Author: kannadanewsnow05

ಯಾದಗಿರಿ : ಯಾದಗಿರಿ ಜಿಲ್ಲೆಯ ಮಾಡಿಯಾಳ ಗ್ರಾಮದ ಸಮೀಪವಿರುವ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚುಮುತಿದ್ದು, ಹಿರೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಯಾದಗಿರಿ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿರುವ ಘಟನೆ ನಡೆದಿದ್ದು ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಕಚ್ಚ ವಸ್ತುಗಳನ್ನು ಕರಗಿಸಿ ಪೌಡರ್ ಗಳನ್ನು ತಯಾರಿಸುವ ಕಾರ್ಖಾನೆಯಾಗುತ್ತು ಎಂದು ತಿಳಿದುಬಂದಿದೆ. ಬೆಂಕಿ ನಂದಿಸುವುದಕ್ಕೆ ಅಗ್ನಿಶಾಮಕ ಸಿಬ್ಬಂದಿ ಇದೀಗ ಹರಸಾಹಸ ಪಡುತ್ತಿದ್ದು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ.ಸೀಲ್ ಲ್ಯಾಬೋರೇಟರಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಕಚ್ಚ ವಸ್ತುಗಳನ್ನು ಕಳುಹಿಸಿ ಪೌಡರ್ ಗಳನ್ನು ತಯಾರು ಮಾಡಿದಂತಹ ಬೇರೆ ಕಡೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತದ. ಆದರೆ ತಯಾರು ಮಾಡಿದಂತಹ ಪೌಡರ್ ಅನ್ನು ಅನ್ ಲೋಡ್ ಮಾಡುವ ಸಂದರ್ಭದಲ್ಲಿ ಬ್ಲಾಸ್ಟ್ ಆಗಿದೆ ಈ ಸಂದರ್ಭದಲ್ಲಿ ಇಡೀ ಫ್ಯಾಕ್ಟರಿಯಲ್ಲಿ ಬೆಂಕಿ ಆವರಿಸಿಕೊಳ್ಳುತ್ತದೆ ಈ…

Read More

ಬೆಂಗಳೂರು : ಜ್ಞಾನವ್ಯಾಪಿ ಮಸೀದಿ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರ ಕುರಿತು ಅವಹೇಳನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿರುವ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/loksabha-election/ ಟ್ವೀಟ್ ನಲ್ಲಿ ಕಿಡಿ ಕಾರಿರುವ ಅವರು, ‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ ಎಂಬುದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೀತಿಯಾಗಿದೆ.ಜ್ಞಾನವ್ಯಾಪಿ ಮಸೀದಿ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರ ಕುರಿತು ಅವಹೇಳನಮಾಡಿ ನ್ಯಾಯಾಂಗ ಹಾಗೂ ಸವಿಂಧಾನವನ್ನು ಧಿಕ್ಕರಿಸಿದ ರಾಷ್ಟ್ರ ವಿಧ್ವಂಸಕ ಮನಸ್ಥಿತಿಯ ಮತೀಯವಾದಿ ವಿದ್ರೋಹಿಯನ್ನು ಸ್ವಯಂ ದೂರು ದಾಖಲಿಸಿಕೊಂಡು ರಾಮನಗರ ಪೋಲಿಸರು ಬಂಧಿಸಿ ಕ್ರಮ ಕೈಗೊಳ್ಳಬೇಕಾಗಿತ್ತು. https://kannadanewsnow.com/kannada/vhp-leader-gets-notice-to-complainant-vhp-leader-to-appear-before-it-over-derogatory-remarks-against-lord-ram/ ಆದರೆ ಈ ಸಂಬಂಧ ವಕೀಲರ ಸಂಘ ದೂರು ನೀಡಿದರೂ ಆರೋಪಿಯನ್ನು ಬಂಧಿಸದೇ ಸ್ವಧರ್ಮೀಯ ಎಂಬ ಕಾರಣಕ್ಕೆ ಆರೋಪಿಯಿಂದಲೇ ದೂರು ಬರೆಸಿಕೊಂಡು ವಕೀಲರ ಮೇಲೇ ದೂರು ದಾಖಲಿಸಿಕೊಂಡುಉದ್ಧಟತನ ಹಾಗೂ ಸ್ವಜನ ಪಕ್ಷಪಾತ ಮೆರೆದಿರುವ ಸಬ್ ಇನ್ಸ್ ಪೆಕ್ಟರ್ ತನ್ವೀರ್…

