Author: kannadanewsnow05

ಬೆಂಗಳೂರು: ರಾಜ್ಯದ ವಾಹನಗಳಿಗೆ ಅತಿ ಸುರಕ್ಷತಾ ನೋಂದಣಿ ಫಲಕ (ಎಚ್ ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿದ್ದ ಗಡುವು ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಸಾರಿಗೆ ಇಲಾಖೆಯ ಉನ್ನತ ಮೂಲಗಳು ದೃಢಪಡಿಸಿವೆ. ಏಕರೂಪ ನೋಂದಣಿ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ಮತ್ತು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಲುವಾಗಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಫೆ.17ರವರೆಗೆ ಗಡುವು ನೀಡಲಾಗಿತ್ತು. ಈವರೆಗೆ ಕಡಿಮೆ ವಾಹನಗಳ ಮಾಲೀಕರು ಎಚ್‌ಎಸ್ ಆರ್‌ಪಿ ಅಳವಡಿಸಿಕೊಂಡಿದ್ದಾರೆ. ಆನ್‌ಲೈನ್ ನಲ್ಲಿ ಬುಕ್ಕಿಂಗ್ ವೇಳೆ ತಾಂತ್ರಿಕ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಗಡುವು ಮತ್ತೆ ವಿಸ್ತರಣೆಗೆ ಕೋರಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಸಾರಿಗೆ ಇಲಾಖೆ ಗಡುವು ವಿಸ್ತರಣೆ ಮಾಡುವುದಕ್ಕೆ ನಿರ್ಧರಿಸಿದೆ. ಮುಂದಿನ ದಿನದಲ್ಲಿ ಮತ್ತೊಂದು ಬಾರಿ ಚರ್ಚೆ ನಡೆಸಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಯಾವ ವಾಹನಗಳಿಗೆ ಈ ನಿಯಮ ಅನ್ವಯವಾಗುತ್ತದೆ? * ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ,…

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಹಿಂದೂ ಸಂಪ್ರದಾಯದಲ್ಲಿ ಅನ್ನಪೂರ್ಣೇಶ್ವರಿ ದೇವರಿಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಯಾಕೆಂದರೆ ಅನ್ನ ನೀಡುವ ತಾಯಿಯಾಗಿದ್ದಾಳೆ ಅನ್ನಪೂರ್ಣೇಶ್ವರಿ. ಅನ್ನಪೂರ್ಣೇಶ್ವರಿ ಸಾಮಾನ್ವಾಗಿ ಯಾವ ಭಕ್ತರ ಮೇಲೂ ಕೋಪ ಮಾಡಿಕೊಳ್ಳುವುದಿಲ್ಲ . ಒಂದು ವೇಳೆ ನೀವು ತಪ್ಪು ಮಾಡಿದರು ಸಾಮಾನ್ಯವಾಗಿ ಅನ್ನಪೂರ್ಣೇಶ್ವರಿ ದೇವಿ ಮುನಿಸಿಕೊಳ್ಳುವುದಿಲ್ಲ. ನೀವೇನಾದರೂ ಗಣ ಘೋರವಾದ ತಪ್ಪು…

