Author: kannadanewsnow05

ಬೆಂಗಳೂರು : ಖದೀಮನೊಬ್ಬ ಗ್ರಾಹಕನ ಸೋಗಿನಲ್ಲಿ ಬಂದು ಡೂಪ್ಲಿಕೇಟ್ ಉಂಗುರ ಇಟ್ಟು ಒರಿಜಿನಲ್ ಬರೋಬ್ಬರಿ 75 ಲಕ್ಷ ಮೌಲ್ಯದ ಡೈಮಂಡ್ ಉಂಗುರ ಕದ್ದಿರುವ ಘಟನೆ ಎಂ.ಜಿ. ರಸ್ತೆಯ ಜಾಯ್ ಅಲುಕ್ಕಾಸ್ ಮಳಿಗೆಯಲ್ಲಿ ನಡೆದಿದೆ. https://kannadanewsnow.com/kannada/temple-tax-bill-defeated-in-upper-house-setback-for-congress/ ಫೆಬ್ರವರಿ 18 ರಂದು ಗ್ರಾಹಕನ ಸೋಗಿನಲ್ಲಿ ಜಾಯ್ ಅಲುಕ್ಕಾಸ್ ಮಳಿಗೆಗೆ ಎಂಟ್ರಿ ಕೊಟ್ಟ ಖದೀಮ ಡೈಮಂಡ್ ಉಂಗುರ ಕದ್ದಿದ್ದಾನೆ. ಇನ್ನು ಈ ಕಳ್ಳ ನಗರದ ಹಲವೆಡೆ ಆಭರಣ ಅಂಗಡಿಗಳಲ್ಲಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡೈಮಂಡ್ ಕಳ್ಳನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. https://kannadanewsnow.com/kannada/breaking-shri-krishna-janmabhoomi-trust-receives-bomb-threat-call-from-pakistan/ ಬಸ್ ಹರಿದು ಬೈಕ್ ಸವಾರ ಸಾವು ಬೆಂಗಳೂರಿನಲ್ಲಿ ಖಾಸಗಿ ಬಸ್‌ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮುರುಳಿ (40) ಮೃತ ಬೈಕ್ ಸವಾರ. ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇಗುಲ ಬಳಿ ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ…

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಫತೆಪುರದಲ್ಲಿರುವ ಶ್ರೀ ಕೃಷ್ಣ ಜನ್ಮ ಭೂಮಿ ಹಾಗೂ ಶಾಹಿ ಈದ್ಗ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷರಿಗೆ ವಾಟ್ಸಾಪ್ ಕರೆ ಮಾಡಿದ ವ್ಯಕ್ತಿ ತನ್ನನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಎಂದು ಹೇಳಿಕೊಂಡಿದ್ದಾನೆ. https://kannadanewsnow.com/kannada/mangaluru-girl-dies-in-road-accident-in-dubai/ ಮಥುರಾದ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಶಕುಂಭರಿ ಪೀಠಾಧೀಶ್ವರದ ಅಶುತೋಷ್ ಪಾಂಡೆ ಅವರು, ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಶ್ರೀ ಕೃಷ್ಣ ಜನ್ಮಭೂಮಿ ವರ್ಸಸ್ ಶಾಹಿ ಮಸೀದಿ ಈದ್ಗಾದಲ್ಲಿ ಸಲ್ಲಿಸಲಾದ ಮೊಕದ್ದಮೆಗೆ ಪ್ರಮುಖ ಕಕ್ಷಿದಾರರಾಗಿದ್ದಾರೆ. ಶುಕ್ರವಾರ ಪ್ರಕರಣದ ವಿಚಾರಣೆಗಾಗಿ ಅವರು ಹೈಕೋರ್ಟ್‌ಗೆ ತೆರಳಿದ್ದರು. ಅಲ್ಲಿಂದ ಸಂಜೆ ಮಥುರಾಗೆ ಹೋಗುತ್ತಿದ್ದಾಗ 8 ಗಂಟೆ ಸುಮಾರಿಗೆ ಅವರ ಮೊಬೈಲ್‌ಗೆ ವಾಟ್ಸಾಪ್ ಕರೆ ಬಂದಿದೆ. https://kannadanewsnow.com/kannada/troys-new-rule-it-is-now-recommended-to-display-the-callers-name-on-the-mobile-screen/ ಅನಾಮಧೇಯ ನಂಬರಿನಿಂದ ಕರೆ ಬಂದಿದ್ದು ಸ್ವೀಕರಿಸಿದಾಗ, ಪ್ರಕರಣ ಹಿಂಪಡೆಯದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಜೊತೆಗೆ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾನೆ. ಈ ಸಂಬಂಧ ಅಶುತೋಷ್‌ ಅವರು ಸದರ್ ಕೊತ್ವಾಲಿಯಲ್ಲಿ…

