Author: kannadanewsnow05

ರಾಮನಗರ : ರಾಮನಗರದಲ್ಲಿ ವಕೀಲರು ಪ್ರತಿಭಟನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು ರಾಮನಗರದಲ್ಲಿ ಪ್ರತಿಭಟನೆ ಮಾಡಿಸುತ್ತಿರುವುದೇ ಎಚ್ ಡಿ ಕುಮಾರಸ್ವಾಮಿ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. https://kannadanewsnow.com/kannada/centre-temporarily-suspends-over-170-social-media-accounts/ ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳ ಬಗ್ಗೆ ಕನಕಪುರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,ರಾಮನಗರದಲ್ಲಿ ನಡೆಯುತ್ತಿರುವ ಎಲ್ಲ ಗಲಾಟೆಗಳಿಗೆ ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಹೇಳಿದ್ದಾರೆ.ಬಿಜೆಪಿಯವರು ಅಶಾಂತಿ ಸೃಷ್ಟಿಸುವುದು ಮಾಮೂಲಿ. ಕೋಮು ವಿಚಾರಗಳನ್ನು ತೆಗೆದುಕೊಂಡು ರಾಜಕೀಯ ಮಾಡುತ್ತಾರೆ. https://kannadanewsnow.com/kannada/terror-shadow-over-india-england-test-pannu-threatens-to-cancel-the-match/ ಬಿಜೆಪಿಯವರಿಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗುವುದಿಲ್ಲ. ಸ್ಥಳೀಯ ಶಾಸಕ, ಅಧಿಕಾರಿ ಅಲ್ಪಸಂಖ್ಯಾತ ಸಮುದಾಯದವರು ಆಗಿರುವುದರಿಂದ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲೇ ಹೇಳಿದ್ದರಲ್ಲವೇ, ಮೈನಾರಿಟಿ ಅಧಿಕಾರಿ ಬೇಡ ಎಂಬುದಾಗಿ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. https://kannadanewsnow.com/kannada/gaganyaan-mission-isro-completes-human-rating-of-ce20-engine-start/ ನಾನೂ ಕೂಡ ಹೇಳಿದ್ದೆ. ಶಾಸಕರೂ ಕಾನೂನು ಪ್ರಕಾರ ಕೈಗೊಳ್ಳಿ ಎಂದಿದ್ದರು. ಈ…

Read More

ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದು ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸಳೆಯಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. https://kannadanewsnow.com/kannada/covid-vaccines-have-increased-heart-brain-blood-health-study/ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸೆಳೆಯಲಾಗುತ್ತಿದೆ. ಮೋದಿ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆಗುತ್ತಿದೆ. ಪ್ರಧಾನಿ ಮೋದಿಗೆ ಒಂದು ಪ್ರಶ್ನೆ ಕೇಳುತ್ತೇನೆ.ನಮ್ಮ ಪಕ್ಷದಲ್ಲಿದ್ದಾಗ ಅವರೆಲ್ಲ ಭ್ರಷ್ಟಾಚಾರಿಗಳು ಆಗಿರುತ್ತಾರೆ.ನಿಮ್ಮ ಪಕ್ಷ ಬಂದ ಕೂಡಲೇ ಅವರೆಲ್ಲ ಹೇಗೆ ಸ್ವಚ್ಛ ಆಗುತ್ತಾರೆ? ಎಂದು ಪ್ರಶ್ನಿಸಿದರು. https://kannadanewsnow.com/kannada/bjp-will-do-politics-over-peoples-dead-bodies-minister-ishwar-khandre/ ಈ ಹಿಂದೆ ಅವರನ್ನು ಬೈದೇ ನೀವು ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಜೊತೆಗೆ ಕರೆದುಕೊಂಡು ಹೋಗುತ್ತಿದ್ದೀರಿ. ಸದ್ಯ ದೇಶದಲ್ಲಿ ಜಾಹೀರಾತು ಸರ್ಕಾರ ನಡೆಯುತ್ತಿದೆ.ಬೆಳಿಗ್ಗೆ ಎದ್ದರೆ ಟಿವಿ ಪತ್ರಿಕೆಗಳಲ್ಲಿ ಅವರದ್ದೇ ಜಾಹಿರಾತು ಇರುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/modi-is-a-threat-to-federalism-siddaramaiah/

