Author: kannadanewsnow05

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ಡಿಜಿಪಿ ರಾಮಚಂದ್ರ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಇಂದು ಬೆಳಿಗ್ಗೆ ತಾನೇ ನನಗೆ ಈ ವಿಚಾರ ಗೊತ್ತಾಗಿದ್ದು, ಬಿಜೆಪಿ ರಾಮಾಚಂದ್ರ ರಾವ್ ವಿರುದ್ಧ ಪ್ರಸ್ತುತ ಕ್ರಮ ತೆಗೆದುಕೊಳ್ಳುತ್ತೇವೆ, ರಸ್ತೆ ಎತ್ತರದ ಅಧಿಕಾರಿ ಇದ್ದರು ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಹಾಗಾಗಿ ಅವರ ವಿರುದ್ಧ ಶಿಸ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ವಿಚಾರಣೆ ಮಾಡಿ ಕ್ರಮತೆ ಕಳೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಬಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಮಚಂದ್ರರಾವ್ ಅವರನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ನಾಗರಿಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ್ದು, ಇದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಈ ಕೂಡಲೇ ರಾಜ್ಯ ಸರ್ಕಾರ ರಾಮಚಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, ಪ್ರಕರಣದ ಕುರಿತು ಉನ್ನತ ತನಿಖೆಗೆ ವಹಿಸಬೇಕು. ಗೃಹ ಇಲಾಖೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಹೆಸರಿರುವಂತಹ ಕರ್ನಾಟಕ ಪೊಲೀಸ್ ಇಲಾಖೆ ಇಂತಹ ಅಧಿಕಾರಿಗಳಿಂದ ಮಾನ ಮರ್ಯಾದೆ ಹರಾಜು ಆಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಉನ್ನತ ಮಟ್ಟದ ತಣಿಕೆಗೆ ವಹಿಸಬೇಕು ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳಿಂದ ಇಡೀ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸರ್ಕಾರದ ಮುಖ್ಯ…

Read More

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದರೆ, ಇತ್ತ ಜೆಡಿಎಸ್ ಪಕ್ಷದಲ್ಲೂ ಕೂಡ ಹಲವು ಬೆಳವಣಿಗೆಗಳು ನಡೆದಿವೆ.ನಾನು ಜೆಡಿಎಸ್​​ನಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್​​ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದರು. ನಾನು ಯಾವ ನಾಯಕರಿಗೂ ದ್ರೋಹ ಮಾಡಿಲ್ಲ. 5 ಬಾರಿ ಶಾಸಕನಾಗಿದ್ದೇನೆ, ಅದರಲ್ಲಿ 2 ಬಾರಿ ಹುಣಸೂರು ಹಾಗೂ 3 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇನೆ, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ. ಯಾರನ್ನೂ ಟೀಕೆ ಮಾಡಿಲ್ಲ, ನಾನು ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ನಾನು ಜೆಡಿಎಸ್ ಪಕ್ಷವನ್ನು ಕಟ್ಟಿರುವ ವಿಚಾರ ಹೆಚ್​ ಡಿ ದೇವೇಗೌಡರು ಹಾಗೂ ಹೆಚ್​ ಡಿ ಕುಮಾರಸ್ವಾಮಿಗೆ ಗೊತ್ತಿದೆ. ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ, ಮುಂದೆಯೂ ಜೆಡಿಎಸ್​​ನಲ್ಲಿಯೇ ಇರುತ್ತೇನೆ. ಜೊತೆಗೆ ಜೆಡಿಎಸ್​​ನಿಂದಲೇ ಸ್ಪರ್ಧಿಸುತ್ತೇನೆ. ಯಾರೂ ಆತಂಕಪಡುವ ಆವಶ್ಯಕತೆ ಇಲ್ಲ. ನನಗೂ ಆತಂಕವಿಲ್ಲ, ಕಾರ್ಯಕರ್ತರಿಗೂ ಇಲ್ಲ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಗುತ್ತಿದೆ ಇದೇ ವಿಚಾರವಾಗಿ ರಾಮಚಂದ್ರರಾವ್ ಎಂದು ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಚಂದ್ರರಾವ್, ಇದು ಹಳೆಯ ಹಳೆಯ ವಿಡಿಯೋ ಎಂಟು ವರ್ಷ ಹಳೆಯದು. ಆಗ ನಾನು ಬೆಳಗಾವಿಯಲ್ಲಿ ಇದ್ದೆ. ಈ ವಿಡಿಯೋ ಸುಳ್ಳು ಇದರ ಕುರಿತು ವಕೀಲರ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ ಯಾವಾಗ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ತನಿಖೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಈ ರೀತಿ ಸುಳ್ಳು ಮಾಹಿತಿ ಹರಿಬಿಡಬಾರದು ಎಂದು ತಿಳಿಸಿದರು.

