Author: kannadanewsnow05

ಬೆಂಗಳೂರು : ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪ ಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ. https://kannadanewsnow.com/kannada/breaking-actor-dhruva-sarjas-plane-crashes-pilot-averts-a-major-mishap/ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್, 2020ರ ಡಿಸೆಂಬರ್ ಮತ್ತು 2021ರ ಏಪ್ರಿಲ್ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮ, ದಾಖಲಾದ 60ಕ್ಕೂ ಹೆಚ್ಚು ಪ್ರಕರಣ ವನ್ನು ರದ್ದು ಮಾಡಬೇಕು. https://kannadanewsnow.com/kannada/one-natiin-one-election/ ಮುಷ್ಕರದಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿ, 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದರು. https://kannadanewsnow.com/kannada/krishna-who-took-poha-from-sudama-was-called-corrupt-pm-modi-on-sc/ ಚುನಾವಣಾ ಪೂರ್ವ…

Read More

ಶ್ರೀನಗರ : ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ. https://kannadanewsnow.com/kannada/krishna-who-took-poha-from-sudama-was-called-corrupt-pm-modi-on-sc/ ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ. https://kannadanewsnow.com/kannada/woman-seat-help/ ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ ತೆರಳುತ್ತಿತ್ತು. ಈ ವೇಳೆ ಕೂದಲೆಳೆ ಅಂತರದಲ್ಲಿ ಮಾರ್ಟೀನ್ ಚಿತ್ರ ತಂಡ ಪಾರಾಗಿದೆ ಎಂದು ಹೇಳಲಾಗಿದೆ.ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ವೇಳೆ ಬಚಾವಾಗಿದ್ದಾರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. https://kannadanewsnow.com/kannada/big-news-all-kinds-of-medicines-will-be-available-in-government-hospitals-in-the-state-minister-dinesh-gundu-rao/ ನಂತರ ವಿಮಾನದಲ್ಲಿ ಧ್ರುವ ಸರ್ಜಾ ಮಾತನಾಡಿದ್ದು ಇದೊಂದು ಕೆಟ್ಟ ಅನುಭವ ಆಗಿದ್ದು. ನಮ್ಮ ಚಿತ್ರತಂಡಕ್ಕೆ ಯಾವುದೇ ರೀತಿಯಾದ ಅಪಾಯವಾಗಿಲ್ಲ ಎಲ್ಲರೂ ಸುರಕ್ಷಿತವಾಗಿದ್ದೇವೆ. ಜೈ ಆಂಜನೇಯ ಜೈ…

