Author: kannadanewsnow05

ಮೆಕ್ಸಿಕೋ :ಮೆಕ್ಸಿಕೋದಲ್ಲಿ ಭೀಕರ ಅಪಘಾತ ಸಂಭವಿಸಿ 19 ಜನ ದುರ್ಮರಣ ಹೊಂದಿದ್ದಾರೆ. ಡಬಲ್ ಡೆಕ್ಕರ್ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 19 ಜನರು ಸಾವನಪ್ಪಿದ್ದು 22 ಜನರಿಗೆ ಗಂಭೀರವಾದಂತಹ ಗಾಯಗಳಾಗಿವೆ. ಡಿಕ್ಕಿ ರಬಸಕೆ ವಾಹನಗಳ ನಡುವೆ ಬೆಂಕಿ ಹತ್ತಿಕೊಂಡು ಈ ದುರಂತ ಸಂಭವಿಸಿದೆ ವಾಯುವ್ಯ ಮೆಕ್ಸಿಕೋದ ಸೀನಾಲೋವ ಎಂಬಲ್ಲಿ ಈ ದುರಂತ ಸಂಭವಿಸಿದೆ. ಹತ್ತೊಂಬತ್ತು ಜನರು ಸಜೀವ ದಹನ ಹೊಂದಿದ್ದು, 22 ಜನರು ಗಾಯಗಿಂಡಿದ್ದಾರೆ ಎಂದು ಸಿನಾಲೋವಾ ರಾಜ್ಯದ ಅಟಾರ್ನಿ ಜನರಲ್ ಸಾರಾ ಕ್ವಿನೋನೆಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದರು, ಅವಶೇಷಗಳನ್ನು ಗುರುತಿಸಲು ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.ಪಶ್ಚಿಮ ರಾಜ್ಯದ ಜಲಿಸ್ಕೋದ ಗ್ವಾಡಲಜರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ನ ಸುಟ್ಟ ಅವಶೇಷಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿರುವುದು ಕಂಡುಬಂದಿದೆ. ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಸಿನಾಲೋವಾ ನಾಗರಿಕ…

Read More

ಬೆಂಗಳೂರು : ಯಶಸ್ವಿನಿ ಯೋಜನೆಯಡಿಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ವಾರದೊಳಗೆ ಬಿಲ್ ಪಾವತಿಸುವಂಥ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಅದರ ಜೊತೆಯಲ್ಲೇ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ. ಸದ್ಯದಲ್ಲೇ ಯಶಸ್ವಿನಿ ಚಿಕಿತ್ಸಾ ದರಗಳನ್ನು ಆಯುಷ್ಮಾನ್ ಭಾರತ್ ಅಥವಾ ಆರೋಗ್ಯ ಕರ್ನಾಟಕ ಯೋಜನೆಗಳಲ್ಲಿ ನೀಡಲಾಗುವ ಚಿಕಿತ್ಸಾ ದರಗಳಿಗೆ ತತ್ಸಮನಾಗಿ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್‌ ಪಾವತಿ ವ್ಯವಸ್ಥೆ ಜಾರಿಗೊ ಳಿಸ ಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರಕಾರದ ‘ಆಯು ಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾ ನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ.…

