Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಜಟಾಪಟಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಕೆಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಇದರ ಮಧ್ಯ ಮಾಗಡಿ ಶಾಸಕ ಹೆಚ್ಚಿಸಿ ಬಾಲಕೃಷ್ಣ ಅವರಿಗೆ ನಾಗಾಸಾದಿಗಳು ನೀನು ಮಂತ್ರಿ ಆಗುತ್ತಿಯಾ ಅಂತ ಆಶೀರ್ವಾದ ಮಾಡಿದ್ದಾರೆ. ಹೌದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ನಿವಾಸಕ್ಕೆ ಇಂದು ನಾಗಾಸಾಧುಗಳು ಇಂದು ಭೇಟಿ ನೀಡಿದ್ದರು. ಉತ್ತರ ಪ್ರದೇಶದ ನಾಗ ಸಾಧುಗಳಿಂದ ಶಾಸಕ ಹೆಚ್. ಸಿ ಬಾಲಕೃಷ್ಣಗೆ ಆಶೀರ್ವಾದ ನೀಡಿದ್ದು ನೀನು ಮಂತ್ರಿ ಆಗುತ್ತೀಯ. ಮಂತ್ರಿ ಆಗುವ ಯೋಗ ನಿನಗೆ ಬಂದಿದೆ ಎಂದು ನಾಗಸಾಧುಗಳು ಆಶೀರ್ವದಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಶಾಸಕರ ನಿಯೋಗ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ನನ್ನ ನೇತೃತ್ವದಲ್ಲಿ ಹೋಗಿಲ್ಲ. ಇಲ್ಲಿ ಯಾರ ನೇತೃತ್ವದ ಅವಶ್ಯಕತೆ ಇಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲು ಅವರದೇ ಆದ ಶಕ್ತಿ ಇದೆ. ಯಾರೋ ಹೋಗಿ ಸಿಎಂ ಮಾಡುತ್ತೇವೆ ಅಂತ ಅಥವಾ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ಇದೀಗ ನಾಯಕತ್ವ ಪಟ್ಟಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಬಹುದೊಡ್ಡ ಜಟಾಪಟಿ ನಡೆಯುತ್ತಿದ್ದು ಒಂದು ಕಡೆ ನಾನೇ ಐದು ವರ್ಷ ಸಿಎಂ ಆಗಿರುತ್ತೇನೆ, ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಕೆಲವು ಸಚಿವರು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಅವರನ್ನು ಭೇಟಿಯಾಗಿದ್ದಾರೆ. ಇದರ ಮಧ್ಯ ನೆನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಏಕೆಂದರೆ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರಣಿ ಹಾಗೂ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಅವರನ್ನು ಭೇಟಿಯಾಗಿ ನಮಗೆ ಬೆಂಬಲ ನೀಡುವಂತೆ ಶಾಸಕರ ಸಹಿ ಸಂಗ್ರಹ ಮಾಡುವುದಕ್ಕೆ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದರು ಎಂದು…

Read More

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ್ಮ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು CMS ನಿಂದ 7 ಕೋಟಿ ದೋಚಿ ಪರಾರಿಯಾಗಿದ್ದ ಬಹುತೇಕ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ದಕ್ಷಿಣ ವಿಭಾಗದ ಪೊಲೀಸರು ಇಂದು ಮತ್ತೋರ್ವ ಸಿಎಂಎಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಇದುವರೆಗೂ 6 ಕೋಟಿ 70 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಮತ್ತೋರ್ವ ಸಿಎಂಎಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸ್ರು ಸಿಎಂಎಸ್ ಸಿಬ್ಬಂದಿ ಗೋಪಿಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂಎಸ್ ವಾಹನದ ಚಲನೆಯನ್ನು ಗೋಪಿ ನೋಡಿಕೊಳ್ಳುತ್ತಿದ್ದ. ಹಣ ತುಂಬಿದ ವ್ಯಾನ್ ಚಲನೆಯ ಒಲನೆ ಕುರಿತು ಗೋಪಿ ಮಾಹಿತಿ ನೀಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Read More

