Author: kannadanewsnow05

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಜನರಲ್ಲಿ ಮಂಗಳ ಕಾಯಿಲೆ ಪತ್ತೆಯಾಗಿದೆ. https://kannadanewsnow.com/kannada/the-state-government-has-passed-a-new-bill-to-prevent-illegal-encroachments-in-urban-areas/ ಈ ಹಿನ್ನೆಲೆಯಲ್ಲಿ ಸೂಕ್ತ ಲಸಿಕೆ ಇಲ್ಲದಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಮುಂಜಾಗ್ರತೆ ಮೂಡಿಸುತ್ತಿದ್ದಾರೆ. ಆದರೆ ಮಂಗನ ಕಾಯಿಲೆಯಿಂದ ಭಯಭೀತರಾಗಿರುವ ಜನರು ನಿಮ್ಮ ಮುಂಜಾಗ್ರತೆ ಬೇಡ, ಲಸಿಕೆ ಕೊಡಿ ಎನ್ನುತ್ತಿದ್ದಾರೆ. https://kannadanewsnow.com/kannada/pm-modis-visit-to-gujarat-today-development-projects-worth-rs-60000-crore-launched/ ರಾಜ್ಯದಲ್ಲಿ ಈಗಾಗಲೆ ಒಟ್ಟು 49 ಮಂಗನ ಖಾಯಿಲೆ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆ ಜನವರಿ 1ರಿಂದ ಫೆಬ್ರವರಿ 2ರವರೆಗೆ ರಾಜ್ಯದಲ್ಲಿ 258 ಕೆ.ಎಫ್.ಡಿ.ಪರೀಕ್ಷೆ ನಡೆಸಿದೆ. ಈ ವೇಳೆ ಮೂರು ಜಿಲ್ಲೆಗಳಿಂದ ಒಟ್ಟು 49 ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ (12), ಉತ್ತರ ಕನ್ನಡ (34) ಹಾಗೂ ಚಿಕ್ಕಮಗಳೂರು (3) ಪ್ರಕರಣ ಪತ್ತೆಯಾಗಿದೆ. https://kannadanewsnow.com/kannada/breaking-another-setback-for-bjp-former-mp-muddahanumegowda-to-hold-hands-today/ ರಾಜ್ಯದಲ್ಲಿ ಮಂಗನ ಖಾಯಿಲೆ ಆತಂಕ ಶುರುವಾಗಿದೆ.…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. https://kannadanewsnow.com/kannada/%e0%b2%b5%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%82%e0%b2%b0%e0%b3%81-%e0%b2%a6%e0%b2%bf%e0%b2%a8-%e0%b2%b6%e0%b2%be%e0%b2%b2%e0%b2%be-%e0%b2%ae%e0%b2%95/ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿ ಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/if-youve-been-in-debt-for-years-youll-be-free-of-debt-within-weeks-if-you-do-this-trick/ ಮುದ್ದಹನುಮಗೌಡ ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಇಂದು ಅವರು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ತುಮಕೂರು ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. https://kannadanewsnow.com/kannada/no-criminal-case-against-seattle-police-who-killed-indian-student-washington-prosecutor/ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ತುಮಕೂರಿನಿಂದ ಟಿಕೆಟ್ ಕೈತಪ್ಪಿದ್ದರಿಂದ ಕೋಪಗೊಂಡು ಕಾಂಗ್ರೆಸ್ ತೊರೆದು…