Read More

ಬೆಂಗಳೂರು : ಕಚೇರಿಯಲ್ಲಿಯೇ ಡೀಜಿಪಿ ರಾಮಚಂದ್ರ ರಾವ್ ಮಹಿಳೆಯರ ಜೊತೆಗೆ ಇರುವ ರಾಸಲೀಲೆ ವಿಡಿಯೋ ದೃಶ್ಯ ಇದೀಗ ವೈರಲ್ ಆಗಿದ್ದು ಭಾರಿ ಸಂಚಲನ ಸೃಷ್ಟಿಸಿದೆ ಇದರ ಬೆನ್ನಲ್ಲೇ ರಾಮಚಂದ್ರ ರಾವ್ ಅವರು ಇದೀಗ ಪರಮೇಶ್ವರ್ ಅವರನ್ನು ಭೇಟಿ ಆಗಿದ್ದಾರೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೀಳಿಸುವಂತ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ.…

Read More

ಉತ್ತರಪ್ರದೇಶ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬ ತನ್ನ ಲಿವ್‌-ಇನ್‌ ಸಂಗಾತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಬಾಕ್ಸ್‌ವೊಂದಕ್ಕೆ ಹಾಕಿ ಬೆಂಕಿ ಇಟ್ಟಿರುವ ಘಟನೆ ನಡೆದಿದೆ. ಆರೋಪಿ ರಾಮ್ ಸಿಂಗ್ ಪರಿಹಾರ್‌ಗೆ ಇಬ್ಬರು ಹೆಂಡತಿಯರು. ಆತನ ಮಾಜಿ ಪತ್ನಿ ಸಿಪ್ರಿ ಬಜಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಎರಡನೇ ಪತ್ನಿ ಅದೇ ನಗರದ ಸಿಟಿ ಕೊಟ್ವಾಲಿ ಪ್ರದೇಶದಲ್ಲಿ ವಾಸವಾಗಿದ್ದಾರೆ. ಮಹಿಳೆಯ ದೇಹವನ್ನು ಸುಟ್ಟ ನಂತರ, ಪರಿಹಾರ್ ಬೂದಿಯನ್ನು ಚೀಲಗಳಲ್ಲಿ ಸಂಗ್ರಹಿಸಿ ಅಪರಾಧವನ್ನು ಮರೆಮಾಡಲು ನದಿಗೆ ಎಸೆದಿದ್ದ. ಆಕೆಯ ಉಳಿದ ಅವಶೇಷಗಳನ್ನು ಟ್ರಂಕ್‌ನಲ್ಲಿ ವಿಲೇವಾರಿ ಮಾಡಲು, ಅದನ್ನು ತನ್ನ ಪತ್ನಿ ಗೀತಾಳ ಮನೆಗೆ ಕಳುಹಿಸಲು ಸಂಚು ರೂಪಿಸಿದ್ದ. ಪರಿಹಾರ್ ತನ್ನ ಲಿವ್-ಇನ್ ಸಂಗಾತಿ ಪ್ರೀತಿಯನ್ನು ಕೊಲೆ ಮಾಡಿದ್ದಾನೆ. ಆಕೆ ತನ್ನಿಂದ ಭಾರಿ ಮೊತ್ತದ ಹಣವನ್ನು ಬೇಡಿಕೆ ಇಟ್ಟಿದ್ದಳು. ಹೀಗಾಗಿ, ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈಗಾಗಲೇ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದುಕೊಂಡಿದ್ದಳು ಎಂದು ವಿಚಾರಣೆ ವೇಳೆ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೆಳೆಸುವಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಹೌದು ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಶಿವಮೊಗ್ಗ : ಕಳೆದ ಜನೆವರಿ 7 ರಂದು ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂದು ದಾಖಲೆ ಬರೆದಿದ್ದಾರೆ. ಅಷ್ಟೆ ಅಲ್ಲದೇ ಮೇ ಮೊದಲ ಅಥವಾ ಎರಡನೇ ವಾರದಲ್ಲಿ 17ನೇ ಬಾರಿ ದಾಖಲೆ ಬಜೆಟ್ ಕೂಡ ಮಂಡನೆ ಮಾಡಲಿದ್ದಾರೆ.ಒಟ್ಟಾರೆಯಾಗಿ ದಾಖಲೆರಾಮಯ್ಯರಾಗಿ ಸಿದ್ದರಾಮಯ್ಯ ಹೊರಹೊಮ್ಮಿದ್ದಾರೆ. ಇದೀಗ ಜನವರಿ 22ರಂದು ಕರೆದಿರುವ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಿರಬಹುದು. ಈ ಅಧಿವೇಶನವನ್ನು ವಿದಾಯದ ಭಾಷಣವಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಅಧಿವೇಶನ ಕರೆದಿರುವ ಬಗ್ಗೆ ವ್ಯಂಗ್ಯವಾಡಿದ್ದಾರೆ. 22ನೇ ತಾರೀಕಿನಿಂದ ಅಧಿವೇಶನ ಕರೆಯುತ್ತಿದ್ದಾರೆ. ಅವರು ಮಾಡುತ್ತಿರುವ ತರಾತುರಿ ನೋಡುತ್ತಿದ್ದರೆ ನನಗೆ ಅವರದು (ಸಿಎಂ ಸಿದ್ದರಾಮಯ್ಯ) ಇದು ಕೊನೆ ಅಧಿವೇಶನ ಅನ್ನಿಸಲು ಪ್ರಾರಂಭವಾಗುತ್ತಿದೆ. ಹೀಗಾಗಿ ಹೊಸ ಮುಖ್ಯಮಂತ್ರಿಗಳು ಬರುತ್ತಾರೆ ಎಂದು ಅನಿಸುತ್ತದೆ. ಬರಲಿ, ಯಾರು ಬಂದರೂ ಇನ್ನು ಮುಂದೆಯಾದರೂ ಅಭಿವೃದ್ಧಿ ಮಾಡುವುದರ ಬಗ್ಗೆ ಯೋಚನೆ ಮಾಡಬೇಕು.

