Author: kannadanewsnow05

ಬೆಂಗಳೂರು : ಇತ್ತೀಚಿಗೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಟ ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ಹಲವು ಅವಾಚೆ ಪದಗಳನ್ನು ಬಳಸಿದ್ದರು ಇದಕ್ಕೆ ನಿರ್ಮಾಪಕ ಉಮಾಪತಿ ಗೌಡ ಪ್ರತಿಕ್ರಿಯೆ ನೀಡಿದ್ದು ಕೇವಲ ದೇಹ ತೂಕವಿದ್ದರೆ ಸಾಲದು ಮಾತಿನಲ್ಲಿ ಕೂಡ ತೂಕವಿರಬೇಕು ಎಂದು ಟಾಂಗ್ ನೀಡಿದ್ದಾರೆ. https://kannadanewsnow.com/kannada/court-warns-former-minister-sri-ramulu-of-arrest-order-if-he-fails-to-appear-before-it/ ನಟ ದರ್ಶನ್ ಹೇಳಿಕೆಗೆ ಉಮಾಪತಿ ಗೌಡ ತಿರುಗೆಟು ನೀಡಿದ್ದು, ದೇಹ ತೂಕವಿದ್ದರೆ ಸಾಲದು ಮಾತಿನ ತೂಕವಿರಬೇಕು. ನಾವೆಲ್ಲ ಸಿನಿಮಾ ಮುಖಾಂತರ ಮೆಸೇಜ್ ಕೊಡಬೇಕು.ಈ ವಿವಾದದಿಂದ ಮೆಸೇಜ್ ಕೊಡುವಂತದ್ದೇನು ಇಲ್ಲ ಅವರೆಲ್ಲ ಹೊಟ್ಟೆ ತುಂಬಿದವರು ನಾವು ಹಸಿದವರು ಎಂದು ಬೆಂಗಳೂರಿನಲ್ಲಿ ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ ತಿಳಿಸಿದರು. https://kannadanewsnow.com/kannada/good-news-for-state-aided-government-school-teachers-2-day-special-casual-leave-granted/ ನಿರ್ಮಾಪಕರೇ ದೇವರು ಎಂದು ಡಾ.ರಾಜಕುಮಾರ್ ಅವರು ಹೇಳಿದ್ದರು.ಸಿನಿಮಾ ಮಾಡೋದಾದ್ರೆ ದೊಡ್ಡ ಮನೆಗೆ ಬಂದು ಮಾಡಿ ಅದರಲ್ಲಿ ಒಂದು ತೂಕವಿರುತ್ತೆ ಎಂದು ಹೇಳುತ್ತಿದ್ದರು ಅದು ನಮಗೆ ಈಗ ಅನುಭವವಾಗುತ್ತಿದೆ ಎಂದು ಅವರು ತಿಳಿಸಿದರು.…

Read More

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಹಾಜರಾಗುವಂತೆ ಸಮನ್ಸ್ ನೀಡಿದರು, ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ವಿಚಾರಣೆಗೆ ಹಾಜರಾಗಿಲ್ಲ. ಇದೀಗ ಕೋರ್ಟ್ ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಒಂದು ವೇಳೆ ಈ ಬಾರಿ ವಿಚಾರಣೆ ಹಾಜರಾಗದಿದ್ದರೆ ಬಂಧನದ ಆದೇಶ ನೀಡುವುದು ಎಚ್ಚರಿಕೆ ನೀಡಿದೆ. https://kannadanewsnow.com/kannada/withdrawing-from-marriage-is-not-an-offence-of-cheating-under-section-417-of-ipc-sc/ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ರದ್ದುಪಡಿಸಲು ಕೋರಿ ಬಿ. ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ. https://kannadanewsnow.com/kannada/big-news-hc-quashes-case-against-nalapad-for-protesting-against-ed/ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಶ್ರೀರಾಮುಲು ಅವರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರಾಗದಿರುವ ಬಗ್ಗೆ ಹಾಗೂ ಈವರೆಗೆ ನಾಲ್ಕು ಸಮನ್ಸ್ ಕಳಿಸಲಾಗಿದೆ ಎಂಬ ಮಾಹಿತಿಯನ್ನು ಶ್ರೀರಾಮುಲು ಪರ ವಕೀಲ ಗೌತಮ್ ಹಾಗೂ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್ ಅವರಿಂದ ಪಡೆದುಕೊಂಡರು. https://kannadanewsnow.com/kannada/gtri-green-revolution-2-0-formula-farmers-grow-the-crop-as-per-the-wishes-of-the-government-then-msp-guarantee/ ಈ ಮಾಹಿತಿ…