Read More

ಬೆಂಗಳೂರು : ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೂಚನೆ ನೀಡಿದಕ್ಕೆ ಅವರು ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರದ ವ್ಯಕ್ತಿಗೆ ಪರಿಹಾರ ನೀಡುವುದು ಸರಿಯೇ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/modi-is-a-threat-to-federalism-siddaramaiah/ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಅವಮಾನಕರ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.ಇದೀಗ ಅರಣ್ಯ ಸಚಿವ ಈಶ್ವರ ಕಂಡ್ರೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ಕೇರಳದಲ್ಲಿ ವ್ಯಕ್ತಿಯನ್ನು ಕೊಂದಂತಹ ಆನೆಯು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಸೆರೆಹಿಡಿಯಲಾಗಿತ್ತು. ಸ್ಥಳೀಯರು ಯಾರೇ ಇಲ್ಲಿರುವುದು ಬೇಡ ಎಂದಿದಕ್ಕೆ ಬಂಡಿಪುರ ಅರಣ್ಯಕ್ಕೆ ಬಿಡಲಾಗಿತ್ತು. ಆ ಆನೆಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಈ ವೇಳೆ ಆನೆ ಗಡಿ ದಾಟಿ ಕೇರಳಕ್ಕೆ ಹೋಗಿದೆ ಈ ವೇಳೆ ಅಲ್ಲಿ ವ್ಯಕ್ತಿಯು ಈ ಹಣೆಯ ಕಾಲ್ತುಳಿಟಕ್ಕೆ ಬಲಿಯಾಗಿದ್ದಾನೆ. https://kannadanewsnow.com/kannada/the-state-government-will-soon-invite-applications-for-1000-posts-of-village-administration-officer/ ಆ ವ್ಯಕ್ತಿಯ ಪರಿವಾರದ ಪರಿಸ್ಥಿತಿ ಏನಿದೆ…

Read More

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಪ್ರಾರ್ಥಮಿಕ ಸಂಸ್ಕರಣೆ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 27 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ತಾಲೂಕು ಕುಶಾವತಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08181-228151 ನ್ನು ಸಂಪರ್ಕಿಸುವುದು.

Read More

ಬೆಂಗಳೂರು : ಈಗಾಗಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ನಿರ್ಬಂಧ ಹೇರಿ ಆದೇಶವನ್ನು ಹಿಂಪಡೆದಿದ್ದು ಹಾಗೂ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪುರವರ ಪ್ರಸಿದ್ದ ಕವಿತಯನ್ನು ತಿರುಚಿದಕ್ಕೆ ಸಂಬಂಧಪಟ್ಟಂತೆ ವಿವಾದ ಉಂಟು ಮಾಡಿದ್ದ ರಾಜ್ಯ ಸರ್ಕಾರ ಮುಜುಗರಕ್ಕೆ ಈಡಾಗಿದೆ. ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ಹೊಸ ವಿವಾದ ಮೈ ಮೇಲೆ ಎಳೆದುಕೊಂಡಿದ್ದು ಈಗ ಸಚಿವ ಶಿವರಾಜ್ ತಂಗಡಗಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. https://kannadanewsnow.com/kannada/bojegowda-if-you-are-secular-come-this-way-if-you-are-communal-stay-there-cm/ ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು. https://kannadanewsnow.com/kannada/shobha-karandlaje-gets-letter-from-party-workers-to-high-command-not-to-give-lok-sabha-ticket/ https://kannadanewsnow.com/kannada/applications-already-invited-for-post-matric-scholarship-this-document-is-mandatory-to-apply/

Read More

ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಮಾನ ಹೊರಡಬೇಕೆನ್ನುವಷ್ಟರಲ್ಲಿ ಪ್ರಯಾಣಿಕ ವಿಮಾನ ಹತ್ತದೆ ವಾಪಸ್ ತೆರಳಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ವಿಚಾರಿಸಿದಾಗ ನಾನು ಉಗ್ರನೆಂದು ಹೇಳಿಕೆ ನೀಡಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. https://kannadanewsnow.com/kannada/update-fire-breaks-out-in-perfume-godown-another-boy-dies/ ಆರೋಪಿಯನ್ನ ಆದರ್ಶ್ ಕುಮಾರ್ ಸಿಂಗ್ ಎಂದು ಹೇಳಲಾಗುತ್ತಿದ್ದು, ಈತ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ. ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಯಾಕೆ ವಾಪಸ್ ತೆರಳುತ್ತಿದ್ದೀರಿ ಎಂದು ಏರ್​ಪೋರ್ಟ್ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ. https://kannadanewsnow.com/kannada/zee-sebi/ ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಸದ್ಯ…

