Subscribe to Updates
Get the latest creative news from FooBar about art, design and business.
Author: kannadanewsnow05
SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಕಾಲೇಜಿನ ವಾಶ್ ರೂಂಗೆ ಎಳೆದೋಯ್ದು, ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಾಲಗಿದೆ ಪ್ರತಿಷ್ಠಿತ ಖಾಸಗಿ ಇಂಜಿನಿಯರ್ ಕಾಲೇಜಿನಲ್ಲಿ ಈ ಒಂದು krutyab ನಡೆದಿದೆ. ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ರೇಪ್ ಮಾಡಿದ್ದಾನೆ. ಕಾಲೇಜಿನ ವಾಶ್ ರೂಮ್ ಗೆ ಎಳೆದೋಯ್ದು ಇದು ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಹನುಮಂತನಗರ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಈ ಒಂದು ಕೊಲೆ ನಡೆದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿನಿ ಯಾರು? ಯಾವ ಕಾರಣಕ್ಕೆ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೊಲೆ ಮಾಡಿದ್ದಾರೆ ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಪ್ರಾಥಮಿಕವಾಗಿ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಒಂದು ಕೊಲೆ ನಡೆದಿದೆ.
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲವರು ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಬಂಧ ವರದಿ ತರಿಸಿಕೊಂಡು, ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡುತ್ತಾರೆ ಅಂದುಕೊಂಡಿದ್ದೇವೆ. ಆದರೆ, ಅವರು ನಮಗಿಂತಲೂ ಹೆಚ್ಚು ರಾಜಕೀಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವುದಲ್ಲದೆ, ಬೇರೆ ರೀತಿಯಲ್ಲೂ ಪಾಲ್ಗೊಂಡಿದ್ದಾರೆ. ಇದರಲ್ಲಿ ನಮ್ಮ ಇಲಾಖೆಯ ಕೆಲವರಿದ್ದಾರೆ. ಈ ಸಂಬಂಧ ವರದಿ ತರಿಸಿಕೊಳ್ಳುತ್ತಿದ್ದು, ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಈ ಹಿಂದೆ 2013ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು ಎಂದು ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಬಿಜೆಪಿಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ಜಗದೀಶ್ ಶೆಟ್ಟರ್ ಸಿಎಂ…
ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಇನ್ನು ಇದೇ ವಿಚಾರವಾಗಿ ಸಂಪುಟ ಸಭೆ ಮುಕ್ತಾಯವಾದ ಬಳಿಕ, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವನುಮತಿ ಕಡ್ಡಾಯ. ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿಗೆ ತರಲಾಗುತ್ತದೆ. ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡಲು ಆಗಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮ ಮಾಡುವಂತಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ…
ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್, ವಿಡಿಯೋಗಳ ಸಮೇತ ವಿವರಿಸಲಾಗಿದೆ. ರಾಜೇಶ್ ಎಂಬ ಆರೋಪಿ ಐಶ್ವರ್ಯಾ ಎಂಬ ಅಕೌಂಟ್ ಮೂಲಕವಾಗಿ ರಮ್ಯಾಗೆ ಅಶ್ಲೀಲ ವಿಡಿಯೋ ಕಳುಹಿ ವಿಕೃತಿ ಮೆರೆದಿದ್ದ. ಹಾಗಾಗಿ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು : FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಗಾಳಿ, ನೀರು, ಮಣ್ಣು ಸೇವಿಸಿ ಬದುಕೋಕೆ ಆಗುತ್ತಾ? ಮನುಷ್ಯ ಬದುಕಲು ಆಹಾರ ಸೇವನೆ ಮುಖ್ಯ. ಕಾರ್ಪೊರೇಟ್ ಕಂಪನಿಗಳಿಂದ ಸಣ್ಣ ರೈತರಿಗೆ ಸಮಸ್ಯೆ ಆಗುತ್ತದೆ ಪ್ರಸಕ್ತ ದಿನಗಳಲ್ಲಿ ರೈತರ ರಕ್ಷಣೆ ಕೂಡ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ. ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು…
ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿತು. ಪರೋಕ್ಷವಾಗಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳಿಗೆ ಪೂರ್ವಾಮತಿ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ಅನುಮತಿ ಕಡ್ಡಾಯ ಎಂದು ಆರ್ಎಸ್ಎಸ್ ಹೆಸರು ಉಲ್ಲೇಖ ಮಾಡದೆ ರಾಜ್ಯ ಸರ್ಕಾರ ಇದೀಗ ಆರ್ ಎಸ್ ಎಸ್…
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನೆಲೆ ಅವರಿಗೆ ಸಾಕಷ್ಟು ನಿರಂತರ ಬೆದರಿಕೆ ಕರೆಗಳು ಬಂದವು ಇದೀಗ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್ ಆಗಿದ್ದಾನೆ. ಸೊಲ್ಲಾಪುರ ಮೂಲದ ದಿನೇಶ್ ನರಣಿ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಲಾತೂರ್ನಲ್ಲಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆದರಿಕೆ ಕರೆ ಬಳಿಕ ಸೋಲಾಪುರದಿಂದ ಲಾತುರ್ಗೆ ಆರೋಪಿ ಪರಾರಿಯಾಗಿದ್ದ. ಇದೀಗ ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಸದಾಶಿವನಗರ ಠಾಣೆಗೆ ಆರೋಪಿಯನ್ನು ಕರೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ…
ಬೆಂಗಳೂರು : ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ. FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ ಎಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಗಾಳಿ, ನೀರು, ಮಣ್ಣು ಸೇವಿಸಿ ಬದುಕೋಕೆ ಆಗುತ್ತಾ? ಮನುಷ್ಯ ಬದುಕಲು ಆಹಾರ ಸೇವನೆ ಮುಖ್ಯ. ಕಾರ್ಪೊರೇಟ್ ಕಂಪನಿಗಳಿಂದ ಸಣ್ಣ ರೈತರಿಗೆ ಸಮಸ್ಯೆ ಆಗುತ್ತದೆ ಪ್ರಸಕ್ತ ದಿನಗಳಲ್ಲಿ ರೈತರ ರಕ್ಷಣೆ ಕೂಡ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ. ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು…
ಬೆಂಗಳೂರು : 2017ರಲ್ಲಿ ವೈದ್ಯರ ಮೇಲೆ ಅನಂತ್ ಕುಮಾರ್ ಹೆಗಡೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಂತ್ ಕುಮಾರ್ ಹೆಗಡೆ ಪರ ವಕೀಲರು ಸತತವಾಗಿ ಗೈರು ಹಾಜರಿ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿದ ಅನಂತ್ ಕುಮಾರ್ ಹೆಗಡೆ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಗೊಳಿಸಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಈ ಕುರಿತು ಆದೇಶ ಹೊರಡಿಸಿದ್ದು, ತಾಯಿಗೆ ವೈದ್ಯರು ಚಿಕಿತ್ಸೆ ನೀಡಿಲ್ಲವೆಂದು ವೈದ್ಯರ ಮೇಲೆ ಅನಂತ್ ಕುಮಾರ್ ಹೆಗಡೆ ಹಲ್ಲೆ ಮಾಡಿದ್ದರು. ಈ ಕುರಿತು 2017ರಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ಸಹ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾ ಜ್ಞೆ ನೀಡಿತ್ತು. ಕೋರ್ಟ್ ಸೂಚಿಸಿದ್ದರು ಕೂಡ ಸರ್ಕಾರಿ ವಕೀಲರಿಗೆ ಅರ್ಜಿ ಪ್ರತಿ ನೀಡಿರಲಿಲ್ಲ. ಅಲ್ಲದೆ ಅನಂತ್ ಕುಮಾರ್ ಹೆಗಡೆ ಪರ ವಕೀಲರು ಕೋರ್ಟಿಗೆ ಸತತ ಗೈರು ಮತ್ತು ಅರ್ಜಿಯ ಪ್ರತಿ ಸಲ್ಲಿಸದ ಹಿನ್ನೆಲೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.














