Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಾವಣಗೆರೆ : ಶಾಸಕ ಇಕ್ಬಾಲ್ ಹುಸೇನ್ ಜನವರಿ 6ನೇ ತಾರೀಕು ಅಥವಾ 9ನೇ ತಾರೀಕಿನಂದು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಇವರ ಒಂದು ಹೇಳಿಕೆಗೆ ಶಾಸಕ ಶಿವಗಂಗಾ ಬಸವರಾಜ ಪ್ರತಿಕ್ರಿಯೆ ನೀಡಿದ್ದು ಡಿಕೆ ಶಿವಕುಮಾರ್ ಸಿಎಂ ಆದರೆ ಮೊದಲು ಖುಷಿಪಡುವುದು ನಾನೇ ಡಿಕೆ ಶಿವಕುಮಾರ್ ನನಗೆ ಆರಾಧ್ಯ ದೈವ ಎಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಯತಿಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್ ಗೆ ತಿಳಿಸುವುದಾಗಿ ಹೀಗಾಗಿ ಕಲೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಕ್ರಮದ ಬಗ್ಗೆ ತೀರ್ಮಾನ ಮಾತಾಡುತ್ತಾರೆ. ಯತೀಂದ್ರ ಮಾತನಾಡಿದರು ತಪ್ಪು ನಾನು ಮಾತನಾಡಿದರು ಕೂಡ ಅದು ತಪ್ಪೇ. ಈ ಹಿಂದೆ ಮಾತನಾಡಿದವರು ಈಗ ಅನುಭವಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಕೆಎನ್ ರಾಜಣ್ಣಗೆ ಶಾಸಕ ಶಿವಗಂಗಾ ಬಸವರಾಜ್ ಟಾಂಗ್ ನೀಡಿದರು. ಜನವರಿ 6 ರಂದು ಡಿಕೆ ಶಿವಕುಮಾರ್ ಪಟ್ಟಾಭಿಷೇಕ ಆದರೆ…

Read More

ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕ್ಷುಲ್ಲಕ ವಿಚಾರಕ್ಕೆ ಮನನೊಂದು ಐಶ್ವರ್ಯ (22) ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಮ ಭಟ್ಟರ ಪಾಳ್ಯದಲ್ಲಿ ನಡೆದಿದೆ ಏಳು ತಿಂಗಳ ಹಿಂದೆ ಲಕ್ಷ್ಮಿ ನಾರಾಯಣನ ಐಶ್ವರ್ಯ ಮದುವೆಯಾಗಿದ್ದಳು. ತಂಗಿಯ ಬರ್ತಡೇಗೆ ಕರೆದೋಯ್ಯಲಿಲ್ಲ ಎಂದು ಐಶ್ವರ್ಯ ನೊಂದಿದ್ದಾಳೆ . ಈಗ ಹಣವಿಲ್ಲ ಮುಂದಿನ ವರ್ಷ ಕರೆದುಕೊಂಡು ಹೋಗುತ್ತೇನೆ ಅಂತ ಪತಿ ಹೇಳಿದ್ದರು ಇದೇ ವಿಚಾರಕ್ಕೆ ಮನನೊಂದು ಐಶ್ವರ್ಯ ಆತ್ಮಹತ್ಯೆ ಶರಣಾಗಿದ್ದಾಳೆ.ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸಿರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಧಾರವಾಡ : ಈಗಾಗಲೇ ರಾಜ್ಯದಲ್ಲಿ ವಿಪರೀತ ಚಳಿ ಆರಂಭವಾಗಿದ್ದು, ಇದರ ಮಧ್ಯ ಮುಂದಿನ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದಲ್ಲಿ ಶೀತ ಗಾಳಿ ಇರಲಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಕೃಷಿ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಹೌದು ಧಾರವಾಡ ಜಿಲ್ಲೆ ಸೇರಿದಂತೆ ಗದಗ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಶೀತಗಾಳಿಯೊಂದಿಗೆ ಮೈ ಕೊರೆಯುವ ಚಳಿ ಇರಲಿದೆ. ಇದು ಮಾನವರು ಹಾಗೂ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ…