Read More

ಗದಗ : ಲಕ್ಕುಂಡಿಯಲ್ಲಿ ಮನೆ ಕಟ್ಟಲು ಪಾಯ ಆಗಿರುವಾಗ ಚಿನ್ನ ಸಿಕ್ಕ ಬೆನ್ನಲ್ಲೆ, ರಾಜ್ಯ ಸರ್ಕಾರ ಇಡೀ ಗ್ರಾಮದಲ್ಲಿ ಉತ್ಖನನ ನಡೆಸಲು ನಿರ್ಧರಿಸಿದ್ದು ಇಂದು ನಾಲ್ಕನೇ ದಿನ ಉತ್ಪನನ ಕಾರ್ಯ ನಡೆಯುತ್ತಿದೆ. ಇದೇ ವೇಳೆ ಅಲ್ಲಿಗೆ ಬಂದಂತಹ ಸ್ವಾಮೀಜಿ ಒಬ್ಬರು ನಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಿನ್ನದ ಚಾಮುಂಡೇಶ್ವರಿ ಮೂರ್ತಿ ಇದೆ ಎಂದು ಹೈಡ್ರಾಮ ಮಾಡಿದ್ದಾರೆ. ಲಕ್ಕುಂಡಿಯಲ್ಲಿ ನಾಲ್ಕನೇ ದಿನ ಉತ್ಖನ ಕಾರ್ಯ ಮುಂದುವರೆದಿದ್ದು, ಇದೆ ಸಂದರ್ಭದಲ್ಲಿ ಸ್ವಾಮೀಜಿ ಒಬ್ಬರು ಹೈಡ್ರಾಮಾ ಮಾಡಿದ್ದಾರೆ. ನಾನು ಪವಾಡ ಪುರುಷ ಅಂತ ಹೇಳಿಕೊಂಡು ಬಂದ ಸ್ವಾಮೀಜಿ ನಾನು ನಿಂತ ಜಾಗದಲ್ಲಿ ಮೈಸೂರು ಚಾಮುಂಡೇಶ್ವರಿ ಮೂರ್ತಿ ಇದೆ. ಸಾವಿರ ಕೆಜಿಯ ಚಾಮುಂಡಿ ಮೂರ್ತಿ ಇದೆ. ಬಂಗಾರ, ವಜ್ರ ಖಚಿತ ಮೂರ್ತಿ ಇದೆ. 10 ಅಡಿ ಆಳ ತೆಗೆದರೆ ಮೂರ್ತಿ ಸಿಗುತ್ತೆ. ನಾನು ರಾಣಿ ಚೆನ್ನಮ್ಮನ ವಂಶಸ್ಥ ಎಸ್.ಸಿ ಹಿರೇಮಠ ಅಂತ ಸ್ವಾಮೀಜಿ ಈ ಒಂದು ಹೇಳಿಕೆ ಕೊಟ್ಟಿದ್ದಾರೆ.

Read More

ಬೆಂಗಳೂರು : ಮುಂಬರುವ ಜಿಬಿಎ ಚುನಾವಣೆಗೆ ಈ ಬಾರಿ ಇವಿಎಂ ಮಷಿನ್ ಗೆ ಕೊಕ್ ನೀಡಲಾಗಿದ್ದು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಕಳೆದ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಈವಿಎಂ ಬಳಕೆ ಮಾಡಲಾಗಿತ್ತು. ಹಾಗಾಗಿ ಮೇ 25 ರ ನಂತರ ಜಿಬಿಎ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರಲ್ಲಿ ಈವಿಎಂ ಬಳಕೆಗೆ ಕೊಕ್ ನೀಡಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದ್ದು, ನಮ್ಮದು ಸ್ವತಂತ್ರ ಸಂಸ್ಥೆ. ಇದು ನಮ್ಮದೇ ಸ್ವಂತ ನಿರ್ಧಾರ ಎಂದು ಚುನಾವಣಾ ಆಯೋಗ ತಿಳಿಸಿದೆ. ಇವಿಎಂ ಬ್ಯಾಲೆಟ್ ಪೇಪರ್ ಎರಡರಲ್ಲೂ ದೋಷವಿಲ್ಲ ಸುಪ್ರೀಂ ಕೋರ್ಟ್ ಬ್ಯಾಲೆಟ್ ಪೇಪರ್ ಬಳಸಬೇಡಿ ಎಂದಿಲ್ಲ ನಾವ್ಯಾಕೆ ಬ್ಯಾಲೆಟ್ ಪೇಪರ್ ಬಳಸಬಾರದು ಎಂದು ಚುನಾವಣಾ ಆಯೋಗ ಪ್ರಶ್ನಿಸಿದೆ.

Read More