Read More

ಬೆಂಗಳೂರು : ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಸಿ. ಎನ್ ಮಂಜುನಾಥ್ ಅಧಿಕಾರವಧಿ ಇಂದು ಮುಕ್ತಾಯಗೊಂಡಿದ್ದು ಇಂದು ಮುಖ್ಯಮಂತ್ರಿ ಅವರಿಂದ ನೂತನ ನಿರ್ದೇಶಕರ ಆಯ್ಕೆ ಬಗ್ಗೆ ಅಂತಿಮ ನಿರ್ಧಾರಗೊಳ್ಳಲಿದೆ. ಇಂದು ಅಧಿಕೃತವಾಗಿ ನಿರ್ಧರಿಸಿ ಆಯ್ಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿಸಲಿದ್ದಾರೆ ಎಂದು0 ತಿಳಿದುಬಂದಿದೆ. ಹೃದ್ರೋಗ ವೈದ್ಯಕೀಯ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಈ ನಾಡು ಕಂಡ ಶ್ರೇಷ್ಠ ಮಟ್ಟದ ಹೃದ್ರೋಗ ತಜ್ಞರು. ಕಳೆದ ಬಾರಿ ಜಯದೇವ ಆಸ್ಪತ್ರೆ ನಿರ್ದೇಶಕರ ಅವಧಿ ಮುಗಿಯುತ್ತಿದೆ ಅಂದಾಗ ಸಾವಿರಾರು ರೋಗಿಗಳು ಆತಂಕಗೊಂಡಿದ್ದರು, ಸಿಬ್ಬಂದಿ ಕಣ್ಣೀರಿಟ್ಟಿದ್ದರು. ಆದರೆ ಆಗಿನ ಬಿಜೆಪಿ ಸರ್ಕಾರ ಇವರ ಸೇವೆಯನ್ನು ಒಂದು ವರ್ಷಗಳ ಕಾಲ ವಿಸ್ತರಿಸಿತ್ತು. ಆದರೆ ಈಗಿನ ಸರ್ಕಾರಕ್ಕೆ ಅಂತಹ ಯಾವ ಆಲೋಚನೆಯೂ ಇಲ್ಲದಿರುವುದು ಸ್ಪಷ್ಟವಾಗಿದೆ. ಡಾ.ಸಿ.ಎನ್.ಮಂಜುನಾಥ್ ಅವರ ಅವಧಿ ಇಂದು ಮುಕ್ತಾಯಗೊಳ್ಳಲಿದೆ. ಸರ್ಕಾರವೂ ಮಂಜುನಾಥ್ ಅವರ ಅವಧಿಯನ್ನ ಮುಂದುವರೆಸುವು ನಿರ್ಧಾರದಿಂದ ಹಿಂದೆ ಸರಿದಿದ್ದು ಹೊಸ ನಿರ್ದೇಶಕರ ಆಯ್ಕೆಗೆ ಪತ್ರಿಕಾ ಪ್ರಕಟನೆಯ ಮೂಲಕ ಅರ್ಜಿ ಸಲ್ಲಿಕೆಗೆ ತಿಳಿಸಿತ್ತು. ಇದರಂತೆ ನಿನ್ನೆ…

Read More

ಬೆಂಗಳೂರು : ಮಲ ಹೊರುವ ಪದ್ಧತಿ ನಿಷೇಧವಿದ್ದರೂ 1993 ರಿಂದ ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 134 ಪ್ರಕರಣಗಳು ದಾಖಲಾಗಿದ್ದು, ಏಳುಪ್ರಕರಣಗಳಲ್ಲಿ ದೋಷಿಗಳಿಗೆ ಶಿಕ್ಷೆಯಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿ ಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ -2013ರ ನಿಯಮಗಳನ್ನು ರಾಜ್ಯದಲ್ಲಿಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾ‌ರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ವಿ. ಕಲಾವತಿ ಅವರ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆಒದಗಿಸಿದರು. ಈವರದಿ ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರದ ವರದಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು. ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ 7,483 ಕಾರ್ಮಿ ಕರನ್ನು ಗುರುತಿಸಲಾಗಿದೆ. ಕೇಂದ್ರ ಸರ್ಕಾರ…

Read More

ಬೆಂಗಳೂರು: ಮಂಡ್ಯದ ಕೆರಗೋಡುವಿನಲ್ಲಿ ಹನುಮಧ್ವಜ ವಿವಾದದ ಬೆನ್ನಲ್ಲೆ ಶಿವಾಜಿನಗರದಲ್ಲಿ ಹಸಿರು ಭಾವುಟ ಹಾರಾಡಿ ಮತ್ತೊಂದು ವಿವಾದ ಸೃಷ್ಟಿಯಾಗಿತ್ತು. ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿರುವ ಬಿಬಿಎಂಪಿಗೆ ಸೇರಿದ್ದ ಕಂಬದಲ್ಲಿ ಹಸಿರು ಭಾವುಟ ಹಾರಾಡುತ್ತಿತ್ತು. ಇದಕ್ಕೆ ಎಕ್ಸ್‌ನಲ್ಲಿ ಹಿಂದೂ ಸಂಘಟನೆಯಿಂದ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಎಚ್ಚೆತ್ತ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಸಿರು ಭಾವುಟ ತೆಗಿಸಿ ರಾಷ್ಟ್ರ ಧ್ವಜ ಭಾವುಟ ಹಾರಿಸಿದ್ದಾರೆ.ವಿಕಾಸ್ ವಿಕ್ಕಿ ಹಿಂದೂ ಎಂಬ ಖಾತೆಯಿಂದ ಟ್ವಿಟ್ ಮಾಡಲಾಗಿತ್ತು. ಅದರಲ್ಲಿ ಬೆಂಗಳೂರು ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ಹಾರುತ್ತಿರುವ ಈ ಧ್ವಜ-ಯಾವ ಧರ್ಮದ್ದು ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು. ಹಸಿರು ಧ್ವಜ ಸಮೇತ ಟ್ವಿಟ್ ಮಾಡಲಾಗಿತ್ತು. ಮತ್ತೊಬ್ಬ ವ್ಯಕ್ತಿ ಇದನ್ನು ತೆಗೆಸುವ ತಾಕತ್ತು ಇಲ್ವಾ, ಹಿಂದೂಗಳ ಮೇಲೆ ಮಾತ್ರ ನಿಮ್ಮ ಅಟ್ಟಹಾಸವ ಎಂದು ಪ್ರಶ್ನೆ ಮಾಡಿದ್ದರು. ಈ ಫೋಟೋ ವೈರಲ್ ಆಗುತ್ತಿದ್ದಂತೆ ಪೊಲೀಸುರು ಎಚ್ಚೆತ್ತುಕೊಂಡು ಸಂಬಂಧಪಟ್ಟವರ ಸಮ್ಮುಖದಲ್ಲಿ ಹಸಿರು ಬಾವುಟ ತೆಗೆಸಿ ರಾಷ್ಟ್ರ ದ್ವಜ ಹಾರಿಸಿದ್ದಾರೆ.