Read More

ಹಾವೇರಿ : ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಹಾವೇರಿಯಲ್ಲಿ ಹೋರಿಗಳ ಸ್ಪರ್ಧೆ ಅಂದರೆ ಒಂದು ಹಬ್ಬದ ವಾತಾವರಣ ಇದ್ದಂತೆ. ಹೋರಿಗಳ ಸ್ಪರ್ಧೆಯಲ್ಲಿ ಹಾವೇರಿ ಹೋರಿಗಳು ಬಹಳ ಜನಪ್ರಿಯ ಆಗಿವೆ. ಇದೀಗ KDM ಕಿಂಗ್ ಎಂದೇ ಹೆಸರಾಗಿದ್ದ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಮೃತಪಟ್ಟಿದೆ. ಹೌದು ಉತ್ತರ ಕರ್ನಾಟಕದ ಅದರಲ್ಲೂ ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆ ಅಂದರೆ ಹೋರಿ ಹಬ್ಬ. ಇದಕ್ಕೆ ಹಟ್ಟಿಹಬ್ಬ ದನಬೆದರಿಸುವ ಸ್ಪರ್ಧೆ ಎಂತಲೂ ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಕೆಡಿಎಂ ಕಿಂಗ್ ತನ್ನದೇ ಆದ ಛಾಪು ಮೂಡಿಸಿತ್ತು. ಹಾವೇರಿ, ಹಾನಗಲ್, ಮಲೆನಾಡು ಪ್ರದೇಶ ಸೇರಿ ಬೇರೆ ಎಲ್ಲಿಯೇ ಕೊಬ್ಬರಿ ಹೋರಿ ಸ್ಪರ್ಧೆ ಇರಲಿ ಕೆಡಿಎಂ ಕಿಂಗ್ ಅಲ್ಲಿ ಹಾಜರಿರುತ್ತಿತ್ತು. ಕೆಡಿಎಂ ಕಿಂಗ್ ಸ್ಪರ್ಧೆಯಲ್ಲಿದ್ದರೆ ಪ್ರಶಸ್ತಿ ಕಟ್ಟಿಟ್ಟ ಬುತ್ತಿ ಎನ್ನುವ ಮಾತಿತ್ತು. ಸ್ಪರ್ಧೆಯಲ್ಲಿ 11 ಬೈಕ್​, ಬಂಗಾರ, ಎತ್ತಿನಬಂಡಿ, ಟಿವಿ ಸೇರಿದಂತೆ ಹಲವು ಬಹುಮಾನಗಳನ್ನು ಗೆದ್ದು ಹೆಸರು ಮಾಡಿತ್ತು. ಬೆಳ್ಳಿ ಬಸವಣ್ಣ, ಫ್ರಿಡ್ಜ್​, ತಿಜೋರಿ ಸೇರಿದಂತೆ ವಿವಿಧ…

Read More

ರಾಮನಗರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಹಲವು ಸಚಿವರು ಶಾಸಕರುಗಳೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕ ಅಂತ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಸಲೀಂ ಅಹಮದ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದು ಒಂದೇ ಗುರಿ ಜನವರಿ 6 ಅಥವಾ ಜನವರಿ 9ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಜನವರಿ 6 ರಂದು ಅಥವಾ 9 ರಂದು 99% ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅಧಿವೇಶನ ಆದಮೇಲೆ ಸಿಎಂ ಆಗುತ್ತಾರೆ ಅದರಲ್ಲಿ ಏನು ತಪ್ಪಿದೆ? ಡಿಕೆ ಶಿವಕುಮಾರ್ ಅವರಿಗೆ ಒಂದು ಅವಕಾಶವಿದೆ ಶಿವಕುಮಾರ್…

