Author: kannadanewsnow05

ಬೆಂಗಳೂರು : ಜಗತ್ತು ಎಷ್ಟೇ ಮುಂದುವರಿದರು ಕೂಡ ನಮ್ಮಲ್ಲಿನ ಕೆಲವು ಮೂಢನಂಬಿಕೆ ಹಾಗೂ ಕೆಲವು ಮೌಢ ಆಚರಣೆಗಳು ಇನ್ನೂ ಸಮಾಜದಲ್ಲಿ ಜೀವಂತವಾಗಿದೆ ಅದರಲ್ಲಿ ಬಾಲ್ಯ ವಿವಾಹ ಕೂಡ ಒಂದು. ಇದೀಗ ಬೆಂಗಳೂರಿನಲ್ಲಿ ಕೂಡ 14 ವರ್ಷದ ಬಾಲಕಿಯೊಂದಿಗೆ 24 ವರ್ಷದ ಯುವಕನ ಮದುವೆ ಮಾಡಲಾಗಿದೆ. ಹೌದು ಬೆಂಗಳೂರಿನ ಕೂಗಳತೆ ದೂರದಲ್ಲಿ ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ ಬಂದಿದೆ. 24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬಾಲಕಿಯ ತಾಯಿ ಬಾಲಕಿಯ ದೊಡ್ಡಪ್ಪ, ದೊಡ್ಡಮ್ಮ ಹಾಗೂ ಇತರರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ನನ್ನ ಮಗಳನ್ನು ಪುಸಲಾಯಿಸಿ ಫೆಬ್ರವರಿ 15 ರಂದು ಮದುವೆ ಮಾಡಿಸಲಾಗಿದೆ. ಮಗಳು ಇನ್ನೂ ಅಪ್ರಾಪ್ತಳಾಗಿದ್ದಾಳೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ…

Read More

ಬೆಂಗಳೂರು : ಭಾರತ ಸಂವಿಧಾನ ಹಾಗೂ ಐಕ್ಯತ ಸಮಾವೇಶ ಹಾಗೂ ವಾಗಿರುವ ಹಿನ್ನೆಲೆಯಲ್ಲಿ ವಿಚಾರವಾಗಿ ಇದೆ ಫೆಬ್ರವರಿ 24 ಹಾಗೂ 25 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ.ಆದರೂ ಇಂದಿಗೂ ಸಾಮಾಜಿಕ ಆರ್ಥಿಕ ಅಸಮಾನತೆ ಇದೆ ಎಂದರು. ಬಡವರು ದಲಿತರು ಹಿಂದುಳಿದವರು ಅವಕಾಶ ವಂಚಿತರಾಗಿದ್ದಾರೆ. ಶಿಕ್ಷಣ ಪಡೆಯುವುದರಿಂದ ಮೂಢನಂಬಿಕೆ ನಿರ್ಮೂಲನೆ ಆಗಲಿದೆ. ಆದರೆ ಕೆಲವರು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು. ಇದೇ ಫೆಬ್ರವರಿ 24, 25 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಫೆಬ್ರವರಿ 24 ರಂದು ಉದ್ಘಾಟನೆ ಹಾಗೂ ಫೆಬ್ರುವರಿ 25…

Read More

ಮೈಸೂರು: ಕಾಂಗ್ರೆಸ್​ಗೆ ಸೇರಿದ ಕೆಲವೇ ತಿಂಗಳುಗಳಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಂಜನಗೂಡು ಪಟ್ಟಣದ ಮೇದರ ಗೆರೆಯ ಗೋಡೆ ಬರಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಗೋಡೆಬರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ನಮ್ಮ ತವರು ಮನೆಗೆ ಮತ್ತೆ ಮರಳಿದ್ದೇನೆ. ಬಿಜೆಪಿಯ ರಾಜ್ಯ ಮುಖಂಡರು, ಕೇಂದ್ರ ಮುಖಂಡರು ಮತ್ತು ಸ್ಥಳೀಯ ಕಾರ್ಯಕರ್ತರಿಂದ ಉತ್ತಮವಾದ ಪ್ರತಿಕ್ರಿಯೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಮ್ಮ ಪರಿಶ್ರಮವು ಕೂಡ ಉತ್ತಮವಾಗಿತ್ತು. ನಮ್ಮ ಕೆಲ ವೈಯಕ್ತಿಕ ವಿಚಾರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದೆ ಎಂದು ತಿಳಿಸಿದರು. ಅಲ್ಲಿಯೂ ಕೂಡ ನನಗೆ ಯಾವುದೇ ರೀತಿಯ ತೊಂದರೆ ಇರಲಿಲ್ಲ. ಆ ಪಕ್ಷದ ನಾಯಕರು ತಮ್ಮನ್ನು ಗೌರವಯುತವಾಗಿಯೇ ನಡೆಸಿಕೊಂಡಿದ್ದಾರೆ. ಆದರೆ, ಕೇಂದ್ರದ ಬಿಜೆಪಿ ಮುಖಂಡರು ನನ್ನನ್ನು ಪ್ರಬಲವಾಗಿ ಪಕ್ಷಕ್ಕೆ ಬರುವಂತೆ ಮನವೊಲಿಸಿದರು, ಹೀಗಾಗಿ ನನ್ನ ಮನೆಗೆ ನಾನು ಬಂದಿದ್ದೇನೆ ಎಂದು ಹೇಳಿದರು. ರಾಜ್ಯದಲ್ಲಿ ಸಾಕಷ್ಟು ಖಾಸಗಿ ಸರ್ವೇಗಳನ್ನು…

