Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಇಂದು ನಾವು ನೋಡಲಿರುವ ಎರಡೂ ಎಲೆಗಳು ಔಷಧೀಯ ಗುಣಗಳನ್ನು ಹೊಂದಿವೆ. ಹಿರಿಮೆ ಇದೆ. ಈ ಆಧ್ಯಾತ್ಮಿಕ ದಾಖಲೆಯಲ್ಲಿ ನಾವು ನೋಡಲಿರುವುದು ಈ ಎರಡು ಎಲೆಗಳ ಶ್ರೇಷ್ಠತೆಯ ಬಗ್ಗೆ. ಈ ಎರಡು ಎಲೆಗಳನ್ನು ಔಷಧದಲ್ಲಿ ಬಳಸುವುದರಿಂದ ದೇಹದಲ್ಲಿರುವ ಎಲ್ಲಾ ತ್ಯಾಜ್ಯವನ್ನು ಹೊರಹಾಕಲು, ಹಾಗೆಯೇ ನಮ್ಮ ಮನೆಯಲ್ಲಿನ ಅನಗತ್ಯ ಸಮಸ್ಯೆಗಳನ್ನು ಹೊರಹಾಕಲು ಬಳಸಲಾಗುತ್ತದೆ ಎಂದು ಹೇಳಲಾಗುತ್ತದೆ. ಆ ಎರಡು ಎಲೆಗಳು ಯಾವುವು? ಆ ಎರಡು ಎಲೆಗಳನ್ನು ಮನೆಗೆ ತರುವುದು ಹೇಗೆ. ತಿದ್ದುಪಡಿ ಮಾಡುವುದು ಹೇಗೆ ಎಂಬುದರ ಕುರಿತು ನಿಮಗಾಗಿ ಆಧ್ಯಾತ್ಮಿಕ ಪೋಸ್ಟ್ ಇಲ್ಲಿದೆ. ಬಡತನವನ್ನು ದೂರವಿಡುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ಯುವಕನೊಬ್ಬ ಸ್ನೇಹಿತೆಯ ರೂಮ್ಗೆ ಕರೋದಯ್ದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿ ಈ ಒಂದು ಬರ್ಬರ ಹತ್ಯೆ ನಡೆದಿದೆ. ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜೊತೆ ಸ್ನೇಹಿತೆ ರೂಂಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಓರ್ವನೇ ವಾಪಸ್ ಆಗಿದ್ದಾನೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತ ದೇವಿಶ್ರೀ ರೆಡ್ಡಪ್ಪ, ಜಗದಂಭ ದಂಪತಿಯ ಕೊನೆಯ ಮಗಳು. ಚೆನ್ನಾಗಿ ಓದಲಿ ಅಂತಾ ಪೋಷಕರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್ಗೆ ಪೊಲೀಸರು…
ಮೈಸೂರು : ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಸಂಪ್ನಿಂದ ನೀರು ಮೇಲೆತ್ತಿಸಿ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಶಿಕ್ಷಕರು ಶಾಲಾ ವಿದ್ಯಾರ್ಥಿಗಳಿಂದ ನೀರು ಎತ್ತಿಸಿ ಶೌಚಾಲಯ ಸ್ವಚ್ಛ ಮಾಡಿಸಿದ ಘಟನೆ ನಡೆದಿದೆ. ವರುಣಾದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್ ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಈ ಘಟನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಗ್ರಾಮಸ್ಥ ಸಿದ್ದರಾಜು ಎಂಬುವವರು ಮಗಳನ್ನು ಅಂಗನವಾಡಿಗೆ ಬಿಡಲು ಹೋಗಿದ್ದಾಗ, ಶಾಲೆಯ ವಿದ್ಯಾರ್ಥಿಗಳು ಸಂಪ್ ನಿಂದ ನೀರು ಎತ್ತಿ ಶೌಚಾಲಯ ಶುಚಿಗೊಳಿಸುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಬಿಇಒಗೆ ದೂರು ನೀಡಿದ್ದಾರೆ. ಈ ಬಗ್ಗೆ ಶಿಕ್ಷಕರ ವಿರುದ್ಧ ಕ್ರಮ…
ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಗೋಪಾಲ್ (27), ದೀಪು (24) ಎಂದು ತಿಳಿದುಬಂದಿದೆ. ಭಾನುವಾರ ದಂಪತಿ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಬಟ್ಟೆ ತೊಳೆಯುವಾಗ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾಳೆ. ಪತ್ನಿಯನ್ನು ರಕ್ಷಿಸಲು ಪತಿ ಗೋಪಾಲ್ ನಾಲೆಗೆ ಇಳಿದಿದ್ದಾರೆ. ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದರಿಂದ ನೀರಿನಲ್ಲಿ ಮುಳುಗಿ ದಂಪತಿ ಸಾವನ್ನಪ್ಪಿದ್ದಾರೆ. ದಂಪತಿ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ನಂತರ ನಾಲೆ ಬಳಿ ನೋಡಿದಾಗ ಬಟ್ಟೆಗಳು ದಡದಲ್ಲಿತ್ತು. ಈ ಹಿನ್ನೆಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಅಗ್ನಿಶಾಮಕದಳ ಸಿಬ್ಬಂದಿ ನಾಲೆಯಲ್ಲಿ ಶೋಧಕಾರ್ಯ ನಡೆಸಿದ ವೇಳೆ ಪತಿ ಗೋಪಾಲ್ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ ದೀಪು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ…
ಚಿಕ್ಕಬಳ್ಳಾಪುರ : ನಾಲ್ಕೈದು ತಿಂಗಳ ಹಿಂದೆ ನಾನು ಹೈಕಮಾಂಡ್ ಅವರನ್ನು ಭೇಟಿಯಾಗಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ಪುನಾರಚನೆಯ ಕುರಿತು ಪ್ರಸ್ತಾಪ ಮಾಡಿದ್ದೆ. ಅಂದು ಸಚಿವ ಸಂಪುಟ ಪುನರಚನೆ ಮಾಡು ಅಂತ ಹೈಕಮಾಂಡ್ ಹೇಳಿದರು. ಎರಡುವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಅಂದೆ ಇದೀಗ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ ಹೈಕಮಾಂಡ್ ಹೇಳಿದಂತೆ ಸಂಪುಟ ಪುನಾರಚನೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ…
ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ ನಾನೇ…
BIG NEWS : ‘ETF’ & ‘LTF’ ಮಾದರಿಯಲ್ಲಿ ಕಾಳಿಂಗ ಸರ್ಪ ಸೆರೆಗೆ ಟಾಸ್ಕ್ ಫೋರ್ಸ್ ರಚನೆ : ಅರಣ್ಯ ಸಚಿವ ಈಶ್ವರ್ ಖಂಡ್ರೆ
ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾಳಿಂಗ ಸರ್ಪಗಳ ಸೆರೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ಪ್ಲಾನ್ ಮಾಡಲಾಗಿದೆ. ಕಾಳಿಂಗ ಸರ್ಪಗಳ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಟ್ರೇನಿಂಗ್ ನೀಡಲಾಗಿದ್ದು, ಅರಣ್ಯ ಇಲಾಖೆಯ ವಿಭಾಗದ ಐವರು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಸಂಘ ಸಂಸ್ಥೆಗಳು ಖಾಸಗಿ ವ್ಯಕ್ತಿಗಳಿಂದ ಸೆರೆ ಹಿಡಿಯದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಂಗಳೂರು, ಉತ್ತರಕನ್ನಡ ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸುತ್ತಿವೆ. ಇಟಿಎಫ್ ಮತ್ತು ಎಲ್ ಟಿ ಎಫ್ ಮಾದರಿಯಲ್ಲಿ ಕಾಳಿಂಗ ಸರ್ಪಗಳ ಸರಿಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.…
ಬೆಂಗಳೂರು : ರಾಜ್ಯ ರಾಜಕರಾಣದಲ್ಲಿ ಸಿಎಂ ಬದಲಾವಣೆ, ಅಧಿಕಾರ ಹಸ್ತಾಂತರದ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗದಗದ ರಾಚೋಟೇಶ್ವರ ನಗರದ ನಿವಾಸಿ, ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ನುಡಿದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಹೌದು ಅಭಿಮಾನಿಯೊಬ್ಬರು ಭವಿಷ್ಯ ಕೇಳಿರುವ ವಿಡಿಯೋ ವೈರಲ್ ಆಗಿದೆ.ಗದ್ದುಗೆ ಹಾಕಿ ದೇವಿ ಕೊಡ ಎತ್ತುವ ಮೂಲಕ ಜೋಗತಿ ಅಮ್ಮ ಭವಿಷ್ಯ ನುಡಿಸಿದ್ದಾರೆ. ಅಂದ ಹಾಗೇ ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಸುಳ್ಳು ಆಗುವುದಿಲ್ಲ ಎನ್ನುವುದು ಈ ಭಾಗದಲ್ಲಿ ನಂಬಿಕೆ ಹೆಚ್ಚಾಗಿದೆ, ಹೀಗಾಗಿ ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯದ ಬಗ್ಗೆ ಎಲ್ಲರಲ್ಲಿ ಚರ್ಚೆ ಮಾಡುವಂತೆ ಮಾಡಿದೆ. ಇನ್ನೂ ಇದೇ ವೇಳೆ ಜೋಗತಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು ಅವರು ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಎಂದಿಗೂ ಕೂಡ ಸುಳ್ಳು ಆಗೋದಿಲ್ಲ. ಇನ್ನೂ ಒಂದುವರೆ ಎರಡು ತಿಂಗಳ ಒಳಗಾಗಿ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ. ಚಿಂತೆ ಮಾಡಬೇಡಿ ಅಂತ…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನ ನಡುವೆ ಕುರ್ಚಿಗಾಗಿ ಫೈಟ್ ನಡೆಯುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ನಾಗ ಸಾಧುಗಳು ಆಶೀರ್ವಾದ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ನಾಗ ಸಾಧುಗಳು ಡಿಕೆ ಶಿವಕುಮಾರ್ ಗೆ ಆಶೀರ್ವಾದ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮೇಲೆ ನಮ್ಮ ಸದ್ಗುರುಗಳ ಆಶೀರ್ವಾದ ಇದೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೇ. ಸಿಎಂ ಆಗುವಂತೆ ನಾನು ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದ ಮಾಡಿದ್ದೇನೆ. ಅವರು ಉನ್ನತ ಮಟ್ಟಕ್ಕೆ ಬರುತ್ತಾರೆ ಅಭಿವೃದ್ಧಿ ಆಗುತ್ತಾ ಇರುತ್ತದೆ ಬೀದಿಗೆರೆ ನಾಗಬಾಬ ಆಶೀರ್ವಾದ ಮಾಡಿದ್ದಾರೆ. ನನ್ನ ಕೆಲಸ ಆಶೀರ್ವಾದ ಮಾಡೋದು ಹಾಗಾಗಿ ಬಂದಿದ್ದೇನೆ ಡಿಕೆ ಶಿವಕುಮಾರ್ ಚೆನ್ನಾಗಿರಲಿ. ಆಶೀರ್ವಾದ ದೇವರು ಹಾಗೂ ಸಂತರು ಮಾಡುತ್ತಾರೆ ಇನ್ನೇನಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಪ್ಪಿಸಿದರು ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ…