Read More

ನವದೆಹಲಿ : ಸುಪ್ರೀಂ ಕೋರ್ಟ್ ವಿರುದ್ಧ ಪ್ರಧಾನಿ ಮೋದಿ ವಿವಾದದ ಹೇಳಿಕೆ ನೀಡಿದ್ದು, ಪ್ರಸ್ತುತ ಕಾಲಘಟ್ಟದಲ್ಲಾಗಿದ್ದರೆ ಸುದಾಮನಿಂದ ಅವಲಕ್ಕಿ ತೆಗೆದುಕೊಂಡ ಕೃಷ್ಣನನ್ನು ಸುಪ್ರೀಂಕೋರ್ಟ್ ಭ್ರಷ್ಟಾಚಾರಿ ಎಂದು ಕರೆಯುತ್ತಿತ್ತು ಎಂದು ಪ್ರಧಾನಿ ಮೋದಿ ಸೋಮವಾರ ಹೇಳಿದ್ದಾರೆ. ಈ ಮೂಲಕ ಸುಪ್ರೀಂ ಕೋರ್ಟ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. https://kannadanewsnow.com/kannada/big-news-all-kinds-of-medicines-will-be-available-in-government-hospitals-in-the-state-minister-dinesh-gundu-rao/ ಇತ್ತೀಚೆಗಷ್ಟೇ ಕಾಂಗ್ರೆಸ್‌ನಿಂದ ಹೊರ ಹಾಕಲ್ಪಟ್ಟ ಆಚಾರ್ಯ ಪ್ರಮೋದ್ ಕೃಷ್ಣಂ ಅವರ ಕುರಿತಾದ ಕಾರ್ಯ ಕ್ರಮವೊಂದರಲ್ಲಿ ಉತ್ತರ ಪ್ರದೇಶ ದಲ್ಲಿ ಸೋಮವಾರ ಮಾತನಾಡಿದ ಪ್ರಧಾನಿ, ‘ನಿಮಗೆ ನೀಡಲು ನನ್ನ ಬಳಿ ಭಾವನೆಗಳ ಹೊರತಾಗಿ ಬೇರಾವುದೇ ವಸ್ತುಗಳಿಲ್ಲ ಎಂದು ಆಚಾರ್ ಹೇಳಿದರು. ಆಚಾರೈರು ಏನೂ ಕೊಡದೇ ಇದ್ದದ್ದೇ ಒಳ್ಳೆಯದಾಯಿತು. https://kannadanewsnow.com/kannada/after-ugadi-there-will-be-good-rains-crops-in-the-state-religious-leader-dies-kodi-sris-explosive-prediction/ ಈಗಿನ ಕಾಲಘಟ್ಟದಲ್ಲಿ ಸುದಾಮ ಕೃಷ್ಣನಿಗೆ ಅವಲಕ್ಕಿ ಕೊಟ್ಟಿದ್ದು ವಿಡಿಯೋವಾಗಿ ಹೊರ ಬಂದಿದ್ದರೆ, ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗುತ್ತಿತ್ತು.ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೃಷ್ಣನನ್ನು ಭ್ರಷ್ಟಾಚಾರಿ ಎಂದು ಕರೆಯುತ್ತಿತ್ತು. ಹೀಗಾಗಿ ನೀವು ಭಾವನೆಗಳನ್ನಷ್ಟೇ ಹಂಚಿಕೊಂಡಿದ್ದು ಒಳ್ಳೆದಾಯಿತು ಎಂದು ಹೇಳಿದರು. https://kannadanewsnow.com/kannada/job-alert-good-news-for-job-seekers-9000-vacancies-minister-ramalinga-reddy/

Read More

ಬೆಂಗಳೂರು : ಮುಂದಿನ ಎಂಟು ತಿಂಗಳಲ್ಲಿ ರಾಜ್ಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಬಗೆಯ ಔಷಧಿಗಳು ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. https://kannadanewsnow.com/kannada/after-ugadi-there-will-be-good-rains-crops-in-the-state-religious-leader-dies-kodi-sris-explosive-prediction/ ಬಿಜೆಪಿಯ ಎಚ್‌.ಎಸ್‌. ಗೋಪಿನಾಥ್‌ ಅವರ ಪ್ರಶ್ನೆಗೆ ಡಿ.ಎಸ್‌. ಅರುಣ್‌ ಅವರು ಕೇಳಿದ ಉಪಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಿಗೆ 732 ಬಗೆಯ ಔಷಧಿಗಳನ್ನು ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಪೂರೈಕೆ ಮಾಡಬೇಕು. 410 ಔಷಧಗಳು ಅಗತ್ಯವಿದ್ದರೆ, ಉಳಿದವು ಅಪೇಕ್ಷಣಿಯ ಔಷಧಿಗಳಾಗಿವೆ ಎಂದರು. https://kannadanewsnow.com/kannada/job-alert-good-news-for-job-seekers-9000-vacancies-minister-ramalinga-reddy/ ಈ ಪೈಕಿ 192 ಬಗೆಯ ಔಷಧಿಗಳು ಸ್ಟಾಕ್‌ ಇಲ್ಲ. ರಾಜ್ಯದ ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಅಗತ್ಯ ಔಷಧಿಗಳು ಕೊರತೆ ಇದ್ದಲ್ಲಿ ರಾಷ್ಟ್ರೀಯ ಉಚಿತ ಔಷಧಿ ಸೇವೆಗಳ ಕಾರ್ಯಕ್ರಮದ ಅನುದಾದಡಿ ಲಭ್ಯವಿರುವ ಅನುದಾನ, ಎಬಿಎಆರ್‌ಕೆ ಅನುದಾನ, ಎಆರ್‌ಎಸ್‌ ಅನುದಾನ ಹಾಗೂ ಇತರ ಅನುದಾನಗಳಲ್ಲಿ ಖರೀದಿಸಿ ಫಲಾನುಭವಿಗಳಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. https://kannadanewsnow.com/kannada/psi-scam-three-r-cid-arrests-d-patils-associates/ ಔಷಧಿಗಳ ಪೂರೈಕೆಗಾಗಿ ಯಾವುದೇ ರೀತಿಯಾಗಿ ಕೊರತೆಯಾಗದಂತೆ ಎರಡು ವರ್ಷಗಳ…

