Author: kannadanewsnow05

ಬೆಂಗಳೂರು : ಸ್ನಾ ಹೆಸರಿನಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಆರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಪಾ ಮ್ಯಾನೇಜರ್ ನವೀನ್ (26) ಮತ್ತು ಸಹಾಯಕ ಭರತ್ ಸಿಂಗ್(27) ಬಂಧಿತರು. ದಾಳಿ ವೇಳೆ ಮೂರು ಸಾವಿರ ರು. ನಗದು, ಎರಡು ವಾಕಿಟಾಕಿ, ಮೊಬೈಲ್, ಸ್ವಾಪಿಂಗ್ ಯಂತ್ರ, ಕಾಂ ಡೋಮ್ ಸೇರಿದಂತೆ ಕೆಲ ದಾಖಲೆಗ ಳನ್ನು ಜಪ್ತಿ ಮಾಡಲಾಗಿದೆ. ಸ್ಪಾದ ಮಾಲೀಕ ಭೀಮಾ ನಾಯಕ್‌ ತಲೆಮರೆಸಿ ಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರತ್ತಹಳ್ಳಿಯ ಹೊರವರ್ತುಲ ರಸ್ತೆ ಲಕ್ಷದೀಪ ಕಾಂಪ್ಲೆಕ್ಸ್‌ನ 1ನೇ ಮಹಡಿಯ ವಿಐಪಿ ಹೆಸರಿನ ಸ್ಪಾದಲ್ಲಿ ಹೊರರಾಜ್ಯದ ಹುಡುಗಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ವೈಟ್ ಫೀಲ್ಡ್ ವಿಭಾಗದ ಪೊಲೀಸರು ಸ್ವಾ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ದೆಹಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಥೈಲ್ಯಾಂಡ್ ಮೂಲದ ಆರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.…

Read More

ಬೆಂಗಳೂರು : ಬಿಎಂಟಿಸಿ ಸೇವೆಯನ್ನು ಮತ್ತಷ್ಟು ಉತ್ತಮವಾಗಿಸಲು ಹೊಸ ಬಸ್‌ಗಳ ಖರೀದಿಯನ್ನು ಹೆಚ್ಚಿಸಲಾಗುತ್ತಿದ್ದು, ಎಲೆಕ್ಟಿಕ್ ಬಸ್‌ಗಳ ಸೇರ್ಪಡೆ ನಂತರ ಇದೀಗ ಹೊಸ ದಾಗಿ 820 ಡೀಸೆಲ್ ಬಿಎಸ್6 ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಪ್ರಸಕ್ತ ವರ್ಷದಲ್ಲಿ 5 ಸಾವಿರಕ್ಕೂ ಹೆಚ್ಚಿನ ಬಸ್‌ಗಳ ಸೇರ್ಪಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದಕ್ಕೆ ಪೂರಕವಾಗಿ ಬಿಎಂಟಿಸಿಗೆ ಹಂತಹಂತವಾಗಿ 920ಕ್ಕೂ ಹೆಚ್ಚಿನ ಎಲೆಕ್ಟಿಕ್ ಬಸ್‌ಗಳ ಸೇರ್ಪಡೆಗೆ ಈಗಾಗಲೇ ಚಾಲನೆ ನೀಡಿದೆ. ಹಾಗೆಯೇ, ಕೆಲದಿನಗಳ ಹಿಂದಷ್ಟೇ ಕೆಎಸ್ಸಾರ್ಟಿಸಿಗೆ 100 ಡೀಸೆಲ್ ಬಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಅದರ ಜತೆಗೆ ಇದೀಗ ಬಿಎಂಟಿಸಿಗೆ ಹೊಸದಾಗಿ 820 ಡೀಸೆಲ್ ಬಸ್ ಗಳನ್ನು ಸೇರ್ಪಡೆ ಮಾಡಲು ಯೋಜನೆ ರೂಪಿಸಲಾಗಿದ್ದು, ಅದಕ್ಕಾಗಿ ಟೆಂಡರ್‌ಪ್ರಕ್ರಿಯೆ ನಡೆಸಲಾಗಿದೆ. ಸಿದ್ಧಪಡಿಸಿರುವ ಟೆಂಡರ್ ದಾಖಲೆಯಲ್ಲಿನ ಷರತ್ತಿನಂತೆ ಗುತ್ತಿಗೆದಾರರು ಬಸ್ ಪೂರೈಕೆಗೆ ಕಾರ್ಯಾದೇಶ ಪಡೆದ 45 ದಿನಗಳಲ್ಲಿ 19 ಬಸ್‌ಗಳನ್ನು ಪೂರೈಸಬೇಕಿದೆ. ಅದಾದ ನಂತರ ಹಂತಹಂತವಾಗಿ ಬಸ್‌ಗಳನ್ನು ಪೂರೈಸಬೇಕಿದ್ದು, 210 ದಿನದ ಒಳಗಾಗಿ…

Read More

ಡೆಹಲಿ : ದೆಹಲಿಯಲ್ಲಿ ಲಷ್ಕರ್ ಈ ತೊಯ್ಬಾ ಉಗ್ರಣ ಬಂಧನವಾಗಿದ್ದು, ಉಗ್ರನನ್ನು ದೆಹಲಿ ವಿಶೇಷ ಪೊಲೀಸ್ ದಳ ಬಂಧಿಸಿದೆ ಎಂದು ತಿಳಿದುಬಂದಿದೆ.ಭದ್ರತಾ ಪಡೆಯಲ್ಲಿ ಕೆಲಸ ಮಾಡಿ ಬಂದಿತ ಉಗ್ರ ನಿವೃತ್ತನಾಗಿದ್ದ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ಎಲ್ಇಟಿ ಸಂಘಟನೆಯಲ್ಲಿ ಉಗ್ರ ತರಬೇತಿ ಪಡೆದಿದ್ದ, ಜಮ್ಮು ಕಾಶ್ಮೀರದ ಕುಪ್ಪು ವಾರದಲ್ಲಿ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತ ಉಗ್ರನನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆಕ್ಟಿವ್? ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆಕ್ಟಿವ್ ಆಗಿದೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಕ್ಸಲರ ಓಡಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮುಧೂರು, ಜಡ್ಕಲ್ ಬೆಳಕಲ್. ಬಳಿ ನಕಸಲು ಓಡಾಟ ನಡೆಸಿದ್ದಾರೆ. ಅಲ್ಲಿನ ಹಲವು ಮನೆಗಳಿಗೆ ನಕ್ಸಲರ ತಂಡ ಭೇಟಿ ನೀಡಿದೆ ಎಂದು ಹೇಳಲಾಗುತ್ತಿದೆ ಈ ಕುರಿತಂತೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಪಶ್ಚಿಮಘಟ್ಟದ ತಪ್ಪಿಲಿನಲ್ಲಿ ಮತ್ತೆ ನಕ್ಸಲ್…

Read More

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಮಲತಾಯಿದೋರಾಣೆ ಅನುಸರಿಸುತ್ತಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸಿರಿಗಂತೆ 136 ಶಾಸಕರು ಸಚಿವರು ಸೇರಿದಂತೆ ಕಾಂಗ್ರೆಸ್ನ ಎಲ್ಲಾ ನಾಯಕರು ದೆಹಲಿಗೆ ತೆರಳಲಿದ್ದಾರೆ.ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜ್ಯಸಂಸದವರಿಗೆ ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನಡೆಸುತ್ತಿರುವ ಈ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಹದ ಜೋಶಿ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಆಕ್ರೋಶ ಅವರ ಹಾಕಿದ್ದು ಕರ್ನಾಟಕ ಕಾಂಗ್ರೆಸಿಗರೇ ಯಾತಕ್ಕಾಗಿ ದಿಲ್ಲಿ ಚಲೋ ನಾಟಕ? ಎಂದು ಕಿಡಿ ಕಾರಿದ್ದಾರೆ. 1) ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ? 2)…