Read More

ರಾಮನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ. ಆದರೆ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಹೇಳಿಕೆಯು ಇದೀಗ ಸಂಚಲನ ಮೂಡಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದುಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಅವರು ಹೇಳಿದರು. ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ…

Read More

ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗಿಳಿಸಿ ಸ್ವಚ್ಛತಾ ಕಾರ್ಯಕ್ಕೆ ಬಳಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾ ಲಯ ಸ್ವಚ್ಛತೆಗೆ ಮಕ್ಕಳನ್ನು ಬಳಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆನ್ನಲ್ಲೇ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಭಾರಿ ಮುಖ್ಯ ಶಿಕ್ಷಕಿ ಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯದ ಸ್ವಚ್ಛತೆ ಮಾಡಿಸದಂತೆ ಸರ್ಕಾರದ ಸ್ಪಷ್ಟ ಆದೇಶವಿದೆ. ಇಷ್ಟಾದರೂ ಈ ಶಾಲೆಯಲ್ಲಿ ಹೆಣ್ಣುಮಕ್ಕಳಿಬ್ಬರ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವುದನ್ನು ಕಂಡು ಸಾರ್ವಜನಿಕರು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಶಿಡ್ಲಘಟ್ಟ ತಾಪಂ ಇಒ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾ‌ರ್, ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಕಿಯ ಕಾಠ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಲು…

Read More

ಈ ಉಪಾಯವನ್ನು ಮಾಡಲು ಮೊದಲಿಗೆ ತಾಮ್ರದ ಲೋಟವನ್ನು ತೆಗೆದುಕೊಳ್ಳಬೇಕು, ಇದಾದ ನಂತರ ತಾಮ್ರದ ಲೋಟಕ್ಕೆ ಶುದ್ಧವಾದ ನೀರನ್ನು ತುಂಬಬೇಕು. ಇದಾದ ನಂತರ ಚಂದನದ ಕಟ್ಟನ್ನು ತೆಗೆದುಕೊಳ್ಳಬೇಕು. ಸಾಮಾನ್ಯವಾಗಿ ಜನರು ಚಂದನದ ಕಟ್ಟನ್ನು ತೇಯಿದು ದೇವರಿಗೆ ಹಚ್ಚುತ್ತಾರೆ. ಚಂದನದ ಕಟ್ಟಿನ ಸಹಾಯದಿಂದ, ತಾಮ್ರದ ಲೋಟದಲ್ಲಿರುವ ನೀರಿನಿಂದ ಒಂದು ಪೇಸ್ಟ್ ಮಾಡಿಕೊಳ್ಳಬೇಕು. ಇದಾದ ನಂತರ ಆ ನೀರನ್ನು ಎರಡು ಸ್ಥಾನದಲ್ಲಿ ಹೋಗಿ ಹಾಕಬೇಕು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ–…