Read More

ತುಮಕೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅದಕ್ಕೆ ಇಲ್ಲ ಅಂತ ಹೇಳುತ್ತಿದ್ದಾರೆ ಮತ್ತೊಂದು ಕಡೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಅಥವಾ 9 ರಂದು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದೀಗ ಕೇಂದ್ರ ರೈಲ್ವೆ ಸಚಿವ ಈ ಸೋಮಣ್ಣ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನೋದು ನನ್ನ ಆಸೆ ಅಂತ ಹೇಳಿ ಕುರ್ಚಿ ಕದನಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ. ತುಮಕೂರಿನ ಹೆಗ್ಗೆರೆ ಮೇಲ್ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಈ ಒಂದು ಹೇಳಿಕೆ ನೀಡಿದ್ದು, ಎಲ್ಲೋ ಒಂದು ಕಡೆ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನುವ ಆಸೆ ನನಗೂ ಇದೆ. ಇದೆ ನನ್ನೊಬ್ಬನಿಗೆ ಆಸೆ ಅನ್ನುವುದಕ್ಕಿಂತ ಜಿಲ್ಲೆಯ ಜನರಿಗೆ ಆಸೆ ಇದೆ. ಅಧಿಕಾರ ಮತ್ತೊಂದು ಮಗದೊಂದು ಅದೃಷ್ಟದ ಮೇಲಿದೆ. ಜಿ.ಪರಮೇಶ್ವರ್ ಅವರು ಗೃಹ ಮಂತ್ರಿಗಳಾಗಿ ಆಗುತ್ತಾರೆ ಅನ್ನೋ…

Read More

ರಾಮನಗರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ ಮತ್ತೊಂದು ಕಡೆ ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಹಲವು ಸಚಿವರು ಶಾಸಕರುಗಳೇ ವಿರೋಧ ವ್ಯಕ್ತಪಡಿಸಿದ್ದಾರೆ ಇದರ ಮಧ್ಯ ಶಾಸಕ ಇಕ್ಬಾಲ್ ಹುಸೇನ್ ಜನವರಿ ಆರರಂದು ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕ ಅಂತ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಸಲೀಂ ಅಹಮದ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದು ಒಂದೇ ಗುರಿ ಜನವರಿ 6 ಅಥವಾ ಜನವರಿ 9ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಜನವರಿ 6 ರಂದು ಅಥವಾ 9 ರಂದು 99% ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅಧಿವೇಶನ ಆದಮೇಲೆ ಸಿಎಂ ಆಗುತ್ತಾರೆ ಅದರಲ್ಲಿ ಏನು ತಪ್ಪಿದೆ? ಡಿಕೆ ಶಿವಕುಮಾರ್ ಅವರಿಗೆ ಒಂದು ಅವಕಾಶವಿದೆ ಶಿವಕುಮಾರ್ ಅವರು…

