Author: kannadanewsnow05

ಬೆಂಗಳೂರು : ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರ ನಡುವೆ ಗಲಾಟೆ ಉಂಟಾಗಿ ಈ ವೇಳೆ ಅಣ್ಣನ ಕೈಯಲ್ಲಿದ್ದ ಪೆಟ್ರೋಲ್ ತಮ್ಮನ ಮೇಲೆ ಬಿದ್ದ ಪರಿಣಾಮವಾಗಿ ತಮ್ಮ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/if-you-repeat-this-mantra-11-times-and-do-it-with-100-per-cent-faith-you-will-get-results/ ಜಗದೀಶ್ ಎನ್ನುವ ವ್ಯಕ್ತಿಯನ್ನು ಅಣ್ಣ ವೆಂಕಟೇಶ್ ಎನ್ನುವವ ಕೊಲೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕೆರೆ ಗ್ರಾಮದಲ್ಲಿ ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರ ನಡುವೆ ಗಲಾಟೆ ಉಂಟಾಗಿ ತಮ್ಮನನ್ನು ಕೊಲೆಗೈಯಲಾಗಿದೆ. https://kannadanewsnow.com/kannada/watch-video-job-seekers-watch-watch-this-video-to-register-for-the-yuva-samriddhi-mela/ ಮೂರು ದಿನಗಳ ಹಿಂದೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗುತ್ತಿದ್ದು ಅವಿಭಕ್ತ ಕುಟುಂಬ ಇದ್ದಾಗ ತಮ್ಮನ ಹೆಸರಿನಲ್ಲಿ ಕಾರು ಖರೀದಿಸಲಾಗಿತ್ತು.ಮದುವೆಯಾದ ಬಳಿಕ ಜಗದೀಶ್ ಹಾಗೂ ವೆಂಕಟೇಶ್ ಸಹೋದರರು ಬೇರೆ ಬೇರೆಯಾಗಿದ್ದರು. https://kannadanewsnow.com/kannada/kalburgi-fathers-letter-to-minister-dc-to-bring-son-friends-from-russian-border/ ತಮ್ಮ ಜಗದೀಶ್ ಗೆ ಕಾರು ಕೊಡುವಂತೆ ಅಣ್ಣ ವೆಂಕಟೇಶ್ ಕೇಳಿದ್ದ ಕಾರು ತೆಗೆಯಲು ಬಿಡಲ್ಲವೆಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಅಣ್ಣ ನಿಂತಿದ್ದ ಈ ವೇಳೆ ಕೈಯಲ್ಲಿದ್ದ ಪೆಟ್ರೋಲ್ ತಮ್ಮನ ಮೇಲೆ ಹಾಕಿದ…

Read More

ಹಾಸನ : ಗ್ರಹಿಣಿ ಒಬ್ಬಳು ಅನುಮಾನವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ನಾಗಯ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಸುರಭಿ (26) ಎಂದು ಹೇಳಲಾಗುತ್ತಿದ್ದು ಇದೀಗ ಪೋಷಕರು ಪತಿಯೇ ಮಗಳಿಗೆ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಗಂಭೀರವಾಗಿ ಆರೋಪಿಸುತ್ತಿದ್ದಾರೆ. https://kannadanewsnow.com/kannada/recruitment-2019-apply-for-1000-village-administration-officer-posts/ ಎರಡು ವರ್ಷದ ಹಿಂದೆ ದರ್ಶನ ಎನ್ನುವರು ಜೊತೆಗೆ ಮೈಸೂರು ಮೂಲದ ಸುರಭಿ ಅವರ ವಿವಾಹವಾಗಿತ್ತು. ನೆನ್ನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೂಡಲೇ ಪತಿ ದರ್ಶನ್ ನಿಮ್ಮ ಮಗಳು ಲೋ ಬಿಪಿಯಾಗಿ ಸಾವನಪ್ಪಿದ್ದಾಳೆ ಎಂದು ಸುರಭಿ ಪತಿ ದರ್ಶನ್ ಪೋಷಕರಿಗೆ ತಿಳಿಸಿದ್ದಾನೆ.ಇದೀಗ ಪೋಷಕರು ಅತಿ ದರ್ಶನಿಗೆ ಬೇರೊಂದು ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಹೀಗಾಗಿ ನಮ್ಮ ಮಗಳನ್ನು ಪತಿಯೇ ಕೊಲೆ ಮಾಡಿದ್ದಾನೆಂದು ಇದೀಗ ಸುರಭಿ ಪೋಷಕರು ಆರೋಪಿಸುತ್ತಿದ್ದಾರೆ. https://kannadanewsnow.com/kannada/update-assembly-adjourned-for-1-day-on-monday-due-to-cm-siddaramaiahs-ill-health/ ಇದೀಗ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ನಡೆಸುತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಸುರಭಿ ಮೃತದೇಹವನ್ನು ಇದೀಗ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರವಣಬೆಳಗೊಳದಲ್ಲಿ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಇಂದು ವಿಧಾನಸಭೆ ಬಜೆಟ್ ಅಧಿವೇಶನಕ್ಕೆ ತೆರೆ ಬೀಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಸೋಮವಾರ ಒಂದು ದಿನ ಮಾತ್ರ ಮುಂದೂಡಲಾಗಿದೆ. ಮಂಗಳವಾರ ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಲಾಪ ನಡೆಯುವುದಿಲ್ಲ ಎನ್ನಲಾಗುತ್ತಿದೆ. https://kannadanewsnow.com/kannada/raj-bhavan-chalo-adjourned-till-monday-as-assembly-passes-resolution-on-grant-discrimination/ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕಿತ್ತು. ಆದರೆ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಒಂದು ದಿನದವರೆಗೆ ಮಾತ್ರ ವಿಧಾನಸಭೆ ಕಲಾಪ ಮುಂದೂಡಲಾಗಿದೆ.ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಉತ್ತರ ನೀಡಲಿದ್ದಾರೆ. https://kannadanewsnow.com/kannada/update-fir-registered-one-detained-for-threatening-ayodhya-pilgrims-on-train/ ಸೋಮವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ಕಲಾಪ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದಿಂದ ಬಳಲಿದ್ದರೂ.