Read More

ಮಂಗಳೂರು : ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿಯಲ್ಲ ಹಳ್ಳಿಯ ಸಂಸದ. ಎಚ್ ಡಿ ದೇವೇಗೌಡ ಕುಮಾರಸ್ವಾಮಿ ನಮ್ಮಲ್ಲಿ ಎಂಪಿ ಆಗಿದ್ದರು. ಹಳೆ ಎಂಪಿಗಳು ಹಾಗೂ ಈ ಎಂಪಿ ವ್ಯತ್ಯಾಸ ಜನ ನೋಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಯಾರೇ ನಿಂತರೂ ಕೂಡ ಸ್ವಾಗತಿಸುತ್ತೇವೆ. ಎಂದು ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಆವರು,ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿದರು ಬೇಸರವಿಲ್ಲ.ಅಷ್ಟೆ ಅಲ್ಲ ಯಾರೇ ಸ್ಪರ್ಧೆ ಮಾಡಿದರು ಸ್ವಾಗತಿಸುತ್ತೇನೆ. ಎಚ್ ಡಿ ದೇವೇಗೌಡ ಕುಮಾರಸ್ವಾಮಿ ವಿರುದ್ಧ ನಿಂತಿದ್ದವನು ನಾನು. ನನ್ನ ಸಹೋದರನ ವಿರುದ್ಧ ಅನಿತಾ ಸ್ಪರ್ಧೆ ಮಾಡಿದಾಗಲೂ ಗೆದ್ದಿದ್ದೇನೆ. ಬಿಜೆಪಿ-ಜೆಡಿಎಸ್ ನನ್ನ ಸಹೋದರನ ವಿರುದ್ಧ ಸ್ಪರ್ಧಿಸಿದಾಗಲೂ ಗೆದ್ದಿದ್ದೇನೆ ಎಂದು ಅವರು ತಿಳಿಸಿದರು. ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ ಅಸಾಧ್ಯವೂ ಅಲ್ಲ. ರಾಜಕಾರಣ ಸಾಧ್ಯಗಳ ಕಲೆ ಇಲ್ಲಿ ಬದಲಾವಣೆಯ ವಿಶ್ವಾಸವಿದೆ. ಹೀಗಾಗಿ ಮಂಗಳೂರಿನಲ್ಲಿ ಈ ಬಾರಿ ಸಮಾವೇಶ ಮಾಡುತ್ತಿದ್ದೇವೆ. ಈ ಭಾಗದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇಲ್ಲಿನ ಜನ ಉದ್ಯೋಗಕ್ಕಾಗಿ…

Read More

ಕೇರಳ : ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶನ್ನು ಇದೀಗ ಬಂಧಿಸಲಾಗಿದೆ.ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ನಕ್ಸಲ್ ಸುರೇಶನ ಬಂಧನವಾಗಿದೆ ಎಂದು ತಿಳಿದುಬಂದಿದೆ. ಸುರೇಶ್ ಮೂಲತಹ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ. ಕಾಡಾನೆ ದಾಳಿಯಿಂದ ನಕ್ಷಲ್ ಸುರೇಶ್ ಗಾಯಗೊಂಡಿದ್ದ ಈ ಹಿನ್ನೆಲೆಯಲ್ಲಿ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಇದೀಗ ಸುರೇಶನ್ನು ಬಂಧಿಸಲಾಗಿದೆ. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿ ಕುಳಿತಿದ್ದ. ಕಳೆದ ಹತ್ತು ವರ್ಷಗಳಿಂದ ನಕ್ಸಲ್ ಸುರೇಶ್ ಭೂಗತನಾಗಿದ್ದ ಎಂದು ಹೇಳಲಾಗುತ್ತಿದೆ. ಸುರೇಶ್ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ಬಹುಮಾನ ಕೂಡ ಘೋಷಣೆ ಮಾಡಲಾಗಿತ್ತು 5 ಲಕ್ಷ ಹಣ ಬಹುಮಾನ ಘೋಷಿಸಿದ್ದ ಪೊಲೀಸ ಇಲಾಖೆ.ಹತ್ತಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬಹಳ ಬೇಕಾಗಿದ್ದ ಎನ್ನಲಾಗಿದೆ. https://kannadanewsnow.com/kannada/breaking-mumbai-fire/ https://kannadanewsnow.com/kannada/breaking-brother-kills-brother-in-haveri-over-suspicion-of-wifes-illicit-relationship/ https://kannadanewsnow.com/kannada/i-will-go-to-the-people-if-the-high-command-recognises-me-and-gives-me-a-ticket-former-minister-v-somanna/