Read More

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಶೀಘ್ರದಲ್ಲಿ 9000 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.ಅಲ್ಲದೆ ಶೀಘ್ರದಲ್ಲೇ ನಾಲ್ಕು ನಿಗಮಗಳಿಗೆ 5800 ಹೊಸ ಬಸ್‌ ಖರೀದಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. https://kannadanewsnow.com/kannada/psi-scam-three-r-cid-arrests-d-patils-associates/ ಬೆಳಗಾವಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಸ್‌ಗಳ ಸಂಖ್ಯೆ ಕಡಿಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಒಂದೇ ಒಂದು ಬಸ್‌ ಖರೀದಿಸಿಲ್ಲ. ಇದರಿಂದಾಗಿ ಬಸ್‌ಗಳ ಸಂಖ್ಯೆ ಕಡಿಮೆಯಾಗಲು ಪ್ರಮುಖ ಕಾರಣ. ಬಸ್‌ಗಳ ಸಂಖ್ಯೆ ಹೆಚ್ಚಾಗಬೇಕಿದೆ. ಆದ್ದರಿಂದ ಒಟ್ಟು 5800 ಬಸ್‌ಗಳನ್ನು ಖರೀದಿ ಮಾಡಲು ಯೋಜನೆ ರೂಪಿಸಿದ್ದೇವೆ. ಮಾರ್ಚ್‌ ಅಥವಾ ಏಪ್ರಿಲ್‌ ಒಳಗೆ 5000 ಬಸ್‌ಗಳು ಬರುತ್ತವೆ ಎಂದು ಮಾಹಿತಿ ನೀಡಿದರು. https://kannadanewsnow.com/kannada/good-news-for-bagar-hukum-cultivators-state-govt-re-examines-disqualification-plea/ ನಾನು ಇಲ್ಲದೇ ಇರುವಾಗ ಬಸ್ ಅವಶ್ಯಕತೆ ಇದ್ದಿದ್ದಕ್ಕೆ ಹಳೇ ಬಸ್‌ ತಗೊಂಡಿದ್ದಾರೆ. ಇನ್ನೂ ಎಲೆಕ್ಟ್ರಿಕ್ ಬಸ್‌ಗಳ ಟೆಂಡರ್‌ ಕರೆದಿದ್ದೇವೆ. ಜಿಸಿಸಿ‌ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್ ಓಡಲಿವೆ. ಬಸ್ ಹಾಗೂ ಚಾಲಕರು…

Read More

ಕಲಬುರ್ಗಿ : ಇಡೀ ದೇಶವೇ ಬೆಚ್ಚಿ ಬೆರಗಾಗಿಸಿದ್ದ 545 PSI ನೇಮಕದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯು ತೀವ್ರವಾಗಿ ಚುರುಕುಗೊಂಡಿದ್ದು, ಈಗ ಸಿಐಡಿ ಅಧಿಕಾರಿಗಳು ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ನ ಮೂವರು ಸಹಚರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. https://kannadanewsnow.com/kannada/good-news-for-job-seekers-notification-for-1000-va-recruitment-soon/ ಬಂಧಿತ ಆರೋಪಿಗಳು ಅಭ್ಯರ್ಥಿಗಳಿಗೆ ಬ್ಲೂಟೂಥ್ ಮೂಲಕ ಉತ್ತರ ಹೇಳಿ ಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ ಕಲಬುರಗಿ ಅಶೋಕ್ ನಗರದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಈಗ ಸಿಐಡಿ ಬಂಧಿಸಿದೆ. https://kannadanewsnow.com/kannada/good-news-for-job-seekers-notification-for-1000-va-recruitment-soon/ ಬಂಧಿತ ಆರೋಪಿಗಳೆಲ್ಲರೂ ಪಿಎಸ್‌ಐ ಪರಿಕ್ಷಾ ಹಗರಣ ಮತ್ತು ಕೆಇಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಆರ್ ಡಿ ಪಾಟೀಲ್ ಜೊತೆ ಸಂಪರ್ಕವಿದ್ದವರಾಗಿದ್ದಾರೆ. ಬಂಧಿತ ಚಂದ್ರಕಾಂತ್ ಪ್ಯಾಟಿ ಆರೋಗ್ಯ ಇಲಾಖೆ ಶಹದಾಬಾದ್ ನಲ್ಲಿ ಎಫ್ ಡಿಎ ಅಧಿಕಾರಿಯಾಗಿದ್ದಾನೆ. ಮತ್ತೋರ್ವ ಬಂಧಿತ ಬಸವರಾಜನ್ ಸಿದ್ದರಾಮಪ್ಪ ಅಫ್ಜಲ್‌ಪುರದ ಬಿಸಿಎಂ ವಸತಿ ನಿಲಯದ ಸೂಪರಿಂಟೆಂಡೆಂಟ್‌ ಆಗಿದ್ದಾನೆ. ಮೂರನೇ ಬಂಧಿತ ಆರೋಪಿ ಶಶಿಧರ್ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ. https://kannadanewsnow.com/kannada/west-bengal-republic-tv-journalist-arrested-by-police-in-sandeshkhali/ ಆರ್ ಡಿ ಪಾಟೀಲ್ ನ ಕೆಲ ಸಂಪರ್ಕಿತರ…