Read More

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆಗೆ ಸಂಬಂಧಿಸಿದಂತೆ ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಸಾಜಿದ್ ಪಾಷಾ(15) ಎನ್ನುವ ಬಾಲಕ ಸಾವನಪ್ಪಿದ್ದಾನೆ. https://kannadanewsnow.com/kannada/ramanagara-fir-lodged-against-40-lawyers-protest-withdrawn-following-suspension-of-psi/ ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್​ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಮೂರು ದಿನಗಳಿಂದ ಐಸಿಯುನಲ್ಲಿ ಸಾಜೀದ್ ಪಾಷ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾಜಿದ್ ಪಾಷ ಸಾವನ್ನಪ್ಪಿದ್ದಾನೆ. https://kannadanewsnow.com/kannada/centre-launches-fresh-initiative-to-control-rice-prices-asks-for-information-on-stock-stock/ ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್​ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ…

Read More

ರಾಮನಗರ : 40 ವಕೀಲರ ವಿರುದ್ಧ ಕಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ನಿನ್ನೆ ತಡರಾತ್ರಿ ಕೂಡ ವಕೀಲರು ರಾಮನಗರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಸದ್ಯ ಈಗ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಿದ್ದರಿಂದ ವಕೀಲರ ಸಂಘಟನೆ ಪ್ರತಿಭಟನೆ ಇಂದ ಹಿಂದೆ ಸರಿದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/centre-launches-fresh-initiative-to-control-rice-prices-asks-for-information-on-stock-stock/ ಪಿಎಸ್ಐ ತನ್ವೀರ್ ನನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇದೀಗ ವಕೀಲರ ಸಂಘಟನೆ ಪ್ರತಿಭಟನೆಯಿಂದ ಹಿಂದೆ ಸರಿದಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ವಕೀಲರ ಸಂಘವು ಪ್ರತಿಭಟನೆ ನಡೆಸುತ್ತಿತ್ತು. ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ನಿನ್ನೆ ತಡರಾತ್ರಿ ಕೂಡ ವಕೀಲರು ರಾಮನಗರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. https://kannadanewsnow.com/kannada/centre-which-gave-rs-1600-crore-to-hindi-discriminated-against-kannada-by-giving-only-rs-3-crore-bk-hariprasad/ ಪಿಎಸ್ಐ ಸಸ್ಪೆಂಡ್ ಸದ್ಯ ಈಗ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 40 ವಕೀಲರ ವಿರುದ್ಧ ಎಫ್​ಐಆರ್ ದಾಖಲು ವಿಚಾರ ಸಂಬಂಧ ರಾಮನಗರದ ಐಜೂರು…

Read More

ಬೆಂಗಳೂರು: ದೇಶದಲ್ಲಿ ಅಕ್ಕಿ ಬೆಲೆ ವಿಪರೀತವಾಗಿ ಹೆಚ್ಚಿದೆ. ರಾಜ್ಯದಲ್ಲಿಯೂ ಮಳೆ ಕೊರತೆಯಿಂದಾಗಿ ಭತ್ತದ ಇಳುವರಿ ಕಡಿಮೆಯಾಗಿದ್ದು, ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆಯೂ ಜಾಸ್ತಿಯಾಗಿದೆ. ದೇಶದಲ್ಲಿ ಪ್ರಸ್ತುತ ಕೆಜಿ ಅಕ್ಕಿಗೆ ಸರಾಸರಿ 43 ರೂ. ಇದೆ. ಕೆಲ ಬ್ರಾಂಡ್‌ನ ಅಕ್ಕಿಯ ದರ 55-60 ರೂ. ಇದೆ. ಕೆಲವರು ಕೃತಕ ಅಭಾವ ಸೃಷ್ಟಿಸಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಹೆಚ್ಚಳವಾಗುವ ಆತಂಕ ತಂದೊಡ್ಡಿದೆ. ಹೀಗಾಗಿ, ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ಅಕ್ಕಿ ಮಾರಾಟ ಮುಂದಾಗಿರುವ ಮೂಲಕ ಅಕ್ಕಿ ಬೆಲೆ ನಿಯಂತ್ರಣಕ್ಕೆ ಹೊಸ ಪ್ರಯತ್ನ ಮಾಡುತ್ತಿದೆ. https://kannadanewsnow.com/kannada/centre-which-gave-rs-1600-crore-to-hindi-discriminated-against-kannada-by-giving-only-rs-3-crore-bk-hariprasad/ ಭತ್ತ, ಅಕ್ಕಿ, ಬಾಸ್ಮತಿ ಅಕ್ಕಿ ಸಂಗ್ರಹ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು ಎಂದು ದೇಶದ ಎಲ್ಲ ರಾಜ್ಯಗಳಲ್ಲಿರುವ ಸಗಟು, ವ್ಯಾಪಾರಿಗಳು, ಚಿಲ್ಲರೆ, ದೊಡ್ಡ ವರ್ತಕರು, ಸಂಸ್ಕರಣೆದಾರರು ಮತ್ತು ಗಿರಾಣಿ ಮಾಲೀಕರಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ. https://kannadanewsnow.com/kannada/hubbali-infosis-meeting/ https://evegoils.nic.in/rice/login.html ಪೋರ್ಟಲ್‌ನಲ್ಲಿ ಆದೇಶ ಹೊರಡಿಸಿದ 7 ದಿನದೊಳಗೆ ಅಕ್ಕಿ ಮತ್ತು ಭತ್ತ ದಾಸ್ತಾನು ಮಾಡಿಕೊಂಡಿರುವುದನ್ನು ನೋಂದಣಿ ಮಾಡಿಕೊಳ್ಳಬೇಕು ಎಂದು ಕೇಂದ್ರ…

