Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾರು ಬಾನೆಟ್ ಮೇಲೆ ಕುಳಿತವನ್ನು ಎಳೆದೋಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನ 18 ನೆ ತಿರುವಿನಲ್ಲಿ ಸರ್ಕಲ್ ಮಾರಮ್ಮ ದೇವಸ್ಥಾನದ ಹತ್ತಿರ ಈ ಘಟನೆ ನಡೆದಿದೆ. ಇದ್ದ ಚಾಲಕ 400 ನಷ್ಟು ಕಾರ್ ಚಾಲಕ ದೂರದಲ್ಲಿ ಎಳೆದೊಯ್ದಿದ್ದಾನೆ. ಚಾಲಕ ಮಹಮ್ಮದ್ ಮುನಿರಿನಿಂದ ಎಂಬ ಆತನಿಂದ ಘಟನೆ ನಡೆದಿದ್ದು ಕ್ಯಾಬ್ ಚಾಲಕ ಅಶ್ವತ್ಥನನ್ನು ಮಹಮದ್ ಮುನೀರ್ 400 ಮೀಟರ್ ವರೆಗೆ ಎಳೆದೋಯ್ದಿದ್ದಾನೆ. ಜನವರಿ 15ರಂದು ಸಂಕ್ರಾಂತಿ ಹಬ್ಬದಂದು ಈ ಘಟನೆ ಸಂಭವಿಸಿದೆ. ಕಾರು ಚಾಲಕ ಹಾಗೂ ಕ್ಯಾಬ್ ಚಾಲಕರ ನಡುವೆ ಸಿಗ್ನಲ್ ಬಳಿ ಪರಸ್ಪರ ಟಚ್ ಆಗುತ್ತೆ. ಈ ವೇಳೆ ಕಾರು ಚಾಲಕ ಅಲ್ಲಿಂದ ಸಾರಿ ಆಗಲಿ ಅತ್ತಿನಿಸುತ್ತಾನೆ ಈ ವೇಳೆ ಕ್ಯಾಂಪ್ ಚಾಲಕ ಅಶ್ವಥ್ ಕಾರಿನ ಬೋನಟ್ ಮೇಲೆ ನಿಲ್ಲಲು ಪ್ರಯತ್ನಿಸಿದಾಗ ಅಲ್ಲಿಂದ ಸುಮಾರು 400 ಮೀಟರ್ ವರೆಗೆ ಮೊಹಮ್ಮದ್ ಮುನೀರ್ ಕ್ಯಾಬ್ ಚಾಲಕ ಅಶ್ವತನನ್ನು ಎಳೆದೋಯುತ್ತಾನೆ. ಮಲ್ಲೇಶ್ವರಂ ನ ಸರ್ಕಲ್ ಮಾರಮ್ಮ ದೇಗುಲದ ಬಳಿ ಈ…
ಹಾಸನ : ಕಳೆದ ನವೆಂಬರ್ ನಿಂದ ಹಾಸನ ಹಾಗೂ ಚಿಕ್ಕಮಂಗಳೂರು ಭಾಗಗಳಲ್ಲಿ ಪುಂಡಾನೆ ಸೆರೆಗೆ ಸಾಕಾನೆಗಳಿಂದ ಅರಣ್ಯ ಸಿಬ್ಬಂದಿ ಸಾಕಷ್ಟು ಕಾರ್ಯಾಚರಣೆ ನಡೆಸಿದರು ಸಹ ಪುಂಡನೆಯನ್ನು ಸೆರೆ ಹಿಡಿಯಲು ಆಗಿಲ್ಲ ಇತ್ತೀಚಿಗೆ ಹಾಸನದಲ್ಲಿ ಅರ್ಜುನನ ಸಾವಿಗೆ ಕಾರಣನಾದ ಪುಂಡನೆಯನ್ನು ಅಭಿಮನ್ಯು ನೇತೃತ್ವದಲ್ಲಿ ಸೆರೆ ಹಿಡಿಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಹಾಸನದಲ್ಲಿ ಜನವರಿ ನಾಲ್ಕರಂದು, ಕಾರ್ಮಿಕ ಒಬ್ಬ ಕಾಡಾನೆ ದಾಳಿಗೆ ಮೃತಪಟ್ಟಿದ್ದ ಇದೀಗ ಆ ಕಾಡಾನೆ ಸರಿ ಹಿಡಿಯಲು ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ಹಲವು ಸಾಕನೆಗಳ ಜೊತೆಗೂಡಿ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಿತ್ತು. ಹಾಸನ ಜಿಲ್ಲೆಯಲ್ಲಿ ಕಾಡನೆ ಸೆರೆ ಕಾರ್ಯಾಚರಣೆ ದಿಡೀರ ಸ್ಥಗಿತಗೊಳಿಸಲಾಗಿದೆ. ಕೆಲ ಆನೆಗಳಿಗೆ ಮದುವೇರಿದೆ ಎಂಬ ನೆಪ ಹೇಳಿ, ಇದೀಗ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ತಾತ್ಕಾಲಿಕ ಕ್ಯಾಂಪ್ನಲ್ಲಿ 8 ಸಾಕಾಣಿಗಳಿದ್ದವು ಸದ್ಯ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸಾಕಾಣಿಗಳನ್ನು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಕಷ್ಟಗಳನ್ನು ತೊಲಗಿಸಲು ಪ್ರದೋಷ ಮಂತ್ರ ಪ್ರದೋಷ ಪೂಜೆಯು ಶಿವನ ವಿಶೇಷ ಪೂಜೆಯಾಗಿದೆ. ಈ ಪ್ರದೋಷವು ತ್ರಯೋದಶಿ ತಿಥಿಯಂದು ಬರುತ್ತದೆ. ಇದು ಶಿವನಿಗೆ ಮಂಗಳಕರವಾದ ತಿಥಿ ಎಂದು ಪರಿಗಣಿಸಲಾಗಿದೆ. ಈ ದಿನದಂದು ಶಿವನನ್ನು ಪೂಜಿಸುವವನು ಜೀವನದಲ್ಲಿ ಅವನು ಬಯಸಿದ್ದನ್ನು ಪಡೆಯುತ್ತಾನೆ. ಆಧ್ಯಾತ್ಮಿಕತೆಯ ಕುರಿತಾದ ಈ ಪೋಸ್ಟ್ನಲ್ಲಿ, ಅಂತಹ ಪ್ರದೋಷ ದಿನದಂದು ನಮ್ಮ ಕಷ್ಟಗಳನ್ನು ತೊಡೆದುಹಾಕಲು ಮನೆಯಿಂದ ಹೇಗೆ ಪೂಜೆ ಮಾಡಬೇಕು ಎಂದು ತಿಳಿಯಬಹುದು . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…
ಬೆಳಗಾವಿಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕೆ ಎರಡು ಗುಂಪುಗಳ ಮಧ್ಯ ಕಲ್ಲು ತೂರಾಟ : ಯುವಕರ ಮೇಲೆ ಲಾಠಿ ಚಾರ್ಜ್
ಬೆಳಗಾವಿ: ದೇಶದ ಐತಿಹಾಸಿಕ ದಿನವಾದ ನೆನ್ನೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವನ್ನು ಇಡೀ ದೇಶದ ಕೋಟ್ಯಾಂತರ ಜನರು ಕಣ್ತುಂಬಿಕೊಂಡು ಸಂತಸ ಪಟ್ಟರು ಆದರೆ ಬೆಳಗಾವಿ ಜಿಲ್ಲೆಯಲ್ಲಿ ಎರಡು ಗುಂಪುಗಳ ಮಧ್ಯ ಕಲ್ಲುತೂರಾಟ ನಡೆದಿದ್ದು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದ್ದಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಜರುಗಿದೆ. ಜಿಲ್ಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆದಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಮತ್ತೊಂದು ಗುಂಪಿನವರು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಿಂದ ಕೆಲಹೊತ್ತು ಆತಂಕ ಉಂಟಾಗಿತ್ತು. ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಾ ಒಂದು ಯುವಕರ ಗುಂಪು ಹೊರಟಿತ್ತು. ಈ ಯುವಕರ ಗುಂಪಿನ ಮೇಲೆ ಮತ್ತೊಂದು ಗುಂಪಿನ ಯುವಕರಿಂದ ಕಲ್ಲು ತೂರಾಟ ನಡೆಸಲಾಗಿದೆ. ಆಗ ಪ್ರತಿಯಾಗಿ ಕಲ್ಲು ತೂರಿದ ಯುವಕರು. ತಕ್ಷಣವೇ ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರಿಂದ ಲಘು ಲಾಠಿ ಚಾರ್ಜ್ ಮಾಡಲಾಗಿದೆ. ಬಳಿಕ ತಕ್ಷಣವೇ ಸ್ಥಳದಿಂದ ಕಾಲ್ಕಿತ್ತು ಎರಡು…
ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದ್ದ 545 ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸುವಂತೆ ಸಮಿತಿ ಒಂದನ್ನು ರಚಿಸಿತ್ತು ಹೈಕೋರ್ಟ್ ನಿವೃತ್ತ ನ್ಯಾ ಬಿ ವಿರಪ್ಪ ನೇತೃತ್ವದ ಸಮಿತಿಯು ಇದೀಗ ತನಿಕ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ. ನಿನ್ನೆ ನ್ಯಾ ಬಿರಪ್ಪ ನೇತೃತ್ವದ ತನಿಖಾ ಸಮಿತಿಯು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿಯನ್ನು ಸಲ್ಲಿಸಿದೆ.ಒಟ್ಟು 470ಕ್ಕೂ ಹೆಚ್ಚು ಪುಟಗಳ ವಾರದಿಯನ್ನ ಸಲ್ಲಿಸಿದೆ. ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೆಲ ಪ್ರಭಾವಿಗಳು ಬಗ್ಗೆ ಉಲ್ಲೇಖಿಸಲಾಗಿದೆ.ವರದಿಯನ್ನ ಅಂಶಗಳನ್ನು ಗೌಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸಮಿತಿ ಕೊಟ್ಟ ವರದಿಯನ್ನು ಕ್ಯಾಬಿನೆಟ್ ನಲ್ಲಿ ಇಡಲು ಸರ್ಕಾರ ಚಿಂತನೆ ನಡೆಸುತ್ತಿದೆ.ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಸಿಎಂ ನಿರ್ಧಾರ ಕೈಗೊಂಡಿದ್ದಾರೆ. 545 ಪಿಎಸ್ಐ ನೇಮಕಾತಿ…
