Author: kannadanewsnow05

ಬೆಂಗಳೂರು : ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯ ರೈತರನ್ನು ವಶಕ್ಕೆ ಪಡೆಯಲಾಗಿದೆ ರಾಜ್ಯದ ರೈತರನ್ನು ವಶಕ್ಕೆ ಪಡೆದು ವಾರಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆಗೊಳಿಸುವಂತೆ ಮಧ್ಯಪ್ರದೇಶದ ಸಿಎಂ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು ಮನವಿ ಮಾಡಿದ್ದಾರೆ.ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯದ ರೈತರನ್ನು ಮತ್ತೆ ಪ್ರದೇಶ ವಶಕ್ಕೆ ಪಡೆದು ನಾಲ್ಕು ದಿನಗಳಾಗಿವೆ. ನ್ಯಾಯಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು. ಅದು ಸಂವಿಧಾನಿಕ ಹಕ್ಕಾಗಿದೆ ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಡಿಸಿರುವುದು ದುರದಷ್ಟಕರವಾಗಿದೆ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ ಎಂದಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಬಿಡುಗಡೆಗೊಳಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ರೈತ ಮುಖಂಡ ಕುರಬೂರು ಶಾಂತಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ದೂರವಾಣಿ ಕರೆ ಮಾಡಿ ರೈತರ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/psi-scam-probe-report-submitted-to-cm-siddaramaiah-likely-to-be-discussed-in-house-today/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/ https://kannadanewsnow.com/kannada/congress-will-destroy-congress-dr-ashwath-narayans-explosive-statement/

Read More

ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ 545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಈ ವಿಷಯದ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ನಡೆಸಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯ ಗೆ ತನಿಖಾ ವರದಿಯನ್ನು ಸಲ್ಲಿಸಿದೆ.ಸದನದಲ್ಲಿ ತನಿಖಾ ವರದಿ ಮಂಡಿಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದ್ದು, ಈ ಬಗ್ಗೆ ಇಂದು ಸಂಜೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಎನ್ನಲಾಗುತ್ತಿದೆ. ತನಿಖಾ ವರದಿ ಸದನದಲ್ಲಿ ಮಂಡನೆಗೆ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ಮಾಡಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯಗೆ ತನಿಖಾ ವರದಿಯನ್ನು ಸಲ್ಲಿಸಿದೆ ಇದೀಗ…

Read More

ಮೈಸೂರು : ನಾಳೆ ನಡೆಯುವ ಬಜೆಟ್ ನಲ್ಲಿ ನಮಗೆ ಯಾವುದೇ ರೀತಿಯಾದ ನಿರೀಕ್ಷೆಗಳಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ನವರೇ ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಳೆಯ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆ ಇಲ್ಲ. ಆಡಳಿತ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಇಂಥವರು ಮಂಡಿಸುವ ಬಜೆಟ್ ಮೇಲೆ ನಿರೀಕ್ಷೆಯಿಲ್ಲ. ಏನೇ ಘೋಷಣೆಯಾದರೂ ಕೇವಲ ಪೇಪರ್ ನಲ್ಲಿ ಇರುತ್ತದೆ ಎಂದು ಕಿಡಿ ಕಾರಿದರು. ಜಾತಿ ಧರ್ಮಗಳ ನಡುವೆ ಎತ್ತಿ ಕಟ್ಟುವುದರಲ್ಲಿ ನಿಸೀಮರು. ಕಂಡ ಕಂಡಲ್ಲಿ ಚೀಲವನ್ನು ಹಿಡಿದುಕೊಂಡು ನಿಂತಿದ್ದಾರೆ. ಕುಟುಂಬಸ್ಥರೇ ಏಜೆಂಟ್ ಬ್ರೋಕರ್ ಗಳಾಗಿದ್ದಾರೆ.ಇದು ಬಂಡಗೆಟ್ಟ ಸರ್ಕಾರ ಎಂದು ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸ್ ಅನ್ನು ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಅಶ್ವಥ್ ನಾರಾಯಣ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನೂ ಬಿಜೆಪಿಯ ಶಾಸಕರ ವಿರುದ್ಧ FIR…

Read More

ಬೆಂಗಳೂರು :ರಾಜ್ಯದ ಜನತೆಗೆ ಆಹಾರ ಇಲಾಖೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್​ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಇನ್ನು 5 ಕೆಜಿ ಅಕ್ಕಿಯ ಹಣ ಬರದವರಿಗೆ ಅರಿಯರ್ಸ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದರೆ 100ಕ್ಕೆ 90ರಷ್ಟು ಪಡಿತರ ಕಾರ್ಡ್‌ದಾರರಿಗೆ ಐದು ಕೆಜಿ ಅಕ್ಕಿಯ ಹಣ ಕೊಟ್ಟಿದ್ದೇವೆ. ಶೇ 5 ರಷ್ಟು ಏರುಪೇರು ಇದರಲ್ಲಿ ಇದೆ, ಅದನ್ನೂ ಸರಿಪಡಿಸುತ್ತೇವೆ. ಹೊಸ ಕಾರ್ಡ್​ಗಳಿಗೆ ಅರ್ಜಿ ಬಂದರೆ…