Read More

ಹಾವೇರಿ : ಪತ್ನಿಯ ಶೀಲವನ್ನು ಶಂಕಿಸಿ ಅಣ್ಣನೊಬ್ಬ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಇರಿದು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ನೇನೋಗಲ್ಲ ತಾಂಡಾದಲ್ಲಿ ನಡೆದಿದೆ. ಅನೈತಿಕ ಸಂಬಂಧದ ಶಂಕೆ ಹಿನ್ನಲೆಯಲ್ಲಿ ತಮ್ಮನ ಎದೆಗೆ ಅಣ್ಣ ಚೂರಿ ಹಾಕಿ ಕೊಲೆಗೈದ ಘಟನೆ ಹಾವೇರಿ ತಾಲೂಕಿನ ನೆಲೋಗಲ್ಲ ತಾಂಡಾದಲ್ಲಿ ನಡೆದಿದೆ. ಹನುಮಂತಪ್ಪ ಲಮಾಣಿ(42) ಕೊಲೆಯಾದ ದುರ್ದೈವಿಯಾಗಿದ್ದಾನೆ. ಶಂಕ್ರಪ್ಪ ಲಮಾಣಿ(55) ಎಂಬಾತನೇ ತಮ್ಮನನ್ನ ಕೊಲೆಗೈದ ಆರೋಪಿಯಾಗಿದ್ದಾನೆ. ಆರೋಪಿ ಅಣ್ಣ ಶಂಕ್ರಪ್ಪ ನಿನ್ನೆ ರಾತ್ರಿ ಕುಡಿದು ಬಂದು ಇದೆ ವಿಷಯವಾಗಿ ಮನೆಯಲ್ಲಿ ಜಗಳ ಮಾಡಿದ್ದ, ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ತಮ್ಮ ಹನುಮಂತಪ್ಪನ ಎದೆಗೆ ಚೂರಿ ಇರಿದಿದ್ದನು. ತಕ್ಷಣ ಹನುಮಂತಪ್ಪ ಲಮಾಣಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಸಾವನ್ನಪ್ಪಿದ್ದಾನೆ. ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ತಮ್ಮ ಹನುಮಂತಪ್ಪ ಲಮಾಣಿಯನ್ನ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.ಆರೋಪಿ ಶಂಕ್ರಪ್ಪನನ್ನು ಪೋಲಿಸರು ಬಂಧಿಸಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ಹಲವು ಮಾಜಿ ಹಾಗೂ ಹಾಲಿ ಸಚಿವರು ಶಾಸಕರು ಕಸರತ್ತು ನಡೆಸುತ್ತಿದ್ದು, ಅದರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ವಿ ಸೋಮಣ್ಣ ಕೂಡ ಇದ್ದಾರೆ. ಇದೀಗ ಹೈಕಮಾಂಡ್ ನನ್ನ ಗುರುತಿಸಿ ಟಿಕೆಟ್ ನೀಡಿದರೆ ನಾನು ಜನರ ಬಳಿ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೈಕಮಾಂಡ್ ಬಳಿ ತುಮಕೂರು ಲೋಕಸಭೆ ಟಿಕೆಟ್ ಕೇಳಿದ್ದೇನೆ ಎಂದು ಬೆಂಗಳೂರು ನಗರದಲ್ಲಿ ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದರು.ನನ್ನನ್ನು ಗುರುತಿಸಿ ಟಿಕೆಟ್ ಕೊಟ್ಟರೆ ಜನರ ಬಳಿ ಹೋಗುತ್ತೇನೆ ನಾನು 365 ದಿನವೂ ಚುನಾವಣೆ ಮಾಡುವುದು ಎಂದು ತಿಳಿಸಿದರು. ಗೆದ್ದಾಗಲೂ ಸುಮ್ಮನೆ ಕೂತಿಲ್ಲ. ಇದು ನನ್ನ ದೈನಂದಿನ ಕೆಲಸವಾಗಿದೆ. ಚುನಾವಣೆಯಲ್ಲಿ ಸೋತಿದ್ದೇನೆಂದು ಸ್ವಲ್ಪ ಸೋಮಾರಿಯಾಗಿದ್ದೇನೆ ಮೋದಿ ಪ್ರಧಾನಿ ಆಗುತ್ತಾರೆ ಅಂದರೆ ನಮ್ಮ ಅಳಿಲು ಸೇವೆ ಇರಬೇಕಲ್ವಾ ತುಮಕೂರು ನನಗೆ ಹೊಸದಲ್ಲ ಅಲ್ಲಿ ಮನೆ ನೋಡುವ ಅಗತ್ಯವಿಲ್ಲ.ನನಗೆ ಬೆಂಗಳೂರು ಹೇಗೂ ತುಮಕೂರು ಕೂಡ ಹಾಗೆ ಇದೆ…