Read More

ಮಂಗಳೂರು : ಒಂದು ಕಡೆ ಊರಿನಲ್ಲಿ ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ದುಬೈ ರಸ್ತೆ ಅಪಘಾತದಲ್ಲಿ ಮಗಳು ಸಾವನ್ನಪ್ಪಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಪೋಷಕರು ಅಘಾತಗೊಳ್ಳುವ ಘಟನೆ ನಡೆದಿದೆ. https://kannadanewsnow.com/kannada/good-news-for-metro-commuters-additional-train-services-between-majestic-and-garudachar-palya/ ಹೌದು ಮಂಗಳೂರಿನ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ದಂಪತಿಯ ಏಕೈಕ ಪುತ್ರಿ ವಿದಿಶಾ, ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. https://kannadanewsnow.com/kannada/withdrawal-from-marriage-does-not-constitute-offense-of-fraud-punishable-under-ipc-section-417-supreme-court/ 2019ರಲ್ಲಿ ದುಬೈಗೆ ತೆರಳಿ ಎಕ್ಸ್ಯೂಜೆಟ್‌ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಪ್ರತಿ ದಿನ ಕಂಪನಿಯ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ವಿದಿಶಾ, ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. https://kannadanewsnow.com/kannada/bosch-has-announced-that-it-will-cut-3500-jobs-by-2027-bosch-layoffs-2024/ ದುಬೈನಲ್ಲಿ…

Read More

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಪೀಕ್ ಆವರ್‌ಗಳಲ್ಲಿ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ ಎಂದು ತಿಳಿದುಬಂದಿದೆ. ಏಕೆಂದರೆ ಈ ಒಂದು ಮಾರ್ಗದಲ್ಲಿ ಅತ್ಯಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿರುವುದರಿಂದ ಯಾವುದೇ ರೀತಿಯಾಗಿ ಸಮಸ್ಯೆ ಆಗಬಾರದೆಂದು ಬಿಎಂಆರ್‌ಸಿಎಲ್ ಹೆಚ್ಚುವರಿ ಸೇವೆ ಒದಗಿಸಲು ಮುಂದಾಗಿದೆ. https://kannadanewsnow.com/kannada/withdrawal-from-marriage-does-not-constitute-offense-of-fraud-punishable-under-ipc-section-417-supreme-court/ 26ರಿಂದ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ನಿಲ್ದಾಣ ಮತ್ತು ಗರುಡಾಚಾರ್ ಪಾಳ್ಯ ನಿಲ್ದಾಣಗಳ ನಡುವೆ ಬೆಳಗ್ಗೆ 8.45 ರಿಂದ 10.20 ರವರೆಗೆ ಪ್ರತಿ ನಿಮಿಷಕ್ಕೆ ಮೆಟ್ರೋ ಮೂರು ರೈಲುಗಳು ಸಂಚರಿಸಲಿವೆ. ಶನಿವಾರ, ಭಾನುವಾರ ಮತ್ತು ರಜಾದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಈ ಸೇವೆ ಇರಲಿದೆ. ಕಳೆದ ಎರಡು ದಿನಗಳ ಹಿಂದೆ ತಾಂತ್ರಿಕ ದೋಷದಿಂದ ಈ ಮಾರ್ಗದ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದರು. ಈ ಸಮಸ್ಯೆ ಬಗ್ಗೆ ಹರಿಸಲು ಇದೀಗ ಬಿಎಂಆರ್‌ಸಿಎಲ್ ಹೆಚ್ಚುವರಿ ರೈಲು ಸೇವೆ ಒದಗಿಸಲು ಮುಂದಾಗಿದೆ. https://kannadanewsnow.com/kannada/bosch-has-announced-that-it-will-cut-3500-jobs-by-2027-bosch-layoffs-2024/ ಇದರಿಂದ ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆ.ಆರ್. ಪುರ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಭಾರತೀಯ…