Read More

ಮಂಡ್ಯ : ಸ್ವಾಭಿಮಾನ, ಗೌರವದ ವಿಚಾರದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಮಾದರಿ. ಜನತಾ ಪಕ್ಷವನ್ನ ನಿನ್ನೆಯೇ ಅಂತಿಮಗೊಳಿಸಿದ್ದೀರಿ.ನಿನ್ನೆ ಕೇಸರಿ ಶಾಲು ಹಾಕೊಂಡು ಪಕ್ಷದ ಅಂತಿಮ ಯಾತ್ರೆಗೆ ತಿಲಾಂಜಲಿ ಹಾಡಿದ್ದೀರ. ಇಷ್ಟು ದಿನ ಹಸಿರು ಶಾಲು ಹಾಕೊಂಡು ಹೋರಾಟ ಮಾಡುತ್ತಿದ್ರಿ.ನೀವು ಪಕ್ಷ ಸೇರ್ಪಡೆ ಆಗಿದ್ದರೆ ಜನತಾ ಪರಿವಾರದವರಿಗೆ ನೋವಾಗುತ್ತಿರಲಿಲ್ಲ.ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ತಮ್ಮ ರಾಜಕೀಯಕ್ಕಾಗಿ ಜಯಪ್ರಕಾಶ್ ನಾರಾಯಣರ ಹೋರಾಟಕ್ಕೆ ತಿಲಾಂಜಲಿ ಹಾಡೀದ್ದೀರಿ ಎಂದು ಸಚಿವ ಚೆಲುವರಾಯಸ್ವಾಮಿ HD ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಬೇಡಿಕೆ ಏನು? ರಾಷ್ಟ್ರ ಧ್ವಜ ಕೆಳಗೆ ಇಳಿಸಬೇಕ? ಈ ಬಗ್ಗೆ ಸ್ಪಷ್ಟನೆ ಕೊಡಬೇಕು.ಸರ್ಕಾರ, ಜಿಲ್ಲಾಡಳಿತ ಕಾನೂನುಬದ್ಧವಾಗಿ ಏನು ಮಾಡಬೇಕೋ ಮಾಡಿದೆ. ನಿಮ್ಮ ಹೋರಾಟ ನೋಡಿದ್ರೆ ರಾಷ್ಟ್ರ ಧ್ವಜ ಇಳಿಸಬೇಕು ಅಂತಿದೆ. ಮೊನ್ನೆ ವಿರೋಧ ಪಕ್ಷದ ನಾಯಕರು ಬಂದು ಹೋಗಿದ್ದಾರೆ. ಸಾಕು ನಿಮ್ಮ ಹೋರಾಟ ಇರಲಿ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಹೋರಾಟ ಬೇಡ. ಉದ್ದಕ್ಕೂ ಜಿಲ್ಲೆಯ ಜನರನ್ನ ಪ್ರವೋಕ್ ಮಾಡಿದ್ದೀರ.ಯುವಕರಿಗೆ ಪ್ರಚೋದನೆ…

Read More

ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಗೊಳಿಸಿ ರಾಷ್ಟ್ರಧ್ವಜ ಏರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದರು. ಇದೀಗ ಹಿಂದೂ ಕಾರ್ಯಕರ್ತರ ವಿರುದ್ಧ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಜನವರಿ 28ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಈ ಪ್ರತಿಭಟನೆ ನಡೆದಿತ್ತು ಈ ವೇಳೆ ಅಧಿಕಾರಿಗಳು ಸಿಬ್ಬಂದಿ ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಳಿದೇಗಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್ ಕೆರಗೂಡು ಗ್ರಾಮದ ಪ್ರಕಾಶ ಸೇರಿ ಹಲವರ ವಿರುದ್ಧ ದಾಖಲು ಐಪಿಸಿ ಸೆಕ್ಷನ್ 143 353 149 ಅಡಿ ಕೇಸ್ ದಾಖಲಿಸಿದ ಪೊಲೀಸರು ತಹಸೀಲ್ದಾರ್ ಶಿವಕುಮಾರ್ ಬಿರಾದರ್ ದೂರಿನ ಅನ್ವಯ FIR ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ 108 ಅಡಿಯ ಹನುಮ ಧ್ವಜವನ್ನು ತರವುಗೊಳಿಸಿ ರಾಷ್ಟ್ರಧ್ವಜ ಬಾವುಟವನ್ನು ಏರಿಸಿದ್ದಕ್ಕೆ ತೀವ್ರವಾದ ಆಕ್ಷೇಪ ವ್ಯಕ್ತವಾಗಿತ್ತು. ಈ…

Read More