Read More

ಬೆಂಗಳೂರು : ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಸೀಸನ್ 12ರ ಶೋ ಭರ್ಜರಿಯಾಗಿ ಪ್ರದರ್ಶನ ಆಗುತ್ತಿದ್ದು ಈ ಒಂದು ಬಿಗ್ ಬಾಸ್ ಫಿನಾಲೆಯಲ್ಲಿ ಯಾರು ರಣರಪ್ಪ ಆಗುತ್ತಾರೋ ಅವರಿಗೆ 2ಲಕ್ಷ ರೂಪಾಯಿ ನೀಡುತ್ತೇನೆ ಎಂದು ಬಿಗ್ ಬಾಸ್ ಸೀಸನ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ಮಾಡಿದ್ದಾರೆ. ಹೌದು ಹಳ್ಳಿಕಾರ್ ಸಂತೋಷ್ ಎಂದೇ ಹೆಸರು ಪಡೆದಿರುವ ವರ್ತೂರ್ ಸಂತೋಷ್, ರನ್ನರ್ ಅಪ್ ಗಳಿಗೆ 10 ಲಕ್ಷ ನೀಡ್ತೇನೆ, ಆದ್ರೆ ನನ್ನದೊಂದು ಷರತ್ತಿದೆ ಎಂದ್ದಿದ್ದರು. ಹಳ್ಳಿಕಾರ್ ಎತ್ತುಗಳಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ನೀಡ್ಬೇಕು, ಇಡೀ ರಾಜ್ಯಕ್ಕೆ ಹಳ್ಳಿಕಾರ್ ಎತ್ತುಗಳನ್ನು ಪರಿಚಯಿಸಬೇಕು ಎಂದಿದ್ದರು. ಈ ಮಧ್ಯೆ ಕಲರ್ಸ್ ಕನ್ನಡ ಬಿಗ್ ಬಾಸ್ ಮನೆಗೆ ಹಳ್ಳಿಕಾರ್ ಎತ್ತುಗಳ ಪ್ರವೇಶಕ್ಕೆ ಒಪ್ಪಿಗೆ ನೀಡಿಲ್ಲ. ಇದೇ ಕಾರಣಕ್ಕೆ ವರ್ತೂರ್ ಸಂತೋಷ್ ತಮ್ಮ ನಿರ್ಧಾರ ಬದಲಿಸಿದ್ದಾರೆ. ರನ್ನರ್ ಅಪ್ ಗೆ ನೀಡುವ ಹಣದ ಬಗ್ಗೆ ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ಹಳ್ಳಿಕಾರ್ ಎತ್ತುಗಳಿಗೆ ಬಿಗ್ ಬಾಸ್ ಮನೆಗೆ…

Read More

ಬೆಂಗಳೂರು : ನಾನು ಜನರಿಗಾಗಿ ಮೂರನೇ ಶಕ್ತಿಯನ್ನು ತರಲು ಸಿದ್ಧನಾಗಿದ್ದೇನೆ ನಾಳೆ ಕಲ್ಬುರ್ಗಿಯಲ್ಲಿ ಸಭೆ ನಡೆಸಿ ಪಕ್ಷದ ಚಿನ್ಹೆಯ ಬಗ್ಗೆ ನಿರ್ಧರಿಸುತ್ತೇವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ನಿಮ್ಮ ಪಾರ್ಟಿಗೆ ಸೇರಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ ಎಂದು ಸಿಎಂ ಇಬ್ರಾಹಿಂ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬಸವಣ್ಣ ಮತ್ತು ಅಂಬೇಡ್ಕರ್ ಸಿದ್ಧಾಂತದಂತೆ ನಡೆಯುತ್ತೇವೆ. ರಾಹುಲ್ ಗಾಂಧಿಗೆ ಇಂದಿರಾಗಾಂಧಿಯ ಶಕ್ತಿ ಬರಲಿಲ್ಲ ಮೋದಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಶಕ್ತಿ ಬರಲಿಲ್ಲ ಕುರ್ಚಿ ಕಿತ್ತಾಟದ ವಿಚಾರದಲ್ಲಿ ಕರ್ನಾಟಕ ಇಬ್ಬಾಗ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಮಾರಿ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದರು.

Read More

ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಇದೀಗ ಚಪ್ಪಲಿ ಹಾರ ಹಾಕಿದವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತಿಕರಿಸದ ಶಾಲೆಯ ಶಿಕ್ಷಕನಿಗೆ ಥಳಿಸಿದ್ದಾರೆ.ಅಲ್ಲದೇ ಚಪ್ಪಲಿ ಹಾರ ಹಾಕಿ ಶಿಕ್ಷಕನನ್ನು ಸವಣೂರು ಠಾಣೆಗೆ ವಿದ್ಯಾರ್ಥಿನಿಯರ ಪೋಷಕರು ಕರೆತಂದಿದ್ದಾರೆ. ಧರ್ಮದೇಟು ನೀಡಿ ಜಗದೀಶ್ ನನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದರು.

Read More