ಹಾಸನ : ಸರಿಯಾದ ಮಾಹಿತಿ ನೀಡಿದ್ದಕ್ಕೆ ಶಾಸಕ ಶಿವಲಿಂಗೇಗೌಡ ಮಹಿಳಾ ಅಧಿಕಾರಿಯ ವಿರುದ್ಧ ಗ್ರಾಮ ಆಗಿದ್ದಾರೆ ಪಿಡಿಒ ವೇದಾವತಿಗೆ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಶಿವಲಿಂಗೇಗೌಡ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಎಷ್ಟು ಅನುದಾನ ಬರುತ್ತದೆ ಎಂದು ಪಿಡಿಓಗೆ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾಹಿತಿ ನಡೆದೆ ಮೌನವಾಗಿದ್ದ ಪಿಡಿಒ ವೇದಾವತಿ ವಿರುದ್ಧ ಶಿವಲಿಂಗೇಗೌಡ ಗರಂ ಆಗಿದ್ದಾರೆ. ಅನುದಾನದ ಬಗ್ಗೆ ಪಿಡಿಒ ವೇದಾವತಿಗೆ ಯಾವುದೇ ಮಾಹಿತಿ ಗೊತ್ತಿಲ್ಲ ನೀವು ಧನ ಕಾಯಲು ಲಾಯಕ್ ಎಂದು ಕಿಡಿಕಾರಿದ್ದಾರೆ. ಪಿಡಿಒ ವೇದಾವತಿ ತಪ್ಪು ಮಾಹಿತಿ ನೀಡಿದ್ದಾರೆ ಕೆರೆಗೆ ಬಾಗಿನ ಅರ್ಪಿಸಿ ಬಳಿಕ ಸಾರ್ವಜನಿಕರಿಂದ ಸ್ವೀಕರಿಸಿದ್ದಾರೆ. ಆಗ ನಮಗೆ ಮನೆ ಇಲ್ಲ ಎಂದು ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ವಾರಕ್ಕೆ ಒಂದು ದಿನ ಕೆಲಸಕ್ಕೆ ಬರುತ್ತೀರಾ ನೀನು ಎಲ್ಲಾದರೂ ಹೋಗಿ ದನ ಕಾಯಿ ನಿನಗೆ ಏಕೆ ಪಿ ಡಿ ಓ ಕೆಲಸ.ಸಭೆಯಲ್ಲಿ…

Read More

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ…

Read More

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ್ಮ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು CMS ನಿಂದ 7 ಕೋಟಿ ದೋಚಿ ಪರಾರಿಯಾಗಿದ್ದ ಬಹುತೇಕ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಇದುವರೆಗೂ 6 ಕೋಟಿ 70 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಮತ್ತೋರ್ವ ಸಿಎಂಎಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸ್ರು ಸಿಎಂಎಸ್ ಸಿಬ್ಬಂದಿ ಗೋಪಿಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂಎಸ್ ವಾಹನದ ಚಲನೆಯನ್ನು ಗೋಪಿ ನೋಡಿಕೊಳ್ಳುತ್ತಿದ್ದ. ಹಣ ತುಂಬಿದ ವ್ಯಾನ್ ಚಲನೆಯ ಒಲನೆ ಕುರಿತು ಗೋಪಿ ಮಾಹಿತಿ ನೀಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Read More