Read More

ಬೆಂಗಳೂರು : ವಿಧಾನಸಭೆಯಲ್ಲಿ ಅನುದಾನ ತಾರತಮ್ಯದ ನಿರ್ಣಯ ಅಂಗೀಕಾರ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಜೆಡಿಎಸ್ ಪಾದಯಾತ್ರೆ ಮೂಲಕ ರಾಜಭವನ ಚಲೋ ಹಮ್ಮಿಕೊಂಡು ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಗೆ ದೂರು ಸಲ್ಲಿಸಲು ನಿರ್ಧಾರಿಸಲಾಗಿತ್ತು. https://kannadanewsnow.com/kannada/update-fir-registered-one-detained-for-threatening-ayodhya-pilgrims-on-train/ ಅದರೆ ಸೋಮವಾರ ಅಥವಾ ಮಂಗಳವಾರ ವಿಧಾನಸಭೆ ಬಜೆಟ್ ಅಧಿವೇಶನ ವಿಸ್ತರಣೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ ಭವನ ಚಲೋ ಪಾದಯಾತ್ರೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.ವಿಧಾನಸಭೆಯಿಂದ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಸೋಮವಾರ ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಈ ಕುರಿತು ದೂರು ಸಲ್ಲಿಸಲಿವೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/cbse-to-open-book-exam-trial/ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕಿತ್ತು. ಆದರೆ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಿಧಾನಸಭೆ ಅಧಿವೇಶನ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಸೋಮವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ. ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ…