Read More

ಮಂಗಳೂರು : ಮಂಗಳೂರಿನಲ್ಲಿ ಶಿಕ್ಷಕಿಯಿಂದ ಶ್ರೀ ರಾಮನ ಅವಹೇಳನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ಶರತ್ ಕುಮಾರ್ ಹಾಗೂ ಪಿಎಚ್‌ಪಿ ಮುಖಂಡರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. https://kannadanewsnow.com/kannada/traffic-disrupted-between-baiyappanahalli-and-garudachar-palya/ ಇಂದು ಮಧ್ಯಾಹ್ನ 12 ರಿಂದ 2 ಗಂಟೆಯ ಒಳಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ತನಿಖಾ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಪಾಂಡೇಶ್ವರ ಠಾಣೆಗೆ ಪೋಷಕ ಶರತ್ ಕುಮಾರ್ ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.ಅಲ್ಲದೆ ವಿಶ್ವವಿಂದ ಪರಿಷತ್ ಜಿಲ್ಲಾಧ್ಯಕ್ಷ ಎಚ್‍ಕೆ ಪುರುಷೋತ್ತಮ್ ಗೆ ಕೂಡ ನೋಟಿಸ್ ನೀಡಲಾಗಿದೆ. https://kannadanewsnow.com/kannada/kalaburagi-more-than-100-minor-children-suffer-from-acute-heart-disease-report/ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಅದಲ್ಲದೆ ಸೂಕ್ತ ದಾಖಲೆಗಳನಾದರೂ ಇದ್ದಲ್ಲಿ ಪ್ರಸ್ತುತಪಡಿಸಬಹುದಾಗಿದೆ. ಪ್ರಕರಣ ಸಂಬಂಧ ಪಿ ಎಚ್ ಪಿ ಡಿ ಪಿ ಐ ಕಚೇರಿಗೆ ಗುತ್ತಿಗೆ ಹಾಕಿದ್ದು ಪ್ರಕರಣದ ತನಿಖೆಗೆ ವಿಶ್ವ…

Read More

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮೆಟ್ರೋ ಪಯಾಣಿಕರಿಗೆ ಶಾಕ್ ಎದುರಾಗಿದ್ದು ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿ ಗರುಡಾಚಾರ್ ಪಾಳ್ಯ ಮಧ್ಯ ಮೆಟ್ರೋ ಸಂಚಾರದಲ್ಲಿ ಇದೀಗ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/kalaburagi-more-than-100-minor-children-suffer-from-acute-heart-disease-report/ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಬಿಗ್ ಶಾಕ್ ನೀಡಿದೆ. ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ದೋಷದಿಂದ ಸಂಚಾರದಲ್ಲಿ ವ್ಯತಯ ಉಂಟಾಗಿದ್ದು ಪ್ರಯಾಣಿಕರು ಪರದಾಟ ನಡೆಸಿದರು. ವಿದ್ಯಾರ್ಥಿಗಳು ಕಂಪನಿಗಳಲ್ಲಿ ಉದ್ಯೋಗ ಮಾಡುವ ಹಲವಾರು ಜನರು ಇದರಿಂದ ಸಮಸ್ಯೆ ಎದುರಿಸಿದರು. https://kannadanewsnow.com/kannada/no-matter-how-much-the-debt-is-try-the-black-thread-the-loan-is-guaranteed-to-be-repaid/ ಅಧಿಕಾರಿಗಳ ಮಾಹಿತಿಯ ಪ್ರಕಾರ ಛಲಘಟ್ಟ ಹಾಗೂ ವೈಟ್ಫೀಲ್ಡ್ ಮಾರ್ಗದಲ್ಲಿರುವ ನೆರಳೆ ಮಾರ್ಗದಲ್ಲಿರುವ  ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಈ ಒಂದು ತಾಂತ್ರಿಕ ದೋಷ ಕಂಡು ಬಂದಿದ್ದು ಇದೀಗ ಮೆಟ್ರೋ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರಯಾಣಿಕಾರು ಕಾದು ನಿಂತಿದ್ದಾರೆ. ಶೀಘ್ರದಲ್ಲೇ ತಾಂತ್ರಿಕ ದೋಷ ಸಮಸ್ಯೆ ಬಗೆಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/bagar-hukum-krishna-byregowda/

