Author: kannadanewsnow05

ಉತ್ತರಪ್ರದೇಶ : ಬಹುಜನ ಸಮಾಜ ಪಕ್ಷ (BSP) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಹೇಳಿದ್ದಾರೆ, ಅವರು ರಾಜಕೀಯದಿಂದ ನಿವೃತ್ತಿಯಾಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಬಹುಜನ ಸಮಾಜ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಅವರು ಹೇಳಿದರು. ಇತ್ತೀಚೆಗೆ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವ ಮೂಲಕ ಅವರು ರಾಜಕೀಯದಿಂದ ನಿವೃತ್ತರಾಗಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದರು. ತನ್ನ ಪಕ್ಷವನ್ನು ಬಲಪಡಿಸಲು ಕೆಲಸವನ್ನು ಮುಂದುವರಿಸುತ್ತೇನೆ ಎಂದು ಮಾಯಾವತಿ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್‌ಪಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು…

Read More

ಬೆಂಗಳೂರು : ಸ್ವಪಕ್ಷದ ವಿರುದ್ಧವೇ ಅಸಮಾಧಾನವನ್ನು ಹೊರಹಾಕಿದ್ದ ಬಿಜೆಪಿ ಮಾಜಿ ಸಚಿವ ವಿ ಸೋಮಣ್ಣ ದೆಹಲಿಗೆ ವರಿಷ್ಠರನ್ನು ಭೇಟಿಯಾಗಿ ಬಂದ ನಂತರ ಲೋಕಸಭೆ ಚುನಾವಣೆಗೆ 28 ಕ್ಷೇತ್ರಗಳಲ್ಲಿ ಮೂರೂ ಕ್ಷೇತ್ರ ನನಗೆ ವಹಿಸಿದರೆ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಕುಡಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ.ಯಾವುದೇ ಮೂರು ಕ್ಷೇತ್ರ ವಹಿಸಿದರು ಗೆಲ್ಲಿಸಿ ಕೊಂಡು ಬರುತ್ತೇನೆ.28 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರವಹಿಸಿದರೆ ನಾನು ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನಗೆ ನನ್ನ ಶ್ರಮ ಇದೆ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದರು. ಒಳ್ಳೆಯತನಕ್ಕೆ ಒಳ್ಳೆ ನಡವಳಿಕೆಗೆ ಸಹಾಯ ಆಗುತ್ತದೆ.ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ ಅವರ ತೀರ್ಮಾನ ಅವರ ಭಾವನೆ ಎಲ್ಲವೂ ಕೂಡ ಸುಖಾಂತ್ಯವಾಗಿದೆ. ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು. ಬಿಜೆಪಿಯಲ್ಲಿ ಪುತ್ರನಿಗೆ ಜಿಲ್ಲಾಧ್ಯಕ್ಷನ ಕೈ ತಪ್ಪಿದ ವಿಚಾರ ಮಾಜಿ ಸಚಿವ…

Read More

ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಕೇಸ್ ನಲ್ಲಿ ಮತ್ತಿಬ್ಬರ ಬಂಧನವಾಗಿದ್ದು, ಇದೀಗ ಪೊಲೀಸರು ಮತ್ತಿಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಧಿಕ್ ಅಗಸಿಮನಿ ಹಾಗೂ ನಿಯಾಜ್ ಅಹಮದ್ ಮುಲ್ಲಾ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದರು. ಪೊಲೀಸರು ಬೇರೆಯವರನ್ನು ಬಂಧಿಸಿದ್ದಾರೆ: ಸಂತ್ರಸ್ತೆ ಮಹಿಳೆ ಆರೋಪ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚಿಗೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮುಸ್ಲಿಂ ಯುವಕರು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯರು ಹೇಳಿಕೆ ಒಂದನ್ನು ನೀಡಿದ್ದು ಅತ್ಯಾಚಾರ ಎಸಿಗಿದವರನ್ನು ಬಿಟ್ಟು ಪೊಲೀಸರು ಬೇಡವಾದವರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ಸುದ್ದಿ ಮಾಧ್ಯಮ ಒಂದಕ್ಕೆ ಉತ್ತರಿಸಿದ ಸಂತ್ರಸ್ತೆ ಮಹಿಳೆ, ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಶಿರಸಿಯಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದಾಳೆ. ಪ್ರಕರಣದಲ್ಲಿ ಭಾಗಿಯಾಗದ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ವಿಡಿಯೋದಲ್ಲಿರುವವನ ಬಿಟ್ಟು ಬೇಡದೆ ಇರುವವರನ್ನು ತಂದು ಲಾಕಪ್ ನಲ್ಲಿ ಹಾಕಿದ್ದಾರೆ ಎಂದು ಮಹಿಳೆ ತಿಳಿಸಿದ್ದಾಳೆ. ಒಬ್ಬನಿಗೆ ಆಕ್ಸಿಡೆಂಟ್…