Read More

ಬಳ್ಳಾರಿ : ರಾಮಲಲ್ಲಾನ ದರ್ಶನ ಪಡೆದು ತಮ್ಮೂರಿಗೆ ವಾಪಾಸ್ಸಾಗುತ್ತಿದ್ದ ಯಾತ್ರಿಕರ ಬೋಗಿಗೆ ದುಷ್ಕರ್ಮಿಗಳು ನುಗ್ಗಿ, ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಓರ್ವನನ್ನು ವಶಕ್ಕೆ ಪಡೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗದಗ ಹೊರವಲಯದಲ್ಲಿ ವಶಕ್ಕೆ ಪಡೆದು ಆರೋಪಿಯನ್ನು ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಬಳ್ಳಾರಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೂಡ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/cbse-to-open-book-exam-trial/ ಘಟನೆ ಹಿನ್ನೆಲೆ? ಅಯೋಧ್ಯೆ ರಾಮನ ದರ್ಶನ ಪಡೆದು ಯಾತ್ರಿಕರು ಮೈಸೂರು- ಅಯೋಧ್ಯೆ ದಾಮಾ ರೈಲಿನಲ್ಲಿ ತಮ್ಮೂರಿಗೆ ಮರಳುತ್ತಿದ್ದರು. ಮಾರ್ಗ ಮಧ್ಯೆ ಹೊಸಪೇಟೆ ನಿಲ್ದಾಣದಲ್ಲಿ ರೈಲು ನಿಂತಿದೆ. ಈ ವೇಳೆ ಅನ್ಯಕೋಮಿನ ಮೂವರು ಯುವಕರು, ಅಯೋಧ್ಯೆ ಯಾತ್ರಿಕರಿಗೆ ಮೀಸಲಾಗಿದ ಬೋಗಿಯನ್ನು ನುಗ್ಗಿದ್ದಾರೆ. https://kannadanewsnow.com/kannada/assam-based-man-arrested-for-stealing-kg-of-gold-ornaments-near-cm-siddaramaiahs-residence/ ಯುವಕರನ್ನ ತಡೆದ ಯಾತ್ರಿಕರು ಇದು ಅಯೋಧ್ಯೆ ಯಾತ್ರಿಕರಿಗೆ ಮೀಸಲು ಇರುವ ಬೋಗಿ ಇದರಲ್ಲಿ ತಾವು ಹತ್ತುವ ಹಾಗಿಲ್ಲ ಎಂದು ತಿಳಿ ಹೇಳಿದ್ದಾರೆ. ಆದರೆ ಇದನ್ನು ಲೆಕ್ಕಿಸದ ದುಷ್ಕರ್ಮಿಗಳು, ರೈಲು ಏನು…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸದ ಕೂಗಳತೆ ದೂರದಲ್ಲೇ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡದ್ದ ಆರೋಪಿ ಪ್ರದೀಪ್ ಮಂಡಲ್​ನನ್ನು ಶೇಷಾದ್ರಿಪುರಂ ಪೊಲೀಸರಿಂದ ಅರೆಸ್ಟ್​ ಮಾಡಲಾಗಿದೆ. ಅಸ್ಸಾಂನಿಂದ ಬರಿಗೈಲಿ ಬಂದು ಮನೆಗಳ್ಳತನ ಮಾಡುತ್ತಿದ್ದ. ಮಾರ್ವಾಡಿ ಮನೆಗಳನ್ನೇ ಟಾರ್ಗೆಟ್ ಮಾಡಿ ಆಸಾಮಿ ಚಿನ್ನಾಭರಣ ಎಗರಸುತ್ತಿದ್ದ. https://kannadanewsnow.com/kannada/breaking-chamarajanagar-son-in-law-brutally-murdered-for-harassing-daughter/ ಶೇಷಾದ್ರಿಪುರಂ ಪೊಲೀಸ್ರಿಂದ ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಅಸ್ಸಾಂ ನಿಂದ ಬಂದು ಆರೋಪಿ ಪ್ರದೀಪ್ ಮನೆ ಕಳ್ಳತನ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದ.ಮಾರ್ವಾಡಿಗಳ ಮನೆಗಳನ್ನು ಟಾರ್ಗೆಟ್ ಮಾಡಿ ಆರೋಪಿಗಳು ಮಾಡುತ್ತಿದ್ದ ರಾತ್ರಿಯ ವೇಳೆ ಕೆಟಿಕೆಯಿಂದ ಎಂಟ್ರಿ ಆಗಿ 2.1 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾನೆ. https://kannadanewsnow.com/kannada/todays-horoscope-23-02-2024/ ಶೇಷಾದ್ರಿಪುರಂ ವ್ಯಾಪ್ತಿಯ ಮಾರವಾಡಿ ಒಬ್ರ ಮನೆಯಲ್ಲಿ ಪ್ರದೀಪ ಕಳ್ಳತನ ಮಾಡಿದ್ದಾನೆ. ಆಭರಣ ಎಲ್ಲ ಕದ್ದು ಮಾರಾಟ ಮಾಡಿದ ಹಣದಲ್ಲಿ ಅಸ್ಸಾಂಗೆ ತೆರಳಿದ್ದ ಪ್ರದೀಪ್ ಹೊಸ ಕಾರು ಖರೀದಿಸಿದ್ದ.ಆರೋಪಿ ಪ್ರದೀಪ್ ಮಂಡಲನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/breaking-cm-siddaramaiahs-health-issues-extended-by-2-days/ ಸುಮಾರು 250ಕ್ಕೂ ಹೆಚ್ಚು ಸಿಸಿ ಟಿವಿ ಗಳನ್ನು ಪೊಲೀಸರು ಪರಿಶೀಲನೇ ಮಾಡಿದ ಬಳಿಕ ಬಳಿಕ ಇದೀಗ…