Read More

ಬೆಂಗಳೂರು : ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ. 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕಚೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು. https://kannadanewsnow.com/kannada/if-youve-been-in-debt-for-years-youll-be-free-of-debt-within-weeks-if-you-do-this-trick/ https://kannadanewsnow.com/kannada/no-criminal-case-against-seattle-police-who-killed-indian-student-washington-prosecutor/ https://kannadanewsnow.com/kannada/hookah-bar-banned-in-karnataka-age-limit-for-cigarette-consumption-raised-to-21-years-bill-passed/ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾವುದೋ ಕಾರಣಗಳಿಂದ ಮನೆಯಲ್ಲಿ ಹಣದ ಸಮಸ್ಯೆಗಳು ಹೆಚ್ಚಾಗಿರುತ್ತವೆ. ಇದರಿಂದಾಗಿ ಸಾಲದ ಹೊರೆಯುವ ಹೆಚ್ಚಾಗುತ್ತದೆ. ಮನೆಯಲ್ಲಿರುವ ಸಮಸ್ಯೆಗಳನ್ನು ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ನಿವಾರಿಸಲು ಕೇವಲ 3 ವಸ್ತುಗಳು ಸಾಕು. ಮೊದಲನೆಯದಾಗಿ ಎರಡು ಮೂರು ಕವಲುಗಳನ್ನು ಹೊಂದಿರುವ ಹರಿಶಿಣದ ಕೊಂಬನ್ನು ತೆಗೆದುಕೊಳ್ಳಬೇಕು. ನಂತರ 5 ಎಸಳು ಬೆಳ್ಳುಳ್ಳಿಗಳನ್ನು ಸಿಪ್ಪೆ ಸುಲಿಯದೆ ಹಾಗೇ ಇರುವಂತೆ ತೆಗೆದುಕೊಳ್ಳಬೇಕು. ನಂತರ ಒಂದು ಮಣ್ಣಿನ ತಟ್ಟೆಯನ್ನು ಬಳಸಬೇಕು. ಒಂದು ವೇಳೆ ಮಣ್ಣಿನ ತಟ್ಟೆ ಇಲ್ಲವಾದರೆ ಪಿಂಗಾಣಿ ಅಥವಾ ಗಾಜಿನ ತಟ್ಟೆಯನ್ನು ಸಹ ಬಳಸಬಹುದು. ನಂತರ ಸ್ವಲ್ಪ ಕಲ್ಲುಪ್ಪು ಬೇಕಾಗುತ್ತದೆ. ಈ ಪರಿಹಾರವನ್ನು ಮಾಡಲು ಕಲ್ಲುಪ್ಪು ಬಹು ಮುಖ್ಯ ಪಾತ್ರ ವಹಿಸುತ್ತದೆ. ಏಕೆಂದರೆ ಕಲ್ಲುಪ್ಪು ಲಕ್ಷ್ಮೀ ದೇವಿಯ ಸ್ವರೂಪವಾಗಿದೆಈ ಕ್ರಮವನ್ನು ಮಾಡಲು ಮೊದಲನೆಯದಾಗಿ ಮಣ್ಣಿನ ಪಾತ್ರೆಯನ್ನು ದೇವರ ಮನೆಯಲ್ಲಿ ಯಾವುದಾದರೂ ಬಟ್ಟೆ ಮೇಲೆ ಇಡಬೇಕು. ನಂತರ ಆ ತಟ್ಟೆಯಲ್ಲಿ 5 ಬಾರಿ…

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ಅನ್ನು ನಿಷೇಧಸಲಾಗಿದ್ದು, ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನಸಭೆ ಅಂಗೀಕಾರ ನೀಡಿತು. https://kannadanewsnow.com/kannada/breaking-raichur-father-advises-him-not-to-consume-alcohol-son-commits-suicide/ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ವಿಧೇಯಕ ಕುರಿತು ವಿವರಣೆ ನೀಡಿ, ರಾಜ್ಯಾದ್ಯಂತ ಈಗಾಗ್ಲೇ ಹುಕ್ಕಾಬಾರ್ ಗಳನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಮೊದಲು ಇದ್ದ 18 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ ಎಂಬುದನ್ನು 21 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು. https://kannadanewsnow.com/kannada/venezuela-at-least-14-dead-many-injured-in-illegal-open-pit-gold-mine-collapse/ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದರೆ ಒಂದು ಸಾವಿರ ರು. ದಂಡ ವಿಧಿಸಲಾಗುವುದು. ಹುಕ್ಕಾಬಾರ್‌ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕೆಲವರು ನ್ಯಾಯಾಲಯ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಯಾವುದೇ ತಡೆ ನೀಡಿಲ್ಲ ಎಂದರು. https://kannadanewsnow.com/kannada/breaking-gold-worth-rs-22-5-lakh-seized-at-bengaluru-airport/

Read More

ರಾಯಚೂರು : ಕೆಟ್ಟ ಚಟಗಳಿಗೆ ದಾಸರಾಗಿರುವ ಈಗಿನ ಮಕ್ಕಳಿಗೆ ಹೆತ್ತವರು ಬುದ್ಧಿ ಹೇಳುವುದಕ್ಕೂ ಹೆದರಿಕೊಳ್ಳುವಂತಾಗಿದೆ. ಮಧ್ಯ ಸೇವಿಸ ಬೇಡ ಎಂದು ಅಪ್ಪ ಬುದ್ಧಿ ಹೇಳಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. https://kannadanewsnow.com/kannada/stop-baking-roti-directly-on-gas-flame-heres-the-reason/ ಹೌದು ಮದ್ಯಸೇವನೆ ಮಾಡಬೇಡವೆಂದು ಅಪ್ಪ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮಗ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಆದರ್ಶ (24) ವರ್ಷದ ಯುವಕ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-gold-worth-rs-22-5-lakh-seized-at-bengaluru-airport/ ಮಾನ್ವಿ ಪಟ್ಟಣದಲ್ಲಿ ಹೇರ್ ಕಟಿಂಗ್ ಶಾಪ್ ಹೊಂದಿದ್ದ ಯುವಕ. ಆದರೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಮಗ ಹಾಳಾಗುತ್ತಿದ್ದಾನೆಂದು ತಂದೆ ಮದ್ಯಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದ. ಈ ವಿಚಾರವಾಗಿ ಅಪ್ಪನೊಂದಿಗೆ ಆದರ್ಶ ಗಲಾಟೆ ಮಾಡಿಕೊಂಡಿದ್ದ. https://kannadanewsnow.com/kannada/breaking-court-directs-lokayukta-to-re-investigate-bribery-case/ ಅಪ್ಪನ ಮಾತಿಗೆ ಮನನೊಂದು ಬಾತ್‌ ರೂಂನ ಪೈಪ್‌ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಧರ್ಮಸ್ಥಳಕ್ಕೆ ಮಾನ್ವಿ ಪಟ್ಟಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಸದ್ಯ ಘಟನೆ…