ಕೊಪ್ಪಳ : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗೊಳ್ಳಿ ಗುಡಿಸಲು ಒಂದು ಹೊತ್ತಿ ಉರಿದು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗೌರಿಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಗೌರಿಪುರ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ.ಗ್ರಾಮದ ವೀರೇಶ್ ಎನ್ನುವವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಹದಿನೈದು ಸಾವಿರ ಹಣ ಗೃಹಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಸ್ಥಳಕ್ಕೆ ಕನಕಗಿರಿ ತಾಲೂಕಿನ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ
BREAKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮಹಿಳೆಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿರುವ ದುಷ್ಕರ್ಮಿಗಳು
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದು ರಾಜ್ಯವೇ ಬೆಚ್ಚಿ ಬಿಳಿಸುವಂತಹ ದುರ್ಘಟನೆ ನಡೆದಿದ್ದು ನಾಪತ್ತೆಯಾಗಿದ್ದ ಖಾಸಗಿ ಶಾಲಾ ಶಿಕ್ಷಕಿಯನ್ನು ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿರುವಂತಹ ಘಟನೆ ನಡೆದಿದೆ. ಮಹಿಳೆಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿರುವ ದುಷ್ಕರ್ಮಿಗಳು ಮೇಲುಕೋಟೆಯ ಎಸ್ ಇ ಟಿ ಶಾಲೆಯ ದೀಪಿಕಾ (28) ಮಹಿಳೆ ಶಿವ ಪತ್ತೆಯಾಗಿದೆ ಮತ ಶಿಕ್ಷಕಿ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ನಿವಾಸಿ ಎಂದು ಹೇಳಲಾಗುತ್ತಿದೆ. ನಾಪತ್ತೆಯಾಗಿದ್ದ ಖಾಸಗಿ ಶಾಲಾ ಶಿಕ್ಷಕಿ ಮಂಡ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಂಡ್ಯ ಜಿಲ್ಲೆಯ ಮೇಲ್ಕೋಟೆ ಬೆಟ್ಟದ ಬಳಿ ಶಿಕ್ಷಕಿ ಶವ ಇದೀಗ ಪತ್ತೆಯಾಗಿದೆ. ಮೇಲುಕೋಟೆಯ ಎಸ್ಈಟಿ ಶಾಲಾ ಶಿಕ್ಷಕಿ ದೀಪಿಕಾ 28 ಎಂದು ಹೇಳಲಾಗುತ್ತಿದ್ದು ಮೃತ ಶಿಕ್ಷಕಿ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ನಿವಾಸಿ ಎಂದು ಹೇಳಲಾಗುತ್ತಿದೆ. ಜನವರಿ 20 ರಂದು ಶಿಕ್ಷೆಗೆ ಶಾಲೆಗೆ ಹೋಗಿದ್ದು ಮಧ್ಯಾಹ್ನ ನಾಪತ್ತೆಯಾಗಿದ್ದಾಳೆ ಸಂಜೆ ಮಗಳನ್ನ ಪತ್ತೆ ಬಗ್ಗೆ ಪೋಷಕರು ದೂರು ಸಲ್ಲಿಸಿದ್ದರು ಮೇಲ್ಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ಪ್ರಕರಣ ದಾಖಲಾಗಿತ್ತು ನಿನ್ನೆ…
ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ, ಮಾಡಿದ್ದು, ಬೆಂಗಳೂರಿನ 117 ಕೇಂದ್ರಗಳಲ್ಲಿ ಇಂದು ಪಿ ಎಸ್ ಐ ಮರು ಪರೀಕ್ಷೆ ನಡೆಯಲಿದೆ ಬೆಳಗ್ಗೆ 7 ರಿಂದ ಪರೀಕ್ಷೆ ಮುಗಿಯುವವರೆಗೆ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗೆಗಳನ್ನು ಬಂದ್ ಮಾಡಲಾಗಿದೆ. ಈ ಹಿಂದೆ ನಡೆದಂತಹ ಘಟನೆ ಮುರುಕಳಿಸಬಾರದು ಎಂದು ಆಯುಕ್ತರಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಯಾನಂದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ.ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹೇಳಿದ್ದಾರೆ. ಸೋಮವಾರ ನಗರದಲ್ಲಿ ರಾಮೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಯೊಂದು ರಾಜ್ಯವನ್ನು ಪ್ರಗತಿಪಥದಲ್ಲಿ ಒಯ್ಯುವ ಹಾಗೂ 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಮೋದಿ ಅವರು ಸಂಕಲ್ಪ ತೊಟ್ಟಿದ್ದಾರೆ. ಅದು ನನಸಾಗಲಿದೆ. ಮೋದಿ ಅವರ ಕರೆಗೆ ಓಗೊಟ್ಟು ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮನೆಮನೆಯಲ್ಲೂ ದೀಪ ಹಚ್ಚಿದ ಹಿಂದೂಗಳಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ ಎಂದರು.ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ…
ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ನಾಯಕ ಭಾರತ್ ರ್ಯಾಲಿ ಮಾಡಿ ಇಡೀ ದೇಶದ ಜನತೆಯ ಗಮನ ಸೆಳೆದಿದ್ದರು ಅದಲ್ಲದೆ ಈ ಒಂದು ಯಾತ್ರೆ ಪರಿಣಾಮ ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲಲು ಕೂಡ ಸಹಕಾರಿಯಾಯಿತು. ಇದೀಗ ಮತ್ತೆ ರಾಹುಲ್ ಗಾಂಧಿ ಭಾರತ ಚೌಡಯ್ಯ ಯಾತ್ರೆ ಆರಂಭಿಸಿದ್ದು ಅಸ್ಸಾಂನಲ್ಲಿ ಈ ಒಂದು ಯಾತ್ರೆಗೆ ಅಲ್ಲಿನ ಪೊಲೀಸರು ಅಡ್ಡಿಪಡಿಸಿರುವ ವಿಚಾರವಾಗಿ ಕಾಂಗ್ರೆಸ್ ನಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಭಾರತ ಜೋಡೋ ನ್ಯಾಯ ಯಾತ್ರೆಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಬದ್ರವಧಾನ್ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ್ದರು.ರಾಹುಲ್ ಗಾಂಧಿ ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದಕ್ಕೆ ತೀವ್ರವಾಗಿ ಖಂಡಿಸಲಾಗುತ್ತಿದೆ. ಆದ್ದರಿಂದ ಇಂದು ಬೆಂಗಳೂರು ಸೇರಿದಂತೆ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿದುಬಂದಿದೆ. ಫ್ರೀಡಂ ಪಾರ್ಕ್ ನಲ್ಲಿಂದು ಬೆಳಗ್ಗೆ 11:30ಕ್ಕೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಒಂದು ಪ್ರತಿಭಟನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಶಾಸಕರು…