Author: kannadanewsnow05

ಬೀದರ್ : ರಾಜ್ಯದಲ್ಲಿ ಒಂದು ಬೆಚ್ಚಿ ಬೀಳಿಸೋ ನಡೆದಿದ್ದು ವಿಕೃತಿ ಮನಸ್ಸಿನ ವ್ಯಕ್ತಿ ಒಬ್ಬ ಮಾತು ಬಾರದ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತನನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು…

Read More

ಮಂಡ್ಯ : ದಸರಾ ಉದ್ಘಾಟನೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಲಿತ ಮಹಿಳೆಯರನ್ನು ಅಪಮಾನ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕತ್ತೆಯ ಮೇಲೆ ಶಾಸಕ ಯತ್ನಾಳ್ ಪ್ರತಿಕೃತಿ ಕೂರಿಸಿ ಮೆರವಣಿಗೆ ನಡೆಸಲಾಯಿತು. ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಸಿದ್ದು, ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆ ಮಾಡಲಾಯಿತು. ಯತ್ನಾಳ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಶಾಸಕ ಯತ್ನಾಳ್ ರಾಜೀನಾಮೆಗೆ ದಲಿತಸಂಘಟನೆ ಆಗ್ರಹಿಸಲಾಯಿತು. ಈ ವೇಳೆ ಯತ್ನಾಳ್ ಪ್ರತಿಕೃತಿಯನ್ನು ಪೊಲೀಸರು ಕಿತ್ತೊಯ್ದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡೂವೆ ಮಾತಿನ ಚಕಮಕಿ ನಡೆಯಿತು. ಯತ್ನಾಳ್ ಪ್ರತಿಕೃತಿಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರ ಯತ್ನಿಸಿದ್ದಾರೆ. ಪ್ರತಿಭಟನಾಕಾರರ ತಡೆದು ಪೊಲೀಸರು ಪ್ರತಿಕೃತಿ ಕಿತ್ತೊಯ್ದರು. ದಲಿತರಿಗೆ ಅವಮಾನ ಮಾಡಿದ ಯತ್ನಾಳ್ ವಿರುದ್ದ SC,ST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಯಿತು. ಯತ್ನಾಳ್ ಒಬ್ಬ ಅಯೋಗ್ಯ ಒಬ್ಬ, ಹುಚ್ಚ, ಪೋರ್ಕಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು. mಮಹಿಳೆಯರು…

Read More

ಬೆಂಗಳೂರು : ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತದ ಬೆನ್ನಲ್ಲೇ ಕೆಎಂಎಫ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹೌದು ಸೆಪ್ಟೆಂಬರ್ 22 ರಿಂದ ಹಾಲಿನ ಕೆಲವು ಉತ್ಪನ್ನಗಳ ದರ ಇಳಿಕೆ ಮಾಡಲಿದೆ. ಆದರೆ ಹಾಲು ಮತ್ತು ಮೊಸರಿನ ದರ ಯಥಾಸ್ಥಿತಿ ಮುಂದುವರೆಯಲಿದೆ. 1000 ಮಿಲಿ ಲೀಟರ್ ತುಪ್ಪ ಹಳೆಯದರ 650 ಇದ್ದರೆ, ಹೊಸದರ 610 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇನ್ನು 500 ಮಿಲಿ ಲೀಟರ್ ಬೆಣ್ಣೆ ಹಳೆಯ ದರ 306 ಇದ್ದರೆ ಹೊಸದರ 286 ರೂಪಾಯಿ ಇದೆ. ಇನ್ನು 1000 ಗ್ರಾಮ ಪನೀರ್ ಹಳೆಯ ದರ 425 ಇದ್ದರೆ, ಹೊಸ ದರ 408 ರೂಪಾಯಿ ಇದೆ. ಒಂದು ಲೀಟರ್ ಗುಡ್ ಲೈಫ್ ಹಾಲು, ಹಳೆಯ ದರೆ ರೂ.70 ಇದ್ದರೆ, ಹೊಸದರ 68 ರೂಪಾಯಿ ಇದೆ. ಚೀಸ್ ಒಂದಕ್ಕೆ ಹಳೆಯದರ 480 ಇದ್ದರೆ ಹೊಸದರ 450 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸಂಸ್ಕರಿಸಿದ ಚೀಸ್ ಹಳೆಯದರ 530 ಇದ್ದರೆ ಹೊಸದರ 497ಕ್ಕೆ ಇಳಿಕೆ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ವ್ಯಕ್ತಿಯನ್ನು ಬೆತ್ತಲೆ ಮಾಡಿ ಕೊಲೆ ಮಾಡಲಾಗಿದೆ. ದೊನ್ನೆಯಿಂದ ಹೊಡೆದು ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ.ಕಲಬುರ್ಗಿ ನಗರದ ಆಳಂದ್ ಕಾಲೋನಿಯಲ್ಲಿ ಈ ಒಂದು ಭೀಕರ ಕೃತ್ಯ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಚಾಂದ್ ಸಾಬ್ (38) ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ದೆಹಲಿಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ ನಿನ್ನೆ ರಾತ್ರಿ ಪರಿಚಿತರೊಂದಿಗೆ ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಹಂತಕರು ದೊಣ್ಣೆಯಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಆರ್.ಜಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು ಇದೇ ವಿಚಾರವಾಗಿ, ಕ್ರಿಶ್ಚಿಯನ್ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಸೇರಿದಂತೆ ಜೋಡಿತ ಜಾತಿಗಳನ್ನು ಕ್ರಿಶ್ಚಿಯನ್ ಕಾಲಂ ಪಟ್ಟಿಯಿಂದ ತೆಗೆದುಹಾಕುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ರಾಜ್ಯ ಸರ್ಕಾರ ಇದೀಗ ಸೂಚನೆ ನೀಡಿದೆ. ಹೌದು ಕ್ರಿಶ್ಚಿಯನ ಜೊತೆ ಜೋಡಿತ ಜಾತಿಗಳಿಗೆ ಜಾತಿ ಪಟ್ಟಿಯಿಂದ ಕೊನೆಗೂ ಕೊಕ್ ಬಿದ್ದಿದೆ. ಜಾತಿ ಕಾಲಂ ಪಟ್ಟಿಯಿಂದ ತೆಗೆದುಹಾಕುವಂತೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಒಂದು ಸಲಹೆ ನೀಡಿದೆ. ಸಮೀಕ್ಷೆ ವೇಳೆ ಕ್ರಿಶ್ಚಿಯನ್ ಧರ್ಮ ಸಂಬಂಧ ಎರಡು ಕಾಲಂ ರಚಿಸುವ ಆಯೋಗ, ಕ್ರಿಶ್ಚಿಯನ್ ಮತ್ತು ಮತಾಂತರ ಕ್ರಿಶ್ಚಿಯನ್ ಎರಡು ಕಾಲಂ ಮಾತ್ರ ಅಳವಡಿಕೆ, ಮಾಡಿದ್ದು, ಒಕ್ಕಲಿಗ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಕುರುಬ-ಕ್ರಿಶ್ಚಿಯನ್ ಈ ರೀತಿಯ 47 ಜಾತಿ ಕಾಲಂ ತೆಗೆಯುವುದು ಹಾಕುವಂತೆ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ಆಯೋಗಕ್ಕೆ ಸೂಚನೆ ನೀಡಿದೆ.ಸರಕಾರದ ಸಲಹೆಯನ್ನು ಹಿಂದುಳಿದ…