Read More

ಬೆಳಗಾವಿ : ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವ ಕುರಿತಾಗಿ ಈ ಹಿಂದೆ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಭಟನೆ ಹಾಗೂ ಹೋರಾಟ ಮಾಡಿ ಜೈಲಿಗೆ ಕೂಡ ಹೋಗಿದ್ದರು. ಇದೀಗ ಬೆಳಗಾವಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 28ರ ಒಳಗಾಗಿ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಗೊಳಿಸದಿದ್ದರೆ ಮತ್ತೆ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/sidramullah-khan-doesnt-have-money-to-pay-salaries-to-employees-hegde/ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಬೆಳಗಾವಿ ಜಿಲ್ಲೆ ಅಚ್ಚುಮೆಚ್ಚು. ಇಲ್ಲಿ ಕರವೇ ಗಟ್ಟಿಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ನಾಡು-ನುಡಿ ವಿಚಾರದಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಕನ್ನಡ ಕಟ್ಟುವ, ಕಾಯುವ ಕೆಲಸ ಮಾಡುತ್ತಿದ್ದೇವೆ. ಶನಿವಾರ ಬೆಳಗಾವಿಯಲ್ಲಿ ಕರವೇಯ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಪಾಲ್ಗೊಳ್ಳುವರು. ಈ ವೇಳೆ, ಮುಂದಿನ ಹೋರಾಟದ ರೂಪುರೇಷೆಗಳನ್ನು ತೀರ್ಮಾನಿಸಲಾಗುವುದು ಎಂದರು. https://kannadanewsnow.com/kannada/struggle-to-retain-mandya-for-bjp-in-lok-sabha-elections-mp-sumalatha/ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಂಗಳೂರಿನಂತೆಯೇ ಬೆಳಗಾವಿಯಲ್ಲಿಯೂ ಕನ್ನಡೀಕರಣವಾಗಬೇಕು. ಅದಕ್ಕೆ ನಮ್ಮ ಹೋರಾಟ ಗಟ್ಟಿಯಾಗಿರುತ್ತದೆ. ಇದಕ್ಕೆ ಎಂಇಎಸ್‌ ವಿರೋಧಿಸಿದರೆ, ಬೆಂಗಳೂರು…

Read More

ಉತ್ತರಕನ್ನಡ : ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಸಿದ್ರಾಮುಲ್ಲಾಖಾನ್ ಗೆ ನೌಕರರಿಗೆ ಕೊಡಲು ಸಂಬಳಕ್ಕೆ ಹಣವಿಲ್ಲ ಆದರೆ ಮುಸ್ಲಿಮರ ತುಷ್ಟಿಕರಣ ಮಾಡಲು ಅವರ ಬಳಿ ಹಣವಿದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ವಿವಾದದ ಕಿಡಿ ಹೊತ್ತಿಸಿದ್ದಾರೆ. https://kannadanewsnow.com/kannada/struggle-to-retain-mandya-for-bjp-in-lok-sabha-elections-mp-sumalatha/ ಮೋದಿ ಕೊಟ್ಟ ಯೋಜನೆಗಳಿಂದ ದೇಶ ದಿವಾಳಿಯಾಗಿಲ್ಲ. ಸಿದ್ದರಾಮಯ್ಯ ನೌಕರರಿಗೆ ಸಂಬಳಕ್ಕೆ ಹಣವಿಲ್ಲ. ರಾಜ್ಯ ದಿವಾಳಿ ಮಾಡಿ ವೋಟು ಪಡೆಯಲು ಹೊರಟಿದ್ದಾರೆ.ಇಷ್ಟು ಹೇಸಿಗೆ ದರಿದ್ರ ಸರ್ಕಾರವನ್ನು ನಾನು ನೋಡಿದೆ ಇಲ್ಲ. ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲ ಅಂತ ಹೇಳುತ್ತಾರೆ.ತಮಿಳುನಾಡು ಆಂಧ್ರದವರಿಗೆ ಇಲ್ಲದ ವೇದನೆ ಇವರಿಗೆ ಏಕೆ? ಅವರಿಗೆ ಎಲ್ಲಾ ಸರಿ ಹೋಗುತ್ತಿದೆ, ಸಿದ್ದರಾಮಯ್ಯ ಏಕೆ ವೇದನೆ? ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/big-breaking-assam-govt-moves-towards-uniform-code-cabinet-repeals-muslim-marriage-act/ ಲೆಟರ್ ಗೆ ಸಿದ್ದರಾಮಯ್ಯ ದುರಂಕಾರದಿಂದ ಸಹಿ ಹಾಕಿದ್ದಾರೆ. ಓಸಿ ಚೀಟಿಗಾದರೂ ಬೆಲೆ ಇರುತ್ತೆ ರೂ.1 ಕೊಟ್ಟರೆ 80 ಕೊಡುತ್ತಾರೆ. ಓಸಿ ಚೀಟಿ ಬರೆದಂತೆ ಫೈಲ್ ಬರಿತಾರೆ…