Read More

ಮೈಸೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ತೋರಿದ್ದು, ಇಂದು ಕೇಂದ್ರ ಸಚಿವ ಅಮಿತ್ ಷಾ ರಾಜಕೀಯ ಆಗಮಿಸಿದ್ದು, ಈ ಹಿನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗುವ ಮೂಲಕ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಕೇಂದ್ರದಿಂದ ಅನುದಾನ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಗ್ರಾಮಾಂತರ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬರಿಗೈನಲ್ಲಿ ಬಂದ ಗೃಹ ಸಚಿವರಿಗೆ ಧಿಕ್ಕಾರ ಎಂದು ಕಿಡಿಕಾರಿರುವ ಕಾಂಗ್ರೆಸ್‌ನ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ. ಗೋ ಬ್ಯಾಕ್ ಅಮಿಶ್ ಶಾ ಎಂದು ಘೋಷಣೆ ಕೂಗಿದರು. ನನ್ನ ತೆರಿಗೆ ನನ್ನ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದೆ. ಅಮಿಶ್ ಶಾ ವಿರುದ್ಧ ಪೋಸ್ಟರ್ ಅಭಿಯಾನವನ್ನು ಕೂಡ ಕಾಂಗ್ರೆಸ್ ಕಾರ್ಯಕರ್ತರು ಕೈಗೊಂಡಿದ್ದಾರೆ. ಗೋಡೆಗಳಿಗೆ ಪೋಸ್ಟರ್ ಅಂಟಿಸಲು ಮುಂದಾದರು. ಈ ವೇಳೆ ಪೋಸ್ಟರ್ ಅಂಟಿಸದಂತೆ ಪೊಲೀಸರು ತಾಕೀತು ಮಾಡಿದರು.…

Read More

ಬೆಂಗಳೂರು: ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಯತ್ನ ನಡೆಯುತ್ತಿದ್ದು, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ, ಕಾರ್ಯಕ್ರಮಗಳನ್ನು ಚುನಾವಣಾ ಪ್ರಣಾಳಿಕೆ ಒಳಗೊಂಡಿರಲಿದೆ ಎಂದು ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕ್ಯಾಪಿಟಲ್ ಹೋಟೆಲ್‌ನಲ್ಲಿ ಶನಿವಾರ ನಡೆದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂಥ ವಾಗ್ದಾನಗಳನ್ನು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ ಎಂದರು. ದೇಶದ ಅಭಿವೃದ್ಧಿ, ಜಾರಿಯಾಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿ ಆದವು ಎಂದರು.

Read More

ಹಾಸನ : ಹೈಕಮಾಂಡ್​ಗೆ ರಾಜಣ್ಣ ಕೇರ್ ಮಾಡಲ್ಲ ಎಂಬ ಬಿ.ಶಿವರಾಮ್ ಹೇಳಿಕೆಗೆ ಗರಂ ಆದ ಸಹಕಾರ ಸಚಿವ KN ರಾಜಣ್ಣ, ಯಾರೋ ಮುಖಂಡರನ್ನು ಮೆಚ್ಚಿಸೋ ನಡವಳಿಕೆ ನನಗೆ ಬೇಕಿಲ್ಲ. ನನ್ನ ನಡವಳಿಕೆಯನ್ನು ಜನರು ಮೆಚ್ಚಬೇಕು. ಹೈಕಮಾಂಡ್​ಗೆ ಹೆದರಲ್ಲ ಅನ್ನೋದು ನನ್ನಿಷ್ಟ. ನಾನು ಯಾರಿಗೆ ಹೆದರಬೇಕೋ ಅವರಿಗೆ ಮಾತ್ರ ಹೆದರುತ್ತೇನೆ. ನಾನು ಹೈಕಮಾಂಡ್​ಗೆ ನಿಷ್ಠೆ ಹೊಂದಿದ್ದೇನೆ, ಆದರೆ ಗುಲಾಮನಲ್ಲ ಎಂದು ಗುಡುಗಿದ್ದಾರೆ. ಲೋಕಸಭಾ ಚುನಾವಣೆಯಲಿ ಸಮಯದಲ್ಲಿ ಕೆಲ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆಎನ್ ರಾಜಣ್ಣ ಕಾಂಗ್ರೆಸ್ ಪಕ್ಷದಿಂದ ಹೋಗೋರಿಲ್ಲ ಎಂದು ನಾನು ಹೇಳುವುದಿಲ್ಲ. ಬೇರೆ ಪಕ್ಷದಿಂದ ಬರುವವರು ಇಲ್ಲ ಎಂದು ಹೇಳಲ್ಲ. ರಾಜಕೀಯ ದೃಢೀಕರಣ ಅವರ ರಾಜಕೀಯ ಭವಿಷ್ಯದ ಆಧಾರದಲ್ಲಿ ಇರುತ್ತದೆ. ಇದು ಸರ್ವೆ ಸಾಮಾನ್ಯ. ಈಗಲೇ ಅವರು ಬರುತ್ತಾರೆ ಇವರು ಬರುತ್ತಾರೆ ಎನ್ನಲು ಆಗಲ್ಲ ಎಂದರು. ತುಮಕೂರು ಅಭ್ಯರ್ಥಿ ಮುದ್ದು ಹನುಮೇಗೌಡ ಆಗಲಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮತ್ತೊಮ್ಮೆ ತಮ್ಮ…

