Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಕಲಬುರ್ಗಿ : ಬಿಜೆಪಿ ಅಧಿಕಾರದಲ್ಲಿ ಅವಧಿಯಲ್ಲಿ ಕೆಕೆಆರ್‌ಡಿಬಿ ಹಗರಣದ ತನಿಖೆಗೆ ಸಂಬಂಧಪಟ್ಟಂತೆ 2 ವರ್ಷಗಳ ಸುದೀರ್ಘ ತನಿಖೆ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ನಿವೃತ್ತ IAS ತನಿಖಾ ತಂಡ 180 ಪುಟಗಳ ವರದಿಯನ್ನು ತನಿಖಾ ತಂಡ ಇದೀಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ 2020 ರಿಂದ 2023ರ ವರೆಗೆ ನೂರಾರು ಕೋಟಿ ಅಕ್ರಮ ನಡೆದಿದ್ದು ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಈ ಒಂದು ಅಕ್ರಮ ನಡೆದಿತ್ತು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಾಂಸ್ಕೃತಿಕ ಸಂಘಕ್ಕೆ ನೀಡಿದ ಅನುದಾನ ದುರ್ಬಳಕೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ತನಿಖೆಗೆ ಸೂಚಿಸಿದರು. ಕೆಕೆಆರ್ಡಿಬಿ ಹಣ ಆರ್ ಎಸ್ ಎಸ್ ಚಟುವಟಿಕೆಗೆ ಬಳಸಿರುವ ಆರೋಪ ಸಹ ಕೇಳಿಬಂದಿದೆ. ಪ್ರಿಯಾಂಕ ಖರ್ಗೆ ಆರೋಪದ ಬೆನ್ನಲ್ಲೇ ಸರ್ಕಾರಕ್ಕೆ ತನಿಖಾ ತಂಡ ವರದಿ ಸಲ್ಲಿಸಿದೆ. ಅಕ್ರಮವಾಗಿ 8ನೇ ಜಿಲ್ಲೆಯ ರಚಿಸಿದ್ದ KKHRAC ಸಂಘ. ಕಲಬುರ್ಗಿ ಸೇಡಂ ಉಪ ಪ್ರದೇಶವನ್ನೇ ಜಿಲ್ಲೆ ಎಂದು ನಮೂದು ಮಾಡಲಾಗಿತ್ತು…

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಹುಬ್ಬಳ್ಳಿ : ಹುಬ್ಬಳ್ಳಿ ನಗರದ ವೀರ ಮಾರುತಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಯ್ಯಪ್ಪ ಮಾಲಾಧಾರಿಗಳಿದ್ದ ಶೆಡ್ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ. ಪೂಜೆ ಮಾಡಿ ದೀಪ ಹಚ್ಚಿ ಮಾಲಾಧಾರಿಗಳು ಹೊರಗಡೆ ಹೋಗಿದ್ದಾರೆ ಈ ವೇಳೆ ದೀಪದಿಂದ ಇಡೀ ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಲ್ಲಿ ಯಶಸ್ವಿ ಆಗಿದ್ದಾರೆ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಮಹಿಳೆ ಒಬ್ಬರಿಗೆ ಧನಸಹಾಯ ಮಾಡುವ ನೆಪದಲ್ಲಿ ಸ್ವಾಮೀಜಿ ಒಬ್ಬರು ಮಂಚಕ್ಕೆ ಕರೆದಿದ್ದಾರೆ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದು ಮೆಳೆಕೋಟೆಯ ಬ್ರಹ್ಮಾನಂದ ಗುರುಜಿ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮೆಳೆಕೋಟೆಯ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಸ್ವಾಮೀಜಿ ವಿರುದ್ಧ ಈ ಆರೋಪ ಕೇಳಿಬಂದಿದೆ. ಸೈಟ್ ತೆಗೆದುಕೊಳ್ಳಲು ಬಡ ಮಹಿಳೆ ಧನಸಹಾಯ ಕೇಳಿದರು. ಹಣ ಕೇಳಿದಕ್ಕೆ ರೂಮ್ಗೆ ಬರುವಂತೆ ಸ್ವಾಮೀಜಿ ಕರೆದಿರುವ ಆರೋಪ ಕೇಳಿಬಂದಿದೆ ನಿತ್ಯ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಿಯೋ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಬಳಿ 12 ಲಕ್ಷ ಹಣವಿಲ್ಲ 8 ಲಕ್ಷ ಮಾತ್ರ ಇದೆ ಅಂತ ದಂಪತಿಗಳು ಹೇಳಿದ್ದರು. 5 ಲಕ್ಷ ನಾನು ಸಹಾಯ ಮಾಡುತ್ತೇನೆ ಅಂತ ಸ್ವಾಮೀಜಿಗಳು ಹೇಳಿದ್ದಾರೆ. ಮಹಿಳೆಯಿಂದ 5 ಲಕ್ಷ ಅಡ್ವಾನ್ಸ್ ಬೇರೊಬ್ಬರಿಗೆ ಕೊಡಿಸಿದ್ದರು . ಹಣ ನೀಡಿ ವರ್ಷ…