Read More

ಚಾಮರಾಜನಗರ : ಮಗಳಿಗೆ ತೊಂದರೆ ಕೊಡುತ್ತಿದ್ದ ಅಳಿಯನನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಚಾಮರಾಜನಗರ ತಾಲೂಕಿನ ಜನ್ನುರಿನಲ್ಲಿ ನಡೆದಿದೆ. https://kannadanewsnow.com/kannada/if-you-have-a-lot-of-money-problems-do-this-with-cloves-on-saturdays/ ಉಮೇಶ್ (28) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗುತ್ತಿದೆ.ಮೃತ ಉಮೇಶ್ ಪ್ರತಿದಿನ ಕುಡಿದು ಬಂದು ಮಗಳಿಗೆ ತೊಂದರೆ ಕೊಡುತ್ತಿದ್ದ ಆರೋಪದ ಮೇಲೆ ಉಮೇಶನನ್ನು ನಂಜುಂಡಯ್ಯ ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆಗೈದಿದ್ದಾನೆ.ಘಟನೆ ಕುರಿತಂತೆ ಕುದುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ambulance-service-started-for-animals-in-these-areas-of-bengaluru/

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಜ್ಯೋತಿಷ್ಯ ಶಾಸ್ತ್ರದಲ್ಲಿ ತಂತ್ರ ವಿದ್ಯೆಯಲ್ಲಿ ಲವಂಗಕ್ಕೆ ಅದ್ಭುತ ಶಕ್ತಿ ಇದೆ ಎಂದು ಹೇಳಲಾಗಿದೆ. ಲವಂಗದ ಆರೋಗ್ಯ ಕಾರಿಗುಣ ಎಲ್ಲರಿಗೂ ತಿಳಿದಿದೆ. ಲವಂಗವನ್ನು ಬಳಸಿ ಹಲವಾರು ತಂತ್ರ ಮಂತ್ರಗಳನ್ನು ಸಿದ್ಧಿಪಡಿಸಿಕೊಳ್ಳಬಹುದಾಗಿದೆ. ಯಾವುದಾದರೂ ವ್ಯಾಪಾರ ವ್ಯವಹಾರವನ್ನು ಮಾಡಲು ನೀವು ಸಿದ್ಧರಾದರೆ ಲವಂಗ ನಿಮಗೆ ಖಂಡಿತ ಯಶಸ್ಸು ತಂದುಕೊಡುತ್ತದೆ. ಶನಿವಾರದ ದಿನ ವಿಶೇಷವಾಗಿ ಶನಿಮಹಾತ್ಮನ ಕೃಪೆಯನ್ನು ಪಡೆಯಬೇಕು. ಐದು ಶನಿವಾರ ನೀವು ಶನಿಮಹಾತ್ಮನ ದೇವಸ್ಥಾನಕ್ಕೆ ಹೋಗಿ ಒಂದು ಹೊಸದಾದ ಮಣ್ಣಿನ ದೀಪವನ್ನು ಬೆಳಗಬೇಕು. ಸಾಸಿವೆ ಎಣ್ಣೆಯನ್ನು ಆ ದೀಪದಲ್ಲಿ ಹಾಕಬೇಕು ಆ ದೀಪದಲ್ಲಿ ಎರಡು ಲವಂಗವನ್ನು ಹಾಕಬೇಕು ನೀವು ಬೆಳಗುವಂತಹ ಮಣ್ಣಿನ ದೀಪವನ್ನು ಅಲ್ಲೇ ಬಿಟ್ಟು ಬರಬೇಕು ಮರಳಿ ತರಬಾರದು. ಹೀಗೆ ಐದು ಶನಿವಾರ ತಪ್ಪದೇ ಶನಿಮಹಾತ್ಮನ ದೇವಸ್ಥಾನದಲ್ಲಿ ಈ ಉಪಾಯವನ್ನು ಮಾಡಿದರೆ ನಿಮಗಿರುವ ಶತ್ರುಗಳ ಕಾಟ ದೂರವಾಗುತ್ತದೆ. ಯಾರಿಗೆ ಶನಿಮಹಾತ್ಮನ ಕೃಪೆ ದೊರೆಯುತ್ತದೆಯೋ ಅವನಿಗೆ…

Read More

ಬೆಂಗಳೂರು : ಇಂದು ವಿಧಾನಸಭೆ ಬಜೆಟ್ ಅಧಿವೇಶನಕ್ಕೆ ತೆರೆ ಬೀಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/kalaburagi-class-10-student-stabbed-to-death-by-minor-boys-for-refusing-love/ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕಿತ್ತು. ಆದರೆ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಿಧಾನಸಭೆ ಅಧಿವೇಶನ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-woman-commits-suicide-after-being-harassed-by-loan-lender-in-mysuru/ ಸೋಮವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ. ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದಿಂದ ಬಳಲಿದ್ದರೂ. https://kannadanewsnow.com/kannada/belagavi-woman-marries-another-man-private-photo-goes-viral-lover-commits-heinous-act/

Read More