Read More

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿತ್ತು. https://kannadanewsnow.com/kannada/gtri-green-revolution-2-0-formula-farmers-grow-the-crop-as-per-the-wishes-of-the-government-then-msp-guarantee/ ಇಡಿ ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. https://kannadanewsnow.com/kannada/withdrawing-from-marriage-is-not-an-offence-of-cheating-under-section-417-of-ipc-sc-2/ ಪ್ರಕರಣ ಸಂಬಂಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ 42ನೇ ಮ್ಯಾಜಿಸ್ಟ್ರೇರ್ಟ್ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಈ ಆದೇಶ ಮಾಡಿದೆ. https://kannadanewsnow.com/kannada/withdrawing-from-marriage-is-not-an-offence-of-cheating-under-section-417-of-ipc-sc-2/ ಇದೇ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ವಿರುದ್ಧದ ದೂರು ಹಾಗೂ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ನ ಮತ್ತೊಂದು…

Read More

ವಿಜಯನಗರ : ಮೈಸೂರು- ಅಯೋಧ್ಯ ಧಾಮ ರೈಲಿಗೆ ಬೆಂಕಿ‌ ಹಚ್ಚುತ್ತೇವೆಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.ಆಯೋಧ್ಯೆರೈಲಿಗೆ ಬೆಂಕಿ ಹಚ್ಚುವುದಾಗಿ ಹೇಳಿದ ಮುಸ್ಲಿಂ ವ್ಯಕ್ತಿ ಹುಬ್ಬಳ್ಳಿ ಡಿವಿಜನ್ ರೈಲ್ವೆ ಇಲಾಖೆಯ 58 ವರ್ಷದ ಮುಸ್ಲಿಂ ನೌಕರನಾಗಿದ್ದಾನೆ. https://kannadanewsnow.com/kannada/courts-cannot-direct-states-to-implement-specific-schemes-supreme-court/ ಹೌದು ಮೈಸೂರಿನಿಂದ ಅಯೋಧ್ಯಾ ಧಾಮಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮುಸ್ಲಿಂ ವ್ಯಕ್ತಿಯೋರ್ವ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಹೇಳಿದ ಘಟನೆ ಗುರುವಾರ ನಡೆದಿತ್ತು. ಈ ವೇಳೆ ಮುಸ್ಲಿಂ ವ್ಯಕ್ತಿಗಾಗಿ ತೀವ್ರ ಶೋಧದ ನಡುವೆ ಪತ್ತೆ ಹಚ್ಚಲಾಗಿದ್ದು, ಅಯೋಧ್ಯಾ ರೈಲಿಗೆ ಬೆಂಕಿ ಹಚ್ಚುವುದಾಗಿ ಸ್ವತಃ ರೈಲ್ವೆ ಇಲಾಖೆಯ ನೌಕರನೇ ಹೇಳಿದ್ದಾನೆಂದು ತಿಳಿದುಬಂದಿದೆ. https://kannadanewsnow.com/kannada/breaking-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ad%e0%b2%9f%e0%b2%a8%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ae/ ರೈಲ್ವೆ ಇಲಾಖೆಯಲ್ಲಿ ಡಿ ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿಯು ತಾನು ಹುಬ್ಬಳ್ಳಿಗೆ ಹೋಗಬೇಕಿತ್ತು ಆದರೆ ಒಂದನೇ ಪ್ಲಾಟ್ಫಾರ್ಮ್ ನಲ್ಲಿ ಅಯೋಧ್ಯ ರೈಲು ನಿಂತುಕೊಂಡಿದೆ ಆದರೆ ಹುಬ್ಬಳ್ಳಿ ರೈಲು ಮೂರನೇ ಫ್ಲಾಟ್ ಫಾರ್ಮ್ ನಲ್ಲಿ ಇರುವುದರಿಂದ ರೈಲ್ವೆ ಮೇಲ್ ಸೇತುವೆ ಹತ್ತಿ…