Read More

ಬೀದರ್ : ರಾಜ್ಯದಲ್ಲಿ ಒಂದು ಬೆಚ್ಚಿ ಬೀಳಿಸೋ ನಡೆದಿದ್ದು ವಿಕೃತಿ ಮನಸ್ಸಿನ ವ್ಯಕ್ತಿ ಒಬ್ಬ ಮಾತು ಬಾರದ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತನನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು…

Read More

ಕೊಪ್ಪಳ : ಇನ್ನೇನು ಎರಡೇ ದಿನಗಳಲ್ಲಿ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ಆರಂಭವಾಗಲಿದ್ದು ಇದರ ಮಧ್ಯ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವುದರ ಕುರಿತು ಕೂಡ ಭಾರಿ ಚರ್ಚೆ ನಡೆಯುತ್ತಿದೆ. ಇದೇ ವಿಚಾರವಾಗಿ ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗೆ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಮೋದಿ ಮುಂದೆ ಮಾತನಾಡುವ ತಾಕತ್ ಇಲ್ಲದ ಬಿಜೆಪಿ ನಾಯಕರು ಇಲ್ಲಿ ಜಾತಿ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರಿಗೆ ಜಾತಿ ಮಸೀದಿ ಕಂಡರೆ ತುಂಬಾ ಪ್ರೀತಿ ಅಭಿವೃದ್ಧಿಯ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ. ಜಾತಿ ವಿಚಾರದಲ್ಲಿ ನಾವು ಹೇಳಿದ್ದು ಅಲ್ಲ. ಆಯೋಗ ಮೊದಲು ವರದಿ ಕೊಡಲಿ ಎಲ್ಲಾ ಸಮುದಾಯ ಸಭೆ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ ಜನರೇ ಬರೆಸಿದ್ದಾರೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗುತ್ತದೆ ಎಂದು ಪ್ತಶ್ನಿಸಿದರು. ಆ ರೀತಿ…