Read More

ಮಡಿಕೇರಿ : ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ನಡೆಸಿದಾಗ ಫೇಸ್ಬುಕ್ ಗೆಳತಿಗಾಗಿ ಮಹೇಶ್ ಎನ್ನುವ ಯುವಕ ಮಡಿಕೇರಿಗೆ ಬಂದಿದ್ದ ಹೋಂ ಸ್ಟೇನಲ್ಲಿ ಹನಿ ಟ್ರ್ಯಾಪ್ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದ್ದು ಹನಿ ಟ್ರ್ಯ್ಯಾಪಿಗೆ ಒಳಗಾಗಿ ಮಹೇಶ್ ಬೆತ್ತಲಾಗಿ ಹೋಂ ಸ್ಟೇ ನಿಂದ ಬೆತ್ತಲಾಗಿ ಹೊರಗಡೆ ಓಡಿ ಬಂದಿದ್ದನ್ನು ನೋಡಿ ಜನ ಶಾಕ್ ಆಗಿದ್ದಾರೆ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಹನಿಟ್ರ್ಯಾಪ್ ಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ಫೇಸ್ಬುಕ್ ನಲ್ಲಿ ಮಹೇಶ್‌ಗೆ ಮಹಿಳೆ ಪರಿಚಯವಾಗಿದ್ದಾಳೆ, ಮಡಿಕೇರಿ ಮೂಲದ ಮಹಿಳೆಯ ಜೊತೆಗೆ ಮಹೇಶ್ ಸ್ನೇಹ ಬೆಳೆಸಿದ್ದಾಳೆ, ಮಡಿಕೇರಿಗೆ ಬರುವಂತೆ ಯುವಕನಿಗೆ ಮಹಿಳೆ ಕರೆದಿದ್ದಾಳೆ . ಮಂಗಳದೇವಿ ನಗರದಲ್ಲಿ ಇರುವ ಹೋಂ ಸ್ಟೇಗೆ ಮಹೇಶ್ ಬಂದಿದ್ದಾನೆ ಹೋಂಸ್ಟೇನಲ್ಲಿ ಮಹೇಶ್ಗೆ ಹನಿ ಟ್ರ್ಯಾಪ್…

Read More

ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಉದ್ಯಮಿ ರಾಜಗೋಪಾಲ್ ಮೇಲೆ ಏರ್ ಗನ್ ನಿಂದ ಫೈರಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಫ್ಜಲ್ನನ್ನು ಬೆಂಗಳೂರಿನ ಬಸವನಗುಡಿ ಠಾಣೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಶೂಟಿಂಗ್ ಪ್ರಾಕ್ಟೀಸ್ ವೇಳೆ ಆಫ್ಜಲ್ನಿಂದ ಶೂಟ್ ಮಾಡಿದ್ದ ಎಂದು ವಿಚಾರಣೆಯ ವೇಳೆ ತಿಳಿದುಬಂದಿದೆ. ಅಫ್ಜಲ್ ನಿನ್ನೆ ತನ್ನ ಫ್ಲಾಟ್ ಕಿಟಕಿ ಬಳಿ ಫೈರಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಉದ್ಯಮಿ ರಾಜಗೋಪಾಲ್ ಗೆ ಗುಂಡು ತಗುಲಿತ್ತು. ಗಾಯಾಳು ವಿಚಾರಣೆ ಮಾಡಿದಾಗ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಉದ್ಯಮಿ ರಾಜಗೋಪಾಲ್ ಗೆ ಯಾವುದೇ ಬೆದರಿಕೆ ಕರೆ ಬಂದಿರಲಿಲ್ಲ. ಪರಿಶೀಲನೆ ವೇಳೆ ಅಫ್ಜಲ್ ಫ್ಲ್ಯಾಟ್ನಿಂದ ಫೈರ್ ಆಗಿರುವುದು ಪತ್ತೆಯಾಗಿದೆ. ಸದ್ಯ ಆಫ್ಜಲನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ನಿನ್ನೆ ಬೆಂಗಳೂರಿನ ಬಸವನಗುಡಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಈ ಒಂದು ಘಟನೆ ನಡೆದಿತ್ತು.