Read More

ಮಧ್ಯಪ್ರದೇಶ : ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 11 ರಿಂದ 15 ಸ್ಪೋಟಗಳು ಸಂಭವಿಸಿದ್ದು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 5 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಅರ್ಧದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು 5 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದೂ, 25 ಕಾರ್ಮಿಕರಿಗೆ ಗಂಭೀರವಾದಂತ ಸುಟ್ಟು ಗಾಯಗಳಾಗಿದ್ದು ಅವರೆಲ್ಲರನ್ನೂ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆಎಂದು ತಿಳಿದು ಬಂದಿದೆ.ಪಟಾಕಿ ಕಾರ್ಖಾನೆಯಲ್ಲಿ 11 ರಿಂದ 15 ಸ್ಪೋಟಗಳು ಸಂಭವಿಸಿವೆ. ಕಾರ್ಖಾನೆಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಖಾನೆಯ ಸುತ್ತಲೂ ಐವತ್ತು ಮನೆಗಳಿಗೆ ಬೆಂಕಿ ಆವರಿಸಿದ್ದು ಮನೆಗಳೆಲ್ಲ ಸುಟ್ಟು ಬಸ್ಮವಾಗಿವೆ ಕಾರ್ಖಾನೆಯಲ್ಲಿ 25 ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದ್ದೂ, 5 ಜನರು ಕಾರ್ಮಿಕರು ಸಾವನ್ನಪ್ಪಿರುವುದು ಎಂದು ತಿಳಿದುಬಂದಿದೆ.

Read More

ಕೊಪ್ಪಳ : ಹಾಸ್ಟೆಲ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ವಿರುದ್ಧ ರ್‍ಯಾಗಿಂಗ್ ಆರೋಪ ಕೇಳಿಬಂದಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳ ಮೇಲೆ ರ್‍ಯಾಗಿಂಗ್ ನಡೆಸಲಾಗುತ್ತಿದೆ. 10ನೆ ತರಗತಿಯ ವಿದ್ಯಾರ್ಥಿಗಳು 6,7,8, ಮತ್ತು 9 ನೆ ತರಗತಿಯ ವಿದ್ಯಾರ್ಥಿಗಳಿಗೆ ಕೋಣೆ ಸ್ವಚ್ಛಗೊಳಿಸುವುದು, ಬಸ್ಕಿ ಹೊಡೆಸುವುದು, ಪ್ರಾಜೆಕ್ಟ್ ಕೆಲಸ ಮಾಡಿಸಿ ಕಿರಿಯ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರ್‍ಯಾಗಿಂಗ್ ಮಾಡುತ್ತಿದ್ದಾರೆ. ಆರು ಏಳು ಎಂಟು ಒಂಬತ್ತು ನೇ ತರಗತಿ ವಿದ್ಯಾರ್ಥಿಗಳಿಗೆ 10ನೇ ತರಗತಿಯ ವಿದ್ಯಾರ್ಥಿಗಳು ರ್‍ಯಾಗಿಂಗ್ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಹತ್ತನೇ ತರಗತಿಯ ಐದರಿಂದ ಆರು ವಿದ್ಯಾರ್ಥಿಗಳ ವಿರುದ್ಧ ರ್‍ಯಾಗಿಂಗ್ ಆರೋಪ ಕೇಳಿ ಬಂದಿದ್ದು ಕಳೆದ ನಾಲ್ಕು ಐದು ತಿಂಗಳಿನಿಂದ ಈ ರ್‍ಯಾಗಿಂಗ್ ನಡೆಯುತ್ತಿದೆ. ವಸತಿ ಶಾಲೆಯಲ್ಲಿ ಒಟ್ಟು 246 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರ್‍ಯಾಗಿಂಗ್ ಬಗ್ಗೆ ಹಲವು ಮಕ್ಕಳು…