Read More

ಗುವಾಹಟಿ: ಇತ್ತೀಚೆಗೆ ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದಿತ್ತು.ಇದೀಗ ಮಹತ್ವದ ನಿರ್ಧಾರವೊಂದರಲ್ಲಿ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸಚಿವ ಸಂಪುಟವು ಶುಕ್ರವಾರ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ- 1935 ಅನ್ನು ರದ್ದೂಗೊಳಿಸುವ ಮೂಲಕ ಏಕರೂಪ ನಾಗರೀಕ ಸಂಹಿತೆಗೆ ಹೆಜ್ಜೆ ಇಟ್ಟಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/big-news-centre-allows-donors-to-get-egg-sperm-amends-rules-for-progeny/ ಈ ಬಗ್ಗೆ ಹೇಳಿಕೆ ನೋಡಿರುವ ಸಚಿವ ಜಯಂತ ಮಲ್ಲಬರುವ, ಇದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯತ್ತ ಹೆಜ್ಜೆ. ಈಗ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನದ ಎಲ್ಲಾ ವಿಷಯಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಡಿಕೊ ಳ್ಳಲಾಗುವುದು ಎಂದರು. https://kannadanewsnow.com/kannada/good-news-for-those-who-wrongly-declared-property-tax-in-bengaluru-one-time-settlement-allowed/ ಮುಸ್ಲಿಂ ಕಾಯ್ದೆಯಡಿಯ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡ ಲಾಗುವುದು. ಅವರಿಗೆ ತಲಾ 2 ಲಕ್ಷ ರು. ಪರಿಹಾರ ನೀಡಲಾಗು ವುದು ಎಂದರು. ಇತ್ತೀಚೆಗೆ ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದಿತ್ತು. https://kannadanewsnow.com/kannada/door-to-door-survey-to-identify-ineligible-labor-cards-minister-santosh-lad/

