Author: kannadanewsnow05

ಬೆಂಗಳೂರು : ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾಸ್ಪದವಾಗಿ ಯುವತಿಯ ಮೃತದೇಹ ಪಟ್ಟೆಯಾಗಿರುವ ಘಟನೆ ಡಬಲ್ ರಸ್ತೆಯಲ್ಲಿ ನಡೆದಿದೆ.ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%8f%e0%b2%a8%e0%b2%bf%e0%b2%b2%e0%b3%8d%e0%b2%b2-%e0%b2%8f%e0%b2%a8%e0%b2%bf%e0%b2%b2%e0%b3%8d%e0%b2%b2%e0%b2%b9%e0%b2%be%e0%b2%a1%e0%b2%bf-%e0%b2%b8%e0%b2%a6%e0%b2%a8nothing-nothing-cm-sidd/ ಡಬಲ್ ರಸ್ತೆ ಬಳಿಯ ಕಟ್ಟಡವನ್ನು ರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಹೇಳಲಗುತ್ತಿದೆ.ಇದೀಗ ಪತ್ತೆಯಾಗಿದೆ ಸ್ಥಳಕ್ಕೆ ಸಂಪಂಗಿರಾಮ ಪೊಲೀಸರು ಭೇಟಿ ನೀಡಿದ್ದಾರೆ.ಸ್ಥಳಕ್ಕೆ ಸಂಪಂಗಿರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ FSL ಅಧಿಕಾರಿಗಳು ಕೂಡ ಭೇಟಿ ನೀಡಿದ್ದು, ಯುವತಿಯ ಗುರುತು ಪತ್ತೆಗಾಗಿ ಇದೀಗ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿಯುಬಂದಿದೆ. https://kannadanewsnow.com/kannada/govt-hospital-dinesh/ ಪತ್ನಿಯ ಮೇಲೆ ಮರಣಂತಿಕಾ ಹಲ್ಲೆ ಪ್ರಿಯಕರನ ಜೊತೆ ಹೋಗ್ತಿದ್ದ ಪತ್ನಿಯ ಮೇಲೆ ಪತಿಯೊಬ್ಬ ಮಚ್ಚಿನಿಂದ ಮರಣಂತಿಕಾ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೀವನ ಭಿಮಾ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಯ ಮೇಲೆ ಶೇಖ್ ಮುಜೀಬ್ ಎನ್ನುವ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ…

Read More

ರಾಮನಗರ : ರಾಮನಗರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಉಂಟಾಗಿದ್ದು ಪ್ರಕರಣದಲ್ಲಿ 40 ವಕೀಲರ ಮೇಲೆ ಎಫ್ಐಆರ್ ದಾಖಲಾಗಿದೆ. ಎಫ್​ಐಆರ್ ದಾಖಲಾಗಿದ್ದನ್ನು ಖಂಡಿಸಿ ವಕೀಲ ಸಂಘ ಬೃಹತ್ ಪ್ರತಿಭಟನೆ ನಡೆಸಿದೆ. https://kannadanewsnow.com/kannada/chief-minister-is-a-champion-of-backward-classes-says-r-ashoka-cm-siddaramaiah/ ಇದೀಗ ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಹಾಗೂ ಜಿಲ್ಲಾಧಿಕಾರಿ, ಎಸ್​ಪಿ, ಪಿಎಸ್​ಐ ವರ್ಗಾವಣೆ ಮಾಡುವಂತೆ ಕೋರಿ ಪತ್ರ ಬರೆದಿದ್ದಾರೆ. https://kannadanewsnow.com/kannada/bjp-has-never-come-to-power-on-its-own-in-the-state-till-date-only-at-the-backdoor-cm-siddaramaiah/ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಲಾಗಿದ್ದು ರಾಮನಗರದಲ್ಲಿ ಅಶಾಂತಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಜಿಲ್ಲೆಯಿಂದ ಮೂವರನ್ನೂ ವರ್ಗಾವಣೆ ಮಾಡುವಂತೆ‌ ಪತ್ರ ಬರೆಯಲಾಗಿದೆ ಎಂದು ಹೇಳಲಗುತ್ತಿದೆ. https://kannadanewsnow.com/kannada/hindu-guru-nasa/