Read More

ಕಲಬುರ್ಗಿ : ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ರಾಘವ ಚೈತನ್ಯ ಶಿವಲಿಂಗ ದೇವಸ್ಥಾನದ ಅಡಿಗಲ್ಲು ಹಾಕುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವ ಚೈತನ್ಯ ಅವರು ಅಲ್ಲಿ ಈಶ್ವರಲಿಂಗ ಸ್ಥಾಪನೆ ಮಾಡಿದ್ದಾರೆ.ಆದರೆ ಮುಸ್ಲಿಮರು ಅಲ್ಲಿ ಅತಿಕ್ರಮಣ ಮಾಡಿ ಮಸೀದಿ ನಿರ್ಮಿಸಿ ಪ್ರತಿ ವರ್ಷ ಉರುಸ್ ಆಚರಿಸುತ್ತಾರೆ.ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಿದು. ಪೂಜೆ ಸಲ್ಲಿಸಲು ಕಳೆದ ವರ್ಷವೇ ಕೋರ್ಟ್ ಅನುಮತಿ ಕೊಟ್ಟಿದೆ ಎಂದರು. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಮಾಡುವುದಿಲ್ಲ. ದೇವಸ್ಥಾನ ಅಲ್ಲಿ ಕಟ್ಟುವುದು ನಿಶ್ಚಿತ ಎಂದು ಮುತಾಲಿಕ್ ಹೇಳಿದ್ದಾರೆ. ಆದ್ದರಿಂದ ಶಿವರಾತ್ರಿಯಂದು ಅಲ್ಲಿ ಪೂಜೆ ಮಾಡುವುದು ನಮ್ಮ ಹಕ್ಕು. ಶಿವರಾತ್ರಿ ದಿನ ಆ ಸ್ಥಳದಲ್ಲಿ ಸಾವಿರಾರು ಜನ ಅಲ್ಲ,…

Read More

ಬೆಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಅನುಸರಿಸುತ್ತಿರುವ ತಾರತಮ್ಯಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ NDRF ಅಡಿ ರೈತರಿಗೆ ಹಣ ಕೊಡುವುದು ವಿಳಂಬವಾಗುತ್ತಿದೆ.ಕಳೆದ ವರ್ಷ ರೈತರಿಗೆ ಕೊಡಬೇಕಾದ ಹಣ ಲೂಟಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯದಲ್ಲಿ ಕರ್ನಾಟಕ ಎರಡನೇ ಸ್ಥಾನ ಹೊಂದಿದೆ. ಹಾಗಾಗಿ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ.ಬರ ಪರಿಹಾರಕ್ಕಾಗಿ ಪ್ರತಿಪಕ್ಷಗಳು ಕೂಡ ಒತ್ತಾಯ ಮಾಡಬೇಕಿದೆ.ನಮಗೆ ರಾಜ್ಯದ ಜನರ ಹಿತ ಮುಖ್ಯ ರಾಜಕೀಯ ಮುಖ್ಯ ಅಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದರು. 18,172 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 13ರಂದು ಬರ ಪೀಡಿತ ತಾಲೂಕುಗಳಾಗಿ ಕೂಡ ಘೋಷಣೆ ಮಾಡಿದ್ದೇವೆ. ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಪರಿಹಾರಕ್ಕೆ ಕೇಂದ್ರ ಕೃಷಿ ಕಾರ್ಯದರ್ಶಿಯನ್ನು ಕೂಡ ಭೇಟಿ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುವ ವಿಚಾರವಾಗಿ ಬಿಜೆಪಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಗ್ಯಾರಂಟಿಗಳ ಬಗ್ಗೆ ವಿರೋಧವಿದ್ದರೆ ಒಂದೇ ಬಾರಿ ನೇರ ಸ್ಪಷ್ಟವಾಗಿ ಹೇಳಲಿ ಎಂದು ಗುಡುಗಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ಬಿಜೆಪಿ ಆಡಳಿತದ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಈ ಮೂಲಕ ಬಿಜೆಪಿಯವರು ತಮ್ಮ ದಮ್ ತಾಕತ್ತು ತೋರಿಸಬೇಕು ಅದನ್ನು ಬಿಟ್ಟು ಆಗಾಗ ಗೊಣಗಾಡಿದರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ. ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ…