Read More

ಬೆಂಗಳೂರು: ನಿನ್ನೆ ಸದನದಲ್ಲಿ ಭಾಷಾ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆದಿದ್ದು, ಹಿಂದಿ ಭಾಷೆ ಅಭಿವೃದ್ಧಿಗೆ ರೂ.1600 ಕೋಟಿ, ಸಂಸ್ಕೃತಕ್ಕೆ ರೂ.400ಕೋಟಿ ಇಟ್ಟಿರುವ ಕೇಂದ್ರ ಸರ್ಕಾರ, ಶಾಸ್ತ್ರೀಯ ಭಾಷೆಯಾಗಿರುವ ಕನ್ನಡಕ್ಕೆ ಕೇವಲ ರೂ.3 ಕೋಟಿ ನೀಡಿ ತಾರತಮ್ಯ ಎಸಗುತ್ತಿದೆ ಎಂದು ಮೇಲ್ಮನೆಯಲ್ಲಿ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಗಮನ ಸೆಳೆದರು. https://kannadanewsnow.com/kannada/hubbali-infosis-meeting/ ಹಿಂದಿ ಸಾಹಿತಿಗಳಿಗೆ 5 ಜ್ಞಾನಪೀಠ ಬಂದಿದ್ದರೆ, ಕನ್ನಡಕ್ಕೆ 8 ಜ್ಞಾನಪೀಠ ಬಂದಿವೆ. ಕನ್ನಡವನ್ನು ಶಾಸ್ತ್ರೀಯ ಭಾಷೆ ಎಂದು ಘೋಷಣೆ ಮಾಡಿ, ಅನುದಾನವನ್ನೇ ಕೊಡದೆ ಇದ್ದರೆ ಹೇಗೆ? ತೆರಿಗೆಯಲ್ಲಿಯೂ ತಾರತಮ್ಯ ಮಾಡಿ ಕನ್ನಡ ಭಾಷೆ ವಿಷಯದಲ್ಲಿಯೂ ಹೀಗೆ ನಡೆದುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಸದಸ್ಯರು ಇದಕ್ಕೆ ಧ್ವನಿಗೂಡಿಸಿದರು. https://kannadanewsnow.com/kannada/aijur-police-station-psi-tanveer-hussain-suspended-for-bowing-to-lawyers-protest/ ಪ್ರಧಾನಿ ಬೈಯುವುದನ್ನು ನಿಲ್ಲಿಸಿ: ಕೇಂದ್ರದಿಂದ ಅನುದಾನ ಬೇಕು ಅಂತೀರಿ. ಮೊದಲು ಪ್ರಧಾನಿಯನ್ನು ಏಕವಚನದಲ್ಲಿ ಬೈಯುವುದನ್ನು ನಿಲ್ಲಿಸಿ. ಆ ಮೇಲೆ ಅನುದಾನ ಕೇಳಿ ಎಂದು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆಡಳಿತಪ ಪಕ್ಷದವರಿಗೆ ಟಾಂಗ್ ನೀಡಿದರು. ಆಡು ಭಾಷೆಯಲ್ಲಿ ಮಾತನಾಡುವುದನ್ನು…

Read More