Read More

ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್‌ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲವರ್ತಿ ಗ್ರಾಮದಲ್ಲಿನ ಘಟನೆ ನನ್ನ ಗಮನಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ನಾನು ಒಬ್ಬ ದಲಿತ ಮಂತ್ರಿಯಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಅಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜಾಗೃತಿ ಬಳಿಕವೂ ಅದೇ ರೀತಿ ಮುಂದುವರೆದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಕೂಡಲೇ ಗ್ರಾಮಸ್ಥರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣ ಮತ್ತೊಮ್ಮೆ ಮರುಕಳಿಸುವ ಪ್ರಶ್ನೆಯೇ ಇಲ್ಲ…

Read More

ಹಾಸನ : ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವ ಇಬ್ಬರು ಸ್ನೇಹಿತರ ನಡುವೆ ಕೇವಲ 50 ರುಪಾಯಿಗೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಅರುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಒಂದೂ ಊರಿನ ಸ್ನೇಹಿತರು. ಇಬ್ಬರೂ ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವವರಾಗಿದ್ದಾರೆ. ನಿನ್ನೆ ಕೂಡ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ರಾತ್ರಿ ಮದ್ಯಪಾನ ಮಾಡಲು ಬಂದಿದ್ದ ವೇಳೆ ಇಬ್ಬರ ನಡುವೆ 50 ರೂ. ವಿಚಾರಕ್ಕೆ ಜಗಳ ಆರಂಭವಾಗಿದೆ. ಹೀಗೆ ಆರಂಭವಾದ ಜಗಳ ಒಬ್ಬ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿದೆ. ಮದ್ಯಪಾನ ಮಾಡುವ ವೇಳೆ ಐವತ್ತು ರೂಪಾಯಿಗೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ರಾಮಚಂದ್ರ ಸಂಜೀವಪ್ಪನವರ (42) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ರುದ್ರಯ್ಯ ಕೊಂಗವಾಡ ಕೊಲೆ ಆರೋಪಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಗೆ ಕೂಲಿ…

Read More

ಬಳ್ಳಾರಿ : ಬಳ್ಳಾರಿಯ ತಾಳೂರು ರಸ್ತೆ ಪಕ್ಕದಲ್ಲಿರುವ ವಸತಿ ನಿಲಯದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಕಂಡುಬಂದಿದ್ದು, ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಆಹಾರವನ್ನು ವಿತರಿಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ. ಅರೇಬೆಂದ ಅನ್ನ ಹಾಗೂ ಊಟದಲ್ಲಿ ಹೊಳು ನೋಡಿ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ ಹಾಸ್ಟೆಲ್ ಅಡುಗೆ ಸಿಬ್ಬಂದಿ ಹಾಗೂ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಆಕ್ರೋಶರಾಗಿದ್ದು ಅವರನ್ನು ಬದಲಾಯಿಸಲು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದೆ ವೇಳೆ ವಿದ್ಯಾರ್ಥಿ ಒಬ್ಬ ಮಾತನಾಡಿದ್ದು ಮೊಟ್ಟೆಗಳನ್ನೆಲ್ಲನು ಅರೆಬರೆ ಬೇಯಿಸಲಾಗುತ್ತದೆ ಅಲ್ಲದೆ ಅಡಿಗೆ ತಯಾರಿಕ ಮುಂಚೆ ಯಾವುದೇ ರೀತಿಯಾದ ಆಹಾರ ಪದಾರ್ಥಗಳನ್ನು ಸ್ವಚ್ಛಗೊಳಿಸುವುದಿಲ್ಲ ಹಾಗೆ ಹಾಕುವುದರಿಂದ ಊಟದಲ್ಲಿ ಹುಳು ಪತ್ತೆ ಆಗುತ್ತಿವೆ ಹೀಗಾದರೆ ನಮ್ಮ ಆರೋಗ್ಯಕ್ಕೆ ಹೊಣೆ ಯಾರು? ಆದರಿಂದ ತಕ್ಷಣ ಅಡುಗೆ ಸಿಬ್ಬಂದಿ ಹಾಗು ವಾರ್ಡಿನನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು. https://kannadanewsnow.com/kannada/congress-leader-slaps-doctor-over-car-parking-issue-in-belagavi/ https://kannadanewsnow.com/kannada/mangaluru-school-row-case-registered-against-six-persons-including-two-bjp-mlas/ https://kannadanewsnow.com/kannada/state-govt-launches-baby-ambulance-heres-whats-special-about-it/

