Author: kannadanewsnow05

ಬೆಂಗಳೂರು : ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ ಎಂದು ವಿಶ್ವ ಆಹಾರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ವಿಧಾನಸೌಧದ ಬ್ಯಾಂಕ್ವೈಟ್ ಹಾಲ್ ನಲ್ಲಿ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು ಅನ್ನಕ್ಕಾಗಿ ಕಾಯುತ್ತಿದ್ದರು. ಇದಕ್ಕಾಗಿ ನಾನು ಸಿಎಂ ಆದ ಮೇಲೆ 1 ರೂಪಾಯಿಗೆ ಅಕ್ಕಿ ಕೊಟ್ಟೆ. 2013ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತ ಅಕ್ಕಿ ಕೊಟ್ಟೆ. ಇವತ್ತು ಯಾರು ಅನ್ನ ಇಲ್ಲದೆ ಮಲಗಬಾರದು ಎನ್ನುವ ಉದ್ದೇಶದಿಂದ ಎಲ್ಲರಿಗೂ ಉಚಿತವಾಗಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ವಿಶ್ವ ಆಹಾರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಮಂಡ್ಯ : ಸಮಿಶ್ರ ಸರ್ಕಾರ ಇದ್ದಾಗ ನನಗೆ ದೆಹಲಿ ಬಿಜೆಪಿ ನಾಯಕರಿಂದ ಕರೆ ಬಂದಿತ್ತು. ನೀವು ಜೈಲಿಗೆ ಹೋಗುತ್ತಿರೊ ಅಥವಾ ಡಿಸಿಎಂ ಆಗುತ್ತಿರೋ ಅಂದಾಗ ಪಕ್ಷ ನಿಷ್ಠೆ ಉಳ್ಳವನಾಗಿದ್ದರಿಂದ ನಾನು ಜೈಲಿಗೆ ಹೋದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ HD ಕುಮಾರಸ್ವಾಮಿ ನನಗೂ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಡಿಸಿಎಂ ಆಫರ್ ಇತ್ತು ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ನನಗೆ ಮುಖ್ಯಮಂತ್ರಿ ಸ್ಥಾನದ ಆಫರ್ ಇರಲಿಲ್ಲವೇ? ನಾನು ಹೋಗಿದ್ದರೆ ಈಗಲೂ ನಾನು ಮುಖ್ಯಮಂತ್ರಿ ಆಗಿಯೇ ಇರುತ್ತಿದ್ದೆ. ಸದ್ಯಕ್ಕೆ ಅದನ್ನು ಬಿಟ್ಟಾಕಿ ಎಂದು ಮಂಡ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಇನ್ನು ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು RSS ಮತ್ತು ಭಾನು ಮುಷ್ತಾಕ್ ವಿಚಾರವಾಗಿ ಪ್ರಾಮುಖ್ಯತೆ ಕೊಡಲ್ಲ.…

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನಿಷೇಧ ಹೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕಾನೂನು ಇಲಾಖೆ ವಿಧೇಯಕ ಸಿದ್ದಪಡಿಸಿ ಡ್ರಾಫ್ಟ್ ಮಾಡಿದ್ದು, ಸರ್ಕಾರಿ ಕಟ್ಟಡ, ಆವರಣ, ಆಸ್ತಿಗಳಲ್ಲಿ ಚಟುವಟಿಕೆ ನಿಯಂತ್ರಣ ನಿಯಮ ಸಿದ್ಧವಾಗಿದೆ. ಯಾವುದೇ ಧಾರ್ಮಿಕ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂಬ ನಿಯಮ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರವಿದೆ. ನಿಯಮ ಮೀರಿ ಚಟುವಟಿಕೆ ನಡೆಸಿದರೆ 2 ವರ್ಷ ಜೈಲು ಮತ್ತು 50 ಸಾವಿರ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಮೀರಿದರೆ 3 ವರ್ಷ ಜೈಲು ಶಿಕ್ಷೆ ರೂ. 1, ದಂಡ ವಿಧಿಸಲಾಗುತ್ತದೆ ಇದಕ್ಕೂ ಮೀರಿ ಮುಂದುವರಿದರೆ ನಿತ್ಯ…