Read More

ಬೆಂಗಳೂರು : ಬೆಂಗಳೂರು ನಗರದ ಹೊರವಲಯದಲ್ಲಿರುವ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 22.5 ಲಕ್ಷದ 370 ಗ್ರಾಂ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಇದೀಗ ಜಪ್ತಿ ಮಾಡಿಕೊಂಡು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/breaking-court-directs-lokayukta-to-re-investigate-bribery-case/ ಶಾರ್ಜಾ ಮೂಲಕ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಳಿದ ಪ್ರಯಾಣಿಕನೊಬ್ಬ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ. ಪ್ರಯಾಣಿಕ ಶಾರ್ಜಾ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿದ್ದ ಎನ್ನಲಾಗುತ್ತಿದೆ. https://kannadanewsnow.com/kannada/%e0%b2%a8%e0%b2%be%e0%b2%a8%e0%b3%81-%e0%b2%95%e0%b2%be%e0%b2%ae%e0%b2%a8%e0%b3%8d-%e0%b2%ae%e0%b3%8d%e0%b2%af%e0%b2%be%e0%b2%a8%e0%b3%8d-%e0%b2%86%e0%b2%97%e0%b2%bf%e0%b2%b0%e0%b2%b2%e0%b3%81/ ಅಧಿಕಾರಿಗಳ ಕಣ್ತಪ್ಪಿಸಲು ಆರೋಪಿ ಡಿಸೈನ್ ಆಗಿ ಪ್ಯಾಂಟ್ ಮಾಡಿಸಿದ್ದ ಎನ್ನಲಾಗುತ್ತಿದೆ. ಪ್ಯಾಂಟ್ ಒಳಗಡೆ ಲೇಯರ್ ಗಳನ್ನು ಮಾಡಿ ಚಿನ್ನ ಅಡಗಿಟ್ಟಿಸಿದ್ದ. ಈ ವೇಳೆ ಅನುಮಾನ ಗೊಂಡ ಅಧಿಕಾರಿಗಳು ಆತನನ್ನು ವಿಚಾರಣೆ ನಡೆಸಿದ್ದಾರೆ. https://kannadanewsnow.com/kannada/israeli-airstrikes-on-gazas-nuserat-refugee-camp-17-dead-israel-hamas-war/ ಇದೇ ವೇಳೆ ಆತ ಪ್ಯಾಂಟ್ ಒಳಗಡೆ ಲೇಯರ್ ಗಳಲ್ಲಿ ಅಕ್ರಮವಾಗಿ ಚಿನ್ನವನ್ನು ಪೌಡರ್ ರೂಪದಲ್ಲಿ ಇದ್ದಿದ್ದು ಕಂಡು ಕಸ್ಟಮ್ ಅಧಿಕಾರಿಗಳು ಬೆರಗಾಗಿದ್ದಾರೆ. ಈ ವೇಳೆ 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನವನ್ನು ಈಗ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಲೋಕಾಯುಕ್ತಕ್ಕೆ ಮರುತನಿಖೆ ನಡೆಸಿ ಎಂದು ಕೋರ್ಟ್ ಸೂಚನೆ ನೀಡಿದೆ. https://kannadanewsnow.com/kannada/%e0%b2%a8%e0%b2%be%e0%b2%a8%e0%b3%81-%e0%b2%95%e0%b2%be%e0%b2%ae%e0%b2%a8%e0%b3%8d-%e0%b2%ae%e0%b3%8d%e0%b2%af%e0%b2%be%e0%b2%a8%e0%b3%8d-%e0%b2%86%e0%b2%97%e0%b2%bf%e0%b2%b0%e0%b2%b2%e0%b3%81/ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್​​​ಆರ್ ರಮೇಶ್‌ ಖಾಸಗಿ ದೂರು ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ಹುದ್ದೆಯೊಂದಕ್ಕೆ ನೇಮಕ ಮಾಡಲು ವ್ಯಕ್ತಿಯೊಬ್ಬರಿಂದ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. https://kannadanewsnow.com/kannada/israeli-airstrikes-on-gazas-nuserat-refugee-camp-17-dead-israel-hamas-war/ ಸಿದ್ದರಾಮಯ್ಯ ಅವರು ಈ ಹಿಂದಿನ 2013-18 ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕಿಂಗ್ಸ್ ಕೋರ್ಟ್​​ನ ಎಲ್ ವಿವೇಕಾನಂದ ಎಂಬವರಿಂದ 1.30 ಕೋಟಿ ರೂಪಾಯಿ ಹಣ ಪಡೆದ ಆರೋಪ ಕೇಳಿಬಂದಿತ್ತು. ಹಣ ಪಡೆದು ವಿವೇಕಾನಂದ ಅವರನ್ನು 2014 ರಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿತ್ತು ಎಂಬ ಆರೋಪ ವ್ಯಕ್ತವಾಗಿತ್ತು.…