Read More

ಬೆಂಗಳೂರು : ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಯದೇವ ಆಸ್ಪತ್ರೆಯ ಕಾಮಗಾರಿಗಳು ನಡೆಯುತ್ತಿದ್ದು ಅದರಲ್ಲಿ ನಡೆದಂತಹ ಅವ್ಯವಹಾರದ ಕುರಿತಂತೆ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/asta-laksmi-pooje/ ಕಳೆದ ಹತ್ತು ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಪ್ಲಾನ್ ರೂಪಿಸಲಾಗುತ್ತಿದೆ.ಬೆಂಗಳೂರು ಹುಬ್ಬಳ್ಳಿ ಕಲಬುರ್ಗಿ ಜಿಲ್ಲೆಯಲ್ಲಿನ ಕಾಮಗಾರಿಗಳ ಪರಿಶೀಲನೆ ತನಿಖೆಗೆ ಒಪ್ಪಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಜಯದೇವ ಆಸ್ಪತ್ರೆ ಕಾಮಗರಿಗಳ ತನಿಖೆಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-2018-rahul/ ಜಯದೇವ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವಂತಹ ಕಾಮಗಾರಿಯಾಗಿರಬಹುದು ಉಪಕರಣಗಳ ಖರೀದಿ, ಹಾಗೂ ವಿದೇಶಿ ದೇಣಿಗೆ ಸಂಗ್ರಹ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತಹ ಜಯದೇವ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು ಅವುಗಳ ಕಾಮಗಾರಿ ಹಾಗೂ ಈ ಒಂದು ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಕುರಿತು ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ.…

Read More

ಉತ್ತರರದೇಶ : ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. https://kannadanewsnow.com/kannada/kannadigas-money-in-rahul-gandhis-pocket-r-chandrasekhar-rao-on-congress-ashoks-spark/ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು, ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು. https://kannadanewsnow.com/kannada/breaking-ex-serviceman-killed-in-lorry-bike-collision-in-kalaburagi/ ಇದು 2018 ರ ಪ್ರಕರಣವಾಗಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು. ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರ…

Read More

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರವಾಗಿ ₹15 ಲಕ್ಷವನ್ನು ಮಂಜೂರು ಮಾಡಿದ್ದಕ್ಕೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ. https://kannadanewsnow.com/kannada/breaking-ex-serviceman-killed-in-lorry-bike-collision-in-kalaburagi/ ಹಣ ಬಿಡುಗಡೆ ಮಾಡಿರುವುದರ ವಿರುದ್ಧ ‌ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ‘ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಅಣತಿಯಂತೆ ಬಿಡುಗಡೆ ಮಾಡಲು ಕರ್ನಾಟಕವೇನು ಕಾಂಗ್ರೆಸ್‌ ಪಕ್ಷದ ಆಸ್ತಿ ಅಂದುಕೊಂಡಿದ್ದೀರಾ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ. https://kannadanewsnow.com/kannada/good-news-for-motorists-steps-to-be-taken-to-open-additional-centre-for-installation-of-hsrp-number-plate/ ಕನ್ನಡಿಗರ ತೆರಿಗೆ ರಾಹುಲ್ ಗಾಂಧಿ ಜೇಬಿಗೆ ಎಂದು ಕುಟುಕಿದ ಅಶೋಕ್‌, ಸಿಎಂ ಸಿದ್ದರಾಮಯ್ಯನವರೇ, ಇದು ‘ನಮ್ಮ ತೆರಿಗೆ, ನಮ್ಮ ಹಕ್ಕು’ ಅಂತ ನಿಮ್ಮ ಪಕ್ಷದ ಹೈಕಮಾಂಡ್ ನಾಯಕರ ಬಳಿ ‘ಧೈರ್ಯವಾಗಿ ಪ್ರಶ್ನಿಸಲು’ ನಿಮ್ಮ ಸಚಿವರಿಗೆ ತಾಕತ್ತಿಲ್ಲವೇ? ಎಂದು ಗುಡುಗಿದ್ದಾರೆ. https://kannadanewsnow.com/kannada/gokarna-police-arest/ https://twitter.com/RAshokaBJP/status/1759778462129381767?t=BRfaKZYKojzKYVpGM694Og&s=19