Read More

ಬೆಳಗಾವಿ : ಕಾರು ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲ್ ಕಾಂಗ್ರೆಸ್ ಮುಖಂಡನೊಬ್ಬ ಗುಂಡಾ ವರ್ತನೆ ತೋರಿದ್ದು, ವೈದ್ಯರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಳಗಾವಿಯ ಸದಾಶಿವ ನಗರದಲ್ಲಿ ನಡೆದಿದೆ. ವೈದ್ಯನಿಗೆ ಕೈ ಮುಖಂಡ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ವೈದ್ಯ ಪ್ರದೀಪ್ ಎನ್ನುವವರ ಮೇಲೆ ಕಾಂಗ್ರೆಸ್ ಮುಖಂಡ ಆರಿಫ್ ದೇಸಾಯಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿ ಆರಿಫ್ ವೈದ್ಯನಿಗೆ ಗೆ ಅವಾಚ್ಯ ಶಬ್ದ ಬಳಿಸಿ ನಿಂದಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯ ಸದಾಶಿವನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಜಗಳ ವಿಕೋಪಕ್ಕೆ ತಿರುಗಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಮುಖಂಡ ಆರಿಫ್ ವೈದ್ಯ ಪ್ರದೀಪಗೆ ಪತ್ನಿಯ ಮುಂದೆ ಕಪಾಳಕ್ಕೆ ಹೊಡೆದಿರುವ ಘಟನೆಯಾಗಿದೆ. ಒಂದೇ ಅಪಾರ್ಟ್ಮೆಂಟ್ ಇಬ್ಬರು ವಾಸಿಸುತ್ತಿದ್ದರು ಎನ್ನಲಾಗುತ್ತಿದ್ದು, ವೈದ್ಯ ದಂಪತಿ ಈ ವೇಳೆ ಊಟಕ್ಕೆಂದು ಹೊರಗಡೆ ಹೋಗಿರುತ್ತಾರೆ. ಈ ವೇಳೆ ತಿರುಗಿ ಬಂದಾಗ ಪಾರ್ಕಿಂಗ್ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆಯುತ್ತದೆ ಇದೆ ಒಂದು ಸಂದರ್ಭದಲ್ಲಿ ಪತ್ನಿ ಎದುರುಗಡೆ…

Read More

ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಯುವತಿಯೊಬ್ಬಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪಡಸಾಲೆ ಹಟ್ಟಿ ನಿವಾಸಿ ಎಂಜಿ ನಯನ (27) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದಾಳೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಲೆ ಹಟ್ಟಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/constable-assault-case-constable-hanumantharaya-launches-signature-campaign/ https://kannadanewsnow.com/kannada/breaking-rowdy-threatens-woman-from-jail-demands-money-by-keeping-nude-photo/ https://kannadanewsnow.com/kannada/big-news-bengaluru-chalo-to-be-held-by-farmers-on-february-17-to-press-for-various-demands/

Read More

ಬೆಂಗಳೂರು : ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಎನ್ನುವ ರೌಡಿಯೊಬ್ಬ ಜೈಲಿನಿಂದ ಯುವತಿಯ ನಗ್ನ ಫೋಟೋ ಕಳುಹಿಸಿ ಹಣ ನೀಡುವಂತೆ ಯುವತಿಯ ತಾಯಿಗೆ ಬೆದರಿಕೆ ಒಡ್ಡಿರುವಂತಹ ಘಟನೆ ನಡೆದಿದೆ. ಯುವತಿಯ ಬೆತ್ತಲೆ ಫೋಟೋ ಇಟ್ಟುಕೊಂಡು ರೌಡಿ ಮನೋಜ್ ಎಂಬತನಿಂದ ಬೆದರಿಕೆ ಹಾಕಲಾಗುತ್ತಿದೆ. ಈ ಹಿಂದೆಯೂ ಇದೆ ರೀತಿ ಬೆದರಿಕೆ ಹಾಕಿ ಮನೋಜ್ ಮತ್ತು ಆತನ ಗ್ಯಾಂಗ್ ಹಣ ಕಿತ್ತುಕೊಂಡಿದ್ದರು ಎನ್ನಲಾಗುತ್ತಿದೆ.ಯುವತಿಯ ತಾಯಿಗೆ ಫೋಟೋ ಕಳಿಸಿ ಮನೋಜ್ ಮತ್ತು ತಂಡ ಹಣ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ನಿನ್ನ ಮಗಳ ಬೆತ್ತಲೆ ಫೋಟೋ ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದರು.ಮಗಳ ಬೆತ್ತಲೆ ಫೋಟೋ ತೋರಿಸಿ ಮನೋಜ್ 40,000 ಗಳನ್ನು ಪಡೆದಿದ್ದ ಫೆಬ್ರವರಿ 9ರಂದು ಮನು ಅಸೋಸಿಯೇಟ್ ಕಾರ್ತಿಕ್ ನಿಂದ ಕರೆ ಮಾಡಿ ಬೆದರಿಕೆ ಒಡಲಾಗಿತ್ತು. 5 ಲಕ್ಷ ಕೊಡದಿದ್ರೆ ನಿನ್ನ ಅಳಿಯನಿಗೆ ಮಗಳ ಬೆತ್ತಲೆ ಫೋಟೋ ಕಳಿಸುತ್ತೇನೆ ಅಂತ ಅವಾಜ್ ಹಾಕಿದ್ದ ಎನ್ನಲಾಗಿದೆ. https://kannadanewsnow.com/kannada/constable-assault-case-constable-hanumantharaya-launches-signature-campaign/ ಫೆಬ್ರವರಿ 12ರಂದು ರೌಡಿ…

Read More