Read More

ಬೆಂಗಳೂರು : ನಟ ದರ್ಶನ್ ನಟಿಸಿರುವ ಕಾಟೇರ ಚಲನಚಿತ್ರ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನ ಜೆಟ್ಲಾಗ್ ಪಬ್ನಲ್ಲಿ ನಟ ದರ್ಶನ್ ಸೇರಿದಂತೆ ಹಲವು ಚಿತ್ರರಂಗದ ಕಲಾವಿದರು ಸಂಭ್ರಮಾಚರಣೆ ಮಾಡಿದ್ದರು.ಸೆಲೆಬ್ರಿಟಿ ಶೋ ಮುಗಿದ ಬಳಿಕ ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಜೆಟ್ ​ಲ್ಯಾಗ್​ ಪಬ್​ನಲ್ಲಿ ಸೆಲೆಬ್ರಿಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಸೆಲೆಬ್ರಿಟಿಗಳನ್ನು ಕರೆದು ವಿಚಾರಣೆ ಕೂಡ ಮಾಡಲಾಗಿತ್ತು. ಈಗ ಸುಬ್ರಹ್ಮಣ್ಯ ನಗರ ಪೊಲೀಸರು ಪ್ರಕರಣದ ತನಿಖಾ ವರದಿ ತಯಾರು ಮಾಡಿದ್ದಾರೆ. ಕಮಿಷನರ್ ದಯಾನಂದ್ ಸೂಚನೆ ಮೇರೆಗೆ ಮಲ್ಲೇಶ್ವರದ ಎಸಿಪಿ ಈ ವರದಿ ಸಿದ್ಧ ಮಾಡಿದ್ದಾರೆ. ಇದೀಗ ನಾಳೆ ತನಿಖಾ ವರದಿ ಸಲ್ಲಿಕೆ ಆಗಲಿದೆ. ಇನ್ನು ತನಿಖೆಯ ವೇಳೆ ನಟ ದರ್ಶನ ಅವರಿಗೆ ಪೊಲೀಸ್ ಅಧಿಕಾರಿಗಳು ಗಾಂಜಾ ಬಳಕೆ ಆಗಿತ್ತೇ ಎಂದು ದರ್ಶನ್​ಗೆ ಪೊಲೀಸರು ಪ್ರಶ್ನೆ ಮಾಡಿದ್ದರಂತೆ. ಈ ಪ್ರಶ್ನೆಗೆ ದರ್ಶನ್ ಗರಂ ಆಗಿದ್ದರು ಎನ್ನಲಾಗಿದೆ. ‘ಗಾಂಜಾ ಬಗ್ಗೆ ಏಕೆ ಕೇಳುತ್ತಿದ್ದೀರಿ?…