Read More

ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಖನೌರಿ ಗಡಿಯ‌ಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶುಕ್ರವಾರ ಘೋಷಿಸಿದ್ದಾರೆ. https://kannadanewsnow.com/kannada/after-delhi-gujarat-goa-up-congress-starts-seat-sharing-talks-with-tmc-in-bengal/ ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಮೃತಪಟ್ಟಿದ್ದರು. ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರತಿಭಟನಾನಿರತ ರೈತರು ಬ್ಯಾರಿಕೇಡ್‌ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆದಿತ್ತು. ಅವರನ್ನು ಚದುರಿಸಲು ಹರಿಯಾಣ ಪೊಲೀಸರು ಮೂರು ಸುತ್ತು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರು. ಇದಕ್ಕೆ ಅವರು ಡ್ರೋನ್‌ ಅನ್ನೂ ಬಳಸಿದರು. https://kannadanewsnow.com/kannada/bjp-to-field-dr-manjunath-in-lok-sabha-elections/ ಖನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ಆರ್ಥಿಕ ನೆರವು ಹಾಗೂ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು…

Read More

ಮಂಡ್ಯ : ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು. https://kannadanewsnow.com/kannada/a-youth-shouted-objectionable-slogans-inside-a-train-going-to-ayodhya-train-stopped-for-2-hours/ ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಅವರು ಮಾತನಾಡಿದ ಅವರು,ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್‌ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು. https://kannadanewsnow.com/kannada/big-breaking-sumalatha-ambareesh-receives-threat-call/ ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.

Read More

ಮಂಡ್ಯ : ಅಕ್ರಮದ ವಿರುದ್ಧ ಹೋರಾಡಿದ ಪ್ರತಿಫಲವಾಗಿ ನನಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ನಿರಂತರವಾಗಿ ಹೋರಾಡಿದ್ದೇನೆ, ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಹೇಳಿದರು. ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಿ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶದಂತೆ ಗಣಿಗಾರಿಕೆ ನಿಷೇಧಿಸಿ ಕ್ರಮ ಕೈಗೊಳ್ಳಲಾಗಿದೆಇದೀಗ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ನಿರಂತರವಾಗಿ ಹೋರಾಡಿದ್ದೇನೆ, ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಹೇಳಿದರು.

Read More

ಕಲಬುರ್ಗಿ : ಆಟೋ ಪಲ್ಟಿ ಆಗಿ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಕಲ್ಲವ್ವ ಪಾಣೆಗಾರ್ (60)ಎನ್ನುವ ವೃದ್ಧೆ ಮರಣ ಹೊಂದಿದ್ದು, ಇನ್ನುಳಿದ ಐದು ಜನರಿಗೆ ಗಂಭೀರವಾದಂತ ಗಾಯಗಳಾಗಿವೆ. https://kannadanewsnow.com/kannada/change-in-surrogacy-rules-allowing-donor-gamete-for-couples-with-medical-conditions/ ಇವರೆಲ್ಲರೂ ಆಟೋದಲ್ಲಿ ಸಿಂದಗಿ ತಾಲೂಕಿನ ಕುಮಸಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಎಂದು ತೆರಳುತ್ತಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ತಕ್ಷಣ ಪಲ್ಟಿಯಾಗಿದೆ. ಇವಳೇ ಸ್ಥಳದಲ್ಲೇ ವಿರುದ್ಧ ಕಲ್ಲವ್ವ ಎನ್ನುವವರು ಸಾವನಪ್ಪಿದ್ದಾರೆ.5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. https://kannadanewsnow.com/kannada/big-news-health-department-gives-good-news-to-the-people-of-bengaluru-says-second-unit-of-nimhans-to-be-set-up-soon/ ತಕ್ಷಣ ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.ಕೂಲಿ ಕೆಲಸಕ್ಕೆ ಸಿಂದಗಿ ತಾಲೂಕಿನ ಕುಮಸಿ ಗ್ರಾಮಕ್ಕೆ ಇವರೆಲ್ಲರೂ ತೆರಳುತ್ತಿದ್ದರು ಸ್ಥಳಕ್ಕೆ ಅಫ್ಜಲ್ಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-another-trouble-for-d-boss-sri-shakti-sangha-files-complaint-against-actor-darshan/