Read More

ನವದೆಹಲಿ: ವಿವಾಹಿತ ದಂಪತಿಯ ಪೈಕಿ ಯಾರಿಗಾದರೂ ಒಬ್ಬರಿಗೆ ಆರೋಗ್ಯ ಸಮಸ್ಯೆ ಇದ್ದರೆ ಅಂಥವರು ದಾನಿಗಳಿಂದ ಅಂಡಾಣು ಅಥವಾ ವೀರ್ಯಾಣುವನ್ನು ಪಡೆದು ಬಾಡಿಗೆ ತಾಯ್ತನದ ಮೂಲಕ ಸಂತಾನ ಹೊಂದಲು ಕೇಂದ್ರ ಸರ್ಕಾರ ನಿಯಮಗಳಿಗೆ ತಿದ್ದುಪಡಿ ಮಾಡಿದೆ. https://kannadanewsnow.com/kannada/door-to-door-survey-to-identify-ineligible-labor-cards-minister-santosh-lad/ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವವರು ದಾನಿಗಳಿಂದ ನೆರವು ಪಡೆಯುವುದನ್ನು ನಿಷೇಧಿಸಿ 2023ರ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ದೇಶಾದ್ಯಂತ ಮಹಿಳೆಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.ಹುಟ್ಟಿನಿಂದಲೇ ಬರುವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರುಬಾಡಿಗೆ ಅಂಡಾಣುವಿನ ಮೂಲಕ ತಾಯ್ತನ ಹೊಂದಲು ಅವಕಾಶಕಲ್ಪಿಸಬೇಕು ಎಂದು ಒತ್ತಾಯಿಸಿದ್ದರು. ಅದರ ಬೆನ್ನಲ್ಲೇ ಈ ತಿದ್ದುಪಡಿಯಾಗಿದೆ. https://kannadanewsnow.com/kannada/minister-ex-minister-to-appear-before-magistrate-after-case-registered-hc/ ಪತಿ ಅಥವಾ ಪತ್ನಿಯ ಪೈಕಿ ಒಬ್ಬರು ಆರೋಗ್ಯ ಸಂಬಂಧಿ ಸಮಸ್ಯೆ ಹೊಂದಿದ್ದಾರೆ ಎಂದು ಜಿಲ್ಲಾ ವೈದ್ಯಕೀಯ ಮಂಡಳಿ ಪ್ರಮಾಣೀಕರಿಸಬೇಕಾಗುತ್ತದೆ. ಅದಾದ ಬಳಿಕ ದಾನಿಗಳಿಂದ ನೆರವು ಪಡೆಯಬಹು ದಾಗಿದೆ. ಈ ಸಂಬಂಧ 2022ರ ಬಾಡಿಗೆ ತಾಯ್ತನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಬುಧವಾರ ಅಧಿಸೂಚನೆ ಹೊರಡಿಸಿದೆ.ಹಾಗೊಂದು ವೇಳೆ, ದಂಪತಿ ಪೈಕಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ಗಳ ಅಟ್ಟಹಾಸ ಮುಂದುವರೆದಿದ್ದು ಅನೇಕ ಜನರ ಪ್ರಾಣಕ್ಕೆ ಸಂಚು ತಂದಿವೆ. ಇದೀಗ ಬೆಂಗಳೂರಿನಲ್ಲಿ ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗರಬಾವಿ ರಿಂಗ್ ರಸ್ತೆಯ ಮಲೆ ಮಹದೇಶ್ವರ ದೇಗುಲದ ಬಳಿ ನಡೆದಿದೆ.ವೇಗವಾಗಿ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. https://kannadanewsnow.com/kannada/drip-irrigation-scheme-failed-in-state-dk-sivakumar/ ವೇಗವಾಗಿ ಬಂದು ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದ ಪರಿಣಾಮ ಈ ವೇಳೆ ಕೆಳಗಡೆ ಬೈಕ್ ಸವಾರ ಕೆಳಗಡೆ ಬಿದ್ದಿದಾನೆ. ಇದೆ ಸಂದರ್ಭದಲ್ಲಿ ಆತನ ತಲೆಯ ಮೇಲೆ ಖಾಸಗಿ ಬಸ್ ಚಕ್ರ ಹರಿದಿದೆ. ಈ ವೇಳೆ ಸವಾರ ಮುರಳಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. https://kannadanewsnow.com/kannada/rashtriya-saras-mela-to-be-held-in-bengaluru-from-feb-29-to-march-9-deputy-cm-dk-shivakumar-unveils-logo/ ಘಟನೆಗೆ ಸಂಬಂಧಿಸಿದಂತೆ ಇದೀಗ ಖಾಸಗಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತ ಮುರಳಿ ಶವವನ್ನು ಸ್ಥಳಾಂತರಿಸಲಾಗಿದೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/court-warns-former-minister-sri-ramulu-of-arrest-order-if-he-fails-to-appear-before-it/

Read More

ಬೆಂಗಳೂರು : ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ಫೆ. 29ರಿಂದ ಮಾ.9ರವರೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ‘ಸಾರಸ್’ ಮೇಳ ಮತ್ತು ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. https://kannadanewsnow.com/kannada/body-weight-is-not-enough-speech-weight-should-be-heavy-producer-umapathi-gowda/ ಮೇಳದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ವಿಕಾಸಸೌಧದಲ್ಲಿ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. https://kannadanewsnow.com/kannada/good-news-for-state-aided-government-school-teachers-2-day-special-casual-leave-granted/ ಲೋಗೋ ಅನವರಾನಗೊಳಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಮಾತನಾಡಿ, ಈ ರೀತಿಯ ಕರ ಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲ ವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆ ಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನ ದಡಿಯಲ್ಲಿ ಇಂತಹ ಕಾರ್ಯ ಕ್ರಮ ಆಯೋಜಿಸಲಾಗುತ್ತಿದೆ ಎಂದರು. https://kannadanewsnow.com/kannada/withdrawing-from-marriage-is-not-an-offence-of-cheating-under-section-417-of-ipc-sc/ ಮೇಳವನ್ನು ಮುಖ್ಯಮಂತ್ರಿಸಿದ್ದ ರಾಮಯ್ಯ,…

Read More