Read More

ಚಿಕ್ಕಮಗಳೂರು : ಲಕ್ಕವಳ್ಳಿ ಬಳಿ ಭದ್ರಾ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಿಠ್ಠಲ್ (48) ಹಾಗೂ ಗಂಗಮ್ಮ (40) ಆತ್ಮಹತ್ಯೆಗೆ ಶರಣಾದ ದಂಪತಿಗಳು ಎಂದು ತಿಳಿದುಬಂದಿದೆ. ಮೃತ ದಂಪತಿಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗೌಳಿಗಾರ ಕ್ಯಾಂಪ್ ನಿವಾಸಿಗಳೆಂದು ತಿಳಿದುಬಂದಿದೆ. ಜಗದಾಂಬೆ ದೇವಸ್ಥಾನಕ್ಕೆ ವಿಠ್ಠಲ್ ಮತ್ತು ಗಂಗಮ್ಮ ಪೂಜೆಗೆ ಬಂದಿದ್ದರು. ಈ ವೇಳೆ ಭದ್ರಾ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಘಟನೆ ಕುರಿತಂತೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಆರ್ ಎಸ್ ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲಿ ಪ್ರಿಯಾಂಕ ಖರ್ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಇದನ್ನು ಖಂಡಿಸಿ ಕಲ್ಬುರ್ಗಿ ಜಿಲ್ಲೆಯ ಚಿತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಹೌದು ಪುರ್ಯಾಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಿತಾಪುರ ಬಂದ್ ಗೆ ಕರೆ ನೀಡಿದ್ದು, ಪಟ್ಟಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಇಂದು ಇಡೀ ಚಿತ್ತಾಪುರ ಪಟ್ಟಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು.

Read More

ಕೊಪ್ಪಳ : ರಾತ್ರೋರಾತ್ರಿ ದಲಿತರ ಮನೆಗೆ ಸವರ್ಣೀಯರು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಬೆಂಕಿ ಕೆನ್ನಾಲಿಗೆಗೆ ಇಡೀ ಮನೆ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದಲಿತ ಸಮುದಾಯದ ಮೌನೇಶ ಕೊಡಗುಂಟಿ ಮನೆಗೆ ಸವರ್ಣೀಯರು ಬೆಂಕಿ ಇಟ್ಟಿದ್ದಾರೆ. ಸದ್ಯಕ್ಕೆ ಕೋನ ಸಾಗರಕ್ಕೆ ಕೊಪ್ಪಳ ಎಸ್ಪಿ ರಾಮ್ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಈ ಒಂದು ಘಟನೆ ನಡೆದಿದ್ದು 2 ರಿಂದ 3ಗಂಟೆ ಸುಮಾರಿಗೆ ಸವರ್ಣಿಯರು ಬಂದು ಬೆಂಕಿ ಹಚ್ಚಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ. ಹಳೆಯ ದ್ವೇಷಕ್ಕೆ ಈ ಒಂದು ಘಟನೆ ನಡೆದಿದ್ದು ದಲಿತರು ಮತ್ತು ಸವರ್ಣೀಯರ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಹಾಗಾಗಿ ಹಳೆ ದ್ವೇಷ ಇಟ್ಟುಕೊಂಡು ಸವರ್ಣಿಯರು ಮನೆಗೆ ಬೆಂಕಿ ಇಟ್ಟಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಿಎಂ ಸಿದ್ಧರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದರು. ಸಿಎಂ ಗೆ ಪತ್ರ ಬರೆದ ಬೆನ್ನಲ್ಲೆ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಈ ವಿಚಾರವಾಗಿ ಹೆಚ್ ವಿಶ್ವನಾಥ್ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮ್ಮಪ್ಪನಂತೆ ಕೆಲಸ ಮಾಡಲು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿರುವುದು ಶುದ್ಧ ಸುಳ್ಳು ಎಂದು ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡು ಎಂದು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಆದರೆ ನೀನು ಕೆಲಸಕ್ಕೆ ಬಾರದ ವಿಚಾರಗಳನ್ನು ಮಾತನಾಡಿಕೊಂಡು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದೀಯ. ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ? ಇದು ಬರಿ ಸುಳ್ಳಿನಿಂದ ಕೂಡಿದೆ. ನಾನು ಸಹ ಸಿದ್ದರಾಮಯ್ಯ ವಿರುದ್ಧ ಎಷ್ಟೋ ಬಾರಿ ಟೀಕೆ ಮಾಡಿದ್ದೇನೆ. ಆದರೆ ಇದುವರೆಗೂ ನನಗೆ ಕರೆ ಮಾಡಿ ಯಾರು ಬೆದರಿಕೆ…

Read More

ಮಂಡ್ಯ : ಹಲವಾರು ಬಾರಿ ಸಹಕಾರ ಕೇಳಿದ್ದೇನೆ ಬರಿ ಪತ್ರದ ಮೂಲಕ ಹೇಳ್ತಾರೆ. ದೇಶದಲ್ಲಿ ಎಲೆಕ್ಟ್ರಿಕ್ 10 ಸಾವಿರ ಬಸ್ ಬೆಂಗಳೂರು 4 ಸಾವಿರ ಬಸ್ . ಎಲ್ಲಾ ರೀತಿಯ ಸಹಕಾರ ಕೊಡಲು ನಾನು ತಯಾರಿದ್ದೇನೆ. ರೈತರು ಸಂಕಷ್ಟ ದಲ್ಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಳಿ ಚರ್ಚೆ ಮಾಡಿದ್ದೇನೆ. ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇವತ್ತಿನ ವರೆಗೆ ಪರಿಹಾರ ಕೊಟ್ಟಿದನ್ನ ನೋಡಿಲ್ಲ. ಮಂಡ್ಯದಲ್ಲಿ ಅಭಿವೃದ್ಧಿ ಮಾಡಲು ನಾನು ಬದ್ದ. ರಾಜ್ಯ ಸರ್ಕಾರದ ಹಲವು ಜವಾಬ್ದಾರಿ ಇದೆ. ಮಂಡ್ಯ ಜನರು ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿದ್ದಾರೆ. ಅವರಿಗೆ ನಾನು ದ್ರೋಹ ಮಾಡಲ್ಲ. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಮಂಡ್ಯ ಜನರಿಗೆ ಅಗೌರವ ತರುವ ಬಿಟ್ಟು ಋಣ ತೀರಿಸುತ್ತೇನೆ. ಕೈಗಾರಿಕಾ…

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಮಂಡ್ಯದ KSRTC ಬಸ್ ನಿಲ್ದಾಣದ ಬಳಿ ನಿರ್ಮಾಣವಾಗಿರುವ ಹೈಟೆಕ್ ಆಟೋ ನಿಲ್ದಾಣವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು. ಸಂಸದರ ನಿಧಿಯಿಂದಹೈಟೆಕ್ ಆಟೋ ನಿಲ್ದಾಣ. ನಿರ್ಮಾಣವಾಗಿದೆ. ಕೇಂದ್ರ ಸಚಿವ ಹೆಚ್ಡಿಕೆ ಗೆ ಮಾಜಿ ಸಚಿವ ಸಿಎಸ್ ಪುಟ್ಟರಾಜು ಸಾಥ್. ಇದೇ ವೇಳೆ ನಗರಸಭೆ ಅಧ್ಯಕ್ಷ ನಾಗೇಶ್,ಡಿಸಿ ಡಾ.ಕುಮಾರ, ಸಿಇಓ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೆ.ಟಿ.ಶ್ರೀಕಂಠೇಗೌಡ,ಸೇರಿ ಹಲವರು ಭಾಗಿಯಾಗಿದ್ದರು.

Read More

ಮಂಡ್ಯ : ನಾನು ಕೈಗಾರಿಕಾ ಮಂತ್ರಿ ಅಷ್ಟೆ ಕೈಗಾರಿಕಾ ತರುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಕಾರಣಾಂತರಗಳಿಂದ ಮಂಡ್ಯಕ್ಕೆ ಭೇಟಿ ಕೊಡಲು ಆಗಿಲ್ಲ. ಪ್ರತಿನಿತ್ಯ ಜಿಲ್ಲೆಯ ಮಾಹಿತಿ ಪಡೆಯುತ್ತಿದ್ದೆ. ಮಾರುಕಟ್ಟೆ ಮಳಿಗೆ ನಿರ್ಮಾಣವಾಗಿದೆ. ಇಂದು ಉದ್ಘಾಟನೆ ಆಗಿದೆ. ಕೆಲಸದ ಒತ್ತಡದಲ್ಲೂ ಜಿಲ್ಲೆಗೆ ಸ್ವಲ್ಪ ಬರಲು ತಿರ್ಮಾನ ಮಾಡಿದ್ದೇನೆ. ಜಿಲ್ಲೆಯ ಜೊತೆಗೆ ರಾಜ್ಯ ಪ್ರವಾಸ ಮಾಡ್ತೇನೆ. ಹಲವು ಯೋಜನೆಗೆ ಚಾಲನೆ ಕೊಟ್ಟಿದ್ದೇನೆ ಎಂದರು. ಈ ವರ್ಷ ಶಾಲಾ ಕಟ್ಟಡ, ಬಸ್ ನಿಲ್ದಾಣ, ಸಿಎಸ್ ಆರ್ ಫಂಡ್ ಮೂಲಕ ಅನುಷ್ಠಾನ. ಮೈಶುಗರ್ ಶಾಲೆ ಸ್ಕೂಲ್ ಕಾರ್ಯಕ್ರಮಕ್ಕೆ ಬಂದಿದೆ. ಅನುದಾನ ತರಿಸಿ ಕೊಡುವ ಜವಾಬ್ದಾರಿ ನನ್ನದು ಮೈಶುಗರ್ ಶಾಲೆಗೆ ಇತಿಹಾಸ ಇದೆ. ಖಾಸಗೀಕರಣ ಬೇಡೆ ಅಂತ ನೆರವು ಕೊಡಲು ನಾನು ಬದ್ದ. ಯಾರೋ ಸಣ್ಣದಾಗಿ ಮಾತನಾಡುವ ಅವಶ್ಯಕತೆ ಇಲ್ಲ. 10 ಕೋಟಿ ಅನುದಾನ ಅದಷ್ಟೂ ಬೇಗಾ ಚಾಲನೆ ಸಿಗುತ್ತೆ. ನನಗೆ ಸಿಕ್ಕ ಅವಕಾಶ ಕೆಲವು…

Read More