Author: kannadanewsnow05

ಮಂಗಳೂರು : ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ಇತ್ತೀಚಿಗೆ ಮಹತ್ವದ ತೀರ್ಪು ನೀಡಿತ್ತು.ಇದೀಗ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಗಳನ್ನು ಕಾಳಧನಿಕರಿಂದ ಪಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. https://kannadanewsnow.com/kannada/this-is-not-a-zindabad-shouting-programme-mla-munirathna/ ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮದ್ದೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಆಕೌಂಟ್‌ಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ, ಬಿಜೆಪಿ 6 ಸಾವಿರ ಕೋಟಿ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ದಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು. ಕಾಂಗ್ರೆಸ್ ಇದ್ದ ಕಾರಣ ಸಂವಿಧಾನ ಬಂದ ಮೇಲೆ ಮಹಿಳೆಯರಿಗೆ ಓಟಿನ ಅಧಿಕಾರ ಸಿಕ್ಕಿದೆ. ನಮ್ಮ ದೇಶದಲ್ಲಿ ಈ ಕಾನೂನು ಜಾರಿ ಮಾಡಿದ ಮೇಲೆ ಇತರ…

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ. ಇಬ್ಬರ ಬಗ್ಗೆಯೂ ಸಮೀಕ್ಷೆ ಮಾಡಿಸಿ, ಉತ್ತಮ ಕ್ಷೇತ್ರ ಕೊಡಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಇನ್ನು ಸಚಿವ ಮಹದೇವಪ್ಪ ಹೇಳಿಕೆಗೆ ಇದೀಗ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು,ಡಿಕೆ ಸುರೇಶ್ HC ಮಹದೇವಪ್ಪ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಸಚಿವ ಎಚ್ ಸಿ ಮಾದೇವಪ್ಪ ಅವರು ಒಳ್ಳೆಯ ಸಲಹೆಯನ್ನು ಕೊಟ್ಟಿದ್ದಾರೆ.ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಮಾಡಲಿದೆ ಎಂದರು. ಇನ್ನು ಇದೇ ವಿಷಯವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಹೌದು ಹೌದು ಅವರು ಹೇಳಿದ್ದು ನಿಜ ಎಂದು ಸ್ಪಷ್ಟಪಡಿಸಿದರು. https://kannadanewsnow.com/kannada/pm-modi-farmer/ ಈ ಕುರಿತಾಗಿ HC ಮಹದೇವಪ್ಪ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ ಎಂದು…

Read More

ಬೆಂಗಳೂರು : ಇಂದು ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದು ಮುನಿರತ್ನ ವೇದಿಕೆ ಆಗಮಿಸುತ್ತಿದ್ದಂತೆ ಕೈ ಕಾರ್ಯಕರ್ತರು ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಮುನಿರತ್ನ ಕಿಡಿ ಕಾರಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಕೆಗೆ ಮುರತ್ನ ಟಾಂಗ ನೀಡಿದ್ದು ವೇದಿಕೆಗೆ ಬರುತ್ತಿದಂತೆ ಡಿಕೆಶಿಗೆ ಕಾರ್ಯಕರ್ತರು ಜೈಕಾರ ಹಾಕಿದರು. ಇದರಿಂದ ಆಕ್ರೋಶಗೊಂಡ ಮುನಿರತ್ನ ಇದು ಜಿಂದಾಬಾದ್ ಕೂಗುವಂತ ಕಾರ್ಯಕ್ರಮ ಅಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ಏರ್ಪಡಿಸಿರುವಂತಹ ಸರ್ಕಾರದ ಕಾರ್ಯಕ್ರಮ. ಇದು ಸರ್ಕಾರದ ಕಾರ್ಯಕ್ರಮ ಘೋಷಣೆ ಹಾಕಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರ ಘೋಷಣೆಗೆ ಮುನಿರತ್ನ ಕಿಡಿ ಕಾರಿದ್ದಾರೆ ನಾವು ಶಾಶ್ವತವಲ್ಲ ಗೊತ್ತಿರಲಿ ಎಂದು ಕಿಡಿ ಕಾರಿದ್ದಾರೆ.ಅಲ್ಲದೆ ಜನರ ಇಂದು ಈ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಸಂಸದ ಡಿಕೆ ಸುರೇಶ್, ಶಾಸಕ ಮುನಿರತ್ನ,…