Read More

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೆಸತ್ತು ಪತ್ನಿ ಒಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನ ಹಳ್ಳಿ ತಾಲೂಕಿನ ಚಿಕ್ಕ ಗೊಳ್ಳರಹಟ್ಟಿಯಲ್ಲಿ ನಡೆದಿದೆ.. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನ ರಜಿಯಾ ಸುಲ್ತಾನ್ ಎಂದು ಹೇಳಲಾಗಿತ್ತಿದ್ದು, ಹಾಲಿನಲ್ಲಿ ಸಾವಿಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು ಪತಿ ನವಾಜ್ ಹತ್ಯೆ ಗೈದಿದ್ದಾನೆ ಎಂದು ಇದೀಗ ಪೋಷಕರು ಆರೋಪಿಸುತ್ತಿದ್ದಾರೆ. ಚಿಕ್ಕ ಗೊಲ್ಲರಹಟ್ಟಿಯಲ್ಲಿ ರಜಾ ಸುಲ್ತಾನ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕ ಗೊಲ್ಲರಹಟ್ಟಿ ಗ್ರಾಮ ಎಂದು ಹೇಳಲಾಗುತ್ತಿದ್ದು ಪತಿ ನವಾಜ್ ಹತ್ಯೆಗಯ್ದಿದ್ದಾನೆಂದು ಪೋಷಕರು ಆರೋಪಿಸುತ್ತಿದ್ದಾರೆ ಪತಿ ನವಾಜ್ ಮಾದನಾಯಕನ ಹಳ್ಳಿ ಪೊಲೀಸರ ವಶಕ್ಕೆ ಇದ್ದು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚಿಗೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮುಸ್ಲಿಂ ಯುವಕರು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯರು ಹೇಳಿಕೆ ಒಂದನ್ನು ನೀಡಿದ್ದು ಅತ್ಯಾಚಾರ ಎಸಿಗಿದವರನ್ನು ಬಿಟ್ಟು ಪೊಲೀಸರು ಬೇಡವಾದವರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ಉತ್ತರ ಕನ್ನಡದ ಶಿರಸಿಯಲ್ಲಿ ಸುದ್ದಿ ಮಾಧ್ಯಮ ಒಂದಕ್ಕೆ ಉತ್ತರಿಸಿದ ಸಂತ್ರಸ್ತೆ ಮಹಿಳೆ, ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಶಿರಸಿಯಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದಾಳೆ. ಪ್ರಕರಣದಲ್ಲಿ ಭಾಗಿಯಾಗದ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ವಿಡಿಯೋದಲ್ಲಿರುವವನ ಬಿಟ್ಟು ಬೇಡದೆ ಇರುವವರನ್ನು ತಂದು ಲಾಕಪ್ ನಲ್ಲಿ ಹಾಕಿದ್ದಾರೆ ಎಂದು ಮಹಿಳೆ ತಿಳಿಸಿದ್ದಾಳೆ. ಒಬ್ಬನಿಗೆ ಆಕ್ಸಿಡೆಂಟ್ ಆಗಿದೆ. ಹಾಗಾಗಿದೆ ಹೀಗಾಗಿದೆ ಎಂದು ಪೊಲೀಸರು ಜೀಪಿನಲ್ಲಿ ಕರೆತರುವಾಗ ಹೇಳುತ್ತಾ ಬಂದಿದ್ದಾರೆ.ನನಗೆ ಪೊಲೀಸರು ಇಬ್ಬರು ಫೋಟೋ ತೋರಿಸಿದರು ಆದರೆ ಅವರಿಬ್ಬರೂ ಅಲ್ಲ. ಆದರೆ ಅವರು ಆರೋಪಿಗಳಲ್ಲ. ಪೊಲೀಸರು ಸ್ಥಳ ಪರಿಶೀಲನೆಗೆ ಅಂತ ಕರೆದೊದಾಗಿ ಹೇಳಿದ್ದರು ಆದರೆ ಶಿರಸಿಯ ಮನೆಗೆ ಕರೆತಂದು ಬಿಟ್ಟು ಹೋಗಿದ್ದಾರೆ ಎಂದು ಹೇಳಿದಳು.…

Read More

ಮಂಡ್ಯ : ರಾಜ್ಯದಲ್ಲಿ ಲವ್ ಜಿಹಾದ್ ಮತ್ತೆ ಸದ್ದು ಮಾಡಿದ್ದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಅಪ್ರಾಪ್ತ ಹಿಂದೂ ಬಾಲಕಿಗೆ ಪ್ರೀತಿ ಹೆಸರಲ್ಲಿ ಅನ್ಯ ಕೋಮಿನ ಯುವಕ ಖೆಡ್ಡ ತೋಡಿದ್ದು, ಅಪ್ರಾಪ್ತ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಲಾಯಿಸಿ ಅನ್ಯ ಧರ್ಮಿಯ ಅಪ್ರಾಪ್ತ ಯುವಕ ಕರೆದೋಯ್ದಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಪಟ್ಟಣದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಮುಸ್ಲಿಂ ಯುವಕನೊಬ್ಬ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದ್ದು,ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ದ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಇದರಿಂದ ಅಪ್ರಾಪ್ತ ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್ ಠಾಣೆಗೆ ಅನ್ಯ ಧರ್ಮೀಯ ಯುವಕನ ವಿರುದ್ದ ದೂರು ದಾಖಲಿಸಿದ್ದು, ದೂರಿನ ಬಳಿಕ ಬಾಲಕಿ ಹಾಗು ಯುಕನನ್ನು ಪತ್ತೆ ಹಚ್ಚಿ ಪಟ್ಟಣ ಪೊಲೀಸರು ಕರೆ ತಂದಿದ್ದಾರೆ. ಹಿಂದೂ ಸಂಘಟನೆಗಳಿಂದ ಠಾಣೆ ಮುಂದೆ ಪ್ರತಿಭಟನೆ‌ ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿರ ಟಾರ್ಗೆಟ್…