Read More

ಮಧ್ಯಪ್ರದೇಶ : ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 11 ರಿಂದ 15 ಸ್ಪೋಟಗಳು ಸಂಭವಿಸಿದ್ದು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಅರ್ಧದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು,ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದೂ, ಹಲವು ಕಾರ್ಮಿಕರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಪಟಾಕಿ ಕಾರ್ಖಾನೆಯಲ್ಲಿ 11 ರಿಂದ 15 ಸ್ಪೋಟಗಳು ಸಂಭವಿಸಿವೆ. ಕಾರ್ಖಾನೆಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಮೈಸೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ಈ ವರ್ಷ ನವೆಂಬರ್ ಅಲ್ಲಿ ಪೂರೈಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ನನ್ನ ಇಲಾಖೆ ತುಂಬಾ ದೊಡ್ಡದು. ಮುಖ್ಯಮಂತ್ರಿಗಳು ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಟಫ್ ಇಲಾಖೆ ಕೊಡಿ ಅಂತ ಹೇಳಿದರು. ಇದಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಅವರೂ ಒಪ್ಪಿದರು. ಡಿಕೆ ಶಿವಕುಮಾರ್​ ಅವರು ನಮ್ಮ ತಂದೆಯವರಿಗೆ ಆತ್ಮೀಯರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ ಎಂದರು. ಉಚಿತವಾಗಿ ವಿದ್ಯುತ್​ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಇದೀಗ ಇದೆಲ್ಲಕ್ಕೂ ಸಹಾಯವಾಗಲಿದೆ. ಇನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ. ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಹಾಕಿ ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲ ನಾಯಕರು ನಡೆಸಿದ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ನ್ಯಾಯಪೀಠದಿಂದ ಈ ಆದೇಶ ನೀಡಿದೆ. ಅಲ್ಲದೇ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲು ನ್ಯಾಯಪೀಠ ಸೂಚಿಸಿದೆ. ಮಾರ್ಚ್​ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್​ ಹಾಜರಾಗಲು ಪೀಠದಿಂದ ಆದೇಶ ಬಂದಿದೆ. ಪ್ರಕರಣದಲ್ಲಿ ಅನಗತ್ಯವಾಗಿ ಪಿಎಸ್​ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮತ್ತಿತರರಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಜನ ಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ, ನಗರ ಜೀವನಕ್ಕೆ ದೊಡ್ಡ…

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕೆಆರ್ ಪುರಂ ನ ಭೀಮಯ್ಯ ಲೇಔಟ್ ನಲ್ಲಿ ಊಟಕ್ಕೆ ಬಡಿಸಿಲ್ಲವೆಂದು ಮಗ ತಾಯಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದ್ದು, ಮಹಿಳೆಯನ್ನು ಕೊಲೆಗೈದು  ತಂದೆ ತನ್ನ ಮಗನ ಮೇಲೆ ಆ ಕೊಲೆ ಆರೋಪನ್ನು ಹೊರಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಮಹಿಳೆ ಹತ್ಯೆಯಾದ ದಿನ, ಮುಳುಬಾಗಿಲಿನಲ್ಲಿ ಓದುತ್ತಿದ್ದ ಆಕೆಯ ಹದಿನೇಳು ವರ್ಷದ ಮಗ ಮನೆಗೆ ಬಂದಿದ್ದ. ಆ ದಿನ ತಿಂಡಿ ಮಾಡಿಕೊಡುವ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಜಗಳ ನಡೆಯುತ್ತಿತ್ತು. ಮೊದಲಿಗೆ ಅಪ್ತಾಪ್ತ ಮಗನೇ ದೊಣ್ಣೆಯಿಂದ ತಾಯಿಗೆ ಹಲ್ಲೆ ಮಾಡಿದ್ದಾನೆ. ಈ ವೇಳೆ ದೊಣ್ಣೆ ಕಿತ್ತುಕೊಂಡ ಚಂದ್ರಪ್ಪ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ನೇತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಈ ವೇಳೆ ಪ್ಲ್ಯಾನ್ ಮಾಡಿದ ಚಂದ್ರಪ್ಪ, ನಿನಗೆ ಹದಿನೇಳು ವರ್ಷ, ಕೊಲೆ ಮಾಡಿದ್ರೂ ಜೈಲು ಶಿಕ್ಷೆ ಆಗಲ್ಲ. ನಾನೇ ಮಾಡಿದ್ದು ಎಂದು ಒಪ್ಪಿಕೊಳ್ಳುವಂತೆ ಹೇಳಿದ್ದ. ಪೊಲೀಸರ ವಿಚಾರಣೆ ವೇಳೆ ಮಹಿಳೆ ನೇತ್ರಾಳ ಹತ್ಯೆ…

Read More