Read More

ಹುಬ್ಬಳ್ಳಿ : ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ರಾಮಮಂದಿರದಿಂದ ಬಡತನ ನಿರ್ಮೂಲೀನಾಗುವುದಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಕೇಂದ್ರ ಸಚಿವ ಪರಲಾದ್ ಜೋಶಿ ತಿರುಗೇಟು ನೀಡಿದ್ದು ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯಾ? ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/akhilesh-yadav-join/ ಹುಬ್ಬಳ್ಳಿಯಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಲಾಡ್ ಸುಪ್ರೀಂ ಕೋರ್ಟಿಗಿಂತ ಮೇಲಿದ್ದಾರ? ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ಈ ರೀತಿ ಮಾತನಾಡಿದ್ದಾರೆ. ಕಾಂಗ್ರೆಸ್ನವರು ಯಾಕೆ ಪ್ರಭುದ್ಧವಾಗಿ ಮಾತಾಡ್ತಾರೆ ಗೊತ್ತಿಲ್ಲ ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು. https://kannadanewsnow.com/kannada/note-state-level-job-fair-to-be-held-in-bengaluru-on-february-26-and-27-register-this-way/ ಮನುಷ್ಯನಿಗೆ ಶ್ರದ್ಧೆ, ಸ್ವಾಭಿಮಾನ, ಆತ್ಮಭಿಮಾನ ಮುಖ್ಯ. ಅವಮಾನವನ್ನು ಯಾರು ಸಹಿಸುವುದಿಲ್ಲ. ರಾಮಮಂದಿರದ ಬಡತನ ನಿರ್ಮೂಲನೆ ಆಗಲ್ಲ ಎನ್ನುತ್ತಾರೆ. ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿವಾರಣೆ ಆಗುತ್ತಾ? ಹೊಟ್ಟೆಯಲ್ಲಿ ಹಿಂದುಗಳ ಮತ್ತು ರಾಮನ ಬಗ್ಗೆ ಕಿಚ್ಚು ಯಾಕೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹದ…