Read More

ಮಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024-25ನೆ ಸಾಲಿನ ದಾಖಲೆಯ 15ನೇ ಬಜೆಟ್ ಮಂಡಿಸಿದ್ದು ಇದಕ್ಕೆ ವಿರೋಧ ಪಕ್ಷಗಳು ವಿವಿಧ ರೀತಿಯಲ್ಲಿ ಟೀಕೆ ವ್ಯಕ್ತಪಡಿಸಿವೆ ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯವರು ಬಾಯಿ ತೆರೆದರೆ ಬರಿ ಸುಳ್ಳುಗಳು ಹೊರ ಬರುತ್ತವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೇವಲ ಪ್ರಚೋದನೆ ಮಾಡುವುದು ಬಿಜೆಪಿ ಅವರಿಗೆ ಅಭ್ಯಾಸವಾಗಿದೆ ಹಿಂದುಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡೆ ರಾಜಕಾರಣ ಮಾಡುತ್ತಿದ್ದಾರೆ.ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ ಟೀಕೆ ಮಾಡುತ್ತಿದ್ದಾರೆ ಪ್ರತಿಪಕ್ಷಗಳು ಬಜೆಟ್ ಸಂದರ್ಭದಲ್ಲಿ ಆ ರೀತಿ ಹೇಳುವುದು ಸಹಜ. ಗ್ಯಾರೆಂಟಿ ಜಾರಿ ಬಳಿಕ ಏನು ಮಾಡೋಕೆ ಆಗಲ್ಲ ಅಂದುಕೊಂಡಿದ್ದರು. ಆದರೆ ಈಗ ಇದೆಲ್ಲ ಮಾಡಿರೋದು ಬಿಜೆಪಿ ಅವರಿಗೆ ಆಶ್ಚರ್ಯ ಆಗಿದೆ ಹೇಗೆ ರಿಯಾಕ್ಟ್ ಮಾಡಬೇಕು ಅಂತ ಬಿಜೆಪಿ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Read More

ನಾವೆಲ್ಲರೂ ದೇವಸ್ಥಾನಗಳಿಗೆ ಹೋಗುತ್ತೇವೆ, ಮನೆಯಲ್ಲಿ ಪೂಜೆ ಮಾಡುತ್ತೇವೆ, ದಾನಧರ್ಮ ಮಾಡುತ್ತೇವೆ, ಇದೆಲ್ಲವೂ ನಾವು ಬಡತನವಿಲ್ಲದೆ ಸಮೃದ್ಧಿಯಿಂದ ಬದುಕಲು, ಆದರೆ ಇದೆಲ್ಲವೂ ನಮಗೆ ಸಿಗಬೇಕಾದರೆ ಮೊದಲು ದೇವರ ಅನುಗ್ರಹವನ್ನು ಪಡೆಯಬೇಕು. ಆಗ ಮಾತ್ರ ನಮ್ಮೆಲ್ಲರ ಪ್ರಾರ್ಥನೆಗಳು ಫಲಪ್ರದವಾಗುತ್ತವೆ. ನಾವು ದೇವರ ಅನುಗ್ರಹವನ್ನು ಸಂಪೂರ್ಣವಾಗಿ ಪಡೆಯಬೇಕಾದರೆ, ನಾವು ಮಾಡುವ ಸಣ್ಣ ತಪ್ಪುಗಳನ್ನು ಸರಿಪಡಿಸಬೇಕು. ಅದರಲ್ಲಿ ಪ್ರಮುಖವಾದುದೆಂದರೆ ಈ ತಲವಿರಿ ಕೋಲಂ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರಿನ ರಾಮನಗರದಲ್ಲಿ ಮಹಿಳಾ ಶವ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ದ್ಯಾವಸಂದ್ರದ ಮನೆಯಲ್ಲಿ ಮಂಜುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಮಂಜುಶ್ರೀ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಅವರನ್ನು ಶಿವಾಜಿನಗರಕ್ಕೆ ವರ್ಗಾವಣೆ ಮಾಡಲಾಗಿತ್ತು. ಮೈಕೋಲೇಔಟ್ನಲ್ಲಿ ಮಂಜುಶ್ರೀ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಘಟನೆ ಕುರಿತಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More