Read More

ಈ ಸಂಕ್ರಾಂತಿಯ ಕಾಲ ಅತ್ಯಂತ ಪುಣ್ಯಪ್ರದವಾಗಿರುತ್ತದೆ. ಮೇಷ ಸಂಕ್ರಾಂತಿ – ವಿಷುವತ್ ಪುಣ್ಯಕಾಲ, ವೃಷಭ ಸಂಕ್ರಾಂತಿ – ವಿಷ್ಣುಪದ ಪುಣ್ಯಕಾಲ,ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛ ಮಾಡಿಸಿದ ಘಟನೆ ನಡೆದಿದೆ. ಕಲ್ಬುರ್ಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಜೋಹರ ಜಬೀನ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಮುಖ್ಯ ಶಿಕ್ಷಕಿ ಶಾಲಾ ಶೌಚಾಲಯ ಹಾಗೂ ತಮ್ಮ ಮನೆ ಕೆಲಸ ಮಾಡಿಸಿದ ಆರೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿ ವಿರುದ್ಧ ಪೋಷಕರು ಆರೋಪಿಸಿದ್ದಾರೆ. ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮಕ್ಕಳನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಇಂತಹ ಕೆಲಸ ಮಾಡಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ಕಲಬುರ್ಗಿಯ ಮಾಲಗತ್ತಿ ರಸ್ತೆಯಲ್ಲಿರುವ ಈ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಒಂದು ವರ್ಷದಿಂದ ಮಕ್ಕಳನ್ನ ಮನೆ ಕೆಲಸಕ್ಕೆ ಕರೆದೊಯ್ಯುತ್ತಿದ್ದರು ಎಂದು ಆರೋಪಿಸುತ್ತಿದ್ದಾರೆ. ಕೆಲಸ ಮಾಡದಿದ್ದರೆ ಮಕ್ಕಳಿಗೆ ಶಿಕ್ಷಕಿ ಕಿರುಕುಳ ನೀಡುತ್ತಿದ್ದಳು. ಮುಖ್ಯ ಶಿಕ್ಷಕಿ ಜೋಹರ್ ಜಬೀನ್ ವಿರುದ್ಧ ಪೋಷಕರು ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ ಈ ಕುರಿತಂತೆ ರೋಜಾ ಪೊಲೀಸ್ ಠಾಣೆಯಲ್ಲಿ…

Read More

ಮಹಾರಾಷ್ಟ್ರ: ಮುಂಬೈನ ಡೊಂಬಿವಿಲಿಯಲ್ಲಿರುವ ವಸತಿ ಕಟ್ಟಡದಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಆರು ಫ್ಲೋರ್ ಗಳು ಬೆಂಕಿಗೆ ಆಹುತಿಯಾಗಿ ದಗದಗನೆ ಹೊತ್ತಿ ಉರಿದಿವೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿವೆರಕ್ಷಣಾ ಅಧಿಕಾರಿಗಳ ಪ್ರಕಾರ, ಎಲ್ಲಾ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ದಳದವರು ವಾಹನಗಳೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರತಿ ಮಹಡಿಯಲ್ಲಿ ಫೈಬರ್ ಶೀಟ್‌ಗಳನ್ನು ಅಳವಡಿಸಲಾಗಿದ್ದ ಫ್ಲ್ಯಾಟ್‌ನ ಡಕ್ಟ್ ಪ್ರದೇಶಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://twitter.com/TOICitiesNews/status/1746106682206536181?t=HQFoGfjduJA-nkIh2xptGA&s=19

Read More