Read More

ಬೆಂಗಳೂರು : ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿಚಾರವಾಗಿ ವಿಧಾನಸಭೆಯಲ್ಲಿ ಇಂದು ಭಾರಿ ಸದ್ದು ಮಾಡಿದ್ದೂ, ಆಡಳಿತ ಹಾಗೂ ಪಕ್ಷಗಳ ನಡುವೆ ಬಾರಿ ಗಲಾಟೆ ಗದ್ದಲ ಜರುಗಿದ ಪ್ರಸಂಗ ನಡೆಯಿತು.ಇದೇ ವೇಳೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುರಾರ್ಜಿ ವಸತಿ ಶಾಲೆಯಲ್ಲಿ ಕುವೆಂಪುರವರ ಬರಹ ಬದಲಾವಣೆ ವಿಷಯವನ್ನು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಈ ವಿಷಯವನ್ನು ಪ್ರಸ್ತಾಪಿಸಿದರು. https://kannadanewsnow.com/kannada/breaking-pak-don/ ಸದನದಲ್ಲಿ ಪ್ರಸ್ತಾಪ ಮಾಡಿದ ಬಿವೈ ವಿಜಯೇಂದ್ರ ಅವರು ಕುವೆಂಪು ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ಘೋಷವಾಕ್ಯವನ್ನು ಬದಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತಂತೆ ನಾಳೆ ಸರ್ಕಾರ ಈ ಬಗ್ಗೆ ಉತ್ತರ ಕೊಡುತ್ತೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್,ಕುವೆಂಪುಗೆ ಅವಮಾನಿಸುವ ರೀತಿಯಲ್ಲಿ ಬರಹವನ್ನು ಬದಲಾಯಿಸಿದ್ದಾರೆ. ಇದಕ್ಕೆ ಸಚಿವ   ಕೃಷ್ಣ ಬೈರೇಗೌಡ ಕುವೆಂಪು ಅವರ ಪಾಠವನ್ನೇ ತೆಗೆದವರು ನೀವು…

Read More

ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎನ್ನುವ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎನ್ನುವ ಬರಹ ಬರೆಸಲಾಗಿತ್ತು. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%86%e0%b2%b0%e0%b3%8b%e0%b2%97%e0%b3%8d%e0%b2%af%e0%b2%a6/ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಇಲಾಖೆಯು ಆ ಬರಹವನ್ನು ತೆರುಗೊಳಿಸಿ ಯಥಾಸಿಟಿಗೆ ವಸತಿ ಶಾಲೆ ಮರಳಿದೆ.ವಸತಿ ಶಾಲೆ ಪ್ರಾಂಶುಪಾಲ ದುಡ್ಡಪ್ಪ ಒಡಜೆ ಹೇಳಿಕೆ ಪ್ರಕಾರ ಮೌಖಿಕ ಆದೇಶದ ಮೇರೆಗೆ ಬರಹ ಬದಲಾವಣೆ ಮಾಡಲಾಗಿತ್ತು ಎಂದು ತಿಳಿಸಿದರು. https://kannadanewsnow.com/kannada/breaking-big-relief-for-siddaramaiah-other-leaders-sc-stays-trial/ ಇದೆ ವೇಳೆ ಎಚ್ಚತ್ತ ಸಮಾಜ ಕಲ್ಯಾಣ ಇಲಾಖೆಯೂ ವಿಜಯಪುರದ ವಸತಿ ಶಾಲೆಯ ಘೋಷ ವಾಕ್ಯ ಇದೀಗ ಪುನಃ ಬದಲಾವಣೆ ಮಾಡಿದ್ದೂ, ವಸತಿ ಶಾಲೆಯಲ್ಲಿ ಮೊದಲಿನಂತೆ ಯಥಾಸ್ಥಿತಿಗೆ ಮೊದಲಿನ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಬರಹ ಒಳಗೊಂಡಿದೆ. https://kannadanewsnow.com/kannada/vhp-protests-against-govt-in-mangaluru-over-teachers-derogatory-remarks-on-hinduism/

Read More

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾಗೊಳಿಸಿತ್ತು.ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನಡೆಸಿದ ಸುಪ್ರೀಂಕೋರ್ಟ್‌ ಇದೀಗ ವಿಚಾರಣೆಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌, ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿ ಇದೀಗ ವಿಚಾರಣೆಯನ್ನು ಮುಂದುವರಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಂಗ್ವಿ ವಾದ ಮಡಿಸುತ್ತಿದ್ದಾರೆ.ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು. ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಇದು ರಾಜಕೀಯ ಪ್ರತಿಭಟನೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. https://kannadanewsnow.com/kannada/vhp-protests-against-govt-in-mangaluru-over-teachers-derogatory-remarks-on-hinduism/ ರಾಜಕೀಯ ಪಕ್ಷಗಳ ಪ್ರತಿಭಟನೆಗೆ ಸೆಕ್ಷನ್ 141 ಹಾಕಲಾಗಿದೆ ಎಂದು ತಿಳಿಸಿದಾಗ ಇದೆ ವೇಳೆ ಪಕ್ಷಗಳ ಪ್ರತಿಭಟನೆ ಎಂದ ಕೂಡಲೇ ಕೇಸ್…

Read More