Read More

ಕಲಬುರಗಿ: ನಗರದ ಆಳಂದ ರಸ್ತೆಯ ಕೆರಿಬೋಸಗಾ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಇಂದು ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಮಾರುತಿ ಕಾಶಿನಾಥ ಘೋಡಕೆ (56) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/good-news-for-motorists-steps-to-be-taken-to-open-additional-centre-for-installation-of-hsrp-number-plate/ ಆಳಂದ ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಮಾರುತಿ ಅವರು ಕಲಬುರಗಿಯತ್ತ ಬೈಕ್ ನಲ್ಲಿ ಬರುತ್ತಿದ್ದರು‌. ಈ ವೇಳೆ ಮಹಾರಾಷ್ಟ್ರ ನೋಂದಣಿ ಹೊಂದಿದ ಲಾರಿ ಬೈಕ್ ಓವರ್ ಟೇಕ್ ಮಾಡಿ ಹೋಗುವಾಗ ಬೈಕ್ ಲಾರಿಯಡಿ ಸಿಲುಕಿದೆ. https://kannadanewsnow.com/kannada/gokarna-police-arest/ ತಲೆಯ ಭಾಗ ಹಾಗೂ ಕಾಲಿನ ಮೇಲೆ ಲಾರಿಯ ಚಕ್ರ ಹಾಯ್ದು ಹೋಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು‌.ಸ್ಥಳಕ್ಕೆ ಸಂಚಾರ ಠಾಣೆ-2ರ ಪೊಲೀಸರು ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಂಬುಲೆನ್ಸ್ ನಲ್ಲಿ ಜಿಮ್ಸ್ ಗೆ ಕಳುಹಿಸಲಾಯಿತು. https://kannadanewsnow.com/kannada/bagalkot-4-year-old-boy-attacked-by-stray-dogs-hospitalised/

Read More

ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ವಾಹನ ಸವಾರರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದೆ. ಅಳವಡಿಕೆಗೆ ಮೂರು ತಿಂಗಳ ಕಾಲಾವಕಾಶ ಇದೆ. ಅಲ್ಲದೆ ಅದರಲ್ಲಿ ಏನೇನು ನ್ಯೂನ್ಯತೆಗಳಿವೆ ಅವುಗಳನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/gokarna-police-arest/ ಗೊಂದಲದ ಗೂಡಾದ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ನಲ್ಲಿ ಅಳವಡಿಕೆಯಲ್ಲಿ ಗೊಂದಲವಿದೆ. ಎಚ್ಎಸ್ಆರ್‌ಪಿ ನಂಬರ್ ಪೆಟ್ರೋಲ್ ಹುಡುಗಿಗೆ ಮೂರು ತಿಂಗಳ ಕಾಲಾವಕಾಶವಿದೆ ಏನೇನು ನ್ಯೂ ನದಿಗಳಿವೆ ಅವುಗಳನ್ನೆಲ್ಲವನ್ನು ಸರಿಪಡಿಸುತ್ತೇವೆ. ಡುಬ್ಲಿಕೇಟ್ ವೆಬ್ಸೈಟ್ ಮೂಲಕ ಎಚ್ಎಸ್ಆರ್‌ಪಿ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕೂಡ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮ…