Read More

ತುಮಕೂರು : ನಗರ ಹೊರವಲಯದ ಉಲ್ಲಾಸ್‌ತೋಪು ಬಳಿ ಶನಿವಾರ ರಾತ್ರಿ ಕಾರು ಹಾಗೂ ಟ್ರ್ಯಾಕ್ಟರ್‌ ಮಧ್ಯೆ ನಡೆದ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಶೀರಾ ತಾಲ್ಲೂಕಿನ ಯಲಿಯೂರು ಗ್ರಾಮದ ರೇಖಾ (27) ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. https://kannadanewsnow.com/kannada/rashmika-mandanna-flight/ ಯಲಿಯೂರು ಹಾಗೂ ಹೆಗ್ಗನಹಳ್ಳಿ ಗ್ರಾಮದಿಂದ ಮಧುಗಿರಿ ತಾಲ್ಲೂಕಿನ ಕೂನನಹಳ್ಳಿ ಹತ್ತಿರದ ಶನಿ ಮಹಾತ್ಮ ದೇವಸ್ಥಾನಕ್ಕೆ ಹೋಗುವಾಗ ಟ್ರಾಕ್ಟರ್‌ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಮಲಮ್ಮ, ಮನು, ಚಾಲಕ ಸಾಗರ್, ಸರಸ್ವತಮ್ಮ ಹಾಗೂ ಇನ್ನಿಬ್ಬರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಕಮಲಮ್ಮ ಮತ್ತು ಸಾಗರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-2-killed-5-injured-in-bus-innova-car-collision-in-raichur/ https://kannadanewsnow.com/kannada/feb-20-modi/

Read More

ರಾಯಚೂರು : ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರವಾದಂತ ಗಾಯಗಳಗಿರುವ ಘಟನೆ ರಾಯಚೂರು ಜಿಲ್ಲೆಯ ಕಸಬೇ ಕ್ಯಾಂಪ್ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಕಸಬೆ ಕ್ಯಾಂಪ್ ಬಳಿ ಖಾಸಗಿ ಬಸ್ ಹಾಗು ಇನ್ನೋವಾ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಮಾರಿಯಾ ಗೀತಾ (38) ಅಮಲ್ ಪಾಲ್ ಮೇರಿ (64) ಎನ್ನುವವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಏಳು ಜನರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಒಂದು ಭೀಕರ ಅಪಘಾತದಲ್ಲಿ ಐವರಿಗೆ ಗಾಯವಾಗಿದ್ದು, ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/bbmp-cancels-trade-licences-for-private-tankers-in-bengaluru/ https://kannadanewsnow.com/kannada/feb-20-modi/

Read More

ಬೆಂಗಳೂರು : ಬೆಂಗಳೂರಿನಲ್ಲಿ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳಿಗೆ ಇದೀಗ ಬಿಬಿಎಂಪಿ ಶಾಕ್ ನೀಡಿದೆ ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ಮಾಹಿತಿ ನೀಡಿದರು. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು,ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳ ಮಾಲೀಕರು ನಿಗದಿತ ದೊರಕಿಂತ ಹೆಚ್ಚು ಹಣ ವಸಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ , ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ಮಾಡಿಕೊಂಡಿದೆ. ಬೇಸಿಗೆನೇ ಬಂಡವಾಳ ಮಾಡಿ ಕೊಂಡು ಖಾಸಗಿ ಟ್ಯಾಂಕರ್ ಮಾಲೀಕರು ಬೇಸಿಗೆ ಮೊದಲೇ ಟ್ಯಾಂಕರ್ ಮಾಲೀಕರು ಇದೀಗ ವಸೂಲಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಒಂದು ಟ್ಯಾಂಕರ್ ಗೆ 500 ರಿಂದ 600 ದರ ಇತ್ತು. ಇದೀಗ ಟ್ಯಾಂಕರ್ 1000,1200 ದರ ವಸೂಲಿ ಮಾಡುತ್ತಿದ್ದಾರೆ. ಇಂದಿರಾನಗರ, ರಾಜಾಜಿನಗರ,…

Read More

ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ.ಹೊನ್ನಟಗಿ ಗ್ರಾಮದ ಬಸನಗವಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ದೇವಮ್ಮ ಹಾಗೂ ಆರೋಪಿ ದುರುಗಮ್ಮ ಅವರ ನಡುವೆ ವಿನಾಕಾರಣಕ್ಕೆ ಜಗಳ ಶುರುವಾಗಿದ್ದು, ಇದರಿಂದ ಮನನೊಂದ ದೇವಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾವಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿದರು. ಘಟನೆಗೆ ಸಂಬಂಧಿಸಿದಂತೆ ಮೃತ ದೇವಮ್ಮಳೊಂದಿಗೆ ಜಗಳವಾಡಿದ ಆರೋಪಿ ದುರುಗಮ್ಮ ಹಾಗೂ ಆಕೆಯ ಪತಿ ಸಿದ್ದಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಠಾಣೆಯಲ್ಲಿ ಪ್ರಕರಣ…

Read More

ತಿರುವನಂತಪುರ : 201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಡಿಸಿಎಂ ಡಿಕೆ ಹೂಡಿಕೆ ಮಾಡಿದ್ದಾರೆ ಎನ್ನಲಾದ ಕೇರಳದ ನ್ಯೂಸ್ ಚಾನಲ್‌ವೊಂದರ ಬ್ಯಾಂಕ್ ಖಾತೆಗಳನ್ನು ತೆರಿಗೆ ಇಲಾಖೆ ಶನಿವಾರ ಸ್ಥಗಿತಗೊಳಿಸಿದೆ. ‘ಜೈ ಹಿಂದ್ ಟೀವಿ’ ಚಾನೆಲ್‌ನ ಮಾತೃ ಸಂಸ್ಥೆಯಾದ ‘ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ’ಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್‌ಟಿ ಮಂಡಳಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಭಾರತ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಈ ಚಾನೆಲ್‌ನಲ್ಲಿ ಡಿ.ಕೆ. ಶಿವಕುಮಾ‌ರ್ ಅವರ ಹೂಡಿಕೆಗೆ ಸಂಬಂಧಿಸಿ ದಂತೆ ಮಾಹಿತಿ ಕಲೆ ಹಾಕಲು ಇತ್ತೀಚೆಗೆ ಸಿಬಿಐ ನೋಟಿಸ್‌ ನೀಡಿತ್ತು.ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವಾಗ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಚಾನೆಲ್…

