಮಾಡಿದ್ದೆ ಒಂದು ವಿಚಾರ ನಿಮ್ಮ ಮುಂದೆ ಪ್ರಸ್ತುತಪಡಿಸಿದ್ದೇನೆ ವಿವಾಹ ಅಂತ ತಕ್ಷಣ ಮನುಷ್ಯನ ಜೀವನದಲ್ಲಿ ಉತ್ತಮವಾದಂತಹ ಮಳಿಗೆಗಲ್ಲು ಅಂತ ಹೇಳಬಹುದು. ವಿವಾಹ ಯಾರಿಗೆ ಆಗುತ್ತಿಲ್ಲ ಎಷ್ಟೇ ಪ್ರಯತ್ನ ಮಾಡುತ್ತಿದ್ದೇವೆ ವಯಸ್ಸು 30 ಆಗಿದೆ 35 ಆಗಿದೆ ಪುರುಷ ಹಾಕಲಿ ಸ್ತ್ರೀಯಾಗಲಿ ಮದುವೆಗೆ ಒಂದು ವಿಚಾರ ಹೇಗೆ ಆಗುತ್ತಿದೆ ಅಂದರೆ ಜಾತಕದಲ್ಲಿ ಕೇವಲ ಒಂದು ದೋಷಗಳನ್ನು ನೋಡಿಕೊಂಡು ಮದುವೆ ಆಗುತ್ತಿಲ್ಲ ಮದುವೆಯಾಗುತ್ತಿಲ್ಲ ಎಷ್ಟೋ ಒಂದು ಸಮಸ್ಯೆಗಳು ಆಗುತ್ತಿವೆ ಮದುವೆ ಗಂಡು ಬರುತ್ತದೆ, ನೋಡುತ್ತೇವೆ ಅವರಿಗೆ ಇಷ್ಟ ಆಯಿತು ನಮಗೆ ಇಷ್ಟ ಆಗುತ್ತದೆ ಅವರಿಗೆ ಇಷ್ಟ ಆಗುವುದಿಲ್ಲ ಈ ರೀತಿಯಾಗಿ ವಿವಾಹದಲ್ಲಿ ತುಂಬಾ ರೀತಿಯಲ್ಲಿ ಅಡೆತಡೆಗಳು ಬರುತ್ತವೆ ವಿವಾಹ ಸಮಸ್ಯೆಗಳು ಉಂಟಾಗುತ್ತಿವೆ ವಿವಾಹದಲ್ಲಿ ಅನೇಕ ಪ್ರೋಗ್ರೆಸ್…

Read More

ಚಿಕ್ಕಮಗಳೂರು : ವೈಯಕ್ತಿಕ ಅವಶ್ಯಕತೆಗಳಿಗಾಗಿ ಮಹಿಳೆಯೋಬ್ಬರು ಧರ್ಮಸ್ಥಳ ಸಂಘದಲ್ಲಿ ಸಾಲವನ್ನು ಪಡೆದಿದ್ದರು, ಆದರೆ ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. https://kannadanewsnow.com/kannada/bengaluru-diamond-ring-worth-rs-75-lakh-stolen-from-khatarnak-thief-posing-as-customer/ ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/mathura-kashi-issue-to-be-settled-out-of-court-ajmer-sharif-dargah-diwan/ ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಈ ವೇಳೆ ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದ್ದು, ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಹಲ್ಲೆ ನಿಂದನೆಯಿಂದ…

Read More