Read More

ಬಾಗಲಕೋಟೆ : ಜಿಲ್ಲೆಯ ಜಮಖಂಡಿಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/heres-some-good-news-for-police-exam-aspirants-railways-to-install-additional-coaches/ ಜಮಖಂಡಿ ತಾಲೂಕಿನನಲ್ಲಿ ನಾಲ್ಕು ವರ್ಷದ ಉಮರ್ ಯಾಸಿನ್ ಪಠಾಣಗೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ.ಬಾಲಕನ ಮೂಗು,ಬಾಯಿ, ತೊಡೆಗೆ ಕಚ್ಚಿದ ಬೀದಿ ನಾಯಿಗಳು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಜನರು ಆಗ್ರಹಿಸುತ್ತಿದ್ದಾರೆ. https://kannadanewsnow.com/kannada/heres-some-good-news-for-police-exam-aspirants-railways-to-install-additional-coaches/ ಅಲ್ಲದೆ ಇತ್ತೀಚಿಗೆ ಬೆಂಗಳೂರಿನಲ್ಲಿ ಕೂಡ ಬೆಳಿಗ್ಗೆ ವಾಯುಹಾರಕ್ಕೆ ತೆರಳಿದ್ದ ವೃದ್ಧಾರೊಬ್ಬರ ಮೇಲೆ ಬೀದಿ ನಾಯಿ ಒಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿತ್ತು. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಬಿಬಿಎಂಪಿಗೆ ಆಗ್ರಹಿಸಿದ್ದರು. https://kannadanewsnow.com/kannada/will-you-continue-as-chief-minister-after-the-mp-elections-give-a-guarantee-yatnal/

Read More

ಬೆಂಗಳೂರು : ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರಿಗೆ ಇದೀಗ ಮೆಟ್ರೋ ಹಸಿ ಸುದ್ದಿ ಒಂದನ್ನು ನೀಡಿದ್ದು, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. https://kannadanewsnow.com/kannada/will-you-continue-as-chief-minister-after-the-mp-elections-give-a-guarantee-yatnal/ ನಗರದಲ್ಲಿ ವೇಗ ಮತ್ತು ಸುಗಮ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇದೆ. https://kannadanewsnow.com/kannada/action-to-fill-up-the-posts-of-assistant-professors-higher-education-minister-dr-m-c-sudhakar/ ಇದೀಗ ನಮ್ಮ ಮೆಟ್ರೋ ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದು ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್​​ಗಳನ್ನು ನಿರ್ಮಿಸಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್​ಗಳನ್ನು ನಿರ್ಮಾಣ ಮಾಡಿದೆ. https://kannadanewsnow.com/kannada/tv-actor-rituraj-singh-passes-away-at-59-due-to-cardiac-arrest/ ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ…

Read More

ಬೆಂಗಳೂರು : ಇಂದು ವಿಧಾನಸಭೆ ಅಧಿವೇಶನದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆ ನಡೆಯಿತು. ಇದೆ ವೇಳೆ ಹೊಂದಾಣಿಕೆ ರಾಜಕಾರಣ ಕುಡಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಮರ ನಡೆಯಿತು. https://kannadanewsnow.com/kannada/tv-actor-rituraj-singh-passes-away-at-59-due-to-cardiac-arrest/ ಇದೆ ವೇಳೆ ಬಸನಗೌಡ ಪಾಟೀಲ ಅವರು ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು. https://kannadanewsnow.com/kannada/formation-of-land-tribunals-in-138-assembly-constituencies-minister-promises-to-set-up-boards-everywhere-by-month-end/ ಸಿಎಂ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ ಮಧ್ಯ ವಾಕ್ಸಮರ ಏರ್ಪಟ್ಟಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೊಮ್ಮಾಯಿವರನ್ನು ಸೋಲಿಸಲು ಪ್ರಯತ್ನಿಸಲಿಲ್ವಾ? ಎಂದು ಹೇಳಿದರು. https://kannadanewsnow.com/kannada/update-bmrcl-rectifies-technical-snag-resumes-metro-services-on-purple-line/

Read More