Read More

ಹುಬ್ಬಳ್ಳಿ : ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕಿದೆ. ಯಾರದ್ದೋ ಛತ್ರಿಯ ಅಡಿಗೆ ಹೋಗಿ ನಿಲ್ಲುವುದಕ್ಕೆ ಆಗಲ್ಲ. ಎಲ್ಲೋ ಹೋಗಿ ನಾವು ನಿಲ್ಲುವ ಅವಶ್ಯಕತೆ ಇಲ್ಲ ಪಟ್ಟ ಭದ್ರ ಹಿತಾಸಕ್ತಿಗಳಿಂದ ಸಮಾಜ ಛಿದ್ರವಾಗುತ್ತಿದೆ. ಮಹಾಸಭಾ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರು ತಿಳಿಸಿದರು. ನೂರಾರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಸಮುದಾಯ ಅನೇಕ ಪಟ್ಟ ಭದ್ರ ಹಿತಸಕ್ತಿಗಳ ಕೈಯಲ್ಲಿ ಸೇರಿ ನಾವು ಚೂರು ಚೂರಾಗಿ ಹೋಗುತ್ತಿದ್ದೇವೆ. ನಮ್ಮ ಪೂಜ್ಯರು ನಮ್ಮ ಹಿರಿಯರು ಒಗ್ಗಟ್ಟಿನ ಮಂತ್ರ ಹೇಳದೇ ಇದ್ದರೆ ನಮಗೆ ಉಳಿಗಾಲ ಇಲ್ಲ ಅನ್ನೋದನ್ನ ಅರ್ಥೈಸಿಕೊಂಡು ಏಕತಾ ಅಮಾವೇಶವನ್ನು ಮಾಡುತ್ತಿದ್ದಾರೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭೆ ಏನು ನಿರ್ಣಯ ತೆಗೆದುಕೊಳ್ಳುತ್ತದೆ ನಾವು ಎಲ್ಲರೂ ಕೂಡ ಪ್ರಮಾಣ ಪೂರ್ವಕವಾಗಿ ಅವರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಪ್ರಮಾಣ ಮಾಡುತ್ತೇವೆ ಅಂತ ಹೇಳಿದರು. ಯಾವುದೋ ಧರ್ಮದ ಅಡಿಯಲ್ಲಿ ಯಾರು ಛತ್ರಿ ಹಿಡಿದಾಗ ಅದರ ಕೆಳಗೆ ಹೋಗಿ ನಿಲ್ಲುವುದು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಭೀಮಾ ನದಿ ದಡದಲ್ಲಿ ಕಾಲು ಜಾರಿ ಬಿದ್ದು ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಹಜಾಲ ಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ನವರಾತ್ರಿ ಹಬ್ಬ ಹಿನೆಲೆಯಲ್ಲಿ ಯುವಕ ಭಾಗೇಶ ನದಿಯ ದಡದಲ್ಲಿ ಬೇಡಶೀಟ್ ತೊಳೆಯುತ್ತಿದ್ದ ಈ ವೇಳೆ ಕಾಲು ಜಾರಿ ನದಿಗೆ ಬಿದ್ದು ಬಾಗೇಶ್ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಅಫ್ಜಲಪುರ ಪೊಲೀಸ್ರು ಭೇಟಿ ನೀಡಿದ್ದಾರೆ ಘಟನೆ ಕುರಿತಂತೆ ಅಫ್ಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ನಿನ್ನೆ ಧಾರವಾಡದಲ್ಲಿ ಗೋವಾ ಟ್ರಿಪ್ ಗೆ ತೆರಳುತ್ತಿದ್ದ ಬೈಕ್ ಸವಾರರನ್ನು ತಡೆದು ದರೋಡೆ ಮಾಡಿದ್ದ 7 ಆರೋಪಿಗಳನ್ನ ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಅಳ್ನಾವರ ರಸ್ತೆಯ ಟೋಲ್ ಬಳಿ ಈ ಒಂದು ದರೋಡೆ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 19 ರಂದು ಬೈಕ್ ನಲ್ಲಿ ಅಜಿತ್ ಮತ್ತು ಗೆಳೆಯರು, ಗೋವಾಕ್ಕೆ ಹೊರಟಿದ್ದರು. ಅಳ್ಳಾವರ ರಸ್ತೆಯ ಟೋಲ್ ಬಳಿ ಬೈಕ್ ತಡೆದು ದರೋಡೆ ಮಾಡಿದರು. ಕಣ್ಣಿಗೆ ಕಾರದಪುಡಿ ಎರಚಿ ಒಂದು ಲಕ್ಷ ಹಣವನ್ನು 7 ಜನರು ದೋಚಿದ್ದಾರೆ. ಇದೀಗ ಧಾರವಾಡ ಗ್ರಾಮೀಣ ಪ್ರಾಣಿ ಪೊಲೀಸ್ರಿಂದ 7 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಧಾರವಾಡ ನಗರದ ಬೆಂಡಾರ ಓಣಿಯ ಮುನಾವರ್ ಹುಸೇನ್, ಜಾಫರ್ ಸೈಯದ್, ಮಹಮ್ಮದ್ ಸೈಫ್ ಶೇಕ್, ಅಕ್ಬರ್ ಬಡಗಿ, ಬಸ್ತಿ ಗಲ್ಲಿಯ ಮಹಬೂಬ್ ಮಕಾನ್ದಾರ್, ಶಿವಾನಂದ ನಗರದ ಮೊಹಮ್ಮದ್ ರಯಿಸ್ ಮುಲ್ಲಾ ಹಾಗೂ ಜಮೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ ಅವರ ಬಳಿದ ಒಂದು ಲಕ್ಷ…

Read More