Read More

ಕಲಬುರ್ಗಿ : ಜಿಲ್ಲೆಯ ಅವಿಭಿಜಿತ ಚಿತ್ತಾಪುರ ತಾಲೂಕಿನ ಶಹಾಬಾದ್, ಚಿತ್ತಾಪುರ ಕಾಳಗಿಯ ಅಂಗನವಾಡಿ ಕೇಂದ್ರ ಹಾಗೂ ವಿವಿಧ ಶಾಲೆಗಳ 8ರಿಂದ 18 ವರ್ಷದ ಮಕ್ಕಳಿಗಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಪಾಸಣೆಗೊಳಪಟ್ಟ ಒಟ್ಟು 172 ಮಕ್ಕಳ ಪೈಕಿ 90 ಮಕ್ಕಳಲ್ಲಿ ತೀವ್ರ ಹೃದಯ ಕಾಯಿಲೆ ಇರುವ ಆಘಾತಕಾರಿ ವಿಚಾರ ಬೆಳಕಿಗೆಬಂದಿದೆ. https://kannadanewsnow.com/kannada/no-matter-how-much-the-debt-is-try-the-black-thread-the-loan-is-guaranteed-to-be-repaid/ ರಾಷ್ಟ್ರೀಯಬಾಲಸ್ವಾಸ್ಥ್ಯಕಾರ್ಯಕ್ರಮದಡಿ ಬೆಂಗಳೂರಿನ ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ಚಿತ್ತಾಪುರ ಆರೋಗ್ಯ ಕೇಂದ್ರದಲ್ಲಿ ನಡೆಸಿದ ಆರ್‌ಬಿಎಸ್‌ಕೆ ಹಾಗೂ ವೈದೇಹಿ ಆಸ್ಪತ್ರೆ ಹೃದಯ, ನರರೋಗ ತಜ್ಞರ ವಿಶೇಷ ತಂಡ ಆರೋಗ್ಯ ತಪಾಸಣೆಯಲ್ಲಿ ಈ ಸಂಗತಿ ಹೊರಬಿದ್ದಿದೆ.ತಪಾಸಣೆಗೊಳಪಟ್ಟ 172 ಮಕ್ಕಳಲ್ಲಿ 90 ಮಕ್ಕಳು ಹೃದಯ ಸಂಬಂಧಿ ಕಾಯಿಲೆಯಿಂದ ನರಳುತ್ತಿದ್ದು, https://kannadanewsnow.com/kannada/todays-horoscope-20-02-2024/ 41 ಮಕ್ಕಳಲ್ಲಿ ಹೃದಯ ಕಾಯಿಲೆ ತೀವ್ರವಾಗಿರುವುದು ಕಂಡು ಬಂದಿದೆ. ಅವರಿಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ವೈದೇಹಿ ಆಸ್ಪತ್ರೆ ಬೆಂಗಳೂರಿಗೆ ಶಿಫಾರಸ್ಸು ಮಾಡಲಾಗಿದೆ.ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿರುವ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಅವರು, ಶಾಲಾ ಮಕ್ಕಳಲ್ಲಿ ಕಂಡು ಬಂದ ಹೃದಯ, ನರ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕಪ್ಪು ದಾರ :ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆಗಳು ಹೆಚ್ಚಾಗಿದ್ದರೆ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ ಎಂದರೆ ನಾವು ಹೇಳುವ ಈ ಒಂದು ಸಣ್ಣ ಕೆಲಸವನ್ನು ಮಾಡಿ ನೋಡಿ ಬದಲಾವಣೆ ಆಗುವುದು ಖಚಿತ ಶಾಸ್ತ್ರದ ಪ್ರಕಾರ ಮಂಗಳವಾರ ಹಾಗೂ ಬುಧವಾರ ಸಾಲದ ವ್ಯವಹಾರವನ್ನು ಮಾಡಬಾರದು ಮಂಗಳವಾರ ಹಾಗೂ ಬುಧವಾರ ಸಾಲವನ್ನು ಪಡೆದರೆ ಎಂದಿಗೂ ತೀರಿಸಲು ಸಾಧ್ಯವಾಗುವುದಿಲ್ಲ. ಸಾಲದ ಹೊರೆ ಹೆಚ್ಚಾಗುವುದರ ಜೊತೆಗೆ ಖಜಾನೆ ಖಾಲಿಯಾಗುತ್ತದೆ ಅಂದರೆ ನಾವು ದುಡಿದ ಹಣವನ್ನು ಬರೀ ಸಾಲಕ್ಕೆ ವಿನಿಯೋಗಿಸಬೇಕಾಗುತ್ತದೆ ಯಾವುದೇ ಕಾರಣಕ್ಕೂ ಕೈನಲ್ಲಿ ಹಣ ನಿಲ್ಲುವುದಿಲ್ಲ ಮಂಗಳವಾರ ಅಪ್ಪಿತಪ್ಪಿಯು ಸಾಲವನ್ನು ಕೊಡಬಾರದು ಹಾಗೆ ಸಾಲವನ್ನು ಸಹ ಪಡೆಯಲು ಹೋಗಬಾರದು ಸಾಲದ ಹೊರೆ ತೀರಿಸಿಕೊಳ್ಳಲು ಬಯಸಿದರೆ ಮಂಗಳವಾರ ಹಾಗೂ ಶನಿವಾರ ಅವಶ್ಯಕವಾಗಿ ಈ ಕೆಲಸವನ್ನು ತಪ್ಪದೆ ಮಾಡಿ ಸಾಲದ ಹೊರೆ ತೀರಿಸಿಕೊಳ್ಳಲು ಮುಂದಾಗಿದ್ದರೆ ಮಂಗಳವಾರ ಶಿವನ ದೇವಸ್ಥಾನಕ್ಕೆ ತೆರಳಿ, ಈ…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಳಗಾವಿ : ಸಾಲ ರೂಪಾಯಿಗೆ ತಡ ಮಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಭೈರನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/bbmp-tax-notice-2/ ಸದ್ಯ ಅಸ್ವಸ್ಥರಾಗಿರುವ ಪಾರ್ವತೆವ್ವಾಗೆ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಈ ನೀಡಲಾಗುತ್ತಿದೆ.ಸಾಲ ಮರುಪಾವತಿಗೆ ವಿಳಂಬ ಹಿನ್ನೆಲೆ ಬ್ಯಾಂಕ್ ಸಿಬ್ಬಂದಿಯಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ.ಹಸು ಖರೀದಿಗೆ ಪಾರ್ವತೆವ್ವಾ ಮಗ ದ್ಯಾಮಪ್ಪ ಬ್ಯಾಂಕ್ ನಲ್ಲಿ 2 ಲಕ್ಷ ಸಾಲವನ್ನು ತೆಗೆದುಕೊಂಡಿದ್ದರು. https://kannadanewsnow.com/kannada/good-news-speedy-action-to-be-taken-to-recruit-teachers-in-aided-schools-minister-madhu-bangarappa/ ಗ್ರಾಮದಲ್ಲಿರುವ ಖಾಸಗಿ ಬ್ಯಾಂಕ್ ನಲ್ಲಿ ದ್ಯಾಮಪ್ಪ ಸಾಲ ತೆಗೆದುಕೊಂಡಿದ್ದ ಎನ್ನಲಾಗಿದೆ. ಪ್ರತಿ ತಿಂಗಳು ಲೋನ್ ಕಟ್ಟುತ್ತಿದ್ದ ಪಾರ್ವತವ್ಯ ಪುತ್ರ ದ್ಯಾಮಪ್ಪ ಲೋನ್ ಕಟ್ಟಲು ಹದಿನೈದು ದಿನ ತಡವಾಗಿದ್ದಕ್ಕೆ ಬ್ಯಾಂಕ್ ಸಿಬ್ಬಂದಿ ಪಾರ್ವತೆವ್ವಾಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಸೋಮ ಕೇರಿಗಾವ್ ಮತ್ತೊಬ್ಬ ಸಿಬ್ಬಂದಿಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ. https://kannadanewsnow.com/kannada/zameer-ahamd-khan-says/ ಅವಾಚ್ಯ ಪದಗಳಿಂದ ಮಾನಸಿಕವಾಗಿ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.ಬ್ಯಾಂಕ್ ಸಿಬ್ಬಂದಿ ಮುಂದೆ ಕ್ರಿಮಿನಾಶಕ…