Read More

ಬಳ್ಳಾರಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೆ ಹೋದಲ್ಲಿ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಹಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದರು ಇದಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಸುಳ್ಳು ಮುಂದಿನ ಐದು ವರ್ಷದವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟ ಪಡಿಸಿದರು. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಿಚಾರವಾಗಿ ಸಂಸದ ಡಿಕೆ ಸುರೇಶ್ ಮಾತನಾಡಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಕೂಡ ಸ್ಪಷ್ಟನೆ ನೀಡಿದ್ದಾರೆ. ನಟಿ ಕಂಗನಾ ಭಿಕ್ಷೆಯಿಂದ ಸ್ವಾತಂತ್ರ್ಯ ಬಂದಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇ ಇಲ್ಲ ಎಂದ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈಶ್ವರಪ್ಪ ಏನು ಬೇಕಾದರೂ ಮಾತನಾಡುತ್ತಾರೆ ಚರ್ಚೆಯಾಗುವುದಿಲ್ಲ.ಜೋಶಿ ರಾಜ್ಯ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದಾರೆ. ಆದರೆ ನಾವು ಮಾತನಾಡುವುದು ಮಾತ್ರ ಚರ್ಚೆ ಆಗುತ್ತೆ. ನಮ್ಮ ತೆರಿಗೆ ಹಣದ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದಾಗುತ್ತೆ ಎಂಬುವುದು ಸುಳ್ಳು.…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ  ಅಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೇ ನೀಡಿದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ರೀತಿಯಾಗಿ ಈ ವಿಷಯದಲ್ಲಿ ಯೂಟರ್ನ ಹೊಡೆಯುವುದಿಲ್ಲ ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮುಖಂಡರು ಒತ್ತಾಯಿಸಿದರು. ಈ ಕಾರಣದಿಂದ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ ಎಂದು ತಿಳಿಸಿದರು. ನನ್ನ ಗಮನ 28 ಕ್ಷೇತ್ರಗಳ ಮೇಲು ಇರುತ್ತದೆ. ನನ್ನ ಸ್ಪರ್ಧೆಗೆ ಸಹಜವಾಗಿ ಮಂಡೆ ಮುಖಂಡರ ಒತ್ತಾಯ ಇದೆ.ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಸುಮಲತ ಒತ್ತಾಯ ವಿಚಾರ ಏನೇ ಪ್ರಶ್ನೆ ಕೇಳಿದರು ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ. ಎಂದು ಅವರು ತಿಳಿಸಿದರು. ಅಮಿತ್ ಶಾ ಅವರನ್ನು ಎಚ್ ಡಿ ಕುಮಾರಸ್ವಾಮಿ ಭೇಟಿಯಾಗುತ್ತಿಲ್ಲ. ಷಾ ಭಾಗವಹಿಸಲಿದ್ದ ಕಾರ್ಯಕ್ರಮದಿಂದ ಹೆಚ್‍ಡಿ ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದು…

Read More