Read More

ಬೆಂಗಳೂರು : ಆರೋಗ್ಯ ಇಲಾಖೆಯ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಉತ್ತರ ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ತಲೆ ಎತ್ತುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/the-tribunal-stayed-the-dismissal-order-of-vasant-kumar-from-the-post-of-principal-of-maharani-college-mysore/ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ನಗರದಲ್ಲಿ ರಸ್ತೆ ಅಪಘಾತದಿಂದ ನರ ಹಾಗೂ ಬ್ರೈನ್ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದುವೇ ಸಾವಿರಾರು ಜನರು ಸಾವಿಗೆ ಕಾಣವಾಗುತ್ತಿದೆ ಎಂದು ತಿಳಿಸಿದರು. https://kannadanewsnow.com/kannada/breaking-another-trouble-for-d-boss-sri-shakti-sangha-files-complaint-against-actor-darshan/ ನಿಮ್ಹಾನ್ಸ್ ಎರಡನೇ ಘಟಕಕ್ಕೆ ರಾಜ್ಯ ಸರ್ಕಾರ ಈಗಾಗಲೇ ಭೂಮಿ ನೀಡಿದೆ. ಬೆಂಗಳೂರಿನ ಕ್ಯಾನ್ಸನಹಳ್ಳಿಯಲ್ಲಿ ಸರ್ಕಾರ ಒದಗಿಸಿರುವ ಸುಮಾರು 40 ಎಕರೆ ಪ್ರದೇಶದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ತಲೆ ಎತ್ತುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ದೇಶದಲ್ಲಿಯೇ ಸಾಕಷ್ಟು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ವಿಶೇಷ ಆಸ್ಪತ್ರೆಯಾಗಿದೆ. ನರ ವಿಭಾಗ, ಮೆದುಳಿನ ಶಸ್ತ್ರಚಿಕಿತ್ಸೆಗೆ ದೇಶದಲ್ಲೇ ಪ್ರಸಿದ್ಧವಾಗಿದೆ. https://kannadanewsnow.com/kannada/elderly-couple-found-dead-in-bengaluru-house-suicide-suspected/

Read More

ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶ್ರೀಶಕ್ತಿ ಸ್ವ ಸಹಾಯ ಸಂಘದ ಸುಮಾರು 35 ಮಹಿಳೆಯರು ಆಗಮಿಸಿ ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. https://kannadanewsnow.com/kannada/bengaluru-brother-kills-brother-by-pouring-petrol-over-car-dispute/ ಶ್ರೀ ಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ದೂರು ದಾಖಲಾಗಿದ್ದು ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ ಕೇವಲವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. https://kannadanewsnow.com/kannada/india-big-brother-help-in-difficult-times-sri-lankan-minister-thanks-pm-modi/ ದರ್ಶನ್ ಅವರು ಒಬ್ಬ ದೊಡ್ಡ ಸೆಲೆಬ್ರಿಟಿ ಅವರನ್ನು ನೋಡಿ ಕಲಿಯಬೇಕಾದವರು ತುಂಬಾ ಜನ ಇದ್ದಾರೆ.ಅವರೊಬ್ಬ ಸೆಲೆಬ್ರಿಟಿಯಾಗಿ ಈ ರೀತಿ ಮಾತನಾಡುವುದು ನನಗೆ ತುಂಬಾ ನೋವಾಗಿದೆ.ದಯವಿಟ್ಟು ದರ್ಶನ್ ಅವರು ಇನ್ನು ಮೇಲೆ ತಿದ್ದುಕೊಳ್ಳಿ ಮುಂದೆ ಯಾವ ಸಭೆ ಸಮಾರಂಭಗಳಲ್ಲಿ ಆದರೂ ಅವಳು ಇವಳು ಎಂದು ಮಹಿಳೆಯರ ಕುರಿತು ಕೀಳಾಗಿ ಮಾತನಾಡಬೇಡಿ. https://kannadanewsnow.com/kannada/watch-video-job-seekers-watch-watch-this-video-to-register-for-the-yuva-samriddhi-mela/ ನಿಮ್ಮನ್ನು ಹೆತ್ತಿದ್ದೂ ಕೂಡ ಓಬ್ಬರು ತಾಯಿ ನಿಮ್ಮ ಅಕ್ಕ ಕೂಡ ಹೆಣ್ಣೆ ಆ ಹೆಣ್ಣನ್ನು ಮರೆತು ಪ್ರತಿ ಸಭೆಯಲ್ಲೂ ಹೆಣ್ಣನ್ನು…

Read More