ಕಲಬುರ್ಗಿ : ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೋರ್ವ ತನ್ನ ವಿಕಲಚೇತನ ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಂಜುಳಾ ಸಾವನ್ನಪ್ಪಿರುವ ಬಾಲಕಿ. ಆರೋಪಿ ತಂದೆ ಗುಂಡೇರಾವನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಸಬ್​ ಅರ್ಬನ್​​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿನ ಕಲ್ಲಹಂಗರಗಾ ಗ್ರಾಮದಲ್ಲಿ ಒಂದು ಕೊಲೆ ಪ್ರಕರಣ ವರದಿಯಾಗಿದೆ. ಪ್ರಾಥಮಿಕವಾಗಿ ಠಾಣೆಗೆ ಕರೆ ಬಂದಿದ್ದು, 17 ವರ್ಷದ ಬಾಲಕಿ ನೇಣು ಬಿಗಿದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಸಂಶಯಾಸ್ಪದ ರೀತಿಯಲ್ಲಿ ಸಾವು ಕಂಡುಬಂದಿತ್ತು. ಡೆತ್​​ ನೋಟ್ ಕೂಡ​ ದೊರೆತಿದೆ. ಮೃತಳು ಪಾರ್ಶ್ವವಾಯು ಬಾಧಿತಳು ಹಾಗೂ ವಿಕಲಚೇತನೆಯಾಗಿದ್ದಾಳೆ. ಘಟನೆ ಬಗ್ಗೆ ಮೃತರ ತಾಯಿ ದೂರು ನೀಡಿದ್ದರು. ತಮ್ಮ ಕುಟುಂಬಕ್ಕೆ ಪಕ್ಕದ ಜಮೀನಿನವರ ಜೊತೆ ಸುಮಾರು ವರ್ಷಗಳಿಂದ ವಾಗ್ವಾದವಿದೆ. ಅವರು ಹೊಲಕ್ಕೆ ಹೋಗಲು ದಾರಿ ಬಿಡುತ್ತಿಲ್ಲ. ಹಾಗಾಗಿ, ಅವರೇ ಏನಾದರೂ ಮಾಡಿರಬಹುದು ಎಂದು ಕೊಲೆ…

Read More

ಮಂಡ್ಯ : ರಾಜ್ಯ ರಾಜಕಾರಣದಲ್ಲಿ ಸಿಎಂ ವಿಚಾರವಾಗಿ ಜಟಾಪಟಿ ನಡೆಯುತ್ತಿದ್ದು, ಮಂಡ್ಯ ನಗರದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅನ್ನುವುದು ನನ್ನ ಅಭಿಪ್ರಾಯ. ಅದಕ್ಕೊಂದು ಸೂಕ್ತ ಸಮಯ ಬರಲಿದೆ ನನ್ನ ಕಷ್ಟಕಾಲದಲ್ಲಿ ಡಿಕೆ ಶಿವಕುಮಾರ್ ಜೊತೆಗೆ ಇದ್ದಾರೆ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತ ನನ್ನ ಹೃದಯ ಬಯಸುತ್ತಿದೆ ಎಂದು ಹೇಳಿದರು. ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಅಧಿಕಾರ ಹಂಚಿಕೆಯ ಕುರಿತ ಮಾತುಕತೆ ವೇಳೆ ನಾವ್ಯಾರು ಇರಲಿಲ್ಲ. ಒಂದು ವೇಳೆ ಮಾತು ಕೊಟ್ಟಿದ್ದಾರೆ ಅದರಂತೆ ಸಿಎಂ ಸಿದ್ದರಾಮಯ್ಯ ನಡೆದುಕೊಳ್ಳಲಿ. 140 ಶಾಸಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪರವಾಗಿ ಇದ್ದಾರೆ. 2028ಕ್ಕೂ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಇಬ್ಬರೂ ಹೋರಾಟ ಮಾಡಿ ಪಕ್ಷವನ್ನು ಕಟ್ಟಿದ್ದಾರೆ ಎಲ್ಲಾ ಗೊಂದಲಗಳಿಗೆ ಕಾಂಗ್ರೆಸ್ ಹೈ ಕಮಾಂಡ್ ತೆರೆ ಎಳೆಯಲಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ…