Read More

ಮೈಸೂರು : ಇತ್ತೀಚಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಡ್ರಗ್ಸ್ ಸಿಗರೇಟ್ ಮಧ್ಯದ ನಶೆಯಲ್ಲಿ ಸಾಂಗ್ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಅದಾದ ಬಳಿಕ ಇದೀಗ ಮೈಸೂರಿನಲ್ಲಿ ಕೈದಿಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದಲೇ ಸಪ್ಲೈ ಆಗುತ್ತಿರುವುದು ಬೆಳಕಿಗೆ ಬಂದಿದೆ. ಹೌದು ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗಾಂಜಾ ಘಾಟು ಜೋರಾಗಿದ್ದು, ಕೈದಿಗಳಿಗೆ ಪೇಸ್ಟ್ ರೂಪದಲ್ಲಿ ಗಾಂಜಾ ಸಪ್ಲೈ ಮಾಡಲಾಗುತ್ತಿದೆ. ಆಕಾಶ್ ಎಂಬ ಕೈದಿಗೆ ಪೇಸ್ಟ್ ನಲ್ಲಿ ಗಾಂಜಾ ಸಪ್ಲೈ ಆಗಿದೆ. KSISF ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಗಾಂಜಾ ಪೂರೈಕೆ ಆಗಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿಗಳನ್ನು ತಪಾಸಣೆ ಮಾಡುವಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ ರೂಪ ಎನ್ನುವ ಸಿಬ್ಬಂದಿ ಪ್ಯಾಂಟ್ ಬೆಲ್ಟ್ ನಲ್ಲಿ ಗಾಂಜಾ ಅಡಗಿಸಿಕೊಂಡು ಬಂದಿದ್ದಾರೆ ಬೆಲ್ಟ್ ಪರಿಶೀಲನೆ ಮಾಡಿದಾಗ ಗಾಂಜಾ 6 ಪ್ಯಾಕೆಟ್ ನಲ್ಲಿ ಪತ್ತೆಯಾಗಿದೆ.

Read More

ಕಲಬುರ್ಗಿ : ಆಳಂದ್ ಕ್ಷೇತ್ರದಲ್ಲಿ ಮತಗಳ್ಳತನದ ಕುರಿತು ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸರ್ಕಾರ ಇರೋದ್ರಿಂದ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ನಮ್ಮ ತಂದೆಯ ಹೆಸರು ನಮ್ಮ ಹೆಸರು ನಲ್ಲಿ ಹಾಕಿದ್ದಾರೆ ಯಾವಾಗ ರಾಹುಲ್ ಗಾಂಧಿ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ಅವಾಗಿನಿಂದಲೂ ಕೂಡ ಈ ಮತಗಳ್ಳತನದ ವಿಚಾರವಾಗಿ ನಮ್ಮ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಹರ್ಷಾನಂದ ಗುತ್ತೇದಾರ್ ಆರೋಪಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಒಂದು ಸುಳ್ಳು ಪ್ರಕರಣ ಆಗಿದ್ದು ನಮ್ಮ ಮೇಲೆ ಸೃಷ್ಟಿ ಮಾಡಿ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ತಮ್ಮ ಸೋಲನ್ನು ವೋಟ್ ಚೋರಿ, ಬಿಜೆಪಿ ಅವರು ಮಾಡುತ್ತಿದ್ದಾರೆ ಅಂತ ಷಡ್ಯಂತ್ರ ಮಾಡಿದ್ದಾರೆ. ಆಳಂದದಲ್ಲಿ ಗೆದ್ದಿರುವುದು ಬಿ ಆರ್ ಪಾಟೀಲ್ 2023ರಲ್ಲಿ ಕೇಸ್ ದಾಖಲಾಗಿದೆ. ಕೇಸ್ ನಲ್ಲಿ ಇಲ್ಲಿಯವರೆಗೂ ಯಾವುದೇ ಪ್ರಗತಿ ಕಂಡಿಲ್ಲ. ಏಕಾಏಕಿ ಬಿಹಾರ್ ಎಲೆಕ್ಷನ್ ಬರುತ್ತೋ ಯಾವಾಗ ರಾಹುಲ್ ಗಾಂಧಿ ಬಿಜೆಪಿ ಓಟ್ ಚೋರಿ ಮಾಡ್ತಿದೆ ಅಂತ ದೇಶದಲ್ಲಿ…

Read More

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 10 ವರ್ಷದ ಬಾಲಕಿಯನ್ನು ಬೆದರಿಸಿ 1 ವರ್ಷದಿಂದ ನಿರಂತರವಾಗಿ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸೆಗಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಕಳೆದ ಒಂದು ವರ್ಷದಿಂದ 24 ವರ್ಷದ ಹಾಗೂ 40 ವರ್ಷದ ಇಬ್ಬರು ವ್ಯಕ್ತಿಗಳು ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಎಸಗಿದ್ದ ಬಳಿಕ ಈ ವಿಷಯ ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಕೊಲೆ ಮಾಡುತ್ತಿವೆ ಎಂದು ಬೆದರಿಸಿದ್ದಾರೆ. ಬಳಿಕ ಈ ವಿಚಾರ ಬಾಲಕಿ ಶಾಲೆಯಲ್ಲಿ ತಮ್ಮ ಶಿಕ್ಷಕರಿಗೆ ತಿಳಿಸಿದ್ದು ಶಿಕ್ಷಕಿ ಪೋಷಕರಿಗೆ ತಿಳಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಪಲ್ಟಿಯಾಗಿ ಆರು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸುಮಾರು 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿ ಮೇಕೆಗಳು ಹಾಗೂ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದು ಕ್ಯಾಂಟರ್ ಪಲ್ಟಿಯಾಗಿದೆ. ಗಾಯಗೊಂಡ ಆರು ಜನರನ್ನು ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More