Read More

ಹುಬ್ಬಳ್ಳಿ : ಕಳೆದ ವರ್ಷ ಇಡೀ ದೇಶದಲ್ಲಿ ಸದ್ದು ಮಾಡಿದ್ದ ಟೊಮ್ಯಾಟೋ ದರದಿಂದ ಗ್ರಾಹಕರು ಟೊಮ್ಯಾಟೋ ಕೊಂಡುಕೊಳ್ಳಲು ಹಿಂದೆ ಮುಂದೆ ವಿಚಾರ ಮಾಡುತ್ತಿದ್ದರು. ಅಲ್ಲದೆ ಹಲವು ತೋಟಗಳಲ್ಲಿ ಟೊಮ್ಯಾಟೋ ಕದ್ದಿರುವ ಪ್ರಕರಣ ಕೂಡ ನಡೆದಿದೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು ಕಳ್ಳರು ನೀರನ್ನು ಸಹ ಬಿಟ್ಟಿಲ್ಲ. ನೀರಿನ ಟ್ಯಾಂಕನ್ನು ಕದ್ದುಯ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮನೆ ಮುಂದೆ ನಿಲ್ಲಿಸಿದ ನೀರನ್ನು ಟ್ಯಾಂಕರ್ ಅನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕದ್ದ ಟ್ಯಾಂಕರ್ ಶಿವಲಿಂಗಪ್ಪ ರೇವಣಕರ ಅವರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ನೀರಿನ ಟ್ಯಾಂಕರ್ ಅನ್ನು ಜಮೀನಿಗೆ ನೀರು ಹಾಯಿಸಲು ಟ್ಯಾಂಕರ್ ಮಾಡಿಸಿದರು. ಸುಮಾರು 2, ಮೌಲ್ಯದ ನೀರಿನ ಟ್ಯಾಂಕ್ಕರನ್ನು ಟ್ರಾಕ್ಟರ್ ಬಿಡಿಸಿ ಕದ್ದು ಪರಾರಿಯಾಗಿದ್ದಾರೆ.ನೀರಿನ ಟ್ಯಾಂಕರ್ ಕದಿಯುತ್ತಿರುವ ದೃಶ್ಯ ಇದೀಗ ಸಿಸಿಟಿವಿಯಲ್ಲಿ ಸೇರೆಯಾಗಿದೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ccb-arrests-three-accused-in-case-of-demanding-money-by-sending-obscene-photos/ https://kannadanewsnow.com/kannada/basava-bhavana-shamanur/

Read More

ಬೆಂಗಳೂರು : ಅಶ್ಲೀಲ ಫೋಟೋ ಕಳಿಸಿ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ರೌಡಿಶೀಟರ್ ಮನೋಜ್ ಅಲಿಯಾಸ್​ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್​ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ಮಹಿಳೆಯ ತಾಯಿಗೆ ಆರೋಪಿ ಫೋಟೋ ಕಳುಹಿಸಿದ್ದ. ಫೋಟೋ ಕಳುಹಿಸಿ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಹಣ ಪಡೆದಿದ್ದ ಮತ್ತೆ ಫೋಟೋ ಕಳುಹಿಸಿ ಆರೋಪಿ ಮನೋಜ್ 5ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದರಿಂದ ಬೇಸತ್ತು ಮಹಿಳೆಯ ತಾಯಿಯಿಂದ ಪೊಲೀಸ್ ಸರಿಗೆ ದೂರು ನೀಡಲಾಗಿತ್ತು.ಯಲಹಂಕ ನ್ಯೂಟನ್ ಠಾಣೆಗೆ ತಾಯಿ ದೂರು ನೀಡಿದ್ದರು.ಪ್ರಕರಣ ಸಿಸಿಬಿಗೆ ವರ್ಗಾವಣೆ ಹಿನ್ನೆಲೆ ಇದೀಗ ಆರೋಪಿಗಳು ಸಿಸಿಬಿ ವಶಕ್ಕೆ ಒಳಗಾಗಿದ್ದಾರೆ.ಬಾಡಿ ವಾರೆಂಟ್ ಮೇಲೆ ಮನೋಜ್ ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/deadline-till-april-10-to-return-organs-of-wild-animals-failing-which-complaint-will-be-lodged-khandre/ https://kannadanewsnow.com/kannada/basava-bhavana-shamanur/ https://kannadanewsnow.com/kannada/jaishankar-russia-india/

Read More