Read More

ಟುಮಾಕ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಜಟಾಪಟಿ ನಡೆಯುತ್ತಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಮುಂದಿನ ಎರಡು ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಎಂದು ಹೇಳುತ್ತಿದ್ದರೆ ಇನ್ನೊಂದು ಕಡೆ ಡಿಕೆ ಶಿವಕುಮಾರ್ ಬೆಂಬಲಿಗರು ಹಲವು ಸಚಿವರು ಹಾಗೂ ಶಾಸಕರು ದೆಹಲಿಗೆ ಭೇಟಿ ನೀಡಿ ಡಿಕೆ ಶಿವಕುಮಾರ್ ಅವರ ಪರವಾಗಿ ಬೆಂಬಲ ಸೂಚಿಸಿದ್ದಾರೆ. ಇದರ ಮಧ್ಯ ತುಮಕೂರಲ್ಲಿ ಡಿಕೆ ಶಿವಕುಮಾರ್ ಅಭಿಮಾನಿಗಳು ಆದಷ್ಟು ಬೇಗ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು 91 ಕೆಜಿ ಎಳ್ಳಿನ ತುಲಾಭಾರ ನೆರವೇರಿಸಿ ಪ್ರಾರ್ಥನೆ ಮಾಡಿದ್ದಾರೆ. ಹೌದು ಡಿಕೆ ಸಿಎಂ ಅಗಲಿ ಎಂದು ಅಭಿಮಾನಿಗಳಿಂದ ಪೂಜೆ ನೆರವೇರಿಸಿದ್ದು, ಪಾವಗಡದ ಶನಿ ಮಹಾತ್ಮ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ನೆರವೇರಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿರುವ ಶನಿ ಮಹಾತ್ಮನ ದೇವಸ್ಥಾನದಲ್ಲಿ 91 ಕೆಜಿ ಎಳ್ಳಿನ ತುಲಾಭಾರ ಮಾಡಿದ ಅಭಿಮಾನಿಗಳು ಡಿಕೆ ಶಿವಕುಮಾರ್ ಗೆ ಇರುವ ಶನಿ ಹಾಗೂ ಕುಜ ದೋಷ…

Read More

ಕಲಬುರ್ಗಿ : ಸುಮಾರು ಏಳು ವರ್ಷಗಳ ಹಿಂದೆ ನಡೆದಿದ್ದ ಕೊಲೆಯ ರಹಸ್ಯ ಒಂದು ವಿಡಿಯೋ ಮೂಲಕ ಬಯಲಾಗಿದ್ದು, ಸುಪಾರಿ ಕೊಟ್ಟು ಪತಿಯನ್ನೇ ಕೊಲೆ ಮಾಡಿಸಿದ್ದ ಪತ್ನಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಕಲಬುರ್ಗಿ ತಾಲೂಕಿನ ಕಣ್ಣಿ ಗ್ರಾಮದಲ್ಲಿ ಬೀರಪ್ಪ ಎನ್ನುವವನ ಕೊಲೆ ನಡೆದಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತ್ನಿ ಸುಪಾರಿ ಕೊಟ್ಟು ಬೀರಪ್ಪನನ್ನು ಕೊಲೆ ಮಾಡಿಸಿದ್ದಳು. ಗಂಡನ ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಸಹ ಮಾಡಿದ್ದಳು. ಏಳು ವರ್ಷಗಳ ಬಳಿಕ ಇದೀಗ ಕೊಲೆಯ ರಹಸ್ಯ ಬಯಲಾಗಿದೆ. ಸುಪಾರಿ ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಹಣ ಕೊಡದಿದ್ದಕ್ಕೆ ಆರೋಪಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆರೋಪಿ ಮಹೇಶ್ ಫೋನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬೀರಪ್ಪನನ್ನು ಕೊಲೆ ಮಾಡಲು ಪತ್ನಿ ಶಾಂತ ಬಾಯಿಯಿಂದ ಆರೋಪಿಗಳು ಸುಪಾರಿ ಪಡೆದಿದ್ದರು. ಬೀರಪ್ಪನ ಪತ್ನಿ ಶಾಂತಾಬಾಯಿ ಆರೋಪಿಗಳಿಗೆ ಸುಪಾರಿ ನೀಡಿದ್ದಳು. ಆರೋಪಿ ಮಹೇಶ್ ಮಹಿಳೆಯ ಜೊತೆಗೆ…

Read More