Read More

ಬೆಂಗಳೂರು : ರಾಜ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. https://kannadanewsnow.com/kannada/breaking-revenue-minister-krishna-byre-gowda-to-announce-appointment-of-1000-village-accountants-soon/ ಜೆಡಿಎಸ್‌ನ ಮರಿತಿಬ್ಬೇಗೌಡ ಹಾಗೂ ಬಿಜೆಪಿಯ ಎಸ್.ವಿ. ಸಂಕನೂರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹಾಗೂ ಇತರ ಕಾರಣಗಳಿಂದ 2015ರ ಡಿಸೆಂಬ‌ರ್ 31ರವರೆಗೆ ತೆರವಾಗಿರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. https://kannadanewsnow.com/kannada/red-planet-rover/ ಅದೇ ರೀತಿ ವಿವಿಧ ಕಾರಣಗಳಿಂದ 1-1-2016ರಿಂದ 31-12-2020ರವರೆಗೆ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಹಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ನಿಯಮದ ಪ್ರಕಾರ ಅನುದಾನಿತ ಶಾಲಾ ಶಿಕ್ಷಕ, ಸಿಬ್ಬಂದಿಗಳು ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಸೌಲಭ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. https://kannadanewsnow.com/kannada/fir-case-against-40-lawyers-hdk-demands-suspension-of-not-only-psi-but-also-sp/

Read More

ಬೆಂಗಳೂರು : ಕಂದಾಯ ಇಲಾಖೆಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಂಬಂಧ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. https://kannadanewsnow.com/kannada/red-planet-rover/ ಸೋಮವಾರ ಬಿಜೆಪಿ ಸದಸ್ಯ ಕಿರಣ್ ಕುಮಾರ್ ಕೊಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿ ವರು, ಇತರೆ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ತರುತ್ತಾರೆ. ಹೀಗಾಗಿ ಶೀಘ್ರದಲ್ಲಿ ಒಂದು ಸಾವಿರ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದರು. https://kannadanewsnow.com/kannada/fir-case-against-40-lawyers-hdk-demands-suspension-of-not-only-psi-but-also-sp/ ಈ ನಡುವೆ, ವಿವಿಧ ಹಂತದ ನೌಕರರು ಬೇರೆಡೆ ನಿಯೋಜನೆ ಗೊಂಡಿರುವ ಕಾರಣ ಸಮಯಕ್ಕೆ ಸರಿಯಾಗಿ ಕೆಲಸವಾಗುವುದು ವಿಳಂಬವಾ ಗುತ್ತಿದೆ. ಹೀಗಾಗಿ ಹೊಸದಾಗಿ ನಿಯೋ ಜನೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ನಿಯೋಜನೆಗೆ ಅವಕಾಶ ನೀಡಿಲ್ಲ ಎಂದು ಹೇಳಿದರು. https://kannadanewsnow.com/kannada/bbmp-budget-digital/

Read More