Read More

ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಧನಂಜಯ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದೆ. ಈ ಬಗ್ಗೆ ಮೊದಲ ಬಾರಿಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.ನಾನು ಕಾಮನ್​ ಮ್ಯಾನ್​ ಆಗಿ ಇರುಲು ಇಷ್ಟಪಡುತ್ತೇನೆ. ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. https://kannadanewsnow.com/kannada/union-cabinet-gives-nod-to-100-fdi-in-space-fdi-in-space-sector/ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆ ಅಭ್ಯರ್ಥಿಗಳ ಪರವಾಗಿ ನಾನು ಚುನಾವಣಾ ಪ್ರಚಾರಗಳಿಗೆ ಹೋಗಿಲ್ಲ. ಯಾರೂ ಕರೆದಿಲ್ಲ ಅಂತೇನೂ ಇಲ್ಲ. ನನಗೂ ಎಲ್ಲ ಪಕ್ಷಗಳಲ್ಲಿ ಗೆಳೆಯರು ಇದ್ದಾರೆ. ಕರೆದಿದ್ದರೂ ಕೂಡ ನಾನು ಎಲೆಕ್ಷನ್​ ಪ್ರಚಾರಕ್ಕೆ ಹೋಗಿಲ್ಲ. ಯಾಕೆಂದರೆ, ಅದರಲ್ಲಿ ತೊಡಗಿಕೊಳ್ಳಲು ನನಗೆ ಇಷ್ಟ ಇಲ್ಲ. ಈ ಬಾರಿ ಕೂಡ ಎಲೆಕ್ಷನ್ ಕ್ಯಾಂಪೇನ್​ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ’ ಎಂದು ಡಾಲಿ ಧನಂಜಯ ಹೇಳಿದ್ದಾರೆ. https://kannadanewsnow.com/kannada/breaking-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%bf%e0%b2%af%e0%b2%b0%e0%b3%8d-%e0%b2%97%e0%b3%86-%e0%b2%ae%e0%b2%bf/ ಕರ್ನಾಟಕ ಸರ್ಕಾರದ ಲಿಡ್ಕರ್​ ಉತ್ಪನ್ನಗಳಿಗೆ ಧನಂಜಯ್​ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಡಾಲಿ ಬರೆದ ಸಾಲುಗಳನ್ನು ಓದಿದ್ದರು.…

Read More

ಬೆಂಗಳೂರು : ಎಣ್ಣೆ ಪಾರ್ಟಿ ಮಾಡುತ್ತಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಬೀಯರ್ ಗೆ ಮಿಕ್ಸ್ ಮಾಡಲು ನೀರು ಕೊಡಲು ತಡಮಾಡಿದಕ್ಕೆ ಸ್ನೇಹಿತರೆ ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/good-news-for-unemployed-feb-two-day-udyog-mela-in-bengaluru-from-26/ ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ ಆರೋಪಿಗಳು ರಾತ್ರಿ ವೇಳೆ ಎಣ್ಣೆ ಪಾರ್ಟಿ ನಡೆಸುತ್ತಿದ್ದರು. https://kannadanewsnow.com/kannada/water-adalat-from-bangalore-water-supply-and-sewerage-board-today-water-adalat/ ರಾತ್ರಿ 12:30ರ ಸುಮಾರಿಗೆ ನೀರಿಗಾಗಿ ಮುರುಗೇಶ್ ಮನೆ ಬಾಗಿಲು ತಟ್ಟಿದ್ದಾರೆ. ಆದರೆ ನೀರು ಬೇಗ ಕೊಡಲಿಲ್ಲ ಎಂಬ ಕಾರಣಕ್ಕೆ ಆರೋಪಿಗಳು ಚಾಕುವಿನಿಂದ ತಲೆ, ಮುಖದ ಭಾಗಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ…

Read More